Sunday, April 26, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಶ್ವೇತಭವನದ ಔತಣಕೂಟದಲ್ಲಿ ಗುಂಡಿನ ಸದ್ದು: ಕೂದಲೆಳೆ ಅಂತರದಲ್ಲಿ ಪಾರಾದ ಡೊನಾಲ್ಡ್ ಟ್ರಂಪ್ ದಂಪತಿ

    BIG EXCLUSIVE| ಜನಗಣತಿ ಜಿದ್ದಾಜಿದ್ದಿ; ಜಿಬಿಎ ಅಧಿಕಾರಿಗಳು Vs ಸಚಿವಾಲಯ ಸಂಘ – ರಾಜ್ಯದ 43 ಇಲಾಖೆಗಳು ಬಂದ್ ಆಗುವ ಭೀತಿ!

    ಸರ್ಕಾರಿ ಆಸ್ಪತ್ರೆಗಳಲ್ಲಿ ಮೊಣಕಾಲು ಮತ್ತು ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆಗಳಿಗೆ ಬಲ: ರೋಗಿಗಳಿಗೆ ಮನೆಬಾಗಿಲಲ್ಲೇ ಗುಣಮಟ್ಟದ ಚಿಕಿತ್ಸೆ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    KSIC News | ಮೈಸೂರು ರೇಷ್ಮೆ ಪರಂಪರೆಗೆ ಮಹಾ ಜಯ: ಕೆಎಸ್‌ಐಸಿ ಭೂಮಿ ಹಸ್ತಾಂತರ ಆದೇಶ ರದ್ದು

    IMPORTANT NEWS | ಭೂಪರಿವರ್ತನೆ ಇನ್ನು ಸುಲಭ: 30 ದಿನಗಳಲ್ಲಿ ವಿಲೇವಾರಿಯಾಗದಿದ್ದರೆ ‘ಪರಿಭಾವಿತ ಭೂಪರಿವರ್ತನೆ’  ಭಾಗ್ಯ

    Vidhana Soudha

    RDPR NEWS | ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ಗ್ರಾಮೀಣ ಭಾಗದ ಶೈಕ್ಷಣಿಕ ಕಾರ್ಯಗಳಿಗೆ‌ 501 ಕೋಟಿ ರೂ. ಅನುದಾನ ಬಿಡುಗಡೆ

    ಸಂಭ್ರಮದ ಪಾರ್ಟಿಯಲ್ಲಿ ದುರಂತ: ಗಂಟಲಲ್ಲಿ ಚಿಕನ್ ಮೂಳೆ ಸಿಲುಕಿ ಯುವಕ ಸಾವು

    Wildlife News | ಬನ್ನೇರುಘಟ್ಟಕ್ಕೆ ದಕ್ಷಿಣ ಆಫ್ರಿಕಾದ ‘ಸಿವಂಗಿ’ಗಳು (ಚೀತಾ) ಆಗಮನ; ಚಾರಣಿಗರ ಸುರಕ್ಷತೆಗೆ ಹೊಸ ಕಠಿಣ ‘SOP’ ಬಿಡುಗಡೆ

  • Bengaluru Focus

    Science Research News | ಧ್ಯಾನದಿಂದ ಮೆದುಳಿನ ಶಕ್ತಿ ವೃದ್ಧಿ: ವಯಸ್ಸಾಗುವಿಕೆಗೆ ಬ್ರೇಕ್ ಹಾಕಲಿದೆ ಐಐಎಸ್‌ಸಿ ಸಂಶೋಧನೆ!

    GBA News | ಬೆಂಗಳೂರು ದಕ್ಷಿಣ ಪಾಲಿಕೆ ಅಭಿವೃದ್ಧಿಗೆ ತಜ್ಞರ ಸಲಹಾ ಸಮಿತಿ ರಚನೆ: ಆಯುಕ್ತ ಕೆ.ಎನ್. ರಮೇಶ್

    ಬೆಂಗಳೂರಿನ ಅಭಿವೃದ್ಧಿಗೆ ‘Airport’ ಅಡ್ಡಿ: ಕಟ್ಟಡಗಳ ಎತ್ತರ ನಿರ್ಬಂಧ ಸಡಿಲಿಕೆಗೆ ರಾಜನಾಥ್ ಸಿಂಗ್‌ಗೆ ಡಿ.ಕೆ. ಶಿವಕುಮಾರ್ ಮನವಿ

    GBA News | ಪಶ್ಚಿಮ ಬೆಂಗಳೂರಿಗರಿಗೆ ಸಿಹಿ ಸುದ್ದಿ: ಗೋವಿಂದರಾಜನಗರದಲ್ಲಿ ಶೀಘ್ರವೇ 100 ಹಾಸಿಗೆಗಳ ‘ಜಯದೇವ’ ಘಟಕ ಉದ್ಘಾಟನೆ

    ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ವಿವಾದ: ವಿದ್ಯಾರ್ಥಿಗಳ ಧಾರ್ಮಿಕ ಹಕ್ಕಿಗೆ ಚ್ಯುತಿ? ಮೂವರು ಸಸ್ಪೆಂಡ್!!

     ‘ಅಣ್ಣಾವ್ರ’ 97ನೇ ಜನ್ಮದಿನೋತ್ಸವ: ದೊಡ್ಮನೆ ಕುಟುಂಬ ಹಾಗೂ ಅಭಿಮಾನಿಗಳಿಂದ ಭಕ್ತಿಯ ನಮನ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    ಕಾಲೇಜು ಕ್ಯಾಂಪಸ್‌ಗಳಲ್ಲಿ ಮತ್ತೆ ಚುನಾವಣಾ ರಂಗು: ವಿದ್ಯಾರ್ಥಿ ಸಂಘಗಳ ಚುನಾವಣೆ ನಡೆಸಲು ಸರ್ಕಾರ ಮುಂದು

    GBA News | ಇಬ್ಲೂರು ಜಂಕ್ಷನ್ ಸಂಚಾರ ದಟ್ಟಣೆಗೆ ಮುಕ್ತಿ: ಹೆಚ್ಚುವರಿ ಮೇಲ್ಸೇತುವೆ ನಿರ್ಮಾಣಕ್ಕೆ ಜಿಬಿಎ ಮುಂದು

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire

    ಶ್ವೇತಭವನದ ಔತಣಕೂಟದಲ್ಲಿ ಗುಂಡಿನ ಸದ್ದು: ಕೂದಲೆಳೆ ಅಂತರದಲ್ಲಿ ಪಾರಾದ ಡೊನಾಲ್ಡ್ ಟ್ರಂಪ್ ದಂಪತಿ

    BIG EXCLUSIVE| ಜನಗಣತಿ ಜಿದ್ದಾಜಿದ್ದಿ; ಜಿಬಿಎ ಅಧಿಕಾರಿಗಳು Vs ಸಚಿವಾಲಯ ಸಂಘ – ರಾಜ್ಯದ 43 ಇಲಾಖೆಗಳು ಬಂದ್ ಆಗುವ ಭೀತಿ!

    ಸರ್ಕಾರಿ ಆಸ್ಪತ್ರೆಗಳಲ್ಲಿ ಮೊಣಕಾಲು ಮತ್ತು ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆಗಳಿಗೆ ಬಲ: ರೋಗಿಗಳಿಗೆ ಮನೆಬಾಗಿಲಲ್ಲೇ ಗುಣಮಟ್ಟದ ಚಿಕಿತ್ಸೆ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    KSIC News | ಮೈಸೂರು ರೇಷ್ಮೆ ಪರಂಪರೆಗೆ ಮಹಾ ಜಯ: ಕೆಎಸ್‌ಐಸಿ ಭೂಮಿ ಹಸ್ತಾಂತರ ಆದೇಶ ರದ್ದು

    IMPORTANT NEWS | ಭೂಪರಿವರ್ತನೆ ಇನ್ನು ಸುಲಭ: 30 ದಿನಗಳಲ್ಲಿ ವಿಲೇವಾರಿಯಾಗದಿದ್ದರೆ ‘ಪರಿಭಾವಿತ ಭೂಪರಿವರ್ತನೆ’  ಭಾಗ್ಯ

    Vidhana Soudha

    RDPR NEWS | ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ಗ್ರಾಮೀಣ ಭಾಗದ ಶೈಕ್ಷಣಿಕ ಕಾರ್ಯಗಳಿಗೆ‌ 501 ಕೋಟಿ ರೂ. ಅನುದಾನ ಬಿಡುಗಡೆ

    ಸಂಭ್ರಮದ ಪಾರ್ಟಿಯಲ್ಲಿ ದುರಂತ: ಗಂಟಲಲ್ಲಿ ಚಿಕನ್ ಮೂಳೆ ಸಿಲುಕಿ ಯುವಕ ಸಾವು

    Wildlife News | ಬನ್ನೇರುಘಟ್ಟಕ್ಕೆ ದಕ್ಷಿಣ ಆಫ್ರಿಕಾದ ‘ಸಿವಂಗಿ’ಗಳು (ಚೀತಾ) ಆಗಮನ; ಚಾರಣಿಗರ ಸುರಕ್ಷತೆಗೆ ಹೊಸ ಕಠಿಣ ‘SOP’ ಬಿಡುಗಡೆ

  • Bengaluru Focus

    Science Research News | ಧ್ಯಾನದಿಂದ ಮೆದುಳಿನ ಶಕ್ತಿ ವೃದ್ಧಿ: ವಯಸ್ಸಾಗುವಿಕೆಗೆ ಬ್ರೇಕ್ ಹಾಕಲಿದೆ ಐಐಎಸ್‌ಸಿ ಸಂಶೋಧನೆ!

    GBA News | ಬೆಂಗಳೂರು ದಕ್ಷಿಣ ಪಾಲಿಕೆ ಅಭಿವೃದ್ಧಿಗೆ ತಜ್ಞರ ಸಲಹಾ ಸಮಿತಿ ರಚನೆ: ಆಯುಕ್ತ ಕೆ.ಎನ್. ರಮೇಶ್

    ಬೆಂಗಳೂರಿನ ಅಭಿವೃದ್ಧಿಗೆ ‘Airport’ ಅಡ್ಡಿ: ಕಟ್ಟಡಗಳ ಎತ್ತರ ನಿರ್ಬಂಧ ಸಡಿಲಿಕೆಗೆ ರಾಜನಾಥ್ ಸಿಂಗ್‌ಗೆ ಡಿ.ಕೆ. ಶಿವಕುಮಾರ್ ಮನವಿ

    GBA News | ಪಶ್ಚಿಮ ಬೆಂಗಳೂರಿಗರಿಗೆ ಸಿಹಿ ಸುದ್ದಿ: ಗೋವಿಂದರಾಜನಗರದಲ್ಲಿ ಶೀಘ್ರವೇ 100 ಹಾಸಿಗೆಗಳ ‘ಜಯದೇವ’ ಘಟಕ ಉದ್ಘಾಟನೆ

    ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ವಿವಾದ: ವಿದ್ಯಾರ್ಥಿಗಳ ಧಾರ್ಮಿಕ ಹಕ್ಕಿಗೆ ಚ್ಯುತಿ? ಮೂವರು ಸಸ್ಪೆಂಡ್!!

     ‘ಅಣ್ಣಾವ್ರ’ 97ನೇ ಜನ್ಮದಿನೋತ್ಸವ: ದೊಡ್ಮನೆ ಕುಟುಂಬ ಹಾಗೂ ಅಭಿಮಾನಿಗಳಿಂದ ಭಕ್ತಿಯ ನಮನ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    ಕಾಲೇಜು ಕ್ಯಾಂಪಸ್‌ಗಳಲ್ಲಿ ಮತ್ತೆ ಚುನಾವಣಾ ರಂಗು: ವಿದ್ಯಾರ್ಥಿ ಸಂಘಗಳ ಚುನಾವಣೆ ನಡೆಸಲು ಸರ್ಕಾರ ಮುಂದು

    GBA News | ಇಬ್ಲೂರು ಜಂಕ್ಷನ್ ಸಂಚಾರ ದಟ್ಟಣೆಗೆ ಮುಕ್ತಿ: ಹೆಚ್ಚುವರಿ ಮೇಲ್ಸೇತುವೆ ನಿರ್ಮಾಣಕ್ಕೆ ಜಿಬಿಎ ಮುಂದು

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home Bengaluru Focus

ಬೆಂಗಳೂರಿನ ಸಿಲಿಕಾನ್ ವ್ಯಾಲಿ ಪ್ರವರ್ತಕ ಮಾಜಿ ಕೇಂದ್ರ ಸಚಿವ ಎಸ್.ಎಂ.ಕೃಷ್ಣ ನಿಧನ : ನಾಳೆ ರಾಜ್ಯಾದ್ಯಂತ ಶಾಲಾ ಕಾಲೇಜಿಗೆ ರಜೆ

ಮೃತರ ಪಾರ್ಥಿವ ಶರೀರವನ್ನು ಸಾರ್ವಜನಿಕರ ಅಂತಿಮ ದರ್ಶನಕ್ಕೆ ಸದಾಸಶಿವನಗರದ ನಿವಾಸದಲ್ಲಿ ಇಂದು ಇಡೀ ದಿನ ಇಡಲಾಗುತ್ತೆ. ನಾಳೆ ಬೆಳಗ್ಗೆ ಅವರ ಹುಟ್ಟೂರು ಮಂಡ್ಯ ಜಿಲ್ಲೆ ಮದ್ದೂರಿನ ಸೋಮನಹಳ್ಳಿಯಲ್ಲಿ ಅಂತಿಮ ಸಂಸ್ಕಾರ ನೆರವೇರಿಸಲಾಗುತ್ತಿದೆ.

by Bengaluru Wire Desk
December 10, 2024
in Bengaluru Focus, News Wire
Reading Time: 2 mins read
0

ಬೆಂಗಳೂರು, ಡಿ.10 www.bengaluruwire.com : ಕರ್ನಾಟಕ ಕಂಡ ಅಪ್ರತಿಮ ರಾಜಕಾರಣಗಳಲ್ಲಿ ಒಬ್ಬರಾದ ಮಾಜಿ ವಿದೇಶಾಂಗ ಸಚಿವ ಹಾಗೂ ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ (SM Krishna) ದೀರ್ಘಕಾಲದ ಅನಾರೋಗ್ಯದ ನಂತರ ಬೆಂಗಳೂರಿನ ಸದಾಶಿವನಗರದ ತಮ್ಮ ನಿವಾಸದಲ್ಲಿ ಇಂದು ಬೆಳಗಿನ ಜಾವ 2.30ಕ್ಕೆ ನಿಧನರಾದರು. 

ಕೃಷ್ಣ ಅವರ ನಿಧನ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ (Deputy CM DK Shivakumar) ಸೇರಿದಂತೆ ಅವರ ಅನುಯಾಯಿಗಳು ಹಾಗೂ ಅಭಿಮಾನಿಗಳಿಗೆ ತುಂಬಲಾರದ ನಷ್ಟ ಉಂಟುಮಾಡಿದೆ. ಮಾಜಿ ರಾಜ್ಯಪಾಲರಾದ ಎಸ್.ಎಂ.ಕೃಷ್ಣ ಅವರಿಗೆ 92 ವರ್ಷ ವಯಸ್ಸಾಗಿತ್ತು. ಕೃಷ್ಣ ಅವರು ಪತ್ನಿ ಪ್ರೇಮಾ ಹಾಗೂ ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ. ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಮನೆಗೆ ಮರಳಿದ್ದರು. ಇಂದು ಬೆಳಗಿನ ಜಾವ ಕೊನೆಯುಸಿರು ಎಳೆದಿದ್ದಾರೆ. 

ಮೃತರ ಪಾರ್ಥಿವ ಶರೀರವನ್ನು ಸಾರ್ವಜನಿಕರ ಅಂತಿಮ ದರ್ಶನಕ್ಕೆ ಸದಾಸಶಿವನಗರದ ನಿವಾಸದಲ್ಲಿ ಇಂದು ಇಡೀ ದಿನ ಇಡಲಾಗುವುದು. ಅವರ ಹುಟ್ಟೂರಾದ ಮಂಡ್ಯ ಜಿಲ್ಲೆ (Mandya District) ಮದ್ದೂರಿನ ಸೋಮನಹಳ್ಳಿಯಲ್ಲಿ ನಾಳೆ ಬೆಳಗ್ಗೆ ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತಿಮ ಸಂಸ್ಕಾರ ನೆರವೇರಿಸಲಾಗುತ್ತದೆ. ನಾಳೆ ರಾಜ್ಯಾದ್ಯಂತ ಸರ್ಕಾರಿ ಕಚೇರಿಗಳಿಗೆ, ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಡಿ.10 ರಿಂದ ಮೂರು ದಿನಗಳ ಕಾಲ ರಾಜ್ಯ ವ್ಯಾಪಿ ಶೋಕ ಆಚರಿಸಲಾಗುತ್ತದೆ. ಈ ಸಂದರ್ಭದಲ್ಲಿ ಸಾರ್ವಜನಿಕ ಮನೋರಂಜನಾ ಕಾರ್ಯಕ್ರಮಗಳು ಇರುವುದಿಲ್ಲ.‌ ಎಲ್ಲಾ ಸರ್ಕಾರಿ ಕಟ್ಟಡಗಳ ಮೇಲೆ ರಾಷ್ಟ್ರ ಧ್ವಜವನ್ನು ಅರ್ಧ ಮಟ್ಟದಲ್ಲಿ ಹಾರಿಸಲಾಗುವುದು ಎಂದು ರಾಜ್ಯ ಸರ್ಕಾರ ಅಧಿಸೂಚನೆಯಲ್ಲಿ ತಿಳಿಸಿದೆ.

ಮೇ 1, 1932 ರಂದು ಮಂಡ್ಯ ಜಿಲ್ಲೆಯಲ್ಲಿ ಜನಿಸಿದ ಕೃಷ್ಣ ಅವರು ಭಾರತದ ರಾಜಕೀಯದಲ್ಲಿ ಪ್ರಮುಖ ವ್ಯಕ್ತಿಯಾಗಿದ್ದರು, 1999 ರಿಂದ 2004 ರವರೆಗೆ ಕರ್ನಾಟಕದ ಮುಖ್ಯಮಂತ್ರಿಯಾಗಿ ಮತ್ತು ನಂತರ 2009 ರಿಂದ 2012 ರವರೆಗೆ ವಿದೇಶಾಂಗ ಸಚಿವರಾಗಿ ಸೇವೆ ಸಲ್ಲಿಸಿದರು.

ಎಸ್ ಎಂ ಕೃಷ್ಣ ಅವರ ರಾಜಕೀಯ ಜೀವನ ಬಿಂಬಿಸುವ ಕೆಲವು ಅಪರೂಪದ ಛಾಯಾಚಿತ್ರಗಳು :

 ಕೃಷ್ಣ ಅವರ ರಾಜಕೀಯ ಪ್ರಯಾಣವು 1960 ರ ದಶಕದಲ್ಲಿ ಪ್ರಜಾ ಸೋಷಿಯಲಿಸ್ಟ್ ಪಕ್ಷ (Praja Socialist Party)ದೊಂದಿಗೆ ಪ್ರಾರಂಭವಾಯಿತು. ಆನಂತರ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್‌ (Congress) ಸೇರಿದರು. ಅಲ್ಲಿ ಅವರು 2017 ರಲ್ಲಿ ಬಿಜೆಪಿಗೆ ಸೇರುವ ಮೊದಲು ವಿವಿಧ ಪ್ರಮುಖ ಸ್ಥಾನಗಳನ್ನು ಹೊಂದಿದ್ದರು. ಅವರ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ತಮ್ಮ ಮಹತ್ವದ ನಿರ್ಧಾರಗಳಿಂದ ಐಟಿ ಕ್ಷೇತ್ರದ ಉನ್ನತಿಗೆ ಹಾಗೂ ನಗರದ ಮೂಲಸೌಕರ್ಯ ಕಲ್ಫಿಸಲು ಬಹುವಾಗಿ ಶ್ರಮಿಸಿ ಬೆಂಗಳೂರನ್ನು ಭಾರತದ ಸಿಲಿಕಾನ್ ವ್ಯಾಲಿ ಎಂದು ಅಂತರರಾಷ್ಟ್ರೀಯ ಮಟ್ಟದಲ್ಲಿ ಕೀರ್ತಿ ತರಲು ಕಾರಣಕರ್ತರಾದರು. 

ರಾಜಕೀಯ ವಲಯದ ಸಾವಿರಾರು ಗಣ್ಯರು, ಕೇಂದ್ರ ಹಾಗೂ ರಾಜ್ಯ ಸಚಿವರು, ಅಗಲಿದ ನಾಯಕರಿಗೆ ಸಂತಾಪ ಸೂಚಿಸಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯಕ್ಕೆ ಕೃಷ್ಣ ಅವರ ಅಪ್ರತಿಮ ಸೇವೆಯನ್ನು ಸ್ಮರಿಸಿದರೆ, ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ, ಎಸ್.ಎಂ.ಕೃಷ್ಣ ಅವರ ದೂರದೃಷ್ಟಿಯ ನಾಯಕತ್ವವನ್ನು ಶ್ಲಾಘಿಸಿದ್ದಾರೆ. 

ನನ್ನ ರಾಜಕೀಯ ಬದುಕಿನ ಮಾರ್ಗದರ್ಶಕ ಎಸ್ ಎಂ ಕೃಷ್ಣ ಅವರ ಅಗಲಿಕೆ ಅಪಾರ ನೋವು ತಂದಿದೆ. ಕರ್ನಾಟಕ ರಾಜಕೀಯ ರಂಗದ ಧೃವ ನಕ್ಷತ್ರ ಕಳಚಿ ಬಿದ್ದಿದೆ ಎಂದು ಡಿ ಕೆ ಶಿವಕುಮಾರ್ ಅವರು ಹೇಳಿದ್ದಾರೆ.

“ಎಸ್ ಎಂ ಕೃಷ್ಣ ಅವರು ಸಜ್ಜನ, ಸುಶಿಕ್ಷಿತ ರಾಜಕಾರಣಿ, ಅಜಾತಶತ್ರು. ದೂರದೃಷ್ಟಿಯ ಕನಸುಗಾರ. ರಾಜಕೀಯದ ಒಂದೊಂದೇ ಮೆಟ್ಟಿಲುಗಳನ್ನು ಸಾವಧಾನವಾಗಿ ಏರಿದವರು. ಕೆಂಪೇಗೌಡರು ನಿರ್ಮಿಸಿದ ಬೆಂಗಳೂರನ್ನು ಇಡೀ ಜಗತ್ತೇ ತಿರುಗಿನೋಡುವಂತೆ ಮಾರ್ಪಡಿಸಿದವರು. ಬೆಂಗಳೂರನ್ನು ಸಿಲಿಕಾನ್ ಸಿಟಿ, ಐಟಿ- ಬಿಟಿ ನಗರಿಯನ್ನಾಗಿಸಿ ದೇಶದ ಆರ್ಥಿಕತೆಗೆ ಅತಿದೊಡ್ದ ಹಾಗೂ ದೂರದೃಷ್ಟಿಯ ಕೊಡುಗೆ ನೀಡಿದವರು ಎಂದು ಡಿಸಿಎಂ ಅವರು ಸ್ಮರಿಸಿದ್ದಾರೆ.

ಅವರ ಪರಂಪರೆಯು ಭವಿಷ್ಯದ ಪೀಳಿಗೆಗೆ, ವಿಶೇಷವಾಗಿ ಕರ್ನಾಟಕದ ಅಭಿವೃದ್ಧಿ ನಿರೂಪಣೆಯಲ್ಲಿ ಸ್ಫೂರ್ತಿ ನೀಡುತ್ತದೆ. (ಚಿತ್ರಕೃಪೆ : ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ)

Previous Post

“ರಾಜ್ಯದ ಜನಸಂಖ್ಯೆಯ ಶೇ.65-75 ಮಂದಿ ಬಳಿ ಬಿಪಿಎಲ್ ಕಾರ್ಡಿದೆ : ಇದನ್ನು ಪರಿಷ್ಕರಿಸಿ ಅರ್ಹರಿಗೆ ನೀಡಲು ಕ್ರಮ”

Next Post

ಭಾರತೀಯ ಸೇನೆಯ ಟೊರ್ನಾಡೋಸ್ ಮೋಟಾರ್ ಸೈಕಲ್ ಪ್ರದರ್ಶನ ತಂಡದಿಂದ 3 ಹೊಸ ವಿಶ್ವದಾಖಲೆ

Next Post

ಭಾರತೀಯ ಸೇನೆಯ ಟೊರ್ನಾಡೋಸ್ ಮೋಟಾರ್ ಸೈಕಲ್ ಪ್ರದರ್ಶನ ತಂಡದಿಂದ 3 ಹೊಸ ವಿಶ್ವದಾಖಲೆ

BDA News | ಬಿಡಿಎ ವಸತಿ ಸಮುಚ್ಛಯಗಳ ಹಂಚಿಕೆಗಾಗಿ ಡಿ.14ರಂದು ಫ್ಲಾಟ್ ಮೇಳ

Please login to join discussion

Like Us on Facebook

Follow Us on Twitter

Recent News

ಶ್ವೇತಭವನದ ಔತಣಕೂಟದಲ್ಲಿ ಗುಂಡಿನ ಸದ್ದು: ಕೂದಲೆಳೆ ಅಂತರದಲ್ಲಿ ಪಾರಾದ ಡೊನಾಲ್ಡ್ ಟ್ರಂಪ್ ದಂಪತಿ

April 26, 2026

Science Research News | ಧ್ಯಾನದಿಂದ ಮೆದುಳಿನ ಶಕ್ತಿ ವೃದ್ಧಿ: ವಯಸ್ಸಾಗುವಿಕೆಗೆ ಬ್ರೇಕ್ ಹಾಕಲಿದೆ ಐಐಎಸ್‌ಸಿ ಸಂಶೋಧನೆ!

April 26, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಶ್ವೇತಭವನದ ಔತಣಕೂಟದಲ್ಲಿ ಗುಂಡಿನ ಸದ್ದು: ಕೂದಲೆಳೆ ಅಂತರದಲ್ಲಿ ಪಾರಾದ ಡೊನಾಲ್ಡ್ ಟ್ರಂಪ್ ದಂಪತಿ

April 26, 2026

Science Research News | ಧ್ಯಾನದಿಂದ ಮೆದುಳಿನ ಶಕ್ತಿ ವೃದ್ಧಿ: ವಯಸ್ಸಾಗುವಿಕೆಗೆ ಬ್ರೇಕ್ ಹಾಕಲಿದೆ ಐಐಎಸ್‌ಸಿ ಸಂಶೋಧನೆ!

April 26, 2026

GBA News | ಬೆಂಗಳೂರು ದಕ್ಷಿಣ ಪಾಲಿಕೆ ಅಭಿವೃದ್ಧಿಗೆ ತಜ್ಞರ ಸಲಹಾ ಸಮಿತಿ ರಚನೆ: ಆಯುಕ್ತ ಕೆ.ಎನ್. ರಮೇಶ್

April 25, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group