Friday, April 24, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಸರ್ಕಾರಿ ಆಸ್ಪತ್ರೆಗಳಲ್ಲಿ ಮೊಣಕಾಲು ಮತ್ತು ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆಗಳಿಗೆ ಬಲ: ರೋಗಿಗಳಿಗೆ ಮನೆಬಾಗಿಲಲ್ಲೇ ಗುಣಮಟ್ಟದ ಚಿಕಿತ್ಸೆ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    KSIC News | ಮೈಸೂರು ರೇಷ್ಮೆ ಪರಂಪರೆಗೆ ಮಹಾ ಜಯ: ಕೆಎಸ್‌ಐಸಿ ಭೂಮಿ ಹಸ್ತಾಂತರ ಆದೇಶ ರದ್ದು

    IMPORTANT NEWS | ಭೂಪರಿವರ್ತನೆ ಇನ್ನು ಸುಲಭ: 30 ದಿನಗಳಲ್ಲಿ ವಿಲೇವಾರಿಯಾಗದಿದ್ದರೆ ‘ಪರಿಭಾವಿತ ಭೂಪರಿವರ್ತನೆ’  ಭಾಗ್ಯ

    Vidhana Soudha

    RDPR NEWS | ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ಗ್ರಾಮೀಣ ಭಾಗದ ಶೈಕ್ಷಣಿಕ ಕಾರ್ಯಗಳಿಗೆ‌ 501 ಕೋಟಿ ರೂ. ಅನುದಾನ ಬಿಡುಗಡೆ

    ಸಂಭ್ರಮದ ಪಾರ್ಟಿಯಲ್ಲಿ ದುರಂತ: ಗಂಟಲಲ್ಲಿ ಚಿಕನ್ ಮೂಳೆ ಸಿಲುಕಿ ಯುವಕ ಸಾವು

    Wildlife News | ಬನ್ನೇರುಘಟ್ಟಕ್ಕೆ ದಕ್ಷಿಣ ಆಫ್ರಿಕಾದ ‘ಸಿವಂಗಿ’ಗಳು (ಚೀತಾ) ಆಗಮನ; ಚಾರಣಿಗರ ಸುರಕ್ಷತೆಗೆ ಹೊಸ ಕಠಿಣ ‘SOP’ ಬಿಡುಗಡೆ

    ಹೆಸರಘಟ್ಟದ ಮತ್ಕೂರು ಗ್ರಾಮದ ಕೋಳಿ ಸಾಕಾಣಿಕೆ ತರಬೇತಿ ಕೇಂದ್ರದಲ್ಲಿ ಎಚ್5ಎನ್1 ಹಕ್ಕಿಜ್ವರ ಭೀತಿ ಹಿನ್ನಲೆಯಲ್ಲಿ ಪಶುಪಾಲನೆ ಇಲಾಖೆ ನೇತೃತ್ವದಲ್ಲಿ ವೈಜ್ಞಾನಿಕವಾಗಿ ವಿಲೇವಾರಿ ಮಾಡಿದ್ದಾರೆ.

    ಬೆಂಗಳೂರಿನಲ್ಲಿ ಹಕ್ಕಿಜ್ವರ ಭೀತಿ: 7400ಕ್ಕೂ ಅಧಿಕ ಕೋಳಿಗಳ ಹನನ; ಸಾರ್ವಜನಿಕರು ಆತಂಕಪಡುವ ಅಗತ್ಯವಿಲ್ಲ ಎಂದ ಆರೋಗ್ಯ ಸಚಿವ

    ಲೋಕಾಯುಕ್ತ ಕಚೇರಿಯ ಸಾಂದರ್ಭಿಕ ಚಿತ್ರ

    Karnataka Lokayukta | ಕರ್ನಾಟಕ ಲೋಕಾಯುಕ್ತಕ್ಕೆ 40ರ ಸಂಭ್ರಮ: ಏಪ್ರಿಲ್ 18ರಂದು ಸಾರ್ಥಕ ಪಯಣದ ಕಾರ್ಯಕ್ರಮ

  • Bengaluru Focus

     ‘ಅಣ್ಣಾವ್ರ’ 97ನೇ ಜನ್ಮದಿನೋತ್ಸವ: ದೊಡ್ಮನೆ ಕುಟುಂಬ ಹಾಗೂ ಅಭಿಮಾನಿಗಳಿಂದ ಭಕ್ತಿಯ ನಮನ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    ಕಾಲೇಜು ಕ್ಯಾಂಪಸ್‌ಗಳಲ್ಲಿ ಮತ್ತೆ ಚುನಾವಣಾ ರಂಗು: ವಿದ್ಯಾರ್ಥಿ ಸಂಘಗಳ ಚುನಾವಣೆ ನಡೆಸಲು ಸರ್ಕಾರ ಮುಂದು

    GBA News | ಇಬ್ಲೂರು ಜಂಕ್ಷನ್ ಸಂಚಾರ ದಟ್ಟಣೆಗೆ ಮುಕ್ತಿ: ಹೆಚ್ಚುವರಿ ಮೇಲ್ಸೇತುವೆ ನಿರ್ಮಾಣಕ್ಕೆ ಜಿಬಿಎ ಮುಂದು

    BWSSB News | ತ್ಯಾಜ್ಯವೇ ಈಗ ಜಲಮಂಡಳಿಯ ‘ಚಿನ್ನ’: ಬೆಂಗಳೂರಿನಲ್ಲಿ ಕೊಳಚೆ ನೀರಿನಿಂದ ದೇಶದಲ್ಲೇ ದೊಡ್ಡ ಪ್ರಮಾಣದಲ್ಲಿ ಬಯೋ-ಗ್ಯಾಸ್ ಉತ್ಪಾದನೆ

    ಬಿಟ್‌ಕಾಯಿನ್ ಹಗರಣದ ಕಿಚ್ಚು: ಶಾಸಕ ಎನ್.ಎ. ಹ್ಯಾರಿಸ್ ಮತ್ತು ಪುತ್ರರ ನಿವಾಸದ ಮೇಲೆ ಇಡಿ ದಾಳಿ, ಪರಿಶೀಲನೆ

    CLEA Conference | ಬೆಂಗಳೂರು ಘೋಷಣೆ: 2047ರ ವೇಳೆಗೆ ಸುಸ್ಥಿರ ಇಂಧನ ಮತ್ತು ಇಂಧನ ನ್ಯಾಯಕ್ಕೆ ಸಂಕಲ್ಪ

    BW Special | ಸರ್.ಎಂ.ವಿಶ್ವೇಶ್ವರಯ್ಯ ಬಡಾವಣೆ ನಿವಾಸಿಗಳಿಗೆ ಆಸ್ತಿ ತೆರಿಗೆ ಸಂಕಷ್ಟ: ಬಿಡಿಎ – ಜಿಬಿಎ ಗೊಂದಲದಲ್ಲಿ ಶೇ.5 ರಿಯಾಯಿತಿ ಮರೀಚಿಕೆ

    GBA NEWS | “ಗ್ರೇಟರ್ ಬೆಂಗಳೂರು” ಪಾಲಿಕೆ ಚುನಾವಣೆ ಮತ್ತಷ್ಟು ವಿಳಂಬ: ಸೆಪ್ಟೆಂಬರ್ ವರೆಗೆ ಕಾಲಾವಕಾಶ ಕೋರಿದ ಸರ್ಕಾರ

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire

    ಸರ್ಕಾರಿ ಆಸ್ಪತ್ರೆಗಳಲ್ಲಿ ಮೊಣಕಾಲು ಮತ್ತು ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆಗಳಿಗೆ ಬಲ: ರೋಗಿಗಳಿಗೆ ಮನೆಬಾಗಿಲಲ್ಲೇ ಗುಣಮಟ್ಟದ ಚಿಕಿತ್ಸೆ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    KSIC News | ಮೈಸೂರು ರೇಷ್ಮೆ ಪರಂಪರೆಗೆ ಮಹಾ ಜಯ: ಕೆಎಸ್‌ಐಸಿ ಭೂಮಿ ಹಸ್ತಾಂತರ ಆದೇಶ ರದ್ದು

    IMPORTANT NEWS | ಭೂಪರಿವರ್ತನೆ ಇನ್ನು ಸುಲಭ: 30 ದಿನಗಳಲ್ಲಿ ವಿಲೇವಾರಿಯಾಗದಿದ್ದರೆ ‘ಪರಿಭಾವಿತ ಭೂಪರಿವರ್ತನೆ’  ಭಾಗ್ಯ

    Vidhana Soudha

    RDPR NEWS | ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ಗ್ರಾಮೀಣ ಭಾಗದ ಶೈಕ್ಷಣಿಕ ಕಾರ್ಯಗಳಿಗೆ‌ 501 ಕೋಟಿ ರೂ. ಅನುದಾನ ಬಿಡುಗಡೆ

    ಸಂಭ್ರಮದ ಪಾರ್ಟಿಯಲ್ಲಿ ದುರಂತ: ಗಂಟಲಲ್ಲಿ ಚಿಕನ್ ಮೂಳೆ ಸಿಲುಕಿ ಯುವಕ ಸಾವು

    Wildlife News | ಬನ್ನೇರುಘಟ್ಟಕ್ಕೆ ದಕ್ಷಿಣ ಆಫ್ರಿಕಾದ ‘ಸಿವಂಗಿ’ಗಳು (ಚೀತಾ) ಆಗಮನ; ಚಾರಣಿಗರ ಸುರಕ್ಷತೆಗೆ ಹೊಸ ಕಠಿಣ ‘SOP’ ಬಿಡುಗಡೆ

    ಹೆಸರಘಟ್ಟದ ಮತ್ಕೂರು ಗ್ರಾಮದ ಕೋಳಿ ಸಾಕಾಣಿಕೆ ತರಬೇತಿ ಕೇಂದ್ರದಲ್ಲಿ ಎಚ್5ಎನ್1 ಹಕ್ಕಿಜ್ವರ ಭೀತಿ ಹಿನ್ನಲೆಯಲ್ಲಿ ಪಶುಪಾಲನೆ ಇಲಾಖೆ ನೇತೃತ್ವದಲ್ಲಿ ವೈಜ್ಞಾನಿಕವಾಗಿ ವಿಲೇವಾರಿ ಮಾಡಿದ್ದಾರೆ.

    ಬೆಂಗಳೂರಿನಲ್ಲಿ ಹಕ್ಕಿಜ್ವರ ಭೀತಿ: 7400ಕ್ಕೂ ಅಧಿಕ ಕೋಳಿಗಳ ಹನನ; ಸಾರ್ವಜನಿಕರು ಆತಂಕಪಡುವ ಅಗತ್ಯವಿಲ್ಲ ಎಂದ ಆರೋಗ್ಯ ಸಚಿವ

    ಲೋಕಾಯುಕ್ತ ಕಚೇರಿಯ ಸಾಂದರ್ಭಿಕ ಚಿತ್ರ

    Karnataka Lokayukta | ಕರ್ನಾಟಕ ಲೋಕಾಯುಕ್ತಕ್ಕೆ 40ರ ಸಂಭ್ರಮ: ಏಪ್ರಿಲ್ 18ರಂದು ಸಾರ್ಥಕ ಪಯಣದ ಕಾರ್ಯಕ್ರಮ

  • Bengaluru Focus

     ‘ಅಣ್ಣಾವ್ರ’ 97ನೇ ಜನ್ಮದಿನೋತ್ಸವ: ದೊಡ್ಮನೆ ಕುಟುಂಬ ಹಾಗೂ ಅಭಿಮಾನಿಗಳಿಂದ ಭಕ್ತಿಯ ನಮನ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    ಕಾಲೇಜು ಕ್ಯಾಂಪಸ್‌ಗಳಲ್ಲಿ ಮತ್ತೆ ಚುನಾವಣಾ ರಂಗು: ವಿದ್ಯಾರ್ಥಿ ಸಂಘಗಳ ಚುನಾವಣೆ ನಡೆಸಲು ಸರ್ಕಾರ ಮುಂದು

    GBA News | ಇಬ್ಲೂರು ಜಂಕ್ಷನ್ ಸಂಚಾರ ದಟ್ಟಣೆಗೆ ಮುಕ್ತಿ: ಹೆಚ್ಚುವರಿ ಮೇಲ್ಸೇತುವೆ ನಿರ್ಮಾಣಕ್ಕೆ ಜಿಬಿಎ ಮುಂದು

    BWSSB News | ತ್ಯಾಜ್ಯವೇ ಈಗ ಜಲಮಂಡಳಿಯ ‘ಚಿನ್ನ’: ಬೆಂಗಳೂರಿನಲ್ಲಿ ಕೊಳಚೆ ನೀರಿನಿಂದ ದೇಶದಲ್ಲೇ ದೊಡ್ಡ ಪ್ರಮಾಣದಲ್ಲಿ ಬಯೋ-ಗ್ಯಾಸ್ ಉತ್ಪಾದನೆ

    ಬಿಟ್‌ಕಾಯಿನ್ ಹಗರಣದ ಕಿಚ್ಚು: ಶಾಸಕ ಎನ್.ಎ. ಹ್ಯಾರಿಸ್ ಮತ್ತು ಪುತ್ರರ ನಿವಾಸದ ಮೇಲೆ ಇಡಿ ದಾಳಿ, ಪರಿಶೀಲನೆ

    CLEA Conference | ಬೆಂಗಳೂರು ಘೋಷಣೆ: 2047ರ ವೇಳೆಗೆ ಸುಸ್ಥಿರ ಇಂಧನ ಮತ್ತು ಇಂಧನ ನ್ಯಾಯಕ್ಕೆ ಸಂಕಲ್ಪ

    BW Special | ಸರ್.ಎಂ.ವಿಶ್ವೇಶ್ವರಯ್ಯ ಬಡಾವಣೆ ನಿವಾಸಿಗಳಿಗೆ ಆಸ್ತಿ ತೆರಿಗೆ ಸಂಕಷ್ಟ: ಬಿಡಿಎ – ಜಿಬಿಎ ಗೊಂದಲದಲ್ಲಿ ಶೇ.5 ರಿಯಾಯಿತಿ ಮರೀಚಿಕೆ

    GBA NEWS | “ಗ್ರೇಟರ್ ಬೆಂಗಳೂರು” ಪಾಲಿಕೆ ಚುನಾವಣೆ ಮತ್ತಷ್ಟು ವಿಳಂಬ: ಸೆಪ್ಟೆಂಬರ್ ವರೆಗೆ ಕಾಲಾವಕಾಶ ಕೋರಿದ ಸರ್ಕಾರ

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home Bengaluru Focus

Bangalore Rain | ಕಾದು ಕೆಂಡವಾಗಿದ್ದ ಬೆಂಗಳೂರಿಗೆ ತಂಪೆರೆದ ಮುಂಗಾರು ಪೂರ್ವ ಮಳೆಯ ಸಿಂಚನ  

ಜನರು ಹವಾಮಾನದಲ್ಲಿನ ಉಲ್ಲಾಸಕರ ಹಾಗೂ ತಂಪನೆಯ ವಾತಾವರಣದ ಬಗ್ಗೆ ಹಲವು ವಿಡಿಯೋ, ಫೊಟೊಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿದ್ದಾರೆ. 

by Bengaluru Wire Desk
March 22, 2025
in Bengaluru Focus
Reading Time: 2 mins read
0

ಬೆಂಗಳೂರು, ಮಾ.22 www.bengaluruwire.com : ಕಾದ ಕೆಂಡದಂತಾಗಿದ್ದ ಬೆಂಗಳೂರಿಗೆ ಈ ವರ್ಷದಲ್ಲಿ ಮೊದಲ ಮುಂಗಾರು ಪೂರ್ವ ಮಳೆಯು ತಂಪೆರೆದಿದೆ. ಹಲವು ದಿನಗಳಿಂದ ಒಣಹವೆ, ಬಿಸಿಲಿನ ತಾಪಕ್ಕೆ ಬಸವಳಿದಿದ್ದ ನಗರದ ಜನತೆಗೆ ಇಂದು ಸಂಜೆ ಹಲವು ಕಡೆಗಳಲ್ಲಿ ಭಾರೀ ಗಾಳಿಯೊಂದಿಗೆ ಸುರಿದ ಮಳೆ ಸಮಾಧಾನ ತಂದಿತು. ಬಿಸಿಲಿನಿಂದ ಕಾದಿದ್ದ ನೆಲಕ್ಕೆ ಬಿದ್ದ ಮಳೆಯ ನೀರು, ಅಪರೂಪದ ಮಣ್ಣಿನ ಪರಿಮಳವನ್ನು ಹಲವರು ಅನುಭವಿಸಿ ಆನಂದಪಟ್ಟರು. ವಾರಾಂತ್ಯದ ಮೂಡ್ ನಲ್ಲಿದ್ದವರು ಎಲ್ಲಿಲ್ಲದ ಸಂತಸಪಟ್ಟರು.

ಬೆಂಗಳೂರಿನಲ್ಲಿ ನಿನ್ನೆ ಮೊತ್ತ ಮೊದಲ ಬಾರಿಗೆ ಸ್ಯಾಂಕಿ ಕರೆಯಲ್ಲಿ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದಲ್ಲಿ ತಲಕಾವೇರಿಯಿಂದ ತಂದ ಕಾವೇರಿ ನೀರನ್ನು ಇಲ್ಲಿನ ಕೆರೆಗೆ ಹಾಕಿ 30 ಸಾವಿರಕ್ಕೂ ಅಧಿಕ ಜನರ ಸಮ್ಮುಖದಲ್ಲಿ ಭಕ್ತಿಭಾವದಿಂದ ಕಾವೇರಿ ಆರತಿ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ ನಡೆಸಿದ ಮರುದಿನವೇ ನಗರದಲ್ಲಿ ಉತ್ತಮ ಮಳೆಯಾಗಿರುವುದು ಕಾಕತಾಳಿಯವೇ ಸರಿ.

ಸ್ಯಾಂಕಿ ಕೆರೆಯಲ್ಲಿ ಶುಕ್ರವಾರ ಸಂಜೆ ನಡೆದ ಕಾವೇರಿ ಆರತಿ ಕಾರ್ಯಕ್ರಮದ ಚಿತ್ರ.

ಕಾವೇರಿ ಆರತಿ ಮಹಿಮೆ ; ಬೆಂಗಳೂರಿಗೆ ಪ್ರಕೃತಿಯ ಕೊಡುಗೆ : 

“ಬೆಂಗಳೂರಿನ ಸ್ಯಾಂಕಿ ಕೆರೆಯಲ್ಲಿ ಮೊದಲ ಬಾರಿಗೆ ಕಾವೇರಿ ತಾಯಿಗೆ ಆರತಿಯ ಮೂಲಕ ಪೂಜಿಸಿದೆವು.  ಕಾವೇರಿ ಮಾತೆಯು, ಆರತಿಯಾದ 24 ಗಂಟೆಗಳಲ್ಲಿ ಬೆಂಗಳೂರಿಗೆ ಉತ್ತಮ ಮಳೆಯನ್ನು ಸುರಿಸುವಂತೆ ಹರಸಿದ್ದಾಳೆ ಎಂದು ನಾನು ನಂಬುತ್ತೇನೆ. ಜೈ ಕಾವೇರಿ”.

“ಭಕ್ತಿ ಮತ್ತು ಸಮರ್ಪಣೆಯೊಂದಿಗೆ ನಮ್ಮ ಸಾಮೂಹಿಕ ಪ್ರಾರ್ಥನೆಗಳು ಯಾವಾಗಲೂ ನಮಗೆ ಪ್ರಕೃತಿಯ ದೈವಿಕ ಆಶೀರ್ವಾದವನ್ನು ನೀಡುತ್ತವೆ. ಆದ್ದರಿಂದ ನೀರು ಮತ್ತು ನದಿ, ಸರೋವರಗಳು ಮುಂತಾದ ಜಲಮೂಲಗಳು ಸೇರಿದಂತೆ ಪ್ರಕೃತಿಗೆ ನಮ್ಮ ಕೃತಜ್ಞತೆಯನ್ನು ತೋರಿಸುವುದು ಮುಖ್ಯ”.

  • ರಾಮ್ ಪ್ರಸಾತ್ ಮನೋಹರ್, ಜಲಮಂಡಳಿ ಅಧ್ಯಕ್ಷರು

ಬಿಐಎಎಲ್ ರಸ್ತೆಯಲ್ಲಿ ಅತಿ ಹೆಚ್ಚು ಅಂದರೆ 40.4 ಮಿಮೀ ಮಳೆಯಾಗಿದ್ದು, ನಂತರ ಯಲಹಂಕದಲ್ಲಿ 33.4 ಮಿಮೀ ಮತ್ತು ಸಹಕಾರ ನಗರದಲ್ಲಿ 29.4 ಮಿಮೀ ಮಳೆಯಾಗಿದೆ. ಆರ್‌ಟಿ ನಗರ ಮತ್ತು ಕಮ್ಮನಹಳ್ಳಿಯಂತಹ ಇತರ ಪ್ರದೇಶಗಳಲ್ಲಿ ಕ್ರಮವಾಗಿ 22.2 ಮಿಮೀ ಮತ್ತು 17.4 ಮಿಮೀ ಮಳೆಯಾಗಿದೆ.

ಸಂಜೆ 5:30 ರ ಹೊತ್ತಿಗೆ, ವೈಟ್‌ಫೀಲ್ಡ್, ಹೂಡಿ, ಮಹದೇವಪುರ, ಕೆ.ಆರ್.ಪುರಂ ಮತ್ತು ಕಾಡುಗೋಡಿಯಲ್ಲಿ ಭಾರಿ ಮಳೆಯಾಗಿದೆ ಎಂದು ವರದಿಯಾಗಿದೆ. ಆದರೆ ಬೆಂಗಳೂರು ಉತ್ತರ, ದಕ್ಷಿಣ ಮತ್ತು ಮಧ್ಯ ಬೆಂಗಳೂರಿನ ವಿವಿಧ ಭಾಗಗಳಲ್ಲಿ ಹಗುರವಾದ ಮಳೆಯಾಗಿದೆ.

ಸಾಮಾಜಿಕ ಮಾಧ್ಯಮ ಬಝ್ ಏನು?: 

ಅನಿರೀಕ್ಷಿತ ಮಳೆಯು ಬೆಂಗಳೂರಿಗರಲ್ಲಿ ಸಂತೋಷವನ್ನುಂಟುಮಾಡಿದೆ. ನಗರದ ನಿವಾಸಿಗಳು ಸಿಲಿಕಾನ್ ಸಿಟಿಯಲ್ಲಿ ಬಿದ್ದ ಮಳೆಯ ಬಗ್ಗೆ ಕೆಲವರು ಸಂತೋಷ ವ್ಯಕ್ತಪಡಿಸಿದರೆ, ಹಲವು ಕಡೆಗಳಲ್ಲಿನ ರಸ್ತೆಯಲ್ಲಿ ನೀರು ನುಗ್ಗಿರುವ ಬಗ್ಗೆ, ಸಂಚಾರ ದಟ್ಟಣೆಯ ಬಗ್ಗೆ ಕೆಲವರು ತಮ್ಮ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಜನರು ಹವಾಮಾನದಲ್ಲಿನ ಉಲ್ಲಾಸಕರ ಹಾಗೂ ತಂಪನೆಯ ವಾತಾವರಣದ ಬಗ್ಗೆ ಹಲವು ವಿಡಿಯೋ, ಫೊಟೊಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿದ್ದಾರೆ. 

ಹವಾಮಾನ ಮುನ್ಸೂಚನೆ: 

ಕೆಲವು ಪ್ರದೇಶಗಳಲ್ಲಿ ಭಾರೀ ಮಳೆಯಾಗಿದ್ದರೂ, ನೈಋತ್ಯ ಬೆಂಗಳೂರು ಮತ್ತು ಪಶ್ಚಿಮ ಭಾಗವು ಒಣಹವೆಯಿಂದ ಕೂಡಿತ್ತು. ಮುಂಬರುವ ದಿನಗಳಲ್ಲಿ ಹೆಚ್ಚಿನ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ತಿಳಿಸಿದೆ.

ಶನಿವಾರ ಸಂಜೆ 5.30ಕ್ಕೆ ಕೊನೆಗೊಂಡ ಬೆಂಗಳೂರು ಹವಾಮಾನ ಇಲಾಖೆ ವರದಿಯ ಪ್ರಕಾರ ನಗರದಲ್ಲಿ ಗರಿಷ್ಠ ತಾಪಮಾನ 33.4 ಡಿಗ್ರಿ ಸೆಲ್ಸಿಯಸ್, ಕನಿಷ್ಠ ತಾಪಮಾನ 22.09 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿದ್ದು, 0.2 ಮಿ.ಮೀ ಮಳೆಯಾಗಿದೆ ಎಂದು ತಿಳಿಸಿದೆ.

ಇನ್ನು ಬೆಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (KIAL) ಗರಿಷ್ಠ ತಾಪಮಾನ 34.6 ಡಿಗ್ರಿ ಸೆಲ್ಸಿಯಸ್, ಕನಿಷ್ಠ ತಾಪಮಾನ 21.6 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿದ್ದು, 38.6 ಮಿ.ಮೀ ಮಳೆಯಾಗಿದೆ ಎಂದು ವರದಿ ಮಾಡಿದೆ. ಅದೇ ರೀತಿ ಎಚ್ ಎಎಲ್ ಹಳೆಯ ವಿಮಾನ ನಿಲ್ದಾಣದಲ್ಲಿ  ಗರಿಷ್ಠ ತಾಪಮಾನ 32.5 ಡಿಗ್ರಿ ಸೆಲ್ಸಿಯಸ್, ಕನಿಷ್ಠ ತಾಪಮಾನ 20.5 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿದೆ.

Bangalore rain ❤️ pic.twitter.com/TcdWn59sfW

— Debjit Sen (@debjitsen) March 22, 2025
WhatsApp Join our WhatsApp Channel
Previous Post

Plastic Water Bottle | ಕುಡಿದ ಖಾಲಿ ವಾಟರ್ ಬಾಟಲಿ, ಚಿಲ್ಲರೆ ಅಂಗಡಿಗೆ ಕೊಟ್ರೆ ನಿಮಗೆ ಸಿಗುತ್ತೆ ಹಣ : ಸದ್ಯದಲ್ಲೇ ಹೊಸ ನಿಯಮ ಜಾರಿ

Next Post

Finance News | ಬ್ಯಾಂಕಿಂಗ್ ನಿಯಮಗಳು ಏ.1 ರಿಂದ ಬದಲಾಗುತ್ತಿವೆ : ಇಲ್ಲಿದೆ ಗ್ರಾಹಕರು ತಿಳಿದುಕೊಳ್ಳಬೇಕಾದ ಸಂಗತಿಗಳು

Next Post
ಸಾಂದರ್ಭಿಕ ಚಿತ್ರ

Finance News | ಬ್ಯಾಂಕಿಂಗ್ ನಿಯಮಗಳು ಏ.1 ರಿಂದ ಬದಲಾಗುತ್ತಿವೆ : ಇಲ್ಲಿದೆ ಗ್ರಾಹಕರು ತಿಳಿದುಕೊಳ್ಳಬೇಕಾದ ಸಂಗತಿಗಳು

Toxic Movie | ಯಶ್ ನಟನೆಯ 'ಟಾಕ್ಸಿಕ್' ಪೋಸ್ಟರ್ ಜೊತೆ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ

Please login to join discussion

Like Us on Facebook

Follow Us on Twitter

Recent News

 ‘ಅಣ್ಣಾವ್ರ’ 97ನೇ ಜನ್ಮದಿನೋತ್ಸವ: ದೊಡ್ಮನೆ ಕುಟುಂಬ ಹಾಗೂ ಅಭಿಮಾನಿಗಳಿಂದ ಭಕ್ತಿಯ ನಮನ

April 24, 2026

BWSSB News | ಬೆಂಗಳೂರು ನಗರದಾದ್ಯಂತ ಸಮರ್ಪಕ ಕುಡಿಯುವ ನೀರು ಪೂರೈಕೆ: ಜಲಮಂಡಳಿ ಅಧ್ಯಕ್ಷರ ಖುದ್ದು ಪರಿಶೀಲನೆ

April 24, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

 ‘ಅಣ್ಣಾವ್ರ’ 97ನೇ ಜನ್ಮದಿನೋತ್ಸವ: ದೊಡ್ಮನೆ ಕುಟುಂಬ ಹಾಗೂ ಅಭಿಮಾನಿಗಳಿಂದ ಭಕ್ತಿಯ ನಮನ

April 24, 2026

BWSSB News | ಬೆಂಗಳೂರು ನಗರದಾದ್ಯಂತ ಸಮರ್ಪಕ ಕುಡಿಯುವ ನೀರು ಪೂರೈಕೆ: ಜಲಮಂಡಳಿ ಅಧ್ಯಕ್ಷರ ಖುದ್ದು ಪರಿಶೀಲನೆ

April 24, 2026

ಸರ್ಕಾರಿ ಆಸ್ಪತ್ರೆಗಳಲ್ಲಿ ಮೊಣಕಾಲು ಮತ್ತು ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆಗಳಿಗೆ ಬಲ: ರೋಗಿಗಳಿಗೆ ಮನೆಬಾಗಿಲಲ್ಲೇ ಗುಣಮಟ್ಟದ ಚಿಕಿತ್ಸೆ

April 23, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group