Saturday, May 31, 2025
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಖ್ಯಾತ ಸಾಹಿತಿ ಎಚ್.ಎಸ್. ವೆಂಕಟೇಶಮೂರ್ತಿ ಇನ್ನಿಲ್ಲ: ಕನ್ನಡ ಸಾರಸ್ವತ ಲೋಕಕ್ಕೆ ತುಂಬಲಾರದ ನಷ್ಟ

    ಕಾಂಗ್ರೆಸ್ ಶಾಸಕ ಕೆ.ಜೆ.ಜಾರ್ಜ್

    ವಿದ್ಯುತ್ ಸಂಪರ್ಕಕ್ಕೆ ಒಸಿ ಕಡ್ಡಾಯ ಸಮಸ್ಯೆಗೆ ಶೀಘ್ರ ಪರಿಹಾರ : ಸಚಿವ ಕೆ.ಜೆ.ಜಾರ್ಜ್

    ಅಯೋಧ್ಯೆ: ಜೂನ್ 5 ರಿಂದ ರಾಮಮಂದಿರದಲ್ಲಿ ಏಳು ವಿಗ್ರಹಗಳ ಪ್ರಾಣ ಪ್ರತಿಷ್ಠಾಪನೆ; ಸಿಎಂ ಯೋಗಿ ಭಾಗಿ

    ರಾಜ್ಯದಲ್ಲಿ ₹15,441.17 ಕೋಟಿ ಬಂಡವಾಳ ಹೂಡಿಕೆಗೆ ಉನ್ನತಾಧಿಕಾರ ಸಮಿತಿ ಒಪ್ಪಿಗೆ

    ಸಾರ್ವಜನಿಕರಿಗೆ ಸಿಹಿಸುದ್ದಿ: 2ನೇ ಮತ್ತು 4ನೇ ಶನಿವಾರ, ಭಾನುವಾರಗಳಲ್ಲೂ ರಾಜ್ಯದ ಈ 35 ಉಪನೋಂದಣಿ ಕಚೇರಿಗಳು ಕಾರ್ಯನಿರ್ವಹಿಸಲಿವೆ

    Inspiration News | ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಬಸ್ಸಿನ ಚಾಲಕನ ಮಗ ಈಗ ಐಎಫ್‌ಎಸ್‌ ಅಧಿಕಾರಿ!

    ಉಡುಪಿ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಣೆ ಹಿನ್ನೆಲೆ: ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲು ಜಿಲ್ಲಾಡಳಿತಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸೂಚನೆ

    ವಿಧಾನಸೌಧದ ಸಾಂದರ್ಭಿಕ ಚಿತ್ರ

    ರಾಜ್ಯದಲ್ಲಿ ಈಗ ಚುನಾವಣೆಯಾದರೆ ಬಿಜೆಪಿಗೆ ಬಹುಮತ ಸಾಧ್ಯತೆ ; ಸಿದ್ದರಾಮಯ್ಯ ಇನ್ನೂ ಮುಖ್ಯಮಂತ್ರಿ ಆಯ್ಕೆಯಲ್ಲಿ ಟಾಪ್ : ಪೀಪಲ್ಸ್ ಪಲ್ಸ್ ಸಮೀಕ್ಷಾ ವರದಿ

    ಕರೋನಾ ವೈರಸ್ ಗ್ರಾಫಿಕ್ ಚಿತ್ರ

    ಬೆಂಗಳೂರಿನಲ್ಲಿ ಕೋವಿಡ್ ಏರಿಕೆ: ಆತಂಕ ಬೇಡ, ಎಚ್ಚರಿಕೆಯಿರಲಿ ; ಸರ್ಕಾರ ನೀಡಿದ ಮುನ್ನೆಚ್ಚರಿಕೆ ಕ್ರಮಗಳೇನು?

  • Bengaluru Focus

    ಮಣಿವಣ್ಣನ್ ಅವರಿಗೆ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಆಯುಕ್ತರ ಹೆಚ್ಚುವರಿ ಜವಾಬ್ದಾರಿ

    ಕಾಲ್ನಡಿಗೆ ಮೂಲಕ ಕೋರಮಂಗಲ ಸುತ್ತಮುತ್ತ 3.5 ಕಿ.ಮೀ ನಡೆದು ಪಾದಚಾರಿ ಮಾರ್ಗ- ರಸ್ತೆ ಪರಿಶೀಲಿಸಿದ ಬಿಬಿಎಂಪಿ ಮುಖ್ಯ ಆಯುಕ್ತ ಮಹೇಶ್ವರ ರಾವ್

    BW EXCLUSIVE | ಬೆಂಗಳೂರು ಮಾಸ್ಟರ್ ಪ್ಲಾನ್ ತಿದ್ದುಪಡಿ -2025 ಅಧಿಸೂಚನೆ : ಹೊಸದಾಗಿ ಕಟ್ಟಡ ನಿರ್ಮಿಸುವ ಸಾರ್ವಜನಿಕರಿಗೆ ಲಾಭವೇ? ನಷ್ಟವೇ?

    ಕಾಂಗ್ರೆಸ್ ಶಾಸಕ ಕೆ.ಜೆ.ಜಾರ್ಜ್

    ವಿದ್ಯುತ್ ಸಂಪರ್ಕಕ್ಕೆ ಒಸಿ ಕಡ್ಡಾಯ ಸಮಸ್ಯೆಗೆ ಶೀಘ್ರ ಪರಿಹಾರ : ಸಚಿವ ಕೆ.ಜೆ.ಜಾರ್ಜ್

    ಬಿಡಿಎ ಬಡಾವಣೆ ಕುರಿತ ಗ್ರಾಫಿಕ್ಸ್ ಸಾಂದರ್ಭಿಕ ಚಿತ್ರ

    ಅಗತ್ಯವಿರುವ ಮೂಲಸೌಕರ್ಯ ಒದಗಿಸದೆ ಹೊಸ ಬಡಾವಣೆ ಬೇಡ: ಶಾಸಕ ಸುರೇಶ್ ಕುಮಾರ್ ಆಗ್ರಹ

    BW NEWS IMPACT | ಉಲ್ಲಾಳ ಕೆರೆ ಸಂಪರ್ಕಿಸುವ ರಾಜಕಾಲುವೆ ಹೂಳು-ಜೊಂಡಿಗೆ ಮುಕ್ತಿ : ಬೃಹತ್ ನೀರುಗಾಲುವೆ ಸ್ವಚ್ಛತೆ ಆರಂಭ!!

    BW EXCLUSIVE | ಸರ್ಕಾರ ಬದಲಾಗಿದ್ದಕ್ಕೆ ಬೆಂಗಳೂರಿನ ಕೆರೆಗಳ ಪ್ರವಾಹ ನಿಯಂತ್ರಿಸುವ ಸ್ಲೂಸ್ ಗೇಟ್ ಯೋಜನೆಗೆ ಕತ್ತರಿ ಬಿದ್ದಿದೆ!!

    ಕರೋನಾ ವೈರಸ್ ಗ್ರಾಫಿಕ್ ಚಿತ್ರ

    ಬೆಂಗಳೂರಿನಲ್ಲಿ ಕೋವಿಡ್ ಏರಿಕೆ: ಆತಂಕ ಬೇಡ, ಎಚ್ಚರಿಕೆಯಿರಲಿ ; ಸರ್ಕಾರ ನೀಡಿದ ಮುನ್ನೆಚ್ಚರಿಕೆ ಕ್ರಮಗಳೇನು?

    ಬಿಬಿಎಂಪಿ ಪ್ರಧಾನ ಎಂಜಿನಿಯರ್ ಬಿ ಎಸ್ ಪ್ರಹ್ಲಾದ್ ಬಿ-ಸ್ಮೈಲ್‌ಗೆ : ತೆರವಾದ ಎರಡು ಸಿಇ ಪೋಸ್ಟ್ ಗಳ ನೇಮಕಕ್ಕೆ ಸರ್ಕಾರ ಆದೇಶ

  • Public interest
  • BW Special
  • Life Style
  • Photo Gallery
  • Video
  • Change language
    • Kannada
    • English
    • Telugu
    • Hindi
    • Malayalam
    • Tamil
No Result
View All Result
  • Home
  • News Wire

    ಖ್ಯಾತ ಸಾಹಿತಿ ಎಚ್.ಎಸ್. ವೆಂಕಟೇಶಮೂರ್ತಿ ಇನ್ನಿಲ್ಲ: ಕನ್ನಡ ಸಾರಸ್ವತ ಲೋಕಕ್ಕೆ ತುಂಬಲಾರದ ನಷ್ಟ

    ಕಾಂಗ್ರೆಸ್ ಶಾಸಕ ಕೆ.ಜೆ.ಜಾರ್ಜ್

    ವಿದ್ಯುತ್ ಸಂಪರ್ಕಕ್ಕೆ ಒಸಿ ಕಡ್ಡಾಯ ಸಮಸ್ಯೆಗೆ ಶೀಘ್ರ ಪರಿಹಾರ : ಸಚಿವ ಕೆ.ಜೆ.ಜಾರ್ಜ್

    ಅಯೋಧ್ಯೆ: ಜೂನ್ 5 ರಿಂದ ರಾಮಮಂದಿರದಲ್ಲಿ ಏಳು ವಿಗ್ರಹಗಳ ಪ್ರಾಣ ಪ್ರತಿಷ್ಠಾಪನೆ; ಸಿಎಂ ಯೋಗಿ ಭಾಗಿ

    ರಾಜ್ಯದಲ್ಲಿ ₹15,441.17 ಕೋಟಿ ಬಂಡವಾಳ ಹೂಡಿಕೆಗೆ ಉನ್ನತಾಧಿಕಾರ ಸಮಿತಿ ಒಪ್ಪಿಗೆ

    ಸಾರ್ವಜನಿಕರಿಗೆ ಸಿಹಿಸುದ್ದಿ: 2ನೇ ಮತ್ತು 4ನೇ ಶನಿವಾರ, ಭಾನುವಾರಗಳಲ್ಲೂ ರಾಜ್ಯದ ಈ 35 ಉಪನೋಂದಣಿ ಕಚೇರಿಗಳು ಕಾರ್ಯನಿರ್ವಹಿಸಲಿವೆ

    Inspiration News | ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಬಸ್ಸಿನ ಚಾಲಕನ ಮಗ ಈಗ ಐಎಫ್‌ಎಸ್‌ ಅಧಿಕಾರಿ!

    ಉಡುಪಿ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಣೆ ಹಿನ್ನೆಲೆ: ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲು ಜಿಲ್ಲಾಡಳಿತಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸೂಚನೆ

    ವಿಧಾನಸೌಧದ ಸಾಂದರ್ಭಿಕ ಚಿತ್ರ

    ರಾಜ್ಯದಲ್ಲಿ ಈಗ ಚುನಾವಣೆಯಾದರೆ ಬಿಜೆಪಿಗೆ ಬಹುಮತ ಸಾಧ್ಯತೆ ; ಸಿದ್ದರಾಮಯ್ಯ ಇನ್ನೂ ಮುಖ್ಯಮಂತ್ರಿ ಆಯ್ಕೆಯಲ್ಲಿ ಟಾಪ್ : ಪೀಪಲ್ಸ್ ಪಲ್ಸ್ ಸಮೀಕ್ಷಾ ವರದಿ

    ಕರೋನಾ ವೈರಸ್ ಗ್ರಾಫಿಕ್ ಚಿತ್ರ

    ಬೆಂಗಳೂರಿನಲ್ಲಿ ಕೋವಿಡ್ ಏರಿಕೆ: ಆತಂಕ ಬೇಡ, ಎಚ್ಚರಿಕೆಯಿರಲಿ ; ಸರ್ಕಾರ ನೀಡಿದ ಮುನ್ನೆಚ್ಚರಿಕೆ ಕ್ರಮಗಳೇನು?

  • Bengaluru Focus

    ಮಣಿವಣ್ಣನ್ ಅವರಿಗೆ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಆಯುಕ್ತರ ಹೆಚ್ಚುವರಿ ಜವಾಬ್ದಾರಿ

    ಕಾಲ್ನಡಿಗೆ ಮೂಲಕ ಕೋರಮಂಗಲ ಸುತ್ತಮುತ್ತ 3.5 ಕಿ.ಮೀ ನಡೆದು ಪಾದಚಾರಿ ಮಾರ್ಗ- ರಸ್ತೆ ಪರಿಶೀಲಿಸಿದ ಬಿಬಿಎಂಪಿ ಮುಖ್ಯ ಆಯುಕ್ತ ಮಹೇಶ್ವರ ರಾವ್

    BW EXCLUSIVE | ಬೆಂಗಳೂರು ಮಾಸ್ಟರ್ ಪ್ಲಾನ್ ತಿದ್ದುಪಡಿ -2025 ಅಧಿಸೂಚನೆ : ಹೊಸದಾಗಿ ಕಟ್ಟಡ ನಿರ್ಮಿಸುವ ಸಾರ್ವಜನಿಕರಿಗೆ ಲಾಭವೇ? ನಷ್ಟವೇ?

    ಕಾಂಗ್ರೆಸ್ ಶಾಸಕ ಕೆ.ಜೆ.ಜಾರ್ಜ್

    ವಿದ್ಯುತ್ ಸಂಪರ್ಕಕ್ಕೆ ಒಸಿ ಕಡ್ಡಾಯ ಸಮಸ್ಯೆಗೆ ಶೀಘ್ರ ಪರಿಹಾರ : ಸಚಿವ ಕೆ.ಜೆ.ಜಾರ್ಜ್

    ಬಿಡಿಎ ಬಡಾವಣೆ ಕುರಿತ ಗ್ರಾಫಿಕ್ಸ್ ಸಾಂದರ್ಭಿಕ ಚಿತ್ರ

    ಅಗತ್ಯವಿರುವ ಮೂಲಸೌಕರ್ಯ ಒದಗಿಸದೆ ಹೊಸ ಬಡಾವಣೆ ಬೇಡ: ಶಾಸಕ ಸುರೇಶ್ ಕುಮಾರ್ ಆಗ್ರಹ

    BW NEWS IMPACT | ಉಲ್ಲಾಳ ಕೆರೆ ಸಂಪರ್ಕಿಸುವ ರಾಜಕಾಲುವೆ ಹೂಳು-ಜೊಂಡಿಗೆ ಮುಕ್ತಿ : ಬೃಹತ್ ನೀರುಗಾಲುವೆ ಸ್ವಚ್ಛತೆ ಆರಂಭ!!

    BW EXCLUSIVE | ಸರ್ಕಾರ ಬದಲಾಗಿದ್ದಕ್ಕೆ ಬೆಂಗಳೂರಿನ ಕೆರೆಗಳ ಪ್ರವಾಹ ನಿಯಂತ್ರಿಸುವ ಸ್ಲೂಸ್ ಗೇಟ್ ಯೋಜನೆಗೆ ಕತ್ತರಿ ಬಿದ್ದಿದೆ!!

    ಕರೋನಾ ವೈರಸ್ ಗ್ರಾಫಿಕ್ ಚಿತ್ರ

    ಬೆಂಗಳೂರಿನಲ್ಲಿ ಕೋವಿಡ್ ಏರಿಕೆ: ಆತಂಕ ಬೇಡ, ಎಚ್ಚರಿಕೆಯಿರಲಿ ; ಸರ್ಕಾರ ನೀಡಿದ ಮುನ್ನೆಚ್ಚರಿಕೆ ಕ್ರಮಗಳೇನು?

    ಬಿಬಿಎಂಪಿ ಪ್ರಧಾನ ಎಂಜಿನಿಯರ್ ಬಿ ಎಸ್ ಪ್ರಹ್ಲಾದ್ ಬಿ-ಸ್ಮೈಲ್‌ಗೆ : ತೆರವಾದ ಎರಡು ಸಿಇ ಪೋಸ್ಟ್ ಗಳ ನೇಮಕಕ್ಕೆ ಸರ್ಕಾರ ಆದೇಶ

  • Public interest
  • BW Special
  • Life Style
  • Photo Gallery
  • Video
  • Change language
    • Kannada
    • English
    • Telugu
    • Hindi
    • Malayalam
    • Tamil
No Result
View All Result
Bengaluru Wire
No Result
View All Result
Home Life Style

Mahakumbh 2025 | BW- 5 ಮಹಾಕುಂಭ ಮೇಳ ಸಂದರ್ಭದಲ್ಲಿ ಶ್ರೀ ಕಾಶಿ ವಿಶ್ವನಾಥನ ಸನ್ನಿಧಿಯ ದಿವ್ಯಾನುಭವ!!

by Bengaluru Wire Desk
February 7, 2025
in Life Style, Public interest, Video
Reading Time: 1 min read
0

ಕೆಲ ವರ್ಷಗಳ ಹಿಂದೆ ಒಂದು ಪುಟ್ಟ ಗುಡಿಯಂತೆ ಕಾಣುತ್ತಿದ್ದ ಕಾಶಿ ವಿಶ್ವನಾಥನ ಮಂದಿರ ಇದೀಗ ದಿವ್ಯ ಮತ್ತು ಭವ್ಯವಾಗಿ ಕಾಣಿಸುತ್ತಿತ್ತು. ವಾರಾಣಸಿಯ ಸಂಸದರೂ ಆದ ಪ್ರಧಾನಿ ನರೇಂದ್ರ ಮೋದಿಯವರ ಮುಂದಾಳತ್ವದಲ್ಲಿ ನಿರ್ಮಾಣವಾದ ಕಾಶಿ ಕಾರಿಡಾರ್ ಈ ಅದ್ಭುತ ಬದಲಾವಣೆಗೆ ಕಾರಣವಾಗಿದೆ. 

ಈ ಹಿಂದೆ ವಿಶ್ವನಾಥನ ದೇವಾಲಯದ ಗರ್ಭಗೃಹದ ಸುತ್ತಮುತ್ತ ಅಲ್ಲಲ್ಲಿ ಚದುರಿದಂತೆ ಕಂಡುಬಬರುತ್ತಿದ್ದ ವಿವಿಧ ದೇಗುಲಗಳೆಲ್ಲವೂ ಈಗ ಒಂದೇ ಪರಿಸರದ ವ್ಯಾಪ್ತಿಗೆ ಬಂದಿವೆ. ಭಕ್ತಾದಿಗಳು ವ್ಯವಸ್ಥಿತವಾಗಿ ದೇವರ ದರ್ಶನ ಮಾಡಲು ಅಗತ್ಯವಿರುವ ಎಲ್ಲ ಏರ್ಪಾಡುಗಳು ಅಚ್ಚುಕಟ್ಟಾಗಿವೆ. ಕಾಶಿಯ ಬೀದಿಗಳು ಇನ್ನೂ ಸುಧಾರಣೆ ಕಂಡಿಲ್ಲವಾದರೂ ಕೂಡ ವಿಶ್ವನಾಥನ ಮಂದಿರದ ಪ್ರಾಂಗಣದ ಎಲ್ಲ ಕಡೆಯೂ ಸ್ವಚ್ಛತೆ ಕಾಪಾಡಲಾಗಿದೆ. ಪ್ರಯಾಗಕ್ಕೆ ಭೇಟಿ ನೀಡಿದ ಬಹುತೇಕ ಜನರು ಕಾಶಿಗೂ ಬಂದಿದ್ದರಿಂದ ಇಲ್ಲೂ ಕೂಡ ದರ್ಶನಕ್ಕೆ ಅಪಾರ ಜನದಟ್ಟಣೆ ಆಗಿತ್ತು. 

ಕಾಶಿಯ ವಿಶ್ವನಾಥನ ದರ್ಶನ ಪಡೆದ ನಾವು ನಗರದ ಕೊತ್ವಾಲ ಎನಿಸಿರುವ ಕಾಲಭೈರವನ ದರ್ಶನವನ್ನೂ ಪಡೆಯುವಲ್ಲಿ ಸಫಲರಾದೆವು. ಆ ದೇಗುಲದಲ್ಲೂ ಕೂಡ ದರ್ಶನಕ್ಕಾಗಿ ಭಕ್ತಾದಿಗಳು ಮೈಲುದ್ದದ ಸರದಿ ಸಾಲಿನಲ್ಲಿ ನಿಂತಿದ್ದರು.

ಆ ನಂತರ ನಾವು ಅಲ್ಲಿಂದ ಗಂಗಾ ನದಿಯ ಘಾಟ್ ಗಳ ಯಾತ್ರೆ ಆರಂಭಿಸಿದೆವು. ಪಟ್ಟಣದ ಬೀದಿಯಲ್ಲಿ ನಡೆಯುತ್ತಾ ಅಲ್ಲಿನ ಜನಜೀವನವನ್ನು ಅರ್ಥಮಾಡಿಕೊಳ್ಳಲು ಪ್ರಯತ್ನಿಸುತ್ತಾ ನಡೆದುಬಂದು ಅಸ್ಸಿಘಾಟ್ ತಲುಪಿದೆವು. ಅಲ್ಲಿಂದ ಮುಂದಕ್ಕೆ ಘಾಟ್ ನಿಂದ ಘಾಟ್ ಗೆ ನಡೆಯುತ್ತಾ ಗಂಗಾ ಮಹಲ್ ಘಾಟ್, ಜಾನಕಿ ಘಾಟ್ ಮೂಲಕ ಹಾಯ್ದು ಹರಿಶ್ಚಂದ್ರ ಘಾಟ್ ತಲುಪಿದೆವು. ಅಲ್ಲಿ ಎಂದಿನಂತೆ ಶವ ಸಂಸ್ಕಾರದ ಕಾರ್ಯವಿಧಿಗಳು ಸಾಗಿದ್ದವು. 

ಅಲ್ಲಿಂದ ಮುಂದುವರೆದು ಕಾಶಿಯ ಪ್ರಸಿದ್ಧ ಘಾಟ್ ಗಳಲ್ಲಿ ಒಂದಾದ ದಶಾಶ್ವಮೇಧ ಘಾಟ್ ತಲುಪಿದೆವು. ಇಲ್ಲಿ ಗಂಗಾ ಸೇವಾ ಸಮಿತಿಯ ವತಿಯಿಂದ ಪ್ರತಿದಿನ ಸಂಜೆ 6.30ಕ್ಕೆ ಗಂಗಾ ಆರತಿ ಏರ್ಪಡಿಸಲಾಗುತ್ತದೆ. 

ಗಂಗಾ ಆರತಿಗೆ ಇನ್ನೂ ಸಮಯ ವಿದ್ದಿದ್ದರಿಂದ ನಾವು ಹಾಗೇ ಮುಂದಕ್ಕೆ ನಡೆಯುತ್ತಾ ಸುಪ್ರಸಿದ್ಧವಾದ ಮಣಿಕರ್ಣಿಕಾ ಘಾಟ್ ತಲುಪಿದೆವು. ಅಲ್ಲೂ ಕೂಡ ಹಗಲು ರಾತ್ರಿ ಎನ್ನದೆ ಶವ ಸಂಸ್ಕಾರ ಕಾರ್ಯ ನಡೆಯುತ್ತಲೇ ಇರುತ್ತದೆ. ಸ್ವಲ್ಪ ಹೊತ್ತಿನ ಸಮಯ ಅಲ್ಲಿದ್ದ ನಾವು ಮತ್ತೆ ದಶಾಶ್ವಮೇಧ ಘಾಟ್ ಗೆ ಹಿಂದಿರುಗಿದೆವು. ಅಲ್ಲಿ ಅದಾಗಲೇ ಗಂಗಾ ಆರತಿಗೆ ಸಕಲ ಸಿದ್ಧತೆಗಳೂ ನಡೆಯುತ್ತಿದ್ದವು.

ಸುಮಾರು ಹತ್ತಿಪ್ಪತ್ತು ಸಾವಿರ ಜನರು ಗಂಗಾ ಆರತಿಯನ್ನು ನೋಡಲು ಕಿಕ್ಕಿರಿದು ಸೇರಿದ್ದರು. ಕೆಲವೇ ಕ್ಷಣಗಳಲ್ಲಿ ಗಂಗಾ ಸ್ತುತಿಯಿಂದ ಆರತಿ ಆರಂಭವಾಯಿತು. ಢಮರು, ಜಾಗಟೆಗಳ ನಾದ ಅದರ ಜೊತೆಗೆ ಪಂಚಾರತಿಗಳನ್ನು ಹಿಡಿದಿದ್ದ ಏಳು ಜನರು ತಾಯಿ ಗಂಗೆಗೆ ಆರತಿ ಮಾಡುವ ದೃಶ್ಯ ಎಲ್ಲರಲ್ಲೂ ದಿವ್ಯ ಅನುಭೂತಿ ಮೂಡಿಸಿತ್ತು. 

ಆರತಿ ಮುಗಿಯುವ ವೇಳೆಗೆ  ಹಲವರ ಕಣ್ಣುಗಳಲ್ಲಿ ಆನಂದ ಭಾಷ್ಪ ಮೂಡಿತ್ತು. ಅಲ್ಲಿಗೆ ಪ್ರಯಾಗರಾಜದ ಕುಂಭ ಮೇಳ, ತ್ರಿವೇಣಿ ಸಂಗಮದ ಪುಣ್ಯಸ್ನಾನ, ನಂತರ ಕಾಶಿಯಲ್ಲಿ ವಿಶ್ವನಾಥನ ದರ್ಶನ ಸಂಕಲ್ಪಗಳೆಲ್ಲವೂ ನಮಗೆ ಸಿದ್ಧಿಸಿದ್ದವು.

Mahakumbh 2025 | BW-1 | ಮಹಾಕುಂಭ ಮೇಳದಲ್ಲಿ ಪ್ರತ್ಯಕ್ಷ ವರದಿಗೆ ಸಾಕ್ಷಿಯಾಗುತ್ತಿದೆ ಬೆಂಗಳೂರು ವೈರ್ : ಬೆಂಗಳೂರಿಂದ ಆರಂಭವಾದ ಪ್ರಯಾಣ
Mahakumbh 2025 | BW -2 | ಬೆಂಗಳೂರು ವೈರ್ ಕುಂಭ ಪರಿಕ್ರಮ ಆರಂಭ : ಇಲ್ಲಿದೆ ಸಾಕ್ಷಾತ್ ವರದಿ
Mahakumbha 2025 |BW -3 | ಸೆಕ್ಟರ್- 20 ನಾಗ… ನಮನ
Mahakumbh 2025 | BW – 4 | ಪುಣ್ಯ ನಗರಿ ಪ್ರಯಾಗ್ ನಲ್ಲಿ ಸುಗಮ ತ್ರಿವೇಣಿ ಸಂಗಮ ಸ್ನಾನ

Sharing is Caring

  • Click to share on Follow Us on Google News (Opens in new window) Follow Us on Google News
  • Click to share on WhatsApp (Opens in new window) WhatsApp
  • Click to print (Opens in new window) Print
  • Click to share on X (Opens in new window) X
  • Click to share on Facebook (Opens in new window) Facebook
  • Click to share on Telegram (Opens in new window) Telegram

Like this:

Like Loading...

Previous Post

ಹಳೆಯ ಕೊಲೆ ಪ್ರಕರಣದಲ್ಲಿ ಡಾರ್ಜಿಲಿಂಗ್ ನಿಂದ ಬೆಂಗಳೂರಿಗೆ ಬಂದು ತಲೆಮರೆಸಿಕೊಂಡಿದ್ದ ಕೊಲೆ ಆರೋಪಿ ಬಂಧಿಸಿದ ಸಿಬಿಐ

Next Post

16ನೇ ಬೆಂಗಳೂರು ಅಂತರರಾಷ್ಟ್ರೀಯ ಚಲನಚಿತ್ರೋತ್ಸವ ಲಾಂಛನ ಬಿಡುಗಡೆ

Next Post

16ನೇ ಬೆಂಗಳೂರು ಅಂತರರಾಷ್ಟ್ರೀಯ ಚಲನಚಿತ್ರೋತ್ಸವ ಲಾಂಛನ ಬಿಡುಗಡೆ

Namma Metro Purple Line

ನಮ್ಮ ಮೆಟ್ರೋ ರೈಲು ಪ್ರಯಾಣ ದರ ಶೇ.46ರಿಂದ 47ರಷ್ಟು ಏರಿಕೆ : ಫೆ.09ರಿಂದಲೇ ಪರಿಷ್ಕೃತ ದರ ಜಾರಿ

Please login to join discussion

Like Us on Facebook

Follow Us on Twitter

Recent News

ಮಣಿವಣ್ಣನ್ ಅವರಿಗೆ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಆಯುಕ್ತರ ಹೆಚ್ಚುವರಿ ಜವಾಬ್ದಾರಿ

May 30, 2025

ಕಾಲ್ನಡಿಗೆ ಮೂಲಕ ಕೋರಮಂಗಲ ಸುತ್ತಮುತ್ತ 3.5 ಕಿ.ಮೀ ನಡೆದು ಪಾದಚಾರಿ ಮಾರ್ಗ- ರಸ್ತೆ ಪರಿಶೀಲಿಸಿದ ಬಿಬಿಎಂಪಿ ಮುಖ್ಯ ಆಯುಕ್ತ ಮಹೇಶ್ವರ ರಾವ್

May 30, 2025
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಮಣಿವಣ್ಣನ್ ಅವರಿಗೆ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಆಯುಕ್ತರ ಹೆಚ್ಚುವರಿ ಜವಾಬ್ದಾರಿ

May 30, 2025

ಕಾಲ್ನಡಿಗೆ ಮೂಲಕ ಕೋರಮಂಗಲ ಸುತ್ತಮುತ್ತ 3.5 ಕಿ.ಮೀ ನಡೆದು ಪಾದಚಾರಿ ಮಾರ್ಗ- ರಸ್ತೆ ಪರಿಶೀಲಿಸಿದ ಬಿಬಿಎಂಪಿ ಮುಖ್ಯ ಆಯುಕ್ತ ಮಹೇಶ್ವರ ರಾವ್

May 30, 2025

BW EXCLUSIVE | ಬೆಂಗಳೂರು ಮಾಸ್ಟರ್ ಪ್ಲಾನ್ ತಿದ್ದುಪಡಿ -2025 ಅಧಿಸೂಚನೆ : ಹೊಸದಾಗಿ ಕಟ್ಟಡ ನಿರ್ಮಿಸುವ ಸಾರ್ವಜನಿಕರಿಗೆ ಲಾಭವೇ? ನಷ್ಟವೇ?

May 30, 2025
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video
  • Change language
    • Kannada
    • English
    • Telugu
    • Hindi
    • Malayalam
    • Tamil

© 2023 All Rights Reserved ಬೆಂಗಳೂರು ವೈರ್‌

Join the Group
%d