Friday, July 24, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಲಾಲ್‌ಬಾಗ್ ಸ್ವಾತಂತ್ರ್ಯೋತ್ಸವ ಫಲಪುಷ್ಪ ಪ್ರದರ್ಶನ 2026: ಸ್ಪರ್ಧೆ ಹಾಗೂ ಮಳಿಗೆ ಹಂಚಿಕೆಗೆ ಅರ್ಜಿ ಆಹ್ವಾನ

    ರಾಜ್ಯದಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಪಾರಿವಾಳಗಳಿಗೆ ಆಹಾರ ನೀಡುವುದಕ್ಕೆ ನಿರ್ಬಂಧ: ಆರೋಗ್ಯ ಇಲಾಖೆ ಆದೇಶ

    Energy News | ರಾಜ್ಯದಲ್ಲಿ ಮಳೆ ಕೊರತೆ: ಶಾಖೋತ್ಪನ್ನ ವಿದ್ಯುತ್ ಉತ್ಪಾದನೆ ಗಣನೀಯ ಏರಿಕೆ

    ಎಲ್ ನಿನೋ ಭೀತಿ: ಬರ ಎದುರಿಸಲು ಕರ್ನಾಟಕ ಸರ್ಕಾರದ ‘ಮಾಸ್ಟರ್ ಪ್ಲಾನ್’ ಏನು?

    ವಿಪ್ರ ಸ್ವ-ಉದ್ಯಮ ನೇರ ಸಾಲ ಯೋಜನೆ: ಬ್ರಾಹ್ಮಣ ಅಭಿವೃದ್ಧಿ ಮಂಡಳಿಯಿಂದ ಅರ್ಜಿ ಆಹ್ವಾನ: ಅರ್ಜಿ ಸಲ್ಲಿಕೆಗೆ ಆ. 31 ಕೊನೆಯ ದಿನ

    ಸಾಂಕ್ರಾಮಿಕ ರೋಗ ನಿಯಂತ್ರಣಕ್ಕೆ ಶಾಸಕರ ಸಮಿತಿ ರಚನೆ, ವಿಮಾನ ನಿಲ್ದಾಣಗಳಲ್ಲಿ ಎಬೋಲಾ ಸ್ಕ್ರೀನಿಂಗ್: ಸಚಿವ ಯು.ಟಿ. ಖಾದರ್

    ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆ: ಕೇಂದ್ರದ ಸಿಜಿಹೆಚ್ಎಸ್ (CGHS) ಪರಿಷ್ಕೃತ ದರಗಳ ಅಳವಡಿಕೆಗೆ ರಾಜ್ಯ ಸರ್ಕಾರ ಆದೇಶ

    ಉಡುಪಿಯ ಕೋಟದಲ್ಲಿ ಸರ್ವರ್ ಸಮಸ್ಯೆಯಿಂದ ಸಾಲಿನಲ್ಲಿ ನಿಂತರೂ ಪಡಿತರ ಪಡೆಯಲು ಆಗದೆ ಅಸಹಾಯಕರಾಗಿ ನಿಂತ ಪಡಿತರ ಚೀಟಿದಾರರು

    Lokayukta News | ರಾಜ್ಯದ ಪಡಿತರ ವಿತರಣೆಯಲ್ಲಿ ಭಾರೀ ಅಕ್ರಮ: ತನಿಖೆಗೆ ಉನ್ನತ ಮಟ್ಟದ ಸಮಿತಿ ರಚನೆ

    Central Election Commission | ಚುನಾವಣಾ ಆಯೋಗದಿಂದ ಅಖಿಲ ಭಾರತ ಮಾಧ್ಯಮ ಸಮ್ಮೇಳನ: ಪಾರದರ್ಶಕತೆಗೆ ‘ಇಸಿಐನೆಟ್’ ಮತ್ತು 100% ವೆಬ್‌ಕಾಸ್ಟಿಂಗ್‌ಗೆ ಒತ್ತು

  • Bengaluru Focus

    KMF Nandini Ghee & Butter |  ನಂದಿನಿ ತುಪ್ಪ, ಬೆಣ್ಣೆ ದರ ಮತ್ತೆ ಏರಿಕೆ: ನಾಳೆಯಿಂದಲೇ ಜಾರಿ

    ಲಾಲ್‌ಬಾಗ್ ಸ್ವಾತಂತ್ರ್ಯೋತ್ಸವ ಫಲಪುಷ್ಪ ಪ್ರದರ್ಶನ 2026: ಸ್ಪರ್ಧೆ ಹಾಗೂ ಮಳಿಗೆ ಹಂಚಿಕೆಗೆ ಅರ್ಜಿ ಆಹ್ವಾನ

    ಫುಟ್‌ಪಾತ್‌ ಮೇಲೆ ವಾಹನ ಚಲಾಯಿಸಿದರೆ ₹5,000 ದಂಡ ಏರಿಕೆ ಮಾಡಿ, ನಿಯಮ ಬಿಗಿಗೊಳಿಸಲು ಸಚಿವ ಕೃಷ್ಣ ಬೈರೇಗೌಡ ಪತ್ರ

    ವಿಪ್ರ ಸ್ವ-ಉದ್ಯಮ ನೇರ ಸಾಲ ಯೋಜನೆ: ಬ್ರಾಹ್ಮಣ ಅಭಿವೃದ್ಧಿ ಮಂಡಳಿಯಿಂದ ಅರ್ಜಿ ಆಹ್ವಾನ: ಅರ್ಜಿ ಸಲ್ಲಿಕೆಗೆ ಆ. 31 ಕೊನೆಯ ದಿನ

    ಬೆಂಗಳೂರು ವೈರ್ ರಿಯಾಲಿಟಿ ಚೆಕ್ ವರದಿ ಹಿನ್ನಲೆ: ಶಿವಾಜಿನಗರ ಪಾದಾಚಾರಿ ಮಾರ್ಗ ಒತ್ತುವರಿ ತೆರವು: ಪಾಲಿಕೆ ಅಧಿಕಾರಿಗಳ ಮೇಲೆ ಪುಂಡರ ಅಟ್ಯಾಕ್ ಅಕ್ಷಮ್ಯ!!

    Namma Metro Green Train

    Namma Metro News | ನಮ್ಮ ಮೆಟ್ರೋ ಹಸಿರು ಮಾರ್ಗ: ವಿದ್ಯುತ್ ವ್ಯತ್ಯಯ ಸರಿಪಡಿಸಿದ ಬೆನ್ನಲ್ಲೇ ಸೇವೆ ಪುನರಾರಂಭ

    BWSSB News | ಬೆಂಗಳೂರಿನ ಈ ಪ್ರಮುಖ ಪ್ರದೇಶಗಳಲ್ಲಿ ಬುಧವಾರ ಕಾವೇರಿ ನೀರು ಇರಲ್ಲ

    ಸಾಂಕ್ರಾಮಿಕ ರೋಗ ನಿಯಂತ್ರಣಕ್ಕೆ ಶಾಸಕರ ಸಮಿತಿ ರಚನೆ, ವಿಮಾನ ನಿಲ್ದಾಣಗಳಲ್ಲಿ ಎಬೋಲಾ ಸ್ಕ್ರೀನಿಂಗ್: ಸಚಿವ ಯು.ಟಿ. ಖಾದರ್

    ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆ: ಕೇಂದ್ರದ ಸಿಜಿಹೆಚ್ಎಸ್ (CGHS) ಪರಿಷ್ಕೃತ ದರಗಳ ಅಳವಡಿಕೆಗೆ ರಾಜ್ಯ ಸರ್ಕಾರ ಆದೇಶ

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire

    ಲಾಲ್‌ಬಾಗ್ ಸ್ವಾತಂತ್ರ್ಯೋತ್ಸವ ಫಲಪುಷ್ಪ ಪ್ರದರ್ಶನ 2026: ಸ್ಪರ್ಧೆ ಹಾಗೂ ಮಳಿಗೆ ಹಂಚಿಕೆಗೆ ಅರ್ಜಿ ಆಹ್ವಾನ

    ರಾಜ್ಯದಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಪಾರಿವಾಳಗಳಿಗೆ ಆಹಾರ ನೀಡುವುದಕ್ಕೆ ನಿರ್ಬಂಧ: ಆರೋಗ್ಯ ಇಲಾಖೆ ಆದೇಶ

    Energy News | ರಾಜ್ಯದಲ್ಲಿ ಮಳೆ ಕೊರತೆ: ಶಾಖೋತ್ಪನ್ನ ವಿದ್ಯುತ್ ಉತ್ಪಾದನೆ ಗಣನೀಯ ಏರಿಕೆ

    ಎಲ್ ನಿನೋ ಭೀತಿ: ಬರ ಎದುರಿಸಲು ಕರ್ನಾಟಕ ಸರ್ಕಾರದ ‘ಮಾಸ್ಟರ್ ಪ್ಲಾನ್’ ಏನು?

    ವಿಪ್ರ ಸ್ವ-ಉದ್ಯಮ ನೇರ ಸಾಲ ಯೋಜನೆ: ಬ್ರಾಹ್ಮಣ ಅಭಿವೃದ್ಧಿ ಮಂಡಳಿಯಿಂದ ಅರ್ಜಿ ಆಹ್ವಾನ: ಅರ್ಜಿ ಸಲ್ಲಿಕೆಗೆ ಆ. 31 ಕೊನೆಯ ದಿನ

    ಸಾಂಕ್ರಾಮಿಕ ರೋಗ ನಿಯಂತ್ರಣಕ್ಕೆ ಶಾಸಕರ ಸಮಿತಿ ರಚನೆ, ವಿಮಾನ ನಿಲ್ದಾಣಗಳಲ್ಲಿ ಎಬೋಲಾ ಸ್ಕ್ರೀನಿಂಗ್: ಸಚಿವ ಯು.ಟಿ. ಖಾದರ್

    ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆ: ಕೇಂದ್ರದ ಸಿಜಿಹೆಚ್ಎಸ್ (CGHS) ಪರಿಷ್ಕೃತ ದರಗಳ ಅಳವಡಿಕೆಗೆ ರಾಜ್ಯ ಸರ್ಕಾರ ಆದೇಶ

    ಉಡುಪಿಯ ಕೋಟದಲ್ಲಿ ಸರ್ವರ್ ಸಮಸ್ಯೆಯಿಂದ ಸಾಲಿನಲ್ಲಿ ನಿಂತರೂ ಪಡಿತರ ಪಡೆಯಲು ಆಗದೆ ಅಸಹಾಯಕರಾಗಿ ನಿಂತ ಪಡಿತರ ಚೀಟಿದಾರರು

    Lokayukta News | ರಾಜ್ಯದ ಪಡಿತರ ವಿತರಣೆಯಲ್ಲಿ ಭಾರೀ ಅಕ್ರಮ: ತನಿಖೆಗೆ ಉನ್ನತ ಮಟ್ಟದ ಸಮಿತಿ ರಚನೆ

    Central Election Commission | ಚುನಾವಣಾ ಆಯೋಗದಿಂದ ಅಖಿಲ ಭಾರತ ಮಾಧ್ಯಮ ಸಮ್ಮೇಳನ: ಪಾರದರ್ಶಕತೆಗೆ ‘ಇಸಿಐನೆಟ್’ ಮತ್ತು 100% ವೆಬ್‌ಕಾಸ್ಟಿಂಗ್‌ಗೆ ಒತ್ತು

  • Bengaluru Focus

    KMF Nandini Ghee & Butter |  ನಂದಿನಿ ತುಪ್ಪ, ಬೆಣ್ಣೆ ದರ ಮತ್ತೆ ಏರಿಕೆ: ನಾಳೆಯಿಂದಲೇ ಜಾರಿ

    ಲಾಲ್‌ಬಾಗ್ ಸ್ವಾತಂತ್ರ್ಯೋತ್ಸವ ಫಲಪುಷ್ಪ ಪ್ರದರ್ಶನ 2026: ಸ್ಪರ್ಧೆ ಹಾಗೂ ಮಳಿಗೆ ಹಂಚಿಕೆಗೆ ಅರ್ಜಿ ಆಹ್ವಾನ

    ಫುಟ್‌ಪಾತ್‌ ಮೇಲೆ ವಾಹನ ಚಲಾಯಿಸಿದರೆ ₹5,000 ದಂಡ ಏರಿಕೆ ಮಾಡಿ, ನಿಯಮ ಬಿಗಿಗೊಳಿಸಲು ಸಚಿವ ಕೃಷ್ಣ ಬೈರೇಗೌಡ ಪತ್ರ

    ವಿಪ್ರ ಸ್ವ-ಉದ್ಯಮ ನೇರ ಸಾಲ ಯೋಜನೆ: ಬ್ರಾಹ್ಮಣ ಅಭಿವೃದ್ಧಿ ಮಂಡಳಿಯಿಂದ ಅರ್ಜಿ ಆಹ್ವಾನ: ಅರ್ಜಿ ಸಲ್ಲಿಕೆಗೆ ಆ. 31 ಕೊನೆಯ ದಿನ

    ಬೆಂಗಳೂರು ವೈರ್ ರಿಯಾಲಿಟಿ ಚೆಕ್ ವರದಿ ಹಿನ್ನಲೆ: ಶಿವಾಜಿನಗರ ಪಾದಾಚಾರಿ ಮಾರ್ಗ ಒತ್ತುವರಿ ತೆರವು: ಪಾಲಿಕೆ ಅಧಿಕಾರಿಗಳ ಮೇಲೆ ಪುಂಡರ ಅಟ್ಯಾಕ್ ಅಕ್ಷಮ್ಯ!!

    Namma Metro Green Train

    Namma Metro News | ನಮ್ಮ ಮೆಟ್ರೋ ಹಸಿರು ಮಾರ್ಗ: ವಿದ್ಯುತ್ ವ್ಯತ್ಯಯ ಸರಿಪಡಿಸಿದ ಬೆನ್ನಲ್ಲೇ ಸೇವೆ ಪುನರಾರಂಭ

    BWSSB News | ಬೆಂಗಳೂರಿನ ಈ ಪ್ರಮುಖ ಪ್ರದೇಶಗಳಲ್ಲಿ ಬುಧವಾರ ಕಾವೇರಿ ನೀರು ಇರಲ್ಲ

    ಸಾಂಕ್ರಾಮಿಕ ರೋಗ ನಿಯಂತ್ರಣಕ್ಕೆ ಶಾಸಕರ ಸಮಿತಿ ರಚನೆ, ವಿಮಾನ ನಿಲ್ದಾಣಗಳಲ್ಲಿ ಎಬೋಲಾ ಸ್ಕ್ರೀನಿಂಗ್: ಸಚಿವ ಯು.ಟಿ. ಖಾದರ್

    ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆ: ಕೇಂದ್ರದ ಸಿಜಿಹೆಚ್ಎಸ್ (CGHS) ಪರಿಷ್ಕೃತ ದರಗಳ ಅಳವಡಿಕೆಗೆ ರಾಜ್ಯ ಸರ್ಕಾರ ಆದೇಶ

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home Bengaluru Focus

Bangalore Rain | ಕಾದು ಕೆಂಡವಾಗಿದ್ದ ಬೆಂಗಳೂರಿಗೆ ತಂಪೆರೆದ ಮುಂಗಾರು ಪೂರ್ವ ಮಳೆಯ ಸಿಂಚನ  

ಜನರು ಹವಾಮಾನದಲ್ಲಿನ ಉಲ್ಲಾಸಕರ ಹಾಗೂ ತಂಪನೆಯ ವಾತಾವರಣದ ಬಗ್ಗೆ ಹಲವು ವಿಡಿಯೋ, ಫೊಟೊಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿದ್ದಾರೆ. 

by Bengaluru Wire Desk
March 22, 2025
in Bengaluru Focus
Reading Time: 2 mins read
0

ಬೆಂಗಳೂರು, ಮಾ.22 www.bengaluruwire.com : ಕಾದ ಕೆಂಡದಂತಾಗಿದ್ದ ಬೆಂಗಳೂರಿಗೆ ಈ ವರ್ಷದಲ್ಲಿ ಮೊದಲ ಮುಂಗಾರು ಪೂರ್ವ ಮಳೆಯು ತಂಪೆರೆದಿದೆ. ಹಲವು ದಿನಗಳಿಂದ ಒಣಹವೆ, ಬಿಸಿಲಿನ ತಾಪಕ್ಕೆ ಬಸವಳಿದಿದ್ದ ನಗರದ ಜನತೆಗೆ ಇಂದು ಸಂಜೆ ಹಲವು ಕಡೆಗಳಲ್ಲಿ ಭಾರೀ ಗಾಳಿಯೊಂದಿಗೆ ಸುರಿದ ಮಳೆ ಸಮಾಧಾನ ತಂದಿತು. ಬಿಸಿಲಿನಿಂದ ಕಾದಿದ್ದ ನೆಲಕ್ಕೆ ಬಿದ್ದ ಮಳೆಯ ನೀರು, ಅಪರೂಪದ ಮಣ್ಣಿನ ಪರಿಮಳವನ್ನು ಹಲವರು ಅನುಭವಿಸಿ ಆನಂದಪಟ್ಟರು. ವಾರಾಂತ್ಯದ ಮೂಡ್ ನಲ್ಲಿದ್ದವರು ಎಲ್ಲಿಲ್ಲದ ಸಂತಸಪಟ್ಟರು.

ಬೆಂಗಳೂರಿನಲ್ಲಿ ನಿನ್ನೆ ಮೊತ್ತ ಮೊದಲ ಬಾರಿಗೆ ಸ್ಯಾಂಕಿ ಕರೆಯಲ್ಲಿ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದಲ್ಲಿ ತಲಕಾವೇರಿಯಿಂದ ತಂದ ಕಾವೇರಿ ನೀರನ್ನು ಇಲ್ಲಿನ ಕೆರೆಗೆ ಹಾಕಿ 30 ಸಾವಿರಕ್ಕೂ ಅಧಿಕ ಜನರ ಸಮ್ಮುಖದಲ್ಲಿ ಭಕ್ತಿಭಾವದಿಂದ ಕಾವೇರಿ ಆರತಿ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ ನಡೆಸಿದ ಮರುದಿನವೇ ನಗರದಲ್ಲಿ ಉತ್ತಮ ಮಳೆಯಾಗಿರುವುದು ಕಾಕತಾಳಿಯವೇ ಸರಿ.

ಸ್ಯಾಂಕಿ ಕೆರೆಯಲ್ಲಿ ಶುಕ್ರವಾರ ಸಂಜೆ ನಡೆದ ಕಾವೇರಿ ಆರತಿ ಕಾರ್ಯಕ್ರಮದ ಚಿತ್ರ.

ಕಾವೇರಿ ಆರತಿ ಮಹಿಮೆ ; ಬೆಂಗಳೂರಿಗೆ ಪ್ರಕೃತಿಯ ಕೊಡುಗೆ : 

“ಬೆಂಗಳೂರಿನ ಸ್ಯಾಂಕಿ ಕೆರೆಯಲ್ಲಿ ಮೊದಲ ಬಾರಿಗೆ ಕಾವೇರಿ ತಾಯಿಗೆ ಆರತಿಯ ಮೂಲಕ ಪೂಜಿಸಿದೆವು.  ಕಾವೇರಿ ಮಾತೆಯು, ಆರತಿಯಾದ 24 ಗಂಟೆಗಳಲ್ಲಿ ಬೆಂಗಳೂರಿಗೆ ಉತ್ತಮ ಮಳೆಯನ್ನು ಸುರಿಸುವಂತೆ ಹರಸಿದ್ದಾಳೆ ಎಂದು ನಾನು ನಂಬುತ್ತೇನೆ. ಜೈ ಕಾವೇರಿ”.

“ಭಕ್ತಿ ಮತ್ತು ಸಮರ್ಪಣೆಯೊಂದಿಗೆ ನಮ್ಮ ಸಾಮೂಹಿಕ ಪ್ರಾರ್ಥನೆಗಳು ಯಾವಾಗಲೂ ನಮಗೆ ಪ್ರಕೃತಿಯ ದೈವಿಕ ಆಶೀರ್ವಾದವನ್ನು ನೀಡುತ್ತವೆ. ಆದ್ದರಿಂದ ನೀರು ಮತ್ತು ನದಿ, ಸರೋವರಗಳು ಮುಂತಾದ ಜಲಮೂಲಗಳು ಸೇರಿದಂತೆ ಪ್ರಕೃತಿಗೆ ನಮ್ಮ ಕೃತಜ್ಞತೆಯನ್ನು ತೋರಿಸುವುದು ಮುಖ್ಯ”.

  • ರಾಮ್ ಪ್ರಸಾತ್ ಮನೋಹರ್, ಜಲಮಂಡಳಿ ಅಧ್ಯಕ್ಷರು

ಬಿಐಎಎಲ್ ರಸ್ತೆಯಲ್ಲಿ ಅತಿ ಹೆಚ್ಚು ಅಂದರೆ 40.4 ಮಿಮೀ ಮಳೆಯಾಗಿದ್ದು, ನಂತರ ಯಲಹಂಕದಲ್ಲಿ 33.4 ಮಿಮೀ ಮತ್ತು ಸಹಕಾರ ನಗರದಲ್ಲಿ 29.4 ಮಿಮೀ ಮಳೆಯಾಗಿದೆ. ಆರ್‌ಟಿ ನಗರ ಮತ್ತು ಕಮ್ಮನಹಳ್ಳಿಯಂತಹ ಇತರ ಪ್ರದೇಶಗಳಲ್ಲಿ ಕ್ರಮವಾಗಿ 22.2 ಮಿಮೀ ಮತ್ತು 17.4 ಮಿಮೀ ಮಳೆಯಾಗಿದೆ.

ಸಂಜೆ 5:30 ರ ಹೊತ್ತಿಗೆ, ವೈಟ್‌ಫೀಲ್ಡ್, ಹೂಡಿ, ಮಹದೇವಪುರ, ಕೆ.ಆರ್.ಪುರಂ ಮತ್ತು ಕಾಡುಗೋಡಿಯಲ್ಲಿ ಭಾರಿ ಮಳೆಯಾಗಿದೆ ಎಂದು ವರದಿಯಾಗಿದೆ. ಆದರೆ ಬೆಂಗಳೂರು ಉತ್ತರ, ದಕ್ಷಿಣ ಮತ್ತು ಮಧ್ಯ ಬೆಂಗಳೂರಿನ ವಿವಿಧ ಭಾಗಗಳಲ್ಲಿ ಹಗುರವಾದ ಮಳೆಯಾಗಿದೆ.

ಸಾಮಾಜಿಕ ಮಾಧ್ಯಮ ಬಝ್ ಏನು?: 

ಅನಿರೀಕ್ಷಿತ ಮಳೆಯು ಬೆಂಗಳೂರಿಗರಲ್ಲಿ ಸಂತೋಷವನ್ನುಂಟುಮಾಡಿದೆ. ನಗರದ ನಿವಾಸಿಗಳು ಸಿಲಿಕಾನ್ ಸಿಟಿಯಲ್ಲಿ ಬಿದ್ದ ಮಳೆಯ ಬಗ್ಗೆ ಕೆಲವರು ಸಂತೋಷ ವ್ಯಕ್ತಪಡಿಸಿದರೆ, ಹಲವು ಕಡೆಗಳಲ್ಲಿನ ರಸ್ತೆಯಲ್ಲಿ ನೀರು ನುಗ್ಗಿರುವ ಬಗ್ಗೆ, ಸಂಚಾರ ದಟ್ಟಣೆಯ ಬಗ್ಗೆ ಕೆಲವರು ತಮ್ಮ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಜನರು ಹವಾಮಾನದಲ್ಲಿನ ಉಲ್ಲಾಸಕರ ಹಾಗೂ ತಂಪನೆಯ ವಾತಾವರಣದ ಬಗ್ಗೆ ಹಲವು ವಿಡಿಯೋ, ಫೊಟೊಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿದ್ದಾರೆ. 

ಹವಾಮಾನ ಮುನ್ಸೂಚನೆ: 

ಕೆಲವು ಪ್ರದೇಶಗಳಲ್ಲಿ ಭಾರೀ ಮಳೆಯಾಗಿದ್ದರೂ, ನೈಋತ್ಯ ಬೆಂಗಳೂರು ಮತ್ತು ಪಶ್ಚಿಮ ಭಾಗವು ಒಣಹವೆಯಿಂದ ಕೂಡಿತ್ತು. ಮುಂಬರುವ ದಿನಗಳಲ್ಲಿ ಹೆಚ್ಚಿನ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ತಿಳಿಸಿದೆ.

ಶನಿವಾರ ಸಂಜೆ 5.30ಕ್ಕೆ ಕೊನೆಗೊಂಡ ಬೆಂಗಳೂರು ಹವಾಮಾನ ಇಲಾಖೆ ವರದಿಯ ಪ್ರಕಾರ ನಗರದಲ್ಲಿ ಗರಿಷ್ಠ ತಾಪಮಾನ 33.4 ಡಿಗ್ರಿ ಸೆಲ್ಸಿಯಸ್, ಕನಿಷ್ಠ ತಾಪಮಾನ 22.09 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿದ್ದು, 0.2 ಮಿ.ಮೀ ಮಳೆಯಾಗಿದೆ ಎಂದು ತಿಳಿಸಿದೆ.

ಇನ್ನು ಬೆಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (KIAL) ಗರಿಷ್ಠ ತಾಪಮಾನ 34.6 ಡಿಗ್ರಿ ಸೆಲ್ಸಿಯಸ್, ಕನಿಷ್ಠ ತಾಪಮಾನ 21.6 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿದ್ದು, 38.6 ಮಿ.ಮೀ ಮಳೆಯಾಗಿದೆ ಎಂದು ವರದಿ ಮಾಡಿದೆ. ಅದೇ ರೀತಿ ಎಚ್ ಎಎಲ್ ಹಳೆಯ ವಿಮಾನ ನಿಲ್ದಾಣದಲ್ಲಿ  ಗರಿಷ್ಠ ತಾಪಮಾನ 32.5 ಡಿಗ್ರಿ ಸೆಲ್ಸಿಯಸ್, ಕನಿಷ್ಠ ತಾಪಮಾನ 20.5 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿದೆ.

Bangalore rain ❤️ pic.twitter.com/TcdWn59sfW

— Debjit Sen (@debjitsen) March 22, 2025
WhatsApp Join our WhatsApp Channel
Previous Post

Plastic Water Bottle | ಕುಡಿದ ಖಾಲಿ ವಾಟರ್ ಬಾಟಲಿ, ಚಿಲ್ಲರೆ ಅಂಗಡಿಗೆ ಕೊಟ್ರೆ ನಿಮಗೆ ಸಿಗುತ್ತೆ ಹಣ : ಸದ್ಯದಲ್ಲೇ ಹೊಸ ನಿಯಮ ಜಾರಿ

Next Post

Finance News | ಬ್ಯಾಂಕಿಂಗ್ ನಿಯಮಗಳು ಏ.1 ರಿಂದ ಬದಲಾಗುತ್ತಿವೆ : ಇಲ್ಲಿದೆ ಗ್ರಾಹಕರು ತಿಳಿದುಕೊಳ್ಳಬೇಕಾದ ಸಂಗತಿಗಳು

Next Post
ಸಾಂದರ್ಭಿಕ ಚಿತ್ರ

Finance News | ಬ್ಯಾಂಕಿಂಗ್ ನಿಯಮಗಳು ಏ.1 ರಿಂದ ಬದಲಾಗುತ್ತಿವೆ : ಇಲ್ಲಿದೆ ಗ್ರಾಹಕರು ತಿಳಿದುಕೊಳ್ಳಬೇಕಾದ ಸಂಗತಿಗಳು

Toxic Movie | ಯಶ್ ನಟನೆಯ 'ಟಾಕ್ಸಿಕ್' ಪೋಸ್ಟರ್ ಜೊತೆ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ

Please login to join discussion

Like Us on Facebook

Follow Us on Twitter

Recent News

KMF Nandini Ghee & Butter |  ನಂದಿನಿ ತುಪ್ಪ, ಬೆಣ್ಣೆ ದರ ಮತ್ತೆ ಏರಿಕೆ: ನಾಳೆಯಿಂದಲೇ ಜಾರಿ

July 23, 2026

ಲಾಲ್‌ಬಾಗ್ ಸ್ವಾತಂತ್ರ್ಯೋತ್ಸವ ಫಲಪುಷ್ಪ ಪ್ರದರ್ಶನ 2026: ಸ್ಪರ್ಧೆ ಹಾಗೂ ಮಳಿಗೆ ಹಂಚಿಕೆಗೆ ಅರ್ಜಿ ಆಹ್ವಾನ

July 23, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

KMF Nandini Ghee & Butter |  ನಂದಿನಿ ತುಪ್ಪ, ಬೆಣ್ಣೆ ದರ ಮತ್ತೆ ಏರಿಕೆ: ನಾಳೆಯಿಂದಲೇ ಜಾರಿ

July 23, 2026

ಲಾಲ್‌ಬಾಗ್ ಸ್ವಾತಂತ್ರ್ಯೋತ್ಸವ ಫಲಪುಷ್ಪ ಪ್ರದರ್ಶನ 2026: ಸ್ಪರ್ಧೆ ಹಾಗೂ ಮಳಿಗೆ ಹಂಚಿಕೆಗೆ ಅರ್ಜಿ ಆಹ್ವಾನ

July 23, 2026

ರಾಜ್ಯದಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಪಾರಿವಾಳಗಳಿಗೆ ಆಹಾರ ನೀಡುವುದಕ್ಕೆ ನಿರ್ಬಂಧ: ಆರೋಗ್ಯ ಇಲಾಖೆ ಆದೇಶ

July 23, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group