Sunday, June 14, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಕರ್ನಾಟಕ ಪೊಲೀಸ್ ಇಲಾಖೆ ಮೇಲ್ದರ್ಜೆಗೆ ಸಿಎಂ ಡಿ.ಕೆ. ಶಿವಕುಮಾರ್ ಮೆಗಾ ಪ್ಲಾನ್: ಕೇಂದ್ರ ಗೃಹ ಸಚಿವರಿಗೆ ಮನವಿ

    ವೈದ್ಯಕೀಯ ಲೋಕದ ಅದ್ವಿತೀಯ ಸಾಧನೆ: ವಯಸ್ಸಾಗುವಿಕೆಯನ್ನು ತಡೆಯುವ ಔಷಧದ ಮೊದಲ ಮಾನವ ಪ್ರಯೋಗ ಯಶಸ್ವಿ

    ಬೆಂಗಳೂರಿನ ಗೊರಗುಂಟೆಪಾಳ್ಯದಲ್ಲಿ ಭೀಕರ ಅಪಘಾತ: ಬ್ರೇಕ್ ಫೇಲಾದ ಗ್ಯಾಸ್ ಲಾರಿ ಡಿಕ್ಕಿ, ಬೈಕ್ ಸವಾರ ದಂಪತಿ ಸ್ಥಳದಲ್ಲೇ ಸಾವು

    ಪೆಟ್ರೋಲ್ ಬಂಕ್ ಸಾಂದರ್ಭಿಕ ಚಿತ್ರ

    Good News | ವಾಹನ ಸವಾರರ ಗಮನಕ್ಕೆ: ಇ-20, ಇ-30 ಎಥೆನಾಲ್ ಮಿಶ್ರಿತ ಪೆಟ್ರೋಲ್ ಮೇಲಿನ ಅಬಕಾರಿ ಸುಂಕ ರದ್ದುಪಡಿಸಿದ ಕೇಂದ್ರ ಸರ್ಕಾರ

    ಚುನಾವಣೆಗೆ ಮುನ್ನ ‘ಗೃಹಲಕ್ಷ್ಮಿ’, ಈಗ ‘ಅನರ್ಹ ಲಕ್ಷ್ಮಿ’: ಗ್ಯಾರಂಟಿ ಹಾಗೂ ‘ಬ್ರ್ಯಾಂಡ್ ಬೆಂಗಳೂರು’ ವೈಫಲ್ಯದ ವಿರುದ್ಧ ಬಿಜೆಪಿ ತೀವ್ರ ವಾಗ್ದಾಳಿ

    ವೈಜಾಗ್ ಸ್ಟೀಲ್ ಪ್ಲಾಂಟ್ ದುರಂತ: ಸ್ಥಳಕ್ಕೆ ಎಚ್.ಡಿ.ಕುಮಾರಸ್ವಾಮಿ ಭೇಟಿ, ಮೃತರ ಕುಟುಂಬಕ್ಕೆ ತಲಾ ₹25 ಲಕ್ಷ ಪರಿಹಾರ ಘೋಷಣೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂನ 20 ಪಟ್ಟಣಗಳಲ್ಲಿ ಜೂನ್ 10ರಿಂದ 30ರವರೆಗೆ ಆನ್‌ಲೈನ್ ಸೇವೆ ಸ್ಥಗಿತ: ಕಾರಣವೇನು?

    Philippines Earthquake | ಫಿಲಿಪೈನ್ಸ್‌ನಲ್ಲಿ 7.8 ತೀವ್ರತೆಯ ಭೀಕರ ಭೂಕಂಪ: 15 ಸಾವು, ಸುನಾಮಿ ಎಚ್ಚರಿಕೆ

    ವಿಧಾನಸೌಧದಿಂದ ಸಿಲ್ಕ್ ಇನ್ಸ್ಟಿಟ್ಯೂಟ್ ವರೆಗೆ ಮೆಟ್ರೋದಲ್ಲಿ ಸಿಎಂ ಡಿಕೆಶಿ ಪ್ರಯಾಣ: ಸ್ವಕ್ಷೇತ್ರ ಕನಕಪುರ ಜನತೆಗೆ ಕೃತಜ್ಞತಾ ಸಮರ್ಪಣೆ

  • Bengaluru Focus

    ಬೆಂಗಳೂರಿನಲ್ಲಿ “ರೈಸ್ ಕಾನ್ ಕ್ಲೇವ್- 2026” ಉದ್ಘಾಟನೆ: ‘ವಿಕಸಿತ ಭಾರತ 2047’ಕ್ಕೆ ವಿಜ್ಞಾನ ಮತ್ತು ನಾವೀನ್ಯತೆಯೇ ಆಧಾರ – ಡಾ. ಜಿತೇಂದ್ರ ಸಿಂಗ್

    ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

    GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

    ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 28ನೇ ಘಟಿಕೋತ್ಸವ: 72 ಸಾವಿರ ಪದವಿ, 103 ಚಿನ್ನದ ಪದಕ ಪ್ರದಾನ

    ಕಡ್ಡಾಯ ಕಚೇರಿ ಹಾಜರಾತಿಗೆ ಐಟಿ ಉದ್ಯೋಗಿಗಳ ವಿರೋಧ: ಬೆಂಗಳೂರಿನ ಗಗನಕ್ಕೇರುತ್ತಿದೆ ಮನೆ ಬಾಡಿಗೆ, ಇಲ್ಲಿದೆ ರಿಯಲ್ ಎಸ್ಟೇಟ್ ವಿಶ್ಲೇಷಣೆ

    ಬೆಂಗಳೂರಿನ ಗೊರಗುಂಟೆಪಾಳ್ಯದಲ್ಲಿ ಭೀಕರ ಅಪಘಾತ: ಬ್ರೇಕ್ ಫೇಲಾದ ಗ್ಯಾಸ್ ಲಾರಿ ಡಿಕ್ಕಿ, ಬೈಕ್ ಸವಾರ ದಂಪತಿ ಸ್ಥಳದಲ್ಲೇ ಸಾವು

    ಚುನಾವಣೆಗೆ ಮುನ್ನ ‘ಗೃಹಲಕ್ಷ್ಮಿ’, ಈಗ ‘ಅನರ್ಹ ಲಕ್ಷ್ಮಿ’: ಗ್ಯಾರಂಟಿ ಹಾಗೂ ‘ಬ್ರ್ಯಾಂಡ್ ಬೆಂಗಳೂರು’ ವೈಫಲ್ಯದ ವಿರುದ್ಧ ಬಿಜೆಪಿ ತೀವ್ರ ವಾಗ್ದಾಳಿ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂನ 20 ಪಟ್ಟಣಗಳಲ್ಲಿ ಜೂನ್ 10ರಿಂದ 30ರವರೆಗೆ ಆನ್‌ಲೈನ್ ಸೇವೆ ಸ್ಥಗಿತ: ಕಾರಣವೇನು?

    ಎಚ್‌ಎಸ್‌ಆರ್ ಲೇಔಟ್ ನಿವಾಸಿಗಳಿಗೆ ಸಿಹಿಸುದ್ದಿ: 184 ಮರಗಳ ಮಾರಣಹೋಮಕ್ಕೆ ಬ್ರೇಕ್ ಹಾಕಿದ ಬಿಡಿಎ

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire

    ಕರ್ನಾಟಕ ಪೊಲೀಸ್ ಇಲಾಖೆ ಮೇಲ್ದರ್ಜೆಗೆ ಸಿಎಂ ಡಿ.ಕೆ. ಶಿವಕುಮಾರ್ ಮೆಗಾ ಪ್ಲಾನ್: ಕೇಂದ್ರ ಗೃಹ ಸಚಿವರಿಗೆ ಮನವಿ

    ವೈದ್ಯಕೀಯ ಲೋಕದ ಅದ್ವಿತೀಯ ಸಾಧನೆ: ವಯಸ್ಸಾಗುವಿಕೆಯನ್ನು ತಡೆಯುವ ಔಷಧದ ಮೊದಲ ಮಾನವ ಪ್ರಯೋಗ ಯಶಸ್ವಿ

    ಬೆಂಗಳೂರಿನ ಗೊರಗುಂಟೆಪಾಳ್ಯದಲ್ಲಿ ಭೀಕರ ಅಪಘಾತ: ಬ್ರೇಕ್ ಫೇಲಾದ ಗ್ಯಾಸ್ ಲಾರಿ ಡಿಕ್ಕಿ, ಬೈಕ್ ಸವಾರ ದಂಪತಿ ಸ್ಥಳದಲ್ಲೇ ಸಾವು

    ಪೆಟ್ರೋಲ್ ಬಂಕ್ ಸಾಂದರ್ಭಿಕ ಚಿತ್ರ

    Good News | ವಾಹನ ಸವಾರರ ಗಮನಕ್ಕೆ: ಇ-20, ಇ-30 ಎಥೆನಾಲ್ ಮಿಶ್ರಿತ ಪೆಟ್ರೋಲ್ ಮೇಲಿನ ಅಬಕಾರಿ ಸುಂಕ ರದ್ದುಪಡಿಸಿದ ಕೇಂದ್ರ ಸರ್ಕಾರ

    ಚುನಾವಣೆಗೆ ಮುನ್ನ ‘ಗೃಹಲಕ್ಷ್ಮಿ’, ಈಗ ‘ಅನರ್ಹ ಲಕ್ಷ್ಮಿ’: ಗ್ಯಾರಂಟಿ ಹಾಗೂ ‘ಬ್ರ್ಯಾಂಡ್ ಬೆಂಗಳೂರು’ ವೈಫಲ್ಯದ ವಿರುದ್ಧ ಬಿಜೆಪಿ ತೀವ್ರ ವಾಗ್ದಾಳಿ

    ವೈಜಾಗ್ ಸ್ಟೀಲ್ ಪ್ಲಾಂಟ್ ದುರಂತ: ಸ್ಥಳಕ್ಕೆ ಎಚ್.ಡಿ.ಕುಮಾರಸ್ವಾಮಿ ಭೇಟಿ, ಮೃತರ ಕುಟುಂಬಕ್ಕೆ ತಲಾ ₹25 ಲಕ್ಷ ಪರಿಹಾರ ಘೋಷಣೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂನ 20 ಪಟ್ಟಣಗಳಲ್ಲಿ ಜೂನ್ 10ರಿಂದ 30ರವರೆಗೆ ಆನ್‌ಲೈನ್ ಸೇವೆ ಸ್ಥಗಿತ: ಕಾರಣವೇನು?

    Philippines Earthquake | ಫಿಲಿಪೈನ್ಸ್‌ನಲ್ಲಿ 7.8 ತೀವ್ರತೆಯ ಭೀಕರ ಭೂಕಂಪ: 15 ಸಾವು, ಸುನಾಮಿ ಎಚ್ಚರಿಕೆ

    ವಿಧಾನಸೌಧದಿಂದ ಸಿಲ್ಕ್ ಇನ್ಸ್ಟಿಟ್ಯೂಟ್ ವರೆಗೆ ಮೆಟ್ರೋದಲ್ಲಿ ಸಿಎಂ ಡಿಕೆಶಿ ಪ್ರಯಾಣ: ಸ್ವಕ್ಷೇತ್ರ ಕನಕಪುರ ಜನತೆಗೆ ಕೃತಜ್ಞತಾ ಸಮರ್ಪಣೆ

  • Bengaluru Focus

    ಬೆಂಗಳೂರಿನಲ್ಲಿ “ರೈಸ್ ಕಾನ್ ಕ್ಲೇವ್- 2026” ಉದ್ಘಾಟನೆ: ‘ವಿಕಸಿತ ಭಾರತ 2047’ಕ್ಕೆ ವಿಜ್ಞಾನ ಮತ್ತು ನಾವೀನ್ಯತೆಯೇ ಆಧಾರ – ಡಾ. ಜಿತೇಂದ್ರ ಸಿಂಗ್

    ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

    GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

    ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 28ನೇ ಘಟಿಕೋತ್ಸವ: 72 ಸಾವಿರ ಪದವಿ, 103 ಚಿನ್ನದ ಪದಕ ಪ್ರದಾನ

    ಕಡ್ಡಾಯ ಕಚೇರಿ ಹಾಜರಾತಿಗೆ ಐಟಿ ಉದ್ಯೋಗಿಗಳ ವಿರೋಧ: ಬೆಂಗಳೂರಿನ ಗಗನಕ್ಕೇರುತ್ತಿದೆ ಮನೆ ಬಾಡಿಗೆ, ಇಲ್ಲಿದೆ ರಿಯಲ್ ಎಸ್ಟೇಟ್ ವಿಶ್ಲೇಷಣೆ

    ಬೆಂಗಳೂರಿನ ಗೊರಗುಂಟೆಪಾಳ್ಯದಲ್ಲಿ ಭೀಕರ ಅಪಘಾತ: ಬ್ರೇಕ್ ಫೇಲಾದ ಗ್ಯಾಸ್ ಲಾರಿ ಡಿಕ್ಕಿ, ಬೈಕ್ ಸವಾರ ದಂಪತಿ ಸ್ಥಳದಲ್ಲೇ ಸಾವು

    ಚುನಾವಣೆಗೆ ಮುನ್ನ ‘ಗೃಹಲಕ್ಷ್ಮಿ’, ಈಗ ‘ಅನರ್ಹ ಲಕ್ಷ್ಮಿ’: ಗ್ಯಾರಂಟಿ ಹಾಗೂ ‘ಬ್ರ್ಯಾಂಡ್ ಬೆಂಗಳೂರು’ ವೈಫಲ್ಯದ ವಿರುದ್ಧ ಬಿಜೆಪಿ ತೀವ್ರ ವಾಗ್ದಾಳಿ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂನ 20 ಪಟ್ಟಣಗಳಲ್ಲಿ ಜೂನ್ 10ರಿಂದ 30ರವರೆಗೆ ಆನ್‌ಲೈನ್ ಸೇವೆ ಸ್ಥಗಿತ: ಕಾರಣವೇನು?

    ಎಚ್‌ಎಸ್‌ಆರ್ ಲೇಔಟ್ ನಿವಾಸಿಗಳಿಗೆ ಸಿಹಿಸುದ್ದಿ: 184 ಮರಗಳ ಮಾರಣಹೋಮಕ್ಕೆ ಬ್ರೇಕ್ ಹಾಕಿದ ಬಿಡಿಎ

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home Bengaluru Focus

Kadalekai Parishe | ಬಿಬಿಎಂಪಿಯಿಂದ ಪ್ಲಾಸ್ಟಿಕ್ ಮುಕ್ತ ಕಡಲೆಕಾಯಿ ಪರಿಷೆ : ವಾರಾಂತ್ಯದಲ್ಲಿ ಜನಜಂಗುಳಿ

ಶುಕ್ರವಾರದಿಂದಲೇ ಕಡಲೆಕಾಯಿ ಪರಿಷೆಗಾಗಿ ಬಸವನಗುಡಿ ದೊಡ್ಡ ಗಣೇಶ ದೇವಸ್ಥಾನದ ಸುತ್ತಮುತ್ತ ವ್ಯಾಪಾರಿಗಳು ಬೀದಿ ಅಂಗಡಿಯಿಟ್ಟು ವ್ಯಾಪಾರ ಆರಂಭಿಸಿದ್ದಾರೆ.

by Bengaluru Wire Desk
November 23, 2024
in Bengaluru Focus, Public interest
Reading Time: 1 min read
0

ಬೆಂಗಳೂರು, ನ.23 www.bengaluruwire.com : ರಾಜಧಾನಿಯ ಸಾಂಸ್ಕೃತಿಕತೆಯ ಪ್ರತೀಕವಾದ ಬಸವನಗುಡಿ ಕಡಲೇಕಾಯಿ ಪರಿಷೆ ಸೋಮವಾರ ಅಧಿಕೃತ ಚಾಲನೆ ಸಿಗಲಿದೆ. ಅದಕ್ಕಿಂತ ಮುನ್ನವೇ ವಾರಾಂತ್ಯವಾದ ಶನಿವಾರ ಪರಿಷೆಯಲ್ಲಿ ಜನಸಂದಣಿ ಕಂಡುಬಂದಿದೆ.

ಈ ಬಾರಿ ಪ್ಲಾಸ್ಟಿಕ್ ಮುಕ್ತ ಕಡಲೆಕಾಯಿ ಪರಿಷೆ ಆಚರಿಸಲು ಬಿಬಿಎಂಪಿ ನಿರ್ಧರಿಸಿದೆ. ಹೀಗಾಗಿ ಬಹುತೇಕ ಪ್ಲಾಸ್ಟಿಕ್ ಬಳಕೆಯನ್ನು ಪರಿಷೆಯಲ್ಲಿ ನಿರ್ಬಂಧಿಸಲಾಗಿದೆ. ಪಾಲಿಕೆಯ ಸ್ವಚ್ಛತಾ ಸಿಬ್ಬಂದಿಯಿಂದ ಕಳೆದ ಒಂದು ವಾರದಿಂದ ಸಂಪೂರ್ಣ ಸ್ವಚ್ಛತೆ ಆಂದೋಲನ ಕೈಗೊಳ್ಳಲಾಗಿದೆ. ದೊಡ್ಡಗಣೇಶ ದೇವಸ್ಥಾನದ ಮುಂಭಾಗದ ಬಸವನಗುಡಿ ರಸ್ತೆಯಲ್ಲಿ ಕಡಲೆಕಾಯಿ ವ್ಯಾಪಾರಕ್ಕೆ ಪ್ರತ್ಯೇಕ ಹಾಗೂ ಆಹಾರ ಮಾರಾಟ ಪ್ರತ್ಯೇಕ ವ್ಯವಸ್ಥೆ ಕಲ್ಪಿಸಲಾಗಿದೆ.

ಕಡಲೆಕಾಯಿ ವ್ಯಾಪಾರ ಮಾಡುತ್ತಿರುವ ವ್ಯಾಪಾರಿಗಳು.

ಒಂದೂವರೆ ಸಾವಿರಕ್ಕೂ ಹೆಚ್ಚು ಅಂಗಡಿಗಳು ಬಸವನಗುಡಿ ದೇವಸ್ಥಾನದ ಸುತ್ತಮುತ್ತ ಇಟ್ಟಿದ್ದಾರೆ. ಕಡಲೆಕಾಯಿ ಪರಿಷೆಯಲ್ಲಿ ಪ್ಲಾಸ್ಟಿಕ್ ಹಾವಳಿ ತಪ್ಪಿಸಲು ಬಿಬಿಎಂಪಿ, ಬಿಎಸ್ ಡಬ್ಲ್ಯುಎಂಎಲ್, ಬಿಎಂಎಸ್ ವಿದ್ಯಾರ್ಥಿಗಳು ಹಾಗೂ ಎನ್ ಜಿಒ ಸಂಸ್ಥೆಗಳ ಕಾರ್ಯಕರ್ತಗಳು 90,000 ದಿಂದ ಒಂದು ಲಕ್ಷದ ಕಾಗದದ ಕೊಟ್ಟೆ ತಯಾರಿಸಿ ಬಸವನಗುಡಿ ಸುತ್ತಮುತ್ತಲ ಅಂಗಡಿ ಹಾಗೂ ಕಡಲೆಕಾಯಿ, ತಿಂಡಿ ವ್ಯಾಪಾರದ ಅಂಗಡಿಗಳಿಗೆ ಉಚಿತವಾಗಿ ಹಂಚಿಕೆಮಾಡುತ್ತಿದ್ದಾರೆ. 

ಈ ಬಾರಿ ಬೀದಿ ವ್ಯಾಪಾರಿಗಳು ವ್ಯಾಪಾರ ಮಾಡಲು ಸುಂಕ ವಸೂಲಿ ಮಾಡದಿರಲು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಸೂಚನೆ ನೀಡಿದ್ದರು. ಈ ಹಿನ್ನಲೆಯಲ್ಲಿ ಸುಂಕ ವಸೂಲಾತಿ ಇಲ್ಲದೆ ವ್ಯಾಪಾರಿಗಳಿಗೆ ಅವಕಾಶ ಕಲ್ಪಿಸಲಾಗಿದೆ. ಕಳೆದ ಬಾರಿ ಕಡಲೆಕಾಯಿ ವ್ಯಾಪಾರ ಸೇರಿದಂತೆ ಪರಿಷೆಯಲ್ಲಿ ವ್ಯಾಪಾರ ಮಾಡಲು ಮುಜರಾಯಿ ಇಲಾಖೆ ವ್ಯಾಪಾರಸ್ಥರಿಗೆ ಅಂಗಡಿಯಿಡಲು ಶುಲ್ಕ ಸಂಗ್ರಹಿಸಲು ಗುತ್ತಿಗೆದಾರರಿಗೆ ಅನುಮತಿ ನೀಡಿತ್ತು. ಇದರಿಂದ ಶುಲ್ಕ ಸಂಗ್ರಹಿಸಲು ಗುತ್ತಿಗೆ ಪಡೆದವರು ಬಾಯಿಗೆ ಬಂದಂಗೆ ಹಣ ವಸೂಲಾತಿ ಮಾಡಿದ್ದರ ಬಗ್ಗೆ ತೀವ್ರ ವಿರೋಧ ವ್ಯಕ್ತವಾಗಿತ್ತು.

ಬಿಎಸ್ ಡಬ್ಲ್ಯುಎಂಎಲ್ ಸಂಸ್ಥೆಯಿಂದ ಬೀದಿ ಬದಿ ವ್ಯಾಪಾರಿಗಳಿಗೆ ಪೇಪರ್ ಬ್ಯಾಗ್ ವಿತರಿಸಿದರು.

ಬಿಬಿಎಂಪಿ ಹಾಗೂ ಬೆಂಗಳೂರು ಘನತ್ಯಾಜ್ಯ ನಿರ್ವಹಣಾ ಸಂಸ್ಥೆ (ಬಿಎಸ್ ಡಬ್ಲ್ಯುಎಂಎಲ್) ಸಿಬ್ಬಂದಿ ಕಸ ಉತ್ಪತ್ತಿಯಾದ ಕೂಡಲೇ ಹಸಿ, ಒಣ ಕಸ ಪ್ರತ್ಯೇಕವಾಗಿ ಸಂಗ್ರಹಿಸಿ, ವಿಂಗಡಣೆ ಮಾಡಲು ವ್ಯವಸ್ಥೆ ಕಲ್ಪಿಸಿದೆ. ಪ್ಲಾಸ್ಟಿಕ್ ಪ್ಲಾಸ್ಟಿಕ್ ತಟ್ಟೆ, ಲೋಟ, ಕವರ್ ಮೇಲೆ ನಿಗಾವಹಿಸಲು 25 ಮಾರ್ಷಲ್, ಸ್ವಚ್ಛತೆಗಾಗಿ ಬಸವನಗುಡಿ ವಿಭಾಗದಲ್ಲಿ 300 ಪೌರಕಾರ್ಮಿಕರು, 20 ಆಟೋ ಟಿಪ್ಪರ್, 4 ಕಾಂಪ್ಯಾಕ್ಟರ್ ಬಳಕೆ ಮಾಡಲಾಗುತ್ತಿದೆ ಎಂದು ಬಿಎಸ್ ಡಬ್ಲ್ಯು ಎಂಎಲ್ ಕಾರ್ಯನಿರ್ವಾಹಕ ಎಂಜಿನಿಯರ್ ಭೀಮೇಶ್ ತಿಳಿಸಿದ್ದಾರೆ. 

ಶುಕ್ರವಾರದಿಂದ ಭಾನುವಾರ ತನಕ 15-20 ಟನ್ ಹಾಗೂ ಸೋಮವಾರ, ಮಂಗಳವಾರ 30-35 ಟನ್ ತನಕ ಹಸಿ ಮತ್ತು ಒಣಕಸ ಸಂಗ್ರಹವಾಗುವ ಸಾಧ್ಯತೆಯಿದೆ. ಮುಂದಿನ ಶುಕ್ರವಾರದ (ನ.28) ತನಕ ಹಸಿ ಹಾಗೂ ಒಣಕಸ ಸಂಗ್ರಹ ಮತ್ತು ವಿಂಗಡಣೆ ವ್ಯವಸ್ಥೆ ಕಂಪನಿಯಿಂದ ವ್ಯವಸ್ಥೆ ಮಾಡಲಾಗಿದೆ.

ದೊಡ್ಡ ಗಣೇಶ ದೇವಸ್ಥಾನ ಮುಂಭಾಗ ಆಹಾರ ಮತ್ತು ಕಡಲೆಕಾಯಿ ವ್ಯಾಪಾರಕ್ಕಾಗಿ ಬ್ಯಾರಿಕೇಡ್ ಹಾಕಿ ವ್ಯವಸ್ಥೆ ಮಾಡಲಾಗಿದೆ.

ಕಡಲೆಕಾಯಿ ಪರಿಷೆಯಲ್ಲಿ ಭದ್ರತೆ ಸಂಚಾರಿ ಪೊಲೀಸ್ ಸೇರಿದಂತೆ 600 ಪೊಲೀಸರನ್ನು ನಿಯೋಜಿಸಲಾಗಿದೆ. 50-60 ಸಿಸಿ ಕ್ಯಾಮರಾ, ವೈದ್ಯಕೀಯ ವ್ಯವಸ್ಥೆ, ಒಂದು ಅಗ್ನಶಾಮಕ ವಾಹನ ಹಾಗೂ ಆಂಬ್ಯುಲೆನ್ಸ್ ಗಳನ್ನು ನಿಯೋಜಿಸಲಾಗಿದೆ. ಕರ್ತವ್ಯದಲ್ಲಿರುವ ಸಿಬ್ಬಂದಿಗೆ ದೊಡ್ಡಗಣೇಶ ದೇವಸ್ಥಾನದಿಂದ ಊಟ-ತಿಂಡಿ ವ್ಯವಸ್ಥೆ ಮಾಡಲಾಗಿದೆ ಎಂದು ಧಾರ್ಮಿಕ ದತ್ತಿ ಅಧಿಕಾರಿ ಅರವಿಂದ ಬಾಬು ಬೆಂಗಳೂರು ವೈರ್ ಗೆ ತಿಳಿಸಿದ್ದಾರೆ.

ಶುಕ್ರವಾರದಿಂದಲೇ ಬಸವನಗುಡಿ ಮುಖ್ಯರಸ್ತೆ, ಬಿಎಂಎಸ್ ಮಹಿಳಾ ಕಾಲೇಜು, ಆಶ್ರಮ ಸುತ್ತಮುತ್ತಲ ರಸ್ತೆಗಳಲ್ಲಿ ಕಡಲೆಕಾಯಿ, ಬುಟ್ಟಿ, ಸಿಹಿ ತಿನಿಸು, ಗೃಹಬಳಕೆ ವಸ್ತು ಹಾಗೂ ಅಲಂಕಾರಿಕ ವಸ್ತು ಮಾರಾಟಗಾರರು ಬೀದಿಬದಿ ಅಂಗಡಿ ಹಾಕಿದ್ದರಿಂದ ಕಾಲೇಜು ವಿದ್ಯಾರ್ಥಿಗಳು, ಯುವಕ, ಯುವತಿಯರು, ಗೃಹಣಿಯರು ಪರಿಷೆಗೆ ಆಗಮಿಸಿದ್ದರು. ಇಂದು ವಾರಾಂತ್ಯ ರಜ ಹಾಗೂ 4ನೇ ಶನಿವಾರವಾದ್ದರಿಂದ ತುಸು ಹೆಚ್ಚೇ ಜನಜಂಗುಳಿಯಿದೆ.

ಈ ಬಾರಿ ಕಡಲೆಕಾಯಿ ಬೆಲೆ ಸೇರಿಗೆ 50 ರಿಂದ 100 ರೂ. ಬೆಲೆಯಿದೆ. ಮಾಗಡಿ, ಕನಕಪುರ, ತುಮಕೂರು, ತಮಿಳುನಾಡು ಸೇರಿದಂತೆ ಹಲವೆಡೆಯಿಂದ ಕಡಲೆಕಾಯಿಯನ್ನು ತಂದಿಟ್ಟು ವ್ಯಾಪಾರ ಮಾಡಲಾಗುತ್ತಿದೆ.

WhatsApp Join our WhatsApp Channel
Previous Post

AKKA CAFE | ಮಹಿಳಾ ಉದ್ಯಮಿಗಳ ಸಬಲೀಕರಣಕ್ಕಾಗಿ ತಲೆ ಎತ್ತುತ್ತಿದೆ ಅಕ್ಕಾ ಕೆಫೆ!! ನೀವು ಕೂಡ ಅಕ್ಕಾ ಕೆಫೆ- ಕಿಯೋಸ್ಕ್ ತೆರೆಯಬೇಕಾ? ಇಲ್ಲಿದೆ ಮಾಹಿತಿ

Next Post

ಕುಟುಂಬ ರಾಜಕಾರಣಕ್ಕೆ ಮತದಾರರಿಂದ ಕಪಾಳಮೋಕ್ಷ!! : “ಕೈ” ಹಿಡಿದ ಮತದಾರ

Next Post
Congress Party Flag

ಕುಟುಂಬ ರಾಜಕಾರಣಕ್ಕೆ ಮತದಾರರಿಂದ ಕಪಾಳಮೋಕ್ಷ!! : “ಕೈ” ಹಿಡಿದ ಮತದಾರ

Forest Encroachment Removal

Forest News | ಕಗ್ಗಲಿಪುರ- ಬನ್ನೇರುಘಟ್ಟ ರಸ್ತೆ ಬಳಿಯ 25 ಕೋಟಿ ರೂ. ಮೌಲ್ಯದ 4 ಎಕರೆ ಅರಣ್ಯ ಭೂಮಿ ಒತ್ತುವರಿ ತೆರವು

Please login to join discussion

Like Us on Facebook

Follow Us on Twitter

Recent News

ಬೆಂಗಳೂರಿನಲ್ಲಿ “ರೈಸ್ ಕಾನ್ ಕ್ಲೇವ್- 2026” ಉದ್ಘಾಟನೆ: ‘ವಿಕಸಿತ ಭಾರತ 2047’ಕ್ಕೆ ವಿಜ್ಞಾನ ಮತ್ತು ನಾವೀನ್ಯತೆಯೇ ಆಧಾರ – ಡಾ. ಜಿತೇಂದ್ರ ಸಿಂಗ್

June 14, 2026

ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

June 13, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಬೆಂಗಳೂರಿನಲ್ಲಿ “ರೈಸ್ ಕಾನ್ ಕ್ಲೇವ್- 2026” ಉದ್ಘಾಟನೆ: ‘ವಿಕಸಿತ ಭಾರತ 2047’ಕ್ಕೆ ವಿಜ್ಞಾನ ಮತ್ತು ನಾವೀನ್ಯತೆಯೇ ಆಧಾರ – ಡಾ. ಜಿತೇಂದ್ರ ಸಿಂಗ್

June 14, 2026

ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

June 13, 2026

GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

June 13, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group