Sunday, June 14, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಕರ್ನಾಟಕ ಪೊಲೀಸ್ ಇಲಾಖೆ ಮೇಲ್ದರ್ಜೆಗೆ ಸಿಎಂ ಡಿ.ಕೆ. ಶಿವಕುಮಾರ್ ಮೆಗಾ ಪ್ಲಾನ್: ಕೇಂದ್ರ ಗೃಹ ಸಚಿವರಿಗೆ ಮನವಿ

    ವೈದ್ಯಕೀಯ ಲೋಕದ ಅದ್ವಿತೀಯ ಸಾಧನೆ: ವಯಸ್ಸಾಗುವಿಕೆಯನ್ನು ತಡೆಯುವ ಔಷಧದ ಮೊದಲ ಮಾನವ ಪ್ರಯೋಗ ಯಶಸ್ವಿ

    ಬೆಂಗಳೂರಿನ ಗೊರಗುಂಟೆಪಾಳ್ಯದಲ್ಲಿ ಭೀಕರ ಅಪಘಾತ: ಬ್ರೇಕ್ ಫೇಲಾದ ಗ್ಯಾಸ್ ಲಾರಿ ಡಿಕ್ಕಿ, ಬೈಕ್ ಸವಾರ ದಂಪತಿ ಸ್ಥಳದಲ್ಲೇ ಸಾವು

    ಪೆಟ್ರೋಲ್ ಬಂಕ್ ಸಾಂದರ್ಭಿಕ ಚಿತ್ರ

    Good News | ವಾಹನ ಸವಾರರ ಗಮನಕ್ಕೆ: ಇ-20, ಇ-30 ಎಥೆನಾಲ್ ಮಿಶ್ರಿತ ಪೆಟ್ರೋಲ್ ಮೇಲಿನ ಅಬಕಾರಿ ಸುಂಕ ರದ್ದುಪಡಿಸಿದ ಕೇಂದ್ರ ಸರ್ಕಾರ

    ಚುನಾವಣೆಗೆ ಮುನ್ನ ‘ಗೃಹಲಕ್ಷ್ಮಿ’, ಈಗ ‘ಅನರ್ಹ ಲಕ್ಷ್ಮಿ’: ಗ್ಯಾರಂಟಿ ಹಾಗೂ ‘ಬ್ರ್ಯಾಂಡ್ ಬೆಂಗಳೂರು’ ವೈಫಲ್ಯದ ವಿರುದ್ಧ ಬಿಜೆಪಿ ತೀವ್ರ ವಾಗ್ದಾಳಿ

    ವೈಜಾಗ್ ಸ್ಟೀಲ್ ಪ್ಲಾಂಟ್ ದುರಂತ: ಸ್ಥಳಕ್ಕೆ ಎಚ್.ಡಿ.ಕುಮಾರಸ್ವಾಮಿ ಭೇಟಿ, ಮೃತರ ಕುಟುಂಬಕ್ಕೆ ತಲಾ ₹25 ಲಕ್ಷ ಪರಿಹಾರ ಘೋಷಣೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂನ 20 ಪಟ್ಟಣಗಳಲ್ಲಿ ಜೂನ್ 10ರಿಂದ 30ರವರೆಗೆ ಆನ್‌ಲೈನ್ ಸೇವೆ ಸ್ಥಗಿತ: ಕಾರಣವೇನು?

    Philippines Earthquake | ಫಿಲಿಪೈನ್ಸ್‌ನಲ್ಲಿ 7.8 ತೀವ್ರತೆಯ ಭೀಕರ ಭೂಕಂಪ: 15 ಸಾವು, ಸುನಾಮಿ ಎಚ್ಚರಿಕೆ

    ವಿಧಾನಸೌಧದಿಂದ ಸಿಲ್ಕ್ ಇನ್ಸ್ಟಿಟ್ಯೂಟ್ ವರೆಗೆ ಮೆಟ್ರೋದಲ್ಲಿ ಸಿಎಂ ಡಿಕೆಶಿ ಪ್ರಯಾಣ: ಸ್ವಕ್ಷೇತ್ರ ಕನಕಪುರ ಜನತೆಗೆ ಕೃತಜ್ಞತಾ ಸಮರ್ಪಣೆ

  • Bengaluru Focus

    ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

    GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

    ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 28ನೇ ಘಟಿಕೋತ್ಸವ: 72 ಸಾವಿರ ಪದವಿ, 103 ಚಿನ್ನದ ಪದಕ ಪ್ರದಾನ

    ಕಡ್ಡಾಯ ಕಚೇರಿ ಹಾಜರಾತಿಗೆ ಐಟಿ ಉದ್ಯೋಗಿಗಳ ವಿರೋಧ: ಬೆಂಗಳೂರಿನ ಗಗನಕ್ಕೇರುತ್ತಿದೆ ಮನೆ ಬಾಡಿಗೆ, ಇಲ್ಲಿದೆ ರಿಯಲ್ ಎಸ್ಟೇಟ್ ವಿಶ್ಲೇಷಣೆ

    ಬೆಂಗಳೂರಿನ ಗೊರಗುಂಟೆಪಾಳ್ಯದಲ್ಲಿ ಭೀಕರ ಅಪಘಾತ: ಬ್ರೇಕ್ ಫೇಲಾದ ಗ್ಯಾಸ್ ಲಾರಿ ಡಿಕ್ಕಿ, ಬೈಕ್ ಸವಾರ ದಂಪತಿ ಸ್ಥಳದಲ್ಲೇ ಸಾವು

    ಚುನಾವಣೆಗೆ ಮುನ್ನ ‘ಗೃಹಲಕ್ಷ್ಮಿ’, ಈಗ ‘ಅನರ್ಹ ಲಕ್ಷ್ಮಿ’: ಗ್ಯಾರಂಟಿ ಹಾಗೂ ‘ಬ್ರ್ಯಾಂಡ್ ಬೆಂಗಳೂರು’ ವೈಫಲ್ಯದ ವಿರುದ್ಧ ಬಿಜೆಪಿ ತೀವ್ರ ವಾಗ್ದಾಳಿ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂನ 20 ಪಟ್ಟಣಗಳಲ್ಲಿ ಜೂನ್ 10ರಿಂದ 30ರವರೆಗೆ ಆನ್‌ಲೈನ್ ಸೇವೆ ಸ್ಥಗಿತ: ಕಾರಣವೇನು?

    ಎಚ್‌ಎಸ್‌ಆರ್ ಲೇಔಟ್ ನಿವಾಸಿಗಳಿಗೆ ಸಿಹಿಸುದ್ದಿ: 184 ಮರಗಳ ಮಾರಣಹೋಮಕ್ಕೆ ಬ್ರೇಕ್ ಹಾಕಿದ ಬಿಡಿಎ

    ವಿಧಾನಸೌಧದಿಂದ ಸಿಲ್ಕ್ ಇನ್ಸ್ಟಿಟ್ಯೂಟ್ ವರೆಗೆ ಮೆಟ್ರೋದಲ್ಲಿ ಸಿಎಂ ಡಿಕೆಶಿ ಪ್ರಯಾಣ: ಸ್ವಕ್ಷೇತ್ರ ಕನಕಪುರ ಜನತೆಗೆ ಕೃತಜ್ಞತಾ ಸಮರ್ಪಣೆ

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire

    ಕರ್ನಾಟಕ ಪೊಲೀಸ್ ಇಲಾಖೆ ಮೇಲ್ದರ್ಜೆಗೆ ಸಿಎಂ ಡಿ.ಕೆ. ಶಿವಕುಮಾರ್ ಮೆಗಾ ಪ್ಲಾನ್: ಕೇಂದ್ರ ಗೃಹ ಸಚಿವರಿಗೆ ಮನವಿ

    ವೈದ್ಯಕೀಯ ಲೋಕದ ಅದ್ವಿತೀಯ ಸಾಧನೆ: ವಯಸ್ಸಾಗುವಿಕೆಯನ್ನು ತಡೆಯುವ ಔಷಧದ ಮೊದಲ ಮಾನವ ಪ್ರಯೋಗ ಯಶಸ್ವಿ

    ಬೆಂಗಳೂರಿನ ಗೊರಗುಂಟೆಪಾಳ್ಯದಲ್ಲಿ ಭೀಕರ ಅಪಘಾತ: ಬ್ರೇಕ್ ಫೇಲಾದ ಗ್ಯಾಸ್ ಲಾರಿ ಡಿಕ್ಕಿ, ಬೈಕ್ ಸವಾರ ದಂಪತಿ ಸ್ಥಳದಲ್ಲೇ ಸಾವು

    ಪೆಟ್ರೋಲ್ ಬಂಕ್ ಸಾಂದರ್ಭಿಕ ಚಿತ್ರ

    Good News | ವಾಹನ ಸವಾರರ ಗಮನಕ್ಕೆ: ಇ-20, ಇ-30 ಎಥೆನಾಲ್ ಮಿಶ್ರಿತ ಪೆಟ್ರೋಲ್ ಮೇಲಿನ ಅಬಕಾರಿ ಸುಂಕ ರದ್ದುಪಡಿಸಿದ ಕೇಂದ್ರ ಸರ್ಕಾರ

    ಚುನಾವಣೆಗೆ ಮುನ್ನ ‘ಗೃಹಲಕ್ಷ್ಮಿ’, ಈಗ ‘ಅನರ್ಹ ಲಕ್ಷ್ಮಿ’: ಗ್ಯಾರಂಟಿ ಹಾಗೂ ‘ಬ್ರ್ಯಾಂಡ್ ಬೆಂಗಳೂರು’ ವೈಫಲ್ಯದ ವಿರುದ್ಧ ಬಿಜೆಪಿ ತೀವ್ರ ವಾಗ್ದಾಳಿ

    ವೈಜಾಗ್ ಸ್ಟೀಲ್ ಪ್ಲಾಂಟ್ ದುರಂತ: ಸ್ಥಳಕ್ಕೆ ಎಚ್.ಡಿ.ಕುಮಾರಸ್ವಾಮಿ ಭೇಟಿ, ಮೃತರ ಕುಟುಂಬಕ್ಕೆ ತಲಾ ₹25 ಲಕ್ಷ ಪರಿಹಾರ ಘೋಷಣೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂನ 20 ಪಟ್ಟಣಗಳಲ್ಲಿ ಜೂನ್ 10ರಿಂದ 30ರವರೆಗೆ ಆನ್‌ಲೈನ್ ಸೇವೆ ಸ್ಥಗಿತ: ಕಾರಣವೇನು?

    Philippines Earthquake | ಫಿಲಿಪೈನ್ಸ್‌ನಲ್ಲಿ 7.8 ತೀವ್ರತೆಯ ಭೀಕರ ಭೂಕಂಪ: 15 ಸಾವು, ಸುನಾಮಿ ಎಚ್ಚರಿಕೆ

    ವಿಧಾನಸೌಧದಿಂದ ಸಿಲ್ಕ್ ಇನ್ಸ್ಟಿಟ್ಯೂಟ್ ವರೆಗೆ ಮೆಟ್ರೋದಲ್ಲಿ ಸಿಎಂ ಡಿಕೆಶಿ ಪ್ರಯಾಣ: ಸ್ವಕ್ಷೇತ್ರ ಕನಕಪುರ ಜನತೆಗೆ ಕೃತಜ್ಞತಾ ಸಮರ್ಪಣೆ

  • Bengaluru Focus

    ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

    GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

    ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 28ನೇ ಘಟಿಕೋತ್ಸವ: 72 ಸಾವಿರ ಪದವಿ, 103 ಚಿನ್ನದ ಪದಕ ಪ್ರದಾನ

    ಕಡ್ಡಾಯ ಕಚೇರಿ ಹಾಜರಾತಿಗೆ ಐಟಿ ಉದ್ಯೋಗಿಗಳ ವಿರೋಧ: ಬೆಂಗಳೂರಿನ ಗಗನಕ್ಕೇರುತ್ತಿದೆ ಮನೆ ಬಾಡಿಗೆ, ಇಲ್ಲಿದೆ ರಿಯಲ್ ಎಸ್ಟೇಟ್ ವಿಶ್ಲೇಷಣೆ

    ಬೆಂಗಳೂರಿನ ಗೊರಗುಂಟೆಪಾಳ್ಯದಲ್ಲಿ ಭೀಕರ ಅಪಘಾತ: ಬ್ರೇಕ್ ಫೇಲಾದ ಗ್ಯಾಸ್ ಲಾರಿ ಡಿಕ್ಕಿ, ಬೈಕ್ ಸವಾರ ದಂಪತಿ ಸ್ಥಳದಲ್ಲೇ ಸಾವು

    ಚುನಾವಣೆಗೆ ಮುನ್ನ ‘ಗೃಹಲಕ್ಷ್ಮಿ’, ಈಗ ‘ಅನರ್ಹ ಲಕ್ಷ್ಮಿ’: ಗ್ಯಾರಂಟಿ ಹಾಗೂ ‘ಬ್ರ್ಯಾಂಡ್ ಬೆಂಗಳೂರು’ ವೈಫಲ್ಯದ ವಿರುದ್ಧ ಬಿಜೆಪಿ ತೀವ್ರ ವಾಗ್ದಾಳಿ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂನ 20 ಪಟ್ಟಣಗಳಲ್ಲಿ ಜೂನ್ 10ರಿಂದ 30ರವರೆಗೆ ಆನ್‌ಲೈನ್ ಸೇವೆ ಸ್ಥಗಿತ: ಕಾರಣವೇನು?

    ಎಚ್‌ಎಸ್‌ಆರ್ ಲೇಔಟ್ ನಿವಾಸಿಗಳಿಗೆ ಸಿಹಿಸುದ್ದಿ: 184 ಮರಗಳ ಮಾರಣಹೋಮಕ್ಕೆ ಬ್ರೇಕ್ ಹಾಕಿದ ಬಿಡಿಎ

    ವಿಧಾನಸೌಧದಿಂದ ಸಿಲ್ಕ್ ಇನ್ಸ್ಟಿಟ್ಯೂಟ್ ವರೆಗೆ ಮೆಟ್ರೋದಲ್ಲಿ ಸಿಎಂ ಡಿಕೆಶಿ ಪ್ರಯಾಣ: ಸ್ವಕ್ಷೇತ್ರ ಕನಕಪುರ ಜನತೆಗೆ ಕೃತಜ್ಞತಾ ಸಮರ್ಪಣೆ

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home News Wire

Energy News | ದೇಶದ ನವೀಕರಿಸಬಹುದಾದ ಇಂಧನ ಕ್ಷೇತ್ರದ ವಾರ್ಷಿಕ ಬೆಳವಣಿಗೆ ಶೇ.14.2 ತಲುಪಿದೆ

ನವೀಕರಿಸಬಹುದಾದ ಇಂಧನದ ಒಟ್ಟು ​​ಸ್ಥಾಪಿತ ಸಾಮರ್ಥ್ಯ 213.70 ಗಿ.ವ್ಯಾ : ಸೌರಶಕ್ತಿ ಶೇ.30.2ರಷ್ಟು ಬೆಳವಣಿಗೆ

by Bengaluru Wire Desk
December 12, 2024
in News Wire
Reading Time: 1 min read
0
ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

ನವದೆಹಲಿ, ಡಿ.12 www.bengaluruwire.com : ನವೀಕರಿಸಬಹುದಾದ ಇಂಧನ (Renewable Energy) ಕ್ಷೇತ್ರದಲ್ಲಿ ಭಾರತ 2023ರ ನವೆಂಬರ್ ನಿಂದ 2024ರ ನವೆಂಬರ್ ರವರೆಗೆ ವಾರ್ಷಿಕ ಶೇ.14.2ರಷ್ಟು ಬೆಳವಣಿಗೆ ಸಾಧಿಸಿ ಗಮನಾರ್ಹ ಪ್ರಗತಿ ಕಂಡಿದೆ.

ಪ್ರಧಾನಿ ನರೇಂದ್ರ ಮೋದಿ ಅವರು ನಿಗದಿಪಡಿಸಿದ ‘ಪಂಚಾಮೃತ’ ಗುರಿಗಳಿಗೆ ಅನುಗುಣವಾಗಿ ಬದ್ಧತೆ ತೋರಲಾಗಿದೆ ಎಂದು ಹೊಸ ಮತ್ತು ನವೀಕರಿಸಬಹುದಾದ ಇಂಧನ ಸಚಿವಾಲಯ (Ministry of New and Renewable Energy- MNRE) ಪ್ರಕಟಣೆಯಲ್ಲಿ ತಿಳಿಸಿದೆ.

ಪಳೆಯುಳಿಕೆ ರಹಿತ ಇಂಧನ ಸ್ಥಾಪಿತ ಸಾಮರ್ಥ್ಯ 213.70 ಗಿಗಾ ವ್ಯಾಟ್ (Giga Watt) ತಲುಪಿದೆ. ಇದು ಕಳೆದ ವರ್ಷದ 187.05 ಗಿ.ವ್ಯಾ ಗಿಂತ ಶೇ.14.2ರಷ್ಟು ಹೆಚ್ಚಳವಾಗಿದೆ. ಈ ಮಧ್ಯೆ  ಪಳೆಯುಳಿಕೆಯೇತರ ಇಂಧನ ಸಾಮರ್ಥ್ಯವು 472.90 ಗಿ.ವ್ಯಾ ಗೆ ಏರಿತು. ಹಿಂದಿನ ವರ್ಷದ 368.15 ಗಿ.ವ್ಯಾ ಗಿಂತ ಗಣನೀಯ ಪ್ರಮಾಣದಲ್ಲಿ ಶೇ.28.5ರಷ್ಟು ಹೆಚ್ಚಳವಾಗಿದೆ.

ಹೊಸದಾದ ನವೀಕರಿಸಬಹುದಾದ ಇಂಧನ ಸಾಮರ್ಥ್ಯ2023-24 ರಲ್ಲಿ ನವೆಂಬರ್ ಅವಧಿಯಲ್ಲಿ 7.54 ಗಿ.ವ್ಯಾ ಇತ್ತು. 2024-25ರ ಆರ್ಥಿಕ ವರ್ಷಾವಧಿಯಲ್ಲಿ ನವೆಂಬರ್ ತನಕ ಒಟ್ಟು 14.94 ಗಿ.ವ್ಯಾ ಆಗಿ ಕಳೆದ ವರ್ಷಕ್ಕಿಂತ ದ್ವಿಗುಣಗೊಂಡಿದೆ. 566.06 ಮೆ.ವ್ಯಾ ನಿಂದ ನಾಲ್ಕು ಪಟ್ಟು ಹೆಚ್ಚಳ ಕಂಡಿದೆ. ಹೀಗೆ ಭಾರತದ ನವೀಕರಿಸಬಹುದಾದ ಇಂಧನ ಕ್ಷೇತ್ರ ಎಲ್ಲಾ ಪ್ರಮುಖ ವರ್ಗಗಳಲ್ಲಿ ವ್ಯಾಪಕ ಬೆಳವಣಿಗೆ ಕಂಡಿದೆ. 

ಸೌರ-ಪವನ ಶಕ್ತಿ ಗಮನಾರ್ಹ ಬೆಳವಣಿಗೆ :

ಭಾರತದ ಸೌರ ಮತ್ತು ಪವನ ಶಕ್ತಿ ಉತ್ಪಾದನೆಯಲ್ಲಿ ಗಮನಾರ್ಹ ಬೆಳವಣಿಗೆ ಕಂಡಿದೆ. ಸೌರಶಕ್ತಿ ಮುನ್ನಡೆಯಲ್ಲಿದ್ದು, ಸ್ಥಾಪಿತ ಸಾಮರ್ಥ್ಯವು 2023ರಲ್ಲಿನ 72.31 ಗಿ.ವ್ಯಾ ನಿಂದ 2024ರಲ್ಲಿ 94.17 ಗಿ.ವ್ಯಾ ಗೆ ಏರಿದೆ. ಅಂದರೆ ಶೇ.30.2ರಷ್ಟು ಸದೃಢ ಬೆಳವಣಿಗೆಯಾಗಿದೆ. ಅಲ್ಲಿಗೆ ಒಟ್ಟು ಸೌರ ಸಾಮರ್ಥ್ಯವು ಶೇ.52.7ರಷ್ಟು ಹೆಚ್ಚಳವಾಗಿದೆ. 2023ರಲ್ಲಿ ಒಟ್ಟಾರೆ ಸೌರ ವಿದ್ಯುತ್ 171.10 ಗಿಗಾ ವ್ಯಾಟ್ ಗೆ ಹೋಲಿಸಿದರೆ 2024 ರಲ್ಲಿ 261.15 ಗಿಗಾವ್ಯಾಟ್ ತಲುಪಿದೆ. ಪವನ ಶಕ್ತಿ ಸಹ ಶೇ.17.4ರಷ್ಟು ಹೆಚ್ಚಾಗಿ ಗಮನಾರ್ಹ ಕೊಡುಗೆ ನೀಡಿದೆ. 

ಜೈವಿಕ ಇಂಧನ (Bio Energy) ಸಾಮರ್ಥ್ಯ 2023ರಲ್ಲಿ 10.84 ಗಿಗಾವ್ಯಾಟ್ ನಿಂದ 2024 ರಲ್ಲಿ 11.34 ಗಿಗಾವ್ಯಾಟ್ ಗೆ ಏರಿದೆ. ಇದು ಶೇ.4.6ರಷ್ಟು ಬೆಳವಣಿಗೆಯಾಗಿರುವುದನ್ನು ಪ್ರತಿಬಿಂಬಿಸುತ್ತದೆ. ಸಣ್ಣ ಜಲ ವಿದ್ಯುತ್ ಯೋಜನೆಗಳೂ ತುಸು ಹೆಚ್ಚಳ ಕಂಡಿವೆ. 2023ರಲ್ಲಿ 4.99 ಗಿಗಾವ್ಯಾಟ್ ವಿದ್ಯುತ್ ಉತ್ಪಾದನೆಯಾದರೆ 2024 ರಲ್ಲಿ 5.08 ಗಿಗಾವ್ಯಾಟ್, ಪೈಪ್‌ಲೈನ್ ಯೋಜನೆ ಸೇರಿದಂತೆ ಒಟ್ಟು ಸಾಮರ್ಥ್ಯ 5.54 ಗಿಗಾವ್ಯಾಟ್ ತಲುಪಿದೆ. 

ದೊಡ್ಡ ಜಲವಿದ್ಯುತ್ ಯೋಜನೆಗಳಲ್ಲಿ 2023 ರಲ್ಲಿ 46.88 ಗಿಗಾವ್ಯಾಟ್ ನಿಂದ 2024 ರಲ್ಲಿ 46.97 ಗಿಗಾವ್ಯಾಟ್ ಗೆ ಮತ್ತು ಪೈಪ್‌ಲೈನ್ ಯೋಜನೆ ಒಳಗೊಂಡಂತೆ ಒಟ್ಟು ಸಾಮರ್ಥ್ಯ ಕಳೆದ ವರ್ಷದ 64.85 ಗಿಗಾವ್ಯಾಟ್ ನಿಂದ 67.02 ಗಿಗಾವ್ಯಾಟ್ ಗೆ ಹೆಚ್ಚುವುದರೊಂದಿಗೆ ದೊಡ್ಡ ಜಲವಿದ್ಯುತ್ ಯೋಜನೆ ಕೊಡುಗೆಯೂ ಇದೆ.

ಪರಮಾಣು ಶಕ್ತಿ ಸ್ಥಿರ:

ಪರಮಾಣು ಶಕ್ತಿಯಲ್ಲಿ, ಸ್ಥಾಪಿತ ಪರಮಾಣು ಸಾಮರ್ಥ್ಯವು 2023 ರಲ್ಲಿ 7.48 ಗಿಗಾವ್ಯಾಟ್ ನಿಂದ 2024 ರಲ್ಲಿ 8.18 ಗಿಗಾವ್ಯಾಟ್ ಗೆ ಬೆಳೆದಿದೆ. ಆದರೆ ಪೈಪ್‌ಲೈನ್ ಯೋಜನೆ ಸೇರಿದಂತೆ ಒಟ್ಟು ಸಾಮರ್ಥ್ಯ 22.48  ಗಿಗಾವ್ಯಾಟ್ ನಲ್ಲಿ ಸ್ಥಿರವಾಗಿದೆ.

ಇಂಧನ ಭದ್ರತೆಗೆ ಸಚಿವ ಪ್ರಲ್ಹಾದ ಜೋಶಿ ಒತ್ತಾಸೆ:

ಹೊಸ ಮತ್ತು ನವೀಕರಿಸಬಹುದಾದ ಇಂಧನ ಇಲಾಖೆ ಇಂಧನ ಭದ್ರತೆಯನ್ನು ಬಲಪಡಿಸುವಲ್ಲಿ ದಿಟ್ಟ ಹೆಜ್ಜೆ ಇರಿಸಿದೆ. ಇದಕ್ಕಾಗಿ ಹಲವು ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಸಚಿವಾಲಯ ತಿಳಿಸಿದೆ.

“ಬೆಂಗಳೂರು ವೈರ್” ಡಿಜಿಟಲ್ ವೆಬ್ ನ್ಯೂಸ್ ಪೋರ್ಟೆಲ್ಲಿನ ಸೋಶಿಯಲ್ ಮೀಡಿಯಾ ಪೇಜ್ ಹಾಗೂ Google News ಗಳಿಗೆ ಉಚಿತವಾಗಿ Subscribe ಆಗಲು Facebook, Telegram, Twitter, Youtube, Whatsup Channel ಗೆ ಜಾಯಿನ್ ಆಗಲು ಇವುಗಳ ಲಿಂಕ್ ಮೇಲೆ ಕ್ಲಿಕ್ ಮಾಡಿ.

ಬೆಂಗಳೂರು ವೈರ್ ಪ್ರತಿ ಸುದ್ದಿ ನಿತ್ಯ ನಿರಂತರವಾಗಿ, ಉಚಿತವಾಗಿ ನಿಮಗೆ ಲಭ್ಯವಾಗಲಿದೆ. ಇದಕ್ಕಾಗಿ ಇಂದೇ ನಿಮಿಷದೊಳಗಾಗಿ Subscribe ಆಗಿ.

WhatsApp Join our WhatsApp Channel
Previous Post

Railway Ticket Booking Tips | ನಿಮ್ಮ ರೈಲ್ವೇ ಟಿಕೆಟ್ ಸೀಟ್ ಬುಕಿಂಗ್ ಯಶಸ್ವಿಯಾಗಿ ಖಚಿತವಾಗುತ್ತೆ ; ಇಲ್ಲಿದೆ ಟಿಪ್ಸ್

Next Post

87ನೇ ಅಖಿಲ ಭಾರತ  ಕನ್ನಡ ಸಾಹಿತ್ಯ ಸಮ್ಮೇಳನ : ಉದ್ಘಾಟನೆಗೆ ಮುಖ್ಯಮಂತ್ರಿಗೆ ಅಧಿಕೃತ ಆಹ್ವಾನ 

Next Post

87ನೇ ಅಖಿಲ ಭಾರತ  ಕನ್ನಡ ಸಾಹಿತ್ಯ ಸಮ್ಮೇಳನ : ಉದ್ಘಾಟನೆಗೆ ಮುಖ್ಯಮಂತ್ರಿಗೆ ಅಧಿಕೃತ ಆಹ್ವಾನ 

BW SPECIAL | ರಾಜ್ಯದ ನೂತನ 7 ವಿವಿಗಳಿನ್ನೂ ಅತಂತ್ರ ಸ್ಥಿತಿಯಲ್ಲಿ : ಯುಜಿಸಿ ಮಾನ್ಯತೆ ಇದ್ರೂ ಸರ್ಕಾರದಿಂದ ಬಿಡುಗಡೆಯಾಗಿಲ್ಲ ಬಿಡಿಗಾಸು

Please login to join discussion

Like Us on Facebook

Follow Us on Twitter

Recent News

ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

June 13, 2026

GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

June 13, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

June 13, 2026

GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

June 13, 2026

ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 28ನೇ ಘಟಿಕೋತ್ಸವ: 72 ಸಾವಿರ ಪದವಿ, 103 ಚಿನ್ನದ ಪದಕ ಪ್ರದಾನ

June 13, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group