Tuesday, April 28, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    KSDL News | ಕೆಎಸ್‌ಡಿಎಲ್ ಇತಿಹಾಸದಲ್ಲೇ ಅಭೂತಪೂರ್ವ ದಾಖಲೆ: ₹2,016 ಕೋಟಿ ವಹಿವಾಟು, ₹507 ಕೋಟಿ ಲಾಭ

    ಕೆ.ಎ.ಎಸ್. ಅಧಿಕಾರಿಗಳ ಸಂಘದ ಕಟ್ಟಡಕ್ಕೆ ಆಧುನಿಕ ಸ್ಪರ್ಶ: ₹15.23 ಕೋಟಿ ವೆಚ್ಚದಲ್ಲಿ ನವೀಕೃತಗೊಂಡ ಆಡಳಿತ ಸೌಧ

    ಶ್ವೇತಭವನದ ಔತಣಕೂಟದಲ್ಲಿ ಗುಂಡಿನ ಸದ್ದು: ಕೂದಲೆಳೆ ಅಂತರದಲ್ಲಿ ಪಾರಾದ ಡೊನಾಲ್ಡ್ ಟ್ರಂಪ್ ದಂಪತಿ

    BIG EXCLUSIVE| ಜನಗಣತಿ ಜಿದ್ದಾಜಿದ್ದಿ; ಜಿಬಿಎ ಅಧಿಕಾರಿಗಳು Vs ಸಚಿವಾಲಯ ಸಂಘ – ರಾಜ್ಯದ 43 ಇಲಾಖೆಗಳು ಬಂದ್ ಆಗುವ ಭೀತಿ!

    ಸರ್ಕಾರಿ ಆಸ್ಪತ್ರೆಗಳಲ್ಲಿ ಮೊಣಕಾಲು ಮತ್ತು ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆಗಳಿಗೆ ಬಲ: ರೋಗಿಗಳಿಗೆ ಮನೆಬಾಗಿಲಲ್ಲೇ ಗುಣಮಟ್ಟದ ಚಿಕಿತ್ಸೆ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    KSIC News | ಮೈಸೂರು ರೇಷ್ಮೆ ಪರಂಪರೆಗೆ ಮಹಾ ಜಯ: ಕೆಎಸ್‌ಐಸಿ ಭೂಮಿ ಹಸ್ತಾಂತರ ಆದೇಶ ರದ್ದು

    IMPORTANT NEWS | ಭೂಪರಿವರ್ತನೆ ಇನ್ನು ಸುಲಭ: 30 ದಿನಗಳಲ್ಲಿ ವಿಲೇವಾರಿಯಾಗದಿದ್ದರೆ ‘ಪರಿಭಾವಿತ ಭೂಪರಿವರ್ತನೆ’  ಭಾಗ್ಯ

    Vidhana Soudha

    RDPR NEWS | ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ಗ್ರಾಮೀಣ ಭಾಗದ ಶೈಕ್ಷಣಿಕ ಕಾರ್ಯಗಳಿಗೆ‌ 501 ಕೋಟಿ ರೂ. ಅನುದಾನ ಬಿಡುಗಡೆ

  • Bengaluru Focus

    BW SPECIAL | ಜಾತಿಗಣತಿ ಸಮೀಕ್ಷಕರಿಗೆ ಸಂಪೂರ್ಣವಾಗಿ ಸಿಕ್ಕಿಲ್ಲ ಗೌರವ ಧನ: ಈಗಿನ ಜನಗಣತಿ ಕಾರ್ಯಕ್ಕೆ ಬರಲು ಹಿಂದೇಟು? ಉಳಿದ ಅನುದಾನದ ಹಣ ಎಲ್ಲಿ ಹೋಯ್ತು?

    ಕೆ.ಎ.ಎಸ್. ಅಧಿಕಾರಿಗಳ ಸಂಘದ ಕಟ್ಟಡಕ್ಕೆ ಆಧುನಿಕ ಸ್ಪರ್ಶ: ₹15.23 ಕೋಟಿ ವೆಚ್ಚದಲ್ಲಿ ನವೀಕೃತಗೊಂಡ ಆಡಳಿತ ಸೌಧ

    ಬನ್ನೇರುಘಟ್ಟ, ಮುತ್ಯಾಲಮಡುವಿಗೆ ಕೆಎಸ್‌ಟಿಡಿಸಿ ಹವಾನಿಯಂತ್ರಿತ ಬಸ್ ಪ್ರವಾಸ ಆರಂಭ

    ಕರ್ನಾಟಕ ಕೆಎಎಸ್ ಅಧಿಕಾರಿಗಳ ಸಂಘದ ಕಟ್ಟಡದ ಸಾಂದರ್ಭಿಕ ಚಿತ್ರ. (ಕೃಪೆ : KASOA)

    ಕೆ.ಎ.ಎಸ್. ಅಧಿಕಾರಿಗಳ ಸಂಘದ ನವೀಕರಿಸಿದ ಕಟ್ಟಡ ಉದ್ಘಾಟನೆ: ಏ. 27ಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ

    Science Research News | ಧ್ಯಾನದಿಂದ ಮೆದುಳಿನ ಶಕ್ತಿ ವೃದ್ಧಿ: ವಯಸ್ಸಾಗುವಿಕೆಗೆ ಬ್ರೇಕ್ ಹಾಕಲಿದೆ ಐಐಎಸ್‌ಸಿ ಸಂಶೋಧನೆ!

    GBA News | ಬೆಂಗಳೂರು ದಕ್ಷಿಣ ಪಾಲಿಕೆ ಅಭಿವೃದ್ಧಿಗೆ ತಜ್ಞರ ಸಲಹಾ ಸಮಿತಿ ರಚನೆ: ಆಯುಕ್ತ ಕೆ.ಎನ್. ರಮೇಶ್

    ಬೆಂಗಳೂರಿನ ಅಭಿವೃದ್ಧಿಗೆ ‘Airport’ ಅಡ್ಡಿ: ಕಟ್ಟಡಗಳ ಎತ್ತರ ನಿರ್ಬಂಧ ಸಡಿಲಿಕೆಗೆ ರಾಜನಾಥ್ ಸಿಂಗ್‌ಗೆ ಡಿ.ಕೆ. ಶಿವಕುಮಾರ್ ಮನವಿ

    GBA News | ಪಶ್ಚಿಮ ಬೆಂಗಳೂರಿಗರಿಗೆ ಸಿಹಿ ಸುದ್ದಿ: ಗೋವಿಂದರಾಜನಗರದಲ್ಲಿ ಶೀಘ್ರವೇ 100 ಹಾಸಿಗೆಗಳ ‘ಜಯದೇವ’ ಘಟಕ ಉದ್ಘಾಟನೆ

    ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ವಿವಾದ: ವಿದ್ಯಾರ್ಥಿಗಳ ಧಾರ್ಮಿಕ ಹಕ್ಕಿಗೆ ಚ್ಯುತಿ? ಮೂವರು ಸಸ್ಪೆಂಡ್!!

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire

    KSDL News | ಕೆಎಸ್‌ಡಿಎಲ್ ಇತಿಹಾಸದಲ್ಲೇ ಅಭೂತಪೂರ್ವ ದಾಖಲೆ: ₹2,016 ಕೋಟಿ ವಹಿವಾಟು, ₹507 ಕೋಟಿ ಲಾಭ

    ಕೆ.ಎ.ಎಸ್. ಅಧಿಕಾರಿಗಳ ಸಂಘದ ಕಟ್ಟಡಕ್ಕೆ ಆಧುನಿಕ ಸ್ಪರ್ಶ: ₹15.23 ಕೋಟಿ ವೆಚ್ಚದಲ್ಲಿ ನವೀಕೃತಗೊಂಡ ಆಡಳಿತ ಸೌಧ

    ಶ್ವೇತಭವನದ ಔತಣಕೂಟದಲ್ಲಿ ಗುಂಡಿನ ಸದ್ದು: ಕೂದಲೆಳೆ ಅಂತರದಲ್ಲಿ ಪಾರಾದ ಡೊನಾಲ್ಡ್ ಟ್ರಂಪ್ ದಂಪತಿ

    BIG EXCLUSIVE| ಜನಗಣತಿ ಜಿದ್ದಾಜಿದ್ದಿ; ಜಿಬಿಎ ಅಧಿಕಾರಿಗಳು Vs ಸಚಿವಾಲಯ ಸಂಘ – ರಾಜ್ಯದ 43 ಇಲಾಖೆಗಳು ಬಂದ್ ಆಗುವ ಭೀತಿ!

    ಸರ್ಕಾರಿ ಆಸ್ಪತ್ರೆಗಳಲ್ಲಿ ಮೊಣಕಾಲು ಮತ್ತು ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆಗಳಿಗೆ ಬಲ: ರೋಗಿಗಳಿಗೆ ಮನೆಬಾಗಿಲಲ್ಲೇ ಗುಣಮಟ್ಟದ ಚಿಕಿತ್ಸೆ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    KSIC News | ಮೈಸೂರು ರೇಷ್ಮೆ ಪರಂಪರೆಗೆ ಮಹಾ ಜಯ: ಕೆಎಸ್‌ಐಸಿ ಭೂಮಿ ಹಸ್ತಾಂತರ ಆದೇಶ ರದ್ದು

    IMPORTANT NEWS | ಭೂಪರಿವರ್ತನೆ ಇನ್ನು ಸುಲಭ: 30 ದಿನಗಳಲ್ಲಿ ವಿಲೇವಾರಿಯಾಗದಿದ್ದರೆ ‘ಪರಿಭಾವಿತ ಭೂಪರಿವರ್ತನೆ’  ಭಾಗ್ಯ

    Vidhana Soudha

    RDPR NEWS | ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ಗ್ರಾಮೀಣ ಭಾಗದ ಶೈಕ್ಷಣಿಕ ಕಾರ್ಯಗಳಿಗೆ‌ 501 ಕೋಟಿ ರೂ. ಅನುದಾನ ಬಿಡುಗಡೆ

  • Bengaluru Focus

    BW SPECIAL | ಜಾತಿಗಣತಿ ಸಮೀಕ್ಷಕರಿಗೆ ಸಂಪೂರ್ಣವಾಗಿ ಸಿಕ್ಕಿಲ್ಲ ಗೌರವ ಧನ: ಈಗಿನ ಜನಗಣತಿ ಕಾರ್ಯಕ್ಕೆ ಬರಲು ಹಿಂದೇಟು? ಉಳಿದ ಅನುದಾನದ ಹಣ ಎಲ್ಲಿ ಹೋಯ್ತು?

    ಕೆ.ಎ.ಎಸ್. ಅಧಿಕಾರಿಗಳ ಸಂಘದ ಕಟ್ಟಡಕ್ಕೆ ಆಧುನಿಕ ಸ್ಪರ್ಶ: ₹15.23 ಕೋಟಿ ವೆಚ್ಚದಲ್ಲಿ ನವೀಕೃತಗೊಂಡ ಆಡಳಿತ ಸೌಧ

    ಬನ್ನೇರುಘಟ್ಟ, ಮುತ್ಯಾಲಮಡುವಿಗೆ ಕೆಎಸ್‌ಟಿಡಿಸಿ ಹವಾನಿಯಂತ್ರಿತ ಬಸ್ ಪ್ರವಾಸ ಆರಂಭ

    ಕರ್ನಾಟಕ ಕೆಎಎಸ್ ಅಧಿಕಾರಿಗಳ ಸಂಘದ ಕಟ್ಟಡದ ಸಾಂದರ್ಭಿಕ ಚಿತ್ರ. (ಕೃಪೆ : KASOA)

    ಕೆ.ಎ.ಎಸ್. ಅಧಿಕಾರಿಗಳ ಸಂಘದ ನವೀಕರಿಸಿದ ಕಟ್ಟಡ ಉದ್ಘಾಟನೆ: ಏ. 27ಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ

    Science Research News | ಧ್ಯಾನದಿಂದ ಮೆದುಳಿನ ಶಕ್ತಿ ವೃದ್ಧಿ: ವಯಸ್ಸಾಗುವಿಕೆಗೆ ಬ್ರೇಕ್ ಹಾಕಲಿದೆ ಐಐಎಸ್‌ಸಿ ಸಂಶೋಧನೆ!

    GBA News | ಬೆಂಗಳೂರು ದಕ್ಷಿಣ ಪಾಲಿಕೆ ಅಭಿವೃದ್ಧಿಗೆ ತಜ್ಞರ ಸಲಹಾ ಸಮಿತಿ ರಚನೆ: ಆಯುಕ್ತ ಕೆ.ಎನ್. ರಮೇಶ್

    ಬೆಂಗಳೂರಿನ ಅಭಿವೃದ್ಧಿಗೆ ‘Airport’ ಅಡ್ಡಿ: ಕಟ್ಟಡಗಳ ಎತ್ತರ ನಿರ್ಬಂಧ ಸಡಿಲಿಕೆಗೆ ರಾಜನಾಥ್ ಸಿಂಗ್‌ಗೆ ಡಿ.ಕೆ. ಶಿವಕುಮಾರ್ ಮನವಿ

    GBA News | ಪಶ್ಚಿಮ ಬೆಂಗಳೂರಿಗರಿಗೆ ಸಿಹಿ ಸುದ್ದಿ: ಗೋವಿಂದರಾಜನಗರದಲ್ಲಿ ಶೀಘ್ರವೇ 100 ಹಾಸಿಗೆಗಳ ‘ಜಯದೇವ’ ಘಟಕ ಉದ್ಘಾಟನೆ

    ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ವಿವಾದ: ವಿದ್ಯಾರ್ಥಿಗಳ ಧಾರ್ಮಿಕ ಹಕ್ಕಿಗೆ ಚ್ಯುತಿ? ಮೂವರು ಸಸ್ಪೆಂಡ್!!

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home Bengaluru Focus

ಲಾಲ್ ಬಾಗ್ ಗಣರಾಜ್ಯೋತ್ಸವ ಫಲಪುಷ್ಪ ಪ್ರದರ್ಶನ- 2025 : ಹೂಗಳಲ್ಲಿ ಅರಳಲಿದ್ದಾರೆ “ಮಹರ್ಷಿ ವಾಲ್ಮೀಕಿ”

ಈ ಬಾರಿ 9 ರಿಂದ 10 ಲಕ್ಷಕ್ಕೂ ಹೆಚ್ಚು ಪ್ರೇಕ್ಷಕರು 11 ದಿನಗಳ ಫಲಪುಷ್ಪ ಪ್ರದರ್ಶನವನ್ನು ಕಣ್ತುಂಬಿಕೊಳ್ಳುವ ನಿರೀಕ್ಷೆಯಿದೆ.

by Bengaluru Wire Desk
December 31, 2024
in Bengaluru Focus, Public interest
Reading Time: 1 min read
0
ಲಾಲ್ ಬಾಗ್ 20205ರ ಗಣರಾಜ್ಯೋತ್ಸವ ಫಲಪುಷ್ಪ ಪ್ರದರ್ಶನದ ನಿಮಿತ್ತ ಈ ಬಾರಿ ಮಹರ್ಷಿ ವಾಲ್ಮೀಕಿ ವಿಷಯಾಧಾರಿತ ಹೂವಿನ ಅಲಂಕಾರಿಕ ಪ್ರದರ್ಶನ ನಡೆಯಲಿದೆ.

ಲಾಲ್ ಬಾಗ್ 20205ರ ಗಣರಾಜ್ಯೋತ್ಸವ ಫಲಪುಷ್ಪ ಪ್ರದರ್ಶನದ ನಿಮಿತ್ತ ಈ ಬಾರಿ ಮಹರ್ಷಿ ವಾಲ್ಮೀಕಿ ವಿಷಯಾಧಾರಿತ ಹೂವಿನ ಅಲಂಕಾರಿಕ ಪ್ರದರ್ಶನ ನಡೆಯಲಿದೆ.

ಬೆಂಗಳೂರು, ಡಿ.31 www.bengaluruwire.com : ರಾಜಧಾನಿಯ ಪ್ರಮುಖ ಆಕರ್ಷಣೆಗಳಲ್ಲೊಂದಾದ ಲಾಲ್ ಬಾಗ್ ಗಣರಾಜ್ಯೋತ್ಸವ ಪುಷ್ಪ ಪ್ರದರ್ಶನ (Republic Day Flower Show) ಈ ಬಾರಿ ಜನವರಿ 16ರಿಂದ 26ರ ತನಕ ನಡೆಯಲಿದೆ. ತೋಟಗಾರಿಕಾ ಇಲಾಖೆಯು ಮಹರ್ಷಿ ವಾಲ್ಮೀಕಿ ಜೀವನ ಆಧಾರಿತ  ವಿಷಯ ಹಾಗೂ ರಾಮಾಯಣ ಮಹಾಕಾವ್ಯವನ್ನು ಆಕರ್ಷಕ ಪುಷ್ಪಗಳಲ್ಲಿ ಅರಳಿಸುವ ಬಗ್ಗೆ ತೀರ್ಮಾನಿಸಿದೆ. ಇದು 215ನೇ ಆವೃತ್ತಿಯ ಫಲಪುಷ್ಪ ಪ್ರದರ್ಶನವಾಗಿದೆ.

ಲಾಲ್ ಬಾಗ್ ಗೆ ಈ ಬಾರಿ ಭೇಟಿ ನೀಡುವ ಪ್ರವಾಸಿಗರು, ಬೆಂಗಳೂರಿನ ಜನತೆಯನ್ನು ಸೆಳೆಯಲು ಮಹರ್ಷಿ ವಾಲ್ಮೀಕಿ (Maharishi Valmiki) ವಿಷಯಾಧಾರಿತ ಹೂವಿನ ಪ್ರತಿಕೃತಿ ಹಾಗೂ ರಾಮಾಯಾಣ ಮಹಾಕಾವ್ಯ (Ramayana epic) ದ ಪ್ರಮುಖ ಘಟನೆಗಳನ್ನು ಫಲಪುಷ್ಪ ಪ್ರದರ್ಶನದಲ್ಲಿ ಮೂಡಿಬರಲಿದೆ. ಹೂ ಅಲಂಕಾರಕ್ಕಾಗಿ ದೇಶ ವಿದೇಶಗಳಿಂದ ಹೂಗಳನ್ನು ಆಮದು ಮಾಡಿಕೊಳ್ಳಲಾಗುತ್ತಿದೆ. 2025ರ ಫಲಪುಷ್ಪ ಪ್ರದರ್ಶನದಲ್ಲಿ ಗಾಜಿನ ಮನೆಯ ಆಚೆಗೆ, ಹೂವಿನ ಕಲಾಕೃತಿಗಳು ನೋಡುಗರನ್ನು ಆಕರ್ಷಿಸುತ್ತವೆ. ಬ್ಯಾಂಡ್‌ಸ್ಟ್ಯಾಂಡ್ ಮತ್ತು ರಾಕ್ ಗಾರ್ಡನ್ ಸೆಲ್ಫಿ ಪಾಯಿಂಟ್ ಸಂದರ್ಶಕರನ್ನು ಸೂಜಿಗಲ್ಲಿನಂತೆ ಸೆಳೆಯುವ ರೀತಿಯಲ್ಲಿ ಅಲಂಕರಿಸಲು ಲಾಲ್ ಬಾಗ್ ಆಡಳಿತ ಮಂಡಳಿ ನಿರ್ಧರಿಸಿದೆ. ಬೋನ್ಸೈ ಮತ್ತು ಇಕಾಬಾನಾ ಪ್ರದರ್ಶನವು ಈ ಪ್ರದರ್ಶನಕ್ಕೆ ಕಲಾತ್ಮಕ ಸ್ಪರ್ಶವನ್ನು ನೀಡಲಿದೆ. ಹೂವಿನ ತಾಜಾತನವನ್ನು ಕಾಪಾಡಿಕೊಳ್ಳಲು, ಆರು ದಿನಗಳ ನಂತರ ಹೂವುಗಳನ್ನು ಬದಲಾಯಿಸಲಾಗುತ್ತದೆ.

ಉದ್ಯಾನವನಕ್ಕೆ ಬರುವ ಜನರ ಸುರಕ್ಷತೆಗಾಗಿ ಸಿಸಿಟಿವಿ ಕ್ಯಾಮೆರಾಗಳು ಮತ್ತು ಸಂದರ್ಶಕರಿಗೆ ಪಾರ್ಕಿಂಗ್ ವ್ಯವಸ್ಥೆಯನ್ನು ಕಲ್ಪಿಸಲಾಗುವುದು. ಶಾಲಾ ಮಕ್ಕಳು ತಮ್ಮ ಶಾಲಾ ಗುರುತಿನ ಚೀಟಿಯನ್ನು ನಿಗದಿತ ಕೌಂಟರ್ ನಲ್ಲಿ ತೋರಿಸುವ ಮೂಲಕ ಉಚಿತ ಪ್ರವೇಶ ಪಡೆಯಬಹುದು. ಆದರೆ ವಯಸ್ಕರಿಗೆ ಪ್ರವೇಶ ಶುಲ್ಕವನ್ನು ಇನ್ನೂ ಅಂತಿಮಗೊಳಿಸದಿದ್ದರೂ, ಇದನ್ನು ಹಿಂದಿನ ಸ್ವಾತಂತ್ರ್ಯ ದಿನಾಚರಣೆಯ ಪ್ರದರ್ಶನದಲ್ಲಿ 80 ರೂ. ನಿಗದಿಪಡಿಸಲಾಗಿತ್ತು. ಪ್ರದರ್ಶನ ಸಮಿತಿ ಸಭೆ ನಡೆಸಿ ಶುಲ್ಕದ ಕುರಿತು ನಿರ್ಧರಿಸಲಿದೆ. ಈ ಬಾರಿ 9 ರಿಂದ 10 ಲಕ್ಷಕ್ಕೂ ಹೆಚ್ಚು ಪ್ರೇಕ್ಷಕರು 11 ದಿನಗಳ ಫಲಪುಷ್ಪ ಪ್ರದರ್ಶನವನ್ನು ಕಣ್ತುಂಬಿಕೊಳ್ಳುವ ನಿರೀಕ್ಷೆಯಿದೆ.

ಪ್ರತಿ ವರ್ಷದಂತೆ ಈ ವರ್ಷವೂ ಹೊರ ಜಿಲ್ಲೆಗಳು ಮತ್ತು ರಾಜ್ಯಗಳಿಂದ ಲಕ್ಷಾಂತರ ಪ್ರವಾಸಿಗರು ಲಾಲ್ ಬಾಗ್ ಗೆ ಭೇಟಿ ನೀಡುವ ಸಾಧ್ಯತೆಯಿದೆ. ರಾಮಾಯಣವನ್ನು ರಚಿಸಿದ ಮಹರ್ಷಿ ವಾಲ್ಮೀಕಿಯ ಪ್ರತಿಮೆಯನ್ನು ರಚಿಸಲು ಪ್ರಧಾನವಾಗಿ ಸೇವಂತಿಗೆ, ಗುಲಾಬಿ, ಆರ್ಕಿಡ್, ಲಿಲಿ ಸೇರಿದಂತೆ 10 ವಿವಿಧ ರೀತಿಯ ಹೂವುಗಳನ್ನು ಬಳಸಲಾಗುತ್ತಿದೆ. ಈ ಬಗ್ಗೆ ತೋಟಗಾರಿಕೆ ಇಲಾಖೆ ಜಂಟಿ ನಿರ್ದೇಶಕ ಎಂ.ಜಗದೀಶ್ ಮಾತನಾಡಿ, “ವಾಲ್ಮೀಕಿ ಅವರ ಜೀವನದ ಘಟನೆಗಳನ್ನು ಹೂವಿನ ಮೂಲಕ ಮನಮೋಹಕವಾಗಿ ಪ್ರದರ್ಶಿಸಲು ತಜ್ಞರೊಂದಿಗೆ ಚರ್ಚೆ ನಡೆಸಲಾಗುತ್ತಿದೆ. ರಾಮಾಯಣ ಮಹಾಕಾವ್ಯದ ಪ್ರಮುಖ ಘಟನೆಗಳನ್ನು ಪುಷ್ಪಪ್ರದರ್ಶನದಲ್ಲಿ ಪ್ರಸ್ತುತಪಡಿಸಲಾಗುವುದು. ವಾಲ್ಮೀಕಿ ರಾಮಾಯಣ ರಚಿಸುತ್ತಿರುವ ಪ್ರತಿಮೆಯನ್ನು ಹೂವಿನಿಂದ ಅಲಂಕೃತಗೊಳಿಸಲಾಗುತ್ತದೆ. ಈ ಬಾರಿ ಒಟ್ಟಾರೆ ಫಲಪುಷ್ಪ ಪ್ರದರ್ಶನದಲ್ಲಿ 25 ಲಕ್ಷ ಹೂಗಳನ್ನು ಬಳಸಲಾಗುತ್ತದೆ” ಎಂದು ಹೇಳಿದ್ದಾರೆ.

ಒಟ್ಟಾರೆ 25 ಲಕ್ಷ ಹೂಗಳಲ್ಲಿ, ಹೂ ಕುಂಡದಲ್ಲಿ ಬೆಳೆಯುವ ಹಾಗೂ ಲಾಲ್ ಬಾಗ್ ನಲ್ಲಿ ಬೆಳೆಯುವ ಪ್ರದೇಶದಲ್ಲಿ ಬೆಳೆಯುವ ಹೂಗಳು ಲಾಲ್ ಬಾಗ್ 25 ಸ್ಥಳಗಳಲ್ಲಿ ಬೆಳೆಯುವ 15 ಲಕ್ಷ ಹೂಗಳು ಹಾಗೂ 10 ಲಕ್ಷ ಪ್ರತ್ಯೇಕಿಸಿದ ಹೂಗಳಾದ ಗುಲಾಬಿ, ಸೇವಂತಿಗೆ ಸೇರಿದಂತೆ 10 ವಿವಿಧ ಜಾತಿಯ ಪುಷ್ಪಗಳನ್ನು ಬಳಸಿಕೊಳ್ಳಲಾಗುತ್ತಿದೆ. ಪ್ರದರ್ಶನಕ್ಕೆ ತಮಿಳುನಾಡು, ಆಂಧ್ರಪ್ರದೇಶ, ಕೇರಳ ಹಾಗೂ ರಾಜ್ಯದ ಹಲವು ಭಾಗಗಳಲ್ಲಿನ ತೋಟಗಾರಿಕಾ ಇಲಾಖೆಯ ಉದ್ಯಾನವನಗಳಲ್ಲಿನ ಹೂಗಳನ್ನು ಪ್ರದರ್ಶನಕ್ಕೆ ಬಳಸಲಾಗುತ್ತದೆ ಎಂದು ತೋಟಗಾರಿಕಾ ಇಲಾಖೆ ತಿಳಿಸಿದೆ. ಲಾಲ್ ಬಾಗ್ ಫ್ಲವರ್ ಶೋ ಬೆಂಗಳೂರಿನ ಸಾಂಸ್ಕೃತಿಕ ಪರಂಪರೆಯನ್ನು ಹೂವಿನ ಕಲಾತ್ಮಕ ಪ್ರದರ್ಶನದೊಂದಿಗೆ ಮತ್ತಷ್ಟು ಹೆಚ್ಚಿಸಲು ಪೂರಕವಾಗಿದೆ.

WhatsApp Join our WhatsApp Channel
Previous Post

ಜನರೇಷನ್ ಬೀಟಾ ಯುಗ ಪ್ರಾರಂಭ : 2025 ರಿಂದ 2039 ರವರೆಗೆ ಜನಿಸಿದ ಮಕ್ಕಳು ಇತರ ಪೀಳಿಗೆಗಿಂತ ವಿಭಿನ್ನ!!

Next Post

ರೈತರೇ ಮಾರುಕಟ್ಟೆಯಲ್ಲಿ ರಸಗೊಬ್ಬರ ಖರೀಸುವಾಗ ಇರಲಿ ಎಚ್ಚರ : ಕಲಬೆರಕೆ ರಸಗೊಬ್ಬರ ಕಂಡು ಹಿಡಿಯುವುದು ಹೇಗೆ?

Next Post
Agriculture Farming

ರೈತರೇ ಮಾರುಕಟ್ಟೆಯಲ್ಲಿ ರಸಗೊಬ್ಬರ ಖರೀಸುವಾಗ ಇರಲಿ ಎಚ್ಚರ : ಕಲಬೆರಕೆ ರಸಗೊಬ್ಬರ ಕಂಡು ಹಿಡಿಯುವುದು ಹೇಗೆ?

Drunk And Drive Checking

ಬೆಂಗಳೂರಿನಲ್ಲಿ ನಿನ್ನೆ ಒಂದೇ ದಿನ ಪಾರ್ಟಿ ಮೂಡ್ ನಲ್ಲಿ ಕುಡಿದು ಗಾಡಿ ಓಡಿಸಿದವರ ವಿರುದ್ಧ 513 ಪ್ರಕರಣ ದಾಖಲು

Please login to join discussion

Like Us on Facebook

Follow Us on Twitter

Recent News

KSDL News | ಕೆಎಸ್‌ಡಿಎಲ್ ಇತಿಹಾಸದಲ್ಲೇ ಅಭೂತಪೂರ್ವ ದಾಖಲೆ: ₹2,016 ಕೋಟಿ ವಹಿವಾಟು, ₹507 ಕೋಟಿ ಲಾಭ

April 28, 2026

BW SPECIAL | ಜಾತಿಗಣತಿ ಸಮೀಕ್ಷಕರಿಗೆ ಸಂಪೂರ್ಣವಾಗಿ ಸಿಕ್ಕಿಲ್ಲ ಗೌರವ ಧನ: ಈಗಿನ ಜನಗಣತಿ ಕಾರ್ಯಕ್ಕೆ ಬರಲು ಹಿಂದೇಟು? ಉಳಿದ ಅನುದಾನದ ಹಣ ಎಲ್ಲಿ ಹೋಯ್ತು?

April 28, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

KSDL News | ಕೆಎಸ್‌ಡಿಎಲ್ ಇತಿಹಾಸದಲ್ಲೇ ಅಭೂತಪೂರ್ವ ದಾಖಲೆ: ₹2,016 ಕೋಟಿ ವಹಿವಾಟು, ₹507 ಕೋಟಿ ಲಾಭ

April 28, 2026

BW SPECIAL | ಜಾತಿಗಣತಿ ಸಮೀಕ್ಷಕರಿಗೆ ಸಂಪೂರ್ಣವಾಗಿ ಸಿಕ್ಕಿಲ್ಲ ಗೌರವ ಧನ: ಈಗಿನ ಜನಗಣತಿ ಕಾರ್ಯಕ್ಕೆ ಬರಲು ಹಿಂದೇಟು? ಉಳಿದ ಅನುದಾನದ ಹಣ ಎಲ್ಲಿ ಹೋಯ್ತು?

April 28, 2026

ಕೆ.ಎ.ಎಸ್. ಅಧಿಕಾರಿಗಳ ಸಂಘದ ಕಟ್ಟಡಕ್ಕೆ ಆಧುನಿಕ ಸ್ಪರ್ಶ: ₹15.23 ಕೋಟಿ ವೆಚ್ಚದಲ್ಲಿ ನವೀಕೃತಗೊಂಡ ಆಡಳಿತ ಸೌಧ

April 27, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group