Saturday, April 25, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಸರ್ಕಾರಿ ಆಸ್ಪತ್ರೆಗಳಲ್ಲಿ ಮೊಣಕಾಲು ಮತ್ತು ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆಗಳಿಗೆ ಬಲ: ರೋಗಿಗಳಿಗೆ ಮನೆಬಾಗಿಲಲ್ಲೇ ಗುಣಮಟ್ಟದ ಚಿಕಿತ್ಸೆ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    KSIC News | ಮೈಸೂರು ರೇಷ್ಮೆ ಪರಂಪರೆಗೆ ಮಹಾ ಜಯ: ಕೆಎಸ್‌ಐಸಿ ಭೂಮಿ ಹಸ್ತಾಂತರ ಆದೇಶ ರದ್ದು

    IMPORTANT NEWS | ಭೂಪರಿವರ್ತನೆ ಇನ್ನು ಸುಲಭ: 30 ದಿನಗಳಲ್ಲಿ ವಿಲೇವಾರಿಯಾಗದಿದ್ದರೆ ‘ಪರಿಭಾವಿತ ಭೂಪರಿವರ್ತನೆ’  ಭಾಗ್ಯ

    Vidhana Soudha

    RDPR NEWS | ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ಗ್ರಾಮೀಣ ಭಾಗದ ಶೈಕ್ಷಣಿಕ ಕಾರ್ಯಗಳಿಗೆ‌ 501 ಕೋಟಿ ರೂ. ಅನುದಾನ ಬಿಡುಗಡೆ

    ಸಂಭ್ರಮದ ಪಾರ್ಟಿಯಲ್ಲಿ ದುರಂತ: ಗಂಟಲಲ್ಲಿ ಚಿಕನ್ ಮೂಳೆ ಸಿಲುಕಿ ಯುವಕ ಸಾವು

    Wildlife News | ಬನ್ನೇರುಘಟ್ಟಕ್ಕೆ ದಕ್ಷಿಣ ಆಫ್ರಿಕಾದ ‘ಸಿವಂಗಿ’ಗಳು (ಚೀತಾ) ಆಗಮನ; ಚಾರಣಿಗರ ಸುರಕ್ಷತೆಗೆ ಹೊಸ ಕಠಿಣ ‘SOP’ ಬಿಡುಗಡೆ

    ಹೆಸರಘಟ್ಟದ ಮತ್ಕೂರು ಗ್ರಾಮದ ಕೋಳಿ ಸಾಕಾಣಿಕೆ ತರಬೇತಿ ಕೇಂದ್ರದಲ್ಲಿ ಎಚ್5ಎನ್1 ಹಕ್ಕಿಜ್ವರ ಭೀತಿ ಹಿನ್ನಲೆಯಲ್ಲಿ ಪಶುಪಾಲನೆ ಇಲಾಖೆ ನೇತೃತ್ವದಲ್ಲಿ ವೈಜ್ಞಾನಿಕವಾಗಿ ವಿಲೇವಾರಿ ಮಾಡಿದ್ದಾರೆ.

    ಬೆಂಗಳೂರಿನಲ್ಲಿ ಹಕ್ಕಿಜ್ವರ ಭೀತಿ: 7400ಕ್ಕೂ ಅಧಿಕ ಕೋಳಿಗಳ ಹನನ; ಸಾರ್ವಜನಿಕರು ಆತಂಕಪಡುವ ಅಗತ್ಯವಿಲ್ಲ ಎಂದ ಆರೋಗ್ಯ ಸಚಿವ

    ಲೋಕಾಯುಕ್ತ ಕಚೇರಿಯ ಸಾಂದರ್ಭಿಕ ಚಿತ್ರ

    Karnataka Lokayukta | ಕರ್ನಾಟಕ ಲೋಕಾಯುಕ್ತಕ್ಕೆ 40ರ ಸಂಭ್ರಮ: ಏಪ್ರಿಲ್ 18ರಂದು ಸಾರ್ಥಕ ಪಯಣದ ಕಾರ್ಯಕ್ರಮ

  • Bengaluru Focus

    ಬೆಂಗಳೂರಿನ ಅಭಿವೃದ್ಧಿಗೆ ‘Airport’ ಅಡ್ಡಿ: ಕಟ್ಟಡಗಳ ಎತ್ತರ ನಿರ್ಬಂಧ ಸಡಿಲಿಕೆಗೆ ರಾಜನಾಥ್ ಸಿಂಗ್‌ಗೆ ಡಿ.ಕೆ. ಶಿವಕುಮಾರ್ ಮನವಿ

    GBA News | ಪಶ್ಚಿಮ ಬೆಂಗಳೂರಿಗರಿಗೆ ಸಿಹಿ ಸುದ್ದಿ: ಗೋವಿಂದರಾಜನಗರದಲ್ಲಿ ಶೀಘ್ರವೇ 100 ಹಾಸಿಗೆಗಳ ‘ಜಯದೇವ’ ಘಟಕ ಉದ್ಘಾಟನೆ

    ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ವಿವಾದ: ವಿದ್ಯಾರ್ಥಿಗಳ ಧಾರ್ಮಿಕ ಹಕ್ಕಿಗೆ ಚ್ಯುತಿ? ಮೂವರು ಸಸ್ಪೆಂಡ್!!

     ‘ಅಣ್ಣಾವ್ರ’ 97ನೇ ಜನ್ಮದಿನೋತ್ಸವ: ದೊಡ್ಮನೆ ಕುಟುಂಬ ಹಾಗೂ ಅಭಿಮಾನಿಗಳಿಂದ ಭಕ್ತಿಯ ನಮನ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    ಕಾಲೇಜು ಕ್ಯಾಂಪಸ್‌ಗಳಲ್ಲಿ ಮತ್ತೆ ಚುನಾವಣಾ ರಂಗು: ವಿದ್ಯಾರ್ಥಿ ಸಂಘಗಳ ಚುನಾವಣೆ ನಡೆಸಲು ಸರ್ಕಾರ ಮುಂದು

    GBA News | ಇಬ್ಲೂರು ಜಂಕ್ಷನ್ ಸಂಚಾರ ದಟ್ಟಣೆಗೆ ಮುಕ್ತಿ: ಹೆಚ್ಚುವರಿ ಮೇಲ್ಸೇತುವೆ ನಿರ್ಮಾಣಕ್ಕೆ ಜಿಬಿಎ ಮುಂದು

    BWSSB News | ತ್ಯಾಜ್ಯವೇ ಈಗ ಜಲಮಂಡಳಿಯ ‘ಚಿನ್ನ’: ಬೆಂಗಳೂರಿನಲ್ಲಿ ಕೊಳಚೆ ನೀರಿನಿಂದ ದೇಶದಲ್ಲೇ ದೊಡ್ಡ ಪ್ರಮಾಣದಲ್ಲಿ ಬಯೋ-ಗ್ಯಾಸ್ ಉತ್ಪಾದನೆ

    ಬಿಟ್‌ಕಾಯಿನ್ ಹಗರಣದ ಕಿಚ್ಚು: ಶಾಸಕ ಎನ್.ಎ. ಹ್ಯಾರಿಸ್ ಮತ್ತು ಪುತ್ರರ ನಿವಾಸದ ಮೇಲೆ ಇಡಿ ದಾಳಿ, ಪರಿಶೀಲನೆ

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire

    ಸರ್ಕಾರಿ ಆಸ್ಪತ್ರೆಗಳಲ್ಲಿ ಮೊಣಕಾಲು ಮತ್ತು ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆಗಳಿಗೆ ಬಲ: ರೋಗಿಗಳಿಗೆ ಮನೆಬಾಗಿಲಲ್ಲೇ ಗುಣಮಟ್ಟದ ಚಿಕಿತ್ಸೆ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    KSIC News | ಮೈಸೂರು ರೇಷ್ಮೆ ಪರಂಪರೆಗೆ ಮಹಾ ಜಯ: ಕೆಎಸ್‌ಐಸಿ ಭೂಮಿ ಹಸ್ತಾಂತರ ಆದೇಶ ರದ್ದು

    IMPORTANT NEWS | ಭೂಪರಿವರ್ತನೆ ಇನ್ನು ಸುಲಭ: 30 ದಿನಗಳಲ್ಲಿ ವಿಲೇವಾರಿಯಾಗದಿದ್ದರೆ ‘ಪರಿಭಾವಿತ ಭೂಪರಿವರ್ತನೆ’  ಭಾಗ್ಯ

    Vidhana Soudha

    RDPR NEWS | ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ಗ್ರಾಮೀಣ ಭಾಗದ ಶೈಕ್ಷಣಿಕ ಕಾರ್ಯಗಳಿಗೆ‌ 501 ಕೋಟಿ ರೂ. ಅನುದಾನ ಬಿಡುಗಡೆ

    ಸಂಭ್ರಮದ ಪಾರ್ಟಿಯಲ್ಲಿ ದುರಂತ: ಗಂಟಲಲ್ಲಿ ಚಿಕನ್ ಮೂಳೆ ಸಿಲುಕಿ ಯುವಕ ಸಾವು

    Wildlife News | ಬನ್ನೇರುಘಟ್ಟಕ್ಕೆ ದಕ್ಷಿಣ ಆಫ್ರಿಕಾದ ‘ಸಿವಂಗಿ’ಗಳು (ಚೀತಾ) ಆಗಮನ; ಚಾರಣಿಗರ ಸುರಕ್ಷತೆಗೆ ಹೊಸ ಕಠಿಣ ‘SOP’ ಬಿಡುಗಡೆ

    ಹೆಸರಘಟ್ಟದ ಮತ್ಕೂರು ಗ್ರಾಮದ ಕೋಳಿ ಸಾಕಾಣಿಕೆ ತರಬೇತಿ ಕೇಂದ್ರದಲ್ಲಿ ಎಚ್5ಎನ್1 ಹಕ್ಕಿಜ್ವರ ಭೀತಿ ಹಿನ್ನಲೆಯಲ್ಲಿ ಪಶುಪಾಲನೆ ಇಲಾಖೆ ನೇತೃತ್ವದಲ್ಲಿ ವೈಜ್ಞಾನಿಕವಾಗಿ ವಿಲೇವಾರಿ ಮಾಡಿದ್ದಾರೆ.

    ಬೆಂಗಳೂರಿನಲ್ಲಿ ಹಕ್ಕಿಜ್ವರ ಭೀತಿ: 7400ಕ್ಕೂ ಅಧಿಕ ಕೋಳಿಗಳ ಹನನ; ಸಾರ್ವಜನಿಕರು ಆತಂಕಪಡುವ ಅಗತ್ಯವಿಲ್ಲ ಎಂದ ಆರೋಗ್ಯ ಸಚಿವ

    ಲೋಕಾಯುಕ್ತ ಕಚೇರಿಯ ಸಾಂದರ್ಭಿಕ ಚಿತ್ರ

    Karnataka Lokayukta | ಕರ್ನಾಟಕ ಲೋಕಾಯುಕ್ತಕ್ಕೆ 40ರ ಸಂಭ್ರಮ: ಏಪ್ರಿಲ್ 18ರಂದು ಸಾರ್ಥಕ ಪಯಣದ ಕಾರ್ಯಕ್ರಮ

  • Bengaluru Focus

    ಬೆಂಗಳೂರಿನ ಅಭಿವೃದ್ಧಿಗೆ ‘Airport’ ಅಡ್ಡಿ: ಕಟ್ಟಡಗಳ ಎತ್ತರ ನಿರ್ಬಂಧ ಸಡಿಲಿಕೆಗೆ ರಾಜನಾಥ್ ಸಿಂಗ್‌ಗೆ ಡಿ.ಕೆ. ಶಿವಕುಮಾರ್ ಮನವಿ

    GBA News | ಪಶ್ಚಿಮ ಬೆಂಗಳೂರಿಗರಿಗೆ ಸಿಹಿ ಸುದ್ದಿ: ಗೋವಿಂದರಾಜನಗರದಲ್ಲಿ ಶೀಘ್ರವೇ 100 ಹಾಸಿಗೆಗಳ ‘ಜಯದೇವ’ ಘಟಕ ಉದ್ಘಾಟನೆ

    ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ವಿವಾದ: ವಿದ್ಯಾರ್ಥಿಗಳ ಧಾರ್ಮಿಕ ಹಕ್ಕಿಗೆ ಚ್ಯುತಿ? ಮೂವರು ಸಸ್ಪೆಂಡ್!!

     ‘ಅಣ್ಣಾವ್ರ’ 97ನೇ ಜನ್ಮದಿನೋತ್ಸವ: ದೊಡ್ಮನೆ ಕುಟುಂಬ ಹಾಗೂ ಅಭಿಮಾನಿಗಳಿಂದ ಭಕ್ತಿಯ ನಮನ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    ಕಾಲೇಜು ಕ್ಯಾಂಪಸ್‌ಗಳಲ್ಲಿ ಮತ್ತೆ ಚುನಾವಣಾ ರಂಗು: ವಿದ್ಯಾರ್ಥಿ ಸಂಘಗಳ ಚುನಾವಣೆ ನಡೆಸಲು ಸರ್ಕಾರ ಮುಂದು

    GBA News | ಇಬ್ಲೂರು ಜಂಕ್ಷನ್ ಸಂಚಾರ ದಟ್ಟಣೆಗೆ ಮುಕ್ತಿ: ಹೆಚ್ಚುವರಿ ಮೇಲ್ಸೇತುವೆ ನಿರ್ಮಾಣಕ್ಕೆ ಜಿಬಿಎ ಮುಂದು

    BWSSB News | ತ್ಯಾಜ್ಯವೇ ಈಗ ಜಲಮಂಡಳಿಯ ‘ಚಿನ್ನ’: ಬೆಂಗಳೂರಿನಲ್ಲಿ ಕೊಳಚೆ ನೀರಿನಿಂದ ದೇಶದಲ್ಲೇ ದೊಡ್ಡ ಪ್ರಮಾಣದಲ್ಲಿ ಬಯೋ-ಗ್ಯಾಸ್ ಉತ್ಪಾದನೆ

    ಬಿಟ್‌ಕಾಯಿನ್ ಹಗರಣದ ಕಿಚ್ಚು: ಶಾಸಕ ಎನ್.ಎ. ಹ್ಯಾರಿಸ್ ಮತ್ತು ಪುತ್ರರ ನಿವಾಸದ ಮೇಲೆ ಇಡಿ ದಾಳಿ, ಪರಿಶೀಲನೆ

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home Bengaluru Focus

BIS Certification To BWSSB | ಬೆಂಗಳೂರು ಜಲಮಂಡಳಿ ನೀರಿನ ಗುಣಮಟ್ಟಕ್ಕೆ ಬಿಐಎಸ್ ಪ್ರಮಾಣಪತ್ರ

ಕುಡಿಯುವ ನೀರಿನ ಸರಬರಾಜು ಹಾಗೂ ಗುಣಮಟ್ಟದ ಬಗ್ಗೆ ದೇಶದಲ್ಲೇ ಮೊದಲ ಬಾರಿಗೆ ಈ ಪ್ರಮಾಣಪತ್ರ ಪಡೆದ ಜಲಮಂಡಳಿಯಾಗಿದೆ. | ಬಿಐಎಸ್‌ ಕಠಿಣ ಪರೀಕ್ಷೆಯಲ್ಲಿ ಪಾಸ್‌, ಸದ್ಯದಲ್ಲೇ ಕೇಂದ್ರ ಸರ್ಕಾರದಿಂದ ಪ್ರಮಾಣ ಪತ್ರ ವಿತರಣೆ.

by Bengaluru Wire Desk
March 14, 2025
in Bengaluru Focus, Public interest
Reading Time: 1 min read
0

ಬೆಂಗಳೂರು, ಮಾ.14 www.bengaluruwire.com : ಬೆಂಗಳೂರು ಜಲಮಂಡಳಿಯ ಪೈಪ್ ಮೂಲಕ ಕುಡಿಯುವ ನೀರು ಸರಬರಾಜು ನಿರ್ವಹಣಾ ವ್ಯವಸ್ಥೆಗೆ ದೇಶದಲ್ಲೇ ಮೊದಲ ಬಾರಿಗೆ ಬ್ಯೂರೋ ಆಫ್ ಇಂಡಿಯನ್ ಸ್ಟ್ಯಾಂಡರ್ಡ್ಸ್ (ಬಿಐಎಸ್) ನಿಂದ ಪ್ರಮಾಣ ಪತ್ರ ದೊರೆತಿದೆ.

ಕುಡಿಯುವ ನೀರಿನ ಸರಬರಾಜು ಹಾಗೂ ಗುಣಮಟ್ಟದ ಬಗ್ಗೆ ದೇಶದಲ್ಲೇ ಮೊದಲ ಬಾರಿಗೆ ಈ ಪ್ರಮಾಣಪತ್ರ ಪಡೆದ ಹೆಗ್ಗಳಿಕೆಗೆ ಪಾತ್ರವಾಗಿದೆ. ಕಳೆದ ಆರು ತಿಂಗಳಿನಿಂದ ವಿವಿಧ ಹಂತಗಳಲ್ಲಿ ನಡೆದ ಪರೀಕ್ಷೆಗಳಲ್ಲಿ ನೀರು ಸರಬರಾಜು ವ್ಯವಸ್ಥೆಯಲ್ಲಿ ಅಳವಡಿಸಿಕೊಂಡಿರುವ ಅಂತರರಾಷ್ಟ್ರೀಯ ಮಾನದಂಡಗಳ ಬಗ್ಗೆ ಬಿಐಎಸ್‌ ನ ಕಠಿಣ ಪರೀಕ್ಷೆಯಲ್ಲಿ ಬೆಂಗಳೂರು ಜಲಮಂಡಳಿ ತೇರ್ಗಡೆಯಾಗಿ ಬಿಐಎಸ್ ಪ್ರಮಾಣ ಲಭ್ಯವಾಗಿದೆ.

 ಪೈಪ್ ಮೂಲಕ ಸ್ವಚ್ಛ, ಆರೋಗ್ಯಕರ ನೀರು ಸರಬರಾಜು ಮಾಡುತ್ತಿರುವ ಹಿನ್ನೆಲೆಯಲ್ಲಿ ಜಲ ಮಂಡಳಿಗೆ ಈ ಪ್ರಮಾಣ ಪತ್ರ ದೊರೆತಿದ್ದು ಇಂತಹ ಪ್ರಮಾಣ ಪತ್ರ ಪಡೆದಿರುವ ದೇಶದ ಏಕೈಕ ನೀರು ಸರಬರಾಜು ಮಂಡಳಿಯಾಗಿ ಹೊರಹೊಮ್ಮಿದೆ. 

ಬಿಐಎಸ್ ಪ್ರಮಾಣೀಕರಣದ ವ್ಯಾಪ್ತಿಯು ಜಲಮಂಡಳಿಯ ಸಮಗ್ರ ನೀರಿನ ನಿರ್ವಹಣಾ ಕಾರ್ಯಾಚರಣೆಗಳನ್ನು ಒಳಗೊಂಡಿದೆ. ಇದರಲ್ಲಿ ಮೂಲದಿಂದ ನೀರಿನ ಸೇವನೆ, ಸಂಸ್ಕರಣೆ, ಸಂಗ್ರಹಣೆ, ಪಂಪಿಂಗ್, ಜಲಮಂಳಿ ವ್ಯಾಪ್ತಿಯಲ್ಲಿ ಪೈಪ್ ನೆಟ್‌ವರ್ಕ್ ಮೂಲಕ ವಿತರಣೆ, ನಿರ್ವಹಣೆ, ಮೀಟರಿಂಗ್ ಮತ್ತು ಗ್ರಾಹಕರಿಗೆ ಬಿಲ್ಲಿಂಗ್ಅನ್ನು ಒಳಗೊಂಡಿದೆ. 

BWSSB Head Office
ಬೆಂಗಳೂರು ಜಲಮಂಡಳಿ ಕೇಂದ್ರ ಕಚೇರಿಯ ಸಾಂದರ್ಭಿಕ ಚಿತ್ರ

ಈ ಕುರಿತಂತೆ ಪ್ರತಿಕ್ರಿಯಿಸಿರುವ ಬೆಂಗಳೂರು ನಗರಾಭಿವೃದ್ಧಿ ಸಚಿವರೂ ಆಗಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, “ನಗರದ ಜನರಿಗೆ ಶುದ್ಧ ಮತ್ತು ಸುರಕ್ಷಿತ ನೀರು ಒದಗಿಸುವುದು ನಮ್ಮ ಪ್ರಮುಖ ಆದ್ಯತೆಯಾಗಿದೆ. ಬಿಐಎಸ್ ಪ್ರಾಮಾಣೀಕರಣ ಪಡೆದ ದೇಶದ ಮೊದಲ ಸಂಸ್ಥೆ ಎಂಬ ಹೆಗ್ಗಳಿಕೆಗೆ ಬೆಂಗಳೂರು ಜಲ ಮಂಡಳಿಯದ್ದಾಗಿರುವುದು ಹೆಮ್ಮೆಯ ವಿಚಾರ” ಎಂದು ಅಭಿನಂದಿಸಿದ್ದಾರೆ.

“ನಾವು ನೀರಿನ ಗುಣಮಟ್ಟ ಮತ್ತು ಸುರಕ್ಷತೆಗೆ ವಿಶೇಷ ಮಾನದಂಡ ಹೊಂದಿದ್ದೇವೆ. ಇದು ಸಾರ್ವಜನಿಕ ಸೇವೆಗಳು ಮತ್ತು ನಗರ ಸುಸ್ಥಿರತೆಯಲ್ಲಿ ಅತ್ಯುನ್ನತ ಮಾನದಂಡಗಳನ್ನು ಅಳವಡಿಸಿಕೊಳ್ಳುವ ನಗರವಾಗಿ ಬ್ರ್ಯಾಂಡ್ ಬೆಂಗಳೂರು ಉಪಕ್ರಮಕ್ಕೆ ಇನ್ನಷ್ಟು ಶಕ್ತಿ ನೀಡಲಿದೆ.  ಸುಸ್ಥಿರ ನೀರಿನ ನಿರ್ವಹಣೆ ಮತ್ತು ಗುಣಮಟ್ಟದ ಜೀವನಕ್ಕಾಗಿ ಬೆಂಗಳೂರನ್ನು ಮಾದರಿ ನಗರವಾಗಿ ರೂಪಿಸಲು ನಾವು ಇನ್ನಷ್ಟು ಪರಿಣಾಮಕಾರಿಯಾಗಿ ಕಾರ್ಯ ನಿರ್ವಹಿಸುತ್ತೇವೆ” ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ.

ಬೆಂಗಳೂರು ನೀರು ಸರಬರಾಜು ಹಾಗೂ ಒಳಚರಂಡಿ ಮಂಡಳಿಯ ಅಧ್ಯಕ್ಷರಾದ ಡಾ.ರಾಮ ಪ್ರಸಾತ್ ಮನೋಹರ್, “ಬೆಂಗಳೂರಿನ ಲಕ್ಷಾಂತರ ನಿವಾಸಿಗಳಿಗೆ ಸೇವೆ ಸಲ್ಲಿಸುತ್ತಿರುವ ಜಲಮಡಳಿಯ ಕಾರ್ಯನಿರ್ವಹಣೆಗೆ ಬಿಐಎಸ್ ಪ್ರಮಾಣಪತ್ರ ಲಭಿಸಿರುವುದು ನಗರದ ನೀರಿನ ಉಪಯುಕ್ತತೆಗೆ ಸಂಬಂಧಿಸಿದಂತೆ ಮಹತ್ವದ ಮೈಲಿಗಲ್ಲಾಗಿದೆ. ನಾಗರಿಕರಿಗೆ ಗುಣಮಟ್ಟದ ಸೇವೆಯನ್ನು ಖಚಿತಪಡಿಸಿಕೊಳ್ಳುವುದನ್ನು ನಮ್ಮ ಆದ್ಯತೆ” ಎಂದು ಅವರು ತಿಳಿಸಿದ್ದಾರೆ. 

“ಬಿಐಎಸ್ ಪ್ರಮಾಣೀಕರಿಸಿದ ಕುಡಿಯುವ ನೀರು ರೋಗಕಾರಕಗಳು ಮತ್ತು ರಾಸಾಯನಿಕಗಳಿಗೆ ಒಡ್ಡಿಕೊಳ್ಳುವ ಅಪಾಯವನ್ನು ಕಡಿಮೆ ಮಾಡುತ್ತದೆ. ಒಟ್ಟಾರೆ ಆರೋಗ್ಯ ಮತ್ತು ಕ್ಷೇಮವನ್ನು ಪ್ರತಿಪಾದಿಸುತ್ತದೆ. ಜಲಮಂಡಳಿ ಪೂರೈಸುವ ನೀರಿನ ಗುಣಮಟ್ಟವು ಉತ್ತಮವಾಗಿದ್ದು, ಜನರಿಗೆ ಅಪಾಯಕಾರಿಯಲ್ಲ ಎಂಬುದರ ಆಧಾರದ ಮೇಲೆ ಈ ಬಿಐಎಸ್ ಪ್ರಮಾಣಪತ್ರ ಜಲಮಂಡಳಿಗೆ ಲಭ್ಯವಾಗಿದೆ” ಎಂದು ತಿಳಿಸಿದ್ದಾರೆ. 

WhatsApp Join our WhatsApp Channel
Previous Post

Free Medicines | 1032 ಬಗೆಯ ಔಷಧಿಗಳ ಉಚಿತ ಪೂರೈಕೆಗೆ ಶೀಘ್ರವೇ ಕ್ರಮ : ಆರೋಗ್ಯ ಸಚಿವ ದಿನೇಶ್ ಗುಂಡೂರಾವ್

Next Post

KSMCL News | ರಾಜ್ಯ ಸರ್ಕಾರಕ್ಕೆ 1402 ಕೋಟಿ ರೂ. ಚೆಕ್ ಹಸ್ತಾಂತರಿಸಿದ ಕರ್ನಾಟಕ ರಾಜ್ಯ ಖನಿಜ ನಿಗಮ

Next Post

KSMCL News | ರಾಜ್ಯ ಸರ್ಕಾರಕ್ಕೆ 1402 ಕೋಟಿ ರೂ. ಚೆಕ್ ಹಸ್ತಾಂತರಿಸಿದ ಕರ್ನಾಟಕ ರಾಜ್ಯ ಖನಿಜ ನಿಗಮ

Namma Metro Purple Line

Namma Metro News | ನಮ್ಮ ಮೆಟ್ರೋ ನೇರಳೆ ಮಾರ್ಗದಲ್ಲಿ, ರೈಲು ಆವರ್ತನ ಸೌಲಭ್ಯವನ್ನು ಹೆಚ್ಚಿಸಿದೆ

Please login to join discussion

Like Us on Facebook

Follow Us on Twitter

Recent News

ಬೆಂಗಳೂರಿನ ಅಭಿವೃದ್ಧಿಗೆ ‘Airport’ ಅಡ್ಡಿ: ಕಟ್ಟಡಗಳ ಎತ್ತರ ನಿರ್ಬಂಧ ಸಡಿಲಿಕೆಗೆ ರಾಜನಾಥ್ ಸಿಂಗ್‌ಗೆ ಡಿ.ಕೆ. ಶಿವಕುಮಾರ್ ಮನವಿ

April 24, 2026

GBA News | ಪಶ್ಚಿಮ ಬೆಂಗಳೂರಿಗರಿಗೆ ಸಿಹಿ ಸುದ್ದಿ: ಗೋವಿಂದರಾಜನಗರದಲ್ಲಿ ಶೀಘ್ರವೇ 100 ಹಾಸಿಗೆಗಳ ‘ಜಯದೇವ’ ಘಟಕ ಉದ್ಘಾಟನೆ

April 24, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಬೆಂಗಳೂರಿನ ಅಭಿವೃದ್ಧಿಗೆ ‘Airport’ ಅಡ್ಡಿ: ಕಟ್ಟಡಗಳ ಎತ್ತರ ನಿರ್ಬಂಧ ಸಡಿಲಿಕೆಗೆ ರಾಜನಾಥ್ ಸಿಂಗ್‌ಗೆ ಡಿ.ಕೆ. ಶಿವಕುಮಾರ್ ಮನವಿ

April 24, 2026

GBA News | ಪಶ್ಚಿಮ ಬೆಂಗಳೂರಿಗರಿಗೆ ಸಿಹಿ ಸುದ್ದಿ: ಗೋವಿಂದರಾಜನಗರದಲ್ಲಿ ಶೀಘ್ರವೇ 100 ಹಾಸಿಗೆಗಳ ‘ಜಯದೇವ’ ಘಟಕ ಉದ್ಘಾಟನೆ

April 24, 2026

ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ವಿವಾದ: ವಿದ್ಯಾರ್ಥಿಗಳ ಧಾರ್ಮಿಕ ಹಕ್ಕಿಗೆ ಚ್ಯುತಿ? ಮೂವರು ಸಸ್ಪೆಂಡ್!!

April 24, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group