Wednesday, June 4, 2025
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಐಪಿಎಲ್ 2025 ಟ್ರೋಫಿ : 18 ವರ್ಷಗಳ ಕನಸು ನನಸು, RCB ಚಾಂಪಿಯನ್!

    Thug Life | ಕಮಲ್ ಹಾಸನ್ ‘ಥಗ್ ಲೈಫ್’ ಚಿತ್ರಕ್ಕೆ ಕರ್ನಾಟಕದಲ್ಲಿ ಬಿಡುಗಡೆ ಭಾಗ್ಯವಿಲ್ಲ : ಕ್ಷಮೆ ಕೇಳಲು ನಿರಾಕರಿಸಿದ ನಟ

    ಹೊಸ ಸಂಸತ್ ಭವನದ ಸಾಂದರ್ಭಿಕ ಚಿತ್ರ.

    ಆಪರೇಷನ್ ಸಿಂಧೂರ್: ವಿಶೇಷ ಸಂಸತ್ ಅಧಿವೇಶನಕ್ಕೆ ಸರ್ಕಾರದ ನಕಾರ, ಜುಲೈನಲ್ಲಿ ಮಾನ್ಸೂನ್ ಅಧಿವೇಶನ

    IPL FINAL | ಐಪಿಎಲ್ ಫೈನಲ್: ರಾಯಲ್ ಚಾಲೆಂಜರ್ಸ್ ಬೆಂಗಳೂರು vs ಪಂಜಾಬ್ ಕಿಂಗ್ಸ್ – ಕಪ್ ಯಾರಿಗೆ? ಇಂದು ಫೈನಲ್ ಕದನ, ಮಳೆ ಭೀತಿ, ಬಹುಮಾನ ಮೊತ್ತದ ಸಂಪೂರ್ಣ ವಿವರ

    Police Checking

    Vehicle Inspection Guidelines!! | ಪೊಲೀಸ್ ತಪಾಸಣೆಗೆ ಹೊಸ ನಿಯಮ: ಕಾರಣವಿಲ್ಲದೇ ವಾಹನ ತಪಾಸಣೆ ನಿಷಿದ್ಧ : ಇಲ್ಲಿದೆ ಪೊಲೀಸ್ ಇಲಾಖೆ ಆದೇಶ ಪ್ರತಿ!!

    ಉತ್ತರಕನ್ನಡದ ಯಲ್ಲಾಪುರ ತಾಲೂಕಿನಲ್ಲಿ 2021ರಲ್ಲಾದ ಭೂ ಕುಸಿತವಾದ ಸ್ಥಳದ ಚಿತ್ರ. (ಚಿತ್ರಕೃಪೆ : ಕೆಎಸ್ ಡಿಎಂಎ)

    ಪಶ್ಚಿಮಘಟ್ಟ ಭೂಕುಸಿತ: ಧಾರಣಾ ಸಾಮರ್ಥ್ಯ ಅಧ್ಯಯನಕ್ಕೆ ಅರಣ್ಯ ಸಚಿವರ ಸೂಚನೆ

    ಖ್ಯಾತ ಸಾಹಿತಿ ಎಚ್.ಎಸ್. ವೆಂಕಟೇಶಮೂರ್ತಿ ಇನ್ನಿಲ್ಲ: ಕನ್ನಡ ಸಾರಸ್ವತ ಲೋಕಕ್ಕೆ ತುಂಬಲಾರದ ನಷ್ಟ

    ಕಾಂಗ್ರೆಸ್ ಶಾಸಕ ಕೆ.ಜೆ.ಜಾರ್ಜ್

    ವಿದ್ಯುತ್ ಸಂಪರ್ಕಕ್ಕೆ ಒಸಿ ಕಡ್ಡಾಯ ಸಮಸ್ಯೆಗೆ ಶೀಘ್ರ ಪರಿಹಾರ : ಸಚಿವ ಕೆ.ಜೆ.ಜಾರ್ಜ್

    ಅಯೋಧ್ಯೆ: ಜೂನ್ 5 ರಿಂದ ರಾಮಮಂದಿರದಲ್ಲಿ ಏಳು ವಿಗ್ರಹಗಳ ಪ್ರಾಣ ಪ್ರತಿಷ್ಠಾಪನೆ; ಸಿಎಂ ಯೋಗಿ ಭಾಗಿ

  • Bengaluru Focus

    ಐಪಿಎಲ್ 2025 ಟ್ರೋಫಿ : 18 ವರ್ಷಗಳ ಕನಸು ನನಸು, RCB ಚಾಂಪಿಯನ್!

    ಬಿಟಿಎಂ ವಿಧಾನಸಭಾ ಕ್ಷೇತ್ರ : ಶಾಲಾ-ಕಾಲೇಜು 13000ವಿದ್ಯಾರ್ಥಿಗಳಿಗೆ ಉಚಿತ ನೋಟ್ ಬುಕ್- ಬ್ಯಾಗ್ ಹಂಚಿಕೆ

    Thug Life | ಕಮಲ್ ಹಾಸನ್ ‘ಥಗ್ ಲೈಫ್’ ಚಿತ್ರಕ್ಕೆ ಕರ್ನಾಟಕದಲ್ಲಿ ಬಿಡುಗಡೆ ಭಾಗ್ಯವಿಲ್ಲ : ಕ್ಷಮೆ ಕೇಳಲು ನಿರಾಕರಿಸಿದ ನಟ

    ಪೊಲೀಸ್ ಠಾಣೆಗಳ ಮರುಸಂಘಟನೆ: ಅವಲಹಳ್ಳಿ, ಹೆಬ್ಬಗೋಡಿ, ಕುಂಬಳಗೋಡು ಠಾಣೆಗಳು ಬೆಂಗಳೂರು ನಗರಕ್ಕೆ ಸೇರ್ಪಡೆ

    ರಾಜ್ಯದ ಎಲ್ಲಾ ಉನ್ನತ ಶಿಕ್ಷಣ ಸಂಸ್ಥೆಗಳಿಗೆ ಶೈಕ್ಷಣಿಕ ಮಾಹಿತಿ ನೀಡುವ ತ್ರೈಮಾಸಿಕ ಪತ್ರಿಕೆ ಬಿಡುಗಡೆಗೊಳಿಸಿದ ಸಿಎಂ

    Police Checking

    Vehicle Inspection Guidelines!! | ಪೊಲೀಸ್ ತಪಾಸಣೆಗೆ ಹೊಸ ನಿಯಮ: ಕಾರಣವಿಲ್ಲದೇ ವಾಹನ ತಪಾಸಣೆ ನಿಷಿದ್ಧ : ಇಲ್ಲಿದೆ ಪೊಲೀಸ್ ಇಲಾಖೆ ಆದೇಶ ಪ್ರತಿ!!

    ಪೊಲೀಸ್ ಮಾರ್ಷಲ್ಸ್: ವಿದ್ಯಾರ್ಥಿಗಳಿಂದ ಡ್ರಗ್ಸ್ ವಿರುದ್ಧ ಹೊಸ ಸಮರ!

    ಬಿಬಿಎಂಪಿಯ ಆಟೋ ಟಿಪ್ರರ್ ನಿಂದ ಕಾಂಪ್ಯಾಕ್ಟರ್ ಗೆ ಘನತ್ಯಾಜ್ಯ ವರ್ಗಾವಣೆ ಮಾಡುತ್ತಿರುವ ಸಾಂದರ್ಭಿಕ ಚಿತ್ರ

    BBMP News | ಕಸ ವಿಲೇವಾರಿಗೆ ಬಿಬಿಎಂಪಿ ಮಹತ್ವದ ಹೆಜ್ಜೆ: 7 ವರ್ಷಗಳ ಗುತ್ತಿಗೆಗೆ ₹4500 ಕೋಟಿ ಟೆಂಡರ್ ಆಹ್ವಾನ

    ಮಣಿವಣ್ಣನ್ ಅವರಿಗೆ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಆಯುಕ್ತರ ಹೆಚ್ಚುವರಿ ಜವಾಬ್ದಾರಿ

  • Public interest
  • BW Special
  • Life Style
  • Photo Gallery
  • Video
  • Change language
    • Kannada
    • English
    • Telugu
    • Hindi
    • Malayalam
    • Tamil
No Result
View All Result
  • Home
  • News Wire

    ಐಪಿಎಲ್ 2025 ಟ್ರೋಫಿ : 18 ವರ್ಷಗಳ ಕನಸು ನನಸು, RCB ಚಾಂಪಿಯನ್!

    Thug Life | ಕಮಲ್ ಹಾಸನ್ ‘ಥಗ್ ಲೈಫ್’ ಚಿತ್ರಕ್ಕೆ ಕರ್ನಾಟಕದಲ್ಲಿ ಬಿಡುಗಡೆ ಭಾಗ್ಯವಿಲ್ಲ : ಕ್ಷಮೆ ಕೇಳಲು ನಿರಾಕರಿಸಿದ ನಟ

    ಹೊಸ ಸಂಸತ್ ಭವನದ ಸಾಂದರ್ಭಿಕ ಚಿತ್ರ.

    ಆಪರೇಷನ್ ಸಿಂಧೂರ್: ವಿಶೇಷ ಸಂಸತ್ ಅಧಿವೇಶನಕ್ಕೆ ಸರ್ಕಾರದ ನಕಾರ, ಜುಲೈನಲ್ಲಿ ಮಾನ್ಸೂನ್ ಅಧಿವೇಶನ

    IPL FINAL | ಐಪಿಎಲ್ ಫೈನಲ್: ರಾಯಲ್ ಚಾಲೆಂಜರ್ಸ್ ಬೆಂಗಳೂರು vs ಪಂಜಾಬ್ ಕಿಂಗ್ಸ್ – ಕಪ್ ಯಾರಿಗೆ? ಇಂದು ಫೈನಲ್ ಕದನ, ಮಳೆ ಭೀತಿ, ಬಹುಮಾನ ಮೊತ್ತದ ಸಂಪೂರ್ಣ ವಿವರ

    Police Checking

    Vehicle Inspection Guidelines!! | ಪೊಲೀಸ್ ತಪಾಸಣೆಗೆ ಹೊಸ ನಿಯಮ: ಕಾರಣವಿಲ್ಲದೇ ವಾಹನ ತಪಾಸಣೆ ನಿಷಿದ್ಧ : ಇಲ್ಲಿದೆ ಪೊಲೀಸ್ ಇಲಾಖೆ ಆದೇಶ ಪ್ರತಿ!!

    ಉತ್ತರಕನ್ನಡದ ಯಲ್ಲಾಪುರ ತಾಲೂಕಿನಲ್ಲಿ 2021ರಲ್ಲಾದ ಭೂ ಕುಸಿತವಾದ ಸ್ಥಳದ ಚಿತ್ರ. (ಚಿತ್ರಕೃಪೆ : ಕೆಎಸ್ ಡಿಎಂಎ)

    ಪಶ್ಚಿಮಘಟ್ಟ ಭೂಕುಸಿತ: ಧಾರಣಾ ಸಾಮರ್ಥ್ಯ ಅಧ್ಯಯನಕ್ಕೆ ಅರಣ್ಯ ಸಚಿವರ ಸೂಚನೆ

    ಖ್ಯಾತ ಸಾಹಿತಿ ಎಚ್.ಎಸ್. ವೆಂಕಟೇಶಮೂರ್ತಿ ಇನ್ನಿಲ್ಲ: ಕನ್ನಡ ಸಾರಸ್ವತ ಲೋಕಕ್ಕೆ ತುಂಬಲಾರದ ನಷ್ಟ

    ಕಾಂಗ್ರೆಸ್ ಶಾಸಕ ಕೆ.ಜೆ.ಜಾರ್ಜ್

    ವಿದ್ಯುತ್ ಸಂಪರ್ಕಕ್ಕೆ ಒಸಿ ಕಡ್ಡಾಯ ಸಮಸ್ಯೆಗೆ ಶೀಘ್ರ ಪರಿಹಾರ : ಸಚಿವ ಕೆ.ಜೆ.ಜಾರ್ಜ್

    ಅಯೋಧ್ಯೆ: ಜೂನ್ 5 ರಿಂದ ರಾಮಮಂದಿರದಲ್ಲಿ ಏಳು ವಿಗ್ರಹಗಳ ಪ್ರಾಣ ಪ್ರತಿಷ್ಠಾಪನೆ; ಸಿಎಂ ಯೋಗಿ ಭಾಗಿ

  • Bengaluru Focus

    ಐಪಿಎಲ್ 2025 ಟ್ರೋಫಿ : 18 ವರ್ಷಗಳ ಕನಸು ನನಸು, RCB ಚಾಂಪಿಯನ್!

    ಬಿಟಿಎಂ ವಿಧಾನಸಭಾ ಕ್ಷೇತ್ರ : ಶಾಲಾ-ಕಾಲೇಜು 13000ವಿದ್ಯಾರ್ಥಿಗಳಿಗೆ ಉಚಿತ ನೋಟ್ ಬುಕ್- ಬ್ಯಾಗ್ ಹಂಚಿಕೆ

    Thug Life | ಕಮಲ್ ಹಾಸನ್ ‘ಥಗ್ ಲೈಫ್’ ಚಿತ್ರಕ್ಕೆ ಕರ್ನಾಟಕದಲ್ಲಿ ಬಿಡುಗಡೆ ಭಾಗ್ಯವಿಲ್ಲ : ಕ್ಷಮೆ ಕೇಳಲು ನಿರಾಕರಿಸಿದ ನಟ

    ಪೊಲೀಸ್ ಠಾಣೆಗಳ ಮರುಸಂಘಟನೆ: ಅವಲಹಳ್ಳಿ, ಹೆಬ್ಬಗೋಡಿ, ಕುಂಬಳಗೋಡು ಠಾಣೆಗಳು ಬೆಂಗಳೂರು ನಗರಕ್ಕೆ ಸೇರ್ಪಡೆ

    ರಾಜ್ಯದ ಎಲ್ಲಾ ಉನ್ನತ ಶಿಕ್ಷಣ ಸಂಸ್ಥೆಗಳಿಗೆ ಶೈಕ್ಷಣಿಕ ಮಾಹಿತಿ ನೀಡುವ ತ್ರೈಮಾಸಿಕ ಪತ್ರಿಕೆ ಬಿಡುಗಡೆಗೊಳಿಸಿದ ಸಿಎಂ

    Police Checking

    Vehicle Inspection Guidelines!! | ಪೊಲೀಸ್ ತಪಾಸಣೆಗೆ ಹೊಸ ನಿಯಮ: ಕಾರಣವಿಲ್ಲದೇ ವಾಹನ ತಪಾಸಣೆ ನಿಷಿದ್ಧ : ಇಲ್ಲಿದೆ ಪೊಲೀಸ್ ಇಲಾಖೆ ಆದೇಶ ಪ್ರತಿ!!

    ಪೊಲೀಸ್ ಮಾರ್ಷಲ್ಸ್: ವಿದ್ಯಾರ್ಥಿಗಳಿಂದ ಡ್ರಗ್ಸ್ ವಿರುದ್ಧ ಹೊಸ ಸಮರ!

    ಬಿಬಿಎಂಪಿಯ ಆಟೋ ಟಿಪ್ರರ್ ನಿಂದ ಕಾಂಪ್ಯಾಕ್ಟರ್ ಗೆ ಘನತ್ಯಾಜ್ಯ ವರ್ಗಾವಣೆ ಮಾಡುತ್ತಿರುವ ಸಾಂದರ್ಭಿಕ ಚಿತ್ರ

    BBMP News | ಕಸ ವಿಲೇವಾರಿಗೆ ಬಿಬಿಎಂಪಿ ಮಹತ್ವದ ಹೆಜ್ಜೆ: 7 ವರ್ಷಗಳ ಗುತ್ತಿಗೆಗೆ ₹4500 ಕೋಟಿ ಟೆಂಡರ್ ಆಹ್ವಾನ

    ಮಣಿವಣ್ಣನ್ ಅವರಿಗೆ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಆಯುಕ್ತರ ಹೆಚ್ಚುವರಿ ಜವಾಬ್ದಾರಿ

  • Public interest
  • BW Special
  • Life Style
  • Photo Gallery
  • Video
  • Change language
    • Kannada
    • English
    • Telugu
    • Hindi
    • Malayalam
    • Tamil
No Result
View All Result
Bengaluru Wire
No Result
View All Result
Home Bengaluru Focus

ನಮ್ಮ ಮೆಟ್ರೋ ಪ್ರಯಾಣದ ನೂತನ ಪರಿಷ್ಕೃತ ದರದ ಗರಿಷ್ಠ ಮಿತಿ ಶೇ.70ಕ್ಕೆ ನಿಗದಿ : ಅತಿ ಹೆಚ್ಚು ದುಬಾರಿಯಾದ ಟಿಕೆಟ್ ದರಗಳಲ್ಲಿ ಇಳಿಕೆ : ನಾಳೆಯಿಂದ ಜಾರಿ

by Bengaluru Wire Desk
February 13, 2025
in Bengaluru Focus, Public interest
Reading Time: 1 min read
0

ಬೆಂಗಳೂರು, ಫೆ.13 www.bengaluruwire.com : ನಮ್ಮ ಮೆಟ್ರೋ ಪರಿಷ್ಕ್ರತ ದರದಲ್ಲಿ ಯಾವುದೇ ಬದಲಾವಣೆ ಇಲ್ಲ. ಕೆಲವೊಂದು ನಿಗದಿತ ಸ್ಟೇಜ್ ಗಳನ್ನು ಸೇರ್ಪಡೆ ಮಾಡಲಾಗುತ್ತದೆ. ಪರಿಷ್ಕೃತ ದರ ಏರಿಕೆಯಲ್ಲಿ ಶೇ.90 ರಿಂದ ಶೇ.100ರಷ್ಟು ಅತಿ ಹೆಚ್ಚಳವಾಗಿರುವ ಕಡೆ ಗರಿಷ್ಠ ಶೇ.70 ತನಕ ಬೆಲೆ ಏರಿಕೆಗೆ ಮಿತಿ ಹಾಕಲಾಗಿದೆ. ಇದರಿಂದ ಪ್ರಯಾಣ ದರ ಶೇ.30ರಷ್ಟು ಕಡಿಮೆಯಾಗಲಿದೆ ಎಂದು ನಮ್ಮ ಮೆಟ್ರೋ ತಿಳಿಸಿದೆ.

ಗುರುವಾರ ಈ ಸಂಬಂಧ ತುರ್ತು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಬೆಂಗಳೂರು ಮೆಟ್ರೋ ರೈಲು ನಿಗಮ(BMRCL) ದ ವ್ಯವಸ್ಥಾಪಕ ನಿರ್ದೇಶಕ ಮಹೇಶ್ವರ ರಾವ್, ಎಲ್ಲೆಲ್ಲಿ ಶೇ.100ರ ತನಕ ಹೆಚ್ಚಿನ ದರ ಏರಿಕೆ ಆಗಿದೆಯೋ ಅಂತಹ ಕಡೆಗಳಲ್ಲಿ ಶೇ.30ರಷ್ಟರ ತನಕ ದರ ಇಳಿಕೆಯಾಗಲಿದೆ. ಗರಿಷ್ಠ ದರ ಏರಿಕೆಗೆ ಶೇ.70ರಷ್ಟು ಮಿತಿ ಹಾಕಲಾಗಿದೆ. ನೂತನ ದರ ಪಟ್ಟಿಯು ನಾಳೆಯಿಂದಲೇ ಜಾರಿಯಾಗಲಿದೆ. ಆ ಮೂಲಕ ಕನಿಷ್ಠ ದಿನಂಪ್ರತಿ ಓಡಾಡುವ 2.5 ಲಕ್ಷ ಜನರಿಗೆ ಅನುಕೂಲವಾಗಲಿದೆ ಎಂದರು.

ನಾವು ಫೇರ್ ಮ್ಯಾಟ್ರಿಕ್ಸ್ ಮೇಲೆಯೇ ರೈಲ್ವೆ ಟಿಕೆಟ್ ದರ ನಿರ್ಧಾರ ಮಾಡಿದ್ದೇವೆ. ಮುಖ್ಯಮಂತ್ರಿಗಳು, ಪ್ರಯಾಣಿಕರು, ಶಾಸಕರು ಎಲ್ಲರೂ ದರ ಏರಿಕೆ ಜಾಸ್ತಿಯಾಗಿದೆ ಕಡಿಮೆ ಮಾಡುವಂತೆ ಒತ್ತಾಯ ಮಾಡಿದ್ದಾರೆ. ಈ ಬಗ್ಗೆ ನಿನ್ನೆ ಸಂಜೆ ಮತ್ತು ಇಂದು ಬೆಳಗ್ಗೆ ಮೆಟ್ರೋ ಮಂಡಳಿ ಸಭೆ ನಡೆಸಿದೆ. ಆ ನಂತರ ಈ ನಿರ್ಧಾರಕ್ಕೆ ಬರಲಾಗಿದೆ. 4,600 ಪ್ರಕರಣಗಳ ಮ್ಯಾಟ್ರಿಕ್ಸ್ ಪೈಕಿ 600ಕ್ಕೂ ಹೆಚ್ಚಿನ ಪ್ರಕರಣಗಳಲ್ಲಿ ಶೇ.70 ರಿಂದ 100ರಷ್ಟು ದರ ಹೆಚ್ಚಳವಾಗಿತ್ತು. ಈಗ ಅದರ ಗರಿಷ್ಠ ವಯುಕ್ತಿಕ ಪ್ರಯಾಣ ದರದ ಮಿತಿಯನ್ನು ಶೇ.70ಕ್ಕೆ ಮಿತಿ ಹಾಕಲಾಗಿದೆ. 

ಮೆಟ್ರೋ ಪ್ರಯಾಣಿಕರಿಗೆ ಟಿಕೆಟ್ ದರದಲ್ಲಿ ಸ್ವಲ್ಪ ಮಟ್ಟಿಗೆ ಅನುಕೂಲ ಮಾಡುವ ಉದ್ದೇಶವಿದೆ. ಮೆಟ್ರೋ ರೈಲ್ವೆ ಕಾಯ್ದೆ ಸೆಕ್ಷನ್ 37 ಪ್ರಕಾರ ದರ ನಿಗದಿ ಮಾಡಿದ್ದೇವೆ. ಬಿಎಂಆರ್ ಸಿಎಲ್ ಜನರ ಹಿತಾಸಕ್ತಿಯಿಟ್ಟುಕೊಂಡೇ ಕಾರ್ಯ ನಿರ್ವಹಿಸುತ್ತಿದೆ. ಮೆಟ್ರೋ ಕಾಮಗಾರಿಗಳಿಗೆ, ನಿರ್ವಹಣೆಗೆ ನೂರಾರು ಕೋಟಿ ಹೂಡಿಕೆ ಮಾಡಿದ್ದೇವೆ. ಜನರಿಗೆ ಗುಣಮಟ್ಟದ ಸೇವೆ ನೀಡಲು ನಾವು ಬದ್ಧರಾಗಿದ್ದೇವೆ. ಮೆಟ್ರೋ ವಿಸ್ತರಣೆಗಾಗಿ ಈಗಾಗಲೇ ಸಾವಿರಾರು ಕೋಟಿ ರೂ. ಹೂಡಿಕೆ ಮಾಡಿದ್ದೇವೆ. ಕಾಲಕಾಲಕ್ಕೆ ಪಡೆದ ಸಾಲಕ್ಕೆ ಬಡ್ಡಿ, ಸಿಬ್ಬಂದಿ ವೇತನ, ದೈನಂದಿನ ಆಡಳಿತ ನಿರ್ವಹಣೆಯ ವೆಚ್ಚ ಎಲ್ಲವೂ ಹೆಚ್ಚಾಗಿದೆ. 2017ರಿಂದಲೂ ನಮ್ಮ ಮೆಟ್ರೋ ಪ್ರಯಾಣ‌ ದರದಲ್ಲಿ ಏರಿಕೆ ಮಾಡಿಲ್ಲ. ಈಗ ದರ ಏರಿಕೆ ಮಾಡುವ ಅನಿವಾರ್ಯತೆಯಿತ್ತು ಎಂದು ಸಮರ್ಥಿಸಿಕೊಂಡರು.

ಟಿಕೆಟ್ ದರವನ್ನು ಶೇ.40-55ರಷ್ಟು ಸರಾಸರಿಯಾಗಿ ನಮ್ಮ ಮೆಟ್ರೋ ಹೆಚ್ಚಳ ಮಾಡಿದೆ. ಕೆಲವೊಂದು ಕಡೆ ಪ್ರಯಾಣ ದರ ತುಂಬಾ ಜಾಸ್ತಿ ಆಗಿರುವ ಕಡೆ ಸ್ವಲ್ಪ ಕಡಿಮೆ ಮಾಡುತ್ತೇವೆ. ಕೆಲವೊಂದು ಕಡೆ ಎರಡು ಸ್ಲಾಬ್ ಗಳನ್ನು ಒಟ್ಟಿಗೆ ಸೇರಿಸುತ್ತೇವೆ. ಉದಾಹರಣೆಗೆ ಪ್ರಯಾಣ ದರ 60 ರೂ. ಹೆಚ್ಚಾಗಿದ್ದರೆ 50ರೂ. ಗೆ ಇಳಿಸುತ್ತೇವೆ ಎಂದು ಅವರು ಹೇಳಿದರು.

ಈಗ ಪೀಕ್ ಅವಧಿಯಲ್ಲಿ ಶೇ.100ರಷ್ಟು ಸಾಮರ್ಥ್ಯದಲ್ಲಿ 55 ರೈಲುಗಳು ಓಡಾಡುತ್ತಿವೆ. ನಮ್ಮ ಮೆಟ್ರೋ ನಷ್ಠದಲ್ಲಿ‌ ನಡೆಯುತ್ತಿದೆ. ಮುಂದಿನ ಮೂರು ವರ್ಷಗಳನ್ನು ಗಮನದಲ್ಲಿಟ್ಟುಕೊಂಡು ಈ ರೀತಿ ದರ ನಿಗದಿ ಮಾಡಿದ್ದೇವೆ. ಕಳೆದ ಎರಡು ದಿನಗಳಿಂದ ಮೆಟ್ರೋ ದರ ಏರಿಕೆಯಿಂದ ಪ್ರಯಾಣಿಕರ ಸಂಖ್ಯೆ ಶೇ.10ರಷ್ಟು ಕಡಿಮೆಯಾಗಿದೆ ಎಂದು ಮಹೇಶ್ವರ ರಾವ್ ಹೇಳಿದರು.

ದರ ಹೆಚ್ಚಳ ಹಾಗೂ ಇಳಿಕೆಯ ಕುರಿತಂತೆ ಮೆಟ್ರೋ ಅಧಿಕಾರಿಗಳಲ್ಲಿ ಸ್ಪಷ್ಟತೆ ಇರದೆ ಗೊಂದಲಕ್ಕೆ ಒಳಗಾಗಿದ ಬಗ್ಗೆ ಮಾಧ್ಯಮದವರು ಆಕ್ಷೇಪ ವ್ಯಕ್ತಪಡಿಸಿದ ಘಟನೆಯೂ ನಡೆಯಿತು. ಈ ಹಂತದಲ್ಲಿ ಮಧ್ಯಪ್ರವೇಶಿಸಿದ ಮೆಟ್ರೋ ಎಂಡಿ ಮಹೇಶ್ವರ ರಾವ್ ಸೂಕ್ತ‌ರೀತಿಯಲ್ಲಿ ಸಮಜಾಯುಷಿ ನೀಡಿದರು.

ದರ ನಿಗದಿ ಸಮಿತಿ ಕೂಡ ನಮ್ಮ ಮೆಟ್ರೋ ಸ್ವತ್ತುಗಳಿಂದ ಜಾಹೀರಾತು ಮತ್ತಿತರ ಆದಾಯ ಮೂಲಗಳನ್ನು ಬಳಸಿಕೊಂಡು ಆರ್ಥಿಕ ಸಂಪನ್ಮೂಲ ಹೆಚ್ಚಳಕ್ಕೆ ಬಳಸಿಕೊಳ್ಳಲು ಸಲಹೆ ನೀಡಿದೆ. ಆ ನಿಟ್ಟಿನಲ್ಲಿ ಕ್ರಮ ಕೈಗೊಳ್ಳುತ್ತೇವೆ‌ ಎಂದು ಅವರು ಹೇಳಿದರು.

ಫೆ.09ರಿಂದ ಜಾರಿಗೆ ಬರುವಂತೆ ಪ್ರಯಾಣ ದರ ಏರಿಕೆಯಿಂದ ವ್ಯಾಪಕ ಟೀಕೆಗೆ ಒಳಗಾಗಿದ್ದ ಬಿಎಂಆರ್ ಸಿಎಲ್ ನಡೆಯಿಂದಾಗಿ ಪ್ರಯಾಣಿಕರು ಮೆಟ್ರೋ ರೈಲು ಬಿಟ್ಟು ಬಿಎಂಟಿಸಿ ಬಸ್ ಹಾಗೂ ಸ್ವಂತ ವಾಹನಗಳತ್ತ ಮುಖ ಮಾಡಿದ್ದರಿಂದ ಮೆಟ್ರೋನಲ್ಲಿ  ದಿನಂಪ್ರತಿ ಓಡಾಡುವ ಪ್ರಯಾಣಿಕರ ಸಂಖ್ಯೆ ಕಡಿಮೆಯಾಗಿತ್ತು. 

ಫೆ.09ರಿಂದ ಜಾರಿಗೆ ಬರುವಂತೆ ಮೆಟ್ರೋ ರೈಲಿನ ಪ್ರಯಾಣ ದರವನ್ನು ಶೇ.46ರಿಂದ 47ರಷ್ಟು ಏರಿಕೆ ಮಾಡಲಾಗಿತ್ತು ಎಂದು ಮೆಟ್ರೋ ನಿಗಮ ತಿಳಿಸಿತ್ತು.‌ಆದರೆ ಕೆಲವು ಮಾರ್ಗಗಳಲ್ಲಿ ಪ್ರಯಾಣ ದರ ಶೇ.100ಕ್ಕಿಂತ ಹೆಚ್ಚಳವಾಗಿತ್ತು. ಇದರಿಂದಾಗಿ ಮೆಟ್ರೋ ಪ್ರಯಾಣಿಕರು, ಸಾರ್ವಜನಿಕರು, ಸಂಘ ಸಂಸ್ಥೆಗಳಿಂದ ವ್ಯಾಪಕ ಟೀಕೆ ಹಾಗೂ ವಿರೋಧ ವ್ಯಕ್ತವಾಗಿತ್ತು. ದರ ಹೆಚ್ಚಳ ವಿಷಯ ಬಿಜೆಪಿ- ಕಾಂಗ್ರೆಸ್ ನಡುವೆ ರಾಜಕೀಯ ಕೆಸರೆರಚಾಟಕ್ಕೆ ಕಾರಣವಾಗಿತ್ತು. ಇಂದು ಬೆಳಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕೂಡ, ವಿಪರೀತವಾಗಿ ದರ ಹೆಚ್ಚಳವಾದ ಕಡೆ ತುರ್ತಾಗಿ ದರ ಇಳಿಸುವಂತೆ ಬಿಎಂಆರ್ ಸಿಎಲ್ ಗೆ ಕೋರಿದ್ದಾಗಿ ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದರು.

Sharing is Caring

  • Click to share on Follow Us on Google News (Opens in new window) Follow Us on Google News
  • Click to share on WhatsApp (Opens in new window) WhatsApp
  • Click to print (Opens in new window) Print
  • Click to share on X (Opens in new window) X
  • Click to share on Facebook (Opens in new window) Facebook
  • Click to share on Telegram (Opens in new window) Telegram

Like this:

Like Loading...
Previous Post

ನಗರದ ಜಲಮೂಲಗಳ ಬಫರ್ ವಲಯ ಉಲ್ಲಂಘನೆಗೆ ಅವಕಾಶ : ಬಿಬಿಎಂಪಿ- ಬಿಡಿಎ ಆಯುಕ್ತರ ವಿರುದ್ಧ ಲೋಕಾಯುಕ್ತಕ್ಕೆ ದೂರು

Next Post

ಬೆಂಗಳೂರು : ಸಾರಕ್ಕಿ ಕೆರೆಯ 20 ಕೋಟಿ ರೂ. ಮೌಲ್ಯದ ಒತ್ತುವರಿ ಭೂಮಿ ವಶಪಡಿಸಿಕೊಂಡ ಬಿಬಿಎಂಪಿ

Next Post

ಬೆಂಗಳೂರು : ಸಾರಕ್ಕಿ ಕೆರೆಯ 20 ಕೋಟಿ ರೂ. ಮೌಲ್ಯದ ಒತ್ತುವರಿ ಭೂಮಿ ವಶಪಡಿಸಿಕೊಂಡ ಬಿಬಿಎಂಪಿ

ಸಂಕೀರ್ಣದಿಂದ ಸರಳತೆಯತ್ತ ಹೊರಳುತ್ತಿದೆ ದೇಶದ ಆದಾಯ ತೆರಿಗೆ ಕಾನೂನು : ನೂತನ ಮಸೂದೆ ತೆರಿಗೆದಾರರಿಗೆ ಹೇಗೆ ಅನುಕೂಲ?

Please login to join discussion

Like Us on Facebook

Follow Us on Twitter

Recent News

ಐಪಿಎಲ್ 2025 ಟ್ರೋಫಿ : 18 ವರ್ಷಗಳ ಕನಸು ನನಸು, RCB ಚಾಂಪಿಯನ್!

June 4, 2025

ಬಿಟಿಎಂ ವಿಧಾನಸಭಾ ಕ್ಷೇತ್ರ : ಶಾಲಾ-ಕಾಲೇಜು 13000ವಿದ್ಯಾರ್ಥಿಗಳಿಗೆ ಉಚಿತ ನೋಟ್ ಬುಕ್- ಬ್ಯಾಗ್ ಹಂಚಿಕೆ

June 3, 2025
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಐಪಿಎಲ್ 2025 ಟ್ರೋಫಿ : 18 ವರ್ಷಗಳ ಕನಸು ನನಸು, RCB ಚಾಂಪಿಯನ್!

June 4, 2025

ಬಿಟಿಎಂ ವಿಧಾನಸಭಾ ಕ್ಷೇತ್ರ : ಶಾಲಾ-ಕಾಲೇಜು 13000ವಿದ್ಯಾರ್ಥಿಗಳಿಗೆ ಉಚಿತ ನೋಟ್ ಬುಕ್- ಬ್ಯಾಗ್ ಹಂಚಿಕೆ

June 3, 2025

Thug Life | ಕಮಲ್ ಹಾಸನ್ ‘ಥಗ್ ಲೈಫ್’ ಚಿತ್ರಕ್ಕೆ ಕರ್ನಾಟಕದಲ್ಲಿ ಬಿಡುಗಡೆ ಭಾಗ್ಯವಿಲ್ಲ : ಕ್ಷಮೆ ಕೇಳಲು ನಿರಾಕರಿಸಿದ ನಟ

June 3, 2025
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video
  • Change language
    • Kannada
    • English
    • Telugu
    • Hindi
    • Malayalam
    • Tamil

© 2023 All Rights Reserved ಬೆಂಗಳೂರು ವೈರ್‌

Join the Group
%d