Saturday, March 7, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire
    ಸಾಂದರ್ಭಿಕ ಚಿತ್ರ

    LPG Gas Price Hike | ಸಾಮಾನ್ಯರಿಗೆ ಬೆಲೆ ಏರಿಕೆ ಬಿಸಿ: ಗೃಹಬಳಕೆ ಮತ್ತು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರ ದಿಢೀರ್ ಏರಿಕೆ

    ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

    AB PMJAY | ದಂತ ಭಾಗ್ಯ ಯೋಜನೆ ಇನ್ನು ಆಯುಷ್ಮಾನ್ ಭಾರತ್ ಅಡಿ: ಉಚಿತ ಹಲ್ಲು ಸೆಟ್ ಪಡೆಯುವುದು ಈಗ ಮತ್ತಷ್ಟು ಸುಲಭ

    #IranWar Updates | ಭಾರತದ ಇಂಧನ ಬಿಕ್ಕಟ್ಟು ನಿವಾರಣೆಗೆ ರಷ್ಯಾ ಸಾಥ್: 95 ಲಕ್ಷ ಬ್ಯಾರೆಲ್ ಕಚ್ಚಾ ತೈಲ ಪೂರೈಕೆಗೆ ಸಮ್ಮತಿ

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    KUWJ News | ಪತ್ರಕರ್ತರ ಕ್ಷೇಮಾಭಿವೃದ್ಧಿಗೆ 100 ಕೋಟಿ ರೂ. ಮೀಸಲಿಡಿ: ಸಿಎಂ ಸಿದ್ದರಾಮಯ್ಯ ಅವರಿಗೆ ಕೆಯುಡಬ್ಲ್ಯುಜೆ ಮನವಿ

    ಕೇಂದ್ರ-ರಾಜ್ಯ ಸಂಬಂಧಗಳ ಪುನರ್ ವಿಮರ್ಶೆ: ಎಂ.ಕೆ. ಸ್ಟಾಲಿನ್‌ಗೆ ಸಿಎಂ ಸಿದ್ದರಾಮಯ್ಯ ಅಭಿನಂದನಾ ಪತ್ರ

    ಮಾಧ್ಯಮಗೋಷ್ಠಿಯಲ್ಲಿ ಮಾತನಾಡುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ.

    #Iranwar | ಪಶ್ಚಿಮ ಏಷ್ಯಾ ಉದ್ವಿಗ್ನತೆ: ಕನ್ನಡಿಗರ ರಕ್ಷಣೆಗೆ ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ಪತ್ರ

    #IranWar | ಪಶ್ಚಿಮ ಏಷ್ಯಾದಲ್ಲಿ ಯುದ್ಧದ ಕಾರ್ಮೋಡ: ದುಬೈ ಹಾಗೂ ಬಹ್ರೇನ್ ನಲ್ಲಿ 109 ಕನ್ನಡಿಗರಿಗೆ ಸಂಕಷ್ಟ ; ಕನ್ನಡಿಗರ ರಕ್ಷಣೆಗೆ ರಾಜ್ಯ ಸರ್ಕಾರ ಸನ್ನದ್ಧ

  • Bengaluru Focus

    ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    ಪತ್ರಿಕೋದ್ಯಮದಲ್ಲಿ ಯಶಸ್ಸಿಗೆ ಅಧ್ಯಯನಶೀಲತೆ ಅತ್ಯಗತ್ಯ: ಮುಖ್ಯಮಂತ್ರಿ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಕರೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    BESCOM News | ವಿದ್ಯುತ್ ಸಮಸ್ಯೆ ಇದೆಯೇ? ಇನ್ನು ಮುಂದೆ ಬೆಸ್ಕಾಂಗೆ ವಾಟ್ಸ್‌ಆಪ್ ಮೂಲಕ ಫೊಟೊ, ವಿಡಿಯೋ ಜೊತೆಯೂ  ದೂರು ನೀಡಬಹುದು

    #IranWarUpdates | ಯುದ್ಧಪೀಡಿತ ನಾಡಿನಿಂದ ತಾಯಿನಾಡಿಗೆ ಮರಳಿದ 703 ಕನ್ನಡಿಗರು: ಬೆಂಗಳೂರು ಏರ್‌ಪೋರ್ಟ್‌ನಲ್ಲಿ ಭಾವನಾತ್ಮಕ ಕ್ಷಣಗಳು

    ವಾಹನ ತಪಾಸಣೆ ನಡೆಸದೆ ಫಿಟ್ನೆಸ್ ಸರ್ಟಿಫಿಕೇಟ್ ಹಂಚಿಕೆ ಹಗರಣ: ಎಚ್‌ಎಸ್‌ಆರ್ ಲೇಔಟ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲು

    ನಮ್ಮ ಮೆಟ್ರೋ 3ನೇ ಹಂತ: ನಾಗರಭಾವಿಯಲ್ಲಿ ಪರಿಸರವಾದಿಗಳ ಮೌನ ಪ್ರತಿಭಟನೆ – 200 ವರ್ಷ ಹಳೆಯ ಪಾರಂಪರಿಕ ಮರ ಉಳಿಸಲು ಆಗ್ರಹ

    GBA News | ಬೆಂಗಳೂರಿನ ಪಾಲಿಕೆಗಳ ವ್ಯಾಪ್ತಿಯಲ್ಲಿ ರಸ್ತೆ ಅಗಲೀಕರಣ, ರಾಜಕಾಲುವೆ ಅಭಿವೃದ್ಧಿ ಹಾಗೂ ಸ್ವಚ್ಛತಾ ಅಭಿಯಾನಕ್ಕೆ ಚಾಲನೆ

    Passport Body-worn Cameras | ಪಾಸ್‌ಪೋರ್ಟ್ ಪರಿಶೀಲನೆಗೆ ಬಾಡಿ ಕ್ಯಾಮೆರಾ ಕಡ್ಡಾಯ: ಭ್ರಷ್ಟಾಚಾರಕ್ಕೆ ಬ್ರೇಕ್

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire
    ಸಾಂದರ್ಭಿಕ ಚಿತ್ರ

    LPG Gas Price Hike | ಸಾಮಾನ್ಯರಿಗೆ ಬೆಲೆ ಏರಿಕೆ ಬಿಸಿ: ಗೃಹಬಳಕೆ ಮತ್ತು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರ ದಿಢೀರ್ ಏರಿಕೆ

    ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

    AB PMJAY | ದಂತ ಭಾಗ್ಯ ಯೋಜನೆ ಇನ್ನು ಆಯುಷ್ಮಾನ್ ಭಾರತ್ ಅಡಿ: ಉಚಿತ ಹಲ್ಲು ಸೆಟ್ ಪಡೆಯುವುದು ಈಗ ಮತ್ತಷ್ಟು ಸುಲಭ

    #IranWar Updates | ಭಾರತದ ಇಂಧನ ಬಿಕ್ಕಟ್ಟು ನಿವಾರಣೆಗೆ ರಷ್ಯಾ ಸಾಥ್: 95 ಲಕ್ಷ ಬ್ಯಾರೆಲ್ ಕಚ್ಚಾ ತೈಲ ಪೂರೈಕೆಗೆ ಸಮ್ಮತಿ

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    KUWJ News | ಪತ್ರಕರ್ತರ ಕ್ಷೇಮಾಭಿವೃದ್ಧಿಗೆ 100 ಕೋಟಿ ರೂ. ಮೀಸಲಿಡಿ: ಸಿಎಂ ಸಿದ್ದರಾಮಯ್ಯ ಅವರಿಗೆ ಕೆಯುಡಬ್ಲ್ಯುಜೆ ಮನವಿ

    ಕೇಂದ್ರ-ರಾಜ್ಯ ಸಂಬಂಧಗಳ ಪುನರ್ ವಿಮರ್ಶೆ: ಎಂ.ಕೆ. ಸ್ಟಾಲಿನ್‌ಗೆ ಸಿಎಂ ಸಿದ್ದರಾಮಯ್ಯ ಅಭಿನಂದನಾ ಪತ್ರ

    ಮಾಧ್ಯಮಗೋಷ್ಠಿಯಲ್ಲಿ ಮಾತನಾಡುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ.

    #Iranwar | ಪಶ್ಚಿಮ ಏಷ್ಯಾ ಉದ್ವಿಗ್ನತೆ: ಕನ್ನಡಿಗರ ರಕ್ಷಣೆಗೆ ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ಪತ್ರ

    #IranWar | ಪಶ್ಚಿಮ ಏಷ್ಯಾದಲ್ಲಿ ಯುದ್ಧದ ಕಾರ್ಮೋಡ: ದುಬೈ ಹಾಗೂ ಬಹ್ರೇನ್ ನಲ್ಲಿ 109 ಕನ್ನಡಿಗರಿಗೆ ಸಂಕಷ್ಟ ; ಕನ್ನಡಿಗರ ರಕ್ಷಣೆಗೆ ರಾಜ್ಯ ಸರ್ಕಾರ ಸನ್ನದ್ಧ

  • Bengaluru Focus

    ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    ಪತ್ರಿಕೋದ್ಯಮದಲ್ಲಿ ಯಶಸ್ಸಿಗೆ ಅಧ್ಯಯನಶೀಲತೆ ಅತ್ಯಗತ್ಯ: ಮುಖ್ಯಮಂತ್ರಿ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಕರೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    BESCOM News | ವಿದ್ಯುತ್ ಸಮಸ್ಯೆ ಇದೆಯೇ? ಇನ್ನು ಮುಂದೆ ಬೆಸ್ಕಾಂಗೆ ವಾಟ್ಸ್‌ಆಪ್ ಮೂಲಕ ಫೊಟೊ, ವಿಡಿಯೋ ಜೊತೆಯೂ  ದೂರು ನೀಡಬಹುದು

    #IranWarUpdates | ಯುದ್ಧಪೀಡಿತ ನಾಡಿನಿಂದ ತಾಯಿನಾಡಿಗೆ ಮರಳಿದ 703 ಕನ್ನಡಿಗರು: ಬೆಂಗಳೂರು ಏರ್‌ಪೋರ್ಟ್‌ನಲ್ಲಿ ಭಾವನಾತ್ಮಕ ಕ್ಷಣಗಳು

    ವಾಹನ ತಪಾಸಣೆ ನಡೆಸದೆ ಫಿಟ್ನೆಸ್ ಸರ್ಟಿಫಿಕೇಟ್ ಹಂಚಿಕೆ ಹಗರಣ: ಎಚ್‌ಎಸ್‌ಆರ್ ಲೇಔಟ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲು

    ನಮ್ಮ ಮೆಟ್ರೋ 3ನೇ ಹಂತ: ನಾಗರಭಾವಿಯಲ್ಲಿ ಪರಿಸರವಾದಿಗಳ ಮೌನ ಪ್ರತಿಭಟನೆ – 200 ವರ್ಷ ಹಳೆಯ ಪಾರಂಪರಿಕ ಮರ ಉಳಿಸಲು ಆಗ್ರಹ

    GBA News | ಬೆಂಗಳೂರಿನ ಪಾಲಿಕೆಗಳ ವ್ಯಾಪ್ತಿಯಲ್ಲಿ ರಸ್ತೆ ಅಗಲೀಕರಣ, ರಾಜಕಾಲುವೆ ಅಭಿವೃದ್ಧಿ ಹಾಗೂ ಸ್ವಚ್ಛತಾ ಅಭಿಯಾನಕ್ಕೆ ಚಾಲನೆ

    Passport Body-worn Cameras | ಪಾಸ್‌ಪೋರ್ಟ್ ಪರಿಶೀಲನೆಗೆ ಬಾಡಿ ಕ್ಯಾಮೆರಾ ಕಡ್ಡಾಯ: ಭ್ರಷ್ಟಾಚಾರಕ್ಕೆ ಬ್ರೇಕ್

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home News Wire

ಲಕ್ಷ ಲಕ್ಷ ಜನರಿಂದ ತುಂಬಿ ತುಳುಕುತ್ತಿದೆ ಕಾಶಿ- ಅಯೋಧ್ಯೆ : ಸದ್ಯಕ್ಕೆ ನಿಮ್ಮ ಯಾತ್ರೆ ಮುಂದೂಡುವುದು ಉತ್ತಮ

ಕಾಶಿಯ ವಿಶ್ವನಾಥ ಮಂದಿರಕ್ಕೆ ಸಂಪರ್ಕ ನೀಡುವ ಎಲ್ಲ ರಸ್ತೆಗಳಲ್ಲೂ ಜನರು ಸುನಾಮಿಯೋಪಾದಿಯಲ್ಲಿ ಉಕ್ಕಿ ಉಕ್ಕಿ ಹರಿಯುತ್ತಿದ್ದಾರೆ.

by Bengaluru Wire Desk
February 3, 2025
in News Wire, Public interest
Reading Time: 1 min read
0

ವಾರಣಾಸಿ (ಉತ್ತರಪ್ರದೇಶ) ಫೆ.03 www.bengaluruwire.com : ಪ್ರಯಾಗ್ ರಾಜ್ (Prayagraj) ನಲ್ಲಿ ಜ.13 ರಿಂದ ಫೆ.26 ತನಕ ಮಹಾಕುಂಭ ಮೇಳ (Mahakumbh mela-2025)ನಡೆಯುತ್ತಿರುವ ಕಾರಣ ಈ ತೀರ್ಥಸ್ಥಳಕ್ಕೆ ಬಂದವರು ಸುತ್ತಮುತ್ತಲಿರುವ ಕಾಶಿ (Kashi), ಅಯೋಧ್ಯೆ (Ayodhya), ವಿಂಧ್ಯಾಂಚಲ (Vindhyanchala), ಚಿತ್ರಕೂಟ (Chithrakoota) ಎಲ್ಲಾ ಕಡೆಯೂ ದಿನೇ ದಿನೇ ಲಕ್ಷಾಂತರ ಭಕ್ತರಿಂದ ತುಂಬಿ ಹೋಗುತ್ತಿದೆ.

ಅದರಲ್ಲೂ ಕಾಶಿ, ಅಯೋಧ್ಯೆಯಲ್ಲಿ ರಾತ್ರಿ ಹಗಲ್ಲನ್ನದೆ ರೈಲು, ಬಸ್, ಖಾಸಗಿ ವಾಹನಗಳಲ್ಲಿ ಭಕ್ತರ ಜನಸಾಗರವೇ ಹರಿದುಬರುತ್ತಿದೆ. ನಿಮ್ಮಲ್ಲಿ ಹಲವರು ಪ್ರಯಾಗರಾಜದ ಕುಂಭ ಮೇಳಕ್ಕೆ ಬಂದು ನಂತರ ಕಾಶಿ, ಅಯೋಧ್ಯೆಗೂ ಹೋಗಿ ಬರೋಣ ಅಂದುಕೊಂಡಿರಬಹುದು ಅಲ್ಲವೇ? ಹಾಗಿದ್ರೆ ಸ್ವಲ್ಪ ತಾಳಿ… !!

ಸದ್ಯ ಕೋಟ್ಯಾಂತರ ಜನರು ಪ್ರಯಾಗ, ಅಯೋಧ್ಯೆ ಮತ್ತು ಕಾಶಿಗೆ ಬಂದು ಹೋಗುತ್ತಿದ್ದಾರೆ. ಇನ್ನು ಕಾಶಿಯ ವಿಶ್ವನಾಥ ಮಂದಿರಕ್ಕೆ ಸಂಪರ್ಕ  ನೀಡುವ ಎಲ್ಲ ರಸ್ತೆಗಳಲ್ಲೂ ಜನರು ಸುನಾಮಿಯೋಪಾದಿಯಲ್ಲಿ ಉಕ್ಕಿ ಉಕ್ಕಿ ಹರಿಯುತ್ತಿದ್ದಾರೆ. ಮಂದಿರದ ಸುತ್ತಲಿನ ಎಲ್ಲ ರಸ್ತೆಗಳಲ್ಲಿ ಸುಮಾರು 3 ಕಿ.ಮೀ ವರೆಗೆ ಯಾವುದೇ ರೀತಿಯ ಆಟೋ, ಎಲೆಕ್ಟ್ರಿಕ್ ಆಟೋ ಅಥವ ಸೈಕಲ್ ರಿಕ್ಷಾವನ್ನೂ ಬಿಡುತ್ತಿಲ್ಲ. ಏಕೆಂದರೆ ಅಲ್ಲಿ ಹೆಜ್ಜೆಯಿಡಲು ಆಗದಷ್ಟು ಭಕ್ತರು ಬರುತ್ತಿದ್ದಾರೆ. ಬೆಳಗಿನ ಜಾವದಿಂದ ಮಧ್ಯರಾತ್ರಿವರೆಗೂ ಕಿಲೋಮೀಟರ್ ಗಟ್ಟಲೆ ಕ್ಯೂ ಸಾಮಾನ್ಯವಾಗಿದೆ. ಕಾಶಿಯ ಶ್ರೀ ವಿಶ್ವನಾಥನ ದರ್ಶನಕ್ಕೆ ಕನಿಷ್ಠ 5-6 ಗಂಟೆ ಹಿಡಿಯುತ್ತಿದೆ.

ಕಾಶಿ ಶ್ರೀ ವಿಶ್ವನಾಥನ ದರ್ಶನಕ್ಕಾಗಿ ಕಿ.ಮೀಗಟ್ಟಲೆ ಕ್ಯೂನಲ್ಲಿ ನಿಂತಿರುವ ಜನಸ್ತೋಮ.

ಬ್ಯಾಗು ಇತ್ಯಾದಿಗಳನ್ನು ಹಿಡಿದುಕೊಂಡು ಜನರಿಂದ ತುಂಬಿ ತುಳುಕುತ್ತಿರುವ ರಸ್ತೆಯಲ್ಲಿ ಹರಸಾಹಸ ಪಟ್ಟು ನಡೆಯುವಂತಾಗಿದೆ. ವಸಂತ ಪಂಚಮಿ ಹಬ್ಬ ಇಂದು ಉತ್ತರ ಭಾರತದವರಿಗೆ ಬಹಳ ಪ್ರಮುಖ ದಿನ. ಹೀಗಾಗಿ ಭಕ್ತರ ದಂಡು ತುಸು ಹೆಚ್ಚೇ ಇದೆ. ಇಂತಹ ಪರಿಸ್ಥಿತಿಯಲ್ಲಿ ವಯಸ್ಸಾದವರು, ಮಕ್ಕಳ ಜೊತೆ ಬಂದರೆ ಕಷ್ಟವೇ. 

ಕಾಲ ಭೈರವನ ದೇಗುಲಕ್ಕೂ ಮೈಲುದ್ದದ ಸಾಲುಗಳಿವೆ. ಇದಲ್ಲದೆ ವಿಪರೀತ ಜನದಟ್ಟಣೆಯ ಕಾರಣಕ್ಕಾಗಿ ದಶಾಶ್ವಮೇಧ ಘಾಟ್ ನಲ್ಲಿ ಪ್ರತಿದಿನ ಸಂಜೆ ನಡೆಯುವ ಗಂಗಾ ಆರತಿ ಕಾರ್ಯಕ್ರಮಕ್ಕೆ ಇರುವ ಅಲ್ಪ ಸ್ಥಳದಲ್ಲೇ ಜನ ಕಿಕ್ಕಿರಿದು ತುಂಬುತ್ತಿರುವುದರಿಂದ ಇದನ್ನು ನಿರ್ವಹಿಸುವುದು ಜಿಲ್ಲಾಡಳಿತ, ಪೊಲೀಸರಿಗೂ ತುಸು ಕಷ್ಟವೇ. ಕಾಶಿಯ ಶ್ರೀ ವಿಶ್ವನಾಥ‌ ದೇವಸ್ಥಾನದ 2-3 ಕಿ.ಮೀ ಸುತ್ತಳತೆಯ ರಸ್ತೆಗಳಲ್ಲಿ ಜನ ಜಂಗಳಿಯನ್ನು ನಿರ್ವಹಿಸಲು ಬ್ಯಾರಿಕೇಡ್ ಹಾಕಲಾಗಿದೆ. 

ಸಂಜೆ ಗಂಗಾತಟದ ದಶಾಶ್ವಮೇಧ ಘಾಟ್ ನಲ್ಲಿ ಗಂಗಾರತಿಯ ದೃಶ್ಯ.

ಕಾಶಿ ಶ್ರಿ ವಿಶ್ವನಾಥ ದೇವರ ದರ್ಶನಕ್ಕಾಗಿ ಜನವರಿ 11 ರಿಂದ 28ರ ತಾರೀಖಿನ 17 ದಿನಗಳಲ್ಲಿ ಬರೋಬ್ಬರಿ 6,55,878 ಭಕ್ತರು ದೇವಸ್ಥಾನಕ್ಕೆ ಭೇಟಿಕೊಟ್ಟಿದ್ದರು. ಜನವರಿ 27ರಂದು ಒಂದೇ ದಿನ 6,55,878 ಯಾತ್ರಾರ್ಥಿಗಳು ದೇವರ ದರ್ಶನ ಪಡೆದಿದ್ದಾರೆ ಎಂದು ದೇವಸ್ಥಾನದ ಆಡಳಿತ ಮಂಡಳಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.

ಅಯೋಧ್ಯೆ ರಾಮಜನ್ಮ ಭೂಮಿ ಟ್ರಸ್ಟ್ ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಅವರು, “ಅಯೋಧ್ಯೆಯಲ್ಲಿನ ರಾಮಲಲ್ಲಾನ ಸುಗಮ ದರ್ಶನಕ್ಕಾಗಿ 10-15 ದಿನಗಳ ಕಾಲ ಯಾತ್ರೆಯನ್ನು ಮುಂದೂಡಿ” ಎಂದು ಭಕ್ತರಲ್ಲಿ ಮನವಿ ಮಾಡಿದ್ದಾರೆ.

ಹೀಗಾಗಿ ಕರ್ನಾಟಕದಿಂದ ಬರುವ ಭಕ್ತರು ಸೂಕ್ತ ರೈಲು, ವಿಮಾನ, ವಾಹನಗಳ ವ್ಯವಸ್ಥೆ ಜೊತೆಗೆ ಪ್ರಯಾಗ ನಗರ/ಕುಂಭಮೇಳದ ಟೆಂಟ್ ಪ್ರದೇಶ/ ಸಂಘ ಸಂಸ್ಥೆ/ ಮಠಗಳು ಇತ್ಯಾದಿಗಳಲ್ಲಿ ವಸತಿ ಖಚಿತವಾಗಿ ಸಿಗುವುದಾದರೆ ಮಾತ್ರ ಕುಂಭಮೇಳದಲ್ಲಿ ಪಾಲ್ಗೊಂಡು ಕಾಶಿ, ಅಯೋಧ್ಯೆಗೆ ಭೇಟಿ ನೀಡಿ. ಇಲ್ಲವಾದಲ್ಲಿ ಮಹಾಕುಂಭ ಮೇಳದ ನಂತರವೇ ಈ ತೀರ್ಥಯಾತ್ರಾ ಸ್ಥಳಗಳಿಗೆ ಭೇಟಿಕೊಟ್ಟರೆ ಒಳಿತು ಎಂಬುದು ಈ ಸ್ಥಳಗಳಿಗೆ ಭೇಟಿಕೊಟ್ಟವರ ಸಲಹೆ ಹಾಗೂ ಅಭಿಪ್ರಾಯವಾಗಿದೆ.

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading...
WhatsApp Join our WhatsApp Channel
Previous Post

ಬೆಂಗಳೂರು : ಜಿಲ್ಲಾಧಿಕಾರಿ ಜಿ.ಜಗದೀಶ್ ನೇತೃತ್ವದಲ್ಲಿ ಕೆಂಚನಹಳ್ಳಿ ಸರ್ಕಾರಿ ಭೂಮಿ ಒತ್ತುವರಿ ತೆರವು

Next Post

ವಾಯುಮಾಲಿನ್ಯ ತಡೆಗಟ್ಟಲು ಸಾರ್ವಜನಿಕ ಸಾರಿಗೆಯಲ್ಲಿ ಇವಿ ವಾಹನ ಬಳಕೆ : ಸಚಿವ ದಿನೇಶ್ ಗುಂಡೂರಾವ್ ಸಲಹೆ

Next Post

ವಾಯುಮಾಲಿನ್ಯ ತಡೆಗಟ್ಟಲು ಸಾರ್ವಜನಿಕ ಸಾರಿಗೆಯಲ್ಲಿ ಇವಿ ವಾಹನ ಬಳಕೆ : ಸಚಿವ ದಿನೇಶ್ ಗುಂಡೂರಾವ್ ಸಲಹೆ

ದೆಹಲಿ ವಿಧಾನಸಭೆ ಚುನಾವಣೆ ; ಮಹಾಕುಂಭ ಮೇಳದಲ್ಲಿ ಪ್ರಧಾನಿ ನರೇಂದ್ರ ಮೋದಿ ತೀರ್ಥಸ್ನಾನದ ಲೆಕ್ಕಾಚಾರವೂ

Please login to join discussion

Like Us on Facebook

Follow Us on Twitter

Recent News

ಸಾಂದರ್ಭಿಕ ಚಿತ್ರ

LPG Gas Price Hike | ಸಾಮಾನ್ಯರಿಗೆ ಬೆಲೆ ಏರಿಕೆ ಬಿಸಿ: ಗೃಹಬಳಕೆ ಮತ್ತು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರ ದಿಢೀರ್ ಏರಿಕೆ

March 7, 2026

ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

March 6, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video
ಸಾಂದರ್ಭಿಕ ಚಿತ್ರ

LPG Gas Price Hike | ಸಾಮಾನ್ಯರಿಗೆ ಬೆಲೆ ಏರಿಕೆ ಬಿಸಿ: ಗೃಹಬಳಕೆ ಮತ್ತು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರ ದಿಢೀರ್ ಏರಿಕೆ

March 7, 2026

ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

March 6, 2026

Karnataka Budget 2026-27 | ದಾಖಲೆಯ 17ನೇ ಬಜೆಟ್ ಮಂಡಿಸಿದ ಸಿದ್ದರಾಮಯ್ಯ: 4.48 ಲಕ್ಷ ಕೋಟಿ ಮೊತ್ತದ ‘ಸರ್ವೋದಯ’ ಆಯವ್ಯಯದ ಕಂಪು

March 6, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d