Sunday, September 20, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire
    ಎಲ್ ಪಿಜಿ ಸಿಲಿಂಡರ್ ಸಾಂದರ್ಭಿಕ ಚಿತ್ರ

    ​ಎಲ್‌ಪಿಜಿ ಸಬ್ಸಿಡಿಗೆ ಆಧಾರ್ ಬಯೋಮೆಟ್ರಿಕ್ ಕಡ್ಡಾಯ: ಅಕ್ಟೋಬರ್ 1ರಿಂದ ಹೊಸ ನಿಯಮ ಜಾರಿ

    Power News | ಭಾರತ್ ಎಲೆಕ್ಟ್ರಿಕ್ ಮೊಬಿಲಿಟಿ ಸೂಚ್ಯಂಕ: ದೇಶದಲ್ಲೇ ಕರ್ನಾಟಕಕ್ಕೆ 3ನೇ ಸ್ಥಾನ

    ಗ್ರಾಮಠಾಣಾ ಆಸ್ತಿಗಳಿಗೆ ನ.1ರಿಂದ ಮನೆ ಬಾಗಿಲಿಗೇ ಇ-ಸ್ವತ್ತು ಖಾತೆ: ಈಶ್ವರ ಖಂಡ್ರೆ ಸೂಚನೆ

    ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ: ₹32,611 ಕೋಟಿ ಯೋಜನೆಗಳಿಗೆ ಅನುಮೋದನೆ: ತುಳು ಎರಡನೇ ಹೆಚ್ಚುವರಿ ಆಡಳಿತ ಭಾಷೆಯಾಗಿ ಘೋಷಣೆ

    Breaking News | ನವೆಂಬರ್ ಅಂತ್ಯಕ್ಕೆ ತುಮಕೂರಿಗೆ ಎತ್ತಿನಹೊಳೆ ನೀರು: ಸಚಿವ ಚಲುವರಾಯಸ್ವಾಮಿ ಭರವಸೆ

    ಮೆಕ್ಕಾ ವಾಯುಪ್ರದೇಶದ ಬಳಿ ಹೌತಿ ಡ್ರೋನ್ ಹೊಡೆದುರುಳಿಸಿದ ಸೌದಿ ಅರೇಬಿಯಾ: ಪವಿತ್ರ ಕ್ಷೇತ್ರಗಳ ರಕ್ಷಣೆ ‘ರೆಡ್ ಲೈನ್’ ಎಂದ ರಿಯಾದ್

    ಯುಪಿಐ ಡಿಜಿಟಲ್ ವಹಿವಾಟಿನ ಸಾಂದರ್ಭಿಕ ಚಿತ್ರ

    UPI ವಹಿವಾಟಿಗೆ ಹೊಸ ನಿಯಮ: ಯಾರಿಗೆ ಶುಲ್ಕ? ಯಾರಿಗೆ ಉಚಿತ? ಇಲ್ಲಿದೆ ಸಂಪೂರ್ಣ ವಿವರ

    ಕೋಲ್ಕತ್ತಾದ ಲೆನಿನ್, ಕಾರ್ಲ್ ಮಾರ್ಕ್ಸ್ ರಸ್ತೆಗಳ ಹೆಸರು ಬದಲು? ಪಶ್ಚಿಮ ಬಂಗಾಳ ಸರ್ಕಾರದಿಂದ ಸಿದ್ಧತೆ

    Technology News | ಈಗ, ಕೂತಲ್ಲೇ ವಿಶ್ವ ಸುತ್ತಿ: Live ಕ್ಯಾಮ್ ಮ್ಯಾಪ್ ಮೂಲಕ ಜಗತ್ತನ್ನು ಕಣ್ತುಂಬಿಕೊಳ್ಳಿ!!

  • Bengaluru Focus

    ಕೇವಲ 30 ನಿಮಿಷದಲ್ಲಿ ಕಟ್ಟಡ ನಕ್ಷೆ ಮಂಜೂರಾತಿ: ‘ನಂಬಿಕೆ ನಕ್ಷೆ 2.0’ ಲೋಕಾರ್ಪಣೆ!

    Power News | ಭಾರತ್ ಎಲೆಕ್ಟ್ರಿಕ್ ಮೊಬಿಲಿಟಿ ಸೂಚ್ಯಂಕ: ದೇಶದಲ್ಲೇ ಕರ್ನಾಟಕಕ್ಕೆ 3ನೇ ಸ್ಥಾನ

    ​ಜೆ.ಪಿ. ನಗರದಿಂದ ಗೊಟ್ಟಿಗೆರೆವರೆಗೆ ಶೇ. 34 ರಷ್ಟು ಬೀದಿ ದೀಪ ಬಂದ್; ​ಕತ್ತಲಲ್ಲಿ ರಸ್ತೆಗಳು; ಸಚಿವ ಕೃಷ್ಣ ಬೈರೇಗೌಡ ದಿಢೀರ್ ರಾತ್ರಿ ರೌಂಡ್ಸ್

    GBA Head Office Image

    GBA News | ಬೆಂಗಳೂರು : ಜಿಬಿಎ ವ್ಯಾಪ್ತಿಯಲ್ಲಿ ಇ-ಖಾತಾ ಸೇವೆಗಳು ಮತ್ತಷ್ಟು ಸುಲಭ; ಸೆ. 21ರಿಂದ ‘ಇ-ಆಸ್ತಿ 2.0’ ನೂತನ ಇ-ಖಾತಾ ವ್ಯವಸ್ಥೆ ಜಾರಿ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂ ಗ್ರಾಹಕರ ಗಮನಕ್ಕೆ: ಈ 20 ಪಟ್ಟಣಗಳಲ್ಲಿ 2 ದಿನ ಆನ್‌ಲೈನ್‌ ಸೇವೆಗಳು ಬಂದ್

    ಕನಕಪುರ ಹಾಸ್ಟೆಲ್‌ಗೆ ಡಿಕೆಶಿ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಊಟ ಸವಿದ ಸಿಎಂ

    CREATOR: gd-jpeg v1.0 (using IJG JPEG v80), quality = 82?

    ಬೆಂಗಳೂರಿನ ಎಲ್ಲೆಡೆ ಗಣೇಶ ಚತುರ್ಥಿ ಸಂಭ್ರಮಾಚರಣೆ : 42 ಕೆರೆಯ ಕಲ್ಯಾಣಿಗಳು, 659 ಮೊಬೈಲ್ ಟ್ಯಾಂಕ್‌ಗಳ ಮೂರ್ತಿಗಳ ವಿಸರ್ಜನೆಗೆ ಅವಕಾಶ

    Bescom News | ​ಸಾರ್ವಜನಿಕ ಗಣೇಶೋತ್ಸವ: ಬೆಸ್ಕಾಂ ಕಟ್ಟುನಿಟ್ಟಿನ ಸುರಕ್ಷತಾ ಮಾರ್ಗಸೂಚಿ ಪ್ರಕಟ

    BIG BREAKING | ₹15 ಕೋಟಿ ಸುರಿದ ಬೆನ್ನಲ್ಲೇ ಬಿಡಿಎ ಕೇಂದ್ರ ಕಚೇರಿ ಪಾರಂಪರಿಕ ಕಟ್ಟಡ ಕೆಡವಲು ಸಂಚು: ನೌಕರರ ತೀವ್ರ ಆಕ್ರೋಶ

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire
    ಎಲ್ ಪಿಜಿ ಸಿಲಿಂಡರ್ ಸಾಂದರ್ಭಿಕ ಚಿತ್ರ

    ​ಎಲ್‌ಪಿಜಿ ಸಬ್ಸಿಡಿಗೆ ಆಧಾರ್ ಬಯೋಮೆಟ್ರಿಕ್ ಕಡ್ಡಾಯ: ಅಕ್ಟೋಬರ್ 1ರಿಂದ ಹೊಸ ನಿಯಮ ಜಾರಿ

    Power News | ಭಾರತ್ ಎಲೆಕ್ಟ್ರಿಕ್ ಮೊಬಿಲಿಟಿ ಸೂಚ್ಯಂಕ: ದೇಶದಲ್ಲೇ ಕರ್ನಾಟಕಕ್ಕೆ 3ನೇ ಸ್ಥಾನ

    ಗ್ರಾಮಠಾಣಾ ಆಸ್ತಿಗಳಿಗೆ ನ.1ರಿಂದ ಮನೆ ಬಾಗಿಲಿಗೇ ಇ-ಸ್ವತ್ತು ಖಾತೆ: ಈಶ್ವರ ಖಂಡ್ರೆ ಸೂಚನೆ

    ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ: ₹32,611 ಕೋಟಿ ಯೋಜನೆಗಳಿಗೆ ಅನುಮೋದನೆ: ತುಳು ಎರಡನೇ ಹೆಚ್ಚುವರಿ ಆಡಳಿತ ಭಾಷೆಯಾಗಿ ಘೋಷಣೆ

    Breaking News | ನವೆಂಬರ್ ಅಂತ್ಯಕ್ಕೆ ತುಮಕೂರಿಗೆ ಎತ್ತಿನಹೊಳೆ ನೀರು: ಸಚಿವ ಚಲುವರಾಯಸ್ವಾಮಿ ಭರವಸೆ

    ಮೆಕ್ಕಾ ವಾಯುಪ್ರದೇಶದ ಬಳಿ ಹೌತಿ ಡ್ರೋನ್ ಹೊಡೆದುರುಳಿಸಿದ ಸೌದಿ ಅರೇಬಿಯಾ: ಪವಿತ್ರ ಕ್ಷೇತ್ರಗಳ ರಕ್ಷಣೆ ‘ರೆಡ್ ಲೈನ್’ ಎಂದ ರಿಯಾದ್

    ಯುಪಿಐ ಡಿಜಿಟಲ್ ವಹಿವಾಟಿನ ಸಾಂದರ್ಭಿಕ ಚಿತ್ರ

    UPI ವಹಿವಾಟಿಗೆ ಹೊಸ ನಿಯಮ: ಯಾರಿಗೆ ಶುಲ್ಕ? ಯಾರಿಗೆ ಉಚಿತ? ಇಲ್ಲಿದೆ ಸಂಪೂರ್ಣ ವಿವರ

    ಕೋಲ್ಕತ್ತಾದ ಲೆನಿನ್, ಕಾರ್ಲ್ ಮಾರ್ಕ್ಸ್ ರಸ್ತೆಗಳ ಹೆಸರು ಬದಲು? ಪಶ್ಚಿಮ ಬಂಗಾಳ ಸರ್ಕಾರದಿಂದ ಸಿದ್ಧತೆ

    Technology News | ಈಗ, ಕೂತಲ್ಲೇ ವಿಶ್ವ ಸುತ್ತಿ: Live ಕ್ಯಾಮ್ ಮ್ಯಾಪ್ ಮೂಲಕ ಜಗತ್ತನ್ನು ಕಣ್ತುಂಬಿಕೊಳ್ಳಿ!!

  • Bengaluru Focus

    ಕೇವಲ 30 ನಿಮಿಷದಲ್ಲಿ ಕಟ್ಟಡ ನಕ್ಷೆ ಮಂಜೂರಾತಿ: ‘ನಂಬಿಕೆ ನಕ್ಷೆ 2.0’ ಲೋಕಾರ್ಪಣೆ!

    Power News | ಭಾರತ್ ಎಲೆಕ್ಟ್ರಿಕ್ ಮೊಬಿಲಿಟಿ ಸೂಚ್ಯಂಕ: ದೇಶದಲ್ಲೇ ಕರ್ನಾಟಕಕ್ಕೆ 3ನೇ ಸ್ಥಾನ

    ​ಜೆ.ಪಿ. ನಗರದಿಂದ ಗೊಟ್ಟಿಗೆರೆವರೆಗೆ ಶೇ. 34 ರಷ್ಟು ಬೀದಿ ದೀಪ ಬಂದ್; ​ಕತ್ತಲಲ್ಲಿ ರಸ್ತೆಗಳು; ಸಚಿವ ಕೃಷ್ಣ ಬೈರೇಗೌಡ ದಿಢೀರ್ ರಾತ್ರಿ ರೌಂಡ್ಸ್

    GBA Head Office Image

    GBA News | ಬೆಂಗಳೂರು : ಜಿಬಿಎ ವ್ಯಾಪ್ತಿಯಲ್ಲಿ ಇ-ಖಾತಾ ಸೇವೆಗಳು ಮತ್ತಷ್ಟು ಸುಲಭ; ಸೆ. 21ರಿಂದ ‘ಇ-ಆಸ್ತಿ 2.0’ ನೂತನ ಇ-ಖಾತಾ ವ್ಯವಸ್ಥೆ ಜಾರಿ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂ ಗ್ರಾಹಕರ ಗಮನಕ್ಕೆ: ಈ 20 ಪಟ್ಟಣಗಳಲ್ಲಿ 2 ದಿನ ಆನ್‌ಲೈನ್‌ ಸೇವೆಗಳು ಬಂದ್

    ಕನಕಪುರ ಹಾಸ್ಟೆಲ್‌ಗೆ ಡಿಕೆಶಿ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಊಟ ಸವಿದ ಸಿಎಂ

    CREATOR: gd-jpeg v1.0 (using IJG JPEG v80), quality = 82?

    ಬೆಂಗಳೂರಿನ ಎಲ್ಲೆಡೆ ಗಣೇಶ ಚತುರ್ಥಿ ಸಂಭ್ರಮಾಚರಣೆ : 42 ಕೆರೆಯ ಕಲ್ಯಾಣಿಗಳು, 659 ಮೊಬೈಲ್ ಟ್ಯಾಂಕ್‌ಗಳ ಮೂರ್ತಿಗಳ ವಿಸರ್ಜನೆಗೆ ಅವಕಾಶ

    Bescom News | ​ಸಾರ್ವಜನಿಕ ಗಣೇಶೋತ್ಸವ: ಬೆಸ್ಕಾಂ ಕಟ್ಟುನಿಟ್ಟಿನ ಸುರಕ್ಷತಾ ಮಾರ್ಗಸೂಚಿ ಪ್ರಕಟ

    BIG BREAKING | ₹15 ಕೋಟಿ ಸುರಿದ ಬೆನ್ನಲ್ಲೇ ಬಿಡಿಎ ಕೇಂದ್ರ ಕಚೇರಿ ಪಾರಂಪರಿಕ ಕಟ್ಟಡ ಕೆಡವಲು ಸಂಚು: ನೌಕರರ ತೀವ್ರ ಆಕ್ರೋಶ

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home Public interest

Viral Video News | ಜೈಲಿನಿಂದ ರಿಲೀಸ್ ಆದ ಖುಷಿಯಲ್ಲಿ ಬಂಧೀಖಾನೆ ಮುಂದೆಯೇ ನೃತ್ಯ ಮಾಡಿದ ವ್ಯಕ್ತಿಯ ವಿಡಿಯೋ ವೈರಲ್

by Bengaluru Wire Desk
December 1, 2024
in Public interest
Reading Time: 1 min read
0
Dance In Front Of Jail

ಉತ್ತರ ಪ್ರದೇಶದ ಜೈಲೊಂದರಿಂದ ಶಿಕ್ಷೆ ಮುಗಿಸಿ ಹೊರಬಂದ ವ್ಯಕ್ತಿಯೊಬ್ಬ ಖುಷಿಯಿಂದ ನೃತ್ಯ ಮಾಡುತ್ತಿರುವ ಚಿತ್ರ.

ಉತ್ತರ ಪ್ರದೇಶದ ವ್ಯಕ್ತಿಯೊಬ್ಬ ಜೈಲಿನಿಂದ ಬಿಡುಗಡೆಯಾಗಿದ ಸಂದರ್ಭದಲ್ಲಿ ತಾನು ಬಿಡುಗಡೆಯಾಗಿ ಹೊರಬಂದ ಖುಷಿಯಲ್ಲಿ ಜೈಲಿನ ಮುಂದೆಯೇ ತನ್ನ ವಿಶಿಷ್ಟ ನೃತ್ಯ ಮಾಡಿದ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗಿದೆ. ಆತ ದಂಡವನ್ನು ಪಾವತಿಸಲು ವಿಫಲವಾದ ನಂತರ ಜೈಲಿನಲ್ಲಿದ್ದು, ಹೆಚ್ಚುವರಿ ಸಮಯದ ಜೈಲು ಶಿಕ್ಷೆ ಪೂರೈಸಿದ ನಂತರ ಆತನನ್ನು ಬಿಡುಗಡೆ ಮಾಡಲಾಗಿತ್ತು.

ಎನ್‌ಡಿಟಿವಿಯಲ್ಲಿನ ವರದಿಯೊಂದು ಈ ಘಟನೆಯು ಕನೌಜ್‌ನಲ್ಲಿ ನಡೆದಿದ್ದಾಗಿ ಹೇಳಿದೆ. ಈಗ ವೈರಲ್ ಆಗಿರುವ ವಿಡಿಯೋದಲ್ಲಿ, ವ್ಯಕ್ತಿ ಜೈಲು ಕಟ್ಟಡದ ಹೊರಗೆ ಕಲರ್ ಟಿಶರ್ಟ್ ಮತ್ತು ತಿಳಿ ನೀಲಿ ಜೀನ್ಸ್ ಧರಿಸಿ ಫ್ರೀಸ್ಟೈಲಿಂಗ್ ನೃತ್ಯ ಮಾಡುತ್ತಿರುವ ವಿಡಿಯೋವನ್ನು ಎಕ್ಸ್ ಜಾಣತಾಣದಲ್ಲಿ @News1IndiaTweet ಎಂಬ ಖಾತೆದಾರರು ಪೋಸ್ಟ್ ಮಾಡಿದ್ದಾರೆ. ಈ ವಿಡಿಯೋದಲ್ಲಿ ಕೆಲವು ಜೈಲು ಅಧಿಕಾರಿಗಳು ಅವನ ಪಕ್ಕದಲ್ಲಿ ನಿಂತು ಆತನ ಪ್ರದರ್ಶನವನ್ನು ತಮ್ಮ ಮೊಬೈಲ್ ನಲ್ಲಿ ಸೆರೆಹಿಡಿಯುತ್ತಿದ್ದಾರೆ. .

ಹಿಂದಿಯಲ್ಲಿರುವ ಎಕ್ಸ್ ಪೋಸ್ಟ್‌ನ ಶೀರ್ಷಿಕೆಯನ್ನು ಈ ರೀತಿ ಅನುವಾದಿಸಲಾಗಿದೆ, “ಕೈದಿ ಜಿಲ್ಲಾ ಕಾರಾಗೃಹದಿಂದ ಬಿಡುಗಡೆಯಾದ ತಕ್ಷಣ, ಅವನು ಗೇಟ್‌ನಲ್ಲಿ ನೃತ್ಯ ಮಾಡಿದ್ದಾನೆ ಮತ್ತು ಜೈಲು ಸಿಬ್ಬಂದಿ ಅವನನ್ನು ಶ್ಲಾಘಿಸಿದರು. 9 ತಿಂಗಳ ಕಾಲ ಜೈಲಿನಲ್ಲಿದ್ದರು. 1,000 ರೂ. ದಂಡವನ್ನು ಪಾವತಿಸಲು ಸಾಧ್ಯವಾಗದ ಕಾರಣ ಆತನನ್ನು ಬಿಡುಗಡೆ ಮಾಡಲು ಸಾಧ್ಯವಾಗಲಿಲ್ಲ” ಎಂದು ಪೋಸ್ಟ್ ನಲ್ಲಿ ತಿಳಿಸಲಾಗಿದೆ.

ಈ ವೈರಲ್ ವಿಡಿಯೋವನ್ನು ಈತನಕ 49.3 ಸಾವಿರ ಜನರು ವೀಕ್ಷಿಸಿದ್ದು, ವಿವಿಧ ಬಳಕೆದಾರರು ತಮ್ಮ ಪ್ರತಿಕ್ರಿಯೆಗಳನ್ನು ನೀಡಿದ್ದಾರೆ. ಒಬ್ಬ ಬಳಕೆದಾರರು, “ಇದು ಆಶ್ಚರ್ಯಕರವಾಗಿದೆ! ಅತ್ಯಾಚಾರಿಗಳು ಮತ್ತು ಕೊಲೆಗಾರರು 3 ತಿಂಗಳಲ್ಲಿ ಬಿಡುಗಡೆಯಾಗುತ್ತಾರೆ ಮತ್ತು 1000 ರೂ. ದಂಡವನ್ನು ಪಾವತಿಸದವನು 9 ತಿಂಗಳು ಜೈಲಿನಲ್ಲಿ ಇರುತ್ತಾನೆ” ಎಂದರೆ, ಮತ್ತೊಬ್ಬ ಬಳಕೆದಾರರು, “ಕೇವಲ 1000 ರೂ.ಗೆ 9 ತಿಂಗಳ ಜೈಲುವಾಸ? ಈ ವ್ಯಕ್ತಿ ಕ್ರಿಮಿನಲ್ ಅಲ್ಲ ಮತ್ತು ಯಾವುದೋ ನಿಯಮವನ್ನು ಉಲ್ಲಂಘಿಸಿ ಜೈಲಿಗೆ ಹೋಗಿದ್ದರೆ ಅದು ನಾಚಿಕೆಗೇಡಿನ ಸಂಗತಿ” ಎಂದು ತಮ್ಮ ಅಭಿಪ್ರಾಯ ಹಂಚಿಕೊಂಡಿದ್ದಾರೆ.

“ಕೋಟ್ಯಂತರ ರೂಪಾಯಿ ಅಥವಾ ವಂಚನೆಗಳನ್ನು ಮಾಡಿ ಓಡಿಹೋದವರು ಸ್ವತಂತ್ರವಾಗಿ ತಿರುಗುತ್ತಿದ್ದಾರೆ ಮತ್ತು ಒಬ್ಬ ಬಡ ವ್ಯಕ್ತಿಯನ್ನು 9 ತಿಂಗಳ ಕಾಲ ಜೈಲಿನಲ್ಲಿ ಇರಿಸಲಾಯಿತು. ಸಾಮಾನ್ಯ ಮನುಷ್ಯನನ್ನು ಕಾನೂನಿನಿಂದ ಮೂರ್ಖರನ್ನಾಗಿ ಮಾಡಲಾಗುತ್ತಿದೆ”ಎಂದು ಮೂರನೇ ಬಳಕೆದಾರರು ಪ್ರತಿಕ್ರಿಯಿಸಿದ್ದಾರೆ. ಇನ್ನೊಬ್ಬ ನೆಟ್ಟಿಗ, “ಅವನು ತುಂಬಾ ಕೆಟ್ಟದಾಗಿ ನೃತ್ಯ ಮಾಡಿದ್ದಾನೆ, ಅವನನ್ನು ಮತ್ತೆ ಜೈಲಿಗೆ ಕಳುಹಿಸಿ” ಎಂದು ಕಿಚಾಯಿಸಿದ್ದಾರೆ.

कन्नौज: जिला जेल से रिहा होते ही बंदी ने जेल गेट पर किया डांस, जेल स्टाफ ने बजाई तालियां

9 महीने से जेल में बन्द था

जुर्माने के 1 हजार रुपये अदा न कर पाने के कारण रिहा नहीं हो पाया था

एक छिबरामऊ का तो दूसरा फतेहपुर का निवासी है#viralvideo @kannaujpolice pic.twitter.com/IXXsKFsGiE

— News1India (@News1IndiaTweet) November 27, 2024

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading…
WhatsApp Join our WhatsApp Channel
Previous Post

ಬಿಬಿಎಂಪಿ ವ್ಯಾಪ್ತಿಯ 13 ಕೆರೆಗಳ ಒತ್ತುವರಿ ತೆರವು : 242.5 ಕೋಟಿ ರೂ. ಮೌಲ್ಯದ 7 ಎಕರೆ ಪ್ರದೇಶ ಪಾಲಿಕೆ ವಶ ; ವಿಶೇಷ ಆಯುಕ್ತೆ ಪ್ರೀತಿ ಗೆಹ್ಲೋಟ್

Next Post

Property Tax News | ಬಿಬಿಎಂಪಿಯಿಂದ 4284 ಕೋಟಿ ರೂ. ಅತ್ಯಧಿಕ ಆಸ್ತಿ ತೆರಿಗೆ ಸಂಗ್ರಹಿಸಿ ದಾಖಲೆ : ಗುರಿ ಸಾಧನೆಯಲ್ಲಿ ಒಟಿಎಸ್ ಯೋಜನೆ ವಿಫಲ

Next Post
ಬಿಬಿಎಂಪಿ ಕೇಂದ್ರ ಕಚೇರಿ, ಸಾಂದರ್ಭಿಕ ಚಿತ್ರ

Property Tax News | ಬಿಬಿಎಂಪಿಯಿಂದ 4284 ಕೋಟಿ ರೂ. ಅತ್ಯಧಿಕ ಆಸ್ತಿ ತೆರಿಗೆ ಸಂಗ್ರಹಿಸಿ ದಾಖಲೆ : ಗುರಿ ಸಾಧನೆಯಲ್ಲಿ ಒಟಿಎಸ್ ಯೋಜನೆ ವಿಫಲ

ICC Chairman Jay Shah

Jay shah ICC Chairman | ಐಸಿಸಿ ನೂತನ ಅಧ್ಯಕ್ಷರಾಗಿ ಜಯ್ ಶಾ ಅಧಿಕಾರ ಸ್ವೀಕಾರ : ICC ಮಂಡಳಿಗೆ ಹೊಸ ಅಧಿಪತಿ

Please login to join discussion

Like Us on Facebook

Follow Us on Twitter

Recent News

ಕೇವಲ 30 ನಿಮಿಷದಲ್ಲಿ ಕಟ್ಟಡ ನಕ್ಷೆ ಮಂಜೂರಾತಿ: ‘ನಂಬಿಕೆ ನಕ್ಷೆ 2.0’ ಲೋಕಾರ್ಪಣೆ!

September 20, 2026
ಎಲ್ ಪಿಜಿ ಸಿಲಿಂಡರ್ ಸಾಂದರ್ಭಿಕ ಚಿತ್ರ

​ಎಲ್‌ಪಿಜಿ ಸಬ್ಸಿಡಿಗೆ ಆಧಾರ್ ಬಯೋಮೆಟ್ರಿಕ್ ಕಡ್ಡಾಯ: ಅಕ್ಟೋಬರ್ 1ರಿಂದ ಹೊಸ ನಿಯಮ ಜಾರಿ

September 20, 2026
Bengaluru Wire, Kannada News, latest News in Kannada

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಕೇವಲ 30 ನಿಮಿಷದಲ್ಲಿ ಕಟ್ಟಡ ನಕ್ಷೆ ಮಂಜೂರಾತಿ: ‘ನಂಬಿಕೆ ನಕ್ಷೆ 2.0’ ಲೋಕಾರ್ಪಣೆ!

September 20, 2026
ಎಲ್ ಪಿಜಿ ಸಿಲಿಂಡರ್ ಸಾಂದರ್ಭಿಕ ಚಿತ್ರ

​ಎಲ್‌ಪಿಜಿ ಸಬ್ಸಿಡಿಗೆ ಆಧಾರ್ ಬಯೋಮೆಟ್ರಿಕ್ ಕಡ್ಡಾಯ: ಅಕ್ಟೋಬರ್ 1ರಿಂದ ಹೊಸ ನಿಯಮ ಜಾರಿ

September 20, 2026

Power News | ಭಾರತ್ ಎಲೆಕ್ಟ್ರಿಕ್ ಮೊಬಿಲಿಟಿ ಸೂಚ್ಯಂಕ: ದೇಶದಲ್ಲೇ ಕರ್ನಾಟಕಕ್ಕೆ 3ನೇ ಸ್ಥಾನ

September 19, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d