Wednesday, June 4, 2025
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಐಪಿಎಲ್ 2025 ಟ್ರೋಫಿ : 18 ವರ್ಷಗಳ ಕನಸು ನನಸು, RCB ಚಾಂಪಿಯನ್!

    Thug Life | ಕಮಲ್ ಹಾಸನ್ ‘ಥಗ್ ಲೈಫ್’ ಚಿತ್ರಕ್ಕೆ ಕರ್ನಾಟಕದಲ್ಲಿ ಬಿಡುಗಡೆ ಭಾಗ್ಯವಿಲ್ಲ : ಕ್ಷಮೆ ಕೇಳಲು ನಿರಾಕರಿಸಿದ ನಟ

    ಹೊಸ ಸಂಸತ್ ಭವನದ ಸಾಂದರ್ಭಿಕ ಚಿತ್ರ.

    ಆಪರೇಷನ್ ಸಿಂಧೂರ್: ವಿಶೇಷ ಸಂಸತ್ ಅಧಿವೇಶನಕ್ಕೆ ಸರ್ಕಾರದ ನಕಾರ, ಜುಲೈನಲ್ಲಿ ಮಾನ್ಸೂನ್ ಅಧಿವೇಶನ

    IPL FINAL | ಐಪಿಎಲ್ ಫೈನಲ್: ರಾಯಲ್ ಚಾಲೆಂಜರ್ಸ್ ಬೆಂಗಳೂರು vs ಪಂಜಾಬ್ ಕಿಂಗ್ಸ್ – ಕಪ್ ಯಾರಿಗೆ? ಇಂದು ಫೈನಲ್ ಕದನ, ಮಳೆ ಭೀತಿ, ಬಹುಮಾನ ಮೊತ್ತದ ಸಂಪೂರ್ಣ ವಿವರ

    Police Checking

    Vehicle Inspection Guidelines!! | ಪೊಲೀಸ್ ತಪಾಸಣೆಗೆ ಹೊಸ ನಿಯಮ: ಕಾರಣವಿಲ್ಲದೇ ವಾಹನ ತಪಾಸಣೆ ನಿಷಿದ್ಧ : ಇಲ್ಲಿದೆ ಪೊಲೀಸ್ ಇಲಾಖೆ ಆದೇಶ ಪ್ರತಿ!!

    ಉತ್ತರಕನ್ನಡದ ಯಲ್ಲಾಪುರ ತಾಲೂಕಿನಲ್ಲಿ 2021ರಲ್ಲಾದ ಭೂ ಕುಸಿತವಾದ ಸ್ಥಳದ ಚಿತ್ರ. (ಚಿತ್ರಕೃಪೆ : ಕೆಎಸ್ ಡಿಎಂಎ)

    ಪಶ್ಚಿಮಘಟ್ಟ ಭೂಕುಸಿತ: ಧಾರಣಾ ಸಾಮರ್ಥ್ಯ ಅಧ್ಯಯನಕ್ಕೆ ಅರಣ್ಯ ಸಚಿವರ ಸೂಚನೆ

    ಖ್ಯಾತ ಸಾಹಿತಿ ಎಚ್.ಎಸ್. ವೆಂಕಟೇಶಮೂರ್ತಿ ಇನ್ನಿಲ್ಲ: ಕನ್ನಡ ಸಾರಸ್ವತ ಲೋಕಕ್ಕೆ ತುಂಬಲಾರದ ನಷ್ಟ

    ಕಾಂಗ್ರೆಸ್ ಶಾಸಕ ಕೆ.ಜೆ.ಜಾರ್ಜ್

    ವಿದ್ಯುತ್ ಸಂಪರ್ಕಕ್ಕೆ ಒಸಿ ಕಡ್ಡಾಯ ಸಮಸ್ಯೆಗೆ ಶೀಘ್ರ ಪರಿಹಾರ : ಸಚಿವ ಕೆ.ಜೆ.ಜಾರ್ಜ್

    ಅಯೋಧ್ಯೆ: ಜೂನ್ 5 ರಿಂದ ರಾಮಮಂದಿರದಲ್ಲಿ ಏಳು ವಿಗ್ರಹಗಳ ಪ್ರಾಣ ಪ್ರತಿಷ್ಠಾಪನೆ; ಸಿಎಂ ಯೋಗಿ ಭಾಗಿ

  • Bengaluru Focus

    ಐಪಿಎಲ್ 2025 ಟ್ರೋಫಿ : 18 ವರ್ಷಗಳ ಕನಸು ನನಸು, RCB ಚಾಂಪಿಯನ್!

    ಬಿಟಿಎಂ ವಿಧಾನಸಭಾ ಕ್ಷೇತ್ರ : ಶಾಲಾ-ಕಾಲೇಜು 13000ವಿದ್ಯಾರ್ಥಿಗಳಿಗೆ ಉಚಿತ ನೋಟ್ ಬುಕ್- ಬ್ಯಾಗ್ ಹಂಚಿಕೆ

    Thug Life | ಕಮಲ್ ಹಾಸನ್ ‘ಥಗ್ ಲೈಫ್’ ಚಿತ್ರಕ್ಕೆ ಕರ್ನಾಟಕದಲ್ಲಿ ಬಿಡುಗಡೆ ಭಾಗ್ಯವಿಲ್ಲ : ಕ್ಷಮೆ ಕೇಳಲು ನಿರಾಕರಿಸಿದ ನಟ

    ಪೊಲೀಸ್ ಠಾಣೆಗಳ ಮರುಸಂಘಟನೆ: ಅವಲಹಳ್ಳಿ, ಹೆಬ್ಬಗೋಡಿ, ಕುಂಬಳಗೋಡು ಠಾಣೆಗಳು ಬೆಂಗಳೂರು ನಗರಕ್ಕೆ ಸೇರ್ಪಡೆ

    ರಾಜ್ಯದ ಎಲ್ಲಾ ಉನ್ನತ ಶಿಕ್ಷಣ ಸಂಸ್ಥೆಗಳಿಗೆ ಶೈಕ್ಷಣಿಕ ಮಾಹಿತಿ ನೀಡುವ ತ್ರೈಮಾಸಿಕ ಪತ್ರಿಕೆ ಬಿಡುಗಡೆಗೊಳಿಸಿದ ಸಿಎಂ

    Police Checking

    Vehicle Inspection Guidelines!! | ಪೊಲೀಸ್ ತಪಾಸಣೆಗೆ ಹೊಸ ನಿಯಮ: ಕಾರಣವಿಲ್ಲದೇ ವಾಹನ ತಪಾಸಣೆ ನಿಷಿದ್ಧ : ಇಲ್ಲಿದೆ ಪೊಲೀಸ್ ಇಲಾಖೆ ಆದೇಶ ಪ್ರತಿ!!

    ಪೊಲೀಸ್ ಮಾರ್ಷಲ್ಸ್: ವಿದ್ಯಾರ್ಥಿಗಳಿಂದ ಡ್ರಗ್ಸ್ ವಿರುದ್ಧ ಹೊಸ ಸಮರ!

    ಬಿಬಿಎಂಪಿಯ ಆಟೋ ಟಿಪ್ರರ್ ನಿಂದ ಕಾಂಪ್ಯಾಕ್ಟರ್ ಗೆ ಘನತ್ಯಾಜ್ಯ ವರ್ಗಾವಣೆ ಮಾಡುತ್ತಿರುವ ಸಾಂದರ್ಭಿಕ ಚಿತ್ರ

    BBMP News | ಕಸ ವಿಲೇವಾರಿಗೆ ಬಿಬಿಎಂಪಿ ಮಹತ್ವದ ಹೆಜ್ಜೆ: 7 ವರ್ಷಗಳ ಗುತ್ತಿಗೆಗೆ ₹4500 ಕೋಟಿ ಟೆಂಡರ್ ಆಹ್ವಾನ

    ಮಣಿವಣ್ಣನ್ ಅವರಿಗೆ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಆಯುಕ್ತರ ಹೆಚ್ಚುವರಿ ಜವಾಬ್ದಾರಿ

  • Public interest
  • BW Special
  • Life Style
  • Photo Gallery
  • Video
  • Change language
    • Kannada
    • English
    • Telugu
    • Hindi
    • Malayalam
    • Tamil
No Result
View All Result
  • Home
  • News Wire

    ಐಪಿಎಲ್ 2025 ಟ್ರೋಫಿ : 18 ವರ್ಷಗಳ ಕನಸು ನನಸು, RCB ಚಾಂಪಿಯನ್!

    Thug Life | ಕಮಲ್ ಹಾಸನ್ ‘ಥಗ್ ಲೈಫ್’ ಚಿತ್ರಕ್ಕೆ ಕರ್ನಾಟಕದಲ್ಲಿ ಬಿಡುಗಡೆ ಭಾಗ್ಯವಿಲ್ಲ : ಕ್ಷಮೆ ಕೇಳಲು ನಿರಾಕರಿಸಿದ ನಟ

    ಹೊಸ ಸಂಸತ್ ಭವನದ ಸಾಂದರ್ಭಿಕ ಚಿತ್ರ.

    ಆಪರೇಷನ್ ಸಿಂಧೂರ್: ವಿಶೇಷ ಸಂಸತ್ ಅಧಿವೇಶನಕ್ಕೆ ಸರ್ಕಾರದ ನಕಾರ, ಜುಲೈನಲ್ಲಿ ಮಾನ್ಸೂನ್ ಅಧಿವೇಶನ

    IPL FINAL | ಐಪಿಎಲ್ ಫೈನಲ್: ರಾಯಲ್ ಚಾಲೆಂಜರ್ಸ್ ಬೆಂಗಳೂರು vs ಪಂಜಾಬ್ ಕಿಂಗ್ಸ್ – ಕಪ್ ಯಾರಿಗೆ? ಇಂದು ಫೈನಲ್ ಕದನ, ಮಳೆ ಭೀತಿ, ಬಹುಮಾನ ಮೊತ್ತದ ಸಂಪೂರ್ಣ ವಿವರ

    Police Checking

    Vehicle Inspection Guidelines!! | ಪೊಲೀಸ್ ತಪಾಸಣೆಗೆ ಹೊಸ ನಿಯಮ: ಕಾರಣವಿಲ್ಲದೇ ವಾಹನ ತಪಾಸಣೆ ನಿಷಿದ್ಧ : ಇಲ್ಲಿದೆ ಪೊಲೀಸ್ ಇಲಾಖೆ ಆದೇಶ ಪ್ರತಿ!!

    ಉತ್ತರಕನ್ನಡದ ಯಲ್ಲಾಪುರ ತಾಲೂಕಿನಲ್ಲಿ 2021ರಲ್ಲಾದ ಭೂ ಕುಸಿತವಾದ ಸ್ಥಳದ ಚಿತ್ರ. (ಚಿತ್ರಕೃಪೆ : ಕೆಎಸ್ ಡಿಎಂಎ)

    ಪಶ್ಚಿಮಘಟ್ಟ ಭೂಕುಸಿತ: ಧಾರಣಾ ಸಾಮರ್ಥ್ಯ ಅಧ್ಯಯನಕ್ಕೆ ಅರಣ್ಯ ಸಚಿವರ ಸೂಚನೆ

    ಖ್ಯಾತ ಸಾಹಿತಿ ಎಚ್.ಎಸ್. ವೆಂಕಟೇಶಮೂರ್ತಿ ಇನ್ನಿಲ್ಲ: ಕನ್ನಡ ಸಾರಸ್ವತ ಲೋಕಕ್ಕೆ ತುಂಬಲಾರದ ನಷ್ಟ

    ಕಾಂಗ್ರೆಸ್ ಶಾಸಕ ಕೆ.ಜೆ.ಜಾರ್ಜ್

    ವಿದ್ಯುತ್ ಸಂಪರ್ಕಕ್ಕೆ ಒಸಿ ಕಡ್ಡಾಯ ಸಮಸ್ಯೆಗೆ ಶೀಘ್ರ ಪರಿಹಾರ : ಸಚಿವ ಕೆ.ಜೆ.ಜಾರ್ಜ್

    ಅಯೋಧ್ಯೆ: ಜೂನ್ 5 ರಿಂದ ರಾಮಮಂದಿರದಲ್ಲಿ ಏಳು ವಿಗ್ರಹಗಳ ಪ್ರಾಣ ಪ್ರತಿಷ್ಠಾಪನೆ; ಸಿಎಂ ಯೋಗಿ ಭಾಗಿ

  • Bengaluru Focus

    ಐಪಿಎಲ್ 2025 ಟ್ರೋಫಿ : 18 ವರ್ಷಗಳ ಕನಸು ನನಸು, RCB ಚಾಂಪಿಯನ್!

    ಬಿಟಿಎಂ ವಿಧಾನಸಭಾ ಕ್ಷೇತ್ರ : ಶಾಲಾ-ಕಾಲೇಜು 13000ವಿದ್ಯಾರ್ಥಿಗಳಿಗೆ ಉಚಿತ ನೋಟ್ ಬುಕ್- ಬ್ಯಾಗ್ ಹಂಚಿಕೆ

    Thug Life | ಕಮಲ್ ಹಾಸನ್ ‘ಥಗ್ ಲೈಫ್’ ಚಿತ್ರಕ್ಕೆ ಕರ್ನಾಟಕದಲ್ಲಿ ಬಿಡುಗಡೆ ಭಾಗ್ಯವಿಲ್ಲ : ಕ್ಷಮೆ ಕೇಳಲು ನಿರಾಕರಿಸಿದ ನಟ

    ಪೊಲೀಸ್ ಠಾಣೆಗಳ ಮರುಸಂಘಟನೆ: ಅವಲಹಳ್ಳಿ, ಹೆಬ್ಬಗೋಡಿ, ಕುಂಬಳಗೋಡು ಠಾಣೆಗಳು ಬೆಂಗಳೂರು ನಗರಕ್ಕೆ ಸೇರ್ಪಡೆ

    ರಾಜ್ಯದ ಎಲ್ಲಾ ಉನ್ನತ ಶಿಕ್ಷಣ ಸಂಸ್ಥೆಗಳಿಗೆ ಶೈಕ್ಷಣಿಕ ಮಾಹಿತಿ ನೀಡುವ ತ್ರೈಮಾಸಿಕ ಪತ್ರಿಕೆ ಬಿಡುಗಡೆಗೊಳಿಸಿದ ಸಿಎಂ

    Police Checking

    Vehicle Inspection Guidelines!! | ಪೊಲೀಸ್ ತಪಾಸಣೆಗೆ ಹೊಸ ನಿಯಮ: ಕಾರಣವಿಲ್ಲದೇ ವಾಹನ ತಪಾಸಣೆ ನಿಷಿದ್ಧ : ಇಲ್ಲಿದೆ ಪೊಲೀಸ್ ಇಲಾಖೆ ಆದೇಶ ಪ್ರತಿ!!

    ಪೊಲೀಸ್ ಮಾರ್ಷಲ್ಸ್: ವಿದ್ಯಾರ್ಥಿಗಳಿಂದ ಡ್ರಗ್ಸ್ ವಿರುದ್ಧ ಹೊಸ ಸಮರ!

    ಬಿಬಿಎಂಪಿಯ ಆಟೋ ಟಿಪ್ರರ್ ನಿಂದ ಕಾಂಪ್ಯಾಕ್ಟರ್ ಗೆ ಘನತ್ಯಾಜ್ಯ ವರ್ಗಾವಣೆ ಮಾಡುತ್ತಿರುವ ಸಾಂದರ್ಭಿಕ ಚಿತ್ರ

    BBMP News | ಕಸ ವಿಲೇವಾರಿಗೆ ಬಿಬಿಎಂಪಿ ಮಹತ್ವದ ಹೆಜ್ಜೆ: 7 ವರ್ಷಗಳ ಗುತ್ತಿಗೆಗೆ ₹4500 ಕೋಟಿ ಟೆಂಡರ್ ಆಹ್ವಾನ

    ಮಣಿವಣ್ಣನ್ ಅವರಿಗೆ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಆಯುಕ್ತರ ಹೆಚ್ಚುವರಿ ಜವಾಬ್ದಾರಿ

  • Public interest
  • BW Special
  • Life Style
  • Photo Gallery
  • Video
  • Change language
    • Kannada
    • English
    • Telugu
    • Hindi
    • Malayalam
    • Tamil
No Result
View All Result
Bengaluru Wire
No Result
View All Result
Home Bengaluru Focus

ನಗರದ ಜಲಮೂಲಗಳ ಬಫರ್ ವಲಯ ಉಲ್ಲಂಘನೆಗೆ ಅವಕಾಶ : ಬಿಬಿಎಂಪಿ- ಬಿಡಿಎ ಆಯುಕ್ತರ ವಿರುದ್ಧ ಲೋಕಾಯುಕ್ತಕ್ಕೆ ದೂರು

ಮಲ್ಲಸಂದ್ರ ಗ್ರಾಮದ ಕನಕಪುರ ರಸ್ತೆ ಮತ್ತು ನೈಸ್ ರಸ್ತೆಯ ಜಂಕ್ಷನ್ ಬಳಿ ಕಾಸಗ್ರಾಂಡ್ ಲೋಟಸ್ ಪ್ರೈವೇಟ್ ಲಿಮಿಟೆಡ್ ಗೆ ಕಾಲುವೆ ಬಫರ್ ನಿಯಮ ಉಲ್ಲಂಘಿಸಿ ಕಟ್ಟಡ ಕಟ್ಟಲು ಅನುಮತಿ ನೀಡಿದ ಪ್ರಕರಣ.

by Bengaluru Wire Desk
February 13, 2025
in Bengaluru Focus
Reading Time: 1 min read
0
ಬೆಳ್ಳಂದೂರು ಕೆರೆಯ ಪಕ್ಷಿನೋಟ.

ಬೆಳ್ಳಂದೂರು ಕೆರೆಯ ಪಕ್ಷಿನೋಟ.

ಬೆಂಗಳೂರು, ಫೆ.13 www.bengaluruwire.com : ಇತ್ತೀಚಿಗೆ ಬಾಬುಸಾಪಾಳ್ಯದಲ್ಲಿ ಸಂಭವಿಸಿದ ಭೀಕರ ದುರಂತದ ಹಿನ್ನೆಲೆಯಲ್ಲಿ ಜನಾಧಿಕಾರ ಸಂಘರ್ಷ ಪರಿಷತ್ತು ಕೆರೆಗಳ ಬಫರ್ ಝೋನ್, ರಾಜಕಾಲುವೆ, ನಾಲಾಗಳಿಗೆ ಹಾನಿ ಉಂಟು ಮಾಡುವ ಯೋಜನೆಗಳಿಗೆ ಉದ್ದೇಶಪೂರ್ವಕವಾಗಿ ಅನುಮೋದನೆ ನೀಡಿದ ಬಿಬಿಎಂಪಿ ಮುಖ್ಯ ಆಯುಕ್ತ, ಬಿಡಿಎ ಆಯುಕ್ತರ ವಿರುದ್ಧ ಲೋಕಾಯುಕ್ತದಲ್ಲಿ ದೂರು ದಾಖಲಿಸಿದೆ. 

ಅಪಾರ್ಟ್‌ಮೆಂಟ್ ಖರೀದಿದಾರರು ಭಾರೀ ಮಳೆ ಮತ್ತು ಪ್ರವಾಹದ ಸಂದರ್ಭದಲ್ಲಿ ನಮ್ಮ ಪರಿಸರಕ್ಕೆ ಹಾನಿಯಾಗುವುದರ ಜೊತೆಗೆ ಜೀವಹಾನಿ, ವಾಹನಗಳಿಗೆ, ಆಸ್ತಿಪಾಸ್ತಿ ಹಾನಿಗೆ ಕಾರಣವಾಗುತ್ತದೆ. ಇದು ಆಯ್ದ ಬಿಲ್ಡರ್‌ಗಳಿಗೆ ಒಲವು, ನಿಯಮಗಳ ಉಲ್ಲಂಘನೆ, ಉದ್ದೇಶಪೂರ್ವಕ ನಿರ್ಲಕ್ಷ್ಯ ಮತ್ತು ಕರ್ತವ್ಯಲೋಪ ಎಸಗಲಾಗುತ್ತಿದೆ ಎಂದು ಆರೋಪಿಸಿ ಜನಾಧಿಕಾರ ಸಂಘರ್ಷ ಪರಿಷತ್ತಿನ ಸಹ ಅಧ್ಯಕ್ಷ ಬಿ.ಕೆ.ಪ್ರಕಾಶ್ ಬಾಬು ಲೋಕಾಯುಕ್ತದದಲ್ಲಿ ದೂರು ದಾಖಲಿಸಿದ್ದಾರೆ.

ರಾಜಧಾನಿಯಲ್ಲಿ ಉಳಿದಿರುವ ಜಲಮೂಲಗಳನ್ನು ಅತಿಕ್ರಮಿಸಲು ಮತ್ತು ಹಾನಿ ಮಾಡಲು ಬಿಲ್ಡರ್‌ಗಳಿಗೆ ಬಿಬಿಎಂಪಿ ಮತ್ತು ಬಿಡಿಎ ಕ್ರಮಗಳು ದಾರಿ ಮಾಡಿಕೊಡುತ್ತಿದೆ. ಮಳೆಗಾಲದಲ್ಲಿ ಭಾರೀ ಮಳೆ, ಪ್ರವಾಹದ ಸಮಯದಲ್ಲಿ ಸಾಮಾನ್ಯ ಜನರಿಗೆ ಸಾಕಷ್ಟು ಹಾನಿ ಉಂಟು ಮಾಡುತ್ತದೆ.

ಬಿಬಿಎಂಪಿ ಮತ್ತು ಬಿಡಿಎ ಅಧಿಕಾರಿಗಳು ಹಾಗೂ ಬಿಲ್ಡರ್‌ಗಳ ನಡುವಿನ ಅಪವಿತ್ರ ಸಂಬಂಧದಿಂದ ಬೆಂಗಳೂರು ಇತರ ಸ್ಥಳಗಳ ಮಧ್ಯಮ ವರ್ಗದ ನಾಗರಿಕರು ನರಕಯಾತನೆ ಅನುಭವಿಸುತ್ತಿದ್ದಾರೆ. ಬಿಬಿಎಂಪಿ ಮತ್ತು ಬಿಡಿಎ ಅಧಿಕಾರಿಗಳು ಕಾನೂನಿನ ಪ್ರತಿಯೊಂದು ನಿಯಮವನ್ನು ಉಲ್ಲಂಘಿಸುತ್ತಿದ್ದಾರೆ ಮತ್ತು ಪರಿಸರಕ್ಕೆ ಮತ್ತು ಅಪಾರ್ಟ್‌ಮೆಂಟ್, ಸೈಟ್‌ಗಳು, ವಿಲ್ಲಾಗಳನ್ನು ಖರೀದಿಸುವವರಿಗೆ ತೊಂದರೆ ಮಾಡುತ್ತಿದ್ದಾರೆ. ಇದರಿಂದಾಗಿ  ಜನಸಾಮಾನ್ಯರು ನರಕಯಾತನೆ ಅನುಭವಿಸುತ್ತಿದ್ದಾರೆ ಎಂದು ಸಂಸ್ಥೆಯ ಸಹ ಅಧ್ಯಕ್ಷ ಆರ್.ಆದರ್ಶ್ ಅಯ್ಯರ್ ಬೇಸರ ವ್ಯಕ್ತಪಡಿಸಿದ್ದಾರೆ.

ಹೀಗಾಗಿ ಜನಾಧಿಕಾರ ಸಂಘರ್ಷ ಪರಿಷತ್ ನಿಂದ ಲೋಕಾಯುಕ್ತದಲ್ಲಿ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್, ನಗರ ಯೋಜನೆ ಹೆಚ್ಚುವರಿ ನಿರ್ದೇಶಕ ಬಿ.ಎನ್ ಗಿರೀಶ್, ಪಾಲಿಕೆ ನಗರ ಯೋಜನೆ ದಕ್ಷಿಣ ಜೆಡಿಟಿಪಿ ಸಾವಿತ್ರಿ ಪಾಟೀಲ್, ಬಿಡಿಎ ಆಯುಕ್ತ ಎನ್.ಜಯರಾಮ್, ಪ್ರಾಧಿಕಾರದ ಎಂಜಿನಿಯರ್ ಸದಸ್ಯ ಎನ್.ವಿ.ಧನಂಜಯ ರೆಡ್ಡಿ, ಜಂಟಿ ನಿರ್ದೇಶಕ ಹನುಮಂತ ರೆಡ್ಡಿ ಸೇರಿದಂತೆ ಆರು ಮಂದಿ ವಿರುದ್ಧ ದೂರು ದಾಖಲಿಸಲಾಗಿದೆ.

“ಮಲ್ಲಸಂದ್ರ ಗ್ರಾಮದ ಕನಕಪುರ ರಸ್ತೆ ಮತ್ತು ನೈಸ್ ರಸ್ತೆಯ ಜಂಕ್ಷನ್ ಬಳಿ ಕಾಸಗ್ರಾಂಡ್ ಲೋಟಸ್ ಪ್ರೈವೇಟ್ ಲಿಮಿಟೆಡ್ ಎಂಬ ಬಿಲ್ಡರ್ ನಿಂದ ಕಟ್ಟಲಾಗುತ್ತಿರುವ 800+ ಯೂನಿಟ್ಟಿನ ಅಪಾರ್ಟ್ಮೆಂಟ್ ಸಂಕೀರ್ಣದ ಒಂದು ಪ್ರಕರಣದಲ್ಲಿ, ಕಂದಾಯ ದಾಖಲೆಗಳ ಪ್ರಕಾರ ನದಿ ಎಂದು ಗೊತ್ತುಪಡಿಸಿದ ಕಾಲುವೆಯು, ದಕ್ಷಿಣ ಬೆಂಗಳೂರಿನ ಹೆಚ್ಚಿನ ಪ್ರದೇಶದಿಂದ ನೀರನ್ನು ಸಂಗ್ರಹಿಸುತ್ತದೆ. ಈ ನೀರನ್ನು ಎರಡು ದೊಡ್ಡ ಕೆರೆಗಳಾದ ವಡೇರಹಳ್ಳಿ ಕೆರೆ, ಒ ಬಿ ಚೂಡನಹಳ್ಳಿ ಕೆರೆಗಳನ್ನು ಸಂಪರ್ಕಿಸುತ್ತದೆ. ಇದು ಕನಕಪುರ ಗ್ರಾಮದ ಬಳಿ ಹರಿಯುವ ಉಪನದಿಗೆ ನೀರನ್ನು ಪೂರೈಸುತ್ತದೆ. ಈ ಕಾಲುವೆಯು ವಿಶಾಲವಾಗಿದ್ದು ಸುಮಾರು 80+ ಮೀಟರ್‌ಗಳಷ್ಟು ಅಗಲವಾಗಿದೆ”.

“ಆದರೆ, ಬಿಡಿಎ ಹಾಗೂ ಬಿಬಿಎಂಪಿ ಅಧಿಕಾರಿಗಳ ದುರುದ್ದೇಶಿತ ಅದೇಶದಂತೆ ಈ ಕಾಲುವೆಯ ಮಧ್ಯಭಾಗದಿಂದ ಕೇವಲ 25 ಮೀಟರ್‌ಗಳ ಬಫರ್ ಅನ್ನು ಬಿಟ್ಟು ಕಟ್ಟಡ ನಿರ್ಮಿಸಲು ಅನುಮತಿ ನೀಡಲಾಗಿದೆ. ಅದರಂತೆ ಬಫರ್ ವಲಯವು ಈ ಕಾಲುವೆಯ ಒಳಗೆ ಅಂತ್ಯವಾಗಿ ಕಾಲುವೆಯಲ್ಲಿಯೇ ಕಟ್ಟಡ ಕಟ್ಟಲು ಅನುಮತಿಸಿದಂತಾಗುತ್ತದೆ. ಇದರರ್ಥ ಬಿಲ್ಡರ್ ಕಾಲುವೆಯೊಳಗೇ ಕಟ್ಟಡಗಳನ್ನು ನಿರ್ಮಿಸಬಹುದು. ಹೀಗಾಗಿ ಪರಿಸರಕ್ಕೆ ಗಂಭೀರ ಹಾನಿಯಾಗುತ್ತದೆ ಮತ್ತು ಈಗಾಗಲೇ ಕುಸಿದಿರುವ ಬೆಂಗಳೂರಿನ ಅಂತರ್ಜಲದ ಮರುಪೂರಣಕ್ಕೆ ಮಾರಕವಾಗುವುದು ಹಾಗೂ ಜಲಮೂಲಗಳ ಶಾಶ್ವತ ನಷ್ಟವಾಗುವುದು” ಎಂದು ಪರಿಷತ್ ಲೋಕಾಯುಕ್ತಕ್ಕೆ ನೀಡಿರುವ ದೂರಿನಲ್ಲಿ ವಿವರಿಸಲಾಗಿದೆ.

“ನಮ್ಮ ಜನಾಧಿಕಾರ ಸಂಘರ್ಷ ಸಮಿತಿ ಸಂಘಟನೆಯು ಬಿಡಿಎ ಮತ್ತು ಬಿಬಿಎಂಪಿ ಅನುಮೋದಿಸಿದ ಇತರ ಇತ್ತೀಚಿನ ಯೋಜನೆಗಳ ಕುರಿತು ಹೆಚ್ಚಿನ ವಿವರವಾದ ಅಧ್ಯಯನವನ್ನು ಮಾಡಿದಾಗ ಈ ತರಹದ ಹಲವು ಭ್ರಷ್ಟ, ಸ್ವಾರ್ಥ, ಬೇಜವಾಬ್ದಾರಿ ಮತ್ತು ಹೊಣೆಗಾರಿಕೆಯಿಲ್ಲದ ಸರ್ಕಾರಿ ಅಧಿಕಾರಿಗಳಿಂದ ಇಂತಹುದೇ ಹಲವಾರು ಉಲ್ಲಂಘನೆಗಳು ಕಂಡುಬಂದಿರುತ್ತದೆ. ಹಾಗಾಗಿ ಈ ಅಧಿಕಾರಿಗಳ ಇಂತಹ ಅಕ್ರಮದ ವಿರುದ್ಧ ನಮ್ಮ ಸಂಘಟನೆಯು ತೀವ್ರತರನಾದ ಹೋರಾಟ ಹಮ್ಮಿಕೊಳ್ಳಲು ನಿರ್ಧರಿಸಿದೆ” ಎಂದು ಸಮಿತಿ ಸಹ ಅಧ್ಯಕ್ಷರು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ರಾಜ್ಯ ಸರ್ಕಾರವು ಇಂತಹ ಸಮಸ್ಯೆಗಳನ್ನು ಗಂಭೀರವಾಗಿ ಪರಿಗಣಿಸಿ, ಬಿಬಿಎಂಪಿ ಮತ್ತು ಬಿಡಿಎನ ಈ ಉನ್ನತ ಅಧಿಕಾರಿಗಳು ನಡೆಸಿರುವ ಅಕ್ರಮಗಳಿಂದ ಜನಸಾಮಾನ್ಯರಿಗೆ ಆಗುವ ಸಮಸ್ಯೆಗಳ ಗಂಭೀರತೆಯನ್ನು ಅರಿತು, ಸದರಿ ಅಧಿಕಾರಿಗಳನ್ನು ಅಮಾನತ್ತುಗೊಳಿಸಿ, ಅವರ ಅಕ್ರಮ ಹಾಗೂ ಕಾನೂನು ಉಲ್ಲಂಘನೆಗಳ ಬಗ್ಗೆ ತನಿಖೆಗೆ ಆದೇಶಿಸಬೇಕು. ಈ ಕೂಡಲೇ ಅವರನ್ನು ಈ ಹುದ್ದೆಯಿಂದ ಇಳಿಸಿ ಅವರ ಬದಲಿಗೆ ಕಾನೂನು ಪಾಲಿಸುವ ಜವಾಬ್ದಾರಿಯುತ ಅಧಿಕಾರಿಗಳನ್ನು ನೇಮಿಸಬೇಕೆಂದು ಪರಿಷತ್ ಬಿ.ಕೆ.ಪ್ರಕಾಶ್ ಬಾಬು ಹಾಗೂ ಆರ್.ಆದರ್ಶ್ ಅಯ್ಯರ್  ಆಗ್ರಹಿಸಿದ್ದಾರೆ. (ಚಿತ್ರದಲ್ಲಿ ಬಳಸಿದ ಚಿತ್ರ ಸಾಂದರ್ಭಿಕ)

Sharing is Caring

  • Click to share on Follow Us on Google News (Opens in new window) Follow Us on Google News
  • Click to share on WhatsApp (Opens in new window) WhatsApp
  • Click to print (Opens in new window) Print
  • Click to share on X (Opens in new window) X
  • Click to share on Facebook (Opens in new window) Facebook
  • Click to share on Telegram (Opens in new window) Telegram

Like this:

Like Loading...
Previous Post

Big Breaking | ನಮ್ಮ ಮೆಟ್ರೋ ಪ್ರಯಾಣ ಅಸಹಜ ದರ ಏರಿಕೆಯಾದ ಕಡೆ ಕಡಿಮೆ ಮಾಡಲು ಬಿಎಂಆರ್ ಸಿಎಲ್ ಗೆ ಸಿಎಂ ಸೂಚನೆ

Next Post

ನಮ್ಮ ಮೆಟ್ರೋ ಪ್ರಯಾಣದ ನೂತನ ಪರಿಷ್ಕೃತ ದರದ ಗರಿಷ್ಠ ಮಿತಿ ಶೇ.70ಕ್ಕೆ ನಿಗದಿ : ಅತಿ ಹೆಚ್ಚು ದುಬಾರಿಯಾದ ಟಿಕೆಟ್ ದರಗಳಲ್ಲಿ ಇಳಿಕೆ : ನಾಳೆಯಿಂದ ಜಾರಿ

Next Post

ನಮ್ಮ ಮೆಟ್ರೋ ಪ್ರಯಾಣದ ನೂತನ ಪರಿಷ್ಕೃತ ದರದ ಗರಿಷ್ಠ ಮಿತಿ ಶೇ.70ಕ್ಕೆ ನಿಗದಿ : ಅತಿ ಹೆಚ್ಚು ದುಬಾರಿಯಾದ ಟಿಕೆಟ್ ದರಗಳಲ್ಲಿ ಇಳಿಕೆ : ನಾಳೆಯಿಂದ ಜಾರಿ

ಬೆಂಗಳೂರು : ಸಾರಕ್ಕಿ ಕೆರೆಯ 20 ಕೋಟಿ ರೂ. ಮೌಲ್ಯದ ಒತ್ತುವರಿ ಭೂಮಿ ವಶಪಡಿಸಿಕೊಂಡ ಬಿಬಿಎಂಪಿ

Please login to join discussion

Like Us on Facebook

Follow Us on Twitter

Recent News

ಐಪಿಎಲ್ 2025 ಟ್ರೋಫಿ : 18 ವರ್ಷಗಳ ಕನಸು ನನಸು, RCB ಚಾಂಪಿಯನ್!

June 4, 2025

ಬಿಟಿಎಂ ವಿಧಾನಸಭಾ ಕ್ಷೇತ್ರ : ಶಾಲಾ-ಕಾಲೇಜು 13000ವಿದ್ಯಾರ್ಥಿಗಳಿಗೆ ಉಚಿತ ನೋಟ್ ಬುಕ್- ಬ್ಯಾಗ್ ಹಂಚಿಕೆ

June 3, 2025
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಐಪಿಎಲ್ 2025 ಟ್ರೋಫಿ : 18 ವರ್ಷಗಳ ಕನಸು ನನಸು, RCB ಚಾಂಪಿಯನ್!

June 4, 2025

ಬಿಟಿಎಂ ವಿಧಾನಸಭಾ ಕ್ಷೇತ್ರ : ಶಾಲಾ-ಕಾಲೇಜು 13000ವಿದ್ಯಾರ್ಥಿಗಳಿಗೆ ಉಚಿತ ನೋಟ್ ಬುಕ್- ಬ್ಯಾಗ್ ಹಂಚಿಕೆ

June 3, 2025

Thug Life | ಕಮಲ್ ಹಾಸನ್ ‘ಥಗ್ ಲೈಫ್’ ಚಿತ್ರಕ್ಕೆ ಕರ್ನಾಟಕದಲ್ಲಿ ಬಿಡುಗಡೆ ಭಾಗ್ಯವಿಲ್ಲ : ಕ್ಷಮೆ ಕೇಳಲು ನಿರಾಕರಿಸಿದ ನಟ

June 3, 2025
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video
  • Change language
    • Kannada
    • English
    • Telugu
    • Hindi
    • Malayalam
    • Tamil

© 2023 All Rights Reserved ಬೆಂಗಳೂರು ವೈರ್‌

Join the Group
%d