Saturday, March 7, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

    AB PMJAY | ದಂತ ಭಾಗ್ಯ ಯೋಜನೆ ಇನ್ನು ಆಯುಷ್ಮಾನ್ ಭಾರತ್ ಅಡಿ: ಉಚಿತ ಹಲ್ಲು ಸೆಟ್ ಪಡೆಯುವುದು ಈಗ ಮತ್ತಷ್ಟು ಸುಲಭ

    #IranWar Updates | ಭಾರತದ ಇಂಧನ ಬಿಕ್ಕಟ್ಟು ನಿವಾರಣೆಗೆ ರಷ್ಯಾ ಸಾಥ್: 95 ಲಕ್ಷ ಬ್ಯಾರೆಲ್ ಕಚ್ಚಾ ತೈಲ ಪೂರೈಕೆಗೆ ಸಮ್ಮತಿ

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    KUWJ News | ಪತ್ರಕರ್ತರ ಕ್ಷೇಮಾಭಿವೃದ್ಧಿಗೆ 100 ಕೋಟಿ ರೂ. ಮೀಸಲಿಡಿ: ಸಿಎಂ ಸಿದ್ದರಾಮಯ್ಯ ಅವರಿಗೆ ಕೆಯುಡಬ್ಲ್ಯುಜೆ ಮನವಿ

    ಕೇಂದ್ರ-ರಾಜ್ಯ ಸಂಬಂಧಗಳ ಪುನರ್ ವಿಮರ್ಶೆ: ಎಂ.ಕೆ. ಸ್ಟಾಲಿನ್‌ಗೆ ಸಿಎಂ ಸಿದ್ದರಾಮಯ್ಯ ಅಭಿನಂದನಾ ಪತ್ರ

    ಮಾಧ್ಯಮಗೋಷ್ಠಿಯಲ್ಲಿ ಮಾತನಾಡುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ.

    #Iranwar | ಪಶ್ಚಿಮ ಏಷ್ಯಾ ಉದ್ವಿಗ್ನತೆ: ಕನ್ನಡಿಗರ ರಕ್ಷಣೆಗೆ ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ಪತ್ರ

    #IranWar | ಪಶ್ಚಿಮ ಏಷ್ಯಾದಲ್ಲಿ ಯುದ್ಧದ ಕಾರ್ಮೋಡ: ದುಬೈ ಹಾಗೂ ಬಹ್ರೇನ್ ನಲ್ಲಿ 109 ಕನ್ನಡಿಗರಿಗೆ ಸಂಕಷ್ಟ ; ಕನ್ನಡಿಗರ ರಕ್ಷಣೆಗೆ ರಾಜ್ಯ ಸರ್ಕಾರ ಸನ್ನದ್ಧ

    Video News | ದೇವರಿಗೆ ಕೈಮುಗಿದು ‘ಕೈಕೊಟ್ಟ’ ಕಳ್ಳರು: ದೇವಸ್ಥಾನದ ಹುಂಡಿ ಹೊತ್ತೊಯ್ದ ಖದೀಮರ ವಿಚಿತ್ರ ಭಕ್ತಿ

  • Bengaluru Focus

    ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    ಪತ್ರಿಕೋದ್ಯಮದಲ್ಲಿ ಯಶಸ್ಸಿಗೆ ಅಧ್ಯಯನಶೀಲತೆ ಅತ್ಯಗತ್ಯ: ಮುಖ್ಯಮಂತ್ರಿ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಕರೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    BESCOM News | ವಿದ್ಯುತ್ ಸಮಸ್ಯೆ ಇದೆಯೇ? ಇನ್ನು ಮುಂದೆ ಬೆಸ್ಕಾಂಗೆ ವಾಟ್ಸ್‌ಆಪ್ ಮೂಲಕ ಫೊಟೊ, ವಿಡಿಯೋ ಜೊತೆಯೂ  ದೂರು ನೀಡಬಹುದು

    #IranWarUpdates | ಯುದ್ಧಪೀಡಿತ ನಾಡಿನಿಂದ ತಾಯಿನಾಡಿಗೆ ಮರಳಿದ 703 ಕನ್ನಡಿಗರು: ಬೆಂಗಳೂರು ಏರ್‌ಪೋರ್ಟ್‌ನಲ್ಲಿ ಭಾವನಾತ್ಮಕ ಕ್ಷಣಗಳು

    ವಾಹನ ತಪಾಸಣೆ ನಡೆಸದೆ ಫಿಟ್ನೆಸ್ ಸರ್ಟಿಫಿಕೇಟ್ ಹಂಚಿಕೆ ಹಗರಣ: ಎಚ್‌ಎಸ್‌ಆರ್ ಲೇಔಟ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲು

    ನಮ್ಮ ಮೆಟ್ರೋ 3ನೇ ಹಂತ: ನಾಗರಭಾವಿಯಲ್ಲಿ ಪರಿಸರವಾದಿಗಳ ಮೌನ ಪ್ರತಿಭಟನೆ – 200 ವರ್ಷ ಹಳೆಯ ಪಾರಂಪರಿಕ ಮರ ಉಳಿಸಲು ಆಗ್ರಹ

    GBA News | ಬೆಂಗಳೂರಿನ ಪಾಲಿಕೆಗಳ ವ್ಯಾಪ್ತಿಯಲ್ಲಿ ರಸ್ತೆ ಅಗಲೀಕರಣ, ರಾಜಕಾಲುವೆ ಅಭಿವೃದ್ಧಿ ಹಾಗೂ ಸ್ವಚ್ಛತಾ ಅಭಿಯಾನಕ್ಕೆ ಚಾಲನೆ

    Passport Body-worn Cameras | ಪಾಸ್‌ಪೋರ್ಟ್ ಪರಿಶೀಲನೆಗೆ ಬಾಡಿ ಕ್ಯಾಮೆರಾ ಕಡ್ಡಾಯ: ಭ್ರಷ್ಟಾಚಾರಕ್ಕೆ ಬ್ರೇಕ್

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire

    ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

    AB PMJAY | ದಂತ ಭಾಗ್ಯ ಯೋಜನೆ ಇನ್ನು ಆಯುಷ್ಮಾನ್ ಭಾರತ್ ಅಡಿ: ಉಚಿತ ಹಲ್ಲು ಸೆಟ್ ಪಡೆಯುವುದು ಈಗ ಮತ್ತಷ್ಟು ಸುಲಭ

    #IranWar Updates | ಭಾರತದ ಇಂಧನ ಬಿಕ್ಕಟ್ಟು ನಿವಾರಣೆಗೆ ರಷ್ಯಾ ಸಾಥ್: 95 ಲಕ್ಷ ಬ್ಯಾರೆಲ್ ಕಚ್ಚಾ ತೈಲ ಪೂರೈಕೆಗೆ ಸಮ್ಮತಿ

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    KUWJ News | ಪತ್ರಕರ್ತರ ಕ್ಷೇಮಾಭಿವೃದ್ಧಿಗೆ 100 ಕೋಟಿ ರೂ. ಮೀಸಲಿಡಿ: ಸಿಎಂ ಸಿದ್ದರಾಮಯ್ಯ ಅವರಿಗೆ ಕೆಯುಡಬ್ಲ್ಯುಜೆ ಮನವಿ

    ಕೇಂದ್ರ-ರಾಜ್ಯ ಸಂಬಂಧಗಳ ಪುನರ್ ವಿಮರ್ಶೆ: ಎಂ.ಕೆ. ಸ್ಟಾಲಿನ್‌ಗೆ ಸಿಎಂ ಸಿದ್ದರಾಮಯ್ಯ ಅಭಿನಂದನಾ ಪತ್ರ

    ಮಾಧ್ಯಮಗೋಷ್ಠಿಯಲ್ಲಿ ಮಾತನಾಡುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ.

    #Iranwar | ಪಶ್ಚಿಮ ಏಷ್ಯಾ ಉದ್ವಿಗ್ನತೆ: ಕನ್ನಡಿಗರ ರಕ್ಷಣೆಗೆ ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ಪತ್ರ

    #IranWar | ಪಶ್ಚಿಮ ಏಷ್ಯಾದಲ್ಲಿ ಯುದ್ಧದ ಕಾರ್ಮೋಡ: ದುಬೈ ಹಾಗೂ ಬಹ್ರೇನ್ ನಲ್ಲಿ 109 ಕನ್ನಡಿಗರಿಗೆ ಸಂಕಷ್ಟ ; ಕನ್ನಡಿಗರ ರಕ್ಷಣೆಗೆ ರಾಜ್ಯ ಸರ್ಕಾರ ಸನ್ನದ್ಧ

    Video News | ದೇವರಿಗೆ ಕೈಮುಗಿದು ‘ಕೈಕೊಟ್ಟ’ ಕಳ್ಳರು: ದೇವಸ್ಥಾನದ ಹುಂಡಿ ಹೊತ್ತೊಯ್ದ ಖದೀಮರ ವಿಚಿತ್ರ ಭಕ್ತಿ

  • Bengaluru Focus

    ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    ಪತ್ರಿಕೋದ್ಯಮದಲ್ಲಿ ಯಶಸ್ಸಿಗೆ ಅಧ್ಯಯನಶೀಲತೆ ಅತ್ಯಗತ್ಯ: ಮುಖ್ಯಮಂತ್ರಿ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಕರೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    BESCOM News | ವಿದ್ಯುತ್ ಸಮಸ್ಯೆ ಇದೆಯೇ? ಇನ್ನು ಮುಂದೆ ಬೆಸ್ಕಾಂಗೆ ವಾಟ್ಸ್‌ಆಪ್ ಮೂಲಕ ಫೊಟೊ, ವಿಡಿಯೋ ಜೊತೆಯೂ  ದೂರು ನೀಡಬಹುದು

    #IranWarUpdates | ಯುದ್ಧಪೀಡಿತ ನಾಡಿನಿಂದ ತಾಯಿನಾಡಿಗೆ ಮರಳಿದ 703 ಕನ್ನಡಿಗರು: ಬೆಂಗಳೂರು ಏರ್‌ಪೋರ್ಟ್‌ನಲ್ಲಿ ಭಾವನಾತ್ಮಕ ಕ್ಷಣಗಳು

    ವಾಹನ ತಪಾಸಣೆ ನಡೆಸದೆ ಫಿಟ್ನೆಸ್ ಸರ್ಟಿಫಿಕೇಟ್ ಹಂಚಿಕೆ ಹಗರಣ: ಎಚ್‌ಎಸ್‌ಆರ್ ಲೇಔಟ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲು

    ನಮ್ಮ ಮೆಟ್ರೋ 3ನೇ ಹಂತ: ನಾಗರಭಾವಿಯಲ್ಲಿ ಪರಿಸರವಾದಿಗಳ ಮೌನ ಪ್ರತಿಭಟನೆ – 200 ವರ್ಷ ಹಳೆಯ ಪಾರಂಪರಿಕ ಮರ ಉಳಿಸಲು ಆಗ್ರಹ

    GBA News | ಬೆಂಗಳೂರಿನ ಪಾಲಿಕೆಗಳ ವ್ಯಾಪ್ತಿಯಲ್ಲಿ ರಸ್ತೆ ಅಗಲೀಕರಣ, ರಾಜಕಾಲುವೆ ಅಭಿವೃದ್ಧಿ ಹಾಗೂ ಸ್ವಚ್ಛತಾ ಅಭಿಯಾನಕ್ಕೆ ಚಾಲನೆ

    Passport Body-worn Cameras | ಪಾಸ್‌ಪೋರ್ಟ್ ಪರಿಶೀಲನೆಗೆ ಬಾಡಿ ಕ್ಯಾಮೆರಾ ಕಡ್ಡಾಯ: ಭ್ರಷ್ಟಾಚಾರಕ್ಕೆ ಬ್ರೇಕ್

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home Others

BW SPECIAL |ಕರ್ನಾಟಕದಲ್ಲಿ ಇನ್ನೂ ಸೆಟ್ಟಾಗದ ಕುಸುಮ್-ಬಿ ಸೌರ ಕೃಷಿ ಪಂಪ್ ಸೆಟ್ : ಅರ್ಜಿ ಹಾಕಿ 9 ತಿಂಗಳಾದರೂ ರೈತರ ಅಹವಾಲು ಕೇಳೋರಿಲ್ಲ!!

ಕುಸುಮ್-ಬಿ ಯೋಜನೆ ಅನುಷ್ಠಾನ ನಿರಾಸಕ್ತಿಗೆ ರೈತರ ಕಿಡಿ | ಯೋಜನೆಯ ಅನುಷ್ಠಾನದಲ್ಲಿ ಸರ್ಕಾರ ಹೆಚ್ಚಿನ ಆಸ್ಥೆವಹಿಸದ ಕಾರಣ ಯೋಜನೆ ಹಳ್ಳ ಹಿಡಿದಿದೆ ಎಂಬ ಬಲವಾದ ಆರೋಪ

by Bengaluru Wire Desk
December 25, 2024
in Others
Reading Time: 1 min read
0
ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

ಬೆಂಗಳೂರು, ಡಿ.25 www.bengaluruwire.com : ರಾಜ್ಯದಲ್ಲಿ ವಿದ್ಯುತ್ ಸಂಪರ್ಕವಿಲ್ಲದ ಹಾಗೂ ಅಕ್ರಮವಾಗಿ ವಿದ್ಯುತ್ ಸಂಪರ್ಕ ಪಡೆದು ಪಂಪ್ ಸೆಟ್ ಅಳವಡಿಸಿದ ರೈತರ ಜಮೀನಿಗೆ ಸೌರ ಕೃಷಿ ಪಂಪ್ ಸೆಟ್ ಅಳವಡಿಸಲು ಕೇಂದ್ರ ಮತ್ತು ರಾಜ್ಯ ಸರ್ಕರ ಸಬ್ಸೀಡಿ ವಿತರಿಸುವ ಕುಸಮ್ ಬಿ ಯೋಜನೆ ಜಾರಿಗೆ ಬಂದು 9 ತಿಂಗಳು ಕಳೆದರೂ ಈತನಕ ಸೂಕ್ತ ರೀತಿ ಅನುಷ್ಠಾನವಾಗಿಲ್ಲ.

ರಾಜ್ಯದಲ್ಲಿ ಕುಸುಮ್-ಬಿ ಯೋಜನೆ ಅನುಷ್ಠಾನದ ಹೊಣೆ ಹೊತ್ತಿರುವ ಕರ್ನಾಟಕ ನವೀಕರಿಸಬಹುದಾದ ಇಂಧನ ಅಭಿವೃದ್ಧಿ‌ ನಿಯಮಿತ (KREDL),ಯೋಜನೆ ಜಾರಿಗೆ ಬಂದು ಒಂಭತ್ತು ತಿಂಗಳು ಆಗುತ್ತಾ ಬಂದಿದ್ದು ತೀರ ಕೆಲವು ದಿನಗಳ ಹಿಂದಷ್ಟೇ ಸಬ್ಸೀಡಿ ದದಲ್ಲಿ ಸೌರ ಕೃಷಿ ಪಂಪ್ ಸೆಟ್ ಗೆ ಡಿಡಿ ರೂಪದಲ್ಲಿ ಅರ್ಜಿದಾರರಿಂದ ಹಣ ಸ್ವೀಕರಿಸಲು ಸರ್ಕಾರದಿಂದ ಒಪ್ಪಿಗೆ ಪಡೆದಿದೆ. ಮತ್ತು ಯೋಜನೆಯ ಅನುಷ್ಠಾನದಲ್ಲಿ ಸರ್ಕಾರ ಹೆಚ್ಚಿನ ಆಸ್ಥೆವಹಿಸದ ಕಾರಣ ಯೋಜನೆ ಹಳ್ಳ ಹಿಡಿದಿದೆ ಎಂಬ ಬಲವಾದ ಆರೋಪ ಕೇಳಿಬರುತ್ತಿದೆ.

ಇದುವರೆಗೆ ಆನ್ ಲೈನ್ ನಲ್ಲಿ ಅಕ್ರಮವಾಗಿ ವಿದ್ಯುತ್ ಸಂಪರ್ಕ ಪಡೆದವರು (10,151 ಅರ್ಜಿ), ಹೊಸದಾಗಿ ಸೌರ ಕೃಷಿ ಪಂಪ್ ಸೆಟ್ ಗಾಗಿ ಈತನಕ ಅಕ್ರಮ-ಸಕ್ರಮ ಎಲ್ಲಾ ಸೇರಿ  38,247 (ಡಿ.9ರ ತನಕದ ಮಾಹಿತಿಯಂತೆ) ಆನ್ ಲೈನ್ ಅರ್ಜಿಗಳು ಸಲ್ಲಿಕೆಯಾಗಿವೆ. ಆ ಪೈಕಿ 217 ಮಂದಿ ಹಣ ಕಟ್ಟಿದವರಿಗೆ ಮಾತ್ರ ಸೋಲಾರ್ ಕೃಷಿ ಪಂಪ್ ಸೆಟ್ ಹಾಕಲು ಆದೇಶವಾಗಿದೆ. ಆದರೆ ಇಡೀ ರಾಜ್ಯದಲ್ಲಿ ಬೆರಳೆಣಿಕೆಯಷ್ಟು ಮಾತ್ರ ಸೋಲಾರ್ ಪಂಪ್ ಸೆಟ್ ಅಳವಡಿಕೆಯಾಗಿದೆ ಎಂದು ಇಂಧನ ಇಲಾಖೆಯ ಉನ್ನತ ಮೂಲಗಳು ತಿಳಿಸಿವೆ.

ಕುಸುಮ್ – ಬಿ (Pradhan Mantri Kisan Urja Suraksha evam Utthan Mahabhiyan – PM-KUSUM) ಎಂದು ಕರೆಯುವ ಈ ಯೋಜನೆಯನ್ನು 2019ರಲ್ಲೇ ಜಾರಿಗೆ ತಂದರೂ, ಕರ್ನಾಟಕದಲ್ಲಿ ಅನುಷ್ಠಾನಕ್ಕೆ ಬಂದಿದ್ದು ಈ ವರ್ಷದ 19 ಮಾರ್ಚಲ್ಲಿ. ಎಸ್ಕಾಂ ವ್ಯಾಪ್ತಿಯಲ್ಲಿ ರೈತರ ಜಮೀನಿನಿಂದ ವಿದ್ಯುತ್ ಪರಿವರ್ತಕ (Transfearmers) 500 ಮೀಟರ್ ಆಚೆ ಇರುವಂತಹ ರೈತರು ಅಕ್ರಮವಾಗಿ ವೈರ್ ಅಳವಡಿಸಿ ವಿದ್ಯುತ್ ಸಂಪರ್ಕ  ಪಡೆದಿದ್ದರೆ ಅವುಗಳನ್ನು ಪತ್ತೆಹಚ್ಚಿ ಕುಸುಮ್ – ಬಿ ಯೋಜನೆಯಡಿ ಅವರಿಗೆ ಸಬ್ಸೀಡಿ ದರದಲ್ಲಿ ಸೌರ ವಿದ್ಯುತ್ ಪಂಪ್ ಸೆಟ್ ಅಳವಡಿಸುವ ಹಾಗೂ ವಿದ್ಯುತ್ ಸಂಪರ್ಕ ಅಳವಡಿಸಲು ಎಸ್ಕಾಂಗಳಿಗೆ ಹೆಚ್ಚು ವೆಚ್ಚವಾಗುವ ಕಡೆ ಆಫ್ ಗ್ರಿಡ್ ನಲ್ಲಿ ಕೃಷಿ ಜಮೀನು ಹೊಂದಿದ ರೈತರು ಸಬ್ಸೀಡಿ ದರದಲ್ಲಿ ಸೌರ ಕೃಷಿ ಪಂಪ್ ಸೆಟ್ ಅಳವಡಿಸಲು https://kusumyojna.in/page/apply-now ಆನ್ ಲೈನ್ ಮೂಲಕ ಈ ಲಿಂಕ್ ಒತ್ತಿ, ನೋಂದಣಿ ಮಾಡಿಕೊಳ್ಳಬೇಕು.

ಹೀಗೆ ನೋಂದಣಿಯಾದ ಬಳಿಕ ಸಂಬಂಧಿಸಿದ ಜಮೀನಿನ ಮಾಲೀಕರು ಕೃಷಿ ಜಮೀನಿನಲ್ಲಿ ಹಾಜರಿದ್ದು ಆಯಾ ವಿದ್ಯುತ್ ಸರಬರಾಜು ಕಂಪನಿ (Escoms)ಯ ಸೆಕ್ಷನ್ ಆಫೀಸರ್, ಸೌರ ಪಂಪ್ ಸೆಟ್ ಅಳವಡಿಸುವ ಮಾನ್ಯತೆ ಪಡೆದ ಸಂಸ್ಥೆ ಪ್ರತಿನಿಧಿ ಜಂಟಿ ಸಮೀಕ್ಷೆ  ಮಾಡಿ ಆ ಕೃಷಿ ಜಮೀನು ಟ್ರಾನ್ಸ್ ಫಾರ್ಮರ್ ನಿಂದ 500 ಮೀಟರ್ ಆಚೆ ಇದೆಯೇ ಎಂಬುದನ್ನು ಖಚಿತಪಡಿಸಿಕೊಂಡ ಮೇಲೆ ಸೌರ ಪಂಪ್ ಸೆಟ್ ಅಳವಡಿಸಲಾಗುತ್ತೆ. 

ಪಿಎಮ್ ಕುಸುಮ್ ಯೋಜನೆಯಲ್ಲಿ ಹಲವು ಲೋಪದೋಷಗಳು :

ಮಾಧ್ಯಮ ವರದಿ ಮಾಡಿರುವಂತೆ ಇದೇ ಡಿಸೆಂಬರ್ ಆರಂಭದಲ್ಲಿ ಪಿಎಮ್ ಕುಸುಮ್ ಯೋಜನೆ ಬಗ್ಗೆ ಸಂಸದೀಯ ಸಮಿತಿ ಪರಿಶೀಲನೆ ನಡೆಸಿತ್ತು. ಯೋಜನೆಯಲ್ಲಿ ಹಲವಾರು ಲೋಪದೋಷಗಳು ಕಂಡುಬಂದಿರುವುದರಿಂದ ಅದನ್ನು ಪರಿಶೀಲಿಸುವಂತೆ ಸಂಸದೀಯ ಸಮಿತಿಯು ಕರೆ ನೀಡಿತ್ತು.

ಹೊಸ ಮತ್ತು ನವೀಕರಿಸಬಹುದಾದ ಇಂಧನ ಸಚಿವಾಲಯ (MNRE) ಯೋಜನೆಯಡಿಯಲ್ಲಿ ನಿಧಾನಗತಿಯ ಪ್ರಗತಿಗೆ ಕಾರಣಗಳು ಕಾಂಪೊನೆಂಟ್-ಎ ಅಡಿಯಲ್ಲಿ ಸೌರ ಶಕ್ತಿ ಉತ್ಪಾದನೆಗೆ ಭೂಮಿ ಬಳಕೆ ಮಾಡಿಕೊಡಲು ರೈತರಿಗೆ ಹಣಕಾಸಿನ ಕೊರತೆ, ಕಾಂಪೊನೆಂಟ್-ಬಿ ಅಡಿಯಲ್ಲಿ ಸೌರ ಪಂಪ್‌ಗಳ ಸ್ಥಾಪನೆಗೆ ಸಂಬಂಧಿಸಿದ ಯೋಜನೆಯಲ್ಲಿ ಟೆಂಡರ್ ಪ್ರಕ್ರಿಯೆಯಲ್ಲಿ ವಿಳಂಬ ಮತ್ತು ರಾಜ್ಯಗಳ ಆಸಕ್ತಿಯ ಕೊರತೆಯನ್ನು ಸಮಿತಿ ಎತ್ತಿಹಿಡಿದಿದೆ.

ಅಲ್ಲದೆ, ಕಾಂಪೊನೆಂಟ್-ಸಿ ಅಡಿಯಲ್ಲಿ ವೈಯಕ್ತಿಕ ಪಂಪ್ ಸೆಟ್ ನಲ್ಲಿ ಡೀಸೆಲ್ ಪಂಪ್‌ಗಳನ್ನು ಸೌರಶಕ್ತಿ ಚಾಲಿತ ಸೋಲಾರೈಸೇಶನ್‌ ಗೆ ಬದಲಾಯಿಸುವುದರಲ್ಲಿ ರೈತರ ಆಸಕ್ತಿಯ ಕೊರತೆ ಯೋಜನೆಯ ನಿಧಾನಗತಿಯ ಪ್ರಗತಿಗೆ ಕಾರಣವಾಗಿದೆ ಎಂಬುದನ್ನು ಕೇಂದ್ರ ಸರ್ಕಾರ ರಚಿಸಿದ ಸಂಸದೀಯ ಸಮಿತಿ ಗುರ್ತಿಸಿದೆ.

7.5 ಅಶ್ವಶಕ್ತಿಯ ಸೋಲಾರ್ ಪಂಪ್‌ ಯಾತಕ್ಕೂ ಸಾಲದು :

 ಕಾಂಪೊನೆಂಟ್-ಬಿಗೆ ಸಂಬಂಧಿಸಿದಂತೆ, 7.5 ಅಶ್ವಶಕ್ತಿಯ (ಎಚ್‌ಪಿ) ಸೋಲಾರ್ ಪಂಪ್‌ಗಳಿಗೆ ಮಾತ್ರ ಸಬ್ಸಿಡಿ ರೈತರಿಗೆ ಸಾಕಾಗುವುದಿಲ್ಲ. ಏಕೆಂದರೆ ದೇಶದ ಹಲವು ಜಿಲ್ಲೆಗಳಲ್ಲಿ ಅಂತರ್ಜಲ ನೀರಿನ ಕೊರತೆಯನ್ನು ಎದುರಿಸುತ್ತಿರುವುದರಿಂದ 7.5 ಎಚ್‌ಪಿ ಪಂಪ್ ಸಾಮರ್ಥ್ಯವು ಎಲ್ಲಾ ಪ್ರದೇಶಗಳಿಗೆ ಸೂಕ್ತವಲ್ಲ ಎಂದು ಸಾಬೀತುಪಡಿಸುತ್ತದೆ ಎಂದು ಸಮಿತಿಯು ಗಮನಸೆಳೆದಿತ್ತು.

ಯೋಜನೆಯ ವಿವಿಧ ಅಂಶಗಳ ಅಡಿಯಲ್ಲಿ ಗುರಿಗಳನ್ನು ಸಾಧಿಸಲು ಸಾಧ್ಯವಾಗಲಿಲ್ಲ ಎಂದು ಸಮಿತಿಯು ಗಮನಿಸಿದೆ ಮತ್ತು ಆದ್ದರಿಂದ ಯೋಜನೆಯ ಅವಧಿಯನ್ನು ಮಾರ್ಚ್ 2026 ರವರೆಗೆ ವಿಸ್ತರಿಸಲಾಗಿದೆ ಎಂದಿದೆ.

ಕುಸುಮ್-ಬಿ ಯೋಜನೆ ಅನುಷ್ಠಾನ ನಿರಾಸಕ್ತಿಗೆ ರೈತರ ಕಿಡಿ :

ಆಗಸ್ಟ್ ನಲ್ಲಿ ಕೋಲಾರಕ್ಕೆ ಭೇಟಿ ನೀಡಿದ್ದ ಇಂಧನ ಸಚಿವ ಕೆ.ಜೆ.ಜಾರ್ಜ್ ಅವರು ರಾಜ್ಯದಲ್ಲಿ ಕುಸುಮ್ ಬಿ ಮತ್ತು ಕುಸುಮ್ ಸಿ ಯೋಜನೆಗಳನ್ನು ಜಾರಿಗೆ ತರಲು ಸರ್ಕಾರ ಸಜ್ಜಾಗಿದೆ ಎಂದು ಶುಕ್ರವಾರ ಘೋಷಿಸಿದ್ದರು. ಈ ಕಾರ್ಯತಂತ್ರದ ಗಮನವು ಜಿಲ್ಲೆಗಳು ಎದುರಿಸುತ್ತಿರುವ ವಿದ್ಯುತ್ ಸವಾಲುಗಳಿಗೆ ಶಾಶ್ವತ ಪರಿಹಾರವನ್ನು ಒದಗಿಸುವ ಗುರಿಯನ್ನು ಹೊಂದಿದೆ ಎಂದು ಹೇಳಿದ್ದರು.‌ ಆದರೆ ಇಂಧನ ಇಲಾಖೆಯಾಗಲಿ, ಕೆಆರ್ ಇ ಡಿಎಲ್ ಯೋಜನೆ ಜಾರಿಗೆ ಆಸಕ್ತಿವಹಿಸಿಲ್ಲ. ಹೀಗಾಗಿ ಕುಸುಮ್ -ಬಿ ಯೋಜನೆಗಾಗಿ ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಿ ಬಕಪಕ್ಷಿಗಳಂತೆ ಕಾಯುತ್ತಿರುವ ಅರ್ಜಿದಾರರು ಹಾಗೂ ಹೊಸದಾಗಿ ಅಪ್ಲಿಕೇಶನ್ ಹಾಕಲು ಕಾಯುತ್ತಿರುವವರು ಸರ್ಕಾರದ ನಡೆಯ ಬಗ್ಗೆ ಕಿಡಿಕಾರಿದ್ದಾರೆ.

ಕುಸುಮ್ ಬಿ ಯೋಜನೆಯಡಿ ಕೇಂದ್ರ ಸರ್ಕಾರದಿಂದ ಶೇ. 30 ಸಹಾಯಧನ ಮತ್ತು ರಾಜ್ಯ ಸರ್ಕಾರದಿಂದ ಶೇ. 50 ಸಬ್ಸೀಡಿ ದೊರೆತರೆ ಇನ್ನುಳಿದ ಕೇವಲ ಶೇ.20ರಷ್ಟು ವೆಚ್ಚವನ್ನು ರೈತರು ಭರಿಸಬೇಕಿದೆ. ಈ ಯೋಜನೆಯಲ್ಲಿ ಹೊಸದಾಗಿ ಸೋಲಾರ್ ಪಂಪ್ ಸೆಟ್ ಹಾಕಲು ಆಸಕ್ತಿಯಿದ್ದವರಿಗೆ ಸಕಾಲದಲ್ಲಿ ಸಬ್ಸೀಡಿಯಲ್ಲಿ ಈ ಯೋಜನೆ ಲಭ್ಯವಾಗದಿರುವುದು ವ್ಯಾಪಕ ಬೇಸರಕ್ಕೆ ಕಾರಣವಾಗಿದೆ. ಈ ಬಗ್ಗೆ ರಾಜ್ಯ ಸರ್ಕಾರ ಈಗಲಾದರೂ ತುರ್ತು ಗಮನ ಹರಿಸಿ ಈ ಸಮಸ್ಯೆ ಬಗೆಹರಿಸಬೇಕು.

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading...
WhatsApp Join our WhatsApp Channel
Previous Post

ಸೇವೆ ಪ್ರಾರಂಭಿಸಿದ ಕೆಎಸ್ ಆರ್ ಟಿಸಿಯ 20 ಅಂಬಾರಿ ಉತ್ಸವ ಸ್ಲೀಪರ್ ಬಸ್ : ಇದರ ವಿಶೇಷತೆ ಏನೇನಿದೆ?

Next Post

ಸೇನಾ ವಾಹನ ಅಪಘಾತದಲ್ಲಿ ಮೃತರಾದ ಯೋಧರಿಗೆ ಸಿಎಂ ಸಿದ್ದರಾಮಯ್ಯ ಅಂತಿಮ ಗೌರವ

Next Post
Nimhans Golden Jubilee Function

ಸೇನಾ ವಾಹನ ಅಪಘಾತದಲ್ಲಿ ಮೃತರಾದ ಯೋಧರಿಗೆ ಸಿಎಂ ಸಿದ್ದರಾಮಯ್ಯ ಅಂತಿಮ ಗೌರವ

KMF Nandini Milk | ಕೆಎಂಎಫ್ ನಂದಿನಿ ಹಾಲಿನ ದರ 5 ರೂ. ಏರಿಕೆ ಸಾಧ್ಯತೆ : ಹೆಚ್ಚುವರಿ ಹಾಲು ಕಡಿತ

Please login to join discussion

Like Us on Facebook

Follow Us on Twitter

Recent News

ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

March 6, 2026

Karnataka Budget 2026-27 | ದಾಖಲೆಯ 17ನೇ ಬಜೆಟ್ ಮಂಡಿಸಿದ ಸಿದ್ದರಾಮಯ್ಯ: 4.48 ಲಕ್ಷ ಕೋಟಿ ಮೊತ್ತದ ‘ಸರ್ವೋದಯ’ ಆಯವ್ಯಯದ ಕಂಪು

March 6, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

March 6, 2026

Karnataka Budget 2026-27 | ದಾಖಲೆಯ 17ನೇ ಬಜೆಟ್ ಮಂಡಿಸಿದ ಸಿದ್ದರಾಮಯ್ಯ: 4.48 ಲಕ್ಷ ಕೋಟಿ ಮೊತ್ತದ ‘ಸರ್ವೋದಯ’ ಆಯವ್ಯಯದ ಕಂಪು

March 6, 2026

AB PMJAY | ದಂತ ಭಾಗ್ಯ ಯೋಜನೆ ಇನ್ನು ಆಯುಷ್ಮಾನ್ ಭಾರತ್ ಅಡಿ: ಉಚಿತ ಹಲ್ಲು ಸೆಟ್ ಪಡೆಯುವುದು ಈಗ ಮತ್ತಷ್ಟು ಸುಲಭ

March 5, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d