Saturday, August 1, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

    KEA ಗ್ರಾಮ ಆಡಳಿತ ಅಧಿಕಾರಿ ಹುದ್ದೆ: ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ

    ​ಪೇಪರ್ ಲೀಕ್ ತಡೆಗೆ ಹೊಸ ಅಸ್ತ್ರ: ಸಂಸತ್ತಿನಲ್ಲಿ ಅಂಗೀಕಾರಗೊಂಡಿತು ಕಠಿಣ ವಿಧೇಯಕ

    ಆ. 15ರಿಂದ ಸ್ವಿಗ್ಗಿ ಸೇವೆ ಸ್ಥಗಿತ? ಆನ್‌ಲೈನ್ ಆಹಾರ ನೀಡಿಕೆ ಸಂಸ್ಥೆ ವಿರುದ್ಧ ಬೆಂಗಳೂರು ಹೋಟೆಲುಗಳ ಸಂಘದ ಖಡಕ್ ಎಚ್ಚರಿಕೆ

    1200 ಬೋರ್‌ವೆಲ್‌ಗಳಿಗೆ ಮರುಜೀವ: ತಮಿಳುನಾಡು ಐಎಎಸ್ ಅಧಿಕಾರಿಗೆ ನಟ ಮಾಧವನ್ ಸಲಾಂ

    Indian billionaires Increased | ಭಾರತದಲ್ಲಿ ಬಿಲಿಯನೇರ್‌ಗಳ ಸಂಖ್ಯೆ 4 ಪಟ್ಟು ಹೆಚ್ಚಳ: 576ಕ್ಕೆ ಏರಿಕೆ

    BIG BREAKING NEWS | ಮೇಕೆದಾಟು ಯೋಜನೆ: ನೆರೆ ರಾಜ್ಯಗಳ ಒಪ್ಪಿಗೆ ಅಗತ್ಯವಿಲ್ಲ, ಕೇಂದ್ರ ಸರ್ಕಾರದ ಸ್ಪಷ್ಟನೆ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

    BW SPECIAL | ಆತಂಕಕಾರಿ ಮಟ್ಟಕ್ಕೆ ಕುಸಿದ ಜಲಾಶಯಗಳ ನೀರು: ಬೆಂಗಳೂರಿಗೆ ಎದುರಾಗಲಿದ್ಯಾ ಜಲಕಂಟಕ?

  • Bengaluru Focus

    Lokayukta News | ಪಾಲಿಕೆಯೇ ಟಿಪ್ಪರ್ ಖರೀದಿಸಿ ಕಸ ವಿಲೇವಾರಿ ಮಾಡಲಿ: 5 ನಗರ ಪಾಲಿಕೆಗಳಿಗೆ ಲೋಕಾಯುಕ್ತರ ಖಡಕ್ ಸೂಚನೆ

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

    ಆಗಸ್ಟ್ 1 ರಿಂದ ಬೆಂಗಳೂರಿನಲ್ಲಿ ‘ತ್ಯಾಜ್ಯದಿಂದ ಸ್ವಾತಂತ್ರ್ಯ’ ಅಭಿಯಾನ: 22 ಸಾವಿರ ಟನ್ ಪಾರಂಪರಿಕ ಕಸ ತೆರವು

    ​ಬೆಳ್ಳಂದೂರು ಎಸ್‌ಟಿಪಿ ಪ್ರಕರಣ: ತನಿಖೆ ಮುಂದುವರಿಕೆ, ಕಾರ್ಮಿಕರ ಸುರಕ್ಷತೆಗೆ ಜಲಮಂಡಳಿ ಒತ್ತು

    BWSSB Head Office

    BWSSB News | ಬೆಂಗಳೂರು: ಜು. 31ರಂದು ಈ ಪ್ರದೇಶಗಳಲ್ಲಿ 15 ಗಂಟೆ ಕಾವೇರಿ ನೀರು ಇರಲ್ಲ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

    GBA News | ಬೆಂಗಳೂರಲ್ಲಿ ವಾರ್ನಿಂಗ್ ಇಲ್ಲ, ಎಲ್ಲೆಂದ್ರಲ್ಲಿ ಕಸ ಎಸೆದ್ರೆ ನೇರವಾಗಿ ಬೀಳುತ್ತೆ ಎಫ್ಐಆರ್!!

    ಆರೋಗ್ಯ ಸಚಿವ ​ಯು.ಟಿ. ಖಾದರ್‌ಗೆ ಅಮೆರಿಕದ ಪ್ರತಿಷ್ಠಿತ ‘ಗ್ಲೋಬಲ್ ಸಿವಿಕ್ ಲೀಡರ್‌ಶಿಪ್’ ಅಂತಾರಾಷ್ಟ್ರೀಯ ಪ್ರಶಸ್ತಿ

    Vidhana Soudha

    GBA News | ​ಜಿಬಿಎ ವ್ಯಾಪ್ತಿಯಲ್ಲಿ ಹೊಸದಾಗಿ ‘ಎ’ ಖಾತಾ ಪಡೆಯುವ ಶುಲ್ಕ ಶೇ.2ಕ್ಕೆ ಕಡಿತಗೊಳಿಸಿದ ಸರ್ಕಾರ

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

    KEA ಗ್ರಾಮ ಆಡಳಿತ ಅಧಿಕಾರಿ ಹುದ್ದೆ: ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ

    ​ಪೇಪರ್ ಲೀಕ್ ತಡೆಗೆ ಹೊಸ ಅಸ್ತ್ರ: ಸಂಸತ್ತಿನಲ್ಲಿ ಅಂಗೀಕಾರಗೊಂಡಿತು ಕಠಿಣ ವಿಧೇಯಕ

    ಆ. 15ರಿಂದ ಸ್ವಿಗ್ಗಿ ಸೇವೆ ಸ್ಥಗಿತ? ಆನ್‌ಲೈನ್ ಆಹಾರ ನೀಡಿಕೆ ಸಂಸ್ಥೆ ವಿರುದ್ಧ ಬೆಂಗಳೂರು ಹೋಟೆಲುಗಳ ಸಂಘದ ಖಡಕ್ ಎಚ್ಚರಿಕೆ

    1200 ಬೋರ್‌ವೆಲ್‌ಗಳಿಗೆ ಮರುಜೀವ: ತಮಿಳುನಾಡು ಐಎಎಸ್ ಅಧಿಕಾರಿಗೆ ನಟ ಮಾಧವನ್ ಸಲಾಂ

    Indian billionaires Increased | ಭಾರತದಲ್ಲಿ ಬಿಲಿಯನೇರ್‌ಗಳ ಸಂಖ್ಯೆ 4 ಪಟ್ಟು ಹೆಚ್ಚಳ: 576ಕ್ಕೆ ಏರಿಕೆ

    BIG BREAKING NEWS | ಮೇಕೆದಾಟು ಯೋಜನೆ: ನೆರೆ ರಾಜ್ಯಗಳ ಒಪ್ಪಿಗೆ ಅಗತ್ಯವಿಲ್ಲ, ಕೇಂದ್ರ ಸರ್ಕಾರದ ಸ್ಪಷ್ಟನೆ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

    BW SPECIAL | ಆತಂಕಕಾರಿ ಮಟ್ಟಕ್ಕೆ ಕುಸಿದ ಜಲಾಶಯಗಳ ನೀರು: ಬೆಂಗಳೂರಿಗೆ ಎದುರಾಗಲಿದ್ಯಾ ಜಲಕಂಟಕ?

  • Bengaluru Focus

    Lokayukta News | ಪಾಲಿಕೆಯೇ ಟಿಪ್ಪರ್ ಖರೀದಿಸಿ ಕಸ ವಿಲೇವಾರಿ ಮಾಡಲಿ: 5 ನಗರ ಪಾಲಿಕೆಗಳಿಗೆ ಲೋಕಾಯುಕ್ತರ ಖಡಕ್ ಸೂಚನೆ

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

    ಆಗಸ್ಟ್ 1 ರಿಂದ ಬೆಂಗಳೂರಿನಲ್ಲಿ ‘ತ್ಯಾಜ್ಯದಿಂದ ಸ್ವಾತಂತ್ರ್ಯ’ ಅಭಿಯಾನ: 22 ಸಾವಿರ ಟನ್ ಪಾರಂಪರಿಕ ಕಸ ತೆರವು

    ​ಬೆಳ್ಳಂದೂರು ಎಸ್‌ಟಿಪಿ ಪ್ರಕರಣ: ತನಿಖೆ ಮುಂದುವರಿಕೆ, ಕಾರ್ಮಿಕರ ಸುರಕ್ಷತೆಗೆ ಜಲಮಂಡಳಿ ಒತ್ತು

    BWSSB Head Office

    BWSSB News | ಬೆಂಗಳೂರು: ಜು. 31ರಂದು ಈ ಪ್ರದೇಶಗಳಲ್ಲಿ 15 ಗಂಟೆ ಕಾವೇರಿ ನೀರು ಇರಲ್ಲ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

    GBA News | ಬೆಂಗಳೂರಲ್ಲಿ ವಾರ್ನಿಂಗ್ ಇಲ್ಲ, ಎಲ್ಲೆಂದ್ರಲ್ಲಿ ಕಸ ಎಸೆದ್ರೆ ನೇರವಾಗಿ ಬೀಳುತ್ತೆ ಎಫ್ಐಆರ್!!

    ಆರೋಗ್ಯ ಸಚಿವ ​ಯು.ಟಿ. ಖಾದರ್‌ಗೆ ಅಮೆರಿಕದ ಪ್ರತಿಷ್ಠಿತ ‘ಗ್ಲೋಬಲ್ ಸಿವಿಕ್ ಲೀಡರ್‌ಶಿಪ್’ ಅಂತಾರಾಷ್ಟ್ರೀಯ ಪ್ರಶಸ್ತಿ

    Vidhana Soudha

    GBA News | ​ಜಿಬಿಎ ವ್ಯಾಪ್ತಿಯಲ್ಲಿ ಹೊಸದಾಗಿ ‘ಎ’ ಖಾತಾ ಪಡೆಯುವ ಶುಲ್ಕ ಶೇ.2ಕ್ಕೆ ಕಡಿತಗೊಳಿಸಿದ ಸರ್ಕಾರ

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home Bengaluru Focus

ಬೆಂಗಳೂರಿನಲ್ಲಿ ಕಲಾತ್ಮಕ ಜಗತ್ತಿನ ವರ್ಣಮಯ ಸಂಭ್ರಮಕ್ಕೆ ಸಾಕ್ಷಿಯಾಗಿದೆ ಚಿತ್ರಸಂತೆ-2025

by Bengaluru Wire Desk
January 5, 2025
in Bengaluru Focus
Reading Time: 1 min read
0

ಬೆಂಗಳೂರು, ಜ.05 www.bengaluruwire.com : ಉದ್ಯಾನ ನಗರಿಯು ಸೃಜನಾತ್ಕಕ ಕಲೆಗಳಿಗೆ ವೇದಿಕೆಯಾಗಿರುವ 22ನೇ ಆವೃತ್ತಿಯ ಚಿತ್ರಸಂತೆ (Chitra Santhe)ಗೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಚಾಲನೆ ನೀಡಿದ್ದಾರೆ.

ಬ್ಯಾಟರಿ ಕಾರಿನಲ್ಲಿ ಚಿತ್ರಪ್ರದರ್ಶನ ಸ್ಥಳದಲ್ಲಿ ತೆರಳಿ ವಿವಿಧ ಕಲಾವಿದರ ವರ್ಣ ಚಿತ್ರಗಳನ್ನು ಕಂಡು ಕಲಾವಿದರನ್ನು ಹುರಿದುಂಬಿಸಿದರು.

ಇದಕ್ಕೂ ಮುನ್ನ ಬೆಳಗ್ಗೆ 8 ಗಂಟೆಯಿಂದಲೇ ಕುಮಾರಕೃಪ ರಸ್ತೆಯ ಉದ್ದಗಲ, ಸುತ್ತಮುತ್ತಲ ರಸ್ತೆಯಿಡೀ ವೇವಿಧ್ಯಮಯ, ಮನಮೋಹಕ ಚಿತ್ರ ಪ್ರದರ್ಶನ ಆರಂಭವಾಗಿತ್ತು. ಇದು ಸಂಜೆ 7 ಗಂಟೆಯವರೆಗೆ ಬಣ್ಣದ ಲೋಕ ಬೆಂಗಳೂರಿಗರಿಗೆ ತೆರೆದಿರುತ್ತೆ. ಚಿತ್ರಸಂತೆಯ ಕಾರಣ ಕಯಮಾರಕೃಪ ಹಾಗೂ ಅಕ್ಕಪಕ್ಕದ ರಸ್ತೆಯಲ್ಲಿ ವಾಹನ ಸಂಚಾರಕ್ಕೆ ತಾತ್ಕಾಲಿಕ ನಿರ್ಬಂಧ ಹೇರಲಾಗಿದೆ.

ಈ ಬಾರಿಯ ಚಿತ್ರಸಂತೆಯಲ್ಲಿ 22 ರಾಜ್ಯಗಳ 1550 ಕಲಾವಿದರು ಸುಮಾರು 1450 ಮಳಿಗೆಗಳಲ್ಲಿ 40,000 ಕಲಾಕೃತಿಗಳನ್ನು ಪ್ರದರ್ಶಿಸುತ್ತಿದ್ದಾರೆ. ರಾಜ್ಯದಲ್ಲಿನ ಪ್ರಮುಖ ಚಿತ್ರಕಲಾ ಕಾರ್ಯಕ್ರಮದಲ್ಲಿ ನಾಡಿನ ವಿವಿಧ ಭಾಗಗಳಿಂದ ಸಾವಿರಾರು ಕಲಾಸಕ್ತರು, ಕಲಾವಿದರು, ಗಣ್ಯರೆಲ್ಲರೂ ಈ ಕಲಾತ್ಮಕತೆಯ ಹಬ್ಬದಲ್ಲಿ ಪಾಲ್ಗೊಂಡು ಅಪರೂಪದ ಪೈಂಟಿಂಗ್, ಕ್ಯಾನ್ವಾಸ್ ಮತ್ತಿತರ ರೀತಿಯ ಚಿತ್ರಕಲೆಗಳನ್ನು ಕಣ್ತುಂಬಿಕೊಳ್ಳುತ್ತಿದ್ದಾರೆ. ಹಲವರು ಮುಗಿಬಿದ್ದು ವರ್ಣಚಿತ್ರಗಳನ್ನು ಖರೀದಿಸುವ ದೃಶ್ಯ ಸರ್ವೇ ಸಾಮಾನ್ಯವಾಗಿದೆ.

ಸಂದರ್ಶಕರು ಸ್ಟಾಲ್‌ಗಳ ಮೂಲಕ ಹಾದುಹೋಗುವಾಗ, ಅವರು ಸಾಂಪ್ರದಾಯಿಕ ವರ್ಣಚಿತ್ರಗಳಿಂದ ಆಧುನಿಕ ಶಿಲ್ಪಗಳವರೆಗೆ ಮತ್ತು ನವೀನ ಹಾಗೂ ವೈವಿಧ್ಯಮಯ ಕಲಾ ಪ್ರಕಾರಗಳನ್ನು ಕಂಡು ಸಂತಸಗೊಳ್ಳುತ್ತಿದ್ದಾರೆ. ಈ ಉತ್ಸವವು ಕಲಾವಿದರಿಗೆ ತಮ್ಮ ಸೃಜನಾತ್ಮಕ ಕಲೆಯನ್ನು ಪ್ರದರ್ಶಿಸಲು, ಸಹವರ್ತಿ ಕಲಾ ಉತ್ಸಾಹಿಗಳೊಂದಿಗೆ ಸಂಪರ್ಕ ಸಾಧಿಸಲು ಮತ್ತು ಹೊಸ ಪೀಳಿಗೆಯ ಸೃಜನಶೀಲರನ್ನು ಪ್ರೇರೇಪಿಸಲು ಒಂದು ಅನನ್ಯ ವೇದಿಕೆಯನ್ನು ಒದಗಿಸುವ ಕಾರ್ಯಕ್ರಮವಾಗಿದೆ.

ಕಲಾತ್ಮಕ ಅಭಿವ್ಯಕ್ತಿಗೆ ಕೇಂದ್ರ :

ಚಿತ್ರಸಂತೆಯ ಆಯೋಜಕರಾದ ಕರ್ನಾಟಕ ಚಿತ್ರಕಲಾ ಪರಿಷತ್ತು ಉತ್ಸವದ ಯಶಸ್ಸಿಗೆ ಪ್ರೇರಕ ಶಕ್ತಿಯಾಗಿದೆ.  64 ವರ್ಷಗಳ ಪರಂಪರೆಯೊಂದಿಗೆ, ಪರಿಷತ್ತು ತನ್ನನ್ನು ಒಂದು ಪ್ರಧಾನ ಲಲಿತಕಲಾ ಸಂಸ್ಥೆಯಾಗಿ ಗುರುತಿಸಿಕೊಂಡಿದೆ. ಈ ಸಂಸ್ಥೆಯು ಕಲಾತ್ಮಕ ಅಭಿವ್ಯಕ್ತಿಯನ್ನು ಉತ್ತೇಜಿಸುತ್ತದೆ ಮತ್ತು ಸಾವಿರಾರು ಪ್ರತಿಭೆಗಳನ್ನು ಪೋಷಿಸುತ್ತಾ ಬಂದಿದೆ.

ಬೆಂಗಳೂರಿನ ಸಾಂಸ್ಕೃತಿಕ ಅವಿಭಾಜ್ಯ ಅಂಗವಾಗಿ ಚಿತ್ರಸಂತೆ ಹಬ್ಬವು ದಿನೇ ದಿನೇ ಜನಪ್ರಿಯತೆ ಹೊಂದುತ್ತಿರುವುದಂತೂ ಸ್ಪಷ್ಟವಾಗಿದೆ.  ಕಲಾಭಿಮಾನಿಯಾಗಿರಲಿ ಅಥವಾ ವಿಶಿಷ್ಟವಾದ ಅನುಭವವನ್ನು ಹುಡುಕುತ್ತಿರುವವರಿಗೆ, ಚಿತ್ರಸಂತೆ 2025 ಮಿಸ್ ಮಾಡದೆ ಭೇಟಿ ನೀಡುವ ಅವಿಸ್ಮರಣೀಯ ಕಾರ್ಯಕ್ರಮವಾಗಿದೆ.

WhatsApp Join our WhatsApp Channel
Previous Post

ವೃಷಭಾವತಿ ಕಣಿವೆಗೆ ಕೊಳಚೆ ನೀರು ನಿಯಂತ್ರಿಸಲು ಸಮಗ್ರ ಯೋಜನೆ ರೂಪಿಸಲು ಪಾಲಿಕೆ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಸೂಚನೆ

Next Post

Photo Gallery | ಕುಮಾರಕೃಪ ರಸ್ತೆಯಲ್ಲಿ ಅರಳಿತ್ತು ಕಲಾಲೋಕ : ಚಿತ್ರ ಸಂತೆಯ ಸೊಬಗಿನ ಝಲಕ್ ಇಲ್ಲಿದೆ

Next Post

Photo Gallery | ಕುಮಾರಕೃಪ ರಸ್ತೆಯಲ್ಲಿ ಅರಳಿತ್ತು ಕಲಾಲೋಕ : ಚಿತ್ರ ಸಂತೆಯ ಸೊಬಗಿನ ಝಲಕ್ ಇಲ್ಲಿದೆ

ಕರೋನಾ ವೈರಸ್ ಗ್ರಾಫಿಕ್ ಚಿತ್ರ

ರಾಜ್ಯದಲ್ಲಿ ಎಚ್​ಎಂಪಿವಿ ವೈರಸ್ ನ ಎರಡು ಪ್ರಕರಣ ಪತ್ತೆ : ಸೋಂಕು ಹರಡದಂತೆ ಮುಂಜಾಗ್ರತಾ ಕ್ರಮ : ಮುಖ್ಯಮಂತ್ರಿ ಸಿದ್ದರಾಮಯ್ಯ

Please login to join discussion

Like Us on Facebook

Follow Us on Twitter

Recent News

GBA News | ಜಸ್ಟ್ ಕ್ಲೀನ್ ಬೆಂಗಳೂರು’: ‘ತ್ಯಾಜ್ಯದಿಂದ ಸ್ವಾತಂತ್ರ್ಯ’ ಬೃಹತ್ ಅಭಿಯಾನಕ್ಕೆ ಸಿಎಂ ಡಿ.ಕೆ. ಶಿವಕುಮಾರ್ ಚಾಲನೆ

August 1, 2026

Lokayukta News | ಪಾಲಿಕೆಯೇ ಟಿಪ್ಪರ್ ಖರೀದಿಸಿ ಕಸ ವಿಲೇವಾರಿ ಮಾಡಲಿ: 5 ನಗರ ಪಾಲಿಕೆಗಳಿಗೆ ಲೋಕಾಯುಕ್ತರ ಖಡಕ್ ಸೂಚನೆ

August 1, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

GBA News | ಜಸ್ಟ್ ಕ್ಲೀನ್ ಬೆಂಗಳೂರು’: ‘ತ್ಯಾಜ್ಯದಿಂದ ಸ್ವಾತಂತ್ರ್ಯ’ ಬೃಹತ್ ಅಭಿಯಾನಕ್ಕೆ ಸಿಎಂ ಡಿ.ಕೆ. ಶಿವಕುಮಾರ್ ಚಾಲನೆ

August 1, 2026

Lokayukta News | ಪಾಲಿಕೆಯೇ ಟಿಪ್ಪರ್ ಖರೀದಿಸಿ ಕಸ ವಿಲೇವಾರಿ ಮಾಡಲಿ: 5 ನಗರ ಪಾಲಿಕೆಗಳಿಗೆ ಲೋಕಾಯುಕ್ತರ ಖಡಕ್ ಸೂಚನೆ

August 1, 2026

BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

July 31, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group