Saturday, March 7, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire
    ಸಾಂದರ್ಭಿಕ ಚಿತ್ರ

    LPG Gas Price Hike | ಸಾಮಾನ್ಯರಿಗೆ ಬೆಲೆ ಏರಿಕೆ ಬಿಸಿ: ಗೃಹಬಳಕೆ ಮತ್ತು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರ ದಿಢೀರ್ ಏರಿಕೆ

    ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

    AB PMJAY | ದಂತ ಭಾಗ್ಯ ಯೋಜನೆ ಇನ್ನು ಆಯುಷ್ಮಾನ್ ಭಾರತ್ ಅಡಿ: ಉಚಿತ ಹಲ್ಲು ಸೆಟ್ ಪಡೆಯುವುದು ಈಗ ಮತ್ತಷ್ಟು ಸುಲಭ

    #IranWar Updates | ಭಾರತದ ಇಂಧನ ಬಿಕ್ಕಟ್ಟು ನಿವಾರಣೆಗೆ ರಷ್ಯಾ ಸಾಥ್: 95 ಲಕ್ಷ ಬ್ಯಾರೆಲ್ ಕಚ್ಚಾ ತೈಲ ಪೂರೈಕೆಗೆ ಸಮ್ಮತಿ

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    KUWJ News | ಪತ್ರಕರ್ತರ ಕ್ಷೇಮಾಭಿವೃದ್ಧಿಗೆ 100 ಕೋಟಿ ರೂ. ಮೀಸಲಿಡಿ: ಸಿಎಂ ಸಿದ್ದರಾಮಯ್ಯ ಅವರಿಗೆ ಕೆಯುಡಬ್ಲ್ಯುಜೆ ಮನವಿ

    ಕೇಂದ್ರ-ರಾಜ್ಯ ಸಂಬಂಧಗಳ ಪುನರ್ ವಿಮರ್ಶೆ: ಎಂ.ಕೆ. ಸ್ಟಾಲಿನ್‌ಗೆ ಸಿಎಂ ಸಿದ್ದರಾಮಯ್ಯ ಅಭಿನಂದನಾ ಪತ್ರ

    ಮಾಧ್ಯಮಗೋಷ್ಠಿಯಲ್ಲಿ ಮಾತನಾಡುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ.

    #Iranwar | ಪಶ್ಚಿಮ ಏಷ್ಯಾ ಉದ್ವಿಗ್ನತೆ: ಕನ್ನಡಿಗರ ರಕ್ಷಣೆಗೆ ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ಪತ್ರ

    #IranWar | ಪಶ್ಚಿಮ ಏಷ್ಯಾದಲ್ಲಿ ಯುದ್ಧದ ಕಾರ್ಮೋಡ: ದುಬೈ ಹಾಗೂ ಬಹ್ರೇನ್ ನಲ್ಲಿ 109 ಕನ್ನಡಿಗರಿಗೆ ಸಂಕಷ್ಟ ; ಕನ್ನಡಿಗರ ರಕ್ಷಣೆಗೆ ರಾಜ್ಯ ಸರ್ಕಾರ ಸನ್ನದ್ಧ

  • Bengaluru Focus

    ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    ಪತ್ರಿಕೋದ್ಯಮದಲ್ಲಿ ಯಶಸ್ಸಿಗೆ ಅಧ್ಯಯನಶೀಲತೆ ಅತ್ಯಗತ್ಯ: ಮುಖ್ಯಮಂತ್ರಿ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಕರೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    BESCOM News | ವಿದ್ಯುತ್ ಸಮಸ್ಯೆ ಇದೆಯೇ? ಇನ್ನು ಮುಂದೆ ಬೆಸ್ಕಾಂಗೆ ವಾಟ್ಸ್‌ಆಪ್ ಮೂಲಕ ಫೊಟೊ, ವಿಡಿಯೋ ಜೊತೆಯೂ  ದೂರು ನೀಡಬಹುದು

    #IranWarUpdates | ಯುದ್ಧಪೀಡಿತ ನಾಡಿನಿಂದ ತಾಯಿನಾಡಿಗೆ ಮರಳಿದ 703 ಕನ್ನಡಿಗರು: ಬೆಂಗಳೂರು ಏರ್‌ಪೋರ್ಟ್‌ನಲ್ಲಿ ಭಾವನಾತ್ಮಕ ಕ್ಷಣಗಳು

    ವಾಹನ ತಪಾಸಣೆ ನಡೆಸದೆ ಫಿಟ್ನೆಸ್ ಸರ್ಟಿಫಿಕೇಟ್ ಹಂಚಿಕೆ ಹಗರಣ: ಎಚ್‌ಎಸ್‌ಆರ್ ಲೇಔಟ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲು

    ನಮ್ಮ ಮೆಟ್ರೋ 3ನೇ ಹಂತ: ನಾಗರಭಾವಿಯಲ್ಲಿ ಪರಿಸರವಾದಿಗಳ ಮೌನ ಪ್ರತಿಭಟನೆ – 200 ವರ್ಷ ಹಳೆಯ ಪಾರಂಪರಿಕ ಮರ ಉಳಿಸಲು ಆಗ್ರಹ

    GBA News | ಬೆಂಗಳೂರಿನ ಪಾಲಿಕೆಗಳ ವ್ಯಾಪ್ತಿಯಲ್ಲಿ ರಸ್ತೆ ಅಗಲೀಕರಣ, ರಾಜಕಾಲುವೆ ಅಭಿವೃದ್ಧಿ ಹಾಗೂ ಸ್ವಚ್ಛತಾ ಅಭಿಯಾನಕ್ಕೆ ಚಾಲನೆ

    Passport Body-worn Cameras | ಪಾಸ್‌ಪೋರ್ಟ್ ಪರಿಶೀಲನೆಗೆ ಬಾಡಿ ಕ್ಯಾಮೆರಾ ಕಡ್ಡಾಯ: ಭ್ರಷ್ಟಾಚಾರಕ್ಕೆ ಬ್ರೇಕ್

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire
    ಸಾಂದರ್ಭಿಕ ಚಿತ್ರ

    LPG Gas Price Hike | ಸಾಮಾನ್ಯರಿಗೆ ಬೆಲೆ ಏರಿಕೆ ಬಿಸಿ: ಗೃಹಬಳಕೆ ಮತ್ತು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರ ದಿಢೀರ್ ಏರಿಕೆ

    ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

    AB PMJAY | ದಂತ ಭಾಗ್ಯ ಯೋಜನೆ ಇನ್ನು ಆಯುಷ್ಮಾನ್ ಭಾರತ್ ಅಡಿ: ಉಚಿತ ಹಲ್ಲು ಸೆಟ್ ಪಡೆಯುವುದು ಈಗ ಮತ್ತಷ್ಟು ಸುಲಭ

    #IranWar Updates | ಭಾರತದ ಇಂಧನ ಬಿಕ್ಕಟ್ಟು ನಿವಾರಣೆಗೆ ರಷ್ಯಾ ಸಾಥ್: 95 ಲಕ್ಷ ಬ್ಯಾರೆಲ್ ಕಚ್ಚಾ ತೈಲ ಪೂರೈಕೆಗೆ ಸಮ್ಮತಿ

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    KUWJ News | ಪತ್ರಕರ್ತರ ಕ್ಷೇಮಾಭಿವೃದ್ಧಿಗೆ 100 ಕೋಟಿ ರೂ. ಮೀಸಲಿಡಿ: ಸಿಎಂ ಸಿದ್ದರಾಮಯ್ಯ ಅವರಿಗೆ ಕೆಯುಡಬ್ಲ್ಯುಜೆ ಮನವಿ

    ಕೇಂದ್ರ-ರಾಜ್ಯ ಸಂಬಂಧಗಳ ಪುನರ್ ವಿಮರ್ಶೆ: ಎಂ.ಕೆ. ಸ್ಟಾಲಿನ್‌ಗೆ ಸಿಎಂ ಸಿದ್ದರಾಮಯ್ಯ ಅಭಿನಂದನಾ ಪತ್ರ

    ಮಾಧ್ಯಮಗೋಷ್ಠಿಯಲ್ಲಿ ಮಾತನಾಡುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ.

    #Iranwar | ಪಶ್ಚಿಮ ಏಷ್ಯಾ ಉದ್ವಿಗ್ನತೆ: ಕನ್ನಡಿಗರ ರಕ್ಷಣೆಗೆ ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ಪತ್ರ

    #IranWar | ಪಶ್ಚಿಮ ಏಷ್ಯಾದಲ್ಲಿ ಯುದ್ಧದ ಕಾರ್ಮೋಡ: ದುಬೈ ಹಾಗೂ ಬಹ್ರೇನ್ ನಲ್ಲಿ 109 ಕನ್ನಡಿಗರಿಗೆ ಸಂಕಷ್ಟ ; ಕನ್ನಡಿಗರ ರಕ್ಷಣೆಗೆ ರಾಜ್ಯ ಸರ್ಕಾರ ಸನ್ನದ್ಧ

  • Bengaluru Focus

    ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    ಪತ್ರಿಕೋದ್ಯಮದಲ್ಲಿ ಯಶಸ್ಸಿಗೆ ಅಧ್ಯಯನಶೀಲತೆ ಅತ್ಯಗತ್ಯ: ಮುಖ್ಯಮಂತ್ರಿ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಕರೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    BESCOM News | ವಿದ್ಯುತ್ ಸಮಸ್ಯೆ ಇದೆಯೇ? ಇನ್ನು ಮುಂದೆ ಬೆಸ್ಕಾಂಗೆ ವಾಟ್ಸ್‌ಆಪ್ ಮೂಲಕ ಫೊಟೊ, ವಿಡಿಯೋ ಜೊತೆಯೂ  ದೂರು ನೀಡಬಹುದು

    #IranWarUpdates | ಯುದ್ಧಪೀಡಿತ ನಾಡಿನಿಂದ ತಾಯಿನಾಡಿಗೆ ಮರಳಿದ 703 ಕನ್ನಡಿಗರು: ಬೆಂಗಳೂರು ಏರ್‌ಪೋರ್ಟ್‌ನಲ್ಲಿ ಭಾವನಾತ್ಮಕ ಕ್ಷಣಗಳು

    ವಾಹನ ತಪಾಸಣೆ ನಡೆಸದೆ ಫಿಟ್ನೆಸ್ ಸರ್ಟಿಫಿಕೇಟ್ ಹಂಚಿಕೆ ಹಗರಣ: ಎಚ್‌ಎಸ್‌ಆರ್ ಲೇಔಟ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲು

    ನಮ್ಮ ಮೆಟ್ರೋ 3ನೇ ಹಂತ: ನಾಗರಭಾವಿಯಲ್ಲಿ ಪರಿಸರವಾದಿಗಳ ಮೌನ ಪ್ರತಿಭಟನೆ – 200 ವರ್ಷ ಹಳೆಯ ಪಾರಂಪರಿಕ ಮರ ಉಳಿಸಲು ಆಗ್ರಹ

    GBA News | ಬೆಂಗಳೂರಿನ ಪಾಲಿಕೆಗಳ ವ್ಯಾಪ್ತಿಯಲ್ಲಿ ರಸ್ತೆ ಅಗಲೀಕರಣ, ರಾಜಕಾಲುವೆ ಅಭಿವೃದ್ಧಿ ಹಾಗೂ ಸ್ವಚ್ಛತಾ ಅಭಿಯಾನಕ್ಕೆ ಚಾಲನೆ

    Passport Body-worn Cameras | ಪಾಸ್‌ಪೋರ್ಟ್ ಪರಿಶೀಲನೆಗೆ ಬಾಡಿ ಕ್ಯಾಮೆರಾ ಕಡ್ಡಾಯ: ಭ್ರಷ್ಟಾಚಾರಕ್ಕೆ ಬ್ರೇಕ್

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home News Wire

BENGALURU WIRE 4th Anniversary | BW Best Special Stories | ‘ಬೆಂಗಳೂರು ವೈರ್’ ನಲ್ಲಿ ಪ್ರಕಟವಾದ 4ನೇ ವರ್ಷದ ಬೆಸ್ಟ್ SPECIAL REPORTS : ಇಲ್ಲಿದೆ ಅವುಗಳ ಪಟ್ಟಿ ಹಾಗೂ ಲಿಂಕ್ಸ್

ಆಳುವ ಸರ್ಕಾರ, ವಿವಿಧ ಇಲಾಖೆಗಳು, ಸ್ಥಳೀಯಾಡಳಿತ ಸಂಸ್ಥೆಗಳ ಓರೆ-ಕೋರೆಗಳನ್ನು ತೆರದಿಟ್ಟು ಸಾರ್ವಜನಿಕರ ಗಮನ ಸೆಳೆದ ಉತ್ತಮ ವಿಶೇಷ ವರದಿಗಳು ಹಾಗೂ ರಿಯಾಲಿಟಿ ಚೆಕ್ ಸುದ್ದಿಗಳ ಪಟ್ಟಿ ಇಲ್ಲಿದೆ.

by Bengaluru Wire Desk
January 14, 2025
in News Wire, Public interest
Reading Time: 6 mins read
0
ಬೆಂಗಳೂರು ವೈರ್ ವಿಶೇಷ ವರದಿಗಳು.

ಬೆಂಗಳೂರು ವೈರ್ ವಿಶೇಷ ವರದಿಗಳು.

ಒಂದು ಸುದ್ದಿ ಪತ್ರಿಕೆಗಳು, ಟಿವಿ ಚಾನಲ್ ಗಳನ್ನು ನೆಡಸುವುದು ಎಷ್ಟು ಕಷ್ಟ ಎಂಬುದು ಆ ಮಾಧ್ಯಮ ಸಂಸ್ಥೆಯನ್ನು ಕಟ್ಟಿದವರಿಗೆ ತಿಳಿದಿರುತ್ತದೆ. ಅದೇ ರೀತಿ ಹೊಸ ತಲೆಮಾರಿನ ಕನ್ನಡ ಡಿಜಿಟಲ್ ವೆಬ್ ನ್ಯೂಸ್ ಪೋರ್ಟಲ್ ಇತ್ತೀಚಿನ ದಿನಗಳಲ್ಲಿ ಪ್ರವರ್ಧಮಾನಕ್ಕೆ ಬರುತ್ತಿದೆ. ಈ ಮಾಧ್ಯಮವು ಕನ್ನಡಕ್ಕೆ ಹೊಸತು. ಹಾಗಾಗಿ ಹೊಸತನ್ನು ಕಲಿಯುತ್ತಲೇ, ಸುದ್ದಿ ಮೌಲ್ಯಗಳನ್ನು ಕಾಯ್ದುಕೊಂಡು ಜನರಿಗೆ ವಾಸ್ತವವಾದ, ನಿಖರವಾದ ಹಾಗೂ ಜನೋಪಯೋಗಿ ಮಾಹಿತಿಗಳನ್ನು ನೀಡುತ್ತಾ ಬರುವುದು ಈಗಿನ ನಕಲಿ ಸುದ್ದಿ ಹಾವಳಿಗಳ ಯುಗದಲ್ಲಿ ಸವಾಲಾಗಿದೆ. ಈ ದಿಶೆಯಲ್ಲಿ ನಾವು ನಿಖರ ಮತ್ತು ಖಚಿತ ಸುದ್ದಿಗಳನ್ನು ಓದುಗರಿಗೆ ನೀಡುತ್ತಾ ಈ ಸವಾಲನ್ನು ಮೆಟ್ಟಿ ನಿಂತಿದ್ದೇವೆ. ಓದುಗರ ಹಿತ ಕಾಯುವುದು ‘ಬೆಂಗಳೂರು ವೈರ್’ ನ ಮೊದಲ ಆದ್ಯತೆಯಾಗಿದೆ.

4ನೇ ವಾರ್ಷಿಕೋತ್ಸವದ ಸಂದರ್ಭದಲ್ಲಿ ‘ಬೆಂಗಳೂರು ವೈರ್’ ನಲ್ಲಿ ಈ ಅವಧಿಯಲ್ಲಿ ಪ್ರಕಟಗೊಂಡ ಜನರ ಗಮನ ಸೆಳೆದ ಕೆಲವು ಪ್ರಮುಖ ವಿಶೇಷ ವರದಿಗಳು ಈ ಕೆಳಗಿನಂತಿದೆ. ಇವುಗಳನ್ನು ತಪ್ಪದೇ ಓದಿ, ಬೇರೆಯವರಿಗೂ ಈ ಸುದ್ದಿಯ ಲಿಂಕ್ ಅನ್ನು ಕಳುಹಿಸಿ :

1)         BW SPECIAL | ಬಿಬಿಎಂಪಿ ವೃಂದ ಮತ್ತು ನೇಮಕಾತಿ ನಿಯಮಾವಳಿ, ನಿಯೋಜನಾ ನೀತಿ ಉಲ್ಲಂಘಿಸಿ ನಗರ ಯೋಜನೆ ವಿಭಾಗದಲ್ಲಿ “ಡೆಪ್ಯೂಟೇಷನ್ ದಂಧೆ”: ಇಲ್ಲಿದೆ ದಾಖಲೆ

BW SPECIAL | ಬಿಬಿಎಂಪಿ ವೃಂದ ಮತ್ತು ನೇಮಕಾತಿ ನಿಯಮಾವಳಿ, ನಿಯೋಜನಾ ನೀತಿ ಉಲ್ಲಂಘಿಸಿ ನಗರ ಯೋಜನೆ ವಿಭಾಗದಲ್ಲಿ “ಡೆಪ್ಯೂಟೇಷನ್ ದಂಧೆ”: ಇಲ್ಲಿದೆ ದಾಖಲೆ

2)         BW SPECIAL | BDA PRR Project | ಬಿಡಿಎ ಪಿಆರ್ ಆರ್ ರಸ್ತೆ ಯೋಜನೆಗೆ ಹುಡ್ಕೋದಿಂದ 27000 ಕೋಟಿ ರೂ. ಸಾಲಕ್ಕೆ ಒಪ್ಪಿಗೆ

BW SPECIAL | BDA PRR Project | ಬಿಡಿಎ ಪಿಆರ್ ಆರ್ ರಸ್ತೆ ಯೋಜನೆಗೆ ಹುಡ್ಕೋದಿಂದ 27000 ಕೋಟಿ ರೂ. ಸಾಲಕ್ಕೆ ಒಪ್ಪಿಗೆ

3)         BW SPECIAL | ಇಲ್ಲಿ ಮೂಗು ಮುಚ್ಚಿ ತಿಂಡಿ ತಿನ್ನಿ!! ಇದು ವಿವಿ ಪುರಂ Food Street : ಅವ್ಯವಸ್ಥೆಯ ಅಗರವಾಗಿದೆ ನವೀಕರಣವಾದ ತಿಂಡಿ ಬೀದಿ

BW SPECIAL | ಇಲ್ಲಿ ಮೂಗು ಮುಚ್ಚಿ ತಿಂಡಿ ತಿನ್ನಿ!! ಇದು ವಿವಿ ಪುರಂ Food Street : ಅವ್ಯವಸ್ಥೆಯ ಅಗರವಾಗಿದೆ ನವೀಕರಣವಾದ ತಿಂಡಿ ಬೀದಿ

4)         BW SPECIAL |ಕರ್ನಾಟಕದಲ್ಲಿ ಇನ್ನೂ ಸೆಟ್ಟಾಗದ ಕುಸುಮ್-ಬಿ ಸೌರ ಕೃಷಿ ಪಂಪ್ ಸೆಟ್ : ಅರ್ಜಿ ಹಾಕಿ 9 ತಿಂಗಳಾದರೂ ರೈತರ ಅಹವಾಲು ಕೇಳೋರಿಲ್ಲ!!

BW SPECIAL |ಕರ್ನಾಟಕದಲ್ಲಿ ಇನ್ನೂ ಸೆಟ್ಟಾಗದ ಕುಸುಮ್-ಬಿ ಸೌರ ಕೃಷಿ ಪಂಪ್ ಸೆಟ್ : ಅರ್ಜಿ ಹಾಕಿ 9 ತಿಂಗಳಾದರೂ ರೈತರ ಅಹವಾಲು ಕೇಳೋರಿಲ್ಲ!!

5)         BW SPECIAL | ರಾಜ್ಯದ ನೂತನ 7 ವಿವಿಗಳಿನ್ನೂ ಅತಂತ್ರ ಸ್ಥಿತಿಯಲ್ಲಿ : ಯುಜಿಸಿ ಮಾನ್ಯತೆ ಇದ್ರೂ ಸರ್ಕಾರದಿಂದ ಬಿಡುಗಡೆಯಾಗಿಲ್ಲ ಬಿಡಿಗಾಸು

BW SPECIAL | ರಾಜ್ಯದ ನೂತನ 7 ವಿವಿಗಳಿನ್ನೂ ಅತಂತ್ರ ಸ್ಥಿತಿಯಲ್ಲಿ : ಯುಜಿಸಿ ಮಾನ್ಯತೆ ಇದ್ರೂ ಸರ್ಕಾರದಿಂದ ಬಿಡುಗಡೆಯಾಗಿಲ್ಲ ಬಿಡಿಗಾಸು

6)         BW SPECIAL | ಮಹಾ ಕುಂಭಮೇಳದ ರಾಜಸ್ನಾನಕ್ಕೆ ಸಿದ್ದಗೊಳ್ಳುತ್ತಿದೆ ಪ್ರಯಾಗ್ ರಾಜ್ : ವಿಶ್ವದ ಅತಿದೊಡ್ಡ ಧಾರ್ಮಿಕ ಸಮ್ಮಿಲನದ ಮಹತ್ವೇನು?

BW SPECIAL | ಮಹಾ ಕುಂಭಮೇಳದ ರಾಜಸ್ನಾನಕ್ಕೆ ಸಿದ್ದಗೊಳ್ಳುತ್ತಿದೆ ಪ್ರಯಾಗ್ ರಾಜ್ : ವಿಶ್ವದ ಅತಿದೊಡ್ಡ ಧಾರ್ಮಿಕ ಸಮ್ಮಿಲನದ ಮಹತ್ವೇನು?

7)         BW SPECIAL | ಬೆಂಗಳೂರಿನಲ್ಲಿ 2312 ಅನಧಿಕೃತ ಕಟ್ಟಡಗಳ ಪತ್ತೆಹಚ್ಚಿದ ಬಿಬಿಎಂಪಿ : ಮುಂದುವರೆದ ಸಮೀಕ್ಷೆ

BW SPECIAL | ಬೆಂಗಳೂರಿನಲ್ಲಿ 2312 ಅನಧಿಕೃತ ಕಟ್ಟಡಗಳ ಪತ್ತೆಹಚ್ಚಿದ ಬಿಬಿಎಂಪಿ : ಮುಂದುವರೆದ ಸಮೀಕ್ಷೆ

8)         BW SPECIAL | ಕೋಲ್ಡ್ ಸ್ಟೋರೇಜ್ ಸೇರಿದ ಬಿಡಿಎ ಕೆಂಪೇಗೌಡ ಲೇಔಟ್ ಕಾಮಗಾರಿ!! : ಅರ್ಜಿ ಸಮಿತಿ ಗಡುವು ಪಾಲಿಸಲು ವಿಫಲ

BW SPECIAL | ಕೋಲ್ಡ್ ಸ್ಟೋರೇಜ್ ಸೇರಿದ ಬಿಡಿಎ ಕೆಂಪೇಗೌಡ ಲೇಔಟ್ ಕಾಮಗಾರಿ!! : ಅರ್ಜಿ ಸಮಿತಿ ಗಡುವು ಪಾಲಿಸಲು ವಿಫಲ

9)         BW SPECIAL | ಬಿಬಿಎಂಪಿ ಗುತ್ತಿಗೆದಾರರಿಗೆ ಶೇ.100ರಷ್ಟು ಪಾವತಿಯಾಗದ ಮೊತ್ತವೇ 3127 ಕೋಟಿ ರೂ.!!!

BW SPECIAL | ಬಿಬಿಎಂಪಿ ಗುತ್ತಿಗೆದಾರರಿಗೆ ಶೇ.100ರಷ್ಟು ಪಾವತಿಯಾಗದ ಮೊತ್ತವೇ 3127 ಕೋಟಿ ರೂ.!!!

10)       BW SPECIAL | Tungabhadra Dam Situation | ತುಂಗಭದ್ರ ಅಣೆಕಟ್ಟು ಅವಘಡ : ಕಳೆದ 10 ವರ್ಷಗಳ ಸರಾಸರಿಗಿಂತ ಈಗಿನ ನೀರಿನ ಹೊರಹರಿವು 37,693 ಕ್ಯೂಸೆಕ್ಸ್ ಹೆಚ್ಚಳ

BW SPECIAL | Tungabhadra Dam Situation | ತುಂಗಭದ್ರ ಅಣೆಕಟ್ಟು ಅವಘಡ : ಕಳೆದ 10 ವರ್ಷಗಳ ಸರಾಸರಿಗಿಂತ ಈಗಿನ ನೀರಿನ ಹೊರಹರಿವು 37,693 ಕ್ಯೂಸೆಕ್ಸ್ ಹೆಚ್ಚಳ

11)       BW SPECIAL | PALIKE BAZAR | ಹೆಸರಿಗೆ ವಿಜಯನಗರದಲ್ಲಿದೆ ಎಸಿ ಪಾಲಿಕೆ ಬಜಾರ್ : ಮೂಲ ಸೌಕರ್ಯವಿಲ್ಲದೆ ಉದ್ಘಾಟನೆಯಾಗುತ್ತಾ ಭೂಗತ ಮಾರ್ಕೆಟ್?

BW SPECIAL | PALIKE BAZAR | ಹೆಸರಿಗೆ ವಿಜಯನಗರದಲ್ಲಿದೆ ಎಸಿ ಪಾಲಿಕೆ ಬಜಾರ್ : ಮೂಲ ಸೌಕರ್ಯವಿಲ್ಲದೆ ಉದ್ಘಾಟನೆಯಾಗುತ್ತಾ ಭೂಗತ ಮಾರ್ಕೆಟ್?

12)       BW SPECIAL | BDA KEMPEGOWDA LAYOUT | ಕೆಂಪೇಗೌಡ ಬಡಾವಣೆ ನಿವೇಶನ : ಮನೆ ಕಟ್ಟಲು ಬಿಡಿಎನಿಂದ ಹೆಚ್ಚುವರಿ ಶುಲ್ಕ ವಸೂಲಿಗೆ ಮಾಲೀಕರ ವಿರೋಧ

BW SPECIAL | BDA KEMPEGOWDA LAYOUT | ಕೆಂಪೇಗೌಡ ಬಡಾವಣೆ ನಿವೇಶನ : ಮನೆ ಕಟ್ಟಲು ಬಿಡಿಎನಿಂದ ಹೆಚ್ಚುವರಿ ಶುಲ್ಕ ವಸೂಲಿಗೆ ಮಾಲೀಕರ ವಿರೋಧ

13)       BW SPECIAL | BESCOM Electric Poles | ಬೆಂಗಳೂರು : ವಿದ್ಯುತ್ ಕಂಬದ ಮೇಲೆ ಹಾಕಲಾಗಿದ್ದ 762 ಕಿ.ಮೀ ಉದ್ದದ ಅನಧಿಕೃತ ಕೇಬಲ್  ಕಡಿತ : ಕೇಬಲ್ ಮಾಫಿಯಾಕ್ಕೆ ಚುರುಕು ಮುಟ್ಟಿಸಿದ ಬೆಸ್ಕಾಂ

BW SPECIAL | BESCOM Electric Poles | ಬೆಂಗಳೂರು : ವಿದ್ಯುತ್ ಕಂಬದ ಮೇಲೆ ಹಾಕಲಾಗಿದ್ದ 762 ಕಿ.ಮೀ ಉದ್ದದ ಅನಧಿಕೃತ ಕೇಬಲ್  ಕಡಿತ : ಕೇಬಲ್ ಮಾಫಿಯಾಕ್ಕೆ ಚುರುಕು ಮುಟ್ಟಿಸಿದ ಬೆಸ್ಕಾಂ

14)       BW SPECIAL | BDA Chairman Room High-tech Renovation | ಆರ್ಥಿಕ ದುಸ್ಥಿತಿ ಮಧ್ಯೆ ಬಿಡಿಎ ಅಧ್ಯಕ್ಷರ ಕೊಠಡಿಗೆ ಐಷಾರಾಮಿ ನವೀಕರಣ ಬೇಕಿತ್ತಾ?: 40 ಲಕ್ಷ ರೂ. ಕಾಮಗಾರಿಗೆ ಟೆಂಡರ್ ಇಲ್ಲ ; ಕಾನೂನು ಉಲ್ಲಂಘಿಸಿ ನವೀಕರಣ?

BW SPECIAL | BDA Chairman Room High-tech Renovation | ಆರ್ಥಿಕ ದುಸ್ಥಿತಿ ಮಧ್ಯೆ ಬಿಡಿಎ ಅಧ್ಯಕ್ಷರ ಕೊಠಡಿಗೆ ಐಷಾರಾಮಿ ನವೀಕರಣ ಬೇಕಿತ್ತಾ?: 40 ಲಕ್ಷ ರೂ. ಕಾಮಗಾರಿಗೆ ಟೆಂಡರ್ ಇಲ್ಲ ; ಕಾನೂನು ಉಲ್ಲಂಘಿಸಿ ನವೀಕರಣ?

15)       BW SPECIAL | BDA Revised Master Plan –2041 | ಬಿಡಿಎ ನಿಂದ ಬೆಂಗಳೂರಿನ ಪರಿಷ್ಕೃತ ಮಾಸ್ಟರ್ ಪ್ಲಾನ್-2041 ತಯಾರಿಗೆ ಮೊದಲ ಹೆಜ್ಜೆ : ದ್ರೋಣ್ ಸರ್ವೇ ಮೂಲಕ ನಗರದ 3ಡಿ ಮಾಡೆಲ್!!

BW SPECIAL | BDA Revised Master Plan -2041 | ಬಿಡಿಎ ನಿಂದ ಬೆಂಗಳೂರಿನ ಪರಿಷ್ಕೃತ ಮಾಸ್ಟರ್ ಪ್ಲಾನ್-2041 ತಯಾರಿಗೆ ಮೊದಲ ಹೆಜ್ಜೆ : ದ್ರೋಣ್ ಸರ್ವೇ ಮೂಲಕ ನಗರದ 3ಡಿ ಮಾಡೆಲ್!!

16)       BW SPECIAL | KTTP Act Violations | ಬಿಬಿಎಂಪಿ ಶಾಲಾ- ಕಾಲೇಜಿನ ವಾರ್ಷಿಕೋತ್ಸವ, ಪ್ರವಾಸದಲ್ಲೂ ಹಣ ದುರ್ಬಳಕೆ? : ಕೆಟಿಟಿಪಿ ಕಾಯ್ದೆ ಉಲ್ಲಂಘಿಸಿದ 33 ಶಿಕ್ಷಕರಿಗೆ ಶೋಕಾಸ್ ನೋಟಿಸ್!!

BW SPECIAL | KTTP Act Violations | ಬಿಬಿಎಂಪಿ ಶಾಲಾ- ಕಾಲೇಜಿನ ವಾರ್ಷಿಕೋತ್ಸವ, ಪ್ರವಾಸದಲ್ಲೂ ಹಣ ದುರ್ಬಳಕೆ? : ಕೆಟಿಟಿಪಿ ಕಾಯ್ದೆ ಉಲ್ಲಂಘಿಸಿದ 33 ಶಿಕ್ಷಕರಿಗೆ ಶೋಕಾಸ್ ನೋಟಿಸ್!!

17)       BW SPECIAL | ಕಾಲೇಜು ಶಿಕ್ಷಣ ಇಲಾಖೆಯಲ್ಲಿ ಅವ್ಯವಸ್ಥೆ : 15 ವರ್ಷ ಸೇವೆ ಸಲ್ಲಿಸಿದರೂ ವೃಂದ ಬದಲಾವಣೆ, ಬಡ್ತಿಯಿಲ್ಲದೆ ಸೊರಗಿದ 120 ಟೈಪಿಸ್ಟ್ ಗಳು

BW SPECIAL | ಕಾಲೇಜು ಶಿಕ್ಷಣ ಇಲಾಖೆಯಲ್ಲಿ ಅವ್ಯವಸ್ಥೆ : 15 ವರ್ಷ ಸೇವೆ ಸಲ್ಲಿಸಿದರೂ ವೃಂದ ಬದಲಾವಣೆ, ಬಡ್ತಿಯಿಲ್ಲದೆ ಸೊರಗಿದ 120 ಟೈಪಿಸ್ಟ್ ಗಳು

18)         BW SPECIAL | ಗಾಂಧಿನಗರದಲ್ಲಿ 80 ಕೋಟಿ ರೂ. “ಮಲ್ಟಿಲೆವೆಲ್ ಗೋಲ್ ಮಾಲ್” ಪಾರ್ಕಿಂಗ್ ಪ್ರಾಜೆಕ್ಟ್ : ಕಾಂಟ್ರಾಕ್ಟರ್ ಗೆ ವಿಧಿಸಿದ್ದ 8.38 ಕೋಟಿ ರೂ. ದಂಡ ಆದೇಶ ರದ್ದಾಗಿದ್ದು ಹೇಗೆ? ಇಲ್ಲಿ ಅಧಿಕಾರ ದುರುಪಯೋಗವಾಗಿದ್ಯಾ?

BW SPECIAL | ಗಾಂಧಿನಗರದಲ್ಲಿ 80 ಕೋಟಿ ರೂ. “ಮಲ್ಟಿಲೆವೆಲ್ ಗೋಲ್ ಮಾಲ್” ಪಾರ್ಕಿಂಗ್ ಪ್ರಾಜೆಕ್ಟ್ : ಕಾಂಟ್ರಾಕ್ಟರ್ ಗೆ ವಿಧಿಸಿದ್ದ 8.38 ಕೋಟಿ ರೂ. ದಂಡ ಆದೇಶ ರದ್ದಾಗಿದ್ದು ಹೇಗೆ? ಇಲ್ಲಿ ಅಧಿಕಾರ ದುರುಪಯೋಗವಾಗಿದ್ಯಾ?

19)         BW SPECIAL | Bangalore Water Supply Analysis | ಬೆಂಗಳೂರಿನಲ್ಲಿ ಕುಡಿಯುವ ನೀರಿಗೆ ಸಂಕಷ್ಟ : ಬೇಸಿಗೆಯಲ್ಲಿ ಪರಿಸ್ಥಿತಿ ಮತ್ತಷ್ಟು ವಿಕೋಪಕ್ಕೆ ; ಟ್ಯಾಂಕರ್ ಮಾಫಿಯಾಕ್ಕೆ ಹಬ್ಬದೂಟ

BW SPECIAL | Bangalore Water Supply Analysis | ಬೆಂಗಳೂರಿನಲ್ಲಿ ಕುಡಿಯುವ ನೀರಿಗೆ ಸಂಕಷ್ಟ : ಬೇಸಿಗೆಯಲ್ಲಿ ಪರಿಸ್ಥಿತಿ ಮತ್ತಷ್ಟು ವಿಕೋಪಕ್ಕೆ ; ಟ್ಯಾಂಕರ್ ಮಾಫಿಯಾಕ್ಕೆ ಹಬ್ಬದೂಟ

20)         BW Special | Karnataka Govt. News | ನಿವೃತ್ತ ಸರ್ಕಾರಿ ಅಧಿಕಾರಿಗಳಿಗೆ ಶಾಕ್ : ವಿವಿಧ ಇಲಾಖೆ, ನಿಗಮ-ಮಂಡಳಿ ಗಂಜಿ ಕೇಂದ್ರಗಳಿಂದ ಬಿಡುಗಡೆಗೆ ಸಿಎಂ ಖಡಕ್ ಸೂಚನೆ : ಸರ್ಕಾರಿ ನೌಕರರಿಗೆ ಬಂಪರ್

BW SPECIAL | Bangalore Water Supply Analysis | ಬೆಂಗಳೂರಿನಲ್ಲಿ ಕುಡಿಯುವ ನೀರಿಗೆ ಸಂಕಷ್ಟ : ಬೇಸಿಗೆಯಲ್ಲಿ ಪರಿಸ್ಥಿತಿ ಮತ್ತಷ್ಟು ವಿಕೋಪಕ್ಕೆ ; ಟ್ಯಾಂಕರ್ ಮಾಫಿಯಾಕ್ಕೆ ಹಬ್ಬದೂಟ

ಬೆಂಗಳೂರು ವೈರ್ 4ನೇ ವರ್ಷದಲ್ಲಿ ಕೈಗೊಂಡ ರಿಯಾಲಿಟಿ ಚೆಕ್ ಸ್ಟೋರಿಗಳ ವಿವರ ಹೀಗಿದೆ :

1)           BW REALITY CHECK | ಕುಂದಾಪುರ ರೈಲು ನಿಲ್ದಾಣಕ್ಕೆ ಸಾರ್ವಜನಿಕ ಸಾರಿಗೆ ಕೊರತೆ : ಖಾಸಗಿ ಆಟೋ- ಟ್ಯಾಕ್ಸಿಗಳದ್ದೇ ದರ್ಬಾರ್!!

BW REALITY CHECK | ಕುಂದಾಪುರ ರೈಲು ನಿಲ್ದಾಣಕ್ಕೆ ಸಾರ್ವಜನಿಕ ಸಾರಿಗೆ ಕೊರತೆ : ಖಾಸಗಿ ಆಟೋ- ಟ್ಯಾಕ್ಸಿಗಳದ್ದೇ ದರ್ಬಾರ್!!

2)           BW Reality Check | Karnataka Guest House | ಮಂತ್ರಾಲಯದಲ್ಲಿ ಕರ್ನಾಟಕದ ಲೋಕೋಪಯೋಗಿ ಕಾಂಟ್ರಾಕ್ಟರ್ ಮಹಾತ್ಮೆ : ಮುಜರಾಯಿ ಇಲಾಖೆ ಕಳಪೆ ಅತಿಥಿಗೃಹ ಕಟ್ಟಡ ನಿರ್ಮಾಣದಲ್ಲಿ ಕೋಟಿ ಕೋಟಿ ಲೂಟಿ ಶಂಕೆ!!

BW Reality Check | Karnataka Guest House | ಮಂತ್ರಾಲಯದಲ್ಲಿ ಕರ್ನಾಟಕದ ಲೋಕೋಪಯೋಗಿ ಕಾಂಟ್ರಾಕ್ಟರ್ ಮಹಾತ್ಮೆ : ಮುಜರಾಯಿ ಇಲಾಖೆ ಕಳಪೆ ಅತಿಥಿಗೃಹ ಕಟ್ಟಡ ನಿರ್ಮಾಣದಲ್ಲಿ ಕೋಟಿ ಕೋಟಿ ಲೂಟಿ ಶಂಕೆ!!

3)           BW REALITY CHECK | Arathi Ukkada Maramma Temple | ಮಂಡ್ಯ : “ಚಂದ್ರ” ನ ಅಂದಾ ದರ್ಬಾರಿಗೆ ದಂಗಾದಳು ಆರತಿ ಉಕ್ಕಡದ ಅಹಲ್ಯದೇವಿ ಮಾರಮ್ಮ!!

BW REALITY CHECK | Arathi Ukkada Maramma Temple | ಮಂಡ್ಯ : “ಚಂದ್ರ” ನ ಅಂದಾ ದರ್ಬಾರಿಗೆ ದಂಗಾದಳು ಆರತಿ ಉಕ್ಕಡದ ಅಹಲ್ಯದೇವಿ ಮಾರಮ್ಮ!!

4)           BW Reality Check | BBMP E-Toilets Missing | ಬೆಂಗಳೂರಿನಲ್ಲಿ 68 ಇ-ಟಾಯ್ಲೆಟ್ ಗಳು ಮಿಸ್ಸಿಂಗ್ : ಸಾರ್ವಜನಿಕ ಶೌಚಾಲಯವನ್ನು ಹುಡುಕಿಕೊಡಿ ಎಂದು ಎಂಜಿನಿಯರ್ ಗಳಿಗೆ ಪತ್ರ ಬರೆದ ಘನತ್ಯಾಜ್ಯ ನಿರ್ವಹಣಾ ವಿಭಾಗ!!

BW Reality Check | BBMP E-Toilets Missing | ಬೆಂಗಳೂರಿನಲ್ಲಿ 68 ಇ-ಟಾಯ್ಲೆಟ್ ಗಳು ಮಿಸ್ಸಿಂಗ್ : ಸಾರ್ವಜನಿಕ ಶೌಚಾಲಯವನ್ನು ಹುಡುಕಿಕೊಡಿ ಎಂದು ಎಂಜಿನಿಯರ್ ಗಳಿಗೆ ಪತ್ರ ಬರೆದ ಘನತ್ಯಾಜ್ಯ ನಿರ್ವಹಣಾ ವಿಭಾಗ!!

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading...
WhatsApp Join our WhatsApp Channel
Previous Post

BENGALURU WIRE 4th Anniversary | BW ಸಂಪಾದಕೀಯ | “ಬೆಂಗಳೂರು ವೈರ್” ನಾಲ್ಕನೇ ವಾರ್ಷಿಕೋತ್ಸವ ಸಂಭ್ರಮ

Next Post

BENGALURU WIRE 4th Anniversary | BW News Exclusives | ನಾಲ್ಕು ವಸಂತ ಪೂರೈಸಿದ “ಬೆಂಗಳೂರು ವೈರ್” ವರದಿ ನಾಡಿನಲ್ಲಿ ಮೂಡಿಸಿದ ಪರಿಣಾಮಗಳೇನು? ಇಲ್ಲಿದೆ ಡಿಟೇಲ್ಸ್

Next Post

SALIGRAMA HABBA 2025 | ಸಾಲಿಗ್ರಾಮ ಶ್ರೀ ಗುರುನರಸಿಂಹ ದೇವಸ್ಥಾನದಲ್ಲಿ ನಾಳೆ (ಜ.16) ವಾರ್ಷಿಕ "ಬ್ರಹ್ಮರಥೋತ್ಸವ"

ಕಲ್ಪತರು ನಾಡಿನಲ್ಲಿ ಜ.18, 19ರಂದು ಎರಡು ದಿನ ಕಾರ್ಯನಿರತ ಪತ್ರಕರ್ತರ 39ನೇ ರಾಜ್ಯ ಸಮ್ಮೇಳನ

Please login to join discussion

Like Us on Facebook

Follow Us on Twitter

Recent News

ಸಾಂದರ್ಭಿಕ ಚಿತ್ರ

LPG Gas Price Hike | ಸಾಮಾನ್ಯರಿಗೆ ಬೆಲೆ ಏರಿಕೆ ಬಿಸಿ: ಗೃಹಬಳಕೆ ಮತ್ತು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರ ದಿಢೀರ್ ಏರಿಕೆ

March 7, 2026

ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

March 6, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video
ಸಾಂದರ್ಭಿಕ ಚಿತ್ರ

LPG Gas Price Hike | ಸಾಮಾನ್ಯರಿಗೆ ಬೆಲೆ ಏರಿಕೆ ಬಿಸಿ: ಗೃಹಬಳಕೆ ಮತ್ತು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರ ದಿಢೀರ್ ಏರಿಕೆ

March 7, 2026

ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

March 6, 2026

Karnataka Budget 2026-27 | ದಾಖಲೆಯ 17ನೇ ಬಜೆಟ್ ಮಂಡಿಸಿದ ಸಿದ್ದರಾಮಯ್ಯ: 4.48 ಲಕ್ಷ ಕೋಟಿ ಮೊತ್ತದ ‘ಸರ್ವೋದಯ’ ಆಯವ್ಯಯದ ಕಂಪು

March 6, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d