Saturday, June 13, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಕರ್ನಾಟಕ ಪೊಲೀಸ್ ಇಲಾಖೆ ಮೇಲ್ದರ್ಜೆಗೆ ಸಿಎಂ ಡಿ.ಕೆ. ಶಿವಕುಮಾರ್ ಮೆಗಾ ಪ್ಲಾನ್: ಕೇಂದ್ರ ಗೃಹ ಸಚಿವರಿಗೆ ಮನವಿ

    ವೈದ್ಯಕೀಯ ಲೋಕದ ಅದ್ವಿತೀಯ ಸಾಧನೆ: ವಯಸ್ಸಾಗುವಿಕೆಯನ್ನು ತಡೆಯುವ ಔಷಧದ ಮೊದಲ ಮಾನವ ಪ್ರಯೋಗ ಯಶಸ್ವಿ

    ಬೆಂಗಳೂರಿನ ಗೊರಗುಂಟೆಪಾಳ್ಯದಲ್ಲಿ ಭೀಕರ ಅಪಘಾತ: ಬ್ರೇಕ್ ಫೇಲಾದ ಗ್ಯಾಸ್ ಲಾರಿ ಡಿಕ್ಕಿ, ಬೈಕ್ ಸವಾರ ದಂಪತಿ ಸ್ಥಳದಲ್ಲೇ ಸಾವು

    ಪೆಟ್ರೋಲ್ ಬಂಕ್ ಸಾಂದರ್ಭಿಕ ಚಿತ್ರ

    Good News | ವಾಹನ ಸವಾರರ ಗಮನಕ್ಕೆ: ಇ-20, ಇ-30 ಎಥೆನಾಲ್ ಮಿಶ್ರಿತ ಪೆಟ್ರೋಲ್ ಮೇಲಿನ ಅಬಕಾರಿ ಸುಂಕ ರದ್ದುಪಡಿಸಿದ ಕೇಂದ್ರ ಸರ್ಕಾರ

    ಚುನಾವಣೆಗೆ ಮುನ್ನ ‘ಗೃಹಲಕ್ಷ್ಮಿ’, ಈಗ ‘ಅನರ್ಹ ಲಕ್ಷ್ಮಿ’: ಗ್ಯಾರಂಟಿ ಹಾಗೂ ‘ಬ್ರ್ಯಾಂಡ್ ಬೆಂಗಳೂರು’ ವೈಫಲ್ಯದ ವಿರುದ್ಧ ಬಿಜೆಪಿ ತೀವ್ರ ವಾಗ್ದಾಳಿ

    ವೈಜಾಗ್ ಸ್ಟೀಲ್ ಪ್ಲಾಂಟ್ ದುರಂತ: ಸ್ಥಳಕ್ಕೆ ಎಚ್.ಡಿ.ಕುಮಾರಸ್ವಾಮಿ ಭೇಟಿ, ಮೃತರ ಕುಟುಂಬಕ್ಕೆ ತಲಾ ₹25 ಲಕ್ಷ ಪರಿಹಾರ ಘೋಷಣೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂನ 20 ಪಟ್ಟಣಗಳಲ್ಲಿ ಜೂನ್ 10ರಿಂದ 30ರವರೆಗೆ ಆನ್‌ಲೈನ್ ಸೇವೆ ಸ್ಥಗಿತ: ಕಾರಣವೇನು?

    Philippines Earthquake | ಫಿಲಿಪೈನ್ಸ್‌ನಲ್ಲಿ 7.8 ತೀವ್ರತೆಯ ಭೀಕರ ಭೂಕಂಪ: 15 ಸಾವು, ಸುನಾಮಿ ಎಚ್ಚರಿಕೆ

    ವಿಧಾನಸೌಧದಿಂದ ಸಿಲ್ಕ್ ಇನ್ಸ್ಟಿಟ್ಯೂಟ್ ವರೆಗೆ ಮೆಟ್ರೋದಲ್ಲಿ ಸಿಎಂ ಡಿಕೆಶಿ ಪ್ರಯಾಣ: ಸ್ವಕ್ಷೇತ್ರ ಕನಕಪುರ ಜನತೆಗೆ ಕೃತಜ್ಞತಾ ಸಮರ್ಪಣೆ

  • Bengaluru Focus

    ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

    GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

    ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 28ನೇ ಘಟಿಕೋತ್ಸವ: 72 ಸಾವಿರ ಪದವಿ, 103 ಚಿನ್ನದ ಪದಕ ಪ್ರದಾನ

    ಕಡ್ಡಾಯ ಕಚೇರಿ ಹಾಜರಾತಿಗೆ ಐಟಿ ಉದ್ಯೋಗಿಗಳ ವಿರೋಧ: ಬೆಂಗಳೂರಿನ ಗಗನಕ್ಕೇರುತ್ತಿದೆ ಮನೆ ಬಾಡಿಗೆ, ಇಲ್ಲಿದೆ ರಿಯಲ್ ಎಸ್ಟೇಟ್ ವಿಶ್ಲೇಷಣೆ

    ಬೆಂಗಳೂರಿನ ಗೊರಗುಂಟೆಪಾಳ್ಯದಲ್ಲಿ ಭೀಕರ ಅಪಘಾತ: ಬ್ರೇಕ್ ಫೇಲಾದ ಗ್ಯಾಸ್ ಲಾರಿ ಡಿಕ್ಕಿ, ಬೈಕ್ ಸವಾರ ದಂಪತಿ ಸ್ಥಳದಲ್ಲೇ ಸಾವು

    ಚುನಾವಣೆಗೆ ಮುನ್ನ ‘ಗೃಹಲಕ್ಷ್ಮಿ’, ಈಗ ‘ಅನರ್ಹ ಲಕ್ಷ್ಮಿ’: ಗ್ಯಾರಂಟಿ ಹಾಗೂ ‘ಬ್ರ್ಯಾಂಡ್ ಬೆಂಗಳೂರು’ ವೈಫಲ್ಯದ ವಿರುದ್ಧ ಬಿಜೆಪಿ ತೀವ್ರ ವಾಗ್ದಾಳಿ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂನ 20 ಪಟ್ಟಣಗಳಲ್ಲಿ ಜೂನ್ 10ರಿಂದ 30ರವರೆಗೆ ಆನ್‌ಲೈನ್ ಸೇವೆ ಸ್ಥಗಿತ: ಕಾರಣವೇನು?

    ಎಚ್‌ಎಸ್‌ಆರ್ ಲೇಔಟ್ ನಿವಾಸಿಗಳಿಗೆ ಸಿಹಿಸುದ್ದಿ: 184 ಮರಗಳ ಮಾರಣಹೋಮಕ್ಕೆ ಬ್ರೇಕ್ ಹಾಕಿದ ಬಿಡಿಎ

    ವಿಧಾನಸೌಧದಿಂದ ಸಿಲ್ಕ್ ಇನ್ಸ್ಟಿಟ್ಯೂಟ್ ವರೆಗೆ ಮೆಟ್ರೋದಲ್ಲಿ ಸಿಎಂ ಡಿಕೆಶಿ ಪ್ರಯಾಣ: ಸ್ವಕ್ಷೇತ್ರ ಕನಕಪುರ ಜನತೆಗೆ ಕೃತಜ್ಞತಾ ಸಮರ್ಪಣೆ

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire

    ಕರ್ನಾಟಕ ಪೊಲೀಸ್ ಇಲಾಖೆ ಮೇಲ್ದರ್ಜೆಗೆ ಸಿಎಂ ಡಿ.ಕೆ. ಶಿವಕುಮಾರ್ ಮೆಗಾ ಪ್ಲಾನ್: ಕೇಂದ್ರ ಗೃಹ ಸಚಿವರಿಗೆ ಮನವಿ

    ವೈದ್ಯಕೀಯ ಲೋಕದ ಅದ್ವಿತೀಯ ಸಾಧನೆ: ವಯಸ್ಸಾಗುವಿಕೆಯನ್ನು ತಡೆಯುವ ಔಷಧದ ಮೊದಲ ಮಾನವ ಪ್ರಯೋಗ ಯಶಸ್ವಿ

    ಬೆಂಗಳೂರಿನ ಗೊರಗುಂಟೆಪಾಳ್ಯದಲ್ಲಿ ಭೀಕರ ಅಪಘಾತ: ಬ್ರೇಕ್ ಫೇಲಾದ ಗ್ಯಾಸ್ ಲಾರಿ ಡಿಕ್ಕಿ, ಬೈಕ್ ಸವಾರ ದಂಪತಿ ಸ್ಥಳದಲ್ಲೇ ಸಾವು

    ಪೆಟ್ರೋಲ್ ಬಂಕ್ ಸಾಂದರ್ಭಿಕ ಚಿತ್ರ

    Good News | ವಾಹನ ಸವಾರರ ಗಮನಕ್ಕೆ: ಇ-20, ಇ-30 ಎಥೆನಾಲ್ ಮಿಶ್ರಿತ ಪೆಟ್ರೋಲ್ ಮೇಲಿನ ಅಬಕಾರಿ ಸುಂಕ ರದ್ದುಪಡಿಸಿದ ಕೇಂದ್ರ ಸರ್ಕಾರ

    ಚುನಾವಣೆಗೆ ಮುನ್ನ ‘ಗೃಹಲಕ್ಷ್ಮಿ’, ಈಗ ‘ಅನರ್ಹ ಲಕ್ಷ್ಮಿ’: ಗ್ಯಾರಂಟಿ ಹಾಗೂ ‘ಬ್ರ್ಯಾಂಡ್ ಬೆಂಗಳೂರು’ ವೈಫಲ್ಯದ ವಿರುದ್ಧ ಬಿಜೆಪಿ ತೀವ್ರ ವಾಗ್ದಾಳಿ

    ವೈಜಾಗ್ ಸ್ಟೀಲ್ ಪ್ಲಾಂಟ್ ದುರಂತ: ಸ್ಥಳಕ್ಕೆ ಎಚ್.ಡಿ.ಕುಮಾರಸ್ವಾಮಿ ಭೇಟಿ, ಮೃತರ ಕುಟುಂಬಕ್ಕೆ ತಲಾ ₹25 ಲಕ್ಷ ಪರಿಹಾರ ಘೋಷಣೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂನ 20 ಪಟ್ಟಣಗಳಲ್ಲಿ ಜೂನ್ 10ರಿಂದ 30ರವರೆಗೆ ಆನ್‌ಲೈನ್ ಸೇವೆ ಸ್ಥಗಿತ: ಕಾರಣವೇನು?

    Philippines Earthquake | ಫಿಲಿಪೈನ್ಸ್‌ನಲ್ಲಿ 7.8 ತೀವ್ರತೆಯ ಭೀಕರ ಭೂಕಂಪ: 15 ಸಾವು, ಸುನಾಮಿ ಎಚ್ಚರಿಕೆ

    ವಿಧಾನಸೌಧದಿಂದ ಸಿಲ್ಕ್ ಇನ್ಸ್ಟಿಟ್ಯೂಟ್ ವರೆಗೆ ಮೆಟ್ರೋದಲ್ಲಿ ಸಿಎಂ ಡಿಕೆಶಿ ಪ್ರಯಾಣ: ಸ್ವಕ್ಷೇತ್ರ ಕನಕಪುರ ಜನತೆಗೆ ಕೃತಜ್ಞತಾ ಸಮರ್ಪಣೆ

  • Bengaluru Focus

    ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

    GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

    ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 28ನೇ ಘಟಿಕೋತ್ಸವ: 72 ಸಾವಿರ ಪದವಿ, 103 ಚಿನ್ನದ ಪದಕ ಪ್ರದಾನ

    ಕಡ್ಡಾಯ ಕಚೇರಿ ಹಾಜರಾತಿಗೆ ಐಟಿ ಉದ್ಯೋಗಿಗಳ ವಿರೋಧ: ಬೆಂಗಳೂರಿನ ಗಗನಕ್ಕೇರುತ್ತಿದೆ ಮನೆ ಬಾಡಿಗೆ, ಇಲ್ಲಿದೆ ರಿಯಲ್ ಎಸ್ಟೇಟ್ ವಿಶ್ಲೇಷಣೆ

    ಬೆಂಗಳೂರಿನ ಗೊರಗುಂಟೆಪಾಳ್ಯದಲ್ಲಿ ಭೀಕರ ಅಪಘಾತ: ಬ್ರೇಕ್ ಫೇಲಾದ ಗ್ಯಾಸ್ ಲಾರಿ ಡಿಕ್ಕಿ, ಬೈಕ್ ಸವಾರ ದಂಪತಿ ಸ್ಥಳದಲ್ಲೇ ಸಾವು

    ಚುನಾವಣೆಗೆ ಮುನ್ನ ‘ಗೃಹಲಕ್ಷ್ಮಿ’, ಈಗ ‘ಅನರ್ಹ ಲಕ್ಷ್ಮಿ’: ಗ್ಯಾರಂಟಿ ಹಾಗೂ ‘ಬ್ರ್ಯಾಂಡ್ ಬೆಂಗಳೂರು’ ವೈಫಲ್ಯದ ವಿರುದ್ಧ ಬಿಜೆಪಿ ತೀವ್ರ ವಾಗ್ದಾಳಿ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂನ 20 ಪಟ್ಟಣಗಳಲ್ಲಿ ಜೂನ್ 10ರಿಂದ 30ರವರೆಗೆ ಆನ್‌ಲೈನ್ ಸೇವೆ ಸ್ಥಗಿತ: ಕಾರಣವೇನು?

    ಎಚ್‌ಎಸ್‌ಆರ್ ಲೇಔಟ್ ನಿವಾಸಿಗಳಿಗೆ ಸಿಹಿಸುದ್ದಿ: 184 ಮರಗಳ ಮಾರಣಹೋಮಕ್ಕೆ ಬ್ರೇಕ್ ಹಾಕಿದ ಬಿಡಿಎ

    ವಿಧಾನಸೌಧದಿಂದ ಸಿಲ್ಕ್ ಇನ್ಸ್ಟಿಟ್ಯೂಟ್ ವರೆಗೆ ಮೆಟ್ರೋದಲ್ಲಿ ಸಿಎಂ ಡಿಕೆಶಿ ಪ್ರಯಾಣ: ಸ್ವಕ್ಷೇತ್ರ ಕನಕಪುರ ಜನತೆಗೆ ಕೃತಜ್ಞತಾ ಸಮರ್ಪಣೆ

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home Bengaluru Focus

ಕರ್ನಾಟಕ ಸ್ಟೇಟ್ ಡಿಜಿಟಲ್ ಮೀಡಿಯಾ ಅಸೋಸಿಯೇಷನ್ ನಿಂದ ಸುವರ್ಣ ಸಂಭ್ರಮ ರಾಜ್ಯೋತ್ಸವ ಕಾರ್ಯಕ್ರಮ

ಡಿಜಿಟಲ್ ಮಾಧ್ಯಮದಲ್ಲಿ ಪತ್ರಕರ್ತರಿಗಿರುವ ಸವಾಲುಗಳು- ಅವಕಾಶಗಳ ಬಗ್ಗೆ ಕಾರ್ಯಕ್ರಮದಲ್ಲಿ ಬೆಳಕು ಚೆಲ್ಲಿದ ತಜ್ಞರು | ನೋಬ್ಲಿ ಕ್ರೀಮ್ ಎಂಬ ನೂತನ ಸ್ವದೇಶಿ ಸಾಮಾಜಿಕ ಮಾಧ್ಯಮದಲ್ಲಿ ಪತ್ರಕರ್ತರಿಗಿದೆ ನಾನಾ ಅವಕಾಶ

by Bengaluru Wire Desk
November 30, 2024
in Bengaluru Focus
Reading Time: 1 min read
0
Karnataka State Digital Media Association

ಕರ್ನಾಟಕ ಸ್ಟೇಟ್ ಡಿಜಿಟಲ್ ಮೀಡಿಯಾ ಅಸೋಸಿಯೇಷನ್ ನ ಸುವರ್ಣ ಸಂಭ್ರಮ ರಾಜ್ಯೋತ್ಸವ ಕಾರ್ಯಕ್ರಮವನ್ನು ಗಣ್ಯರು ಶನಿವಾರ ಉದ್ಘಾಟಿಸುತ್ತಿರುವ ದೃಶ್ಯ.

ಬೆಂಗಳೂರು, ನ.30 www.bengaluruwire.com :  ಕರ್ನಾಟಕ ಸ್ಟೇಟ್ ಡಿಜಿಟಲ್ ಮೀಡಿಯಾ ಅಸೋಸಿಯೇಷನ್ (ಕೆಎಸ್ ಡಿಎಂಎ) ನಗರದ ಬಸವನಗುಡಿಯಲ್ಲಿ ಶನಿವಾರ ಸುವರ್ಣ ಸಂಭ್ರಮ ರಾಜ್ಯೋತ್ಸವ-2024 ಕಾರ್ಯಕ್ರಮ ನಡೆಯಿತು.

ಸುವರ್ಣ ಸಂಭ್ರಮ ರಾಜ್ಯೋತ್ಸವ ಕಾರ್ಯಕ್ರಮ ಉದ್ಘಾಟಸಿ ಮಾತನಾಡಿದ ಅಬಲಾಶ್ರಮ ಅಧ್ಯಕ್ಷರು ಹಾಗೂ ಖ್ಯಾತ ಅಂಕಲಾಜಿಸ್ಟ್  ಡಾ.ವಿಜಯಲಕ್ಷ್ಮಿ ದೇಶಮಾನೆ, ಅಬಲಾಶ್ರಮ ಸಮಾಜಕ್ಕೆ ನೀಡುತ್ತಿರುವ ಕೊಡುಗೆಗಳ ಬಗ್ಗೆ ತಿಳಿಸಿದರು. ಪ್ರಧಾನಿ ನರೇಂದ್ರ ಮೋದಿ ಡಿಜಿಟಲ್ ಇಂಡಿಯಾ ಯೋಜನೆ ಮೂಲಕ ಅತಿದೊಡ್ಡ ಕೊಡುಗೆ ಸಮಾಜಕ್ಕೆ ನೀಡಿದಂತಾಗಿದೆ. ಇದರಿಂದಾಗಿ ಆರೋಗ್ಯ ಮತ್ತಿತರ ಕ್ಷೇತ್ರಗಳಲ್ಲಿ ಉತ್ತಮ ಸಂವಹನ, ಮಾಹಿತಿ ಹಂಚಿಕೆಗೆ ಅನುಕೂಲವಾಗಿದೆ ಎಂದು ಹೇಳಿದರು.

ಮಾಧ್ಯಮ ಸಂವಾದದಲ್ಲಿ ಡಿಜಿಟಲ್ ಮಾರ್ಕೆಟಿಂಗ್ ಹೊಸ ಅವಿಷ್ಕಾರಗಳ ವಿಷಯದ ಬಗ್ಗೆ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದ ಬಾಂಬೆ ಐಐಟಿ ಹಾಗೂ ಡಿಜಿಟಲ್ ಮಾರ್ಕೆಟಿಂಗ್ ತಜ್ಞರಾದ ಚೈತನ್ಯ ಬೈಲಿ.

ಮಾಧ್ಯಮ ಸಂವಾದದಲ್ಲಿ ಡಿಜಿಟಲ್ ಮಾರ್ಕೆಟಿಂಗ್ ಹೊಸ ಅವಿಷ್ಕಾರಗಳ ವಿಷಯದ ಬಗ್ಗೆ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದ ಬಾಂಬೆ ಐಐಟಿ ಹಾಗೂ ಡಿಜಿಟಲ್ ಮಾರ್ಕೆಟಿಂಗ್ ತಜ್ಞರಾದ ಚೈತನ್ಯ ಬೈಲಿ, ನೋವು (Pain) ಹಾಗೂ  ಸಂತೋಷ (Pleasure) ಸುದ್ದಿಗಳಿಗೆ ಹೆಚ್ಚು ಹೆಚ್ಚು ಮಾರ್ಕೆಟಿಂಗ್ ಮಾಡುವ ಅವಶ್ಯಕತೆಯಿದೆ. ಯೂಟ್ಯೂಬ್, ಗೂಗಲ್ ಆಡ್, ಗೂಗಲ್ ಮೈ ಬ್ಯುಸಿನೆಸ್ ನಿಂದ ಆಗುವ ಅನುಕೂಲಗಳು ಹಾಗೂ ಇರುವ ಮಾರ್ಗಗಳ ಬಗ್ಗೆ ಡಿಜಿಟಲ್ ಮಾಧ್ಯಮದ ಪತ್ರಕರ್ತರಿಗೆ ತಿಳಿಸಿಕೊಟ್ಟರು.

ದಿ ಫೈಲ್ ಕನ್ನಡ ವೆಬ್ ನ್ಯೂಸ್ ಪೋರ್ಟಲ್ ಸಂಪಾದಕರಾದ ಮಹಂತೇಶ್ ಭದ್ರಾವತಿಯವರನ್ನು ಸುವರ್ಣ ಸಂಭ್ರಮ ರಾಜ್ಯೋತ್ಸವ-2024 ನೀಡಿ ಗೌರವಿಸಲಾಯಿತು. ಈ ಸಂದರ್ಭದಲ್ಲಿ (ಚಿತ್ರದಲ್ಲಿ ಎಡದಿಂದ) ಕೆಎಸ್ ಡಿಎಂಎ ಅಧ್ಯಕ್ಷ ಹನುಮೇಶ್ ಯಾವಗಲ್, ಆಶಾ ಕೃಷ್ಣಸ್ವಾಮಿ, ಅಬಲಾಶ್ರಮ ಅಧ್ಯಕ್ಷರಾದ ಡಾ.ವಿಜಯಲಕ್ಷ್ಮಿ ದೇಶಮಾನೆ ಹಾಗೂ ನೋಬ್ಲಿ ಕ್ರೀಮ್ ಸಾಫ್ಟ್ ವೇರ್ ಸಂಸ್ಥೆಯ ಪ್ರಶಾಂತ್ ಹೆಬ್ಬಾರ್ ಜೊತೆಯಲ್ಲಿದ್ದರು.

ಪ್ರಶಸ್ತಿ ಸ್ವೀಕರಿಸಿ ಮಾತನಾಡಿದ ದಿ ಫೈಲ್ ಡಿಜಿಟಲ್ ವೆಬ್ ನ್ಯೂಸ್ ಪೋರ್ಟಲ್ ಸಂಪಾದಕರಾದ ಮಹಂತೇಶ್ ಭದ್ರಾವತಿ, ಕಾಲ ಬದಲಾದಂತೆ, ತಂತ್ರಜ್ಞಾನ ಬದಲಾದಂತೆ ಡಿಜಿಟಲ್ ಮಾಧ್ಯಮದ ಸ್ವರೂಪ ಬದಲಾಗಿದೆ. ಕೋವಿಡ್ ನಂತರ ಡಿಜಿಟಲ್ ಮಾಧ್ಯಮ ಹೆಚ್ಚು ಪ್ರವರ್ಧಮಾನಕ್ಕೆ ಬಂದಿತು. ನಾವು ಪ್ರಾರಂಭಿಸಿದ ದಿ ಫೈಲ್ ವೆಬ್ ನ್ಯೂಸ್ ಪೋರ್ಟಲ್ ದಾಖಲೆ ಸಹಿತ ಸುದ್ದಿ ಹಾಕುತ್ತಾ ಬಂದಿದ್ದೇವೆ. ಯಾವುದೇ ಹಣಕಾಸು ನೆರವು ಇಲ್ಲದೇ ಕಳೆದ ನಾಲ್ಕು ವರ್ಷದಿಂದ ಆರ್ ಟಿಐ ಆಧಾರಿತ, ದಾಖಲೆ ಆಧಾರಿತ ಭ್ರಷ್ಟಾಚಾರ ಪ್ರಕರಣಗಳ ಬಗ್ಗೆ ದಿ ಫೈಲ್ ನಲ್ಲಿ ಸುದ್ದಿಗಳನ್ನು, ನಿರಂತರವಾಗಿ ಹಾಕುತ್ತಾ ಬಂದಿದ್ದೇವೆ.

2020 ರಲ್ಲಿ ಕೊವಿಡ್ ಅಕ್ರಮ ಕುರಿತು ಸುದ್ದಿ ಪ್ರಕಟಿಸಿದ ದಾಖಲೆಗಳನ್ನು ಸರ್ಕಾರ ನೇಮಿಸಿದ ಮೈಕಲ್ ಡಿ ಕುನ್ಹಾ ಸಮಿತಿ ದಾಖಲೆಗಳನ್ನು ಸಲ್ಲಿಸಲು ಸೂಚಿಸಿತ್ತು.‌ ಅದರಂತೆ ದಾಖಲೆಗಳನ್ನು ಸಲ್ಲಿಸಿದ್ದೇವೆ. ಇಂತಹ ಸುದ್ದಿಗಳು ಉತ್ತಮ ಸರ್ಕಾರ, ಆಡಳಿತ ನಡೆಸಲು ಸಹಕಾರಿ ಎಂದು ಅಭಿಪ್ರಾಯಪಟ್ಟರು.

ಟಿವಿ ಸುದ್ದಿ ವಾಹಿನಿಗಳು ಸುದ್ದಿ ಹಾಕುವ ಧಾವಂತದಲ್ಲಿ  ಸುದ್ದಿಯನ್ನು ಒಂದು ಬಾರಿ ಕ್ರಾಸ್ ಚೆಕ್ ಮಾಡಿ ಹಾಕಬೇಕಿದೆ. ಈಗಂತೂ ವೆಬ್ ನ್ಯೂಸ್ ಪೋರ್ಟಲ್ ಹೆಚ್ಚೆಚ್ಚು ಪ್ರಾರಂಭವಾಗುತ್ತಿವೆ. ಈ ನಿಟ್ಟಿನಲ್ಲಿ ಸುದ್ದಿಗಳು ಹಾಕುವಲ್ಲಿ  ಗುಣಮಟ್ಟ ಕಾಯ್ದುಕೊಳ್ಳಬೇಕು. ವಾರ್ತಾ ಇಲಾಖೆ ಜಾರಿಗೆ ತಂದಿರುವ ಡಿಜಿಟಲ್ ನೀತಿ ಸಣ್ಣ ಮಟ್ಟದ ವೆಬ್ ನ್ಯೂಸ್ ಪೋರ್ಟಲ್ ಪ್ರಾರಂಭಿಸಿದವರಿಗೆ ಸಹಕಾರಿಯಾಗಿಲ್ಲ. ಆ ನಿಟ್ಟಿನಲ್ಲಿ ಕರ್ನಾಟಕ ಸ್ಟೇಟ್ ಡಿಜಿಟಲ್ ಮೀಡಿಯಾ ಅಸೋಸಿಯೇಷನ್ ಕೂಡ ಇಲಾಖೆಗೆ ಸ್ವತಂತ್ರ ಮಾಧ್ಯಮಗಳಿಗೂ ಅನುಕೂಲವಾಗುವಂತೆ ಸರ್ಕಾರಕ್ಕೆ ನೀತಿಯಲ್ಲಿ ಬದಲಾವಣೆ ಮಾಡುವಂತೆ ಕೋರುವಂತೆ ಮನವಿ ಮಾಡಿದರು.

ನೋಬ್ಲಿ ಕ್ರೀಮ್  ಎಂಬ ಸ್ವದೇಶಿ ಸಾಮಾಜಿಕ ಮಾಧ್ಯಮ :

ನೋಬ್ಲಿ ಕ್ರೀಮ್ ಸಾಫ್ಟ್ ವೇರ್ ಸಂಸ್ಥೆಯ ಮುಖ್ಯಸ್ಥರು ಹಾಗೂ ಹಿರಿಯ ಪತ್ರಕರ್ತ ಪ್ರಶಾಂತ್ ಹೆಬ್ಬಾರ್ ಡಿಜಿಟಲ್ ಮಾಧ್ಯಮ ಮತ್ತು ಆಧುನಿಕ ತಂತ್ರಜ್ಞಾನ ವಿಷಯವಾಗಿ ಮಾತನಾಡುತ್ತಾ, ಭಾರತ 323 ಮಿಲಿಯನ್ ಯುಎಸ್ ಡಾಲರ್ ನಮ್ಮ ದೇಶದ ಹಣ ಸೋಶಿಯಲ್ ಮೀಡಿಯಾ ಕ್ಷೇತ್ರದಿಂದ ವಿದೇಶಕ್ಕೆ ಹೊರಕ್ಕೆ ಹೋಗುತ್ತಿದೆ. ವಿದೇಶಕ್ಕೆ ಹರಿದು ಹೋಗುವ ನಮ್ಮ ಸಂಪನ್ಮೂಲ ಸ್ವದೇಶದಲ್ಲಿನ ಸಂಸ್ಥೆಗಳಿಗೆ ಬಳಕೆಯಾದರೆ ಇಲ್ಲಿನ ಅರ್ಥವ್ಯವಸ್ಥೆಗೆ ಸಹಕಾರಿಯಾಗಲಿದೆ ಎಂದ ಅವರು, ನೋಬ್ಲಿ ಕ್ರೀಮ್ ವೆಬ್ ಸೈಟ್ (ನೋಬ್ಲಿಕ್ರೀಮ್.ಕಾಮ್) ಹಾಗೂ ಸೋಶಿಯಲ್ ಮೀಡಿಯಾ 2020ರಲ್ಲಿ ತಾವು ಪ್ರಾರಂಭಿಸಿದ್ದು, ವರ್ಲ್ಡ್ ಪ್ರೆಸ್ ಬದಲಾಗಿ ನೋಬ್ಲಿ ಕ್ರೀಮ್ ಸಾಫ್ಟ್ ವೇರ್ ಬಳಸಬಹುದು. ಇದು ಸ್ವದೇಶಿ ಆಪ್ ಆಗಿದೆ. ಈ ಅಪ್ ನಲ್ಲಿ ನ್ಯೂಸ್ ಲೆಟರ್ ಅನ್ನು 10 ರಿಂದ 1 ಲಕ್ಷ ಜನರಿಗೆ ನ್ಯೂಸ್ ಲೆಟರ್ ಕಳಿಸಬಹುದು. ಸಾಮಾನ್ಯ ಜನರು ಬ್ಲಾಗ್ ಬರೆಯಬಹುದು. ಅಮೆರಿಕ, ಸಿಂಗಾಪುರ ಮತ್ತಿತರ ದೇಶಗಳಲ್ಲಿ ಇದರ ಸಾಫ್ಟ್ ವೇರ್ ಸಬ್ ಸ್ಕ್ರೈಬರ್ಸ್ ಇದ್ದಾರೆ.

ನೋಬ್ಲಿಕ್ರೀಮ್.ಕಾಮ್ ಅಥವಾ ಗೂಗಲ್ ಆಪ್ ಸ್ಟೋರ್ ನಲ್ಲಿ ಅಪ್ ಡೌನ್ ಲೋಡ್ ಮಾಡಿಕೊಂಡು, ಸೈನಪ್ ಮಾಡಿ ಸೋಶಿಯಲ್ ಮೀಡಿಯಾ, ಜನರ ಅಭಿಪ್ರಾಯ ವ್ಯಕ್ತಪಡಿಸಲು, ಕ್ರಿಯೇಟರ್ ಟೂಲ್, ಎಐ ಬಳಸಿ ಕಂಟೆಂಟ್ ಸೇರಿದಂತೆ ವಿವಿಧ ಅವಕಾಶಗಳನ್ನು ಮಾಡಿಕೊಡಲಾಗಿದೆ. ಈ ಸಾಫ್ಟ್ ವೇರ್ ಅನ್ನು ಬೆಂಗಳೂರಿನ ತಂತ್ರಜ್ಞರೇ ನಿರ್ಮಿಸಿದ್ದಾರೆ. ಈ ಆಪ್ ನಲ್ಲಿ ಕಂಟೆಂಟ್ ಸೃಷ್ಟಿಸಿ, ಹೆಚ್ಚಿನ ಜನರನ್ನು ತಲುಪಬಹುದು. ಪಬ್ಲಿಷ್ ಮಾಡಿರುವ ಕಂಟೆಂಟ್ ಎಷ್ಟು ಜನರು ನೋಡಿದ್ದಾರೆ ಅದರ ಮಾಹಿತಿ ತಿಳಿಯಲಿದೆ. ಈ ಆಪ್ ಮೂಲಕ ಹಣ ಗಳಿಸಬಹುದಾದ ಆಪ್ ಇದಾಗಿದೆ ಎಂದರು.

ಇದೇ ಸಂದರ್ಭದಲ್ಲಿ ಮಾಧ್ಯಮ ಕ್ಷೇತ್ರದಿಂದ ಫ್ರೀಡಂ ಟಿವಿ ಡಿಜಿಟಲ್ ಮಾಧ್ಯದ ಮುಖ್ಯಸ್ಥರಾದ ನಾಗರಾಜ್, ಸಮಾಜಸೇವೆ ಕ್ಷೇತ್ರದಲ್ಲಿ ಜ್ಯೋತಿ ಗೌಡ, ಶಾಂತಕುಮಾರ್, ಶಿಕ್ಷಣ ಕ್ಷೇತ್ರದಲ್ಲಿ ಗಣನೀಯ ಸೇವೆ ಸಲ್ಲಿಸಿದ ಬಿ.ಎಂ.ಶಿವರುದ್ರಯ್ಯ ಸೇರಿದಂತೆ ಐವರು ಗಣ್ಯರಿಗೆ ಕರ್ನಾಟಕ ಸ್ಟೇಟ್ ಡಿಜಿಟಲ್ ಮೀಡಿಯಾ ಅಸೋಸಿಯೇಷನ್ ನಿಂದ ಸುವರ್ಣ ಸಂಭ್ರಮ ರಾಜ್ಯೊತ್ಸವ ಪ್ರಶಸ್ತಿ ಪ್ರದಾನ ಮಾಡಲಾಯಿತು. ಕಾರ್ಯಕ್ರಮದಲ್ಲಿ ಹಿರಿಯ ಪತ್ರಕರ್ತರಾದ ಆಶಾ ಕೃಷ್ಣಸ್ವಾಮಿ ಪ್ರಸ್ತುತ ಮಾಧ್ಯಮ ಕ್ಷೇತ್ರದಲ್ಲಿನ ಪರಿಸ್ಥಿತಿ, ಅವಕಾಶ ಮತ್ತು ಸವಾಲುಗಳ ಬಗ್ಗೆ ತಿಳಿಸಿದರು. ಕರ್ನಾಟಕ ಸ್ಟೇಟ್ ಡಿಜಿಟಲ್ ಮೀಡಿಯಾ ಅಸೋಸಿಯೇಷನ್ ಅಧ್ಯಕ್ಷ ಹನುಮೇಶ್ ಕೆ ಯಾವಗಲ್, ಹಿರಿಯ ಪತ್ರಕರ್ತರಾದ ಶ್ರೀನಾಥ್ ಜೋಶಿ ಹಾಗೂ ಹಾಗೂ ವಿವಿಧ ಡಿಜಿಟಲ್ ಮಾಧ್ಯಮಗಳ ಪತ್ರಕರ್ತರು ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

Previous Post

BMCRI News | ಪಿಎಂಎಸ್‌ ಎಸ್‌ ವೈ ಸೂಪರ್‌ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ನಾಳೆಯಿಂದ ಎಂದಿನಂತೆ ಎಲೆಕ್ಟಿವ್ ಶಸ್ತ್ರಚಿಕಿತ್ಸೆಗಳು ಆರಂಭ

Next Post

ಬಿಬಿಎಂಪಿ ವ್ಯಾಪ್ತಿಯ 13 ಕೆರೆಗಳ ಒತ್ತುವರಿ ತೆರವು : 242.5 ಕೋಟಿ ರೂ. ಮೌಲ್ಯದ 7 ಎಕರೆ ಪ್ರದೇಶ ಪಾಲಿಕೆ ವಶ ; ವಿಶೇಷ ಆಯುಕ್ತೆ ಪ್ರೀತಿ ಗೆಹ್ಲೋಟ್

Next Post
ಬಿಬಿಎಂಪಿ ವ್ಯಾಪ್ತಿಯ ಕೆರೆ ಅಂಗಳದಲ್ಲಿ ಒತ್ತುವರಿ ತೆರವಿಗೆ ಗುರುತು ಮಾಡುತ್ತಿರುವ ಕೆರೆ ವಿಭಾಗದ ಸಿಬ್ಬಂದಿ.

ಬಿಬಿಎಂಪಿ ವ್ಯಾಪ್ತಿಯ 13 ಕೆರೆಗಳ ಒತ್ತುವರಿ ತೆರವು : 242.5 ಕೋಟಿ ರೂ. ಮೌಲ್ಯದ 7 ಎಕರೆ ಪ್ರದೇಶ ಪಾಲಿಕೆ ವಶ ; ವಿಶೇಷ ಆಯುಕ್ತೆ ಪ್ರೀತಿ ಗೆಹ್ಲೋಟ್

Dance In Front Of Jail

Viral Video News | ಜೈಲಿನಿಂದ ರಿಲೀಸ್ ಆದ ಖುಷಿಯಲ್ಲಿ ಬಂಧೀಖಾನೆ ಮುಂದೆಯೇ ನೃತ್ಯ ಮಾಡಿದ ವ್ಯಕ್ತಿಯ ವಿಡಿಯೋ ವೈರಲ್

Please login to join discussion

Like Us on Facebook

Follow Us on Twitter

Recent News

ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

June 13, 2026

GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

June 13, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

June 13, 2026

GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

June 13, 2026

ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 28ನೇ ಘಟಿಕೋತ್ಸವ: 72 ಸಾವಿರ ಪದವಿ, 103 ಚಿನ್ನದ ಪದಕ ಪ್ರದಾನ

June 13, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group