Friday, June 26, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    Venezuela Earthquake Updates | ವೆನೆಜುವೆಲಾದಲ್ಲಿ ಶತಮಾನದ ಭೀಕರ ಭೂಕಂಪ: 235 ಸಾವು, 4,300ಕ್ಕೂ ಹೆಚ್ಚು ಮಂದಿಗೆ ಗಾಯ, ದೇಶಾದ್ಯಂತ ತುರ್ತು ಪರಿಸ್ಥಿತಿ ಘೋಷಣೆ

    Health News | ​ಜೂ. 28ರಂದು ರಾಜ್ಯಾದ್ಯಂತ ಪಲ್ಸ್ ಪೋಲಿಯೋ ಅಭಿಯಾನ: 64 ಲಕ್ಷ ಮಕ್ಕಳಿಗೆ ಲಸಿಕೆ ಗುರಿ

    ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ನೂತನ ಆಯುಕ್ತರಾಗಿ ಐಪಿಎಸ್ ಅಧಿಕಾರಿ ಎಂ.ಎನ್.ಅನುಚೇತ್ ನೇಮಕ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂ ಗುಡ್‌ನ್ಯೂಸ್‌: ಒಸಿ ಇಲ್ಲದ ಮನೆಗಳಿಗೆ ಶಾಶ್ವತ ವಿದ್ಯುತ್‌ ಸಂಪರ್ಕ, ಜುಲೈ 6 ಕಡೆ ದಿನ

    ವಿಧಾನಪರಿಷತ್ ಚುನಾವಣೆ: ಅಡ್ಡ ಮತದಾನ ಮಾಡಿದ ಶಾಸಕರ ವಿರುದ್ಧ ಕಠಿಣ ಕ್ರಮಕ್ಕೆ ಮುಂದಾದ ಹೈಕಮಾಂಡ್

    ಬೆಂಗಳೂರು: ಯಂಟಗಾನಹಳ್ಳಿ ಕೆರೆಗೆ ವೈದ್ಯಕೀಯ ತ್ಯಾಜ್ಯ ಸುರಿದ ಖಾಸಗಿ ಕ್ಲಿನಿಕ್ ವೈದ್ಯನ ವಿರುದ್ಧ ಎಫ್.ಐ.ಆರ್. ದಾಖಲು

    Science News | ​ಮುಂಗಾರಿನಾಟ: ಮಹಾರಾಷ್ಟ್ರದಲ್ಲಿ ಒಣಹವೆ, ಆದರೆ ರಾಜಸ್ಥಾನದ ಮರುಭೂಮಿಯಲ್ಲಿ ಭಾರಿ ಮಳೆ

    ಸೈಬರ್ ಕ್ರೈಮ್ ಕುರಿತ ಸಾಂದರ್ಭಿಕ ಚಿತ್ರ

    ಸೈಬರ್ ವಂಚಕರಿಗೆ ಸಿಂಹಸ್ವಪ್ನವಾದ ಕರ್ನಾಟಕ ಪೊಲೀಸ್: ಕೋಟ್ಯಂತರ ರೂಪಾಯಿ ಉಳಿಸಲು ಬ್ಯಾಂಕ್ ಖಾತೆಗಳು ಬ್ಲಾಕ್

    ಟಾಟಾ ಪವರ್ ಅರ್ಜಿಗಳು ಸಂಪೂರ್ಣ ಆಂಗ್ಲಮಯ: ಕನ್ನಡಿಗರ ಭಾಷಾ ಹಕ್ಕಿಗೆ ಧಕ್ಕೆ,  ಡಾ. ಪುರುಷೋತ್ತಮ ಬಿಳಿಮಲೆ ಕೆಇಆರ್‌ಸಿಗೆ ಪತ್ರ

  • Bengaluru Focus

    ​ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದಿಂದ ಜೂ. 28ರಂದು ಕಂಠೀರವ ಕ್ರೀಡಾಂಗಣದಲ್ಲಿ ಬೃಹತ್ ‘ನಶಾಮುಕ್ತ ಭಾರತ ಸಂಕಲ್ಪ’ ಕಾರ್ಯಕ್ರಮ

    ಜುಲೈ 1ರಿಂದ ಬೆಂಗಳೂರಿನಲ್ಲಿ ‘ಸುರಕ್ಷಿತ ಪಾದಚಾರಿ ಮಾರ್ಗ ಅಭಿಯಾನ’: ಫುಟ್‌ಪಾತ್ ಒತ್ತುವರಿ, ಗುಜರಿ ವಾಹನಗಳಿಗೆ ಬ್ರೇಕ್

    ಕೃಷಿ ವಿವಿ ಕುಲಪತಿ ನೇಮಕದಲ್ಲಿ ಭಾರಿ ಭ್ರಷ್ಟಾಚಾರ ಆರೋಪ: ಶೋಧನಾ ಸಮಿತಿ ರದ್ದತಿಗೆ ಆಗ್ರಹಿಸಿ ಮಧ್ಯಪ್ರವೇಶಕ್ಕೆ ಲೋಕಾಯುಕ್ತಕ್ಕೆ ಮನವಿ

    PRCI National Awards | ​ಪಿಆರ್ ಸಿಐ ನೆಕ್ಸ್ಟ್ ಜೆನ್ ರಾಷ್ಟ್ರೀಯ ಪ್ರಶಸ್ತಿ ಪ್ರಕಟ: ಬಿಡಿಎಗೆ ಒಲಿದ ನಗರಾಡಳಿತದ ಅತ್ಯುತ್ತಮ ಪ್ರಶಸ್ತಿ ಗರಿ

    ನಾಡಪ್ರಭು ಕೆಂಪೇಗೌಡ ಬಡಾವಣೆ ಎಂಎಆರ್ ರಸ್ತೆ ಕುಸಿತ: ವೈರಲ್ ಫೋಟೋಗಳ ಹಿಂದಿನ ಅಸಲಿಯತ್ತು ಬಿಚ್ಚಿಟ್ಟ ಬಿಡಿಎ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂ ಗುಡ್‌ನ್ಯೂಸ್‌: ಒಸಿ ಇಲ್ಲದ ಮನೆಗಳಿಗೆ ಶಾಶ್ವತ ವಿದ್ಯುತ್‌ ಸಂಪರ್ಕ, ಜುಲೈ 6 ಕಡೆ ದಿನ

    Metro News | ​ಸಿಲಿಕಾನ್ ವ್ಯಾಲಿಯೋ ಅಥವಾ ಮೂಲಸೌಕರ್ಯ ವೈಫಲ್ಯದ ರಾಜಧಾನಿಯೋ? ಜೂ.23 ಮೆಟ್ರೋ ಸ್ಥಗಿತವಾದ ಬೆನ್ನಲ್ಲೇ ಲಾರಿ, ಟ್ರಾಕ್ಟರ್ ಹತ್ತಿದ್ದರು ಐಟಿ ಉದ್ಯೋಗಿಗಳು!

    15 ಲಕ್ಷ ಸಸಿ ನೆಡುವ ಬೃಹತ್ ಅಭಿಯಾನ: ಹಸಿರು ಬೆಂಗಳೂರು ನಿರ್ಮಾಣಕ್ಕೆ ಮೆಗಾ ಡ್ರೈವ್

    ಬೆಂಗಳೂರು: ಯಂಟಗಾನಹಳ್ಳಿ ಕೆರೆಗೆ ವೈದ್ಯಕೀಯ ತ್ಯಾಜ್ಯ ಸುರಿದ ಖಾಸಗಿ ಕ್ಲಿನಿಕ್ ವೈದ್ಯನ ವಿರುದ್ಧ ಎಫ್.ಐ.ಆರ್. ದಾಖಲು

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire

    Venezuela Earthquake Updates | ವೆನೆಜುವೆಲಾದಲ್ಲಿ ಶತಮಾನದ ಭೀಕರ ಭೂಕಂಪ: 235 ಸಾವು, 4,300ಕ್ಕೂ ಹೆಚ್ಚು ಮಂದಿಗೆ ಗಾಯ, ದೇಶಾದ್ಯಂತ ತುರ್ತು ಪರಿಸ್ಥಿತಿ ಘೋಷಣೆ

    Health News | ​ಜೂ. 28ರಂದು ರಾಜ್ಯಾದ್ಯಂತ ಪಲ್ಸ್ ಪೋಲಿಯೋ ಅಭಿಯಾನ: 64 ಲಕ್ಷ ಮಕ್ಕಳಿಗೆ ಲಸಿಕೆ ಗುರಿ

    ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ನೂತನ ಆಯುಕ್ತರಾಗಿ ಐಪಿಎಸ್ ಅಧಿಕಾರಿ ಎಂ.ಎನ್.ಅನುಚೇತ್ ನೇಮಕ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂ ಗುಡ್‌ನ್ಯೂಸ್‌: ಒಸಿ ಇಲ್ಲದ ಮನೆಗಳಿಗೆ ಶಾಶ್ವತ ವಿದ್ಯುತ್‌ ಸಂಪರ್ಕ, ಜುಲೈ 6 ಕಡೆ ದಿನ

    ವಿಧಾನಪರಿಷತ್ ಚುನಾವಣೆ: ಅಡ್ಡ ಮತದಾನ ಮಾಡಿದ ಶಾಸಕರ ವಿರುದ್ಧ ಕಠಿಣ ಕ್ರಮಕ್ಕೆ ಮುಂದಾದ ಹೈಕಮಾಂಡ್

    ಬೆಂಗಳೂರು: ಯಂಟಗಾನಹಳ್ಳಿ ಕೆರೆಗೆ ವೈದ್ಯಕೀಯ ತ್ಯಾಜ್ಯ ಸುರಿದ ಖಾಸಗಿ ಕ್ಲಿನಿಕ್ ವೈದ್ಯನ ವಿರುದ್ಧ ಎಫ್.ಐ.ಆರ್. ದಾಖಲು

    Science News | ​ಮುಂಗಾರಿನಾಟ: ಮಹಾರಾಷ್ಟ್ರದಲ್ಲಿ ಒಣಹವೆ, ಆದರೆ ರಾಜಸ್ಥಾನದ ಮರುಭೂಮಿಯಲ್ಲಿ ಭಾರಿ ಮಳೆ

    ಸೈಬರ್ ಕ್ರೈಮ್ ಕುರಿತ ಸಾಂದರ್ಭಿಕ ಚಿತ್ರ

    ಸೈಬರ್ ವಂಚಕರಿಗೆ ಸಿಂಹಸ್ವಪ್ನವಾದ ಕರ್ನಾಟಕ ಪೊಲೀಸ್: ಕೋಟ್ಯಂತರ ರೂಪಾಯಿ ಉಳಿಸಲು ಬ್ಯಾಂಕ್ ಖಾತೆಗಳು ಬ್ಲಾಕ್

    ಟಾಟಾ ಪವರ್ ಅರ್ಜಿಗಳು ಸಂಪೂರ್ಣ ಆಂಗ್ಲಮಯ: ಕನ್ನಡಿಗರ ಭಾಷಾ ಹಕ್ಕಿಗೆ ಧಕ್ಕೆ,  ಡಾ. ಪುರುಷೋತ್ತಮ ಬಿಳಿಮಲೆ ಕೆಇಆರ್‌ಸಿಗೆ ಪತ್ರ

  • Bengaluru Focus

    ​ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದಿಂದ ಜೂ. 28ರಂದು ಕಂಠೀರವ ಕ್ರೀಡಾಂಗಣದಲ್ಲಿ ಬೃಹತ್ ‘ನಶಾಮುಕ್ತ ಭಾರತ ಸಂಕಲ್ಪ’ ಕಾರ್ಯಕ್ರಮ

    ಜುಲೈ 1ರಿಂದ ಬೆಂಗಳೂರಿನಲ್ಲಿ ‘ಸುರಕ್ಷಿತ ಪಾದಚಾರಿ ಮಾರ್ಗ ಅಭಿಯಾನ’: ಫುಟ್‌ಪಾತ್ ಒತ್ತುವರಿ, ಗುಜರಿ ವಾಹನಗಳಿಗೆ ಬ್ರೇಕ್

    ಕೃಷಿ ವಿವಿ ಕುಲಪತಿ ನೇಮಕದಲ್ಲಿ ಭಾರಿ ಭ್ರಷ್ಟಾಚಾರ ಆರೋಪ: ಶೋಧನಾ ಸಮಿತಿ ರದ್ದತಿಗೆ ಆಗ್ರಹಿಸಿ ಮಧ್ಯಪ್ರವೇಶಕ್ಕೆ ಲೋಕಾಯುಕ್ತಕ್ಕೆ ಮನವಿ

    PRCI National Awards | ​ಪಿಆರ್ ಸಿಐ ನೆಕ್ಸ್ಟ್ ಜೆನ್ ರಾಷ್ಟ್ರೀಯ ಪ್ರಶಸ್ತಿ ಪ್ರಕಟ: ಬಿಡಿಎಗೆ ಒಲಿದ ನಗರಾಡಳಿತದ ಅತ್ಯುತ್ತಮ ಪ್ರಶಸ್ತಿ ಗರಿ

    ನಾಡಪ್ರಭು ಕೆಂಪೇಗೌಡ ಬಡಾವಣೆ ಎಂಎಆರ್ ರಸ್ತೆ ಕುಸಿತ: ವೈರಲ್ ಫೋಟೋಗಳ ಹಿಂದಿನ ಅಸಲಿಯತ್ತು ಬಿಚ್ಚಿಟ್ಟ ಬಿಡಿಎ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂ ಗುಡ್‌ನ್ಯೂಸ್‌: ಒಸಿ ಇಲ್ಲದ ಮನೆಗಳಿಗೆ ಶಾಶ್ವತ ವಿದ್ಯುತ್‌ ಸಂಪರ್ಕ, ಜುಲೈ 6 ಕಡೆ ದಿನ

    Metro News | ​ಸಿಲಿಕಾನ್ ವ್ಯಾಲಿಯೋ ಅಥವಾ ಮೂಲಸೌಕರ್ಯ ವೈಫಲ್ಯದ ರಾಜಧಾನಿಯೋ? ಜೂ.23 ಮೆಟ್ರೋ ಸ್ಥಗಿತವಾದ ಬೆನ್ನಲ್ಲೇ ಲಾರಿ, ಟ್ರಾಕ್ಟರ್ ಹತ್ತಿದ್ದರು ಐಟಿ ಉದ್ಯೋಗಿಗಳು!

    15 ಲಕ್ಷ ಸಸಿ ನೆಡುವ ಬೃಹತ್ ಅಭಿಯಾನ: ಹಸಿರು ಬೆಂಗಳೂರು ನಿರ್ಮಾಣಕ್ಕೆ ಮೆಗಾ ಡ್ರೈವ್

    ಬೆಂಗಳೂರು: ಯಂಟಗಾನಹಳ್ಳಿ ಕೆರೆಗೆ ವೈದ್ಯಕೀಯ ತ್ಯಾಜ್ಯ ಸುರಿದ ಖಾಸಗಿ ಕ್ಲಿನಿಕ್ ವೈದ್ಯನ ವಿರುದ್ಧ ಎಫ್.ಐ.ಆರ್. ದಾಖಲು

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home Public interest

ISRO SpaDeX | ಇಸ್ರೋ ಸ್ಪೇಸ್ ಡಾಕಿಂಗ್ ಪ್ರಯೋಗಕ್ಕೆ ಸಿದ್ದ : ಇಂದು ರಾತ್ರಿ ರಾಕೆಟ್ ಮೂಲಕ 2 ಉಪಗ್ರಹಗಳ ಉಡಾವಣೆ 

by Bengaluru Wire Desk
December 30, 2024
in Public interest
Reading Time: 1 min read
0

ಶ್ರೀಹರಿಕೋಟಾ, ಡಿ.30 www.bengaluruwire.com : ಭಾರತೀಯರೆಲ್ಲಾ 2024ರ ಇಸವಿಯ ಕೊನೆಯ ಭಾಗದಲ್ಲಿದ್ದು ಹೊಸ ವರ್ಷದ ಸ್ವಾಗತ ಕೋರಲು ಸಿದ್ದವಾಗಿದ್ದೇವೆ. ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಗೆ (ISRO) ಇಂದು (ಡಿ.30) ಮಹತ್ವವಾದ ದಿನವಾಗಿದೆ. ಏಕಂದರೆ ರಾತ್ರಿ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ‘ಸ್ಪೇಸ್ ಡಾಕಿಂಗ್ ಎಕ್ಸ್‌ಪರಿಮೆಂಟ್’ (SpaDEx) ಯೋಜನೆ ಭಾಗವಾಗಿ 2 ಉಪಗ್ರಹಗಳು ಪಿಎಸ್ ಎಲ್ ವಿ ಸಿ-60 (PSLV-C60) ರಾಕೆಟ್ ಮೂಲಕ ನಭದತ್ತ ಚಿಮ್ಮಲಿದೆ.

ಸ್ಪಾಡೆಕ್ಸ್‌ (SpaDeX mission) ಹೆಸರಿನ ಈ ಉಡಾವಣಾ ಯೋಜನೆಯು ಕಡಿಮೆ ವೆಚ್ಚದಲ್ಲಿ ರೂಪಿಸುವ ಗುರಿ ಹೊಂದಲಾಗಿದೆ. ಸ್ಪಾಡೆಕ್ಸ್ ನಲ್ಲಿ ಚೇಸರ್‌ (SDX01 – ಎಸ್‌ಡಿಎಕ್ಸ್‌01) ಮತ್ತು ಟಾರ್ಗೆಟ್‌ (SDX02 – ಎಸ್‌ಡಿಎಕ್ಸ್‌02) ಎಂಬ ಎರಡು ಉಪಗ್ರಹಗಳಿದ್ದು, ಅವುಗಳನ್ನು ಈ ರಾಕೆಟ್‌ ಹೊತ್ತೊಯ್ಯಲಿದೆ. ಹೀಗೆ ಹೊತ್ತೊಯ್ದ ಉಪಗ್ರಹಗಳನ್ನು ಕೆಳ ಹಂತದ ಕಕ್ಷೆಯಲ್ಲಿ ವ್ಯವಸ್ಥೆ ಮಾಡಿದ ಬಳಿಕ ಎರಡು ಉಪಗ್ರಹಗಳನ್ನು ಜೋಡಿಸುವ ಹಾಗೂ ಬೇರ್ಪಡಿಸುವ ಪ್ರಯೋಗವನ್ನು ಇಸ್ರೋ ಕೈಗೊಳ್ಳಲಿದೆ.

ಈ ಪ್ರಯೋಗದಲ್ಲಿ ಯಶಸ್ವಿಗೊಂಡರೆ, ಅಮೆರಿಕ, ರಷ್ಯಾ, ಚೀನಾದ ಬಳಿಕ ಇಂಥ ಸಾಧನೆ ಮಾಡಿದ ವಿಶ್ವದ 4ನೇ ರಾಷ್ಟ್ರವೆಂಬ ಕೀರ್ತಿ ಇಸ್ರೋ ಮುಡಿಗೇರಲಿದೆ. ಇಂದು ರಾತ್ರಿ 9:58ಕ್ಕೆ ಫಿಎಸ್ ಎಲ್ ವಿ ಸಿ-60 ರಾಕೆಟ್ ಈ ಎರಡು ಉಪಗ್ರಹಗಳನ್ನು ಹೊತ್ತು ಉಡಾವಣೆಯಾಗಲಿದೆ. ಭೂಮಿಯಿಂದ 476 ಕಿ.ಮೀ ದೂರದ ಕಕ್ಷೆಗೆ ಈ ಉಪಗ್ರಹಗಳನ್ನು ರಾಕೆಟ್‌ ಯಶಸ್ವಿಯಾಗಿ ಸೇರಿಸಿದ ಬಳಿಕ ಜನವರಿ ಮೊದಲ ವಾರದಲ್ಲಿ ಇಸ್ರೋ ತನ್ನ ಡಾಕಿಂಗ್‌ ಪ್ರಯೋಗ ನಡೆಯಲಿದೆ.

ಸ್ಪೇಡೆಕ್ಸ್ ಪ್ರಯೋಗ ಏಕೆ ಮುಖ್ಯವಾಗಿದೆ?:

ಈ ಎರಡೂ ಉಪಗ್ರಹಗಳು ತನ್ನಲ್ಲಿರುವ ಸೆನ್ಸರ್‌, ವ್ಯವಸ್ಥೆಯನ್ನು ಬಳಸಿ ಒಂದಕ್ಕೊಂದು ಪರಸ್ಪರ ಜೋಡಣೆ ಆಗುವಂತೆ ಮಾಡುವುದು. ನಂತರ ಪರಸ್ಪರ ಬೇರೆಯಾಗುವಂತೆ ಮಾಡಲು ಇಸ್ರೋ ಈ ಪ್ರಯೋಗ ನಡೆಸಲಿದೆ. ಈ ಕಾರಣಕ್ಕೆ ಸ್ಪೇಸ್ ಡಾಕಿಂಗ್ ಎಕ್ಸ್‌ಪರಿಮೆಂಟ್’ (ಸ್ಪೇಡೆಕ್ಸ್) ಎಂಬ ಹೆಸರನ್ನು ಇಡಲಾಗಿದೆ.

ಮಾನವಸಹಿತ ಬಾಹ್ಯಾಕಾಶಯಾನ, ಚಂದ್ರನ ಅಂಗಳಕ್ಕೆ ಗಗನಯಾತ್ರಿಗಳನ್ನು ಕಳುಹಿಸಿ, ವಾಪಸ್‌ ಕರೆತರಲು ಇಸ್ರೋ ಈಗಾಗಲೇ ಯೋಜನೆ ರೂಪಿಸಿದೆ. ಅಂತರರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಂತೆ ಇಸ್ರೋ ಕೂಡ ತನ್ನದೇ ಆದ ಸ್ವದೇಶಿ ‘ಭಾರತೀಯ ಅಂತರಿಕ್ಷ ನಿಲ್ದಾಣ’ (Indian Space Station) ಸ್ಥಾಪಿಸಲು ಸಿದ್ಧತೆ ನಡೆಸುತ್ತಿದೆ. ಆ ನಿಲ್ದಾಣಕ್ಕೆ ಗಗನಯಾತ್ರಿಗಳು, ಉಪಕರಣಗಳನ್ನು ಕಳುಹಿಸಲು ಡಾಕಿಂಗ್‌, ಅನ್‌ಡಾಕಿಂಗ್‌ ತಂತ್ರಜ್ಞಾನ ಬಹಳ ಪ್ರಮುಖವಾಗಿದೆ.

ಬಾಹ್ಯಾಕಾಶದಲ್ಲಿ ಸಸಿ ಬೆಳೆಸುವ ಪ್ರಯೋಗ :

ಬಾಹ್ಯಾಕಾಶದಲ್ಲಿ ಸಸಿಗಳು ಚಿಗುರುವ ಬಗ್ಗೆಯೂ ಈ ಉಡ್ಡಯನದ ವೇಳೆ ಸಂಶೋಧನೆ ನಡೆಸಲಾಗುವುದು. ವಿಕ್ರಂ ಸಾರಾಬಾಯ್‌ ಬಾಹ್ಯಾಕಾಶ ಕೇಂದ್ರ (Vikram Sarabhai Space Center) ವು ಕ್ರಾಪ್ಸ್‌ ಹೆಸರಿನ ಯೋಜನೆಯಡಿ ಆಕಾಶದಲ್ಲೇ ಉಳಿಯಲಿರುವ ಕೊನೆಯ ಹಂತದ ರಾಕೆಟ್‌ನಲ್ಲಿ ಸಸಿಗಳ ಬೆಳವಣಿಗೆ ಕುರಿತ ಪ್ರಯೋಗ ನಡೆಸಲಿದೆ. 

ಯೋಜನೆಯ ಭಾಗವಾಗಿ ಮುಚ್ಚಿದ ಬಾಕ್ಸ್‌ ಒಂದರಲ್ಲಿ ಹಲಸಂದೆ ಬೀಜಗಳನ್ನು ಇಡಲಾಗಿದ್ದು ಅದು ಮೊಳಕೆಯೊಡೆದು, 2 ಎಲೆಗಳಾಗಿ ಅರಳುವ ತನಕದ ಮಾಹಿತಿ ಸಂಗ್ರಹಿಸಿ ಸಂಶೋಧನೆ ನಡೆಸಲಿದೆ. ಇದರ ಜೊತೆಗೆ, ಪೋಮ್-4 ಮಿಷನ್‌ (POM-4 Mission)ನ ಅಡಿಯಲ್ಲಿ ಬಾಹ್ಯಾಕಾಶದಲ್ಲಿ ತೇಲುತ್ತಿರುವ ತ್ಯಾಜ್ಯವನ್ನು ಸಂಗ್ರಹಿಸುವ ರೋಬೋಟ್‌ (Robot) ಹಾಗೂ ನೌಕೆಗಳಿಗೆ ಇಂಧನ ತುಂಬುವ ಪರೀಕ್ಷೆ (Ship refueling test) ನಡೆಸಲಾಗುವುದು ಎಂದು ಇಸ್ರೋ ತಿಳಿಸಿದೆ.

ಇಸ್ರೋ ಸ್ಪೇಡೆಕ್ಸ್ ಪ್ರಯೋಗದ ಬಗ್ಗೆ ತಿಳಿಸುವ ಗ್ರಾಫಿಕ್ ವಿಡಿಯೋ :

🎉 Launch Day is Here! 🚀

Tonight at precisely 10:00:15 PM, PSLV-C60 with SpaDeX and innovative payloads are set for liftoff.

SpaDeX (Space Docking Experiment) is a pioneering mission to establish India's capability in orbital docking, a key technology for future human… pic.twitter.com/147ywcLP0f

— ISRO (@isro) December 30, 2024
WhatsApp Join our WhatsApp Channel
Previous Post

ಹೊಸ ವರ್ಷಾಚರಣೆ ಪ್ರಯುಕ್ತ ಡಿ.31 ಈ ಮಾರ್ಗಗಳಲ್ಲಿ ತಡರಾತ್ರಿವರೆಗೆ ವಿಶೇಷ ಬಿಎಂಟಿಸಿ ಬಸ್ ಕಾರ್ಯಾಚರಣೆ  

Next Post

ಜನರೇಷನ್ ಬೀಟಾ ಯುಗ ಪ್ರಾರಂಭ : 2025 ರಿಂದ 2039 ರವರೆಗೆ ಜನಿಸಿದ ಮಕ್ಕಳು ಇತರ ಪೀಳಿಗೆಗಿಂತ ವಿಭಿನ್ನ!!

Next Post
New Born Baby

ಜನರೇಷನ್ ಬೀಟಾ ಯುಗ ಪ್ರಾರಂಭ : 2025 ರಿಂದ 2039 ರವರೆಗೆ ಜನಿಸಿದ ಮಕ್ಕಳು ಇತರ ಪೀಳಿಗೆಗಿಂತ ವಿಭಿನ್ನ!!

ಲಾಲ್ ಬಾಗ್ 20205ರ ಗಣರಾಜ್ಯೋತ್ಸವ ಫಲಪುಷ್ಪ ಪ್ರದರ್ಶನದ ನಿಮಿತ್ತ ಈ ಬಾರಿ ಮಹರ್ಷಿ ವಾಲ್ಮೀಕಿ ವಿಷಯಾಧಾರಿತ ಹೂವಿನ ಅಲಂಕಾರಿಕ ಪ್ರದರ್ಶನ ನಡೆಯಲಿದೆ.

ಲಾಲ್ ಬಾಗ್ ಗಣರಾಜ್ಯೋತ್ಸವ ಫಲಪುಷ್ಪ ಪ್ರದರ್ಶನ- 2025 : ಹೂಗಳಲ್ಲಿ ಅರಳಲಿದ್ದಾರೆ “ಮಹರ್ಷಿ ವಾಲ್ಮೀಕಿ”

Please login to join discussion

Like Us on Facebook

Follow Us on Twitter

Recent News

Venezuela Earthquake Updates | ವೆನೆಜುವೆಲಾದಲ್ಲಿ ಶತಮಾನದ ಭೀಕರ ಭೂಕಂಪ: 235 ಸಾವು, 4,300ಕ್ಕೂ ಹೆಚ್ಚು ಮಂದಿಗೆ ಗಾಯ, ದೇಶಾದ್ಯಂತ ತುರ್ತು ಪರಿಸ್ಥಿತಿ ಘೋಷಣೆ

June 26, 2026

​ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದಿಂದ ಜೂ. 28ರಂದು ಕಂಠೀರವ ಕ್ರೀಡಾಂಗಣದಲ್ಲಿ ಬೃಹತ್ ‘ನಶಾಮುಕ್ತ ಭಾರತ ಸಂಕಲ್ಪ’ ಕಾರ್ಯಕ್ರಮ

June 26, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

Venezuela Earthquake Updates | ವೆನೆಜುವೆಲಾದಲ್ಲಿ ಶತಮಾನದ ಭೀಕರ ಭೂಕಂಪ: 235 ಸಾವು, 4,300ಕ್ಕೂ ಹೆಚ್ಚು ಮಂದಿಗೆ ಗಾಯ, ದೇಶಾದ್ಯಂತ ತುರ್ತು ಪರಿಸ್ಥಿತಿ ಘೋಷಣೆ

June 26, 2026

​ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದಿಂದ ಜೂ. 28ರಂದು ಕಂಠೀರವ ಕ್ರೀಡಾಂಗಣದಲ್ಲಿ ಬೃಹತ್ ‘ನಶಾಮುಕ್ತ ಭಾರತ ಸಂಕಲ್ಪ’ ಕಾರ್ಯಕ್ರಮ

June 26, 2026

ಜುಲೈ 1ರಿಂದ ಬೆಂಗಳೂರಿನಲ್ಲಿ ‘ಸುರಕ್ಷಿತ ಪಾದಚಾರಿ ಮಾರ್ಗ ಅಭಿಯಾನ’: ಫುಟ್‌ಪಾತ್ ಒತ್ತುವರಿ, ಗುಜರಿ ವಾಹನಗಳಿಗೆ ಬ್ರೇಕ್

June 26, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group