Tuesday, June 9, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire
    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂನ 20 ಪಟ್ಟಣಗಳಲ್ಲಿ ಜೂನ್ 10ರಿಂದ 30ರವರೆಗೆ ಆನ್‌ಲೈನ್ ಸೇವೆ ಸ್ಥಗಿತ: ಕಾರಣವೇನು?

    Philippines Earthquake | ಫಿಲಿಪೈನ್ಸ್‌ನಲ್ಲಿ 7.8 ತೀವ್ರತೆಯ ಭೀಕರ ಭೂಕಂಪ: 15 ಸಾವು, ಸುನಾಮಿ ಎಚ್ಚರಿಕೆ

    ವಿಧಾನಸೌಧದಿಂದ ಸಿಲ್ಕ್ ಇನ್ಸ್ಟಿಟ್ಯೂಟ್ ವರೆಗೆ ಮೆಟ್ರೋದಲ್ಲಿ ಸಿಎಂ ಡಿಕೆಶಿ ಪ್ರಯಾಣ: ಸ್ವಕ್ಷೇತ್ರ ಕನಕಪುರ ಜನತೆಗೆ ಕೃತಜ್ಞತಾ ಸಮರ್ಪಣೆ

    ಸುದ್ದಿ ಪತ್ರಿಕೆಗಳಿಗೆ ಅಂಚೆ ರಿಯಾಯಿತಿ ಕಡಿತ: ಸೌಲಭ್ಯ ಮರುಸ್ಥಾಪಿಸಲು ಪ್ರಧಾನಿ ಮೋದಿಗೆ ಕೆಯುಡಬ್ಲ್ಯೂಜೆ ಒತ್ತಾಯ

    ಡಿಎಲ್ ಎಂಎಸ್ ಸ್ಟಾಟಿಕ್ ಡಿಜಿಟಲ್ ಮೀಟರ್ ಚಿತ್ರ

    ಬೆಂಗಳೂರಿಗರಿಗೆ ಭರ್ಜರಿ ಕೊಡುಗೆ: ಹೊಸ ವಿದ್ಯುತ್ ಸಂಪರ್ಕಕ್ಕೆ ಒಸಿ ಕಡ್ಡಾಯವಲ್ಲ, ಆದರೆ…

    Big Breaking News | ರಾಜಧಾನಿಯಲ್ಲಿ ಕಸದ ದರ್ಬಾರ್: ಬಿಎಸ್‌ಡಬ್ಲ್ಯೂಎಂಎಲ್, ಜಿಬಿಎಗೆ ಬೆವರಿಳಿಸಿದ ಲೋಕಾಯುಕ್ತ; ಅಧಿಕಾರಿಗಳ ವಿರುದ್ಧ ಸ್ವಯಂಪ್ರೇರಿತ ದೂರು ದಾಖಲು

    ರಾಜ್ಯದ ಎಲ್ಲಾ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್: ರಾಜ್ಯ ಸರ್ಕಾರದಿಂದ ಅಧಿಕೃತ ಆದೇಶ

    ಖಾತೆ ಹಂಚಿಕೆ ಬೆನ್ನಲ್ಲೇ ಕಾಂಗ್ರೆಸ್ ಗೆ ಶಾಕ್: ಸಚಿವ ಸ್ಥಾನಕ್ಕೆ ಹಿರಿಯ ನಾಯಕ ರಾಮಲಿಂಗಾ ರೆಡ್ಡಿ ರಾಜೀನಾಮೆ

    ಡಿಕೆಶಿ ನೂತನ ಸಂಪುಟ ಖಾತೆ ಹಂಚಿಕೆ: ಕೃಷ್ಣಭೈರೇಗೌಡಗೆ ‘ಗ್ರೇಟರ್ ಬೆಂಗಳೂರು’ ಹೊಣೆ, ರಾಮಲಿಂಗಾರೆಡ್ಡಿ ಅಸಮಾಧಾನ

  • Bengaluru Focus
    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂನ 20 ಪಟ್ಟಣಗಳಲ್ಲಿ ಜೂನ್ 10ರಿಂದ 30ರವರೆಗೆ ಆನ್‌ಲೈನ್ ಸೇವೆ ಸ್ಥಗಿತ: ಕಾರಣವೇನು?

    ಎಚ್‌ಎಸ್‌ಆರ್ ಲೇಔಟ್ ನಿವಾಸಿಗಳಿಗೆ ಸಿಹಿಸುದ್ದಿ: 184 ಮರಗಳ ಮಾರಣಹೋಮಕ್ಕೆ ಬ್ರೇಕ್ ಹಾಕಿದ ಬಿಡಿಎ

    ವಿಧಾನಸೌಧದಿಂದ ಸಿಲ್ಕ್ ಇನ್ಸ್ಟಿಟ್ಯೂಟ್ ವರೆಗೆ ಮೆಟ್ರೋದಲ್ಲಿ ಸಿಎಂ ಡಿಕೆಶಿ ಪ್ರಯಾಣ: ಸ್ವಕ್ಷೇತ್ರ ಕನಕಪುರ ಜನತೆಗೆ ಕೃತಜ್ಞತಾ ಸಮರ್ಪಣೆ

    ಡಿಎಲ್ ಎಂಎಸ್ ಸ್ಟಾಟಿಕ್ ಡಿಜಿಟಲ್ ಮೀಟರ್ ಚಿತ್ರ

    ಬೆಂಗಳೂರಿಗರಿಗೆ ಭರ್ಜರಿ ಕೊಡುಗೆ: ಹೊಸ ವಿದ್ಯುತ್ ಸಂಪರ್ಕಕ್ಕೆ ಒಸಿ ಕಡ್ಡಾಯವಲ್ಲ, ಆದರೆ…

    BDA News | ಉದ್ಯಾನ ನಗರಿ ಮರುಸೃಷ್ಟಿಗೆ ಬಿಡಿಎ ಹೊಸ ಹೆಜ್ಜೆ: ‘ಗ್ರೀನ್ ಬೆಂಗಳೂರು’ ಜಾಲತಾಣ ಲೋಕಾರ್ಪಣೆ

    ಬೆಂಗಳೂರು ನಗರ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಕಾಂತರಾಜು ಪಿ.ಎಸ್ ನೇಮಕ: ಜಿ.ಜಗದೀಶ ಜಿಬಿಎ ಕೇಂದ್ರ ಪಾಲಿಕೆ ನೂತನ ಕಮಿಷನರ್

    Big Breaking News | ರಾಜಧಾನಿಯಲ್ಲಿ ಕಸದ ದರ್ಬಾರ್: ಬಿಎಸ್‌ಡಬ್ಲ್ಯೂಎಂಎಲ್, ಜಿಬಿಎಗೆ ಬೆವರಿಳಿಸಿದ ಲೋಕಾಯುಕ್ತ; ಅಧಿಕಾರಿಗಳ ವಿರುದ್ಧ ಸ್ವಯಂಪ್ರೇರಿತ ದೂರು ದಾಖಲು

    ಖಾತೆ ಹಂಚಿಕೆ ಬೆನ್ನಲ್ಲೇ ಕಾಂಗ್ರೆಸ್ ಗೆ ಶಾಕ್: ಸಚಿವ ಸ್ಥಾನಕ್ಕೆ ಹಿರಿಯ ನಾಯಕ ರಾಮಲಿಂಗಾ ರೆಡ್ಡಿ ರಾಜೀನಾಮೆ

    ಡಿಕೆಶಿ ನೂತನ ಸಂಪುಟ ಖಾತೆ ಹಂಚಿಕೆ: ಕೃಷ್ಣಭೈರೇಗೌಡಗೆ ‘ಗ್ರೇಟರ್ ಬೆಂಗಳೂರು’ ಹೊಣೆ, ರಾಮಲಿಂಗಾರೆಡ್ಡಿ ಅಸಮಾಧಾನ

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire
    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂನ 20 ಪಟ್ಟಣಗಳಲ್ಲಿ ಜೂನ್ 10ರಿಂದ 30ರವರೆಗೆ ಆನ್‌ಲೈನ್ ಸೇವೆ ಸ್ಥಗಿತ: ಕಾರಣವೇನು?

    Philippines Earthquake | ಫಿಲಿಪೈನ್ಸ್‌ನಲ್ಲಿ 7.8 ತೀವ್ರತೆಯ ಭೀಕರ ಭೂಕಂಪ: 15 ಸಾವು, ಸುನಾಮಿ ಎಚ್ಚರಿಕೆ

    ವಿಧಾನಸೌಧದಿಂದ ಸಿಲ್ಕ್ ಇನ್ಸ್ಟಿಟ್ಯೂಟ್ ವರೆಗೆ ಮೆಟ್ರೋದಲ್ಲಿ ಸಿಎಂ ಡಿಕೆಶಿ ಪ್ರಯಾಣ: ಸ್ವಕ್ಷೇತ್ರ ಕನಕಪುರ ಜನತೆಗೆ ಕೃತಜ್ಞತಾ ಸಮರ್ಪಣೆ

    ಸುದ್ದಿ ಪತ್ರಿಕೆಗಳಿಗೆ ಅಂಚೆ ರಿಯಾಯಿತಿ ಕಡಿತ: ಸೌಲಭ್ಯ ಮರುಸ್ಥಾಪಿಸಲು ಪ್ರಧಾನಿ ಮೋದಿಗೆ ಕೆಯುಡಬ್ಲ್ಯೂಜೆ ಒತ್ತಾಯ

    ಡಿಎಲ್ ಎಂಎಸ್ ಸ್ಟಾಟಿಕ್ ಡಿಜಿಟಲ್ ಮೀಟರ್ ಚಿತ್ರ

    ಬೆಂಗಳೂರಿಗರಿಗೆ ಭರ್ಜರಿ ಕೊಡುಗೆ: ಹೊಸ ವಿದ್ಯುತ್ ಸಂಪರ್ಕಕ್ಕೆ ಒಸಿ ಕಡ್ಡಾಯವಲ್ಲ, ಆದರೆ…

    Big Breaking News | ರಾಜಧಾನಿಯಲ್ಲಿ ಕಸದ ದರ್ಬಾರ್: ಬಿಎಸ್‌ಡಬ್ಲ್ಯೂಎಂಎಲ್, ಜಿಬಿಎಗೆ ಬೆವರಿಳಿಸಿದ ಲೋಕಾಯುಕ್ತ; ಅಧಿಕಾರಿಗಳ ವಿರುದ್ಧ ಸ್ವಯಂಪ್ರೇರಿತ ದೂರು ದಾಖಲು

    ರಾಜ್ಯದ ಎಲ್ಲಾ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್: ರಾಜ್ಯ ಸರ್ಕಾರದಿಂದ ಅಧಿಕೃತ ಆದೇಶ

    ಖಾತೆ ಹಂಚಿಕೆ ಬೆನ್ನಲ್ಲೇ ಕಾಂಗ್ರೆಸ್ ಗೆ ಶಾಕ್: ಸಚಿವ ಸ್ಥಾನಕ್ಕೆ ಹಿರಿಯ ನಾಯಕ ರಾಮಲಿಂಗಾ ರೆಡ್ಡಿ ರಾಜೀನಾಮೆ

    ಡಿಕೆಶಿ ನೂತನ ಸಂಪುಟ ಖಾತೆ ಹಂಚಿಕೆ: ಕೃಷ್ಣಭೈರೇಗೌಡಗೆ ‘ಗ್ರೇಟರ್ ಬೆಂಗಳೂರು’ ಹೊಣೆ, ರಾಮಲಿಂಗಾರೆಡ್ಡಿ ಅಸಮಾಧಾನ

  • Bengaluru Focus
    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂನ 20 ಪಟ್ಟಣಗಳಲ್ಲಿ ಜೂನ್ 10ರಿಂದ 30ರವರೆಗೆ ಆನ್‌ಲೈನ್ ಸೇವೆ ಸ್ಥಗಿತ: ಕಾರಣವೇನು?

    ಎಚ್‌ಎಸ್‌ಆರ್ ಲೇಔಟ್ ನಿವಾಸಿಗಳಿಗೆ ಸಿಹಿಸುದ್ದಿ: 184 ಮರಗಳ ಮಾರಣಹೋಮಕ್ಕೆ ಬ್ರೇಕ್ ಹಾಕಿದ ಬಿಡಿಎ

    ವಿಧಾನಸೌಧದಿಂದ ಸಿಲ್ಕ್ ಇನ್ಸ್ಟಿಟ್ಯೂಟ್ ವರೆಗೆ ಮೆಟ್ರೋದಲ್ಲಿ ಸಿಎಂ ಡಿಕೆಶಿ ಪ್ರಯಾಣ: ಸ್ವಕ್ಷೇತ್ರ ಕನಕಪುರ ಜನತೆಗೆ ಕೃತಜ್ಞತಾ ಸಮರ್ಪಣೆ

    ಡಿಎಲ್ ಎಂಎಸ್ ಸ್ಟಾಟಿಕ್ ಡಿಜಿಟಲ್ ಮೀಟರ್ ಚಿತ್ರ

    ಬೆಂಗಳೂರಿಗರಿಗೆ ಭರ್ಜರಿ ಕೊಡುಗೆ: ಹೊಸ ವಿದ್ಯುತ್ ಸಂಪರ್ಕಕ್ಕೆ ಒಸಿ ಕಡ್ಡಾಯವಲ್ಲ, ಆದರೆ…

    BDA News | ಉದ್ಯಾನ ನಗರಿ ಮರುಸೃಷ್ಟಿಗೆ ಬಿಡಿಎ ಹೊಸ ಹೆಜ್ಜೆ: ‘ಗ್ರೀನ್ ಬೆಂಗಳೂರು’ ಜಾಲತಾಣ ಲೋಕಾರ್ಪಣೆ

    ಬೆಂಗಳೂರು ನಗರ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಕಾಂತರಾಜು ಪಿ.ಎಸ್ ನೇಮಕ: ಜಿ.ಜಗದೀಶ ಜಿಬಿಎ ಕೇಂದ್ರ ಪಾಲಿಕೆ ನೂತನ ಕಮಿಷನರ್

    Big Breaking News | ರಾಜಧಾನಿಯಲ್ಲಿ ಕಸದ ದರ್ಬಾರ್: ಬಿಎಸ್‌ಡಬ್ಲ್ಯೂಎಂಎಲ್, ಜಿಬಿಎಗೆ ಬೆವರಿಳಿಸಿದ ಲೋಕಾಯುಕ್ತ; ಅಧಿಕಾರಿಗಳ ವಿರುದ್ಧ ಸ್ವಯಂಪ್ರೇರಿತ ದೂರು ದಾಖಲು

    ಖಾತೆ ಹಂಚಿಕೆ ಬೆನ್ನಲ್ಲೇ ಕಾಂಗ್ರೆಸ್ ಗೆ ಶಾಕ್: ಸಚಿವ ಸ್ಥಾನಕ್ಕೆ ಹಿರಿಯ ನಾಯಕ ರಾಮಲಿಂಗಾ ರೆಡ್ಡಿ ರಾಜೀನಾಮೆ

    ಡಿಕೆಶಿ ನೂತನ ಸಂಪುಟ ಖಾತೆ ಹಂಚಿಕೆ: ಕೃಷ್ಣಭೈರೇಗೌಡಗೆ ‘ಗ್ರೇಟರ್ ಬೆಂಗಳೂರು’ ಹೊಣೆ, ರಾಮಲಿಂಗಾರೆಡ್ಡಿ ಅಸಮಾಧಾನ

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home Bengaluru Focus

Kaveri Aarti In Sanky Lake | ಕಾವೇರಿ ಆರತಿ ಮೂಲಕ ಗಂಗೆಗೆ ನಮಿಸಿ, ಜಲಸಂರಕ್ಷಣೆಗೆ ಪಣತೊಟ್ಟ ಬೆಂಗಳೂರು

ಬೆಂಗಳೂರಿಗರಿಗೆ ಪ್ರತಿಜ್ಞಾವಿಧಿ ಬೋಧಿಸಿದ ಡಿಸಿಎಂ ಡಿ.ಕೆ. ಶಿವಕುಮಾರ್

by Bengaluru Wire Desk
March 22, 2025
in Bengaluru Focus, Photo Gallery
Reading Time: 1 min read
0

ಬೆಂಗಳೂರು, ಮಾ.22 www.bengaluruwire.com : ತೇಲುವ ವೇದಿಕೆ ಮೇಲೆ ತಾಯಿ ಗಂಗಮ್ಮ ದೇವಿಗೆ ನಮನ, ತಲಕಾವೇರಿಯಿಂದ ತಂದ ಕಾವೇರಿ ನೀರನ್ನು ಹಾಕಿ ಕಾವೇರಿ ಆರತಿ, ವರ್ಣರಂಜಿತ ದೀಪಾಲಂಕಾರ, ಸಾಂಸ್ಕೃತಿಕ ಕಾರ್ಯಕ್ರಮ, ಮಂತ್ರ ಘೋಷಗಳ ಭಕ್ತಿ ಭಾವದ ಜತೆಗೆ ಜಲ ಹಾಗೂ ಜಲ ಮೂಲಗಳ ಸಂರಕ್ಷಣೆಗಾಗಿ ಪ್ರತಿಜ್ಞಾ ಸ್ವೀಕಾರ… 

ಇದಲ್ಲಾ ಚಟುವಟಿಕೆಗಳು ಬೆಂಗಳೂರಿನ ಇತಿಹಾಸದಲ್ಲೇ ಮೊದಲ ಬಾರಿಗೆ ಸ್ಯಾಂಕಿ ಕೆರೆಯಲ್ಲಿ ಶುಕ್ರವಾರ ನಡೆದ ಕಾವೇರಿ ಆರತಿ ಕಾರ್ಯಕ್ರಮದ ಚಿತ್ರಣ.

ಸ್ಯಾಂಕಿ ಕೆರೆಯಲ್ಲಿ ಕಾವೇರಿ ಆರತಿ ಕಾರ್ಯಕ್ರಮದ ವೈಭವದ ನೋಟ.

ರಾಜ್ಯ ಬೇಸಿಗೆ ಎದುರಿಸುತ್ತಿರುವ ಹೊತ್ತಿನಲ್ಲಿ, ಮಾ.22ರಂದು ವಿಶ್ವ ಜಲ ದಿನದ ಅಂಗವಾಗಿ ಡಿಸಿಎಂ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ಬೆಂಗಳೂರು ಜಲ ಮಂಡಳಿ, ಜಲಸಂಪನ್ಮೂಲ ಇಲಾಖೆ ಹಾಗೂ ಸಣ್ಣ ನೀರಾವರಿ ಇಲಾಖೆ ಸಹಯೋಗದಲ್ಲಿ ಕಾವೇರಿ ಆರತಿ ಹಾಗೂ ಬೃಹತ್ ಪ್ರತಿಜ್ಞಾ ವಿಧಿ ಸ್ವೀಕಾರ ಕಾರ್ಯಕ್ರಮವನ್ನು ನಡೆಸಲಾಯಿತು. ಜಲಸಂರಕ್ಷಣೆಯ ಪ್ರತಿಜ್ಞಾವಿಧಿಯಲ್ಲಿ ಸಾವಿರಾರು ಜನರು ಭಾಗವಹಿಸಿ ಹೊಸ ದಾಖಲೆ ನಿರ್ಮಾಣವಾಯಿತು.

ಈ ಸಂದರ್ಭದಲ್ಲಿ ಮಾತನಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು, “ವಿಶ್ವ ಜಲ ದಿನ ಅಂಗವಾಗಿ  ಬೃಹತ್ ಪ್ರತಿಜ್ಞಾ ವಿಧಿ ಸ್ವೀಕಾರ ಅಭಿಯಾನಕ್ಕೆ ನಿಮ್ಮನ್ನು ಆಹ್ವಾನಿಸಿದ್ದೇನೆ. ಇಂದು ಪವಿತ್ರವಾದ ಕಾವೇರಿ ಆರತಿ ಮೂಲಕ ಚಾಲನೆ ನೀಡಲಾಗುತ್ತಿದೆ. ನೀವೆಲ್ಲರೂ ದೊಡ್ಡ ಸಂಖ್ಯೆಯಲ್ಲಿ ಬಂದಿದ್ದೀರಿ. ನಿಮಗೆ ಸರ್ಕಾರದ ಪರವಾಗಿ ಹೃದಯಪೂರ್ವಕವಾಗಿ ಧನ್ಯವಾದ ಅರ್ಪಿಸುತ್ತೇನೆ. ಶುಕ್ರವಾರ ಬೆಳಗ್ಗೆ ತಲಕಾವೇರಿಗೆ ಹೋಗಿ ಕಾವೇರಿ ಪೂಜೆ ಮಾಡಿ, ಪವಿತ್ರ ಕಾವೇರಿ ಜಲವನ್ನು ತಂದು ಮಲ್ಲೇಶ್ವರದಲ್ಲಿರುವ ಸ್ಯಾಂಕಿ ಕೆರೆಗೆ ಅರ್ಪಿಸಿ ಪವಿತ್ರವಾದ ಕಾರ್ಯಕ್ರಮ ನಡೆಸಲಾಗಿದೆ” ಎಂದು ತಿಳಿಸಿದರು. 

“ನಮ್ಮ ದಿನನಿತ್ಯದ ಜೀವನ ಆರಂಭವಾಗುವುದೇ ನೀರಿನಿಂದ. ನೀರಿಲ್ಲದೆ ನಾವು ಬದುಕಲು ಸಾಧ್ಯವಿಲ್ಲ. ನೀರಿನಿಂದಲೇ ನಾಗರೀಕತೆ, ನೀರಿನಿಂದಲೇ ಧರ್ಮ, ನೀರಿಲ್ಲದೆ ಪರಮಾತ್ಮನಿಲ್ಲ. ಇಲ್ಲಿನ ಸುತ್ತ ಮುತ್ತಲಿನ ಪ್ರದೇಶದಲ್ಲಿ ಶಕ್ತಿ ದೇವತೆಗಳಾದ ಗಂಗಮ್ಮ, ಮಾರಮ್ಮ, ಕಾಡುಮಲ್ಲೇಶ್ವರ, ಲಕ್ಷ್ಮಿ ನರಸಿಂಹಸ್ವಾಮಿ, ದಕ್ಷಿಣಮುಖಿ ನಂದಿತೀರ್ಥ ದೇವಾಲಯಗಳಿವೆ. ಸ್ಥಳೀಯ ನಾಗರೀಕರು ಈ ಕಾರ್ಯಕ್ರಮಕ್ಕೆ ಅತ್ಯುತ್ತಮ ಸಹಕಾರ ನೀಡಿದ್ದಾರೆ. ಪ್ರಕೃತಿಯ ಜಲ ಮಾತೆಗೆ ನಮಿಸಿ ಪ್ರಾರ್ಥಿಸುವುದು ನಮ್ಮ ಕರ್ತವ್ಯ. ಪ್ರಯತ್ನ ವಿಫಲವಾದರೂ ಪ್ರಾರ್ಥನೆ ವಿಫಲವಾಗುವುದಿಲ್ಲ ಎಂದು ನಾನು ಹೇಳುತ್ತಿರುತ್ತೇನೆ” ಎಂದರು.

ದಸರಾ ವೇಳೆಗೆ ಕೆಆರ್ ಎಸ್ ನಲ್ಲಿ ಕಾವೇರಿ ಆರತಿ :

“ಬೆಂಗಳೂರಿನಲ್ಲಿ ಮೊದಲ ಬಾರಿಗೆ ಕಾವೇರಿ ಆರತಿ ಪ್ರಾರಂಭ ಮಾಡಿದ್ದೇವೆ. ಕೆಆರ್ ಎಸ್ ಜಲಾಶಯದ ಬಳಿಯೂ ಕಾವೇರಿ ಆರತಿ ಕಾರ್ಯಕ್ರಮ ಮಾಡಲು ನಾನು ಪ್ರಯತ್ನಿಸುತ್ತಿದ್ದೇನೆ. ಅದಕ್ಕಾಗಿ ಸಮಿತಿಯನ್ನು ರಚಿಸಲಾಗಿದೆ. ದಸರಾ ಸಂದರ್ಭದಲ್ಲಿ ಈ ಕಾರ್ಯಕ್ರಮ ಮಾಡುವ ಯೋಜನೆ ಇದೆ” ಎಂದು ಹೇಳಿದರು.

“ಬರಗಾಲ ಬಂದಾಗ, ಬಾವಿ ಬತ್ತಿದಾಗ ನಮಗೆ ನೀರಿನ ಮೌಲ್ಯ ಅರಿವಾಗುತ್ತದೆ. ನೀರಿನ ಸಂರಕ್ಷಣೆ ನಮ್ಮೆಲ್ಲರ ಕರ್ತವ್ಯ. ಬೆಂಗಳೂರಿನಲ್ಲಿ ಕುಡಿಯುವ ನೀರಿಗಾಗಿ ಕಾವೇರಿ 5ನೇ ಹಂತದ ಯೋಜನೆ ಜಾರಿ ಮಾಡಲಾಗಿದೆ. ಆಮೂಲಕ 110 ಹಳ್ಳಿಗಳಿಗೆ ನೀರು ಒದಗಿಸಲಾಗಿದೆ. ಈ ವರ್ಷ ಎಷ್ಟೇ ಕಷ್ಟ ಬಂದರೂ ನೀರಿನ ಸಮಸ್ಯೆ ಎದುರಾಗಬಾರದು ಎಂದು  ನಾವು ಸಂಕಲ್ಪ ಮಾಡಿದ್ದೇವೆ. ನೀರನ್ನು ಸಮರ್ಪಕವಾಗಿ ಬಳಸಿ, ನೀರಿನ ಸಂರಕ್ಷಣೆಗೆ ನೀವೆಲ್ಲರೂ ಪ್ರತಿಜ್ಞೆ ಮಾಡಬೇಕು” ಎಂದು ಕರೆ ನೀಡಿದರು. ಅಲ್ಲದೇ  ನೀರು ಸಂರಕ್ಷಣೆ, ಮಿತಬಳಕೆ, ಮಳೆನೀರು ಕೊಯ್ಲು ವಿಧಾನ ಬಳಕೆ, ಜಲಮೂಲ ರಕ್ಷಣೆ ಬಗ್ಗೆ ಸಾರ್ವಜನಿಕರಿಗೆ ವಿಶ್ವಜಲ ಪ್ರತಿಜ್ಞಾ ವಿಧಿ ಬೋಧಿಸಿದರು.

ಗಂಗಾರತಿ ಕಾರ್ಯಕ್ರಮದಲ್ಲಿ ಸಚಿವರಾದ ರಾಮಲಿಂಗಾರೆಡ್ಡಿ, ಬೈರತಿ ಸುರೇಶ್, ದಿನೇಶ್ ಗುಂಡೂರಾವ್, ಜಲಮಂಡಳಿ ಅಧ್ಯಕ್ಷರಾದ ರಾಮ್ ಪ್ರಸಾತ್ ಮನೋಹರ್, ಡಿಸಿಎಂ ಕಾರ್ಯದರ್ಶಿ ರಾಜೇಂದ್ರ ಚೋಳನ್, ನಮ್ಮ ಮೆಟ್ರೋ ಎಂಡಿ ಮಹೇಶ್ವರಾವ್ ಸೇರಿದಂತೆ ಮತ್ತಿತರ ಗಣ್ಯರು, ಅಪಾರ ಸಂಖ್ಯೆಯಲ್ಲಿ ಸಾರ್ವಜನಿಕರು ಪಾಲ್ಗೊಂಡಿದ್ದರು.

WhatsApp Join our WhatsApp Channel
Previous Post

Jewells News | ಬೆಂಗಳೂರಿನಲ್ಲಿ ಇಂದಿನಿಂದ ನಾಲ್ಕು ದಿನಗಳ ಆಭರಣ ಪ್ರದರ್ಶನ ಮತ್ತು ವಾಣಿಜ್ಯ ಮೇಳ : ದೇಶ ವಿದೇಶಗಳ ಖರೀದಿದಾರರು ಭಾಗಿ

Next Post

Plastic Water Bottle | ಕುಡಿದ ಖಾಲಿ ವಾಟರ್ ಬಾಟಲಿ, ಚಿಲ್ಲರೆ ಅಂಗಡಿಗೆ ಕೊಟ್ರೆ ನಿಮಗೆ ಸಿಗುತ್ತೆ ಹಣ : ಸದ್ಯದಲ್ಲೇ ಹೊಸ ನಿಯಮ ಜಾರಿ

Next Post

Plastic Water Bottle | ಕುಡಿದ ಖಾಲಿ ವಾಟರ್ ಬಾಟಲಿ, ಚಿಲ್ಲರೆ ಅಂಗಡಿಗೆ ಕೊಟ್ರೆ ನಿಮಗೆ ಸಿಗುತ್ತೆ ಹಣ : ಸದ್ಯದಲ್ಲೇ ಹೊಸ ನಿಯಮ ಜಾರಿ

Bangalore Rain | ಕಾದು ಕೆಂಡವಾಗಿದ್ದ ಬೆಂಗಳೂರಿಗೆ ತಂಪೆರೆದ ಮುಂಗಾರು ಪೂರ್ವ ಮಳೆಯ ಸಿಂಚನ  

Please login to join discussion

Like Us on Facebook

Follow Us on Twitter

Recent News

ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

Bescom News | ಬೆಸ್ಕಾಂನ 20 ಪಟ್ಟಣಗಳಲ್ಲಿ ಜೂನ್ 10ರಿಂದ 30ರವರೆಗೆ ಆನ್‌ಲೈನ್ ಸೇವೆ ಸ್ಥಗಿತ: ಕಾರಣವೇನು?

June 8, 2026

Philippines Earthquake | ಫಿಲಿಪೈನ್ಸ್‌ನಲ್ಲಿ 7.8 ತೀವ್ರತೆಯ ಭೀಕರ ಭೂಕಂಪ: 15 ಸಾವು, ಸುನಾಮಿ ಎಚ್ಚರಿಕೆ

June 8, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video
ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

Bescom News | ಬೆಸ್ಕಾಂನ 20 ಪಟ್ಟಣಗಳಲ್ಲಿ ಜೂನ್ 10ರಿಂದ 30ರವರೆಗೆ ಆನ್‌ಲೈನ್ ಸೇವೆ ಸ್ಥಗಿತ: ಕಾರಣವೇನು?

June 8, 2026

Philippines Earthquake | ಫಿಲಿಪೈನ್ಸ್‌ನಲ್ಲಿ 7.8 ತೀವ್ರತೆಯ ಭೀಕರ ಭೂಕಂಪ: 15 ಸಾವು, ಸುನಾಮಿ ಎಚ್ಚರಿಕೆ

June 8, 2026

ಎಚ್‌ಎಸ್‌ಆರ್ ಲೇಔಟ್ ನಿವಾಸಿಗಳಿಗೆ ಸಿಹಿಸುದ್ದಿ: 184 ಮರಗಳ ಮಾರಣಹೋಮಕ್ಕೆ ಬ್ರೇಕ್ ಹಾಕಿದ ಬಿಡಿಎ

June 8, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group