Sunday, September 20, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire
    ಎಲ್ ಪಿಜಿ ಸಿಲಿಂಡರ್ ಸಾಂದರ್ಭಿಕ ಚಿತ್ರ

    ​ಎಲ್‌ಪಿಜಿ ಸಬ್ಸಿಡಿಗೆ ಆಧಾರ್ ಬಯೋಮೆಟ್ರಿಕ್ ಕಡ್ಡಾಯ: ಅಕ್ಟೋಬರ್ 1ರಿಂದ ಹೊಸ ನಿಯಮ ಜಾರಿ

    Power News | ಭಾರತ್ ಎಲೆಕ್ಟ್ರಿಕ್ ಮೊಬಿಲಿಟಿ ಸೂಚ್ಯಂಕ: ದೇಶದಲ್ಲೇ ಕರ್ನಾಟಕಕ್ಕೆ 3ನೇ ಸ್ಥಾನ

    ಗ್ರಾಮಠಾಣಾ ಆಸ್ತಿಗಳಿಗೆ ನ.1ರಿಂದ ಮನೆ ಬಾಗಿಲಿಗೇ ಇ-ಸ್ವತ್ತು ಖಾತೆ: ಈಶ್ವರ ಖಂಡ್ರೆ ಸೂಚನೆ

    ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ: ₹32,611 ಕೋಟಿ ಯೋಜನೆಗಳಿಗೆ ಅನುಮೋದನೆ: ತುಳು ಎರಡನೇ ಹೆಚ್ಚುವರಿ ಆಡಳಿತ ಭಾಷೆಯಾಗಿ ಘೋಷಣೆ

    Breaking News | ನವೆಂಬರ್ ಅಂತ್ಯಕ್ಕೆ ತುಮಕೂರಿಗೆ ಎತ್ತಿನಹೊಳೆ ನೀರು: ಸಚಿವ ಚಲುವರಾಯಸ್ವಾಮಿ ಭರವಸೆ

    ಮೆಕ್ಕಾ ವಾಯುಪ್ರದೇಶದ ಬಳಿ ಹೌತಿ ಡ್ರೋನ್ ಹೊಡೆದುರುಳಿಸಿದ ಸೌದಿ ಅರೇಬಿಯಾ: ಪವಿತ್ರ ಕ್ಷೇತ್ರಗಳ ರಕ್ಷಣೆ ‘ರೆಡ್ ಲೈನ್’ ಎಂದ ರಿಯಾದ್

    ಯುಪಿಐ ಡಿಜಿಟಲ್ ವಹಿವಾಟಿನ ಸಾಂದರ್ಭಿಕ ಚಿತ್ರ

    UPI ವಹಿವಾಟಿಗೆ ಹೊಸ ನಿಯಮ: ಯಾರಿಗೆ ಶುಲ್ಕ? ಯಾರಿಗೆ ಉಚಿತ? ಇಲ್ಲಿದೆ ಸಂಪೂರ್ಣ ವಿವರ

    ಕೋಲ್ಕತ್ತಾದ ಲೆನಿನ್, ಕಾರ್ಲ್ ಮಾರ್ಕ್ಸ್ ರಸ್ತೆಗಳ ಹೆಸರು ಬದಲು? ಪಶ್ಚಿಮ ಬಂಗಾಳ ಸರ್ಕಾರದಿಂದ ಸಿದ್ಧತೆ

    Technology News | ಈಗ, ಕೂತಲ್ಲೇ ವಿಶ್ವ ಸುತ್ತಿ: Live ಕ್ಯಾಮ್ ಮ್ಯಾಪ್ ಮೂಲಕ ಜಗತ್ತನ್ನು ಕಣ್ತುಂಬಿಕೊಳ್ಳಿ!!

  • Bengaluru Focus

    ಕೇವಲ 30 ನಿಮಿಷದಲ್ಲಿ ಕಟ್ಟಡ ನಕ್ಷೆ ಮಂಜೂರಾತಿ: ‘ನಂಬಿಕೆ ನಕ್ಷೆ 2.0’ ಲೋಕಾರ್ಪಣೆ!

    Power News | ಭಾರತ್ ಎಲೆಕ್ಟ್ರಿಕ್ ಮೊಬಿಲಿಟಿ ಸೂಚ್ಯಂಕ: ದೇಶದಲ್ಲೇ ಕರ್ನಾಟಕಕ್ಕೆ 3ನೇ ಸ್ಥಾನ

    ​ಜೆ.ಪಿ. ನಗರದಿಂದ ಗೊಟ್ಟಿಗೆರೆವರೆಗೆ ಶೇ. 34 ರಷ್ಟು ಬೀದಿ ದೀಪ ಬಂದ್; ​ಕತ್ತಲಲ್ಲಿ ರಸ್ತೆಗಳು; ಸಚಿವ ಕೃಷ್ಣ ಬೈರೇಗೌಡ ದಿಢೀರ್ ರಾತ್ರಿ ರೌಂಡ್ಸ್

    GBA Head Office Image

    GBA News | ಬೆಂಗಳೂರು : ಜಿಬಿಎ ವ್ಯಾಪ್ತಿಯಲ್ಲಿ ಇ-ಖಾತಾ ಸೇವೆಗಳು ಮತ್ತಷ್ಟು ಸುಲಭ; ಸೆ. 21ರಿಂದ ‘ಇ-ಆಸ್ತಿ 2.0’ ನೂತನ ಇ-ಖಾತಾ ವ್ಯವಸ್ಥೆ ಜಾರಿ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂ ಗ್ರಾಹಕರ ಗಮನಕ್ಕೆ: ಈ 20 ಪಟ್ಟಣಗಳಲ್ಲಿ 2 ದಿನ ಆನ್‌ಲೈನ್‌ ಸೇವೆಗಳು ಬಂದ್

    ಕನಕಪುರ ಹಾಸ್ಟೆಲ್‌ಗೆ ಡಿಕೆಶಿ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಊಟ ಸವಿದ ಸಿಎಂ

    CREATOR: gd-jpeg v1.0 (using IJG JPEG v80), quality = 82?

    ಬೆಂಗಳೂರಿನ ಎಲ್ಲೆಡೆ ಗಣೇಶ ಚತುರ್ಥಿ ಸಂಭ್ರಮಾಚರಣೆ : 42 ಕೆರೆಯ ಕಲ್ಯಾಣಿಗಳು, 659 ಮೊಬೈಲ್ ಟ್ಯಾಂಕ್‌ಗಳ ಮೂರ್ತಿಗಳ ವಿಸರ್ಜನೆಗೆ ಅವಕಾಶ

    Bescom News | ​ಸಾರ್ವಜನಿಕ ಗಣೇಶೋತ್ಸವ: ಬೆಸ್ಕಾಂ ಕಟ್ಟುನಿಟ್ಟಿನ ಸುರಕ್ಷತಾ ಮಾರ್ಗಸೂಚಿ ಪ್ರಕಟ

    BIG BREAKING | ₹15 ಕೋಟಿ ಸುರಿದ ಬೆನ್ನಲ್ಲೇ ಬಿಡಿಎ ಕೇಂದ್ರ ಕಚೇರಿ ಪಾರಂಪರಿಕ ಕಟ್ಟಡ ಕೆಡವಲು ಸಂಚು: ನೌಕರರ ತೀವ್ರ ಆಕ್ರೋಶ

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire
    ಎಲ್ ಪಿಜಿ ಸಿಲಿಂಡರ್ ಸಾಂದರ್ಭಿಕ ಚಿತ್ರ

    ​ಎಲ್‌ಪಿಜಿ ಸಬ್ಸಿಡಿಗೆ ಆಧಾರ್ ಬಯೋಮೆಟ್ರಿಕ್ ಕಡ್ಡಾಯ: ಅಕ್ಟೋಬರ್ 1ರಿಂದ ಹೊಸ ನಿಯಮ ಜಾರಿ

    Power News | ಭಾರತ್ ಎಲೆಕ್ಟ್ರಿಕ್ ಮೊಬಿಲಿಟಿ ಸೂಚ್ಯಂಕ: ದೇಶದಲ್ಲೇ ಕರ್ನಾಟಕಕ್ಕೆ 3ನೇ ಸ್ಥಾನ

    ಗ್ರಾಮಠಾಣಾ ಆಸ್ತಿಗಳಿಗೆ ನ.1ರಿಂದ ಮನೆ ಬಾಗಿಲಿಗೇ ಇ-ಸ್ವತ್ತು ಖಾತೆ: ಈಶ್ವರ ಖಂಡ್ರೆ ಸೂಚನೆ

    ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ: ₹32,611 ಕೋಟಿ ಯೋಜನೆಗಳಿಗೆ ಅನುಮೋದನೆ: ತುಳು ಎರಡನೇ ಹೆಚ್ಚುವರಿ ಆಡಳಿತ ಭಾಷೆಯಾಗಿ ಘೋಷಣೆ

    Breaking News | ನವೆಂಬರ್ ಅಂತ್ಯಕ್ಕೆ ತುಮಕೂರಿಗೆ ಎತ್ತಿನಹೊಳೆ ನೀರು: ಸಚಿವ ಚಲುವರಾಯಸ್ವಾಮಿ ಭರವಸೆ

    ಮೆಕ್ಕಾ ವಾಯುಪ್ರದೇಶದ ಬಳಿ ಹೌತಿ ಡ್ರೋನ್ ಹೊಡೆದುರುಳಿಸಿದ ಸೌದಿ ಅರೇಬಿಯಾ: ಪವಿತ್ರ ಕ್ಷೇತ್ರಗಳ ರಕ್ಷಣೆ ‘ರೆಡ್ ಲೈನ್’ ಎಂದ ರಿಯಾದ್

    ಯುಪಿಐ ಡಿಜಿಟಲ್ ವಹಿವಾಟಿನ ಸಾಂದರ್ಭಿಕ ಚಿತ್ರ

    UPI ವಹಿವಾಟಿಗೆ ಹೊಸ ನಿಯಮ: ಯಾರಿಗೆ ಶುಲ್ಕ? ಯಾರಿಗೆ ಉಚಿತ? ಇಲ್ಲಿದೆ ಸಂಪೂರ್ಣ ವಿವರ

    ಕೋಲ್ಕತ್ತಾದ ಲೆನಿನ್, ಕಾರ್ಲ್ ಮಾರ್ಕ್ಸ್ ರಸ್ತೆಗಳ ಹೆಸರು ಬದಲು? ಪಶ್ಚಿಮ ಬಂಗಾಳ ಸರ್ಕಾರದಿಂದ ಸಿದ್ಧತೆ

    Technology News | ಈಗ, ಕೂತಲ್ಲೇ ವಿಶ್ವ ಸುತ್ತಿ: Live ಕ್ಯಾಮ್ ಮ್ಯಾಪ್ ಮೂಲಕ ಜಗತ್ತನ್ನು ಕಣ್ತುಂಬಿಕೊಳ್ಳಿ!!

  • Bengaluru Focus

    ಕೇವಲ 30 ನಿಮಿಷದಲ್ಲಿ ಕಟ್ಟಡ ನಕ್ಷೆ ಮಂಜೂರಾತಿ: ‘ನಂಬಿಕೆ ನಕ್ಷೆ 2.0’ ಲೋಕಾರ್ಪಣೆ!

    Power News | ಭಾರತ್ ಎಲೆಕ್ಟ್ರಿಕ್ ಮೊಬಿಲಿಟಿ ಸೂಚ್ಯಂಕ: ದೇಶದಲ್ಲೇ ಕರ್ನಾಟಕಕ್ಕೆ 3ನೇ ಸ್ಥಾನ

    ​ಜೆ.ಪಿ. ನಗರದಿಂದ ಗೊಟ್ಟಿಗೆರೆವರೆಗೆ ಶೇ. 34 ರಷ್ಟು ಬೀದಿ ದೀಪ ಬಂದ್; ​ಕತ್ತಲಲ್ಲಿ ರಸ್ತೆಗಳು; ಸಚಿವ ಕೃಷ್ಣ ಬೈರೇಗೌಡ ದಿಢೀರ್ ರಾತ್ರಿ ರೌಂಡ್ಸ್

    GBA Head Office Image

    GBA News | ಬೆಂಗಳೂರು : ಜಿಬಿಎ ವ್ಯಾಪ್ತಿಯಲ್ಲಿ ಇ-ಖಾತಾ ಸೇವೆಗಳು ಮತ್ತಷ್ಟು ಸುಲಭ; ಸೆ. 21ರಿಂದ ‘ಇ-ಆಸ್ತಿ 2.0’ ನೂತನ ಇ-ಖಾತಾ ವ್ಯವಸ್ಥೆ ಜಾರಿ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂ ಗ್ರಾಹಕರ ಗಮನಕ್ಕೆ: ಈ 20 ಪಟ್ಟಣಗಳಲ್ಲಿ 2 ದಿನ ಆನ್‌ಲೈನ್‌ ಸೇವೆಗಳು ಬಂದ್

    ಕನಕಪುರ ಹಾಸ್ಟೆಲ್‌ಗೆ ಡಿಕೆಶಿ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಊಟ ಸವಿದ ಸಿಎಂ

    CREATOR: gd-jpeg v1.0 (using IJG JPEG v80), quality = 82?

    ಬೆಂಗಳೂರಿನ ಎಲ್ಲೆಡೆ ಗಣೇಶ ಚತುರ್ಥಿ ಸಂಭ್ರಮಾಚರಣೆ : 42 ಕೆರೆಯ ಕಲ್ಯಾಣಿಗಳು, 659 ಮೊಬೈಲ್ ಟ್ಯಾಂಕ್‌ಗಳ ಮೂರ್ತಿಗಳ ವಿಸರ್ಜನೆಗೆ ಅವಕಾಶ

    Bescom News | ​ಸಾರ್ವಜನಿಕ ಗಣೇಶೋತ್ಸವ: ಬೆಸ್ಕಾಂ ಕಟ್ಟುನಿಟ್ಟಿನ ಸುರಕ್ಷತಾ ಮಾರ್ಗಸೂಚಿ ಪ್ರಕಟ

    BIG BREAKING | ₹15 ಕೋಟಿ ಸುರಿದ ಬೆನ್ನಲ್ಲೇ ಬಿಡಿಎ ಕೇಂದ್ರ ಕಚೇರಿ ಪಾರಂಪರಿಕ ಕಟ್ಟಡ ಕೆಡವಲು ಸಂಚು: ನೌಕರರ ತೀವ್ರ ಆಕ್ರೋಶ

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home News Wire

ಕುಟುಂಬ ರಾಜಕಾರಣಕ್ಕೆ ಮತದಾರರಿಂದ ಕಪಾಳಮೋಕ್ಷ!! : “ಕೈ” ಹಿಡಿದ ಮತದಾರ

by Bengaluru Wire Desk
November 23, 2024
in News Wire
Reading Time: 1 min read
0
Congress Party Flag

ಕಾಂಗ್ರೆಸ್ ಪಕ್ಷದ ಬಾವುಟದ ಸಾಂದರ್ಭಿಕ ಚಿತ್ರ.

ರಾಜಕೀಯ ವಿಶ್ಲೇಷಣೆ : ಕೆ.ಎಸ್.ರಾಜಮನ್ನಾರ್

ರಾಜ್ಯದ ಮತದಾರರ ಮನೋಧರ್ಮ ಬದಲಾಗುತ್ತಿದೆ ಎಂಬುದಕ್ಕೆ  ಶಿಗ್ಗಾವಿ ಮತ್ತು ಚನ್ನಪಟ್ಟಣ ಉಪ ಚುನಾವಣಾ ಫಲಿತಾಂಶ ಕನ್ನಡಿ ಹಿಡಿದಿದೆ. ಎರಡೂ ಕ್ಷೇತ್ರಗಳಲ್ಲಿ ವಂಶ ರಾಜಕಾರಣವನ್ನು ಮತದಾರಪ್ರಭು ಮುಖಾ -ಮೂತಿ ನೋಡದೆ ನೇರವಾಗಿ ತಿರಸ್ಕರಿಸಿದ್ದಾರೆ. ಮಂಡ್ಯ, ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಮಗ್ಗುಲ್ಲಲ್ಲೇ ಚನ್ನಪಟ್ಟಣವಿದ್ದರು, ತಂದೆ ಕೇಂದ್ರ ಮಂತ್ರಿಯಾಗಿದ್ದರೂ, ತಾತ ಮಾಜಿಪ್ರಧಾನಿ ಹಾಗೂ ಒಕ್ಕಲಿಗ ಸಮುದಾಯದ   ಪರಮೋಚ್ಚ ನಾಯಕರೆನಿಸಿಕೊಂಡಿದ್ದರೂ, ಕುಟುಂಬ ರಾಜಕಾರಣವನ್ನು ಸಹಿಸುವುದಿಲ್ಲ ಎಂದು ಮತದಾರರು   ಸ್ಪಷ್ಟ ತೀರ್ಪು ನೀಡಿದ್ದಾರೆ.

ಇದೇ ಪರಿಸ್ಥಿತಿ ಹೆಚ್ಚು ಕಡಿಮೆ ಶಿಗ್ಗಾವಿ ಕ್ಷೇತ್ರದಲ್ಲೂ ಪ್ರತಿಬಿಂಬಿಸಿದೆ. ಆದರೆ ಬಹುಸಂಖ್ಯಾತ ಪಂಚಮಶಾಲಿ ಲಿಂಗಾಯಿತರು, ಈ ಬಾರಿ ಅಲ್ಪಸಂಖ್ಯಾತ ಸಾದರ ಲಿಂಗಾಯತರ ವಂಶಪಾರಂರ್ಯ ಯಜಮಾನಿಕೆ  ಸಹಿಸುವುದಿಲ್ಲ ಎಂಬುದನ್ನು ಸಾಬೀತು ಪಡಿಸಿದ್ದಾರೆ. ರಾಜ್ಯದ ಎರಡನೇ ಅತಿ ದೊಡ್ಡ ಮುಸ್ಲಿಂ ಮತದಾರರನ್ನು  ಹೊಂದಿರುವ ವಿಧಾನಸಭಾ ಕ್ಷೇತ್ರ.  ಕುರುಬ ಮತ್ತು ನಾಯಕ ಜನಾಂಗದ ಮತ ಕೂಡ ಸಹ ಅಷ್ಟೆ  ನಿರ್ಣಾಯಕವಾಗಿದೆ. ಈ ಲೆಕ್ಕದಲ್ಲಿ  ನೋಡಿದಾಗ ಕಳೆದ ಬಾರಿಯೇ ಬಸವರಾಜ್ ಬೊಮ್ಮಾಯಿ ಇಲ್ಲಿ ಗೆಲುವು ಸಾಧಿಸಿದ್ದೇ ಒಂದು ಪರಮಾಶ್ಚರ್ಯದ ಸಂಗತಿ!! ಹೀಗಾಗಿ ಇಲ್ಲಿ ಕೂಡ ಕುಟುಂಬ ರಾಜಕಾರಣವನ್ನು ಮತದಾರರು  ಸಾರಾಸಗಟಾಗಿ ತಿರಸ್ಕರಿಸಿರುವುದು ಸ್ಪಷ್ಟ ಎಂಬುದು ರಾಜಕೀಯ ವಿಶ್ಲೇಷಕ ಪ್ರೊ. ಸಿ. ನರಸಿಂಹಪ್ಪ ಅನಿಸಿಕೆ ವ್ಯಕ್ತಪಡಿಸಿದ್ದಾರೆ. 

ಸಂಡೂರಿನಲ್ಲಿ  ಬಳ್ಳಾರಿ ಸಂಸದ ತುಕಾರಾಂ ಪತ್ನಿ ಅನ್ನಪೂರ್ಣ ಕಾಂಗ್ರೆಸ್ ಅಭ್ಯರ್ಥಿ ಗೆಲುವು ಸಹ ಕುಟುಂಬ ರಾಜಕಾರಣದ ಭಾಗವಾಗುವುದಿಲ್ಲವೇ?  ಈ ಕ್ಷೇತ್ರ ಹೇಳಿ, ಕೇಳಿ  ಎಸ್ ಟಿ  ಮೀಸಲು ಕ್ಷೇತ್ರ. ಮೇಲಾಗಿ ಕಾಂಗ್ರೆಸ್ ಗೆ ಸಮರ್ಥ ಅಭ್ಯರ್ಥಿ ಸಿಗದ ಕಾರಣ ಪತ್ನಿಗೆ ಟಿಕೆಟ್ ನೀಡಲಾಗಿತ್ತು. ಚನ್ನಪಟ್ಟಣ ಮತ್ತು ಶಿಗ್ಗಾವಿಯ  ಮತದಾರರು ತೋರಿದಂತಹ ಆಕ್ರೋಶ ಮತ್ತು ಅಸಮಾಧಾನದ ವಾತಾವರಣ ಇಲ್ಲಿ ಕಂಡು ಬಾರದೆ ಇದ್ದದ್ದು  ಕಾಂಗ್ರೆಸ್ ಪಾಲಿಗೆ ಫ್ಲಸ್ ಪಾಯಿಂಟ್ ಆಯಿತು ಎಂಬುದು ಅವರ ತರ್ಕ.

ಹೀಗಾಗಿ ಅಲ್ಲಿನ ರಾಜಕಾರಣ ಮತ್ತು ಫಲಿತಾಂಶವನ್ನು ಕುಟುಂಬ ರಾಜಕಾರಣಕ್ಕೆ ತಾಳೆ ಹಾಕುವುದು ಸರಿಯಾಗದು.  ಇದರ ಜೊತೆಗೆ ಕನ್ನಡ ಮತ್ತು ತೆಲುಗು ಭಾಷೆಯು ಈ ಗೆಲುವಿನ ಹಿಂದೆ ಕೆಲಸ ಮಾಡಿದೆ ಎಂಬ ಮಾತು ಕೇಳಿಬರುತ್ತಿದೆ.  ಒಟ್ಟಾರೆ  ತುಕರಾಮ್  ಕರ್ನಾಟಕದಕ ಮಾಸ್ ನಾಯಕ ಸಮುದಾಯಕ್ಕೆ ಸೇರಿದವರಾದರೆ,  ಬಿಜೆಪಿಯ ಬಂಗಾರು ಹನುಮಂತು ಆಂಧ್ರದ ತೆಲುಗು ಸೀಮೆಯ ನಾಯಕ ಸಮುದಾಯಕ್ಕೆ ಸೇರಿದವರು. ಈ ಅಂಶ ಗೆಲುವಿನಲ್ಲಿ ಪಾತ್ರ ವಹಿಸಿದೆ. ಚನ್ನಪಟ್ಟಣ ಗೆಲುವನ್ನು ಮತ್ತೊಂದು ರೀತಿಯಲ್ಲಿ ನೋಡುವುದಾದರೆ ಇದು ಡಿ.ಕೆ.ಬದ್ರರ್ಸ್ ಅವರ ಪರ್ಸನಲ್ ಗೆಲುವಾಗಿದೆ. ಒಕ್ಕಲಿಗ ಜನಾಂಗಕ್ಕೆ ದೇವೇಗೌಡರೇ  ಪರಮೋಚ್ಚ ನಾಯಕ ಎಂಬುದನ್ನು ಮತದಾರರರು ಸುಳ್ಳು ಮಾಡಿದ್ದಾರೆ. (Photo Credit : PTI)

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading…
WhatsApp Join our WhatsApp Channel
Previous Post

Kadalekai Parishe | ಬಿಬಿಎಂಪಿಯಿಂದ ಪ್ಲಾಸ್ಟಿಕ್ ಮುಕ್ತ ಕಡಲೆಕಾಯಿ ಪರಿಷೆ : ವಾರಾಂತ್ಯದಲ್ಲಿ ಜನಜಂಗುಳಿ

Next Post

Forest News | ಕಗ್ಗಲಿಪುರ- ಬನ್ನೇರುಘಟ್ಟ ರಸ್ತೆ ಬಳಿಯ 25 ಕೋಟಿ ರೂ. ಮೌಲ್ಯದ 4 ಎಕರೆ ಅರಣ್ಯ ಭೂಮಿ ಒತ್ತುವರಿ ತೆರವು

Next Post
Forest Encroachment Removal

Forest News | ಕಗ್ಗಲಿಪುರ- ಬನ್ನೇರುಘಟ್ಟ ರಸ್ತೆ ಬಳಿಯ 25 ಕೋಟಿ ರೂ. ಮೌಲ್ಯದ 4 ಎಕರೆ ಅರಣ್ಯ ಭೂಮಿ ಒತ್ತುವರಿ ತೆರವು

Sparrow Bird

“ಗುಬ್ಬಚ್ಚಿಗಳನ್ನು ಮರಳಿ ಮನೆಯ ಗೂಡಿಗೆ ತರಲು ಪ್ರಯತ್ನಿಸಿ” : ಮನ್ ಕಿ ಬಾತ್ 116ನೇ ಸಂಚಿಕೆಯಲ್ಲಿ ರಾಷ್ಟ್ರಕ್ಕೆ ಕರೆ ನೀಡಿದ ಪ್ರಧಾನಿ ಮೋದಿ

Please login to join discussion

Like Us on Facebook

Follow Us on Twitter

Recent News

ಕೇವಲ 30 ನಿಮಿಷದಲ್ಲಿ ಕಟ್ಟಡ ನಕ್ಷೆ ಮಂಜೂರಾತಿ: ‘ನಂಬಿಕೆ ನಕ್ಷೆ 2.0’ ಲೋಕಾರ್ಪಣೆ!

September 20, 2026
ಎಲ್ ಪಿಜಿ ಸಿಲಿಂಡರ್ ಸಾಂದರ್ಭಿಕ ಚಿತ್ರ

​ಎಲ್‌ಪಿಜಿ ಸಬ್ಸಿಡಿಗೆ ಆಧಾರ್ ಬಯೋಮೆಟ್ರಿಕ್ ಕಡ್ಡಾಯ: ಅಕ್ಟೋಬರ್ 1ರಿಂದ ಹೊಸ ನಿಯಮ ಜಾರಿ

September 20, 2026
Bengaluru Wire, Kannada News, latest News in Kannada

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಕೇವಲ 30 ನಿಮಿಷದಲ್ಲಿ ಕಟ್ಟಡ ನಕ್ಷೆ ಮಂಜೂರಾತಿ: ‘ನಂಬಿಕೆ ನಕ್ಷೆ 2.0’ ಲೋಕಾರ್ಪಣೆ!

September 20, 2026
ಎಲ್ ಪಿಜಿ ಸಿಲಿಂಡರ್ ಸಾಂದರ್ಭಿಕ ಚಿತ್ರ

​ಎಲ್‌ಪಿಜಿ ಸಬ್ಸಿಡಿಗೆ ಆಧಾರ್ ಬಯೋಮೆಟ್ರಿಕ್ ಕಡ್ಡಾಯ: ಅಕ್ಟೋಬರ್ 1ರಿಂದ ಹೊಸ ನಿಯಮ ಜಾರಿ

September 20, 2026

Power News | ಭಾರತ್ ಎಲೆಕ್ಟ್ರಿಕ್ ಮೊಬಿಲಿಟಿ ಸೂಚ್ಯಂಕ: ದೇಶದಲ್ಲೇ ಕರ್ನಾಟಕಕ್ಕೆ 3ನೇ ಸ್ಥಾನ

September 19, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d