Sunday, June 8, 2025
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಚೆನಾಬ್ ಸೇತುವೆ ನಿರ್ಮಾಣಕ್ಕೆ 17 ವರ್ಷ ಕಾಲ ಕೊಡುಗೆ ನೀಡಿದ ಪ್ರೊ.ಮಾಧವಿ ಲತಾ: ಬೆಂಗಳೂರು ಐಐಎಸ್‌ಸಿ ಶಿಲಾತಜ್ಞೆಯ ಸಾಧನೆ ಅಂತಿಂತದ್ದಲ್ಲ!!

    ಆರ್‌ಸಿಬಿ ಸಂಭ್ರಮಾಚರಣೆ ದುರಂತ: ಪೊಲೀಸ್ ಆಯುಕ್ತ ಸೇರಿ 5 ಅಧಿಕಾರಿಗಳ ತಲೆದಂಡ, ಆರ್‌ಸಿಬಿ, ಕೆಎಸ್‌ಸಿಎ ಪ್ರತಿನಿಧಿಗಳ ಬಂಧನಕ್ಕೆ ಆದೇಶ

    ಟ್ರಂಪ್ ಆಘಾತಕಾರಿ ನಿರ್ಧಾರ: 12 ದೇಶಗಳ ಮೇಲೆ ಸಂಪೂರ್ಣ ಪ್ರಯಾಣ ನಿಷೇಧ, 7 ದೇಶಗಳಿಗೆ ಭಾಗಶಃ ನಿರ್ಬಂಧ

    ಚಿನ್ನಸ್ವಾಮಿ ದುರಂತ: ಮೃತರ ಕುಟುಂಬಕ್ಕೆ ₹10 ಲಕ್ಷ ಪರಿಹಾರ, ನ್ಯಾಯಾಂಗ ತನಿಖೆಗೆ ಸಿಎಂ ಆದೇಶ

    ಆರ್ ಸಿಬಿ ಸಂಭ್ರಮಾಚರಣೆಗೆ ಸೂತಕದ ಛಾಯೆ : ಕಾಲ್ತುಳಿತದಲ್ಲಿ 12 ಮಂದಿ ಸಾವು?, ಹಲವು ಮಂದಿಗೆ ಗಾಯ

    ದೇಶದ ರಾಷ್ಟ್ರೀಯ ಆರೋಗ್ಯ ನೀತಿಯ ಗಮನ “ಸಮಗ್ರ ಆರೋಗ್ಯ ರಕ್ಷಣಾ ವ್ಯವಸ್ಥೆ” ಅಭಿವೃದ್ಧಿಪಡಿಸುವುದಾಗಿದೆ : ಜೆ.ಪಿ.ನಡ್ಡಾ

    ಐಪಿಎಲ್ 2025 ಟ್ರೋಫಿ : 18 ವರ್ಷಗಳ ಕನಸು ನನಸು, RCB ಚಾಂಪಿಯನ್!

    Thug Life | ಕಮಲ್ ಹಾಸನ್ ‘ಥಗ್ ಲೈಫ್’ ಚಿತ್ರಕ್ಕೆ ಕರ್ನಾಟಕದಲ್ಲಿ ಬಿಡುಗಡೆ ಭಾಗ್ಯವಿಲ್ಲ : ಕ್ಷಮೆ ಕೇಳಲು ನಿರಾಕರಿಸಿದ ನಟ

    ಹೊಸ ಸಂಸತ್ ಭವನದ ಸಾಂದರ್ಭಿಕ ಚಿತ್ರ.

    ಆಪರೇಷನ್ ಸಿಂಧೂರ್: ವಿಶೇಷ ಸಂಸತ್ ಅಧಿವೇಶನಕ್ಕೆ ಸರ್ಕಾರದ ನಕಾರ, ಜುಲೈನಲ್ಲಿ ಮಾನ್ಸೂನ್ ಅಧಿವೇಶನ

  • Bengaluru Focus

    ಚೆನಾಬ್ ಸೇತುವೆ ನಿರ್ಮಾಣಕ್ಕೆ 17 ವರ್ಷ ಕಾಲ ಕೊಡುಗೆ ನೀಡಿದ ಪ್ರೊ.ಮಾಧವಿ ಲತಾ: ಬೆಂಗಳೂರು ಐಐಎಸ್‌ಸಿ ಶಿಲಾತಜ್ಞೆಯ ಸಾಧನೆ ಅಂತಿಂತದ್ದಲ್ಲ!!

    ಬೆಂಗಳೂರು: ಆರ್‌ಸಿಬಿ ಸಂಭ್ರಮಾಚರಣೆ ದುರಂತ; ಪೊಲೀಸ್ ಅಧಿಕಾರಿಗಳ ಅಮಾನತು ತೀವ್ರ ಖಂಡಿಸಿದ ಭಾಸ್ಕರ್ ರಾವ್!

    Namma Metro Purple Line

    ನಮ್ಮ ಮೆಟ್ರೋದಲ್ಲಿ ದಾಖಲೆಯ ಪ್ರಯಾಣಿಕರ ಸಂಖ್ಯೆ: ಒಂದು ದಿನದಲ್ಲಿ 9.66 ಲಕ್ಷಕ್ಕೂ ಹೆಚ್ಚು ಜನ ಸಂಚಾರ

    ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿನ ಕಾಲ್ತುಳಿತ ದುರಂತ ಪ್ರಕರಣ : ವಿರಾಟ್ ಕೊಹ್ಲಿ ತಂಡದಿಂದ ತೀವ್ರ ಸಂತಾಪ

    ಚಿನ್ನಸ್ವಾಮಿ ದುರಂತ: ಮೃತರ ಕುಟುಂಬಕ್ಕೆ ₹10 ಲಕ್ಷ ಪರಿಹಾರ, ನ್ಯಾಯಾಂಗ ತನಿಖೆಗೆ ಸಿಎಂ ಆದೇಶ

    ಆರ್ ಸಿಬಿ ಸಂಭ್ರಮಾಚರಣೆಗೆ ಸೂತಕದ ಛಾಯೆ : ಕಾಲ್ತುಳಿತದಲ್ಲಿ 12 ಮಂದಿ ಸಾವು?, ಹಲವು ಮಂದಿಗೆ ಗಾಯ

    ಐಪಿಎಲ್ 2025 ಟ್ರೋಫಿ : 18 ವರ್ಷಗಳ ಕನಸು ನನಸು, RCB ಚಾಂಪಿಯನ್!

    ಬಿಟಿಎಂ ವಿಧಾನಸಭಾ ಕ್ಷೇತ್ರ : ಶಾಲಾ-ಕಾಲೇಜು 13000ವಿದ್ಯಾರ್ಥಿಗಳಿಗೆ ಉಚಿತ ನೋಟ್ ಬುಕ್- ಬ್ಯಾಗ್ ಹಂಚಿಕೆ

    Thug Life | ಕಮಲ್ ಹಾಸನ್ ‘ಥಗ್ ಲೈಫ್’ ಚಿತ್ರಕ್ಕೆ ಕರ್ನಾಟಕದಲ್ಲಿ ಬಿಡುಗಡೆ ಭಾಗ್ಯವಿಲ್ಲ : ಕ್ಷಮೆ ಕೇಳಲು ನಿರಾಕರಿಸಿದ ನಟ

  • Public interest
  • BW Special
  • Life Style
  • Photo Gallery
  • Video
  • Change language
    • Kannada
    • English
    • Telugu
    • Hindi
    • Malayalam
    • Tamil
No Result
View All Result
  • Home
  • News Wire

    ಚೆನಾಬ್ ಸೇತುವೆ ನಿರ್ಮಾಣಕ್ಕೆ 17 ವರ್ಷ ಕಾಲ ಕೊಡುಗೆ ನೀಡಿದ ಪ್ರೊ.ಮಾಧವಿ ಲತಾ: ಬೆಂಗಳೂರು ಐಐಎಸ್‌ಸಿ ಶಿಲಾತಜ್ಞೆಯ ಸಾಧನೆ ಅಂತಿಂತದ್ದಲ್ಲ!!

    ಆರ್‌ಸಿಬಿ ಸಂಭ್ರಮಾಚರಣೆ ದುರಂತ: ಪೊಲೀಸ್ ಆಯುಕ್ತ ಸೇರಿ 5 ಅಧಿಕಾರಿಗಳ ತಲೆದಂಡ, ಆರ್‌ಸಿಬಿ, ಕೆಎಸ್‌ಸಿಎ ಪ್ರತಿನಿಧಿಗಳ ಬಂಧನಕ್ಕೆ ಆದೇಶ

    ಟ್ರಂಪ್ ಆಘಾತಕಾರಿ ನಿರ್ಧಾರ: 12 ದೇಶಗಳ ಮೇಲೆ ಸಂಪೂರ್ಣ ಪ್ರಯಾಣ ನಿಷೇಧ, 7 ದೇಶಗಳಿಗೆ ಭಾಗಶಃ ನಿರ್ಬಂಧ

    ಚಿನ್ನಸ್ವಾಮಿ ದುರಂತ: ಮೃತರ ಕುಟುಂಬಕ್ಕೆ ₹10 ಲಕ್ಷ ಪರಿಹಾರ, ನ್ಯಾಯಾಂಗ ತನಿಖೆಗೆ ಸಿಎಂ ಆದೇಶ

    ಆರ್ ಸಿಬಿ ಸಂಭ್ರಮಾಚರಣೆಗೆ ಸೂತಕದ ಛಾಯೆ : ಕಾಲ್ತುಳಿತದಲ್ಲಿ 12 ಮಂದಿ ಸಾವು?, ಹಲವು ಮಂದಿಗೆ ಗಾಯ

    ದೇಶದ ರಾಷ್ಟ್ರೀಯ ಆರೋಗ್ಯ ನೀತಿಯ ಗಮನ “ಸಮಗ್ರ ಆರೋಗ್ಯ ರಕ್ಷಣಾ ವ್ಯವಸ್ಥೆ” ಅಭಿವೃದ್ಧಿಪಡಿಸುವುದಾಗಿದೆ : ಜೆ.ಪಿ.ನಡ್ಡಾ

    ಐಪಿಎಲ್ 2025 ಟ್ರೋಫಿ : 18 ವರ್ಷಗಳ ಕನಸು ನನಸು, RCB ಚಾಂಪಿಯನ್!

    Thug Life | ಕಮಲ್ ಹಾಸನ್ ‘ಥಗ್ ಲೈಫ್’ ಚಿತ್ರಕ್ಕೆ ಕರ್ನಾಟಕದಲ್ಲಿ ಬಿಡುಗಡೆ ಭಾಗ್ಯವಿಲ್ಲ : ಕ್ಷಮೆ ಕೇಳಲು ನಿರಾಕರಿಸಿದ ನಟ

    ಹೊಸ ಸಂಸತ್ ಭವನದ ಸಾಂದರ್ಭಿಕ ಚಿತ್ರ.

    ಆಪರೇಷನ್ ಸಿಂಧೂರ್: ವಿಶೇಷ ಸಂಸತ್ ಅಧಿವೇಶನಕ್ಕೆ ಸರ್ಕಾರದ ನಕಾರ, ಜುಲೈನಲ್ಲಿ ಮಾನ್ಸೂನ್ ಅಧಿವೇಶನ

  • Bengaluru Focus

    ಚೆನಾಬ್ ಸೇತುವೆ ನಿರ್ಮಾಣಕ್ಕೆ 17 ವರ್ಷ ಕಾಲ ಕೊಡುಗೆ ನೀಡಿದ ಪ್ರೊ.ಮಾಧವಿ ಲತಾ: ಬೆಂಗಳೂರು ಐಐಎಸ್‌ಸಿ ಶಿಲಾತಜ್ಞೆಯ ಸಾಧನೆ ಅಂತಿಂತದ್ದಲ್ಲ!!

    ಬೆಂಗಳೂರು: ಆರ್‌ಸಿಬಿ ಸಂಭ್ರಮಾಚರಣೆ ದುರಂತ; ಪೊಲೀಸ್ ಅಧಿಕಾರಿಗಳ ಅಮಾನತು ತೀವ್ರ ಖಂಡಿಸಿದ ಭಾಸ್ಕರ್ ರಾವ್!

    Namma Metro Purple Line

    ನಮ್ಮ ಮೆಟ್ರೋದಲ್ಲಿ ದಾಖಲೆಯ ಪ್ರಯಾಣಿಕರ ಸಂಖ್ಯೆ: ಒಂದು ದಿನದಲ್ಲಿ 9.66 ಲಕ್ಷಕ್ಕೂ ಹೆಚ್ಚು ಜನ ಸಂಚಾರ

    ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿನ ಕಾಲ್ತುಳಿತ ದುರಂತ ಪ್ರಕರಣ : ವಿರಾಟ್ ಕೊಹ್ಲಿ ತಂಡದಿಂದ ತೀವ್ರ ಸಂತಾಪ

    ಚಿನ್ನಸ್ವಾಮಿ ದುರಂತ: ಮೃತರ ಕುಟುಂಬಕ್ಕೆ ₹10 ಲಕ್ಷ ಪರಿಹಾರ, ನ್ಯಾಯಾಂಗ ತನಿಖೆಗೆ ಸಿಎಂ ಆದೇಶ

    ಆರ್ ಸಿಬಿ ಸಂಭ್ರಮಾಚರಣೆಗೆ ಸೂತಕದ ಛಾಯೆ : ಕಾಲ್ತುಳಿತದಲ್ಲಿ 12 ಮಂದಿ ಸಾವು?, ಹಲವು ಮಂದಿಗೆ ಗಾಯ

    ಐಪಿಎಲ್ 2025 ಟ್ರೋಫಿ : 18 ವರ್ಷಗಳ ಕನಸು ನನಸು, RCB ಚಾಂಪಿಯನ್!

    ಬಿಟಿಎಂ ವಿಧಾನಸಭಾ ಕ್ಷೇತ್ರ : ಶಾಲಾ-ಕಾಲೇಜು 13000ವಿದ್ಯಾರ್ಥಿಗಳಿಗೆ ಉಚಿತ ನೋಟ್ ಬುಕ್- ಬ್ಯಾಗ್ ಹಂಚಿಕೆ

    Thug Life | ಕಮಲ್ ಹಾಸನ್ ‘ಥಗ್ ಲೈಫ್’ ಚಿತ್ರಕ್ಕೆ ಕರ್ನಾಟಕದಲ್ಲಿ ಬಿಡುಗಡೆ ಭಾಗ್ಯವಿಲ್ಲ : ಕ್ಷಮೆ ಕೇಳಲು ನಿರಾಕರಿಸಿದ ನಟ

  • Public interest
  • BW Special
  • Life Style
  • Photo Gallery
  • Video
  • Change language
    • Kannada
    • English
    • Telugu
    • Hindi
    • Malayalam
    • Tamil
No Result
View All Result
Bengaluru Wire
No Result
View All Result
Home News Wire

Linemen Recruitment | ಏಪ್ರಿಲ್‌ನೊಳಗೆ 3,000 ಲೈನ್‌ಮನ್‌ಗಳ ನೇಮಕ ಪ್ರಕ್ರಿಯೆ ಪೂರ್ಣ : ಸಚಿವ ಕೆ.ಜೆ.ಜಾರ್ಜ್‌

by Bengaluru Wire Desk
February 18, 2025
in News Wire, Public interest
Reading Time: 1 min read
0

ಹಾವೇರಿ, ಫೆ.18 www.bengaluruwire.com : ರಾಜ್ಯದಲ್ಲಿ ಖಾಲಿಯಿರುವ ಲೈನ್ ಮೆನ್‍ಗಳ ಕೊರತೆ ನೀಗಿಸಲು ಎಪ್ರಿಲ್ ಅಂತ್ಯದೊಳಗೆ 3 ಸಾವಿರ ಲೈನ್ ಮೆನ್ ಗಳ ನೇಮಕ ಪ್ರಕ್ರಿಯೆ ಪೂರ್ಣಗೊಳ್ಳಲಿದೆ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಹೇಳಿದ್ದಾರೆ. 

ಇಲ್ಲಿನ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಸೋಮವಾರ  ಜಿಲ್ಲೆಯ ಜನ ಪ್ರತಿನಿಧಿಗಳೊಂದಿಗೆ ನಡೆದ ಪ್ರಗತಿ ಪರಿಶೀಲನೆ ಸಭೆಯಲ್ಲಿ, ಏಪ್ರಿಲ್ ತಿಂಗಳ ಒಳಗೆ ಲೈನ್‌ಮನ್‌ಗಳ ನೇಕ ಪ್ರಕ್ರಿಯೆ ಪೂರ್ಣಗೊಳ್ಳಲಿದ್ದು, ಬಳಿಕ ಸಮಸ್ಯೆ ಬಹುತೇಕ ಬಗೆಹರಿಯಲಿದೆ ಎಂದು ತಿಳಿಸಿದರು.

ರಾಜ್ಯದಲ್ಲಿ ಕಳೆದ ವರ್ಷ ತೀವ್ರ ಬರಗಾಲವಿತ್ತು. ಹೀಗಾಗಿ ವಿದ್ಯುತ್‌ ಕೊರತೆಯಿದ್ದರೂ ಕೇವಲ ಒಂದು ತಿಂಗಳು ಮಾತ್ರ ಸಮಸ್ಯೆಯಾಗಿತ್ತು. ಉಳಿದ 11 ತಿಂಗಳಿನಲ್ಲಿ ಸಮರ್ಪಕವಾಗಿ ವಿದ್ಯುತ್‌ ಪೂರೈಸಲಾಗಿದೆ. ಪ್ರಸ್ತಕ ವರ್ಷ 19 ಸಾವಿರ ಮೆಗಾ ವ್ಯಾಟ್ ವಿದ್ಯುತ್‌ ಬೇಡಿಕೆ ಇದ್ದು, ಗ್ರಾಹಕರಿಗೆ ಸಮರ್ಪಕ ವಿದ್ಯುತ್ ಪೂರೈಕೆಗೆ ಇಂಧನ ಇಲಾಖೆ ಸನ್ನದ್ಧವಾಗಿದೆ. ರಾಜ್ಯದಲ್ಲಿ ಯಾವುದೇ ವಿದ್ಯುತ್‌ ಕೊರತೆಯಿಲ್ಲ ಎಂದು ಸ್ಪಷ್ಟಪಡಿಸಿದರು.

ಜನಪ್ರತಿನಿಧಿಗಳ ಸಲಹೆ ಪಡೆಯಿರಿ:

ಜನರು ತಮ್ಮ ತೊಂದರೆಗಳನ್ನು ಜನಪ್ರತಿನಿಧಿಗಳ ಬಳಿ ಹೇಳಿಕೊಳ್ಳುತ್ತಾರೆ. ಜತೆಗೆ ಜನಪ್ರತಿನಿಧಿಗಳಲ್ಲಿಯೂ ಕ್ಷೇತದ ಸಮಸ್ಯೆ ಬಗೆಹರಿಸಲು ಸಾಕಷ್ಟು ಯೋಚನೆಗಳಿರುತ್ತವೆ. ಆದ್ದರಿಂದ ಅವರನ್ನು ಭೇಟಿಯಾಗಿ ಸಲಹೆಗಳನ್ನು ಪಡೆಯಿರಿ. ತೊಂದರೆಗಳಿದ್ದರೆ ನಿಮ್ಮ ವ್ಯಾಪ್ತಿಯಲ್ಲಿ ಸರಿ ಪಡಿಸಿ, ಇಲ್ಲವೆ ಹೆಸ್ಕಾಂ ವ್ಯವಸ್ಥಾಪಕ ನಿರ್ದೇಶಕರ ಗಮನಕ್ಕೆ ತನ್ನಿ. ಅವರು ಸೂಕ್ತ ಕ್ರಮ ಕೈಗೊಳ್ಳುತ್ತಾರೆ ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಕೃಷಿ ಪಂಪ್ ಸೆಟ್ ಗಳಿಗೆ ವಿದ್ಯುತ್ ಸಮಸ್ಯೆ ಆಗಬಾರದು ಎಂಬ ಕಾರಣಕ್ಕೆ ಸೋಲಾರ್ ಪಂಪ್ ಸೆಟ್ ಒದಗಿಸುವ ಕುಸುಮ್-ಬಿ ಯೋಜನೆಗೆ ಸರ್ಕಾರ ಆದ್ಯತೆ ನೀಡುತ್ತಿದೆ. ಈ ನಿಟ್ಟಿನಲ್ಲಿ ರಾಜ್ಯ ಸರ್ಕಾರ ತನ್ನ ಪಾಲಿನ ಸಬ್ಸಿಡಿಯನ್ನು ಶೇ. 50ಕ್ಕೆ ಹೆಚ್ಚಿಸಿದ್ದು, ಕೇಂದ್ರ ಸರ್ಕಾರ ಶೇ. 30ರಷ್ಟು ಸಬ್ಸಿಡಿ ನೀಡುತ್ತದೆ. ರೈತರು ಕೇವಲ ಶೇ.20 ಮಾತ್ರ ಹಣ ಪಾವತಿಸಿ ಸೋಲಾರ್ ಪಂಪ್ ಸೆಟ್ ಪಡೆಯಬಹುದು. ಈ ಯೋಜನೆ ರೈತರಿಗೆ ವರದಾನವಾಗಲಿದೆ ಎಂದು ಹೇಳಿದರು.

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ 2.5 ಲಕ್ಷ ಅಕ್ರಮ ಕೃಷಿ ಪಂಪ್ ಸೆಟ್ ಗಳನ್ನು ಸಕ್ರಮಗೊಳಿಸಿ ಮೂಲ ಸೌರ್ಯ ಒದಗಿಸಿದೆ. ಉಳಿದ ಅಕ್ರಮ ಪಂಪ್ ಸೆಟ್ ಗಳನ್ನು ಸಕ್ರಮಗೊಳಿಸುವ ಪ್ರಕ್ರಿಯೆ ನಡೆಯುತ್ತಿದೆ. ಹೊಸದಾಗಿ ಬಂದ ಅಕ್ರಮ-ಸಕ್ರಮ ಅರ್ಜಿಗಳ ಕುರಿತು ನಂತರದಲ್ಲಿ ತೀರ್ಮಾನ ಕೈಗೊಳ್ಳಲಾಗುವುದು ಎಂದರು.

ಹಾವೇರಿ ಕ್ಷೇತ್ರದ ಶಾಸಕ ರುದ್ರಪ್ಪ ಲಮಾಣಿ ಮತನಾಡಿ, ನೆಗಳೂರಿನಲ್ಲಿ 110 ಕೆ.ವಿ. ಸಾಮರ್ಥ್ಯದ ಸ್ಟೆಷನ್‌ ಪ್ರಾರಂಭಿಸುವಂತೆ ಮನವಿ ಮಾಡಿದರು. ಇದಕ್ಕೆ ಸ್ಪಂದಿಸಿದ ಸಚಿವರು, ಈ ಬಗ್ಗೆ ಎರಡು ದಿನಗಳಲ್ಲಿ ಪ್ರಸ್ತಾವನೆ ಸಲ್ಲಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಹಾನಗಲ್‌ ಶಾಸಕ ಶ್ರೀನಿವಾಸ್‌ ಮಾನೆ, ಹಿರೇಕೆರೂರು ಶಾಸಕ ಯು.ಬಿ ಬಣಕಾರ ಮಾತನಾಡಿದರು. ಶಾಸಕರ ಅಹಾಲುಗಳನ್ನು ಆಲಿಸಿದ ಸಚಿವ ಕೆ.ಜೆ.ಜಾರ್ಜ್, ಈ ಎಲ್ಲಾ ವಿಚಾರಗಳ ಬಗ್ಗೆ  ಸೂಕ್ತ ಕ್ರಮ ಕೈಗೊಳ್ಳುವಂತೆ ಹೆಸ್ಕಾಂ ವ್ಯವಸ್ಥಾಪಕ ನಿರ್ದೇಶರಿಗೆ ಸೂಚಿಸಿದರು. ಜತೆಗೆ ಸಕ್ಕರೆ ಕಾರ್ಖಾನೆ ಅಕ್ರಮವಾಗಿ ವಿದ್ಯುತ್ ಸಂಪರ್ಕ ಪಡೆದಿರುವ ಬಗ್ಗೆ ವರದಿ ಪಡೆದು ಕ್ರಮ ಜರುಗಿಸುವಂತೆಯೂ ತಾಕೀತು ಮಡಿದರು.

ಸಭೆಯಲ್ಲಿ ಬ್ಯಾಡಗಿ ಶಾಸಕರೂ ಆದ ಕರ್ನಾಟಕ ರಾಜ್ಯ ಅರಣ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ ಬಸವರಾಜ ಶಿವಣ್ಣನವರ, ಹುಬ್ಬಳ್ಳಿ ವಿದ್ಯುತ್ ಸರಬರಾಜು ಕಂಪನಿ ನಿಯಮಿತ ಅಧ್ಯಕ್ಷ ಅಜೀಮ್‍ಪೀರ ಖಾದ್ರಿ, ಕರ್ನಾಟಕ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷ ಎಸ್.ಆರ್.ಪಾಟೀಲ, ಪ್ರಕಾಶ ಕೋಳಿವಾಡ,  ಯಾಸಿರ್ ಅಹ್ಮ ದ್‍ಖಾನ್ ಪಠಾಣ, ಜಿಲ್ಲಾಧಿಕಾರಿ ಡಾ.ವಿಜಯಮಹಾಂತೇಶ ದಾನಮ್ಮನವರ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅಕ್ಷಯ ಶ್ರೀಧರ, ಜಿಲ್ಲಾ  ಪೊಲೀಸ್ ವರಿಷ್ಠಾಧಿಕಾರಿ ಅಂಶುಕುಮಾರ ಸೇರಿದಂತೆ ಇಲಾಖೆ ಅಧಿಕಾರಿಗಳು ಪಾಲ್ಗೊಂಡಿದ್ದರು.

Sharing is Caring

  • Click to share on Follow Us on Google News (Opens in new window) Follow Us on Google News
  • Click to share on WhatsApp (Opens in new window) WhatsApp
  • Click to print (Opens in new window) Print
  • Click to share on X (Opens in new window) X
  • Click to share on Facebook (Opens in new window) Facebook
  • Click to share on Telegram (Opens in new window) Telegram

Like this:

Like Loading...
Previous Post

ಡೈರಿ ವೃತ್ತದಿಂದ ನಾಗವಾರ ಫೇಸ್-2 ಸುರಂಗಮಾರ್ಗ ಸಿವಿಲ್ ಕಾಮಗಾರಿ ಬಹುತೇಕ ಪೂರ್ಣ : ಟನಲ್ ನಿರ್ಮಾಣಕ್ಕೆ 15000 ಸಲ ಬ್ಲಾಸ್ಟಿಂಗ್!!

Next Post

E-Khata Campaign | ರಾಜ್ಯದಲ್ಲಿ ಇ-ಖಾತಾ ಅಭಿಯಾನಕ್ಕೆ ಸಿಎಂರಿಂದ ಚಾಲನೆ : ಅನಧಿಕೃತ ಸ್ವತ್ತು (ಬಿ-ಖಾತಾ)ಗಳಿಗೂ ಇ-ಖಾತಾ ಅವಕಾಶ

Next Post

E-Khata Campaign | ರಾಜ್ಯದಲ್ಲಿ ಇ-ಖಾತಾ ಅಭಿಯಾನಕ್ಕೆ ಸಿಎಂರಿಂದ ಚಾಲನೆ : ಅನಧಿಕೃತ ಸ್ವತ್ತು (ಬಿ-ಖಾತಾ)ಗಳಿಗೂ ಇ-ಖಾತಾ ಅವಕಾಶ

ಮಹಾಕುಂಭ 2025 | ಪ್ರಯಾಗ್ ರಾಜ್ ನದಿ ನೀರಿನಲ್ಲಿ 'ಮಲ ಕೋಲಿಫಾರ್ಮ್' ಬ್ಯಾಕ್ಟೀರಿಯಾ ಆತಂಕಕಾರಿ ಮಟ್ಟದಲ್ಲಿದೆ : ಎನ್ ಜಿಟಿಗೆ ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿ ವರದಿ

Please login to join discussion

Like Us on Facebook

Follow Us on Twitter

Recent News

ಚೆನಾಬ್ ಸೇತುವೆ ನಿರ್ಮಾಣಕ್ಕೆ 17 ವರ್ಷ ಕಾಲ ಕೊಡುಗೆ ನೀಡಿದ ಪ್ರೊ.ಮಾಧವಿ ಲತಾ: ಬೆಂಗಳೂರು ಐಐಎಸ್‌ಸಿ ಶಿಲಾತಜ್ಞೆಯ ಸಾಧನೆ ಅಂತಿಂತದ್ದಲ್ಲ!!

June 7, 2025

ಅಂಚೆ ಕಚೇರಿ ಪಿನ್ ಕೋಡಿಗೆ ವಿದಾಯ – ಇನ್ನು ಡಿಜಿಪಿನ್ ಯುಗ : ನಿಮ್ಮ ಮನೆಗೂ ಆಧಾರ್ ರೀತಿ ನಿರ್ದಿಷ್ಟ ಡಿಜಿಪಿನ್ ವಿಳಾಸ ಪಡೆಯೋದು ಹೇಗೆ?

June 7, 2025
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಚೆನಾಬ್ ಸೇತುವೆ ನಿರ್ಮಾಣಕ್ಕೆ 17 ವರ್ಷ ಕಾಲ ಕೊಡುಗೆ ನೀಡಿದ ಪ್ರೊ.ಮಾಧವಿ ಲತಾ: ಬೆಂಗಳೂರು ಐಐಎಸ್‌ಸಿ ಶಿಲಾತಜ್ಞೆಯ ಸಾಧನೆ ಅಂತಿಂತದ್ದಲ್ಲ!!

June 7, 2025

ಅಂಚೆ ಕಚೇರಿ ಪಿನ್ ಕೋಡಿಗೆ ವಿದಾಯ – ಇನ್ನು ಡಿಜಿಪಿನ್ ಯುಗ : ನಿಮ್ಮ ಮನೆಗೂ ಆಧಾರ್ ರೀತಿ ನಿರ್ದಿಷ್ಟ ಡಿಜಿಪಿನ್ ವಿಳಾಸ ಪಡೆಯೋದು ಹೇಗೆ?

June 7, 2025

ಬೆಂಗಳೂರು: ಆರ್‌ಸಿಬಿ ಸಂಭ್ರಮಾಚರಣೆ ದುರಂತ; ಪೊಲೀಸ್ ಅಧಿಕಾರಿಗಳ ಅಮಾನತು ತೀವ್ರ ಖಂಡಿಸಿದ ಭಾಸ್ಕರ್ ರಾವ್!

June 6, 2025
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video
  • Change language
    • Kannada
    • English
    • Telugu
    • Hindi
    • Malayalam
    • Tamil

© 2023 All Rights Reserved ಬೆಂಗಳೂರು ವೈರ್‌

Join the Group
%d