Sunday, June 14, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಕರ್ನಾಟಕ ಪೊಲೀಸ್ ಇಲಾಖೆ ಮೇಲ್ದರ್ಜೆಗೆ ಸಿಎಂ ಡಿ.ಕೆ. ಶಿವಕುಮಾರ್ ಮೆಗಾ ಪ್ಲಾನ್: ಕೇಂದ್ರ ಗೃಹ ಸಚಿವರಿಗೆ ಮನವಿ

    ವೈದ್ಯಕೀಯ ಲೋಕದ ಅದ್ವಿತೀಯ ಸಾಧನೆ: ವಯಸ್ಸಾಗುವಿಕೆಯನ್ನು ತಡೆಯುವ ಔಷಧದ ಮೊದಲ ಮಾನವ ಪ್ರಯೋಗ ಯಶಸ್ವಿ

    ಬೆಂಗಳೂರಿನ ಗೊರಗುಂಟೆಪಾಳ್ಯದಲ್ಲಿ ಭೀಕರ ಅಪಘಾತ: ಬ್ರೇಕ್ ಫೇಲಾದ ಗ್ಯಾಸ್ ಲಾರಿ ಡಿಕ್ಕಿ, ಬೈಕ್ ಸವಾರ ದಂಪತಿ ಸ್ಥಳದಲ್ಲೇ ಸಾವು

    ಪೆಟ್ರೋಲ್ ಬಂಕ್ ಸಾಂದರ್ಭಿಕ ಚಿತ್ರ

    Good News | ವಾಹನ ಸವಾರರ ಗಮನಕ್ಕೆ: ಇ-20, ಇ-30 ಎಥೆನಾಲ್ ಮಿಶ್ರಿತ ಪೆಟ್ರೋಲ್ ಮೇಲಿನ ಅಬಕಾರಿ ಸುಂಕ ರದ್ದುಪಡಿಸಿದ ಕೇಂದ್ರ ಸರ್ಕಾರ

    ಚುನಾವಣೆಗೆ ಮುನ್ನ ‘ಗೃಹಲಕ್ಷ್ಮಿ’, ಈಗ ‘ಅನರ್ಹ ಲಕ್ಷ್ಮಿ’: ಗ್ಯಾರಂಟಿ ಹಾಗೂ ‘ಬ್ರ್ಯಾಂಡ್ ಬೆಂಗಳೂರು’ ವೈಫಲ್ಯದ ವಿರುದ್ಧ ಬಿಜೆಪಿ ತೀವ್ರ ವಾಗ್ದಾಳಿ

    ವೈಜಾಗ್ ಸ್ಟೀಲ್ ಪ್ಲಾಂಟ್ ದುರಂತ: ಸ್ಥಳಕ್ಕೆ ಎಚ್.ಡಿ.ಕುಮಾರಸ್ವಾಮಿ ಭೇಟಿ, ಮೃತರ ಕುಟುಂಬಕ್ಕೆ ತಲಾ ₹25 ಲಕ್ಷ ಪರಿಹಾರ ಘೋಷಣೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂನ 20 ಪಟ್ಟಣಗಳಲ್ಲಿ ಜೂನ್ 10ರಿಂದ 30ರವರೆಗೆ ಆನ್‌ಲೈನ್ ಸೇವೆ ಸ್ಥಗಿತ: ಕಾರಣವೇನು?

    Philippines Earthquake | ಫಿಲಿಪೈನ್ಸ್‌ನಲ್ಲಿ 7.8 ತೀವ್ರತೆಯ ಭೀಕರ ಭೂಕಂಪ: 15 ಸಾವು, ಸುನಾಮಿ ಎಚ್ಚರಿಕೆ

    ವಿಧಾನಸೌಧದಿಂದ ಸಿಲ್ಕ್ ಇನ್ಸ್ಟಿಟ್ಯೂಟ್ ವರೆಗೆ ಮೆಟ್ರೋದಲ್ಲಿ ಸಿಎಂ ಡಿಕೆಶಿ ಪ್ರಯಾಣ: ಸ್ವಕ್ಷೇತ್ರ ಕನಕಪುರ ಜನತೆಗೆ ಕೃತಜ್ಞತಾ ಸಮರ್ಪಣೆ

  • Bengaluru Focus

    ಬೆಂಗಳೂರಿನಲ್ಲಿ “ರೈಸ್ ಕಾನ್ ಕ್ಲೇವ್- 2026” ಉದ್ಘಾಟನೆ: ‘ವಿಕಸಿತ ಭಾರತ 2047’ಕ್ಕೆ ವಿಜ್ಞಾನ ಮತ್ತು ನಾವೀನ್ಯತೆಯೇ ಆಧಾರ – ಡಾ. ಜಿತೇಂದ್ರ ಸಿಂಗ್

    ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

    GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

    ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 28ನೇ ಘಟಿಕೋತ್ಸವ: 72 ಸಾವಿರ ಪದವಿ, 103 ಚಿನ್ನದ ಪದಕ ಪ್ರದಾನ

    ಕಡ್ಡಾಯ ಕಚೇರಿ ಹಾಜರಾತಿಗೆ ಐಟಿ ಉದ್ಯೋಗಿಗಳ ವಿರೋಧ: ಬೆಂಗಳೂರಿನ ಗಗನಕ್ಕೇರುತ್ತಿದೆ ಮನೆ ಬಾಡಿಗೆ, ಇಲ್ಲಿದೆ ರಿಯಲ್ ಎಸ್ಟೇಟ್ ವಿಶ್ಲೇಷಣೆ

    ಬೆಂಗಳೂರಿನ ಗೊರಗುಂಟೆಪಾಳ್ಯದಲ್ಲಿ ಭೀಕರ ಅಪಘಾತ: ಬ್ರೇಕ್ ಫೇಲಾದ ಗ್ಯಾಸ್ ಲಾರಿ ಡಿಕ್ಕಿ, ಬೈಕ್ ಸವಾರ ದಂಪತಿ ಸ್ಥಳದಲ್ಲೇ ಸಾವು

    ಚುನಾವಣೆಗೆ ಮುನ್ನ ‘ಗೃಹಲಕ್ಷ್ಮಿ’, ಈಗ ‘ಅನರ್ಹ ಲಕ್ಷ್ಮಿ’: ಗ್ಯಾರಂಟಿ ಹಾಗೂ ‘ಬ್ರ್ಯಾಂಡ್ ಬೆಂಗಳೂರು’ ವೈಫಲ್ಯದ ವಿರುದ್ಧ ಬಿಜೆಪಿ ತೀವ್ರ ವಾಗ್ದಾಳಿ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂನ 20 ಪಟ್ಟಣಗಳಲ್ಲಿ ಜೂನ್ 10ರಿಂದ 30ರವರೆಗೆ ಆನ್‌ಲೈನ್ ಸೇವೆ ಸ್ಥಗಿತ: ಕಾರಣವೇನು?

    ಎಚ್‌ಎಸ್‌ಆರ್ ಲೇಔಟ್ ನಿವಾಸಿಗಳಿಗೆ ಸಿಹಿಸುದ್ದಿ: 184 ಮರಗಳ ಮಾರಣಹೋಮಕ್ಕೆ ಬ್ರೇಕ್ ಹಾಕಿದ ಬಿಡಿಎ

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire

    ಕರ್ನಾಟಕ ಪೊಲೀಸ್ ಇಲಾಖೆ ಮೇಲ್ದರ್ಜೆಗೆ ಸಿಎಂ ಡಿ.ಕೆ. ಶಿವಕುಮಾರ್ ಮೆಗಾ ಪ್ಲಾನ್: ಕೇಂದ್ರ ಗೃಹ ಸಚಿವರಿಗೆ ಮನವಿ

    ವೈದ್ಯಕೀಯ ಲೋಕದ ಅದ್ವಿತೀಯ ಸಾಧನೆ: ವಯಸ್ಸಾಗುವಿಕೆಯನ್ನು ತಡೆಯುವ ಔಷಧದ ಮೊದಲ ಮಾನವ ಪ್ರಯೋಗ ಯಶಸ್ವಿ

    ಬೆಂಗಳೂರಿನ ಗೊರಗುಂಟೆಪಾಳ್ಯದಲ್ಲಿ ಭೀಕರ ಅಪಘಾತ: ಬ್ರೇಕ್ ಫೇಲಾದ ಗ್ಯಾಸ್ ಲಾರಿ ಡಿಕ್ಕಿ, ಬೈಕ್ ಸವಾರ ದಂಪತಿ ಸ್ಥಳದಲ್ಲೇ ಸಾವು

    ಪೆಟ್ರೋಲ್ ಬಂಕ್ ಸಾಂದರ್ಭಿಕ ಚಿತ್ರ

    Good News | ವಾಹನ ಸವಾರರ ಗಮನಕ್ಕೆ: ಇ-20, ಇ-30 ಎಥೆನಾಲ್ ಮಿಶ್ರಿತ ಪೆಟ್ರೋಲ್ ಮೇಲಿನ ಅಬಕಾರಿ ಸುಂಕ ರದ್ದುಪಡಿಸಿದ ಕೇಂದ್ರ ಸರ್ಕಾರ

    ಚುನಾವಣೆಗೆ ಮುನ್ನ ‘ಗೃಹಲಕ್ಷ್ಮಿ’, ಈಗ ‘ಅನರ್ಹ ಲಕ್ಷ್ಮಿ’: ಗ್ಯಾರಂಟಿ ಹಾಗೂ ‘ಬ್ರ್ಯಾಂಡ್ ಬೆಂಗಳೂರು’ ವೈಫಲ್ಯದ ವಿರುದ್ಧ ಬಿಜೆಪಿ ತೀವ್ರ ವಾಗ್ದಾಳಿ

    ವೈಜಾಗ್ ಸ್ಟೀಲ್ ಪ್ಲಾಂಟ್ ದುರಂತ: ಸ್ಥಳಕ್ಕೆ ಎಚ್.ಡಿ.ಕುಮಾರಸ್ವಾಮಿ ಭೇಟಿ, ಮೃತರ ಕುಟುಂಬಕ್ಕೆ ತಲಾ ₹25 ಲಕ್ಷ ಪರಿಹಾರ ಘೋಷಣೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂನ 20 ಪಟ್ಟಣಗಳಲ್ಲಿ ಜೂನ್ 10ರಿಂದ 30ರವರೆಗೆ ಆನ್‌ಲೈನ್ ಸೇವೆ ಸ್ಥಗಿತ: ಕಾರಣವೇನು?

    Philippines Earthquake | ಫಿಲಿಪೈನ್ಸ್‌ನಲ್ಲಿ 7.8 ತೀವ್ರತೆಯ ಭೀಕರ ಭೂಕಂಪ: 15 ಸಾವು, ಸುನಾಮಿ ಎಚ್ಚರಿಕೆ

    ವಿಧಾನಸೌಧದಿಂದ ಸಿಲ್ಕ್ ಇನ್ಸ್ಟಿಟ್ಯೂಟ್ ವರೆಗೆ ಮೆಟ್ರೋದಲ್ಲಿ ಸಿಎಂ ಡಿಕೆಶಿ ಪ್ರಯಾಣ: ಸ್ವಕ್ಷೇತ್ರ ಕನಕಪುರ ಜನತೆಗೆ ಕೃತಜ್ಞತಾ ಸಮರ್ಪಣೆ

  • Bengaluru Focus

    ಬೆಂಗಳೂರಿನಲ್ಲಿ “ರೈಸ್ ಕಾನ್ ಕ್ಲೇವ್- 2026” ಉದ್ಘಾಟನೆ: ‘ವಿಕಸಿತ ಭಾರತ 2047’ಕ್ಕೆ ವಿಜ್ಞಾನ ಮತ್ತು ನಾವೀನ್ಯತೆಯೇ ಆಧಾರ – ಡಾ. ಜಿತೇಂದ್ರ ಸಿಂಗ್

    ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

    GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

    ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 28ನೇ ಘಟಿಕೋತ್ಸವ: 72 ಸಾವಿರ ಪದವಿ, 103 ಚಿನ್ನದ ಪದಕ ಪ್ರದಾನ

    ಕಡ್ಡಾಯ ಕಚೇರಿ ಹಾಜರಾತಿಗೆ ಐಟಿ ಉದ್ಯೋಗಿಗಳ ವಿರೋಧ: ಬೆಂಗಳೂರಿನ ಗಗನಕ್ಕೇರುತ್ತಿದೆ ಮನೆ ಬಾಡಿಗೆ, ಇಲ್ಲಿದೆ ರಿಯಲ್ ಎಸ್ಟೇಟ್ ವಿಶ್ಲೇಷಣೆ

    ಬೆಂಗಳೂರಿನ ಗೊರಗುಂಟೆಪಾಳ್ಯದಲ್ಲಿ ಭೀಕರ ಅಪಘಾತ: ಬ್ರೇಕ್ ಫೇಲಾದ ಗ್ಯಾಸ್ ಲಾರಿ ಡಿಕ್ಕಿ, ಬೈಕ್ ಸವಾರ ದಂಪತಿ ಸ್ಥಳದಲ್ಲೇ ಸಾವು

    ಚುನಾವಣೆಗೆ ಮುನ್ನ ‘ಗೃಹಲಕ್ಷ್ಮಿ’, ಈಗ ‘ಅನರ್ಹ ಲಕ್ಷ್ಮಿ’: ಗ್ಯಾರಂಟಿ ಹಾಗೂ ‘ಬ್ರ್ಯಾಂಡ್ ಬೆಂಗಳೂರು’ ವೈಫಲ್ಯದ ವಿರುದ್ಧ ಬಿಜೆಪಿ ತೀವ್ರ ವಾಗ್ದಾಳಿ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂನ 20 ಪಟ್ಟಣಗಳಲ್ಲಿ ಜೂನ್ 10ರಿಂದ 30ರವರೆಗೆ ಆನ್‌ಲೈನ್ ಸೇವೆ ಸ್ಥಗಿತ: ಕಾರಣವೇನು?

    ಎಚ್‌ಎಸ್‌ಆರ್ ಲೇಔಟ್ ನಿವಾಸಿಗಳಿಗೆ ಸಿಹಿಸುದ್ದಿ: 184 ಮರಗಳ ಮಾರಣಹೋಮಕ್ಕೆ ಬ್ರೇಕ್ ಹಾಕಿದ ಬಿಡಿಎ

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home News Wire

“ನಾವು ಬಿಜೆಪಿಯವರಂತೆ ಕೇವಲ 10% ಜನರ ಕೈಹಿಡಿದು ಶೇ90% ರಷ್ಟು ಜನರನ್ನು ಕೈ ಬಿಟ್ಟಿಲ್ಲ” : ಸಿ.ಎಂ ಸಿದ್ದರಾಮಯ್ಯ

ಬಿಜೆಪಿ ಮತ್ತು ಕಾಂಗ್ರೆಸ್ ನ ಆರ್ಥಿಕ ನೀತಿ, ನಿಲುವುಗಳು ಯಾರ ಪರವಾಗಿವೆ ಎನ್ನುವ ವ್ಯತ್ಯಾಸವನ್ನು ಸದನದಲ್ಲಿ ಮುಖ್ಯಮಂತ್ರಿಗಳು ಸುಧೀರ್ಘವಾಗಿ ಇಂದು ವಿವರಿಸಿದರು.

by Bengaluru Wire Desk
March 17, 2025
in News Wire
Reading Time: 1 min read
0
CM Siddaramiah

ವಿಧಾನಸಭೆಯಲ್ಲಿ ಸೋಮವಾರ ರಾಜ್ಯಪಾಲರ ಭಾಷಣದ ಮೇಲಿನ ಚರ್ಚೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಉತ್ತರಿಸಿದರು.

ಬೆಂಗಳೂರು, ಮಾ.17 www.bengaluruwire.com : ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಅಕ್ಷರಶಃ ಅರ್ಥಶಾಸ್ತ್ರಜ್ಞರಂತೆ ಗ್ಯಾರಂಟಿ ಯೋಜನೆಗಳು, ರಾಜ್ಯದ ಆರ್ಥಿಕ ಪರಿಸ್ಥಿತಿ ಬಗ್ಗೆ ಅಂಕಿಸಂಖ್ಯೆಗಳನ್ನು ಸದನದ ಮುಂದಿಡುತ್ತಾ ಗ್ಯಾರಂಟಿ ಯೋಜನೆಗಳಿಂದ ನಾಡಿನ ಜನತೆಗೆ ಆದ ಅನುಕೂಲಗಳ ಬಗ್ಗೆ ಮಾತನಾಡುತ್ತಾ, ಬಿಜೆಪಿ ವಿರುದ್ಧ ಸಿಡಿದೆದ್ದರು.

ವಿಧಾನಸಭೆಯಲ್ಲಿ ಸೋಮವಾರ ರಾಜ್ಯಪಾಲರ ಭಾಷಣದ ಮೇಲಿನ ಚರ್ಚೆಗೆ ಮುಖ್ಯಮಂತ್ರಿಗಳು ಉತ್ತರಿಸುತ್ತಾ, ಗ್ಯಾರಂಟಿ ಯೋಜನೆಗಳಿಗೆ ಫೆಬ್ರವರಿವರೆಗೆ ನಾವು, ನಮ್ಮ ಸರ್ಕಾರ ಬರೋಬ್ಬರಿ 76,509 ಕೋಟಿ ರೂಪಾಯಿಗಳನ್ನು ನೀಡಲಾಗಿದೆ. ಇದು ಸತ್ಯ ಎನ್ನುವುದು ಸದನದಲ್ಲಿರುವ ಪ್ರತಿಯೊಬ್ಬರಿಗೂ ಸ್ಪಷ್ಟವಾಗಿ ಗೊತ್ತಿದೆ. ನಮ್ಮ ಸರ್ಕಾರ ದಿವಾಳಿಯಾಗಿದ್ದರೆ 76509 ಕೋಟಿ ಕೊಡಲು ಸಾಧ್ಯವಿತ್ತೆ. ಕಾಂಗ್ರೆಸ್ ಸರ್ಕಾರ 2024-25 ಕ್ಕೆ 52,0009 ಕೋಟಿ ರೂ. ಇಟ್ಟು, 41509 ಕೋಟಿ ರೂಪಾಯಿ ವೆಚ್ಚ ಮಾಡಿದ್ದೇವೆ. ಖಜಾನೆ ಖಾಲಿ ಯಾಗಿದೆ ಎಂಬ ಮಾತು ಸತ್ಯಕ್ಕೆ ದೂರ ತಾನೇ ಎಂದು ಅಂಕಿ ಅಂಶಗಳನ್ನು ಮುಂದಿಟ್ಟು ಸಿಎಂ ಪ್ರಶ್ನಿಸಿದರು.

1.26 ಕೋಟಿ  ಕುಟುಂಬಗಳಿಗೆ ಯೋಜನೆಗಳು  ತಲುಪುತ್ತಿದ್ದು, ಕೊಟ್ಟ ಮಾತಿನಂತೆ ನಡೆದಿದ್ದೇವೆ. ಯಾವ ಕಾರಣಕ್ಕೂ ಯಾವ ಕಾರ್ಯಕ್ರಮವನ್ನೂ ನಿಲ್ಲಿಸುವುದಿಲ್ಲ. ಸಾಲಮನ್ನಾ ಮಾಡಿ ಅಂದರೆ ಹಣ ಎಲ್ಲಿಂದ ತರುವುದು ಎಂದು ಹೇಳಿದ ಬಿಜೆಪಿ, ಅದಾನಿ ಯವರಿಗೆ 17 ಲಕ್ಷ ಕೋಟಿ ಸಾಲ ಮನ್ನಾ ಮಾಡಿದ್ದೀರಿ. ಇದು ನ್ಯಾಯವೇ? ಎಂದು ಪ್ರಶ್ನಿಸಿದರು. 

ರಾಜಕೀಯ ದುರುದ್ದೇಶ ಬಿಟ್ಟು ಮಾತನಾಡಬೇಕೆಂದು ವಿರೋಧ ಪಕ್ಷದವರಿಗೆ ಮನವಿ ಮಾಡಿದ ಸಿಎಂ,

ದೇಶದ 100 ಕೋಟಿ ಜನರಿಗೆ ಕೊಳ್ಳುವ ಆಯ್ಕೆಗಳೇ ಇಲ್ಲ ಎಂದು ವರದಿ ಬಂದಿತ್ತು. 20.5 ಕೋಟಿ ಕುಟುಂಬಗಳು ಅಂದರೆ ನೂರು ಕೋಟಿ ಜನರ ವಾರ್ಷಿಕ ಆದಾಯ 87000 ರೂಪಾಯಿಗಿಂತ ಕಡಿಮೆ ಇದೆ ಎನ್ನುವ ವರದಿ ಬಂದಿದೆ.  ಅಸಮಾನತೆ ಅಷ್ಟರ ಮಟ್ಟಿಗೆ ಇದೆ. ದೇಶದಲ್ಲಿ ಆರ್ಥಿಕ, ಸಾಮಾಜಿಕ ಅಸಮಾನತೆ ಇರುವವರೆಗೆ ದೇಶಕ್ಕೆ ನಿಜವಾದ ಸ್ವಾತಂತ್ರ್ಯ ಸಿಗುವುದಿಲ್ಲ . ಕೊಳ್ಳುವ ಶಕ್ತಿಯನ್ನು ಹೆಚ್ಚು ಮಾಡುವ ಸಾರ್ವತ್ರಿಕ ಮೂಲ ಆದಾಯ ತತ್ವ ಅಗತ್ಯ. ಆರ್ಥಿಕ, ಸಾಮಾಜಿಕ ಶಕ್ತಿಯನ್ನು ಜನರಲ್ಲಿ ತುಂಬಿದರೆ ಜನರ ಹಾಗೂ ರಾಜ್ಯದ ಅಭಿವೃದ್ಧಿ ಸಾಧ್ಯ. ನಾವು ಸಮಾಜದ ಶೇ.90 ಜನರಿಗೆ ಆರ್ಥಿಕ, ಸಾಮಾಜಿಕ ಶಕ್ತಿ ತುಂಬಿದ್ದೇವೆ. ನೀವು ಸಮಾಜದ ಶೇ.10 ಜನರಿಗೆ ಶಕ್ತಿ ತುಂಬುತ್ತಿದ್ದೀರಿ ಅಷ್ಟೇ.

1994ನೇ ಇಸವಿಯಲ್ಲಿ ಶೇ.34ರಷ್ಟು ಇದ್ದ ಶ್ರೀಮಂತರ ಸಂಖ್ಯೆ ಈಗ ಶೇ.57ಕ್ಕೆ ಹೆಚ್ಚಾಗಿದೆ. ಶೇ.50 ಜನರಿಗೆ ಇರುವ ಆರ್ಥಿಕ ಶಕ್ತಿ ಶೇ.15ಕ್ಕೆ ಕುಸಿದಿದೆ. ಇದು ಆತಂಕಕಾರಿ ಸಂಗತಿ ಅಲ್ಲವೇ? ಶ್ರೀಮಂತರು ಶ್ರೀಮಂತರಾದರೆ, ಬಡವರು ಬಡವರಾಗುತ್ತಿದ್ದಾರೆ. ಈ ಅಸಮಾನತೆಯನ್ನು ತೊಡೆದು ಹಾಕಲು ನಾವು ಪ್ರಯತ್ನ ಮಾಡುತ್ತಿದ್ದೇವೆ ಎಂದು ಸಿಎಂ ಸ್ಪಷ್ಟಪಡಿಸಿದರು. ಗ್ಯಾರಂಟಿ ಯೋಜನೆಗಳಿಂದ ಬಡವರಲ್ಲಿ ಆತ್ಮವಿಶ್ವಾಸ ಹೆಚ್ಚಿದ್ದು ಮಾತ್ರವಲ್ಲ,  ಸ್ವಾಭಿಮಾನ ಹೆಚ್ಚುತ್ತಿದೆ. ಜನರು  ಸಾಮಾಜಿಕವಾಗಿ, ಆರ್ಥಿಕವಾಗಿ, ನಿರ್ಭಯವಾಗಿ, ಅವರ ಬದುಕುತ್ತಿದ್ದು, ಅವರ ಜೀವನ ಸುಧಾರಣೆಯಾಗಿದೆ. ಸಮಾನತೆಯ ಭಾವ ಉಂಟಾಗುತ್ತಿದೆ ಎಂದರು.

ವೈರುಧ್ಯತೆ ಇರುವ ಸಮಾಜಕ್ಕೆ ನಾವು ಕಾಲಿಡುತ್ತಿದ್ದು, ರಾಜಕೀಯ ಸ್ವಾತಂತ್ರ್ಯ ದೊರೆತರೆ ಸಾಲದು, ನಮಗೆ ಆರ್ಥಿಕ ಸಾಮಾಜಿಕ ಸ್ವಾತಂತ್ಯ ಸಿಕ್ಕಿಲ್ಲ. ಅದು ಸಿಗಬೇಕಾದರೆ ಕಟ್ಟ ಕಡೆಯ ವ್ಯಕ್ತಿಯನ್ನು ಮುಖ್ಯವಾಹಿನಿಗೆ ಕೊಂಡೊಯ್ಯುವ ಕೆಲಸವಾಗಬೇಕು ಎಂದು  ಅಂಬೇಡ್ಕರ್ ಹೇಳಿದ ಕೆಲಸವನ್ನು ನಾವು ಮಾಡುತ್ತಿದ್ದೇವೆ. ಬಿಜೆಪಿಯವರಂತೆ ನಾವು ಕೇವಲ  ಶೇ.10 ರಷ್ಟು ಜನರ ಕೈಹಿಡಿದು ಶೇ.90 ರಷ್ಟು ಜನರ ಕೈ ಬಿಟ್ಟಿಲ್ಲ ಎಂದು ಬಿಜೆಪಿ ಮತ್ತು ಕಾಂಗ್ರೆಸ್ ನ ಆರ್ಥಿಕ ನೀತಿ, ನಿಲುವುಗಳು ಯಾರ ಪರವಾಗಿವೆ ಎನ್ನುವ ವ್ಯತ್ಯಾಸವನ್ನು ವಿವರಿಸಿದರು.

ನಮ್ಮ ಗ್ಯಾರಂಟಿಗಳನ್ನು ಟೀಕಿಸಿ, ನಮ್ಮ ಗ್ಯಾರಂಟಿಗಳನ್ನೇ ಕದ್ದು “ಮೋದಿ ಗ್ಯಾರಂಟಿ” ಎಂದು ಹೆಸರು ಬದಲಾಯಿಸಿ ಬಿಜೆಪಿ ಘೋಷಿಸಿದ್ದನ್ನು ವಿವರಿಸುವ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು “ಮೋದಿ ಗ್ಯಾರಂಟಿ” ಜಾಹಿರಾತು ಪ್ರದರ್ಶಿಸಿದರು.

410 ಕೋಟಿ ಜನ ಶಕ್ತಿ ಯೋಜನೆಯಡಿ ಬಸ್ ನಲ್ಲಿ ಪ್ರಯಾಣ :

ಲೋಕಸಭಾ ಚುನಾವಣೆ ನಂತರದಲ್ಲಿ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸಲಾಗುವುದು ಎಂದು ಸುಳ್ಳು ಆರೋಪ, ಅಪಪ್ರಚಾರ ಮಾಡಿದಿರಿ. ಜನರಿಗೆ ಈ ಕಾರ್ಯಕ್ರಮಗಳ ಸತ್ಯಾಸತ್ಯತೆ ಗೊತ್ತಿದೆ. ಫಲಾನುಭವಿಗಳಿಗೆ ಇದರಿಂದ ಪ್ರಯೋಜನವಾಗಿದೆ. ಜೂನ್ 11, 2023 ರಿಂದ 410 ಕೋಟಿ ಜನ ಶಕ್ತಿ ಯೋಜನೆಯಡಿ ಓಡಾಡಿದ್ದಾರೆ. ನೀವು ಎಷ್ಟೇ ಸುಳ್ಳು ಹೇಳಿದರೂ ಉಪಚುನಾವಣೆಯಲ್ಲಿ ಮೂರು ಸ್ಥಾನಗಳನ್ನು ಸೋತಿದ್ದೀರಿ. 

ಗ್ಯಾರಂಟಿ ಯೋಜನೆ ಫಲವೇ ಉಪಚುನಾವಣೆಗಳಲ್ಲಿ ನಮ್ಮ ಗೆಲವಿಗೆ ಸಾಕ್ಷಿ :

ನಿಮ್ಮ ಟೀಕೆ, ಆಪಾದನೆಗಳು ಮಾಡಿದ ನಂತರ ಉಪಚುನಾವಣೆಗಳು ನಡೆದಿವೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಮೈತ್ರಿಕೂಟ  ಗೆದ್ದಿದ್ದ ಚನ್ನಪಟ್ಟಣ ಕ್ಷೇತ್ರದಲ್ಲಿ 25 ಸಾವಿರಕ್ಕೂ ಹೆಚ್ಚು ಅಂತರದಿಂದ ಗೆದ್ದಿದ್ದೇವೆ. ಶಿಗ್ಗಾಂವಿ ಕ್ಷೇತ್ರದಲ್ಲಿ13 ಸಾವಿರ ಅಂತರದಿಂದ ಹಾಗೂ ಸಂಡೂರು ಕ್ಷೇತ್ರದಲ್ಲಿ 9 ಸಾವಿರ ಅಂತರದಲ್ಲಿ ಗೆದ್ದಿದ್ದೇವೆ. ಮೂರೂ ಕಡೆ ಮಕಾಡೆ ಮಲಗಿದಿರಿ ನೀವು. ಜನರನ್ನು ಮೂರ್ಖರನ್ನಾಗಿಸಲು ಪ್ರಯತ್ನಿಸಿದರೆ ಸಾಧ್ಯವಿಲ್ಲ. ಎರಡು ಬಾರಿ ಅಧಿಕಾರ ಮಾಡಿರುವ ನೀವು ಜನರ ಆಶೀರ್ವಾದದಿಂದ ಗೆದ್ದಿದ್ದೀರೇ? ಆಪರೇಶನ್ ಕಮಲ ಮಾಡಿ 18 ಕ್ಷೇತ್ರಗಳನ್ನು ಗೆದ್ದಿರಿ ಎಂದು ಬಿಜೆಪಿ ಅಧ್ಯಕ್ಷ ವಿಜಯೇಂದ್ರ ಅವರನ್ನು ಟೀಕಿಸಿದರು.

ಬಸವರಾಜ ಬೊಮ್ಮಾಯಿ ಅವರ ಮಗನ ವಿರುದ್ಧ ಗೆಲ್ಲಬೇಕಾದರೆ ಎಲ್ಲಾ ಜಾತಿ ಜನರು ಮತ ನೀಡಿದ್ದರಿಂದ ನಾವು ಗೆದ್ದಿದ್ದೇವೆ. ನಾವು ಅಪರೇಶನ್ ಕಾಂಗ್ರೆಸ್ ಮಾಡಿಲ್ಲ.  ನಾವು ಗ್ಯಾರಂಟಿ ಕೊಡದೇ ಹೋಗಿದ್ದರೆ ಬಡವರು ಮತ ಹಾಕುತ್ತಿರಲಿಲ್ಲ . ಮಧ್ಯವರ್ತಿಗಳಿಲ್ಲದೇ  ನೇರವಾಗಿ  ಫಲಾನುಭವಿಗಳ ಖಾತೆಗೆ ತಲುಪುವ ಈ ಯೋಜನೆಗಳು ಬಡವರ ಬದುಕಿಗೆ ಭರವಸೆ ನೀಡಿವೆ ಎಂದರು.

“ಸದನಕ್ಕೆ ಸುಳ್ಳು ಮಾಹಿತಿ ನೀಡಿದ ಬಸವನಗೌಡ ಪಾಟೀಲ್ ಯತ್ನಾಳ್” :

ಬಸವನಗೌಡ ಪಾಟೀಲ್ ಯತ್ನಾಳ್ ಅವರು ಸದನಕ್ಕೆ ದೊಡ್ಡ ಸುಳ್ಳು ಹೇಳಿದ್ದಾರೆ. ಆರ್.ಎಸ್.ಎಸ್ ಬೈಠಕ್ ನಲ್ಲಿದ್ದಾರೋ, ಸದನದಲ್ಲಿದ್ದಾರೋ ಗೊತ್ತಿಲ್ಲ. ಕೃಷ್ಣ ಭಾಗ್ಯ ಜಲ ನಿಗಮಕ್ಕೆ ಕೇಂದ್ರ ಸರ್ಕಾರ 2 ಸಾವಿರ ಕೋಟಿ ರೂ. ಕೊಟ್ಟಿದೆ. ಕರ್ನಾಟಕ ನೀರಾವರಿ ನಿಗಮಕ್ಕೆ 3300 ಕೋಟಿ ರೂ.,  ವಿಶ್ವೇಶ್ವರ ಜಲನಿಗಮ ಸೇರಿ ಕರ್ನಾಟಕ ನೀರಾವರಿಗೆ ಒಟ್ಟು 10 ಸಾವಿರ ಕೋಟಿ ರೂಪಾಯಿ ರಾಜ್ಯದ ನೀರಾವರಿ ನಿಗಮಕ್ಕೆ ಕೊಟ್ಟಿದೆ ಎಂದು ಹೇಳಿದ್ದಾರೆ. ಮಾಹಿತಿ ಕೊರತೆಯೋ ಉದ್ದೇಶಪೂರ್ವಕ, ಟೀಕೆಗಾಗಿ  ಹೇಳಿದ್ದಾರೋ ಗೊತ್ತಿಲ್ಲ.

ವಾಸ್ತವ ಏನೆಂದರೆ 24-1-2025 ರಂದು ಕೇಂದ್ರ ಸರ್ಕಾರ ಎಲ್ಲಾ ರಾಜ್ಯಗಳಿಗೆ ಯೋಜನೆಗಳಿಗೆ ವಿಶೇಷ ಸಹಾಯ ನೀಡಿದ್ದು,  50 ವರ್ಷಗಳ ಕಾಲ ಬಡ್ಡಿ ರಹಿತವಾಗಿ ವಿಶೇಷ ನೆರವು ನೀಡಿದೆ. ಮುಳವಾಡ  ಏತ ನೀರಾವರಿಗೆ 200 ಕೋಟಿ ರೂ., ಮಹಾಲಕ್ಷ್ಮಿ ಮಲಪ್ರಭಾ ಯೋಜನೆಗೆ 200, ಭದ್ರಾ ಮೇಲ್ದಂಡೆ ಯೋಜನೆಗೆ 300 ಕೋಟಿ ರೂ. ಸೇರಿದಂತೆ ಒಟ್ಟು 1030 ಕೋಟಿ  ಕೊಟ್ಟಿದ್ದಾರೆ. ಮಾಹಿತಿ ಕೊರತೆಯಿದ್ದರೆ ಸರಿಯಾಗಿ ಮಾಹಿತಿ ಪಡೆದು ಮಾತನಾಡಿ ಎಂದು ಮುಖ್ಯಮಂತ್ರಿಗಳು ಬಸವನಗೌಡ ಪಾಟೀಲ್ ಯಾತ್ನಾಳ್ ಸದನಕ್ಕೆ ನೀಡಿದ ಮಾಹಿತಿಯ ಬಗ್ಗೆ ಸದನಕ್ಕೆ ವಾಸ್ತವಾಂಶ ವಿವರಿಸಿದರು.

WhatsApp Join our WhatsApp Channel
Previous Post

ಪುನೀತ್ ರಾಜ್ ಕುಮಾರ್ 50ನೇ ಹುಟ್ಟುಹಬ್ಬ : ರಾಘಣ್ಣ ಅವರಿಂದ ಪವರ್ ಸ್ಟಾರ್ ಕುಟುಂಬದ ಅಪರೂಪದ ವಿಡಿಯೋ ರಿಲೀಸ್!!

Next Post

Video News | ಹಾಡಹಗಲೇ ಮನೆಯಿಂದ ಗ್ಯಾಸ್ ಸಿಲಿಂಡರ್ ಹೊತ್ತೊಯ್ದ ಕಳ್ಳ : ಸಿಸಿಟಿವಿಯಲ್ಲಿ ಕಳ್ಳತನ ದೃಶ್ಯ ದಾಖಲು

Next Post
Gas Cylinder Theft

Video News | ಹಾಡಹಗಲೇ ಮನೆಯಿಂದ ಗ್ಯಾಸ್ ಸಿಲಿಂಡರ್ ಹೊತ್ತೊಯ್ದ ಕಳ್ಳ : ಸಿಸಿಟಿವಿಯಲ್ಲಿ ಕಳ್ಳತನ ದೃಶ್ಯ ದಾಖಲು

Property Tax | ಬಾಕಿ ಆಸ್ತಿ ತೆರಿಗೆ ಉಳಿಸಿಕೊಂಡ ಸರ್ಕಾರಿ ಕಟ್ಟಡಗಳಿಗೆ ಮಾ.31ರ ತನಕ ಓಟಿಎಸ್ ಸೌಲಭ್ಯ : ತುಷಾರ್ ಗಿರಿನಾಥ್

Please login to join discussion

Like Us on Facebook

Follow Us on Twitter

Recent News

ಬೆಂಗಳೂರಿನಲ್ಲಿ “ರೈಸ್ ಕಾನ್ ಕ್ಲೇವ್- 2026” ಉದ್ಘಾಟನೆ: ‘ವಿಕಸಿತ ಭಾರತ 2047’ಕ್ಕೆ ವಿಜ್ಞಾನ ಮತ್ತು ನಾವೀನ್ಯತೆಯೇ ಆಧಾರ – ಡಾ. ಜಿತೇಂದ್ರ ಸಿಂಗ್

June 14, 2026

ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

June 13, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಬೆಂಗಳೂರಿನಲ್ಲಿ “ರೈಸ್ ಕಾನ್ ಕ್ಲೇವ್- 2026” ಉದ್ಘಾಟನೆ: ‘ವಿಕಸಿತ ಭಾರತ 2047’ಕ್ಕೆ ವಿಜ್ಞಾನ ಮತ್ತು ನಾವೀನ್ಯತೆಯೇ ಆಧಾರ – ಡಾ. ಜಿತೇಂದ್ರ ಸಿಂಗ್

June 14, 2026

ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

June 13, 2026

GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

June 13, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group