Friday, July 31, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ​ಪೇಪರ್ ಲೀಕ್ ತಡೆಗೆ ಹೊಸ ಅಸ್ತ್ರ: ಸಂಸತ್ತಿನಲ್ಲಿ ಅಂಗೀಕಾರಗೊಂಡಿತು ಕಠಿಣ ವಿಧೇಯಕ

    ಆ. 15ರಿಂದ ಸ್ವಿಗ್ಗಿ ಸೇವೆ ಸ್ಥಗಿತ? ಆನ್‌ಲೈನ್ ಆಹಾರ ನೀಡಿಕೆ ಸಂಸ್ಥೆ ವಿರುದ್ಧ ಬೆಂಗಳೂರು ಹೋಟೆಲುಗಳ ಸಂಘದ ಖಡಕ್ ಎಚ್ಚರಿಕೆ

    1200 ಬೋರ್‌ವೆಲ್‌ಗಳಿಗೆ ಮರುಜೀವ: ತಮಿಳುನಾಡು ಐಎಎಸ್ ಅಧಿಕಾರಿಗೆ ನಟ ಮಾಧವನ್ ಸಲಾಂ

    Indian billionaires Increased | ಭಾರತದಲ್ಲಿ ಬಿಲಿಯನೇರ್‌ಗಳ ಸಂಖ್ಯೆ 4 ಪಟ್ಟು ಹೆಚ್ಚಳ: 576ಕ್ಕೆ ಏರಿಕೆ

    BIG BREAKING NEWS | ಮೇಕೆದಾಟು ಯೋಜನೆ: ನೆರೆ ರಾಜ್ಯಗಳ ಒಪ್ಪಿಗೆ ಅಗತ್ಯವಿಲ್ಲ, ಕೇಂದ್ರ ಸರ್ಕಾರದ ಸ್ಪಷ್ಟನೆ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

    BW SPECIAL | ಆತಂಕಕಾರಿ ಮಟ್ಟಕ್ಕೆ ಕುಸಿದ ಜಲಾಶಯಗಳ ನೀರು: ಬೆಂಗಳೂರಿಗೆ ಎದುರಾಗಲಿದ್ಯಾ ಜಲಕಂಟಕ?

    Kargil Vijay Diwas | ಕಾರ್ಗಿಲ್ ವಿಜಯ್ ದಿವಸ್: ದೇಶದ ವೀರ ಯೋಧರಿಗೆ ಪ್ರಧಾನಿ ನಮನ

    ನೀಟ್ ವಿವಾದ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ

  • Bengaluru Focus

    ಆಗಸ್ಟ್ 1 ರಿಂದ ಬೆಂಗಳೂರಿನಲ್ಲಿ ‘ತ್ಯಾಜ್ಯದಿಂದ ಸ್ವಾತಂತ್ರ್ಯ’ ಅಭಿಯಾನ: 22 ಸಾವಿರ ಟನ್ ಪಾರಂಪರಿಕ ಕಸ ತೆರವು

    ​ಬೆಳ್ಳಂದೂರು ಎಸ್‌ಟಿಪಿ ಪ್ರಕರಣ: ತನಿಖೆ ಮುಂದುವರಿಕೆ, ಕಾರ್ಮಿಕರ ಸುರಕ್ಷತೆಗೆ ಜಲಮಂಡಳಿ ಒತ್ತು

    BWSSB Head Office

    BWSSB News | ಬೆಂಗಳೂರು: ಜು. 31ರಂದು ಈ ಪ್ರದೇಶಗಳಲ್ಲಿ 15 ಗಂಟೆ ಕಾವೇರಿ ನೀರು ಇರಲ್ಲ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

    GBA News | ಬೆಂಗಳೂರಲ್ಲಿ ವಾರ್ನಿಂಗ್ ಇಲ್ಲ, ಎಲ್ಲೆಂದ್ರಲ್ಲಿ ಕಸ ಎಸೆದ್ರೆ ನೇರವಾಗಿ ಬೀಳುತ್ತೆ ಎಫ್ಐಆರ್!!

    ಆರೋಗ್ಯ ಸಚಿವ ​ಯು.ಟಿ. ಖಾದರ್‌ಗೆ ಅಮೆರಿಕದ ಪ್ರತಿಷ್ಠಿತ ‘ಗ್ಲೋಬಲ್ ಸಿವಿಕ್ ಲೀಡರ್‌ಶಿಪ್’ ಅಂತಾರಾಷ್ಟ್ರೀಯ ಪ್ರಶಸ್ತಿ

    Vidhana Soudha

    GBA News | ​ಜಿಬಿಎ ವ್ಯಾಪ್ತಿಯಲ್ಲಿ ಹೊಸದಾಗಿ ‘ಎ’ ಖಾತಾ ಪಡೆಯುವ ಶುಲ್ಕ ಶೇ.2ಕ್ಕೆ ಕಡಿತಗೊಳಿಸಿದ ಸರ್ಕಾರ

    ಜಕ್ಕೂರು ವೈಮಾನಿಕ ತರಬೇತಿ ಶಾಲೆ ಲೈಸೆನ್ಸ್‌ ನವೀಕರಣ: ಮೈಸೂರು, ಹಾಸನದಲ್ಲಿ ಸ್ಯಾಟಲೈಟ್ ಬೇಸ್

    ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ತೀವ್ರ; ಪರೀಕ್ಷಾ ಅಕ್ರಮದ ಹಿನ್ನೆಲೆಯಲ್ಲಿ ಎನ್‌ಟಿಎಯಿಂದ 47 ಅಧಿಕಾರಿಗಳ ವಜಾ

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire

    ​ಪೇಪರ್ ಲೀಕ್ ತಡೆಗೆ ಹೊಸ ಅಸ್ತ್ರ: ಸಂಸತ್ತಿನಲ್ಲಿ ಅಂಗೀಕಾರಗೊಂಡಿತು ಕಠಿಣ ವಿಧೇಯಕ

    ಆ. 15ರಿಂದ ಸ್ವಿಗ್ಗಿ ಸೇವೆ ಸ್ಥಗಿತ? ಆನ್‌ಲೈನ್ ಆಹಾರ ನೀಡಿಕೆ ಸಂಸ್ಥೆ ವಿರುದ್ಧ ಬೆಂಗಳೂರು ಹೋಟೆಲುಗಳ ಸಂಘದ ಖಡಕ್ ಎಚ್ಚರಿಕೆ

    1200 ಬೋರ್‌ವೆಲ್‌ಗಳಿಗೆ ಮರುಜೀವ: ತಮಿಳುನಾಡು ಐಎಎಸ್ ಅಧಿಕಾರಿಗೆ ನಟ ಮಾಧವನ್ ಸಲಾಂ

    Indian billionaires Increased | ಭಾರತದಲ್ಲಿ ಬಿಲಿಯನೇರ್‌ಗಳ ಸಂಖ್ಯೆ 4 ಪಟ್ಟು ಹೆಚ್ಚಳ: 576ಕ್ಕೆ ಏರಿಕೆ

    BIG BREAKING NEWS | ಮೇಕೆದಾಟು ಯೋಜನೆ: ನೆರೆ ರಾಜ್ಯಗಳ ಒಪ್ಪಿಗೆ ಅಗತ್ಯವಿಲ್ಲ, ಕೇಂದ್ರ ಸರ್ಕಾರದ ಸ್ಪಷ್ಟನೆ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

    BW SPECIAL | ಆತಂಕಕಾರಿ ಮಟ್ಟಕ್ಕೆ ಕುಸಿದ ಜಲಾಶಯಗಳ ನೀರು: ಬೆಂಗಳೂರಿಗೆ ಎದುರಾಗಲಿದ್ಯಾ ಜಲಕಂಟಕ?

    Kargil Vijay Diwas | ಕಾರ್ಗಿಲ್ ವಿಜಯ್ ದಿವಸ್: ದೇಶದ ವೀರ ಯೋಧರಿಗೆ ಪ್ರಧಾನಿ ನಮನ

    ನೀಟ್ ವಿವಾದ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ

  • Bengaluru Focus

    ಆಗಸ್ಟ್ 1 ರಿಂದ ಬೆಂಗಳೂರಿನಲ್ಲಿ ‘ತ್ಯಾಜ್ಯದಿಂದ ಸ್ವಾತಂತ್ರ್ಯ’ ಅಭಿಯಾನ: 22 ಸಾವಿರ ಟನ್ ಪಾರಂಪರಿಕ ಕಸ ತೆರವು

    ​ಬೆಳ್ಳಂದೂರು ಎಸ್‌ಟಿಪಿ ಪ್ರಕರಣ: ತನಿಖೆ ಮುಂದುವರಿಕೆ, ಕಾರ್ಮಿಕರ ಸುರಕ್ಷತೆಗೆ ಜಲಮಂಡಳಿ ಒತ್ತು

    BWSSB Head Office

    BWSSB News | ಬೆಂಗಳೂರು: ಜು. 31ರಂದು ಈ ಪ್ರದೇಶಗಳಲ್ಲಿ 15 ಗಂಟೆ ಕಾವೇರಿ ನೀರು ಇರಲ್ಲ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

    GBA News | ಬೆಂಗಳೂರಲ್ಲಿ ವಾರ್ನಿಂಗ್ ಇಲ್ಲ, ಎಲ್ಲೆಂದ್ರಲ್ಲಿ ಕಸ ಎಸೆದ್ರೆ ನೇರವಾಗಿ ಬೀಳುತ್ತೆ ಎಫ್ಐಆರ್!!

    ಆರೋಗ್ಯ ಸಚಿವ ​ಯು.ಟಿ. ಖಾದರ್‌ಗೆ ಅಮೆರಿಕದ ಪ್ರತಿಷ್ಠಿತ ‘ಗ್ಲೋಬಲ್ ಸಿವಿಕ್ ಲೀಡರ್‌ಶಿಪ್’ ಅಂತಾರಾಷ್ಟ್ರೀಯ ಪ್ರಶಸ್ತಿ

    Vidhana Soudha

    GBA News | ​ಜಿಬಿಎ ವ್ಯಾಪ್ತಿಯಲ್ಲಿ ಹೊಸದಾಗಿ ‘ಎ’ ಖಾತಾ ಪಡೆಯುವ ಶುಲ್ಕ ಶೇ.2ಕ್ಕೆ ಕಡಿತಗೊಳಿಸಿದ ಸರ್ಕಾರ

    ಜಕ್ಕೂರು ವೈಮಾನಿಕ ತರಬೇತಿ ಶಾಲೆ ಲೈಸೆನ್ಸ್‌ ನವೀಕರಣ: ಮೈಸೂರು, ಹಾಸನದಲ್ಲಿ ಸ್ಯಾಟಲೈಟ್ ಬೇಸ್

    ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ತೀವ್ರ; ಪರೀಕ್ಷಾ ಅಕ್ರಮದ ಹಿನ್ನೆಲೆಯಲ್ಲಿ ಎನ್‌ಟಿಎಯಿಂದ 47 ಅಧಿಕಾರಿಗಳ ವಜಾ

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home Bengaluru Focus

ಪುನೀತ್ ರಾಜ್ ಕುಮಾರ್ 50ನೇ ಹುಟ್ಟುಹಬ್ಬ : ರಾಘಣ್ಣ ಅವರಿಂದ ಪವರ್ ಸ್ಟಾರ್ ಕುಟುಂಬದ ಅಪರೂಪದ ವಿಡಿಯೋ ರಿಲೀಸ್!!

ಕಂಠೀರವ ಸ್ಟುಡಿಯೋದಲ್ಲಿರುವ ಅಪ್ಪು ಸ್ಮಾರಕದ ಬಳಿ ಜನಜಾತ್ರೆ | ಪುನೀತ್ ಸ್ಮಾರಕದಲ್ಲಿನ ಸಮಾಧಿ ಸ್ಥಳಕ್ಕೆ ಭೇಟಿ ನೀಡಿ ನಮನ ಸಲ್ಲಿಸುತ್ತಿರುವ ಅಭಿಮಾನಿಗಳು | ಡಾ.ರಾಜ್ ಕುಟುಂಬ ಅಪರೂಪದ ಪೋಟೊಗಳಿರುವ ವಿಡಿಯೋ ಹಂಚಿಕೊಂಡ ನಟ ರಾಘವೇಂದ್ರ

by Bengaluru Wire Desk
March 17, 2025
in Bengaluru Focus, News Wire, Public interest
Reading Time: 2 mins read
0

ಬೆಂಗಳೂರು, ಮಾ.17 www.bengaluruwire.com : ಪವರ್ ಸ್ಟಾರ್ ಪುನೀತ್ ರಾಜ್‌ಕುಮಾರ್ (Puneeth Rajkumar) 50ನೇ ಜನ್ಮ ದಿನಕ್ಕೆ ಅವರ ಸಹೋದರ ರಾಘವೇಂದ್ರ ರಾಜ್‌ಕುಮಾರ್ (Raghavendra Rajkumar) ವಿಶೇಷ ವಿಡಿಯೋ ಶೇರ್ ಮಾಡಿದ್ದಾರೆ. ಇನ್ನೊಂದೆಡೆ ಅಪ್ಪು ಕುಟುಂಬ ಬೆಳಗ್ಗೆಯೇ ಪುನೀತ್ ಸಮಾಧಿಗೆ ಪೂಜೆ ಸಲ್ಲಿಸಿದ್ದಾರೆ.

ಪುನೀತ್ ರಾಜ್ ಕುಮಾರ್ ಅಭಿಮಾನಿಗಳು ಅವರ ಸ್ಮಾರಕದ ಬಳಿ ಸಾವಿರಾರು ಸಂಖ್ಯೆಯಲ್ಲಿ ನೆರೆದಿದ್ದಾರೆ. ಬೆಳಗ್ಗೆಯಿಂದಲೇ ಅಭಿಮಾನಿಗಳು ಕಂಠೀರವ ಸ್ಟುಡಿಯೋದಲ್ಲಿರುವ ಅಪ್ಪು ಸ್ಮಾರಕದ ಬಳಿ ಬಂದು ನಮನವನ್ನು ಸಲ್ಲಿಸುತ್ತಿದ್ದಾರೆ. 

ಡಾ.ರಾಜ್ ಕುಟುಂಬದಿಂದ ಪುನೀತ್ ಸಮಾಧಿ ಸ್ಥಳದಲ್ಲಿ ಪೂಜೆ ಸಲ್ಲಿಸಿದ ಕುಟುಂಬಸ್ಥರು.

ಪವರ್ ಸ್ಟಾರ್ ಪುನೀತ್ ರಾಜ್‍ಕುಮಾರ್ ಅವರ 50ನೇ ವರ್ಷದ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ಪುನೀತ್ ಸ್ಮಾರಕಕ್ಕೆ ವಿವಿಧ ಬಗೆಯ ಹೂವಿನಿಂದ ಅಲಂಕಾರ ಮಾಡಲಾಗಿದೆ. ದೇವಸ್ಥಾನದ ಮಂಟಪದ ಮಾದರಿಯಲ್ಲಿ ಅಪ್ಪು ಸ್ಮಾರಕಕ್ಕೆ ಅಲಂಕಾರ ಮಾಡಲಾಗಿದೆ. 

ಅಪ್ಪು ಸಮಾಧಿಗೆ ಅವರ ಪತ್ನಿ ಅಶ್ವಿನಿ ಪುನೀತ್ ರಾಜ್ ಕುಮಾರ್, ಶಿವಣ್ಣ ದಂಪತಿ ಹಾಗೂ ಮಕ್ಕಳು, ರಾಘಣ್ಣ ದಂಪತಿ ಮತ್ತು ಮಕ್ಕಳು ಸೇರಿದಂತೆ ರಾಜ್ ಕುಟುಂಬದ ಅನೇಕ ಮಂದಿ ಅಪ್ಪು ಸ್ಮಾರಕಕ್ಕೆ ನಮನ ಸಲ್ಲಿಸಿ ಪೂಜೆ  ಸಲ್ಲಿಸಿದ್ದಾರೆ.

ಪ್ರತಿ ವರ್ಷದಂತೆ ಈ ಬಾರಿಯೂ ಅಭಿಮಾನಿಗಳುಅನ್ನದಾನ, ರಕ್ತದಾನ ಶಿಬಿರ ಹಮ್ಮಿಕೊಂಡಿದ್ದಾರೆ. ರಕ್ತದಾನಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ಹೆಚ್ಚಿನ ಸಂಖ್ಯೆಯಲ್ಲಿ ಪುನೀತ್ ಅಭಿಮಾನಿಗಳು ಭಾಗಿಯಾದ್ದಾರೆ.

ಇನ್ನು ನಟ ರಾಘವೇಂದ್ರ ರಾಜ್ ಕುಮಾರ್ ಶೇರ್ ಮಾಡಿರುವ ವಿಶೇಷ ವಿಡಿಯೋದಲ್ಲಿ ಡಾ.ರಾಜ್‌ ಕುಮಾರ್ ಫ್ಯಾಮಿಲಿ (Dr.Rajkumar Family) ವಿಶೇಷ ಫೋಟೋಗಳಿವೆ. ಪುನೀತ್ (Puneeth) ಜೊತೆಗಿನ ರಾಘವೇಂದ್ರ ರಾಜ್ ಕುಮಾರ್ ಅದ್ಭುತ ಕ್ಷಣದ ಮರೆಯಲಾರದ ಚಿತ್ರಗಳೂ ಇವೆ.

ಈ ಒಂದು ಫೋಟೋಗಳ ವಿಡಿಯೋದ ಹಿನ್ನೆಲೆಯಲ್ಲಿ ರಾಜ್‌ಕುಮಾರ್ ಹಾಡಿರೋ ಚಿತ್ರವೊಂದರ ಹಾಡನ್ನು ಬಳಕೆ ಮಾಡಲಾಗಿದೆ. ಪುನೀತ್ ಹುಟ್ಟುಹಬ್ಬಕ್ಕೆ ಈ ವಿಡಿಯೋ ತುಂಬಾನೆ ವಿಶೇಷ ಅಂತ ಹೇಳಬಹುದು. ಎಕ್ಸ್‌ ಖಾತೆಯಲ್ಲಿ ರಾಘವೇಂದ್ರ ರಾಜ್‌ಕುಮಾರ್ (Raghavendra Rajkumar) ಇದನ್ನ ಹಂಚಿಕೊಂಡಿದ್ದಾರೆ. ಇದರ ಸುತ್ತ ಇನ್ನಷ್ಟು ವಿವರ ಇರೋ ಒಂದು ಸ್ಟೋರಿ ಇಲ್ಲಿದೆ .

ಅಪ್ಪು ಜನ್ಮ ದಿನಕ್ಕೆ ಫ್ಯಾಮಿಲಿ ವಿಶೇಷ ಫೊಟೋಗಳಿರುವ ವಿಡಿಯೋ :

ರಾಘವೇಂದ್ರ ರಾಜ್‌ಕುಮಾರ್ ತಮ್ಮ ಸಹೋದರ ಅಪ್ಪು ಜನ್ಮ ದಿನಕ್ಕೆ ಸ್ಪೆಷಲ್ ವಿಡಿಯೋ ಸಿದ್ದ ಮಾಡಿದ್ದಾರೆ. ಪುನೀತ್, ಶಿವರಾಜ್ ಕುಮಾರ್, ರಾಘವೇಂದ್ರ ರಾಜ್‌ಕುಮಾರ್, ಡಾ.ರಾಜ್‌ಕುಮಾರ್, ಪಾರ್ವತಮ್ಮ ರಾಜ್‌ಕುಮಾರ್ ಹೀಗೆ ಎಲ್ಲರೂ ಇರೋ ವಿಶೇಷ ಫೋಟೋಗಳು ಈ ಒಂದು ವಿಡಿಯೋದಲ್ಲಿವೆ.

ರಾಜ್‌ಕುಮಾರ್ ಹಾಡಿರೋ ‘ನೂರಾರು ನೆನಪಿನ ಸಂಸತಸ ತುಂಬಿದ ಹಾಡಿದು’ ಅನ್ನುವ ಹಾಡನ್ನು ಈ ವಿಡಿಯೋದಲ್ಲಿ ಬಳಕೆ ಮಾಡಲಾಗಿದೆ. ವಿಶೇಷವಾಗಿ ಈ ಹಾಡು ಸೂತ್ರಧಾರ ಚಿತ್ರದ್ದು. ಈ ಚಿತ್ರದಲ್ಲಿ ರಾಘವೇಂದ್ರ ರಾಜ್‌ಕುಮಾರ್ ನಾಯಕರಾಗಿಯೇ ನಟಿಸಿದ್ದಾರೆ. ತಮ್ಮ ಚಿತ್ರದ ಹಾಡನ್ನೇ ಈ ಒಂದು ವಿಡಿಯೋದಲ್ಲಿ ರಾಘವೇಂದ್ರ ರಾಜ್‌ಕುಮಾರ್ ಬಳಕೆ ಮಾಡಿದ್ದಾರೆ.

ಸೋಷಿಯಲ್ ಮೀಡಿಯಾದಲ್ಲಿ ವಿಶೇಷ ವಿಡಿಯೋ :

ರಾಘವೇಂದ್ರ ರಾಜ್‌ಕುಮಾರ್ ಸೋಷಿಯಲ್ ಮೀಡಿಯಾದಲ್ಲಿ ಆಯಕ್ಟೀವ್ ಆಗಿದ್ದಾರೆ. ಇನ್ಸ್ಟಾಗ್ರಾಮ್‌ ಸೇರಿದಂತೆ ಎಕ್ಸ್ ಖಾತೆಯಲ್ಲೂ ರಾಘವೇಂದ್ರ ಆಕ್ಟೀವ್ ಆಗಿದ್ದಾರೆ. ಹಾಗೇನೆ ಇದೀಗ ಅಪ್ಪು ಜನ್ಮ ದಿನಕ್ಕೆ ಮಾಡಿರೋ ಈ ವಿಡಿಯೋವನ್ನು ತಮ್ಮ ಎಕ್ಸ್ ಖಾತೆಯಲ್ಲಿ ಶೇರ್ ಮಾಡಿಕೊಂಡಿದ್ದಾರೆ.

ಈ ಒಂದು ವಿಡಿಯೋ ನೋಡಿದಾಕ್ಷಣ ಗಮನ ಸೆಳೆಯುತ್ತದೆ. ಕಾರಣ, ರಾಜ್‌ಕುಮಾರ್ ಫ್ಯಾಮಿಲಿಯ ಅಪರೂಪದ ಫೋಟೋಗಳು ಇಲ್ಲಿ ಸಾಕಷ್ಟಿವೆ. ಇವುಗಳನ್ನ ನೋಡಿದವ್ರು ತುಂಬಾನೆ ಇಷ್ಟಪಡ್ತಾರೆ ಅಂತಲೂ ಹೇಳಬಹುದು.

ಒಂದಕ್ಕಿಂತ ಒಂದು ಅಪರೂಪದ ಫೋಟೋಗಳು :

ರಾಘವೇಂದ್ರ ರಾಜ್‌ಕುಮಾರ್ ಅವರ ಬಳಿ ಅಪರೂಪದ ಫೋಟೋಗಳಿವೆ. ರಾಜ್‌ಕುಮಾರ್ ಅವರಿಂದ ಹಿಡಿದು ತಮ್ಮ ಮಕ್ಕಳ ಈಗೀನ ಫೋಟೋಗಳ ಒಟ್ಟು ಕಲೆಕ್ಷನ್ ಇದೆ. ಅದನ್ನ ಆಗಾಗ ಅವರು ಶೇರ್ ಮಾಡ್ತಾ ಇರ್ತಾರೆ. ರಾಘಣ್ಣನ ಇನ್ಸ್ಟಾಗ್ರಾಮ್‌ ಪೇಜ್‌ಗೆ ಹೋದರೆ ಸಾಕು ಇದೆಲ್ಲವನ್ನು ಕಣ್ಣು ತುಂಬಿಕೊಳ್ಳಬಹುದು.

ಶುಭೋದಯ
ಶುಭವಾಗಲಿ
ಜೈ ಆಂಜನೇಯ
ಜೈ ಗುರುದೇವ್ 🙏🙏🙏 pic.twitter.com/qAucapfO2l

— Raghavendra Rajkumar (@iRaghanna) March 17, 2025

“ಬೆಂಗಳೂರು ವೈರ್” ಪ್ರತಿ ಸುದ್ದಿ ನಿತ್ಯ ನಿರಂತರವಾಗಿ, ಉಚಿತವಾಗಿ ನಿಮಗೆ ಲಭ್ಯವಾಗಲಿದೆ. ಇದಕ್ಕಾಗಿ ಇಂದೇ ನಿಮಿಷದೊಳಗಾಗಿ Subscribe ಆಗಿ. ಈ ಡಿಜಿಟಲ್ ವೆಬ್ ನ್ಯೂಸ್ ಪೋರ್ಟೆಲ್ಲಿನ ಸೋಶಿಯಲ್ ಮೀಡಿಯಾ ಪೇಜ್ ಹಾಗೂ Google News ಗಳಿಗೆ ಉಚಿತವಾಗಿ Subscribe ಆಗಲು Facebook, Telegram, Twitter, Youtube, Whatsup Channel ಗೆ ಜಾಯಿನ್ ಆಗಲು ಇವುಗಳ ಲಿಂಕ್ ಮೇಲೆ ಕ್ಲಿಕ್ ಮಾಡಿ.

WhatsApp Join our WhatsApp Channel
Previous Post

ರಾಜ್ಯದಲ್ಲಿ ಪೋಷಕರನ್ನು ಆಸ್ಪತ್ರೆಯಲ್ಲಿ ಬಿಟ್ಟು ಪರಾರಿಯಾಗುವ ಮಕ್ಕಳ ಪ್ರಕರಣ ಹೆಚ್ಚಳ : ಹಿರಿಯ ನಾಗರೀಕರ ಕಾಯ್ದೆ ಏನು ಹೇಳುತ್ತೆ?

Next Post

“ನಾವು ಬಿಜೆಪಿಯವರಂತೆ ಕೇವಲ 10% ಜನರ ಕೈಹಿಡಿದು ಶೇ90% ರಷ್ಟು ಜನರನ್ನು ಕೈ ಬಿಟ್ಟಿಲ್ಲ” : ಸಿ.ಎಂ ಸಿದ್ದರಾಮಯ್ಯ

Next Post
CM Siddaramiah

“ನಾವು ಬಿಜೆಪಿಯವರಂತೆ ಕೇವಲ 10% ಜನರ ಕೈಹಿಡಿದು ಶೇ90% ರಷ್ಟು ಜನರನ್ನು ಕೈ ಬಿಟ್ಟಿಲ್ಲ” : ಸಿ.ಎಂ ಸಿದ್ದರಾಮಯ್ಯ

Gas Cylinder Theft

Video News | ಹಾಡಹಗಲೇ ಮನೆಯಿಂದ ಗ್ಯಾಸ್ ಸಿಲಿಂಡರ್ ಹೊತ್ತೊಯ್ದ ಕಳ್ಳ : ಸಿಸಿಟಿವಿಯಲ್ಲಿ ಕಳ್ಳತನ ದೃಶ್ಯ ದಾಖಲು

Please login to join discussion

Like Us on Facebook

Follow Us on Twitter

Recent News

​ಪೇಪರ್ ಲೀಕ್ ತಡೆಗೆ ಹೊಸ ಅಸ್ತ್ರ: ಸಂಸತ್ತಿನಲ್ಲಿ ಅಂಗೀಕಾರಗೊಂಡಿತು ಕಠಿಣ ವಿಧೇಯಕ

July 31, 2026

ಆಗಸ್ಟ್ 1 ರಿಂದ ಬೆಂಗಳೂರಿನಲ್ಲಿ ‘ತ್ಯಾಜ್ಯದಿಂದ ಸ್ವಾತಂತ್ರ್ಯ’ ಅಭಿಯಾನ: 22 ಸಾವಿರ ಟನ್ ಪಾರಂಪರಿಕ ಕಸ ತೆರವು

July 30, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

​ಪೇಪರ್ ಲೀಕ್ ತಡೆಗೆ ಹೊಸ ಅಸ್ತ್ರ: ಸಂಸತ್ತಿನಲ್ಲಿ ಅಂಗೀಕಾರಗೊಂಡಿತು ಕಠಿಣ ವಿಧೇಯಕ

July 31, 2026

ಆಗಸ್ಟ್ 1 ರಿಂದ ಬೆಂಗಳೂರಿನಲ್ಲಿ ‘ತ್ಯಾಜ್ಯದಿಂದ ಸ್ವಾತಂತ್ರ್ಯ’ ಅಭಿಯಾನ: 22 ಸಾವಿರ ಟನ್ ಪಾರಂಪರಿಕ ಕಸ ತೆರವು

July 30, 2026

​ಬೆಳ್ಳಂದೂರು ಎಸ್‌ಟಿಪಿ ಪ್ರಕರಣ: ತನಿಖೆ ಮುಂದುವರಿಕೆ, ಕಾರ್ಮಿಕರ ಸುರಕ್ಷತೆಗೆ ಜಲಮಂಡಳಿ ಒತ್ತು

July 30, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group