Saturday, April 25, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಸರ್ಕಾರಿ ಆಸ್ಪತ್ರೆಗಳಲ್ಲಿ ಮೊಣಕಾಲು ಮತ್ತು ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆಗಳಿಗೆ ಬಲ: ರೋಗಿಗಳಿಗೆ ಮನೆಬಾಗಿಲಲ್ಲೇ ಗುಣಮಟ್ಟದ ಚಿಕಿತ್ಸೆ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    KSIC News | ಮೈಸೂರು ರೇಷ್ಮೆ ಪರಂಪರೆಗೆ ಮಹಾ ಜಯ: ಕೆಎಸ್‌ಐಸಿ ಭೂಮಿ ಹಸ್ತಾಂತರ ಆದೇಶ ರದ್ದು

    IMPORTANT NEWS | ಭೂಪರಿವರ್ತನೆ ಇನ್ನು ಸುಲಭ: 30 ದಿನಗಳಲ್ಲಿ ವಿಲೇವಾರಿಯಾಗದಿದ್ದರೆ ‘ಪರಿಭಾವಿತ ಭೂಪರಿವರ್ತನೆ’  ಭಾಗ್ಯ

    Vidhana Soudha

    RDPR NEWS | ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ಗ್ರಾಮೀಣ ಭಾಗದ ಶೈಕ್ಷಣಿಕ ಕಾರ್ಯಗಳಿಗೆ‌ 501 ಕೋಟಿ ರೂ. ಅನುದಾನ ಬಿಡುಗಡೆ

    ಸಂಭ್ರಮದ ಪಾರ್ಟಿಯಲ್ಲಿ ದುರಂತ: ಗಂಟಲಲ್ಲಿ ಚಿಕನ್ ಮೂಳೆ ಸಿಲುಕಿ ಯುವಕ ಸಾವು

    Wildlife News | ಬನ್ನೇರುಘಟ್ಟಕ್ಕೆ ದಕ್ಷಿಣ ಆಫ್ರಿಕಾದ ‘ಸಿವಂಗಿ’ಗಳು (ಚೀತಾ) ಆಗಮನ; ಚಾರಣಿಗರ ಸುರಕ್ಷತೆಗೆ ಹೊಸ ಕಠಿಣ ‘SOP’ ಬಿಡುಗಡೆ

    ಹೆಸರಘಟ್ಟದ ಮತ್ಕೂರು ಗ್ರಾಮದ ಕೋಳಿ ಸಾಕಾಣಿಕೆ ತರಬೇತಿ ಕೇಂದ್ರದಲ್ಲಿ ಎಚ್5ಎನ್1 ಹಕ್ಕಿಜ್ವರ ಭೀತಿ ಹಿನ್ನಲೆಯಲ್ಲಿ ಪಶುಪಾಲನೆ ಇಲಾಖೆ ನೇತೃತ್ವದಲ್ಲಿ ವೈಜ್ಞಾನಿಕವಾಗಿ ವಿಲೇವಾರಿ ಮಾಡಿದ್ದಾರೆ.

    ಬೆಂಗಳೂರಿನಲ್ಲಿ ಹಕ್ಕಿಜ್ವರ ಭೀತಿ: 7400ಕ್ಕೂ ಅಧಿಕ ಕೋಳಿಗಳ ಹನನ; ಸಾರ್ವಜನಿಕರು ಆತಂಕಪಡುವ ಅಗತ್ಯವಿಲ್ಲ ಎಂದ ಆರೋಗ್ಯ ಸಚಿವ

    ಲೋಕಾಯುಕ್ತ ಕಚೇರಿಯ ಸಾಂದರ್ಭಿಕ ಚಿತ್ರ

    Karnataka Lokayukta | ಕರ್ನಾಟಕ ಲೋಕಾಯುಕ್ತಕ್ಕೆ 40ರ ಸಂಭ್ರಮ: ಏಪ್ರಿಲ್ 18ರಂದು ಸಾರ್ಥಕ ಪಯಣದ ಕಾರ್ಯಕ್ರಮ

  • Bengaluru Focus

    ಬೆಂಗಳೂರಿನ ಅಭಿವೃದ್ಧಿಗೆ ‘Airport’ ಅಡ್ಡಿ: ಕಟ್ಟಡಗಳ ಎತ್ತರ ನಿರ್ಬಂಧ ಸಡಿಲಿಕೆಗೆ ರಾಜನಾಥ್ ಸಿಂಗ್‌ಗೆ ಡಿ.ಕೆ. ಶಿವಕುಮಾರ್ ಮನವಿ

    GBA News | ಪಶ್ಚಿಮ ಬೆಂಗಳೂರಿಗರಿಗೆ ಸಿಹಿ ಸುದ್ದಿ: ಗೋವಿಂದರಾಜನಗರದಲ್ಲಿ ಶೀಘ್ರವೇ 100 ಹಾಸಿಗೆಗಳ ‘ಜಯದೇವ’ ಘಟಕ ಉದ್ಘಾಟನೆ

    ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ವಿವಾದ: ವಿದ್ಯಾರ್ಥಿಗಳ ಧಾರ್ಮಿಕ ಹಕ್ಕಿಗೆ ಚ್ಯುತಿ? ಮೂವರು ಸಸ್ಪೆಂಡ್!!

     ‘ಅಣ್ಣಾವ್ರ’ 97ನೇ ಜನ್ಮದಿನೋತ್ಸವ: ದೊಡ್ಮನೆ ಕುಟುಂಬ ಹಾಗೂ ಅಭಿಮಾನಿಗಳಿಂದ ಭಕ್ತಿಯ ನಮನ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    ಕಾಲೇಜು ಕ್ಯಾಂಪಸ್‌ಗಳಲ್ಲಿ ಮತ್ತೆ ಚುನಾವಣಾ ರಂಗು: ವಿದ್ಯಾರ್ಥಿ ಸಂಘಗಳ ಚುನಾವಣೆ ನಡೆಸಲು ಸರ್ಕಾರ ಮುಂದು

    GBA News | ಇಬ್ಲೂರು ಜಂಕ್ಷನ್ ಸಂಚಾರ ದಟ್ಟಣೆಗೆ ಮುಕ್ತಿ: ಹೆಚ್ಚುವರಿ ಮೇಲ್ಸೇತುವೆ ನಿರ್ಮಾಣಕ್ಕೆ ಜಿಬಿಎ ಮುಂದು

    BWSSB News | ತ್ಯಾಜ್ಯವೇ ಈಗ ಜಲಮಂಡಳಿಯ ‘ಚಿನ್ನ’: ಬೆಂಗಳೂರಿನಲ್ಲಿ ಕೊಳಚೆ ನೀರಿನಿಂದ ದೇಶದಲ್ಲೇ ದೊಡ್ಡ ಪ್ರಮಾಣದಲ್ಲಿ ಬಯೋ-ಗ್ಯಾಸ್ ಉತ್ಪಾದನೆ

    ಬಿಟ್‌ಕಾಯಿನ್ ಹಗರಣದ ಕಿಚ್ಚು: ಶಾಸಕ ಎನ್.ಎ. ಹ್ಯಾರಿಸ್ ಮತ್ತು ಪುತ್ರರ ನಿವಾಸದ ಮೇಲೆ ಇಡಿ ದಾಳಿ, ಪರಿಶೀಲನೆ

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire

    ಸರ್ಕಾರಿ ಆಸ್ಪತ್ರೆಗಳಲ್ಲಿ ಮೊಣಕಾಲು ಮತ್ತು ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆಗಳಿಗೆ ಬಲ: ರೋಗಿಗಳಿಗೆ ಮನೆಬಾಗಿಲಲ್ಲೇ ಗುಣಮಟ್ಟದ ಚಿಕಿತ್ಸೆ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    KSIC News | ಮೈಸೂರು ರೇಷ್ಮೆ ಪರಂಪರೆಗೆ ಮಹಾ ಜಯ: ಕೆಎಸ್‌ಐಸಿ ಭೂಮಿ ಹಸ್ತಾಂತರ ಆದೇಶ ರದ್ದು

    IMPORTANT NEWS | ಭೂಪರಿವರ್ತನೆ ಇನ್ನು ಸುಲಭ: 30 ದಿನಗಳಲ್ಲಿ ವಿಲೇವಾರಿಯಾಗದಿದ್ದರೆ ‘ಪರಿಭಾವಿತ ಭೂಪರಿವರ್ತನೆ’  ಭಾಗ್ಯ

    Vidhana Soudha

    RDPR NEWS | ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ಗ್ರಾಮೀಣ ಭಾಗದ ಶೈಕ್ಷಣಿಕ ಕಾರ್ಯಗಳಿಗೆ‌ 501 ಕೋಟಿ ರೂ. ಅನುದಾನ ಬಿಡುಗಡೆ

    ಸಂಭ್ರಮದ ಪಾರ್ಟಿಯಲ್ಲಿ ದುರಂತ: ಗಂಟಲಲ್ಲಿ ಚಿಕನ್ ಮೂಳೆ ಸಿಲುಕಿ ಯುವಕ ಸಾವು

    Wildlife News | ಬನ್ನೇರುಘಟ್ಟಕ್ಕೆ ದಕ್ಷಿಣ ಆಫ್ರಿಕಾದ ‘ಸಿವಂಗಿ’ಗಳು (ಚೀತಾ) ಆಗಮನ; ಚಾರಣಿಗರ ಸುರಕ್ಷತೆಗೆ ಹೊಸ ಕಠಿಣ ‘SOP’ ಬಿಡುಗಡೆ

    ಹೆಸರಘಟ್ಟದ ಮತ್ಕೂರು ಗ್ರಾಮದ ಕೋಳಿ ಸಾಕಾಣಿಕೆ ತರಬೇತಿ ಕೇಂದ್ರದಲ್ಲಿ ಎಚ್5ಎನ್1 ಹಕ್ಕಿಜ್ವರ ಭೀತಿ ಹಿನ್ನಲೆಯಲ್ಲಿ ಪಶುಪಾಲನೆ ಇಲಾಖೆ ನೇತೃತ್ವದಲ್ಲಿ ವೈಜ್ಞಾನಿಕವಾಗಿ ವಿಲೇವಾರಿ ಮಾಡಿದ್ದಾರೆ.

    ಬೆಂಗಳೂರಿನಲ್ಲಿ ಹಕ್ಕಿಜ್ವರ ಭೀತಿ: 7400ಕ್ಕೂ ಅಧಿಕ ಕೋಳಿಗಳ ಹನನ; ಸಾರ್ವಜನಿಕರು ಆತಂಕಪಡುವ ಅಗತ್ಯವಿಲ್ಲ ಎಂದ ಆರೋಗ್ಯ ಸಚಿವ

    ಲೋಕಾಯುಕ್ತ ಕಚೇರಿಯ ಸಾಂದರ್ಭಿಕ ಚಿತ್ರ

    Karnataka Lokayukta | ಕರ್ನಾಟಕ ಲೋಕಾಯುಕ್ತಕ್ಕೆ 40ರ ಸಂಭ್ರಮ: ಏಪ್ರಿಲ್ 18ರಂದು ಸಾರ್ಥಕ ಪಯಣದ ಕಾರ್ಯಕ್ರಮ

  • Bengaluru Focus

    ಬೆಂಗಳೂರಿನ ಅಭಿವೃದ್ಧಿಗೆ ‘Airport’ ಅಡ್ಡಿ: ಕಟ್ಟಡಗಳ ಎತ್ತರ ನಿರ್ಬಂಧ ಸಡಿಲಿಕೆಗೆ ರಾಜನಾಥ್ ಸಿಂಗ್‌ಗೆ ಡಿ.ಕೆ. ಶಿವಕುಮಾರ್ ಮನವಿ

    GBA News | ಪಶ್ಚಿಮ ಬೆಂಗಳೂರಿಗರಿಗೆ ಸಿಹಿ ಸುದ್ದಿ: ಗೋವಿಂದರಾಜನಗರದಲ್ಲಿ ಶೀಘ್ರವೇ 100 ಹಾಸಿಗೆಗಳ ‘ಜಯದೇವ’ ಘಟಕ ಉದ್ಘಾಟನೆ

    ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ವಿವಾದ: ವಿದ್ಯಾರ್ಥಿಗಳ ಧಾರ್ಮಿಕ ಹಕ್ಕಿಗೆ ಚ್ಯುತಿ? ಮೂವರು ಸಸ್ಪೆಂಡ್!!

     ‘ಅಣ್ಣಾವ್ರ’ 97ನೇ ಜನ್ಮದಿನೋತ್ಸವ: ದೊಡ್ಮನೆ ಕುಟುಂಬ ಹಾಗೂ ಅಭಿಮಾನಿಗಳಿಂದ ಭಕ್ತಿಯ ನಮನ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    ಕಾಲೇಜು ಕ್ಯಾಂಪಸ್‌ಗಳಲ್ಲಿ ಮತ್ತೆ ಚುನಾವಣಾ ರಂಗು: ವಿದ್ಯಾರ್ಥಿ ಸಂಘಗಳ ಚುನಾವಣೆ ನಡೆಸಲು ಸರ್ಕಾರ ಮುಂದು

    GBA News | ಇಬ್ಲೂರು ಜಂಕ್ಷನ್ ಸಂಚಾರ ದಟ್ಟಣೆಗೆ ಮುಕ್ತಿ: ಹೆಚ್ಚುವರಿ ಮೇಲ್ಸೇತುವೆ ನಿರ್ಮಾಣಕ್ಕೆ ಜಿಬಿಎ ಮುಂದು

    BWSSB News | ತ್ಯಾಜ್ಯವೇ ಈಗ ಜಲಮಂಡಳಿಯ ‘ಚಿನ್ನ’: ಬೆಂಗಳೂರಿನಲ್ಲಿ ಕೊಳಚೆ ನೀರಿನಿಂದ ದೇಶದಲ್ಲೇ ದೊಡ್ಡ ಪ್ರಮಾಣದಲ್ಲಿ ಬಯೋ-ಗ್ಯಾಸ್ ಉತ್ಪಾದನೆ

    ಬಿಟ್‌ಕಾಯಿನ್ ಹಗರಣದ ಕಿಚ್ಚು: ಶಾಸಕ ಎನ್.ಎ. ಹ್ಯಾರಿಸ್ ಮತ್ತು ಪುತ್ರರ ನಿವಾಸದ ಮೇಲೆ ಇಡಿ ದಾಳಿ, ಪರಿಶೀಲನೆ

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home Bengaluru Focus

ಪುನೀತ್ ರಾಜ್ ಕುಮಾರ್ 50ನೇ ಹುಟ್ಟುಹಬ್ಬ : ರಾಘಣ್ಣ ಅವರಿಂದ ಪವರ್ ಸ್ಟಾರ್ ಕುಟುಂಬದ ಅಪರೂಪದ ವಿಡಿಯೋ ರಿಲೀಸ್!!

ಕಂಠೀರವ ಸ್ಟುಡಿಯೋದಲ್ಲಿರುವ ಅಪ್ಪು ಸ್ಮಾರಕದ ಬಳಿ ಜನಜಾತ್ರೆ | ಪುನೀತ್ ಸ್ಮಾರಕದಲ್ಲಿನ ಸಮಾಧಿ ಸ್ಥಳಕ್ಕೆ ಭೇಟಿ ನೀಡಿ ನಮನ ಸಲ್ಲಿಸುತ್ತಿರುವ ಅಭಿಮಾನಿಗಳು | ಡಾ.ರಾಜ್ ಕುಟುಂಬ ಅಪರೂಪದ ಪೋಟೊಗಳಿರುವ ವಿಡಿಯೋ ಹಂಚಿಕೊಂಡ ನಟ ರಾಘವೇಂದ್ರ

by Bengaluru Wire Desk
March 17, 2025
in Bengaluru Focus, News Wire, Public interest
Reading Time: 2 mins read
0

ಬೆಂಗಳೂರು, ಮಾ.17 www.bengaluruwire.com : ಪವರ್ ಸ್ಟಾರ್ ಪುನೀತ್ ರಾಜ್‌ಕುಮಾರ್ (Puneeth Rajkumar) 50ನೇ ಜನ್ಮ ದಿನಕ್ಕೆ ಅವರ ಸಹೋದರ ರಾಘವೇಂದ್ರ ರಾಜ್‌ಕುಮಾರ್ (Raghavendra Rajkumar) ವಿಶೇಷ ವಿಡಿಯೋ ಶೇರ್ ಮಾಡಿದ್ದಾರೆ. ಇನ್ನೊಂದೆಡೆ ಅಪ್ಪು ಕುಟುಂಬ ಬೆಳಗ್ಗೆಯೇ ಪುನೀತ್ ಸಮಾಧಿಗೆ ಪೂಜೆ ಸಲ್ಲಿಸಿದ್ದಾರೆ.

ಪುನೀತ್ ರಾಜ್ ಕುಮಾರ್ ಅಭಿಮಾನಿಗಳು ಅವರ ಸ್ಮಾರಕದ ಬಳಿ ಸಾವಿರಾರು ಸಂಖ್ಯೆಯಲ್ಲಿ ನೆರೆದಿದ್ದಾರೆ. ಬೆಳಗ್ಗೆಯಿಂದಲೇ ಅಭಿಮಾನಿಗಳು ಕಂಠೀರವ ಸ್ಟುಡಿಯೋದಲ್ಲಿರುವ ಅಪ್ಪು ಸ್ಮಾರಕದ ಬಳಿ ಬಂದು ನಮನವನ್ನು ಸಲ್ಲಿಸುತ್ತಿದ್ದಾರೆ. 

ಡಾ.ರಾಜ್ ಕುಟುಂಬದಿಂದ ಪುನೀತ್ ಸಮಾಧಿ ಸ್ಥಳದಲ್ಲಿ ಪೂಜೆ ಸಲ್ಲಿಸಿದ ಕುಟುಂಬಸ್ಥರು.

ಪವರ್ ಸ್ಟಾರ್ ಪುನೀತ್ ರಾಜ್‍ಕುಮಾರ್ ಅವರ 50ನೇ ವರ್ಷದ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ಪುನೀತ್ ಸ್ಮಾರಕಕ್ಕೆ ವಿವಿಧ ಬಗೆಯ ಹೂವಿನಿಂದ ಅಲಂಕಾರ ಮಾಡಲಾಗಿದೆ. ದೇವಸ್ಥಾನದ ಮಂಟಪದ ಮಾದರಿಯಲ್ಲಿ ಅಪ್ಪು ಸ್ಮಾರಕಕ್ಕೆ ಅಲಂಕಾರ ಮಾಡಲಾಗಿದೆ. 

ಅಪ್ಪು ಸಮಾಧಿಗೆ ಅವರ ಪತ್ನಿ ಅಶ್ವಿನಿ ಪುನೀತ್ ರಾಜ್ ಕುಮಾರ್, ಶಿವಣ್ಣ ದಂಪತಿ ಹಾಗೂ ಮಕ್ಕಳು, ರಾಘಣ್ಣ ದಂಪತಿ ಮತ್ತು ಮಕ್ಕಳು ಸೇರಿದಂತೆ ರಾಜ್ ಕುಟುಂಬದ ಅನೇಕ ಮಂದಿ ಅಪ್ಪು ಸ್ಮಾರಕಕ್ಕೆ ನಮನ ಸಲ್ಲಿಸಿ ಪೂಜೆ  ಸಲ್ಲಿಸಿದ್ದಾರೆ.

ಪ್ರತಿ ವರ್ಷದಂತೆ ಈ ಬಾರಿಯೂ ಅಭಿಮಾನಿಗಳುಅನ್ನದಾನ, ರಕ್ತದಾನ ಶಿಬಿರ ಹಮ್ಮಿಕೊಂಡಿದ್ದಾರೆ. ರಕ್ತದಾನಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ಹೆಚ್ಚಿನ ಸಂಖ್ಯೆಯಲ್ಲಿ ಪುನೀತ್ ಅಭಿಮಾನಿಗಳು ಭಾಗಿಯಾದ್ದಾರೆ.

ಇನ್ನು ನಟ ರಾಘವೇಂದ್ರ ರಾಜ್ ಕುಮಾರ್ ಶೇರ್ ಮಾಡಿರುವ ವಿಶೇಷ ವಿಡಿಯೋದಲ್ಲಿ ಡಾ.ರಾಜ್‌ ಕುಮಾರ್ ಫ್ಯಾಮಿಲಿ (Dr.Rajkumar Family) ವಿಶೇಷ ಫೋಟೋಗಳಿವೆ. ಪುನೀತ್ (Puneeth) ಜೊತೆಗಿನ ರಾಘವೇಂದ್ರ ರಾಜ್ ಕುಮಾರ್ ಅದ್ಭುತ ಕ್ಷಣದ ಮರೆಯಲಾರದ ಚಿತ್ರಗಳೂ ಇವೆ.

ಈ ಒಂದು ಫೋಟೋಗಳ ವಿಡಿಯೋದ ಹಿನ್ನೆಲೆಯಲ್ಲಿ ರಾಜ್‌ಕುಮಾರ್ ಹಾಡಿರೋ ಚಿತ್ರವೊಂದರ ಹಾಡನ್ನು ಬಳಕೆ ಮಾಡಲಾಗಿದೆ. ಪುನೀತ್ ಹುಟ್ಟುಹಬ್ಬಕ್ಕೆ ಈ ವಿಡಿಯೋ ತುಂಬಾನೆ ವಿಶೇಷ ಅಂತ ಹೇಳಬಹುದು. ಎಕ್ಸ್‌ ಖಾತೆಯಲ್ಲಿ ರಾಘವೇಂದ್ರ ರಾಜ್‌ಕುಮಾರ್ (Raghavendra Rajkumar) ಇದನ್ನ ಹಂಚಿಕೊಂಡಿದ್ದಾರೆ. ಇದರ ಸುತ್ತ ಇನ್ನಷ್ಟು ವಿವರ ಇರೋ ಒಂದು ಸ್ಟೋರಿ ಇಲ್ಲಿದೆ .

ಅಪ್ಪು ಜನ್ಮ ದಿನಕ್ಕೆ ಫ್ಯಾಮಿಲಿ ವಿಶೇಷ ಫೊಟೋಗಳಿರುವ ವಿಡಿಯೋ :

ರಾಘವೇಂದ್ರ ರಾಜ್‌ಕುಮಾರ್ ತಮ್ಮ ಸಹೋದರ ಅಪ್ಪು ಜನ್ಮ ದಿನಕ್ಕೆ ಸ್ಪೆಷಲ್ ವಿಡಿಯೋ ಸಿದ್ದ ಮಾಡಿದ್ದಾರೆ. ಪುನೀತ್, ಶಿವರಾಜ್ ಕುಮಾರ್, ರಾಘವೇಂದ್ರ ರಾಜ್‌ಕುಮಾರ್, ಡಾ.ರಾಜ್‌ಕುಮಾರ್, ಪಾರ್ವತಮ್ಮ ರಾಜ್‌ಕುಮಾರ್ ಹೀಗೆ ಎಲ್ಲರೂ ಇರೋ ವಿಶೇಷ ಫೋಟೋಗಳು ಈ ಒಂದು ವಿಡಿಯೋದಲ್ಲಿವೆ.

ರಾಜ್‌ಕುಮಾರ್ ಹಾಡಿರೋ ‘ನೂರಾರು ನೆನಪಿನ ಸಂಸತಸ ತುಂಬಿದ ಹಾಡಿದು’ ಅನ್ನುವ ಹಾಡನ್ನು ಈ ವಿಡಿಯೋದಲ್ಲಿ ಬಳಕೆ ಮಾಡಲಾಗಿದೆ. ವಿಶೇಷವಾಗಿ ಈ ಹಾಡು ಸೂತ್ರಧಾರ ಚಿತ್ರದ್ದು. ಈ ಚಿತ್ರದಲ್ಲಿ ರಾಘವೇಂದ್ರ ರಾಜ್‌ಕುಮಾರ್ ನಾಯಕರಾಗಿಯೇ ನಟಿಸಿದ್ದಾರೆ. ತಮ್ಮ ಚಿತ್ರದ ಹಾಡನ್ನೇ ಈ ಒಂದು ವಿಡಿಯೋದಲ್ಲಿ ರಾಘವೇಂದ್ರ ರಾಜ್‌ಕುಮಾರ್ ಬಳಕೆ ಮಾಡಿದ್ದಾರೆ.

ಸೋಷಿಯಲ್ ಮೀಡಿಯಾದಲ್ಲಿ ವಿಶೇಷ ವಿಡಿಯೋ :

ರಾಘವೇಂದ್ರ ರಾಜ್‌ಕುಮಾರ್ ಸೋಷಿಯಲ್ ಮೀಡಿಯಾದಲ್ಲಿ ಆಯಕ್ಟೀವ್ ಆಗಿದ್ದಾರೆ. ಇನ್ಸ್ಟಾಗ್ರಾಮ್‌ ಸೇರಿದಂತೆ ಎಕ್ಸ್ ಖಾತೆಯಲ್ಲೂ ರಾಘವೇಂದ್ರ ಆಕ್ಟೀವ್ ಆಗಿದ್ದಾರೆ. ಹಾಗೇನೆ ಇದೀಗ ಅಪ್ಪು ಜನ್ಮ ದಿನಕ್ಕೆ ಮಾಡಿರೋ ಈ ವಿಡಿಯೋವನ್ನು ತಮ್ಮ ಎಕ್ಸ್ ಖಾತೆಯಲ್ಲಿ ಶೇರ್ ಮಾಡಿಕೊಂಡಿದ್ದಾರೆ.

ಈ ಒಂದು ವಿಡಿಯೋ ನೋಡಿದಾಕ್ಷಣ ಗಮನ ಸೆಳೆಯುತ್ತದೆ. ಕಾರಣ, ರಾಜ್‌ಕುಮಾರ್ ಫ್ಯಾಮಿಲಿಯ ಅಪರೂಪದ ಫೋಟೋಗಳು ಇಲ್ಲಿ ಸಾಕಷ್ಟಿವೆ. ಇವುಗಳನ್ನ ನೋಡಿದವ್ರು ತುಂಬಾನೆ ಇಷ್ಟಪಡ್ತಾರೆ ಅಂತಲೂ ಹೇಳಬಹುದು.

ಒಂದಕ್ಕಿಂತ ಒಂದು ಅಪರೂಪದ ಫೋಟೋಗಳು :

ರಾಘವೇಂದ್ರ ರಾಜ್‌ಕುಮಾರ್ ಅವರ ಬಳಿ ಅಪರೂಪದ ಫೋಟೋಗಳಿವೆ. ರಾಜ್‌ಕುಮಾರ್ ಅವರಿಂದ ಹಿಡಿದು ತಮ್ಮ ಮಕ್ಕಳ ಈಗೀನ ಫೋಟೋಗಳ ಒಟ್ಟು ಕಲೆಕ್ಷನ್ ಇದೆ. ಅದನ್ನ ಆಗಾಗ ಅವರು ಶೇರ್ ಮಾಡ್ತಾ ಇರ್ತಾರೆ. ರಾಘಣ್ಣನ ಇನ್ಸ್ಟಾಗ್ರಾಮ್‌ ಪೇಜ್‌ಗೆ ಹೋದರೆ ಸಾಕು ಇದೆಲ್ಲವನ್ನು ಕಣ್ಣು ತುಂಬಿಕೊಳ್ಳಬಹುದು.

ಶುಭೋದಯ
ಶುಭವಾಗಲಿ
ಜೈ ಆಂಜನೇಯ
ಜೈ ಗುರುದೇವ್ 🙏🙏🙏 pic.twitter.com/qAucapfO2l

— Raghavendra Rajkumar (@iRaghanna) March 17, 2025

“ಬೆಂಗಳೂರು ವೈರ್” ಪ್ರತಿ ಸುದ್ದಿ ನಿತ್ಯ ನಿರಂತರವಾಗಿ, ಉಚಿತವಾಗಿ ನಿಮಗೆ ಲಭ್ಯವಾಗಲಿದೆ. ಇದಕ್ಕಾಗಿ ಇಂದೇ ನಿಮಿಷದೊಳಗಾಗಿ Subscribe ಆಗಿ. ಈ ಡಿಜಿಟಲ್ ವೆಬ್ ನ್ಯೂಸ್ ಪೋರ್ಟೆಲ್ಲಿನ ಸೋಶಿಯಲ್ ಮೀಡಿಯಾ ಪೇಜ್ ಹಾಗೂ Google News ಗಳಿಗೆ ಉಚಿತವಾಗಿ Subscribe ಆಗಲು Facebook, Telegram, Twitter, Youtube, Whatsup Channel ಗೆ ಜಾಯಿನ್ ಆಗಲು ಇವುಗಳ ಲಿಂಕ್ ಮೇಲೆ ಕ್ಲಿಕ್ ಮಾಡಿ.

WhatsApp Join our WhatsApp Channel
Previous Post

ರಾಜ್ಯದಲ್ಲಿ ಪೋಷಕರನ್ನು ಆಸ್ಪತ್ರೆಯಲ್ಲಿ ಬಿಟ್ಟು ಪರಾರಿಯಾಗುವ ಮಕ್ಕಳ ಪ್ರಕರಣ ಹೆಚ್ಚಳ : ಹಿರಿಯ ನಾಗರೀಕರ ಕಾಯ್ದೆ ಏನು ಹೇಳುತ್ತೆ?

Next Post

“ನಾವು ಬಿಜೆಪಿಯವರಂತೆ ಕೇವಲ 10% ಜನರ ಕೈಹಿಡಿದು ಶೇ90% ರಷ್ಟು ಜನರನ್ನು ಕೈ ಬಿಟ್ಟಿಲ್ಲ” : ಸಿ.ಎಂ ಸಿದ್ದರಾಮಯ್ಯ

Next Post
CM Siddaramiah

“ನಾವು ಬಿಜೆಪಿಯವರಂತೆ ಕೇವಲ 10% ಜನರ ಕೈಹಿಡಿದು ಶೇ90% ರಷ್ಟು ಜನರನ್ನು ಕೈ ಬಿಟ್ಟಿಲ್ಲ” : ಸಿ.ಎಂ ಸಿದ್ದರಾಮಯ್ಯ

Gas Cylinder Theft

Video News | ಹಾಡಹಗಲೇ ಮನೆಯಿಂದ ಗ್ಯಾಸ್ ಸಿಲಿಂಡರ್ ಹೊತ್ತೊಯ್ದ ಕಳ್ಳ : ಸಿಸಿಟಿವಿಯಲ್ಲಿ ಕಳ್ಳತನ ದೃಶ್ಯ ದಾಖಲು

Please login to join discussion

Like Us on Facebook

Follow Us on Twitter

Recent News

ಬೆಂಗಳೂರಿನ ಅಭಿವೃದ್ಧಿಗೆ ‘Airport’ ಅಡ್ಡಿ: ಕಟ್ಟಡಗಳ ಎತ್ತರ ನಿರ್ಬಂಧ ಸಡಿಲಿಕೆಗೆ ರಾಜನಾಥ್ ಸಿಂಗ್‌ಗೆ ಡಿ.ಕೆ. ಶಿವಕುಮಾರ್ ಮನವಿ

April 24, 2026

GBA News | ಪಶ್ಚಿಮ ಬೆಂಗಳೂರಿಗರಿಗೆ ಸಿಹಿ ಸುದ್ದಿ: ಗೋವಿಂದರಾಜನಗರದಲ್ಲಿ ಶೀಘ್ರವೇ 100 ಹಾಸಿಗೆಗಳ ‘ಜಯದೇವ’ ಘಟಕ ಉದ್ಘಾಟನೆ

April 24, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಬೆಂಗಳೂರಿನ ಅಭಿವೃದ್ಧಿಗೆ ‘Airport’ ಅಡ್ಡಿ: ಕಟ್ಟಡಗಳ ಎತ್ತರ ನಿರ್ಬಂಧ ಸಡಿಲಿಕೆಗೆ ರಾಜನಾಥ್ ಸಿಂಗ್‌ಗೆ ಡಿ.ಕೆ. ಶಿವಕುಮಾರ್ ಮನವಿ

April 24, 2026

GBA News | ಪಶ್ಚಿಮ ಬೆಂಗಳೂರಿಗರಿಗೆ ಸಿಹಿ ಸುದ್ದಿ: ಗೋವಿಂದರಾಜನಗರದಲ್ಲಿ ಶೀಘ್ರವೇ 100 ಹಾಸಿಗೆಗಳ ‘ಜಯದೇವ’ ಘಟಕ ಉದ್ಘಾಟನೆ

April 24, 2026

ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ವಿವಾದ: ವಿದ್ಯಾರ್ಥಿಗಳ ಧಾರ್ಮಿಕ ಹಕ್ಕಿಗೆ ಚ್ಯುತಿ? ಮೂವರು ಸಸ್ಪೆಂಡ್!!

April 24, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group