Saturday, May 31, 2025
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಖ್ಯಾತ ಸಾಹಿತಿ ಎಚ್.ಎಸ್. ವೆಂಕಟೇಶಮೂರ್ತಿ ಇನ್ನಿಲ್ಲ: ಕನ್ನಡ ಸಾರಸ್ವತ ಲೋಕಕ್ಕೆ ತುಂಬಲಾರದ ನಷ್ಟ

    ಕಾಂಗ್ರೆಸ್ ಶಾಸಕ ಕೆ.ಜೆ.ಜಾರ್ಜ್

    ವಿದ್ಯುತ್ ಸಂಪರ್ಕಕ್ಕೆ ಒಸಿ ಕಡ್ಡಾಯ ಸಮಸ್ಯೆಗೆ ಶೀಘ್ರ ಪರಿಹಾರ : ಸಚಿವ ಕೆ.ಜೆ.ಜಾರ್ಜ್

    ಅಯೋಧ್ಯೆ: ಜೂನ್ 5 ರಿಂದ ರಾಮಮಂದಿರದಲ್ಲಿ ಏಳು ವಿಗ್ರಹಗಳ ಪ್ರಾಣ ಪ್ರತಿಷ್ಠಾಪನೆ; ಸಿಎಂ ಯೋಗಿ ಭಾಗಿ

    ರಾಜ್ಯದಲ್ಲಿ ₹15,441.17 ಕೋಟಿ ಬಂಡವಾಳ ಹೂಡಿಕೆಗೆ ಉನ್ನತಾಧಿಕಾರ ಸಮಿತಿ ಒಪ್ಪಿಗೆ

    ಸಾರ್ವಜನಿಕರಿಗೆ ಸಿಹಿಸುದ್ದಿ: 2ನೇ ಮತ್ತು 4ನೇ ಶನಿವಾರ, ಭಾನುವಾರಗಳಲ್ಲೂ ರಾಜ್ಯದ ಈ 35 ಉಪನೋಂದಣಿ ಕಚೇರಿಗಳು ಕಾರ್ಯನಿರ್ವಹಿಸಲಿವೆ

    Inspiration News | ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಬಸ್ಸಿನ ಚಾಲಕನ ಮಗ ಈಗ ಐಎಫ್‌ಎಸ್‌ ಅಧಿಕಾರಿ!

    ಉಡುಪಿ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಣೆ ಹಿನ್ನೆಲೆ: ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲು ಜಿಲ್ಲಾಡಳಿತಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸೂಚನೆ

    ವಿಧಾನಸೌಧದ ಸಾಂದರ್ಭಿಕ ಚಿತ್ರ

    ರಾಜ್ಯದಲ್ಲಿ ಈಗ ಚುನಾವಣೆಯಾದರೆ ಬಿಜೆಪಿಗೆ ಬಹುಮತ ಸಾಧ್ಯತೆ ; ಸಿದ್ದರಾಮಯ್ಯ ಇನ್ನೂ ಮುಖ್ಯಮಂತ್ರಿ ಆಯ್ಕೆಯಲ್ಲಿ ಟಾಪ್ : ಪೀಪಲ್ಸ್ ಪಲ್ಸ್ ಸಮೀಕ್ಷಾ ವರದಿ

    ಕರೋನಾ ವೈರಸ್ ಗ್ರಾಫಿಕ್ ಚಿತ್ರ

    ಬೆಂಗಳೂರಿನಲ್ಲಿ ಕೋವಿಡ್ ಏರಿಕೆ: ಆತಂಕ ಬೇಡ, ಎಚ್ಚರಿಕೆಯಿರಲಿ ; ಸರ್ಕಾರ ನೀಡಿದ ಮುನ್ನೆಚ್ಚರಿಕೆ ಕ್ರಮಗಳೇನು?

  • Bengaluru Focus

    ಮಣಿವಣ್ಣನ್ ಅವರಿಗೆ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಆಯುಕ್ತರ ಹೆಚ್ಚುವರಿ ಜವಾಬ್ದಾರಿ

    ಕಾಲ್ನಡಿಗೆ ಮೂಲಕ ಕೋರಮಂಗಲ ಸುತ್ತಮುತ್ತ 3.5 ಕಿ.ಮೀ ನಡೆದು ಪಾದಚಾರಿ ಮಾರ್ಗ- ರಸ್ತೆ ಪರಿಶೀಲಿಸಿದ ಬಿಬಿಎಂಪಿ ಮುಖ್ಯ ಆಯುಕ್ತ ಮಹೇಶ್ವರ ರಾವ್

    BW EXCLUSIVE | ಬೆಂಗಳೂರು ಮಾಸ್ಟರ್ ಪ್ಲಾನ್ ತಿದ್ದುಪಡಿ -2025 ಅಧಿಸೂಚನೆ : ಹೊಸದಾಗಿ ಕಟ್ಟಡ ನಿರ್ಮಿಸುವ ಸಾರ್ವಜನಿಕರಿಗೆ ಲಾಭವೇ? ನಷ್ಟವೇ?

    ಕಾಂಗ್ರೆಸ್ ಶಾಸಕ ಕೆ.ಜೆ.ಜಾರ್ಜ್

    ವಿದ್ಯುತ್ ಸಂಪರ್ಕಕ್ಕೆ ಒಸಿ ಕಡ್ಡಾಯ ಸಮಸ್ಯೆಗೆ ಶೀಘ್ರ ಪರಿಹಾರ : ಸಚಿವ ಕೆ.ಜೆ.ಜಾರ್ಜ್

    ಬಿಡಿಎ ಬಡಾವಣೆ ಕುರಿತ ಗ್ರಾಫಿಕ್ಸ್ ಸಾಂದರ್ಭಿಕ ಚಿತ್ರ

    ಅಗತ್ಯವಿರುವ ಮೂಲಸೌಕರ್ಯ ಒದಗಿಸದೆ ಹೊಸ ಬಡಾವಣೆ ಬೇಡ: ಶಾಸಕ ಸುರೇಶ್ ಕುಮಾರ್ ಆಗ್ರಹ

    BW NEWS IMPACT | ಉಲ್ಲಾಳ ಕೆರೆ ಸಂಪರ್ಕಿಸುವ ರಾಜಕಾಲುವೆ ಹೂಳು-ಜೊಂಡಿಗೆ ಮುಕ್ತಿ : ಬೃಹತ್ ನೀರುಗಾಲುವೆ ಸ್ವಚ್ಛತೆ ಆರಂಭ!!

    BW EXCLUSIVE | ಸರ್ಕಾರ ಬದಲಾಗಿದ್ದಕ್ಕೆ ಬೆಂಗಳೂರಿನ ಕೆರೆಗಳ ಪ್ರವಾಹ ನಿಯಂತ್ರಿಸುವ ಸ್ಲೂಸ್ ಗೇಟ್ ಯೋಜನೆಗೆ ಕತ್ತರಿ ಬಿದ್ದಿದೆ!!

    ಕರೋನಾ ವೈರಸ್ ಗ್ರಾಫಿಕ್ ಚಿತ್ರ

    ಬೆಂಗಳೂರಿನಲ್ಲಿ ಕೋವಿಡ್ ಏರಿಕೆ: ಆತಂಕ ಬೇಡ, ಎಚ್ಚರಿಕೆಯಿರಲಿ ; ಸರ್ಕಾರ ನೀಡಿದ ಮುನ್ನೆಚ್ಚರಿಕೆ ಕ್ರಮಗಳೇನು?

    ಬಿಬಿಎಂಪಿ ಪ್ರಧಾನ ಎಂಜಿನಿಯರ್ ಬಿ ಎಸ್ ಪ್ರಹ್ಲಾದ್ ಬಿ-ಸ್ಮೈಲ್‌ಗೆ : ತೆರವಾದ ಎರಡು ಸಿಇ ಪೋಸ್ಟ್ ಗಳ ನೇಮಕಕ್ಕೆ ಸರ್ಕಾರ ಆದೇಶ

  • Public interest
  • BW Special
  • Life Style
  • Photo Gallery
  • Video
  • Change language
    • Kannada
    • English
    • Telugu
    • Hindi
    • Malayalam
    • Tamil
No Result
View All Result
  • Home
  • News Wire

    ಖ್ಯಾತ ಸಾಹಿತಿ ಎಚ್.ಎಸ್. ವೆಂಕಟೇಶಮೂರ್ತಿ ಇನ್ನಿಲ್ಲ: ಕನ್ನಡ ಸಾರಸ್ವತ ಲೋಕಕ್ಕೆ ತುಂಬಲಾರದ ನಷ್ಟ

    ಕಾಂಗ್ರೆಸ್ ಶಾಸಕ ಕೆ.ಜೆ.ಜಾರ್ಜ್

    ವಿದ್ಯುತ್ ಸಂಪರ್ಕಕ್ಕೆ ಒಸಿ ಕಡ್ಡಾಯ ಸಮಸ್ಯೆಗೆ ಶೀಘ್ರ ಪರಿಹಾರ : ಸಚಿವ ಕೆ.ಜೆ.ಜಾರ್ಜ್

    ಅಯೋಧ್ಯೆ: ಜೂನ್ 5 ರಿಂದ ರಾಮಮಂದಿರದಲ್ಲಿ ಏಳು ವಿಗ್ರಹಗಳ ಪ್ರಾಣ ಪ್ರತಿಷ್ಠಾಪನೆ; ಸಿಎಂ ಯೋಗಿ ಭಾಗಿ

    ರಾಜ್ಯದಲ್ಲಿ ₹15,441.17 ಕೋಟಿ ಬಂಡವಾಳ ಹೂಡಿಕೆಗೆ ಉನ್ನತಾಧಿಕಾರ ಸಮಿತಿ ಒಪ್ಪಿಗೆ

    ಸಾರ್ವಜನಿಕರಿಗೆ ಸಿಹಿಸುದ್ದಿ: 2ನೇ ಮತ್ತು 4ನೇ ಶನಿವಾರ, ಭಾನುವಾರಗಳಲ್ಲೂ ರಾಜ್ಯದ ಈ 35 ಉಪನೋಂದಣಿ ಕಚೇರಿಗಳು ಕಾರ್ಯನಿರ್ವಹಿಸಲಿವೆ

    Inspiration News | ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಬಸ್ಸಿನ ಚಾಲಕನ ಮಗ ಈಗ ಐಎಫ್‌ಎಸ್‌ ಅಧಿಕಾರಿ!

    ಉಡುಪಿ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಣೆ ಹಿನ್ನೆಲೆ: ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲು ಜಿಲ್ಲಾಡಳಿತಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸೂಚನೆ

    ವಿಧಾನಸೌಧದ ಸಾಂದರ್ಭಿಕ ಚಿತ್ರ

    ರಾಜ್ಯದಲ್ಲಿ ಈಗ ಚುನಾವಣೆಯಾದರೆ ಬಿಜೆಪಿಗೆ ಬಹುಮತ ಸಾಧ್ಯತೆ ; ಸಿದ್ದರಾಮಯ್ಯ ಇನ್ನೂ ಮುಖ್ಯಮಂತ್ರಿ ಆಯ್ಕೆಯಲ್ಲಿ ಟಾಪ್ : ಪೀಪಲ್ಸ್ ಪಲ್ಸ್ ಸಮೀಕ್ಷಾ ವರದಿ

    ಕರೋನಾ ವೈರಸ್ ಗ್ರಾಫಿಕ್ ಚಿತ್ರ

    ಬೆಂಗಳೂರಿನಲ್ಲಿ ಕೋವಿಡ್ ಏರಿಕೆ: ಆತಂಕ ಬೇಡ, ಎಚ್ಚರಿಕೆಯಿರಲಿ ; ಸರ್ಕಾರ ನೀಡಿದ ಮುನ್ನೆಚ್ಚರಿಕೆ ಕ್ರಮಗಳೇನು?

  • Bengaluru Focus

    ಮಣಿವಣ್ಣನ್ ಅವರಿಗೆ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಆಯುಕ್ತರ ಹೆಚ್ಚುವರಿ ಜವಾಬ್ದಾರಿ

    ಕಾಲ್ನಡಿಗೆ ಮೂಲಕ ಕೋರಮಂಗಲ ಸುತ್ತಮುತ್ತ 3.5 ಕಿ.ಮೀ ನಡೆದು ಪಾದಚಾರಿ ಮಾರ್ಗ- ರಸ್ತೆ ಪರಿಶೀಲಿಸಿದ ಬಿಬಿಎಂಪಿ ಮುಖ್ಯ ಆಯುಕ್ತ ಮಹೇಶ್ವರ ರಾವ್

    BW EXCLUSIVE | ಬೆಂಗಳೂರು ಮಾಸ್ಟರ್ ಪ್ಲಾನ್ ತಿದ್ದುಪಡಿ -2025 ಅಧಿಸೂಚನೆ : ಹೊಸದಾಗಿ ಕಟ್ಟಡ ನಿರ್ಮಿಸುವ ಸಾರ್ವಜನಿಕರಿಗೆ ಲಾಭವೇ? ನಷ್ಟವೇ?

    ಕಾಂಗ್ರೆಸ್ ಶಾಸಕ ಕೆ.ಜೆ.ಜಾರ್ಜ್

    ವಿದ್ಯುತ್ ಸಂಪರ್ಕಕ್ಕೆ ಒಸಿ ಕಡ್ಡಾಯ ಸಮಸ್ಯೆಗೆ ಶೀಘ್ರ ಪರಿಹಾರ : ಸಚಿವ ಕೆ.ಜೆ.ಜಾರ್ಜ್

    ಬಿಡಿಎ ಬಡಾವಣೆ ಕುರಿತ ಗ್ರಾಫಿಕ್ಸ್ ಸಾಂದರ್ಭಿಕ ಚಿತ್ರ

    ಅಗತ್ಯವಿರುವ ಮೂಲಸೌಕರ್ಯ ಒದಗಿಸದೆ ಹೊಸ ಬಡಾವಣೆ ಬೇಡ: ಶಾಸಕ ಸುರೇಶ್ ಕುಮಾರ್ ಆಗ್ರಹ

    BW NEWS IMPACT | ಉಲ್ಲಾಳ ಕೆರೆ ಸಂಪರ್ಕಿಸುವ ರಾಜಕಾಲುವೆ ಹೂಳು-ಜೊಂಡಿಗೆ ಮುಕ್ತಿ : ಬೃಹತ್ ನೀರುಗಾಲುವೆ ಸ್ವಚ್ಛತೆ ಆರಂಭ!!

    BW EXCLUSIVE | ಸರ್ಕಾರ ಬದಲಾಗಿದ್ದಕ್ಕೆ ಬೆಂಗಳೂರಿನ ಕೆರೆಗಳ ಪ್ರವಾಹ ನಿಯಂತ್ರಿಸುವ ಸ್ಲೂಸ್ ಗೇಟ್ ಯೋಜನೆಗೆ ಕತ್ತರಿ ಬಿದ್ದಿದೆ!!

    ಕರೋನಾ ವೈರಸ್ ಗ್ರಾಫಿಕ್ ಚಿತ್ರ

    ಬೆಂಗಳೂರಿನಲ್ಲಿ ಕೋವಿಡ್ ಏರಿಕೆ: ಆತಂಕ ಬೇಡ, ಎಚ್ಚರಿಕೆಯಿರಲಿ ; ಸರ್ಕಾರ ನೀಡಿದ ಮುನ್ನೆಚ್ಚರಿಕೆ ಕ್ರಮಗಳೇನು?

    ಬಿಬಿಎಂಪಿ ಪ್ರಧಾನ ಎಂಜಿನಿಯರ್ ಬಿ ಎಸ್ ಪ್ರಹ್ಲಾದ್ ಬಿ-ಸ್ಮೈಲ್‌ಗೆ : ತೆರವಾದ ಎರಡು ಸಿಇ ಪೋಸ್ಟ್ ಗಳ ನೇಮಕಕ್ಕೆ ಸರ್ಕಾರ ಆದೇಶ

  • Public interest
  • BW Special
  • Life Style
  • Photo Gallery
  • Video
  • Change language
    • Kannada
    • English
    • Telugu
    • Hindi
    • Malayalam
    • Tamil
No Result
View All Result
Bengaluru Wire
No Result
View All Result
Home Bengaluru Focus

Photo Gallery | ಕುಮಾರಕೃಪ ರಸ್ತೆಯಲ್ಲಿ ಅರಳಿತ್ತು ಕಲಾಲೋಕ : ಚಿತ್ರ ಸಂತೆಯ ಸೊಬಗಿನ ಝಲಕ್ ಇಲ್ಲಿದೆ

ಈ ಬಾರಿಯ 22ನೇ ಆವೃತ್ತಿಯ ಚಿತ್ರಸಂತೆಯನ್ನು ಮಹಿಳಾ ಸಾಧಕಿಯರು ಸೇರಿದಂತೆ ಸ್ತ್ರೀಯರಿಗಾಗಿ ಮೀಸಲಿಡಲಾಗಿತ್ತು.

by Bengaluru Wire Desk
January 5, 2025
in Bengaluru Focus, Photo Gallery
Reading Time: 1 min read
0

ಬೆಂಗಳೂರಿನ ಕುಮಾರಕೃಪಾ ರಸ್ತೆಯ ತುಂಬಾ ವರ್ಣಮಯ ಚಿತ್ರಗಳದ್ದೇ ಕಾರುಬಾರು. ಒಂದಾ ಎರಡಾ…? ವೈವಿಧ್ಯಮಯ ತೈಲವರ್ಣ, ಚಾರ್ಕೋಲ್, ವಾಟರ್ ಪೈಂಟ್, ಕಾಫಿ ಪೈಟಿಂಗ್, ಗಾಜಿನ ಬಳೆ ಕಲೆ, ಉಬ್ಬುಚಿತ್ರ ಹೀಗೆ ವಿವಿಧ ಮಾಧ್ಯಮಗಳ ಚಿತ್ರಕಲೆಗಳು ಕಲಾವಿದರ ಕೈಯಲ್ಲಿ ಅರಳಿ ನಿಂತಿತ್ತು. ಈ ಚಿತ್ರಸಂತೆಯ ಝಲಕ್ ಇಲ್ಲಿದೆ.

ಸಾವಿರಾರು ಸಂಖ್ಯೆಯಲ್ಲಿ ಚಿತ್ರಸಂತೆಗೆ ಆಗಮಿಸಿ ತಮಗಿಷ್ಟವಾದ ವರಗಣಚಿತ್ರಗಳನ್ನು ಖರೀದಿಸಿ ಮನೆಗೆ ಕೊಂಡೊಯ್ದರೆ, ಕೆಲವರು ತಮಗೆ ಹಿಡಿಸಿದ ವರ್ಣಚಿತ್ರಗಳ ಫೊಟೊ ಕ್ಲಿಕ್ಕಿಸುತ್ತಾ ಮುಂದೆ ಸಾಗುತ್ತಿದ್ದರು. ಸ್ಥಳದಲ್ಲೇ ಚಿತ್ತ ಬಿಡಿಸುವ ಕಲಾವಿದರಿಗೆ ಬೇಡಿಕೆಯೋ ಬೇಡಿಕೆ. ಅವೆ ಕೈಗೆ ಬಿಡುವಿಲ್ಲದಂತೆ ಅಬಾಲವೃದ್ಧರಾದಿಯಾಗಿ ಎಲ್ಲರೂ ತಾಮುಂದು- ನಾಮುಂದು ಎಂದು ಪೋರ್ಟ್ ರೈಟ್, ವ್ಯಂಗ್ಯಚಿತ್ರಗಳನ್ನು ಬರೆಸಿಕೊಂಡು ತಮ್ಮೊಂದಿಗೆ ತೆಗೆದುಕೊಂಡು ಹೋದರು.

ಈ ಬಾರಿಯ 22ನೇ ಆವೃತ್ತಿಯ ಚಿತ್ರಸಂತೆಯನ್ನು ಮಹಿಳಾ ಸಾಧಕಿಯರು ಸೇರಿದಂತೆ ಸ್ತ್ರೀಯರಿಗಾಗಿ ಮೀಸಲಿಡಲಾಗಿತ್ತು. ನೂರು ಇನ್ನೂರು ರೂಪಾಯಿಯಿಂದ ಹಿಡಿದು 40-50 ಲಕ್ಷದ ವರೆಗೂ ಕಲಾವಿದರ ಕಲಾಕೃತಿಗಳನ್ನು ಪ್ರದರ್ಶನ ಮತ್ತು ಮಾರಾಟಕ್ಕೆ ಇಡಲಾಗಿತ್ತು.

Sharing is Caring

  • Click to share on Follow Us on Google News (Opens in new window) Follow Us on Google News
  • Click to share on WhatsApp (Opens in new window) WhatsApp
  • Click to print (Opens in new window) Print
  • Click to share on X (Opens in new window) X
  • Click to share on Facebook (Opens in new window) Facebook
  • Click to share on Telegram (Opens in new window) Telegram

Like this:

Like Loading...

Previous Post

ಬೆಂಗಳೂರಿನಲ್ಲಿ ಕಲಾತ್ಮಕ ಜಗತ್ತಿನ ವರ್ಣಮಯ ಸಂಭ್ರಮಕ್ಕೆ ಸಾಕ್ಷಿಯಾಗಿದೆ ಚಿತ್ರಸಂತೆ-2025

Next Post

ರಾಜ್ಯದಲ್ಲಿ ಎಚ್​ಎಂಪಿವಿ ವೈರಸ್ ನ ಎರಡು ಪ್ರಕರಣ ಪತ್ತೆ : ಸೋಂಕು ಹರಡದಂತೆ ಮುಂಜಾಗ್ರತಾ ಕ್ರಮ : ಮುಖ್ಯಮಂತ್ರಿ ಸಿದ್ದರಾಮಯ್ಯ

Next Post
ಕರೋನಾ ವೈರಸ್ ಗ್ರಾಫಿಕ್ ಚಿತ್ರ

ರಾಜ್ಯದಲ್ಲಿ ಎಚ್​ಎಂಪಿವಿ ವೈರಸ್ ನ ಎರಡು ಪ್ರಕರಣ ಪತ್ತೆ : ಸೋಂಕು ಹರಡದಂತೆ ಮುಂಜಾಗ್ರತಾ ಕ್ರಮ : ಮುಖ್ಯಮಂತ್ರಿ ಸಿದ್ದರಾಮಯ್ಯ

Aero India 2025 | ಬೆಂಗಳೂರಿನಲ್ಲಿ ಫೆ.10ರಿಂದ ಏರೋ ಇಂಡಿಯಾ ಪ್ರದರ್ಶನ : ಸಾರ್ವಜನಿಕರಿಗೆ ಈ ದಿನಗಳಲ್ಲಿ ಮಾತ್ರ ಅವಕಾಶ

Please login to join discussion

Like Us on Facebook

Follow Us on Twitter

Recent News

ಮಣಿವಣ್ಣನ್ ಅವರಿಗೆ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಆಯುಕ್ತರ ಹೆಚ್ಚುವರಿ ಜವಾಬ್ದಾರಿ

May 30, 2025

ಕಾಲ್ನಡಿಗೆ ಮೂಲಕ ಕೋರಮಂಗಲ ಸುತ್ತಮುತ್ತ 3.5 ಕಿ.ಮೀ ನಡೆದು ಪಾದಚಾರಿ ಮಾರ್ಗ- ರಸ್ತೆ ಪರಿಶೀಲಿಸಿದ ಬಿಬಿಎಂಪಿ ಮುಖ್ಯ ಆಯುಕ್ತ ಮಹೇಶ್ವರ ರಾವ್

May 30, 2025
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಮಣಿವಣ್ಣನ್ ಅವರಿಗೆ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಆಯುಕ್ತರ ಹೆಚ್ಚುವರಿ ಜವಾಬ್ದಾರಿ

May 30, 2025

ಕಾಲ್ನಡಿಗೆ ಮೂಲಕ ಕೋರಮಂಗಲ ಸುತ್ತಮುತ್ತ 3.5 ಕಿ.ಮೀ ನಡೆದು ಪಾದಚಾರಿ ಮಾರ್ಗ- ರಸ್ತೆ ಪರಿಶೀಲಿಸಿದ ಬಿಬಿಎಂಪಿ ಮುಖ್ಯ ಆಯುಕ್ತ ಮಹೇಶ್ವರ ರಾವ್

May 30, 2025

BW EXCLUSIVE | ಬೆಂಗಳೂರು ಮಾಸ್ಟರ್ ಪ್ಲಾನ್ ತಿದ್ದುಪಡಿ -2025 ಅಧಿಸೂಚನೆ : ಹೊಸದಾಗಿ ಕಟ್ಟಡ ನಿರ್ಮಿಸುವ ಸಾರ್ವಜನಿಕರಿಗೆ ಲಾಭವೇ? ನಷ್ಟವೇ?

May 30, 2025
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video
  • Change language
    • Kannada
    • English
    • Telugu
    • Hindi
    • Malayalam
    • Tamil

© 2023 All Rights Reserved ಬೆಂಗಳೂರು ವೈರ್‌

Join the Group
%d