Sunday, August 2, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಕರುನಾಡಲ್ಲಿ ವರುಣನ ಆರ್ಭಟ: ಭರ್ತಿಯಾಗುತ್ತಿರುವ ಜಲಾಶಯಗಳು, ಮೈದುಂಬಿ ಹರಿಯುತ್ತಿರುವ ನದಿಗಳು

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

    KEA ಗ್ರಾಮ ಆಡಳಿತ ಅಧಿಕಾರಿ ಹುದ್ದೆ: ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ

    ​ಪೇಪರ್ ಲೀಕ್ ತಡೆಗೆ ಹೊಸ ಅಸ್ತ್ರ: ಸಂಸತ್ತಿನಲ್ಲಿ ಅಂಗೀಕಾರಗೊಂಡಿತು ಕಠಿಣ ವಿಧೇಯಕ

    ಆ. 15ರಿಂದ ಸ್ವಿಗ್ಗಿ ಸೇವೆ ಸ್ಥಗಿತ? ಆನ್‌ಲೈನ್ ಆಹಾರ ನೀಡಿಕೆ ಸಂಸ್ಥೆ ವಿರುದ್ಧ ಬೆಂಗಳೂರು ಹೋಟೆಲುಗಳ ಸಂಘದ ಖಡಕ್ ಎಚ್ಚರಿಕೆ

    1200 ಬೋರ್‌ವೆಲ್‌ಗಳಿಗೆ ಮರುಜೀವ: ತಮಿಳುನಾಡು ಐಎಎಸ್ ಅಧಿಕಾರಿಗೆ ನಟ ಮಾಧವನ್ ಸಲಾಂ

    Indian billionaires Increased | ಭಾರತದಲ್ಲಿ ಬಿಲಿಯನೇರ್‌ಗಳ ಸಂಖ್ಯೆ 4 ಪಟ್ಟು ಹೆಚ್ಚಳ: 576ಕ್ಕೆ ಏರಿಕೆ

    BIG BREAKING NEWS | ಮೇಕೆದಾಟು ಯೋಜನೆ: ನೆರೆ ರಾಜ್ಯಗಳ ಒಪ್ಪಿಗೆ ಅಗತ್ಯವಿಲ್ಲ, ಕೇಂದ್ರ ಸರ್ಕಾರದ ಸ್ಪಷ್ಟನೆ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

  • Bengaluru Focus

    Lokayukta News | ಪಾಲಿಕೆಯೇ ಟಿಪ್ಪರ್ ಖರೀದಿಸಿ ಕಸ ವಿಲೇವಾರಿ ಮಾಡಲಿ: 5 ನಗರ ಪಾಲಿಕೆಗಳಿಗೆ ಲೋಕಾಯುಕ್ತರ ಖಡಕ್ ಸೂಚನೆ

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

    ಆಗಸ್ಟ್ 1 ರಿಂದ ಬೆಂಗಳೂರಿನಲ್ಲಿ ‘ತ್ಯಾಜ್ಯದಿಂದ ಸ್ವಾತಂತ್ರ್ಯ’ ಅಭಿಯಾನ: 22 ಸಾವಿರ ಟನ್ ಪಾರಂಪರಿಕ ಕಸ ತೆರವು

    ​ಬೆಳ್ಳಂದೂರು ಎಸ್‌ಟಿಪಿ ಪ್ರಕರಣ: ತನಿಖೆ ಮುಂದುವರಿಕೆ, ಕಾರ್ಮಿಕರ ಸುರಕ್ಷತೆಗೆ ಜಲಮಂಡಳಿ ಒತ್ತು

    BWSSB Head Office

    BWSSB News | ಬೆಂಗಳೂರು: ಜು. 31ರಂದು ಈ ಪ್ರದೇಶಗಳಲ್ಲಿ 15 ಗಂಟೆ ಕಾವೇರಿ ನೀರು ಇರಲ್ಲ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

    GBA News | ಬೆಂಗಳೂರಲ್ಲಿ ವಾರ್ನಿಂಗ್ ಇಲ್ಲ, ಎಲ್ಲೆಂದ್ರಲ್ಲಿ ಕಸ ಎಸೆದ್ರೆ ನೇರವಾಗಿ ಬೀಳುತ್ತೆ ಎಫ್ಐಆರ್!!

    ಆರೋಗ್ಯ ಸಚಿವ ​ಯು.ಟಿ. ಖಾದರ್‌ಗೆ ಅಮೆರಿಕದ ಪ್ರತಿಷ್ಠಿತ ‘ಗ್ಲೋಬಲ್ ಸಿವಿಕ್ ಲೀಡರ್‌ಶಿಪ್’ ಅಂತಾರಾಷ್ಟ್ರೀಯ ಪ್ರಶಸ್ತಿ

    Vidhana Soudha

    GBA News | ​ಜಿಬಿಎ ವ್ಯಾಪ್ತಿಯಲ್ಲಿ ಹೊಸದಾಗಿ ‘ಎ’ ಖಾತಾ ಪಡೆಯುವ ಶುಲ್ಕ ಶೇ.2ಕ್ಕೆ ಕಡಿತಗೊಳಿಸಿದ ಸರ್ಕಾರ

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire

    ಕರುನಾಡಲ್ಲಿ ವರುಣನ ಆರ್ಭಟ: ಭರ್ತಿಯಾಗುತ್ತಿರುವ ಜಲಾಶಯಗಳು, ಮೈದುಂಬಿ ಹರಿಯುತ್ತಿರುವ ನದಿಗಳು

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

    KEA ಗ್ರಾಮ ಆಡಳಿತ ಅಧಿಕಾರಿ ಹುದ್ದೆ: ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ

    ​ಪೇಪರ್ ಲೀಕ್ ತಡೆಗೆ ಹೊಸ ಅಸ್ತ್ರ: ಸಂಸತ್ತಿನಲ್ಲಿ ಅಂಗೀಕಾರಗೊಂಡಿತು ಕಠಿಣ ವಿಧೇಯಕ

    ಆ. 15ರಿಂದ ಸ್ವಿಗ್ಗಿ ಸೇವೆ ಸ್ಥಗಿತ? ಆನ್‌ಲೈನ್ ಆಹಾರ ನೀಡಿಕೆ ಸಂಸ್ಥೆ ವಿರುದ್ಧ ಬೆಂಗಳೂರು ಹೋಟೆಲುಗಳ ಸಂಘದ ಖಡಕ್ ಎಚ್ಚರಿಕೆ

    1200 ಬೋರ್‌ವೆಲ್‌ಗಳಿಗೆ ಮರುಜೀವ: ತಮಿಳುನಾಡು ಐಎಎಸ್ ಅಧಿಕಾರಿಗೆ ನಟ ಮಾಧವನ್ ಸಲಾಂ

    Indian billionaires Increased | ಭಾರತದಲ್ಲಿ ಬಿಲಿಯನೇರ್‌ಗಳ ಸಂಖ್ಯೆ 4 ಪಟ್ಟು ಹೆಚ್ಚಳ: 576ಕ್ಕೆ ಏರಿಕೆ

    BIG BREAKING NEWS | ಮೇಕೆದಾಟು ಯೋಜನೆ: ನೆರೆ ರಾಜ್ಯಗಳ ಒಪ್ಪಿಗೆ ಅಗತ್ಯವಿಲ್ಲ, ಕೇಂದ್ರ ಸರ್ಕಾರದ ಸ್ಪಷ್ಟನೆ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

  • Bengaluru Focus

    Lokayukta News | ಪಾಲಿಕೆಯೇ ಟಿಪ್ಪರ್ ಖರೀದಿಸಿ ಕಸ ವಿಲೇವಾರಿ ಮಾಡಲಿ: 5 ನಗರ ಪಾಲಿಕೆಗಳಿಗೆ ಲೋಕಾಯುಕ್ತರ ಖಡಕ್ ಸೂಚನೆ

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

    ಆಗಸ್ಟ್ 1 ರಿಂದ ಬೆಂಗಳೂರಿನಲ್ಲಿ ‘ತ್ಯಾಜ್ಯದಿಂದ ಸ್ವಾತಂತ್ರ್ಯ’ ಅಭಿಯಾನ: 22 ಸಾವಿರ ಟನ್ ಪಾರಂಪರಿಕ ಕಸ ತೆರವು

    ​ಬೆಳ್ಳಂದೂರು ಎಸ್‌ಟಿಪಿ ಪ್ರಕರಣ: ತನಿಖೆ ಮುಂದುವರಿಕೆ, ಕಾರ್ಮಿಕರ ಸುರಕ್ಷತೆಗೆ ಜಲಮಂಡಳಿ ಒತ್ತು

    BWSSB Head Office

    BWSSB News | ಬೆಂಗಳೂರು: ಜು. 31ರಂದು ಈ ಪ್ರದೇಶಗಳಲ್ಲಿ 15 ಗಂಟೆ ಕಾವೇರಿ ನೀರು ಇರಲ್ಲ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

    GBA News | ಬೆಂಗಳೂರಲ್ಲಿ ವಾರ್ನಿಂಗ್ ಇಲ್ಲ, ಎಲ್ಲೆಂದ್ರಲ್ಲಿ ಕಸ ಎಸೆದ್ರೆ ನೇರವಾಗಿ ಬೀಳುತ್ತೆ ಎಫ್ಐಆರ್!!

    ಆರೋಗ್ಯ ಸಚಿವ ​ಯು.ಟಿ. ಖಾದರ್‌ಗೆ ಅಮೆರಿಕದ ಪ್ರತಿಷ್ಠಿತ ‘ಗ್ಲೋಬಲ್ ಸಿವಿಕ್ ಲೀಡರ್‌ಶಿಪ್’ ಅಂತಾರಾಷ್ಟ್ರೀಯ ಪ್ರಶಸ್ತಿ

    Vidhana Soudha

    GBA News | ​ಜಿಬಿಎ ವ್ಯಾಪ್ತಿಯಲ್ಲಿ ಹೊಸದಾಗಿ ‘ಎ’ ಖಾತಾ ಪಡೆಯುವ ಶುಲ್ಕ ಶೇ.2ಕ್ಕೆ ಕಡಿತಗೊಳಿಸಿದ ಸರ್ಕಾರ

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home Bengaluru Focus

Aero India 2025 | ಬೆಂಗಳೂರಿನಲ್ಲಿ ಫೆ.10ರಿಂದ ಏರೋ ಇಂಡಿಯಾ ಪ್ರದರ್ಶನ : ಸಾರ್ವಜನಿಕರಿಗೆ ಈ ದಿನಗಳಲ್ಲಿ ಮಾತ್ರ ಅವಕಾಶ

ಲೋಹದ ಹಕ್ಕಿದ ಪ್ರದರ್ಶನ ಒಂದೆಡೆಯಾದರೆ ರಕ್ಷಣಾ ಸಚಿವರ ಜೊತೆ ಮಿತ್ರ ರಾಷ್ಟ್ರಗಳೊಂದಿಗೆ ರಕ್ಷಣಾ ಸಹಭಾಗಿತ್ವದ ಮಾತುಕತೆ, ವಿವಿಧ ಶಸ್ತ್ರಾಸ್ತ್ರ, ಯುದ್ಧೋಪಕರಣ ಕಂಪನಿಗಳ ಸಿಇಒಗಳ ಜೊತೆ ದುಂಡುಮೇಜಿನ ಸಭೆ ಇತ್ಯಾದಿ ಕಾರ್ಯಕ್ರಮಗಳು ಇರಲಿದೆ.

by Bengaluru Wire Desk
January 7, 2025
in Bengaluru Focus, News Wire
Reading Time: 1 min read
0

ಬೆಂಗಳೂರು, ಜ.07 www.bengaluruwire.com : ಏರೋ ಇಂಡಿಯಾ ವೈಮಾನಿಕ ಪ್ರದರ್ಶನ ಫೆಬ್ರವರಿ 10 ರಿಂದ 14ವರೆಗೆ ಬೆಂಗಳೂರಿನ ಯಲಹಂಕ ವಾಯುನೆಲೆಯಲ್ಲಿ ನಡೆಯಲಿದ್ದು, ಈ ಬಾರಿಯ ವೈಮಾನಿಕ ಪ್ರದರ್ಶನ ‘ಶತಕೋಟಿ ಅವಕಾಶಗಳ ಪಥ’ (The Runway to a Billion Opportunities)ಎನ್ನುವ ಧ್ಯೇಯವನ್ನು ಹೊಂದಿದೆ.

ಏರೋ ಇಂಡಿಯಾ 2025 – ವಾಯು ಶಕ್ತಿಯ ಮಹಾ ಪ್ರದರ್ಶನಕ್ಕೆ ವೇದಿಕೆ ಸಿದ್ಧವಾಗಿದೆ. ಬೆಂಗಳೂರಲ್ಲಿ ಮುಂಬರುವ ಫೆಬ್ರವರಿ 10ರಿಂದ 14ರವರೆಗೆ ಏರೋ ಇಂಡಿಯಾ ಏರ್ ಶೋ ನಡೆಯಲಿದೆ ಎಂದು ರಕ್ಷಣಾ ಇಲಾಖೆ ತಿಳಿಸಿದೆ.

ಕಾರ್ಯಕ್ರಮ ಆರಂಭವಾಗುವ ಫೆ.10 ರಿಂದ ಮೊದಲ ಮೂರು ದಿನಗಳು ವ್ಯವಹಾರದ ದಿನಗಳಾಗಿರುತ್ತದೆ. ಫೆ.13 ಹಾಗೂ 14ರಂದು ಸಾರ್ವಜನಿಕ ವೀಕ್ಷಣೆಗೆ ಅವಕಾಶ ಕಲ್ಪಿಸಲಾಗಿದೆ. ಭಾರತದ ಅತ್ಯಾಧುನಿಕ ತಂತ್ರಜ್ಞಾನ, ವಾಯುಪಡೆ ಶಕ್ತಿ ಮತ್ತು ನಮ್ಮ ರಾಷ್ಟ್ರದ ಭದ್ರತಾ ಸಾಮರ್ಥ್ಯವನ್ನು ಪ್ರದರ್ಶಿಸುವ ವಿಸ್ಮಯಕಾರಿ ಮತ್ತು ಜಾಗತಿಕವಾಗಿ ಎಲ್ಲರನ್ನು ಆಕರ್ಷಿಸುವ ಏರ್ ಶೋಗೆ ಸಾಕ್ಷಿಯಾಗಿ! ಈ ಕಾರ್ಯಕ್ರಮವು ತಂತ್ರಜ್ಞಾನ ಮತ್ತು ರಕ್ಷಣೆಯಲ್ಲಿ ಭಾರತ ಎಷ್ಟು ಮುಂದುವರಿದಿದೆ ಎಂಬುದನ್ನು ಎತ್ತಿ ತೋರಿಸುತ್ತದೆ. ವಿಜ್ಞಾನ ಮತ್ತು ಶಾಂತಿಯ ಈ ಭವ್ಯ ಪ್ರದರ್ಶನವನ್ನು ತಪ್ಪಿಸಿಕೊಳ್ಳಬೇಡಿ ಎಂಬುದಾಗಿ ಹೇಳಿದೆ.

ಲೋಹದ ಹಕ್ಕಿದ ಪ್ರದರ್ಶನ ಒಂದೆಡೆಯಾದರೆ ರಕ್ಷಣಾ ಸಚಿವರ ಜೊತೆ ಮಿತ್ರ ರಾಷ್ಟ್ರಗಳೊಂದಿಗೆ ರಕ್ಷಣಾ ಸಹಭಾಗಿತ್ವದ ಮಾತುಕತೆ, ವಿವಿಧ ಶಸ್ತ್ರಾಸ್ತ್ರ, ಯುದ್ಧೋಪಕರಣ ಕಂಪನಿಗಳ ಸಿಇಒಗಳ ಜೊತೆ ದುಂಡುಮೇಜಿನ ಸಭೆ, ಮೇಕ್ ಇನ್ ಇಂಡಿಯಾ ಪರಿಕಲ್ಪನೆಯಲ್ಲಿ ಭಾರತದಲ್ಲೇ ರಕ್ಷಣಾ ಸಲಕರಣೆಗಳ ಉತ್ಪಾದನೆಗೆ ವೇದಿಕೆ ಸಿಗುವ ಹಲವು ಅವಕಾಶಗಳು ಏರ್ ಶೋ ನಲ್ಲಿ ತೆರೆದುಕೊಳ್ಳುತ್ತದೆ. 

ಈ ಬಾರಿ ಮಂಥನ್ ಸ್ಟಾರ್ಟಪ್ ಕಾರ್ಯಕ್ರಮ ಆಯೋಜಿಸಲಾಗಿದೆ. ಭಾರತೀಯ ನವೋದ್ಯಮಗಳ ಪ್ರಚಾರವೇ ಏರೊ ಇಂಡಿಯಾ-2025 ಪ್ರಮುಖ ಉದ್ದೇಶವಾಗಿದೆ. ಈ ನವೋದ್ಯಮಗಳು ಅಭಿವೃದ್ಧಿಪಡಿಸಿರುವ ಅತ್ಯಾಧುನಿಕ ತಂತ್ರಜ್ಞಾನ ಅಥವಾ ಉತ್ಪನ್ನಗಳನ್ನು ವಿಶೇಷ ಐಡೆಕ್ಸ್ ಪೆವಿಲಿಯನ್ ನಲ್ಲಿ ಪ್ರದರ್ಶಿಲಾಗುತ್ತದೆ.

1996ರಿಂದ ಬೆಂಗಳೂರಿನಲ್ಲಿ ಪ್ರತಿ ಎರಡು ವರ್ಷಗಳಿಗೊಮ್ಮೆ ಆಯೋಜಿಸಲಾಗುತ್ತಿರುವ ಏರೋ ಇಂಡಿಯಾ 14 ಯಶಸ್ವಿ ಆವೃತ್ತಿಗಳೊಂದಿಗೆ ಈಗಾಗಲೇ ಜಾಗತಿಕವಾಗಿ ಒಂದು ಪ್ರಮುಖ ವೈಮಾನಿಕ ಪ್ರದರ್ಶನವಾಗಿ ತನ್ನದೇ ಆದ ಸ್ಥಾನ ಗಳಿಸಿದೆ. 2023ನೇ ಇಸವಿಯಲ್ಲಿ ನಡೆದ ಆವೃತ್ತಿಯಲ್ಲಿ ಹಲವು ಗಮನಾರ್ಹ ಮೈಲಿಗಲ್ಲುಗಳನ್ನು ಸಾಧಿಸಿತ್ತು. ಆಗ ಏರೊ ಇಂಡಿಯಾ ವೈಮಾನಿಕ ಪ್ರದರ್ಶನದಲ್ಲಿ ಏಳು ಲಕ್ಷಕ್ಕೂ ಅಧಿಕ ವೀಕ್ಷಕಕರು, 98 ದೇಶಗಳ ಗಣ್ಯರು ಮತ್ತು ಉದ್ಯಮಿಗಳು, ಹೂಡಿಕೆದಾರರು, ಸ್ಟಾರ್ಟ್-ಅಪ್‌ಗಳು ಮತ್ತು ಎಂಎಸ್ ಎಂಇಗಳು ಸೇರಿ 809ಕ್ಕೂ ಅಧಿಕ ಪ್ರದರ್ಶಕರನ್ನು ಆಕರ್ಷಿಸಿತ್ತು. 

ಆಗ 201 ಒಡಂಬಡಿಕೆಗಳಿಗೆ ಸಹಿ, ಪ್ರಮುಖ ಘೋಷಣೆಗಳು, ಉತ್ಪನ್ನ ಬಿಡುಗಡೆಗಳು ಮತ್ತು 75,000 ಕೋಟಿ ರೂ.ಗೂ ಅಧಿಕ ಮೌಲ್ಯದ ತಂತ್ರಜ್ಞಾನ ವರ್ಗಾವಣೆ ಸೇರಿದಂತೆ 250 ಪಾಲುದಾರಿಕೆಗಳಿಗೆ ಸಾಕ್ಷಿಯಾಯಿತು. 2025ರ ಆವೃತ್ತಿಯು ಈ ಸಾಧನೆಗಳನ್ನು ಮೀರಿ ಹೊಸ ಮೈಲಿಗಲ್ಲು ಸ್ಥಾಪಿಸುವ ಗುರಿ ಹೊಂದಿದೆ ಮತ್ತು ವೈಮಾನಿಕ ಪ್ರದರ್ಶನದ ವ್ಯಾಪ್ತಿ ಮತ್ತು ವೈಭವ ಮತ್ತಷ್ಟು ಹೆಚ್ಚಾಗಲಿದೆ ಎಂಬ ಭರವಸೆಯಿದೆ ಎಂದು ರಕ್ಷಣಾ ಇಲಾಖೆ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.

ಇನ್ನೂ ಈ ಏರ್ ಶೋ ಪ್ರದರ್ಶನದಲ್ಲಿ ಪಾಲ್ಗೊಳ್ಳಲು ಸಾರ್ವಜನಿಕರು https://www.aeroindia.gov.in/visitor-registration ಲಿಂಕ್ ನಲ್ಲಿ ನೋಂದಾಯಿಸಿಕೊಳ್ಳಬಹುದಾಗಿದೆ ಎಂದು ತಿಳಿಸಿದೆ.

WhatsApp Join our WhatsApp Channel
Previous Post

ರಾಜ್ಯದಲ್ಲಿ ಎಚ್​ಎಂಪಿವಿ ವೈರಸ್ ನ ಎರಡು ಪ್ರಕರಣ ಪತ್ತೆ : ಸೋಂಕು ಹರಡದಂತೆ ಮುಂಜಾಗ್ರತಾ ಕ್ರಮ : ಮುಖ್ಯಮಂತ್ರಿ ಸಿದ್ದರಾಮಯ್ಯ

Next Post

ನೆಹರು ತಾರಾಲಯದಿಂದ ಜ.10 ರಂದು ರಾತ್ರಿ ಆಕಾಶ ವೀಕ್ಷಣೆ ಅವಕಾಶ : ನೀವು ಭಾಗವಹಿಸಬೇಕೆ? ಹೀಗೆ ಮಾಡಿ

Next Post
Nehru Planetarium

ನೆಹರು ತಾರಾಲಯದಿಂದ ಜ.10 ರಂದು ರಾತ್ರಿ ಆಕಾಶ ವೀಕ್ಷಣೆ ಅವಕಾಶ : ನೀವು ಭಾಗವಹಿಸಬೇಕೆ? ಹೀಗೆ ಮಾಡಿ

Enforcement Directorate Raid

ED Raid | 900 ಕೋಟಿ ರೂ. ಮೊತ್ತದ ಬೋರ್ ವೆಲ್ ಹಗರಣ ಪ್ರಕರಣದ ಹಿನ್ನಲೆ : ಬಿಬಿಎಂಪಿ ಕೇಂದ್ರ ಕಚೇರಿ ಮೇಲೆ ಇಡಿ ದಾಳಿ

Please login to join discussion

Like Us on Facebook

Follow Us on Twitter

Recent News

ಕರುನಾಡಲ್ಲಿ ವರುಣನ ಆರ್ಭಟ: ಭರ್ತಿಯಾಗುತ್ತಿರುವ ಜಲಾಶಯಗಳು, ಮೈದುಂಬಿ ಹರಿಯುತ್ತಿರುವ ನದಿಗಳು

August 1, 2026

GBA News | ಜಸ್ಟ್ ಕ್ಲೀನ್ ಬೆಂಗಳೂರು’: ‘ತ್ಯಾಜ್ಯದಿಂದ ಸ್ವಾತಂತ್ರ್ಯ’ ಬೃಹತ್ ಅಭಿಯಾನಕ್ಕೆ ಸಿಎಂ ಡಿ.ಕೆ. ಶಿವಕುಮಾರ್ ಚಾಲನೆ

August 1, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಕರುನಾಡಲ್ಲಿ ವರುಣನ ಆರ್ಭಟ: ಭರ್ತಿಯಾಗುತ್ತಿರುವ ಜಲಾಶಯಗಳು, ಮೈದುಂಬಿ ಹರಿಯುತ್ತಿರುವ ನದಿಗಳು

August 1, 2026

GBA News | ಜಸ್ಟ್ ಕ್ಲೀನ್ ಬೆಂಗಳೂರು’: ‘ತ್ಯಾಜ್ಯದಿಂದ ಸ್ವಾತಂತ್ರ್ಯ’ ಬೃಹತ್ ಅಭಿಯಾನಕ್ಕೆ ಸಿಎಂ ಡಿ.ಕೆ. ಶಿವಕುಮಾರ್ ಚಾಲನೆ

August 1, 2026

Lokayukta News | ಪಾಲಿಕೆಯೇ ಟಿಪ್ಪರ್ ಖರೀದಿಸಿ ಕಸ ವಿಲೇವಾರಿ ಮಾಡಲಿ: 5 ನಗರ ಪಾಲಿಕೆಗಳಿಗೆ ಲೋಕಾಯುಕ್ತರ ಖಡಕ್ ಸೂಚನೆ

August 1, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group