Saturday, August 1, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

    KEA ಗ್ರಾಮ ಆಡಳಿತ ಅಧಿಕಾರಿ ಹುದ್ದೆ: ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ

    ​ಪೇಪರ್ ಲೀಕ್ ತಡೆಗೆ ಹೊಸ ಅಸ್ತ್ರ: ಸಂಸತ್ತಿನಲ್ಲಿ ಅಂಗೀಕಾರಗೊಂಡಿತು ಕಠಿಣ ವಿಧೇಯಕ

    ಆ. 15ರಿಂದ ಸ್ವಿಗ್ಗಿ ಸೇವೆ ಸ್ಥಗಿತ? ಆನ್‌ಲೈನ್ ಆಹಾರ ನೀಡಿಕೆ ಸಂಸ್ಥೆ ವಿರುದ್ಧ ಬೆಂಗಳೂರು ಹೋಟೆಲುಗಳ ಸಂಘದ ಖಡಕ್ ಎಚ್ಚರಿಕೆ

    1200 ಬೋರ್‌ವೆಲ್‌ಗಳಿಗೆ ಮರುಜೀವ: ತಮಿಳುನಾಡು ಐಎಎಸ್ ಅಧಿಕಾರಿಗೆ ನಟ ಮಾಧವನ್ ಸಲಾಂ

    Indian billionaires Increased | ಭಾರತದಲ್ಲಿ ಬಿಲಿಯನೇರ್‌ಗಳ ಸಂಖ್ಯೆ 4 ಪಟ್ಟು ಹೆಚ್ಚಳ: 576ಕ್ಕೆ ಏರಿಕೆ

    BIG BREAKING NEWS | ಮೇಕೆದಾಟು ಯೋಜನೆ: ನೆರೆ ರಾಜ್ಯಗಳ ಒಪ್ಪಿಗೆ ಅಗತ್ಯವಿಲ್ಲ, ಕೇಂದ್ರ ಸರ್ಕಾರದ ಸ್ಪಷ್ಟನೆ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

    BW SPECIAL | ಆತಂಕಕಾರಿ ಮಟ್ಟಕ್ಕೆ ಕುಸಿದ ಜಲಾಶಯಗಳ ನೀರು: ಬೆಂಗಳೂರಿಗೆ ಎದುರಾಗಲಿದ್ಯಾ ಜಲಕಂಟಕ?

  • Bengaluru Focus

    Lokayukta News | ಪಾಲಿಕೆಯೇ ಟಿಪ್ಪರ್ ಖರೀದಿಸಿ ಕಸ ವಿಲೇವಾರಿ ಮಾಡಲಿ: 5 ನಗರ ಪಾಲಿಕೆಗಳಿಗೆ ಲೋಕಾಯುಕ್ತರ ಖಡಕ್ ಸೂಚನೆ

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

    ಆಗಸ್ಟ್ 1 ರಿಂದ ಬೆಂಗಳೂರಿನಲ್ಲಿ ‘ತ್ಯಾಜ್ಯದಿಂದ ಸ್ವಾತಂತ್ರ್ಯ’ ಅಭಿಯಾನ: 22 ಸಾವಿರ ಟನ್ ಪಾರಂಪರಿಕ ಕಸ ತೆರವು

    ​ಬೆಳ್ಳಂದೂರು ಎಸ್‌ಟಿಪಿ ಪ್ರಕರಣ: ತನಿಖೆ ಮುಂದುವರಿಕೆ, ಕಾರ್ಮಿಕರ ಸುರಕ್ಷತೆಗೆ ಜಲಮಂಡಳಿ ಒತ್ತು

    BWSSB Head Office

    BWSSB News | ಬೆಂಗಳೂರು: ಜು. 31ರಂದು ಈ ಪ್ರದೇಶಗಳಲ್ಲಿ 15 ಗಂಟೆ ಕಾವೇರಿ ನೀರು ಇರಲ್ಲ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

    GBA News | ಬೆಂಗಳೂರಲ್ಲಿ ವಾರ್ನಿಂಗ್ ಇಲ್ಲ, ಎಲ್ಲೆಂದ್ರಲ್ಲಿ ಕಸ ಎಸೆದ್ರೆ ನೇರವಾಗಿ ಬೀಳುತ್ತೆ ಎಫ್ಐಆರ್!!

    ಆರೋಗ್ಯ ಸಚಿವ ​ಯು.ಟಿ. ಖಾದರ್‌ಗೆ ಅಮೆರಿಕದ ಪ್ರತಿಷ್ಠಿತ ‘ಗ್ಲೋಬಲ್ ಸಿವಿಕ್ ಲೀಡರ್‌ಶಿಪ್’ ಅಂತಾರಾಷ್ಟ್ರೀಯ ಪ್ರಶಸ್ತಿ

    Vidhana Soudha

    GBA News | ​ಜಿಬಿಎ ವ್ಯಾಪ್ತಿಯಲ್ಲಿ ಹೊಸದಾಗಿ ‘ಎ’ ಖಾತಾ ಪಡೆಯುವ ಶುಲ್ಕ ಶೇ.2ಕ್ಕೆ ಕಡಿತಗೊಳಿಸಿದ ಸರ್ಕಾರ

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

    KEA ಗ್ರಾಮ ಆಡಳಿತ ಅಧಿಕಾರಿ ಹುದ್ದೆ: ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ

    ​ಪೇಪರ್ ಲೀಕ್ ತಡೆಗೆ ಹೊಸ ಅಸ್ತ್ರ: ಸಂಸತ್ತಿನಲ್ಲಿ ಅಂಗೀಕಾರಗೊಂಡಿತು ಕಠಿಣ ವಿಧೇಯಕ

    ಆ. 15ರಿಂದ ಸ್ವಿಗ್ಗಿ ಸೇವೆ ಸ್ಥಗಿತ? ಆನ್‌ಲೈನ್ ಆಹಾರ ನೀಡಿಕೆ ಸಂಸ್ಥೆ ವಿರುದ್ಧ ಬೆಂಗಳೂರು ಹೋಟೆಲುಗಳ ಸಂಘದ ಖಡಕ್ ಎಚ್ಚರಿಕೆ

    1200 ಬೋರ್‌ವೆಲ್‌ಗಳಿಗೆ ಮರುಜೀವ: ತಮಿಳುನಾಡು ಐಎಎಸ್ ಅಧಿಕಾರಿಗೆ ನಟ ಮಾಧವನ್ ಸಲಾಂ

    Indian billionaires Increased | ಭಾರತದಲ್ಲಿ ಬಿಲಿಯನೇರ್‌ಗಳ ಸಂಖ್ಯೆ 4 ಪಟ್ಟು ಹೆಚ್ಚಳ: 576ಕ್ಕೆ ಏರಿಕೆ

    BIG BREAKING NEWS | ಮೇಕೆದಾಟು ಯೋಜನೆ: ನೆರೆ ರಾಜ್ಯಗಳ ಒಪ್ಪಿಗೆ ಅಗತ್ಯವಿಲ್ಲ, ಕೇಂದ್ರ ಸರ್ಕಾರದ ಸ್ಪಷ್ಟನೆ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

    BW SPECIAL | ಆತಂಕಕಾರಿ ಮಟ್ಟಕ್ಕೆ ಕುಸಿದ ಜಲಾಶಯಗಳ ನೀರು: ಬೆಂಗಳೂರಿಗೆ ಎದುರಾಗಲಿದ್ಯಾ ಜಲಕಂಟಕ?

  • Bengaluru Focus

    Lokayukta News | ಪಾಲಿಕೆಯೇ ಟಿಪ್ಪರ್ ಖರೀದಿಸಿ ಕಸ ವಿಲೇವಾರಿ ಮಾಡಲಿ: 5 ನಗರ ಪಾಲಿಕೆಗಳಿಗೆ ಲೋಕಾಯುಕ್ತರ ಖಡಕ್ ಸೂಚನೆ

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

    ಆಗಸ್ಟ್ 1 ರಿಂದ ಬೆಂಗಳೂರಿನಲ್ಲಿ ‘ತ್ಯಾಜ್ಯದಿಂದ ಸ್ವಾತಂತ್ರ್ಯ’ ಅಭಿಯಾನ: 22 ಸಾವಿರ ಟನ್ ಪಾರಂಪರಿಕ ಕಸ ತೆರವು

    ​ಬೆಳ್ಳಂದೂರು ಎಸ್‌ಟಿಪಿ ಪ್ರಕರಣ: ತನಿಖೆ ಮುಂದುವರಿಕೆ, ಕಾರ್ಮಿಕರ ಸುರಕ್ಷತೆಗೆ ಜಲಮಂಡಳಿ ಒತ್ತು

    BWSSB Head Office

    BWSSB News | ಬೆಂಗಳೂರು: ಜು. 31ರಂದು ಈ ಪ್ರದೇಶಗಳಲ್ಲಿ 15 ಗಂಟೆ ಕಾವೇರಿ ನೀರು ಇರಲ್ಲ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

    GBA News | ಬೆಂಗಳೂರಲ್ಲಿ ವಾರ್ನಿಂಗ್ ಇಲ್ಲ, ಎಲ್ಲೆಂದ್ರಲ್ಲಿ ಕಸ ಎಸೆದ್ರೆ ನೇರವಾಗಿ ಬೀಳುತ್ತೆ ಎಫ್ಐಆರ್!!

    ಆರೋಗ್ಯ ಸಚಿವ ​ಯು.ಟಿ. ಖಾದರ್‌ಗೆ ಅಮೆರಿಕದ ಪ್ರತಿಷ್ಠಿತ ‘ಗ್ಲೋಬಲ್ ಸಿವಿಕ್ ಲೀಡರ್‌ಶಿಪ್’ ಅಂತಾರಾಷ್ಟ್ರೀಯ ಪ್ರಶಸ್ತಿ

    Vidhana Soudha

    GBA News | ​ಜಿಬಿಎ ವ್ಯಾಪ್ತಿಯಲ್ಲಿ ಹೊಸದಾಗಿ ‘ಎ’ ಖಾತಾ ಪಡೆಯುವ ಶುಲ್ಕ ಶೇ.2ಕ್ಕೆ ಕಡಿತಗೊಳಿಸಿದ ಸರ್ಕಾರ

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home News Wire

ಕರ್ನಾಟಕ ಸೇರಿದಂತೆ ದೇಶಾದ್ಯಂತ 5872 ಕೋಟಿ ರೂ. ವೆಚ್ಚದಲ್ಲಿ 85 ಹೊಸ ಕೇಂದ್ರೀಯ ವಿದ್ಯಾಲಯ ಸ್ಥಾಪನೆ

ಹೊಸ ಕೆವಿ ಶಾಲೆ ಪ್ರಾರಂಭದಿಂದ 82,560 ವಿದ್ಯಾರ್ಥಿಗಳಿಗೆ ಓದಲು ಅವಕಾಶ, 5,388 ಜನರಿಗೆ ನೇರ ಶಾಶ್ವತ ಉದ್ಯೋಗಾವಕಾಶ ಲಭ್ಯ | ಸದ್ಯ 1256 ಕೆವಿಗಳಲ್ಲಿ 13.56 ಲಕ್ಷ ವಿದ್ಯಾರ್ಥಿಗಳು ಓದುತ್ತಿದ್ದಾರೆ.

by Bengaluru Wire Desk
December 7, 2024
in News Wire
Reading Time: 1 min read
0

ನವದೆಹಲಿ, ಡಿ.07 www.bengaluruwire.com : ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಆರ್ಥಿಕ ವ್ಯವಹಾರಗಳ ಸಂಪುಟ ಸಮಿತಿ (Cabinet Committee on Economic Affairs)ಯು ಕರ್ನಾಟಕದಲ್ಲಿ ಮೂರು  ಸೇರಿದಂತೆ ದೇಶಾದ್ಯಂತ ಹೊಸದಾಗಿ ನಾಗರಿಕ/ರಕ್ಷಣಾ ವಲಯದಡಿಯಲ್ಲಿ 85 ಕೇಂದ್ರೀಯ ವಿದ್ಯಾಲಯ (Kendriya Vidyalaya KV)ಗಳ ಸ್ಥಾಪನೆಗೆ ಅನುಮೋದನೆ ನೀಡಿದೆ.

2025-26 ರಿಂದ ಎಂಟು ವರ್ಷಗಳ ಅವಧಿಯಲ್ಲಿ 85 ಹೊಸ ಕೇಂದ್ರೀಯ ವಿದ್ಯಾಲಯಗಳ ಸ್ಥಾಪನೆ ಮತ್ತು ಶಿವಮೊಗ್ಗ ಕೇಂದ್ರೀಯ ವಿದ್ಯಾಲಯದಲ್ಲಿ ಕೇಂದ್ರೀಯ ವಿದ್ಯಾಲಯ ಯೋಜನೆಯಡಿಯಲ್ಲಿ (ಕೇಂದ್ರ ವಲಯದ ಯೋಜನೆ) ಎಲ್ಲಾ ತರಗತಿಗಳಲ್ಲಿ ಎರಡು ಹೆಚ್ಚುವರಿ ವಿಭಾಗಗಳನ್ನು ವಿಸ್ತರಣೆಗೆ ಒಟ್ಟು ಅಂದಾಜು ಹಣದ ಅವಶ್ಯಕತೆಯು 5872.08 ಕೋಟಿ ರೂ. ಆಗಿದೆ. ಇದರಲ್ಲಿ 2862.71 ಕೋಟಿ ರೂ.ಗಳ ಬಂಡವಾಳ ವೆಚ್ಚದ ಘಟಕವನ್ನು (ಅಂದಾಜು) ಮತ್ತು 3009.37 ಕೋಟಿ ರೂ.ಗಳ ನಿರ್ವಹಣಾ ವೆಚ್ಚದ ಘಟಕವನ್ನು (ಅಂದಾಜು) ಒಳಗೊಂಡಿದೆ.

ರಾಜ್ಯದಲ್ಲಿ ಯಾದಗಿರಿ ಜಿಲ್ಲೆ, ಮುದ್ನಾಳ್ ಗ್ರಾಮ, ಚಿತ್ರದುರ್ಗ ಜಿಲ್ಲೆ ಕುಂಚಿಗನಾಳ್ ಗ್ರಾಮ, ರಾಯಚೂರು ಜಿಲ್ಲೆ ಸಿಂಧನೂರು ತಾಲ್ಲೂಕಿನ ಎಳರಗಿ (ಡಿ) ಗ್ರಾಮದಲ್ಲಿ ನೂತನ ಕೇಂದ್ರೀಯ ವಿದ್ಯಾಲಯ ಸ್ಥಾಪನೆಯಾಗಲಿದೆ.

ದೇಶದಲ್ಲಿ ಸದ್ಯ, ಮಾಸ್ಕೋ, ಕಠ್ಮಂಡು ಮತ್ತು ಟೆಹ್ರಾನ್ ನಲ್ಲಿರುವ ಮೂರು ಸಾಗರೋತ್ತರ ಕೆವಿಗಳು ಸೇರಿದಂತೆ 1256 ಕ್ರಿಯಾತ್ಮಕ ಕೇಂದ್ರೀಯ ವಿದ್ಯಾಲಯಗಳಿವೆ ಮತ್ತು ಒಟ್ಟು 13.56 ಲಕ್ಷ (ಅಂದಾಜು) ವಿದ್ಯಾರ್ಥಿಗಳು (Students) ಈ ಕೆವಿಗಳಲ್ಲಿ ಓದುತ್ತಿದ್ದಾರೆ.

ಯೋಜನೆಯನ್ನು ಕಾರ್ಯಗತಗೊಳಿಸಲು, ಸರಿಸುಮಾರು 960 ವಿದ್ಯಾರ್ಥಿಗಳ ಸಾಮರ್ಥ್ಯದ ಪೂರ್ಣ ಪ್ರಮಾಣದ ಕೆವಿಯನ್ನು ನಡೆಸಲು ಸಂಘಟನೆಯು ನಿಗದಿಪಡಿಸಿದ ಮಾನದಂಡಗಳ ಪ್ರಕಾರ ಆಡಳಿತ ರಚನೆಯಲ್ಲಿ ಹುದ್ದೆಗಳನ್ನು ರಚಿಸಬೇಕಾಗುತ್ತದೆ. ಹೀಗಾಗಿ, 960×86 = 82,560 ವಿದ್ಯಾರ್ಥಿಗಳು ಪ್ರಯೋಜನ ಪಡೆಯುತ್ತಾರೆ.

ಚಾಲ್ತಿಯಲ್ಲಿರುವ ನಿಯಮಗಳ ಪ್ರಕಾರ, ಪೂರ್ಣ ಪ್ರಮಾಣದ ಕೇಂದ್ರೀಯ ವಿದ್ಯಾಲಯವು 63 ಜನರಿಗೆ ಉದ್ಯೋಗ (Employment)ವನ್ನು ಒದಗಿಸುತ್ತದೆ ಮತ್ತು ಅದರ ಪ್ರಕಾರ, 85 ಹೊಸ ಕೆವಿಗಳನ್ನು ಮಂಜೂರು ಮಾಡುವುದರಿಂದ ಮತ್ತು ಅಸ್ತಿತ್ವದಲ್ಲಿರುವ ಒಂದು ಕೆವಿ ವಿಸ್ತರಣೆಯು 33 ಹೊಸ ರೀತಿಯ ಹುದ್ದೆಗಳನ್ನು ಸೇರಿಸುತ್ತದೆ. ಒಟ್ಟು 5,388 ನೇರ ಶಾಶ್ವತ ಉದ್ಯೋಗಾವಕಾಶಗಳನ್ನು ಸೃಷ್ಟಿಸುತ್ತದೆ. ಎಲ್ಲಾ ಕೆವಿಗಳಲ್ಲಿ ವಿವಿಧ ಸೌಲಭ್ಯಗಳ ಕಲ್ಪಿಸಿ ಕಟ್ಟಡ ನಿರ್ಮಾಣ ಮತ್ತು ಸಂಬಂಧಿತ ಚಟುವಟಿಕೆಗಳು ಅನೇಕ ಕುಶಲ ಮತ್ತು ಕೌಶಲ್ಯರಹಿತ ಕಾರ್ಮಿಕರಿಗೆ ಉದ್ಯೋಗಾವಕಾಶಗಳನ್ನು ಸೃಷ್ಟಿಸುವ ಸಾಧ್ಯತೆಯಿದೆ.

ರಾಷ್ಟ್ರೀಯ ಶಿಕ್ಷಣ ನೀತಿ 2020ರ ಅನ್ವಯ ಕಾರ್ಯನಿರ್ವಹಣೆ :

ರಾಷ್ಟ್ರೀಯ ಶಿಕ್ಷಣ ನೀತಿ 2020 (National Education Policy 2020) ರ ಅನುಸಾರವಾಗಿ, ಬಹುತೇಕ ಎಲ್ಲಾ ಕೇಂದ್ರೀಯ ವಿದ್ಯಾಲಯಗಳನ್ನು ಪಿಎಂಶ್ರೀ ಶಾಲೆಗಳಾಗಿ ಮಾಡಲಾಗಿದೆ. ಗುಣಮಟ್ಟದ ಬೋಧನೆ, ನವೀನ ಕಲಿಕಾ ವಿಧಾನ ಮತ್ತು ನವೀಕೃತ ಮೂಲಸೌಕರ್ಯದಿಂದಾಗಿ ಕೆವಿಗಳು ಹೆಚ್ಚು ಬೇಡಿಕೆಯಿರುವ ಶಾಲೆಗಳಾಗಿವೆ. ಪ್ರತಿ ವರ್ಷ ಕೆವಿಗಳಲ್ಲಿ ಒಂದನೇ ತರಗತಿಗೆ ಪ್ರವೇಶಕ್ಕಾಗಿ ಅರ್ಜಿ ಸಲ್ಲಿಸುವ ವಿದ್ಯಾರ್ಥಿಗಳ ಸಂಖ್ಯೆಯಲ್ಲಿ ನಿರಂತರ ಹೆಚ್ಚಳ ಕಂಡುಬಂದಿದೆ ಮತ್ತು ಸಿ ಬಿ ಎಸ್‌ ಇ ನಡೆಸುವ ಬೋರ್ಡ್ ಪರೀಕ್ಷೆಗಳಲ್ಲಿ ಕೇಂದ್ರೀಯ ವಿದ್ಯಾಲಯಗಳ ವಿದ್ಯಾರ್ಥಿಗಳ ಸಾಧನೆಯು ಎಲ್ಲಾ ಶೈಕ್ಷಣಿಕ ವ್ಯವಸ್ಥೆಗಳಲ್ಲಿ ಸತತವಾಗಿ ಅತ್ಯುತ್ತಮವಾಗಿದೆ.

ದೇಶದ ವಿವಿಧೆಡೆ 28 ನವೋದಯ ವಿದ್ಯಾಲಯ ಸ್ಥಾಪನೆ :

ಆರ್ಥಿಕ ವ್ಯವಹಾರಗಳ ಸಂಪುಟ ಸಮಿತಿಯು ನವೋದಯ ವಿದ್ಯಾಲಯ ಯೋಜನೆ (Navodaya Vidyalaya Scheme)ಯಡಿ ಬಳ್ಳಾರಿ ಸೇರಿದಂತೆ ದೇಶದ ವಿವಿಧೆಡೆ 28 ನವೋದಯ ವಿದ್ಯಾಲಯಗಳನ್ನು (ಎನ್‌ ವಿ) ಸ್ಥಾಪಿಸಲು ಅನುಮೋದನೆ ನೀಡಿದೆ. 

2024-25 ರಿಂದ 2028-29 ರವರೆಗಿನ ಐದು ವರ್ಷಗಳ ಅವಧಿಯಲ್ಲಿ 28 ನವೋದಯ ವಿದ್ಯಾಲಯಗಳ ಸ್ಥಾಪನೆಗೆ ಒಟ್ಟು ಅಂದಾಜು 2359.82 ಕೋಟಿ ರೂ.ಗೆ ಸಮಿತಿಯು ಒಪ್ಪಿಗೆ ನೀಡಿದೆ.

WhatsApp Join our WhatsApp Channel
Previous Post

Railway Safety ITMS System | ಶೀಘ್ರದಲ್ಲೇ ದೇಶದ ಎಲ್ಲಾ ವಲಯಗಳಲ್ಲಿ ಹೈಟೆಕ್ ಟ್ರ್ಯಾಕ್ ಮಾನಿಟರಿಂಗ್ ವ್ಯವಸ್ಥೆ : ರೈಲ್ವೇ ಸಚಿವ ಅಶ್ವಿನಿ ವೈಷ್ಣವ್

Next Post

BBMP E-Khata | ಬಿಬಿಎಂಪಿ‌ ವ್ಯಾಪ್ತಿಯಲ್ಲಿ ಇ-ಖಾತಾ ಕುರಿತು ಏನೇ ಸಮಸ್ಯೆ ಇದ್ದರೂ ಈ ನಾಗರೀಕ ಸಹಾಯವಾಣಿಗೆ ಕರೆ ಮಾಡಿ

Next Post

BBMP E-Khata | ಬಿಬಿಎಂಪಿ‌ ವ್ಯಾಪ್ತಿಯಲ್ಲಿ ಇ-ಖಾತಾ ಕುರಿತು ಏನೇ ಸಮಸ್ಯೆ ಇದ್ದರೂ ಈ ನಾಗರೀಕ ಸಹಾಯವಾಣಿಗೆ ಕರೆ ಮಾಡಿ

ಚೆನ್ನೈನಲ್ಲಿ ಮಿಂಚಿನ ವೇಗದಲ್ಲಿ ಸಂಚರಿಸುವ ದೇಶದ ಮೊದಲ ಹೈಪರ್ ಲೂಪ್ ರೈಲಿನ ಟ್ರ್ಯಾಕ್ ಉದ್ಘಾಟನೆ

Please login to join discussion

Like Us on Facebook

Follow Us on Twitter

Recent News

GBA News | ಜಸ್ಟ್ ಕ್ಲೀನ್ ಬೆಂಗಳೂರು’: ‘ತ್ಯಾಜ್ಯದಿಂದ ಸ್ವಾತಂತ್ರ್ಯ’ ಬೃಹತ್ ಅಭಿಯಾನಕ್ಕೆ ಸಿಎಂ ಡಿ.ಕೆ. ಶಿವಕುಮಾರ್ ಚಾಲನೆ

August 1, 2026

Lokayukta News | ಪಾಲಿಕೆಯೇ ಟಿಪ್ಪರ್ ಖರೀದಿಸಿ ಕಸ ವಿಲೇವಾರಿ ಮಾಡಲಿ: 5 ನಗರ ಪಾಲಿಕೆಗಳಿಗೆ ಲೋಕಾಯುಕ್ತರ ಖಡಕ್ ಸೂಚನೆ

August 1, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

GBA News | ಜಸ್ಟ್ ಕ್ಲೀನ್ ಬೆಂಗಳೂರು’: ‘ತ್ಯಾಜ್ಯದಿಂದ ಸ್ವಾತಂತ್ರ್ಯ’ ಬೃಹತ್ ಅಭಿಯಾನಕ್ಕೆ ಸಿಎಂ ಡಿ.ಕೆ. ಶಿವಕುಮಾರ್ ಚಾಲನೆ

August 1, 2026

Lokayukta News | ಪಾಲಿಕೆಯೇ ಟಿಪ್ಪರ್ ಖರೀದಿಸಿ ಕಸ ವಿಲೇವಾರಿ ಮಾಡಲಿ: 5 ನಗರ ಪಾಲಿಕೆಗಳಿಗೆ ಲೋಕಾಯುಕ್ತರ ಖಡಕ್ ಸೂಚನೆ

August 1, 2026

BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

July 31, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group