Sunday, September 20, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire
    ಎಲ್ ಪಿಜಿ ಸಿಲಿಂಡರ್ ಸಾಂದರ್ಭಿಕ ಚಿತ್ರ

    ​ಎಲ್‌ಪಿಜಿ ಸಬ್ಸಿಡಿಗೆ ಆಧಾರ್ ಬಯೋಮೆಟ್ರಿಕ್ ಕಡ್ಡಾಯ: ಅಕ್ಟೋಬರ್ 1ರಿಂದ ಹೊಸ ನಿಯಮ ಜಾರಿ

    Power News | ಭಾರತ್ ಎಲೆಕ್ಟ್ರಿಕ್ ಮೊಬಿಲಿಟಿ ಸೂಚ್ಯಂಕ: ದೇಶದಲ್ಲೇ ಕರ್ನಾಟಕಕ್ಕೆ 3ನೇ ಸ್ಥಾನ

    ಗ್ರಾಮಠಾಣಾ ಆಸ್ತಿಗಳಿಗೆ ನ.1ರಿಂದ ಮನೆ ಬಾಗಿಲಿಗೇ ಇ-ಸ್ವತ್ತು ಖಾತೆ: ಈಶ್ವರ ಖಂಡ್ರೆ ಸೂಚನೆ

    ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ: ₹32,611 ಕೋಟಿ ಯೋಜನೆಗಳಿಗೆ ಅನುಮೋದನೆ: ತುಳು ಎರಡನೇ ಹೆಚ್ಚುವರಿ ಆಡಳಿತ ಭಾಷೆಯಾಗಿ ಘೋಷಣೆ

    Breaking News | ನವೆಂಬರ್ ಅಂತ್ಯಕ್ಕೆ ತುಮಕೂರಿಗೆ ಎತ್ತಿನಹೊಳೆ ನೀರು: ಸಚಿವ ಚಲುವರಾಯಸ್ವಾಮಿ ಭರವಸೆ

    ಮೆಕ್ಕಾ ವಾಯುಪ್ರದೇಶದ ಬಳಿ ಹೌತಿ ಡ್ರೋನ್ ಹೊಡೆದುರುಳಿಸಿದ ಸೌದಿ ಅರೇಬಿಯಾ: ಪವಿತ್ರ ಕ್ಷೇತ್ರಗಳ ರಕ್ಷಣೆ ‘ರೆಡ್ ಲೈನ್’ ಎಂದ ರಿಯಾದ್

    ಯುಪಿಐ ಡಿಜಿಟಲ್ ವಹಿವಾಟಿನ ಸಾಂದರ್ಭಿಕ ಚಿತ್ರ

    UPI ವಹಿವಾಟಿಗೆ ಹೊಸ ನಿಯಮ: ಯಾರಿಗೆ ಶುಲ್ಕ? ಯಾರಿಗೆ ಉಚಿತ? ಇಲ್ಲಿದೆ ಸಂಪೂರ್ಣ ವಿವರ

    ಕೋಲ್ಕತ್ತಾದ ಲೆನಿನ್, ಕಾರ್ಲ್ ಮಾರ್ಕ್ಸ್ ರಸ್ತೆಗಳ ಹೆಸರು ಬದಲು? ಪಶ್ಚಿಮ ಬಂಗಾಳ ಸರ್ಕಾರದಿಂದ ಸಿದ್ಧತೆ

    Technology News | ಈಗ, ಕೂತಲ್ಲೇ ವಿಶ್ವ ಸುತ್ತಿ: Live ಕ್ಯಾಮ್ ಮ್ಯಾಪ್ ಮೂಲಕ ಜಗತ್ತನ್ನು ಕಣ್ತುಂಬಿಕೊಳ್ಳಿ!!

  • Bengaluru Focus

    ಕೇವಲ 30 ನಿಮಿಷದಲ್ಲಿ ಕಟ್ಟಡ ನಕ್ಷೆ ಮಂಜೂರಾತಿ: ‘ನಂಬಿಕೆ ನಕ್ಷೆ 2.0’ ಲೋಕಾರ್ಪಣೆ!

    Power News | ಭಾರತ್ ಎಲೆಕ್ಟ್ರಿಕ್ ಮೊಬಿಲಿಟಿ ಸೂಚ್ಯಂಕ: ದೇಶದಲ್ಲೇ ಕರ್ನಾಟಕಕ್ಕೆ 3ನೇ ಸ್ಥಾನ

    ​ಜೆ.ಪಿ. ನಗರದಿಂದ ಗೊಟ್ಟಿಗೆರೆವರೆಗೆ ಶೇ. 34 ರಷ್ಟು ಬೀದಿ ದೀಪ ಬಂದ್; ​ಕತ್ತಲಲ್ಲಿ ರಸ್ತೆಗಳು; ಸಚಿವ ಕೃಷ್ಣ ಬೈರೇಗೌಡ ದಿಢೀರ್ ರಾತ್ರಿ ರೌಂಡ್ಸ್

    GBA Head Office Image

    GBA News | ಬೆಂಗಳೂರು : ಜಿಬಿಎ ವ್ಯಾಪ್ತಿಯಲ್ಲಿ ಇ-ಖಾತಾ ಸೇವೆಗಳು ಮತ್ತಷ್ಟು ಸುಲಭ; ಸೆ. 21ರಿಂದ ‘ಇ-ಆಸ್ತಿ 2.0’ ನೂತನ ಇ-ಖಾತಾ ವ್ಯವಸ್ಥೆ ಜಾರಿ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂ ಗ್ರಾಹಕರ ಗಮನಕ್ಕೆ: ಈ 20 ಪಟ್ಟಣಗಳಲ್ಲಿ 2 ದಿನ ಆನ್‌ಲೈನ್‌ ಸೇವೆಗಳು ಬಂದ್

    ಕನಕಪುರ ಹಾಸ್ಟೆಲ್‌ಗೆ ಡಿಕೆಶಿ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಊಟ ಸವಿದ ಸಿಎಂ

    CREATOR: gd-jpeg v1.0 (using IJG JPEG v80), quality = 82?

    ಬೆಂಗಳೂರಿನ ಎಲ್ಲೆಡೆ ಗಣೇಶ ಚತುರ್ಥಿ ಸಂಭ್ರಮಾಚರಣೆ : 42 ಕೆರೆಯ ಕಲ್ಯಾಣಿಗಳು, 659 ಮೊಬೈಲ್ ಟ್ಯಾಂಕ್‌ಗಳ ಮೂರ್ತಿಗಳ ವಿಸರ್ಜನೆಗೆ ಅವಕಾಶ

    Bescom News | ​ಸಾರ್ವಜನಿಕ ಗಣೇಶೋತ್ಸವ: ಬೆಸ್ಕಾಂ ಕಟ್ಟುನಿಟ್ಟಿನ ಸುರಕ್ಷತಾ ಮಾರ್ಗಸೂಚಿ ಪ್ರಕಟ

    BIG BREAKING | ₹15 ಕೋಟಿ ಸುರಿದ ಬೆನ್ನಲ್ಲೇ ಬಿಡಿಎ ಕೇಂದ್ರ ಕಚೇರಿ ಪಾರಂಪರಿಕ ಕಟ್ಟಡ ಕೆಡವಲು ಸಂಚು: ನೌಕರರ ತೀವ್ರ ಆಕ್ರೋಶ

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire
    ಎಲ್ ಪಿಜಿ ಸಿಲಿಂಡರ್ ಸಾಂದರ್ಭಿಕ ಚಿತ್ರ

    ​ಎಲ್‌ಪಿಜಿ ಸಬ್ಸಿಡಿಗೆ ಆಧಾರ್ ಬಯೋಮೆಟ್ರಿಕ್ ಕಡ್ಡಾಯ: ಅಕ್ಟೋಬರ್ 1ರಿಂದ ಹೊಸ ನಿಯಮ ಜಾರಿ

    Power News | ಭಾರತ್ ಎಲೆಕ್ಟ್ರಿಕ್ ಮೊಬಿಲಿಟಿ ಸೂಚ್ಯಂಕ: ದೇಶದಲ್ಲೇ ಕರ್ನಾಟಕಕ್ಕೆ 3ನೇ ಸ್ಥಾನ

    ಗ್ರಾಮಠಾಣಾ ಆಸ್ತಿಗಳಿಗೆ ನ.1ರಿಂದ ಮನೆ ಬಾಗಿಲಿಗೇ ಇ-ಸ್ವತ್ತು ಖಾತೆ: ಈಶ್ವರ ಖಂಡ್ರೆ ಸೂಚನೆ

    ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ: ₹32,611 ಕೋಟಿ ಯೋಜನೆಗಳಿಗೆ ಅನುಮೋದನೆ: ತುಳು ಎರಡನೇ ಹೆಚ್ಚುವರಿ ಆಡಳಿತ ಭಾಷೆಯಾಗಿ ಘೋಷಣೆ

    Breaking News | ನವೆಂಬರ್ ಅಂತ್ಯಕ್ಕೆ ತುಮಕೂರಿಗೆ ಎತ್ತಿನಹೊಳೆ ನೀರು: ಸಚಿವ ಚಲುವರಾಯಸ್ವಾಮಿ ಭರವಸೆ

    ಮೆಕ್ಕಾ ವಾಯುಪ್ರದೇಶದ ಬಳಿ ಹೌತಿ ಡ್ರೋನ್ ಹೊಡೆದುರುಳಿಸಿದ ಸೌದಿ ಅರೇಬಿಯಾ: ಪವಿತ್ರ ಕ್ಷೇತ್ರಗಳ ರಕ್ಷಣೆ ‘ರೆಡ್ ಲೈನ್’ ಎಂದ ರಿಯಾದ್

    ಯುಪಿಐ ಡಿಜಿಟಲ್ ವಹಿವಾಟಿನ ಸಾಂದರ್ಭಿಕ ಚಿತ್ರ

    UPI ವಹಿವಾಟಿಗೆ ಹೊಸ ನಿಯಮ: ಯಾರಿಗೆ ಶುಲ್ಕ? ಯಾರಿಗೆ ಉಚಿತ? ಇಲ್ಲಿದೆ ಸಂಪೂರ್ಣ ವಿವರ

    ಕೋಲ್ಕತ್ತಾದ ಲೆನಿನ್, ಕಾರ್ಲ್ ಮಾರ್ಕ್ಸ್ ರಸ್ತೆಗಳ ಹೆಸರು ಬದಲು? ಪಶ್ಚಿಮ ಬಂಗಾಳ ಸರ್ಕಾರದಿಂದ ಸಿದ್ಧತೆ

    Technology News | ಈಗ, ಕೂತಲ್ಲೇ ವಿಶ್ವ ಸುತ್ತಿ: Live ಕ್ಯಾಮ್ ಮ್ಯಾಪ್ ಮೂಲಕ ಜಗತ್ತನ್ನು ಕಣ್ತುಂಬಿಕೊಳ್ಳಿ!!

  • Bengaluru Focus

    ಕೇವಲ 30 ನಿಮಿಷದಲ್ಲಿ ಕಟ್ಟಡ ನಕ್ಷೆ ಮಂಜೂರಾತಿ: ‘ನಂಬಿಕೆ ನಕ್ಷೆ 2.0’ ಲೋಕಾರ್ಪಣೆ!

    Power News | ಭಾರತ್ ಎಲೆಕ್ಟ್ರಿಕ್ ಮೊಬಿಲಿಟಿ ಸೂಚ್ಯಂಕ: ದೇಶದಲ್ಲೇ ಕರ್ನಾಟಕಕ್ಕೆ 3ನೇ ಸ್ಥಾನ

    ​ಜೆ.ಪಿ. ನಗರದಿಂದ ಗೊಟ್ಟಿಗೆರೆವರೆಗೆ ಶೇ. 34 ರಷ್ಟು ಬೀದಿ ದೀಪ ಬಂದ್; ​ಕತ್ತಲಲ್ಲಿ ರಸ್ತೆಗಳು; ಸಚಿವ ಕೃಷ್ಣ ಬೈರೇಗೌಡ ದಿಢೀರ್ ರಾತ್ರಿ ರೌಂಡ್ಸ್

    GBA Head Office Image

    GBA News | ಬೆಂಗಳೂರು : ಜಿಬಿಎ ವ್ಯಾಪ್ತಿಯಲ್ಲಿ ಇ-ಖಾತಾ ಸೇವೆಗಳು ಮತ್ತಷ್ಟು ಸುಲಭ; ಸೆ. 21ರಿಂದ ‘ಇ-ಆಸ್ತಿ 2.0’ ನೂತನ ಇ-ಖಾತಾ ವ್ಯವಸ್ಥೆ ಜಾರಿ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂ ಗ್ರಾಹಕರ ಗಮನಕ್ಕೆ: ಈ 20 ಪಟ್ಟಣಗಳಲ್ಲಿ 2 ದಿನ ಆನ್‌ಲೈನ್‌ ಸೇವೆಗಳು ಬಂದ್

    ಕನಕಪುರ ಹಾಸ್ಟೆಲ್‌ಗೆ ಡಿಕೆಶಿ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಊಟ ಸವಿದ ಸಿಎಂ

    CREATOR: gd-jpeg v1.0 (using IJG JPEG v80), quality = 82?

    ಬೆಂಗಳೂರಿನ ಎಲ್ಲೆಡೆ ಗಣೇಶ ಚತುರ್ಥಿ ಸಂಭ್ರಮಾಚರಣೆ : 42 ಕೆರೆಯ ಕಲ್ಯಾಣಿಗಳು, 659 ಮೊಬೈಲ್ ಟ್ಯಾಂಕ್‌ಗಳ ಮೂರ್ತಿಗಳ ವಿಸರ್ಜನೆಗೆ ಅವಕಾಶ

    Bescom News | ​ಸಾರ್ವಜನಿಕ ಗಣೇಶೋತ್ಸವ: ಬೆಸ್ಕಾಂ ಕಟ್ಟುನಿಟ್ಟಿನ ಸುರಕ್ಷತಾ ಮಾರ್ಗಸೂಚಿ ಪ್ರಕಟ

    BIG BREAKING | ₹15 ಕೋಟಿ ಸುರಿದ ಬೆನ್ನಲ್ಲೇ ಬಿಡಿಎ ಕೇಂದ್ರ ಕಚೇರಿ ಪಾರಂಪರಿಕ ಕಟ್ಟಡ ಕೆಡವಲು ಸಂಚು: ನೌಕರರ ತೀವ್ರ ಆಕ್ರೋಶ

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home Bengaluru Focus

BW SPECIAL | ಬಿಬಿಎಂಪಿಯಲ್ಲಿ ಬೆಳೆಯುತ್ತಿದೆ ಇ-ಖಾತಾ ಅರ್ಜಿ ಬಾಕಿ ಪ್ರಕರಣ : ನೌಕರರಿಗೆ ಗುರಿ ನಿಗದಿ – ಕಂದಾಯ ಅದಾಲತ್ ನಡೆಸಲು ಸೂಚನೆ

ಇ-ಖಾತಾ ಅರ್ಜಿಗಳ ದೊಡ್ಡ ಬಾಕಿಯನ್ನು ಮುಖ್ಯ ಆಯುಕ್ತರು ಮತ್ತು ಸರ್ಕಾರವು ಬಹಳ ಗಂಭೀರವಾಗಿ ಪರಿಗಣಿಸಿದ್ದಾರೆ.

by Bengaluru Wire Desk
November 28, 2024
in Bengaluru Focus, BW Special, Public interest
Reading Time: 1 min read
0
GBA Head Office Image

ಜಿಬಿಎ ಕೇಂದ್ರ ಕಚೇರಿ ಸಾಂದರ್ಭಿಕ ಚಿತ್ರ.

ಬೆಂಗಳೂರು, ನ.28 www.bengaluruwire.com : ಬಿಬಿಎಂಪಿಯು ಆಸ್ತಿ ಮಾಲೀಕರಿಗಾಗಿ ಜಾರಿಗೆ ತಂದ ಇ-ಖಾತಾ (E-Khata) ಆನ್ ಲೈನ್ ಅರ್ಜಿಗಳು ಸಕಾಲದಲ್ಲಿ ವಿಷಯ ನಿರ್ವಾಹಕರು ಹಾಗೂ ಸಹಾಯ ಕಂದಾಯ ಅಧಿಕಾರಿಗಳು ಸೂಕ್ತ ರೀತಿ ವಿಲೇವಾರಿ ಮಾಡದ ಕಾರಣ ಪಾಲಿಕೆ ಮುಖ್ಯ ಆಯುಕ್ತರು ಹಾಗೂ ರಾಜ್ಯ ಸರ್ಕಾರ ಪಾಲಿಕೆ ನೌಕರರ ಕಾರ್ಯನಿರ್ವಹಣೆ ಬಗ್ಗೆ ಗರಂ ಆಗಿದ್ದಾರೆ.

ಪಾಲಿಕೆಯ 8 ವಲಯಗಳಲ್ಲಿ ನ.27ರ ತನಕದ ಮಾಹಿತಿಯಂತೆ ಒಟ್ಟು 30,508 ಅರ್ಜಿಗಳು ಸ್ವೀಕೃತವಾಗಿದ್ದು, ಆ ಪೈಕಿ ಒಟ್ಟು 17,331 ಅರ್ಜಿಗಳು ಇನ್ನು ವಿಲೇವಾರಿಯಾಗಿಲ್ಲ. ಇದರಿಂದಾಗಿ ಕೇಸ್ ವರ್ಕರ್ ಮತ್ತು ಎಆರ್ ಒ ಲಾಗಿನ್‌ಗಳಲ್ಲಿ ಸಿಟಿಜನ್ ಇ-ಖಾತಾ ಅರ್ಜಿಗಳ ದೊಡ್ಡ ಬಾಕಿಯನ್ನು ಮುಖ್ಯ ಆಯುಕ್ತರು ಮತ್ತು ಸರ್ಕಾರವು ಬಹಳ ಗಂಭೀರವಾಗಿ ಪರಿಗಣಿಸಿದ್ದಾರೆ. ಈ ಬಗ್ಗೆ ನ.27 ರಂದು ಪಾಲಿಕೆಯ ಸಹಾಯಕ ಕಂದಾಯ ಅಧಿಕಾರಿಗಳಿಗೆ, ವಿಷಯ ನಿರ್ವಾಹಕರಿಗೆ, ಕಂದಾಯ ವಿಶೇಷ ಆಯುಕ್ತ ಮುನೀಶ್ ಮೌದ್ಗಿಲ್ ಎಲ್ಲಾ ಕೇಸ್ ವರ್ಕರ್ ಗಳು ಹಾಗೂ ಎಆರ್ ಒ ಗಳಿಗೆ ಬಾಕಿಯಿರುವ ಅರ್ಜಿಗಳನ್ನು ವಿಲೇವಾರಿ ಮಾಡುವಂತೆ ಗುರಿ ನಿಗದಿಪಡಿಸಿದ್ದಾರೆ.

ಎಲ್ಲಾ ಕೇಸ್ ವರ್ಕರ್‌ಗಳು ದಿನಕ್ಕೆ ಕನಿಷ್ಠ 10 ಪ್ರಕರಣಗಳನ್ನು ವಿಲೇವಾರಿ ಮಾಡಬೇಕು. ಇ-ಖಾತಾಗಾಗಿ ಆನ್ ಲೈನ್ ನಲ್ಲಿ ಬಾಕಿ ಇರುವ ಎಲ್ಲಾ ಪ್ರಕರಣಗಳು ಎಆರ್ ಒ ಕಚೇರಿಯಲ್ಲಿ ಎಲ್ಲಾ ಕೇಸ್ ವರ್ಕರ್‌ಗಳಿಗೆ ಗೋಚರಿಸುತ್ತವೆ. ಆದ್ದರಿಂದ ಪ್ರತಿಯೊಬ್ಬರೂ ದಿನಕ್ಕೆ 10 ಪ್ರಕರಣಗಳನ್ನು ತೆಗೆದುಕೊಂಡು ವಿಲೇವಾರಿ ಮಾಡಬಹುದು.  ಅದೇ ರೀತಿ ಎಆರ್ ಒಗಳು ದಿನಕ್ಕೆ ಕನಿಷ್ಠ 50 ಪ್ರಕರಣಗಳನ್ನು ವಿಲೇವಾರಿ ಮಾಡಬೇಕು ಏಕೆಂದರೆ ಕೇಸ್ ವರ್ಕರ್ಸ್ ಗರಿಷ್ಠ ಕೆಲಸ ಮಾಡುತ್ತಾರೆ.

ದಿನಕ್ಕೆ 10 ಪ್ರಕರಣಗಳನ್ನು ವಿಲೇವಾರಿ ಮಾಡಲು ವಿಫಲರಾದ ಎಆರ್‌ಒಗಳು ಮತ್ತು ಕೇಸ್ ವರ್ಕರ್‌ಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಪಾಲಿಕೆ ಕಂದಾಯ ವಿಶೇಷ ಆಯುಕ್ತ ಮುನೀಶ್ ಮೌದ್ಗಿಲ್ ಗಂಭೀರ ಎಚ್ಚರಿಕೆ ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಇ-ಖಾತೆಗಾಗಿ ಬಿಬಿಎಂಪಿ ವಿವಿಧ ವಲಯ ಕಚೇರಿಗಳಲ್ಲಿ ಸ್ವೀಕರಿಸಿರುವ ಒಟ್ಟು 30,508 ಅರ್ಜಿಗಳ ಪೈಕಿ 8,288 ಅರ್ಜಿಗಳನ್ನು ಎಆರ್ ಒ ವಿಲೇವಾರಿ ಮಾಡಿದ್ದರೆ, 4,889 ಅರ್ಜಿಗಳು ಸ್ವಯಂಚಾಲಿತವಾಗಿ ಒಪ್ಪಿಗೆ ಪಡೆದುಕೊಂಡಿವೆ. ಕೇಸ್ ವರ್ಕರ್ ಗಳ ಬಳಿ 13,672 ಅರ್ಜಿಗಳು ಹಾಗೂ ಎಆರ್ ಒಗಳ ಬಳಿ 3,659 ಅಪ್ಲಿಕೇಶನ್ ಗಳು ಬಾಕಿ ಉಳಿದಿದೆ.

ಇ-ಖಾತಾ ಅರ್ಜಿಗಳು ಹೆಚ್ಚು ಬಾಕಿ ಉಳಿದಿರುವುದರಿಂದ ಹಾಗೂ ಆಸ್ತಿ ಮಾಲೀಕರ ಅನುಕೂಲಕ್ಕಾಗಿ ಪ್ರತಿ ವಲಯದ ಜಂಟಿ ಆಯುಕ್ತರು, ಕಂದಾಯ ಉಪ ಆಯುಕ್ತರು, ಕಂದಾಯ ಅಧಿಕಾರಿಗಳು, ಸಹಾಯಕ ಕಂದಾಯ ಅಧಿಕಾರಿಗಳು ಪ್ರತಿ ಬುಧವಾರ ಬೆಳಗ್ಗೆ 10ರಿಂದ ಮಧ್ಯಾಹ್ನ 2 ಗಂಟೆವರೆಗೆ  ಕಂದಾಯ ಹಾಗೂ ಕುಂದುಕೊರತೆಗಳ ಅದಾಲತ್ ನಡೆಸಲು ತಮ್ಮ ಕಚೇರಿಯಲ್ಲಿ ಕ್ಯಾಂಪ್ ಮಾಡಿ, ಕಚೇರಿಯಲ್ಲಿ ಲಭ್ಯವಿದ್ದು, ಸಾರ್ವಜನಿಕರ ಕುಂದುಕೊರತೆ ಹಾಗೂ ಮನವಿಗಳನ್ನು ವಿಲೇವಾರಿ ಮಾಡಬೇಕು. ಈ ಕಾರ್ಯದ ಉಸ್ತುವಾರಿಯನ್ನು ಆಯಾ ವಲಯಗಳ ಆಯುಕ್ತರು ಹಾಗೂ ಜಂಟಿ ಆಯುಕ್ತರು ವಹಿಸಬೇಕು ಎಂದು ಕಂದಾಯ ವಿಶೇಷ ಆಯುಕ್ತರು ನ.26 ರಂದು ಕಚೇರಿ ಆದೇಶ ಹೊರಡಿಸಿದ್ದಾರೆ.

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading…
WhatsApp Join our WhatsApp Channel
Previous Post

BW SPECIAL | ಬೆಂಗಳೂರು ಏರ್ ಪೋರ್ಟಿನಲ್ಲಿ ಬೆಸ್ಕಾಂ ಸ್ಥಾಪಿಸಿದ ದೇಶದ ಮೊದಲ ಸೋಲಾರ್ ಚಾರ್ಜಿಂಗ್ ಇವಿ ಹಬ್ ಸದ್ಯದಲ್ಲೇ ಪ್ರಾರಂಭ

Next Post

BW EXCLUSIVE | ಬಿಬಿಎಂಪಿ ವ್ಯಾಪ್ತಿಯಲ್ಲಿ ಜನರ ಜೋಬಿಗೆ ಭಾರವಾಗಲಿದೆ ತ್ಯಾಜ್ಯ ಬಳಕೆದಾರರ ಶುಲ್ಕ : ಅವೈಜ್ಞಾನಿಕ ಶುಲ್ಕ ನಿಗದಿ ಬಗ್ಗೆ ವ್ಯಾಪಕ ವಿರೋಧ : ಇಲ್ಲಿದೆ ಅಸಲಿ ಸತ್ಯ

Next Post
ಬಿಬಿಎಂಪಿಯ ಆಟೋ ಟಿಪ್ರರ್ ನಿಂದ ಕಾಂಪ್ಯಾಕ್ಟರ್ ಗೆ ಘನತ್ಯಾಜ್ಯ ವರ್ಗಾವಣೆ ಮಾಡುತ್ತಿರುವ ಸಾಂದರ್ಭಿಕ ಚಿತ್ರ

BW EXCLUSIVE | ಬಿಬಿಎಂಪಿ ವ್ಯಾಪ್ತಿಯಲ್ಲಿ ಜನರ ಜೋಬಿಗೆ ಭಾರವಾಗಲಿದೆ ತ್ಯಾಜ್ಯ ಬಳಕೆದಾರರ ಶುಲ್ಕ : ಅವೈಜ್ಞಾನಿಕ ಶುಲ್ಕ ನಿಗದಿ ಬಗ್ಗೆ ವ್ಯಾಪಕ ವಿರೋಧ : ಇಲ್ಲಿದೆ ಅಸಲಿ ಸತ್ಯ

PMSSY Super specialty Hospital

BMCRI News | ಪಿಎಂಎಸ್‌ ಎಸ್‌ ವೈ ಸೂಪರ್‌ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ನಾಳೆಯಿಂದ ಎಂದಿನಂತೆ ಎಲೆಕ್ಟಿವ್ ಶಸ್ತ್ರಚಿಕಿತ್ಸೆಗಳು ಆರಂಭ

Please login to join discussion

Like Us on Facebook

Follow Us on Twitter

Recent News

ಕೇವಲ 30 ನಿಮಿಷದಲ್ಲಿ ಕಟ್ಟಡ ನಕ್ಷೆ ಮಂಜೂರಾತಿ: ‘ನಂಬಿಕೆ ನಕ್ಷೆ 2.0’ ಲೋಕಾರ್ಪಣೆ!

September 20, 2026
ಎಲ್ ಪಿಜಿ ಸಿಲಿಂಡರ್ ಸಾಂದರ್ಭಿಕ ಚಿತ್ರ

​ಎಲ್‌ಪಿಜಿ ಸಬ್ಸಿಡಿಗೆ ಆಧಾರ್ ಬಯೋಮೆಟ್ರಿಕ್ ಕಡ್ಡಾಯ: ಅಕ್ಟೋಬರ್ 1ರಿಂದ ಹೊಸ ನಿಯಮ ಜಾರಿ

September 20, 2026
Bengaluru Wire, Kannada News, latest News in Kannada

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಕೇವಲ 30 ನಿಮಿಷದಲ್ಲಿ ಕಟ್ಟಡ ನಕ್ಷೆ ಮಂಜೂರಾತಿ: ‘ನಂಬಿಕೆ ನಕ್ಷೆ 2.0’ ಲೋಕಾರ್ಪಣೆ!

September 20, 2026
ಎಲ್ ಪಿಜಿ ಸಿಲಿಂಡರ್ ಸಾಂದರ್ಭಿಕ ಚಿತ್ರ

​ಎಲ್‌ಪಿಜಿ ಸಬ್ಸಿಡಿಗೆ ಆಧಾರ್ ಬಯೋಮೆಟ್ರಿಕ್ ಕಡ್ಡಾಯ: ಅಕ್ಟೋಬರ್ 1ರಿಂದ ಹೊಸ ನಿಯಮ ಜಾರಿ

September 20, 2026

Power News | ಭಾರತ್ ಎಲೆಕ್ಟ್ರಿಕ್ ಮೊಬಿಲಿಟಿ ಸೂಚ್ಯಂಕ: ದೇಶದಲ್ಲೇ ಕರ್ನಾಟಕಕ್ಕೆ 3ನೇ ಸ್ಥಾನ

September 19, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d