Saturday, April 25, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಸರ್ಕಾರಿ ಆಸ್ಪತ್ರೆಗಳಲ್ಲಿ ಮೊಣಕಾಲು ಮತ್ತು ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆಗಳಿಗೆ ಬಲ: ರೋಗಿಗಳಿಗೆ ಮನೆಬಾಗಿಲಲ್ಲೇ ಗುಣಮಟ್ಟದ ಚಿಕಿತ್ಸೆ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    KSIC News | ಮೈಸೂರು ರೇಷ್ಮೆ ಪರಂಪರೆಗೆ ಮಹಾ ಜಯ: ಕೆಎಸ್‌ಐಸಿ ಭೂಮಿ ಹಸ್ತಾಂತರ ಆದೇಶ ರದ್ದು

    IMPORTANT NEWS | ಭೂಪರಿವರ್ತನೆ ಇನ್ನು ಸುಲಭ: 30 ದಿನಗಳಲ್ಲಿ ವಿಲೇವಾರಿಯಾಗದಿದ್ದರೆ ‘ಪರಿಭಾವಿತ ಭೂಪರಿವರ್ತನೆ’  ಭಾಗ್ಯ

    Vidhana Soudha

    RDPR NEWS | ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ಗ್ರಾಮೀಣ ಭಾಗದ ಶೈಕ್ಷಣಿಕ ಕಾರ್ಯಗಳಿಗೆ‌ 501 ಕೋಟಿ ರೂ. ಅನುದಾನ ಬಿಡುಗಡೆ

    ಸಂಭ್ರಮದ ಪಾರ್ಟಿಯಲ್ಲಿ ದುರಂತ: ಗಂಟಲಲ್ಲಿ ಚಿಕನ್ ಮೂಳೆ ಸಿಲುಕಿ ಯುವಕ ಸಾವು

    Wildlife News | ಬನ್ನೇರುಘಟ್ಟಕ್ಕೆ ದಕ್ಷಿಣ ಆಫ್ರಿಕಾದ ‘ಸಿವಂಗಿ’ಗಳು (ಚೀತಾ) ಆಗಮನ; ಚಾರಣಿಗರ ಸುರಕ್ಷತೆಗೆ ಹೊಸ ಕಠಿಣ ‘SOP’ ಬಿಡುಗಡೆ

    ಹೆಸರಘಟ್ಟದ ಮತ್ಕೂರು ಗ್ರಾಮದ ಕೋಳಿ ಸಾಕಾಣಿಕೆ ತರಬೇತಿ ಕೇಂದ್ರದಲ್ಲಿ ಎಚ್5ಎನ್1 ಹಕ್ಕಿಜ್ವರ ಭೀತಿ ಹಿನ್ನಲೆಯಲ್ಲಿ ಪಶುಪಾಲನೆ ಇಲಾಖೆ ನೇತೃತ್ವದಲ್ಲಿ ವೈಜ್ಞಾನಿಕವಾಗಿ ವಿಲೇವಾರಿ ಮಾಡಿದ್ದಾರೆ.

    ಬೆಂಗಳೂರಿನಲ್ಲಿ ಹಕ್ಕಿಜ್ವರ ಭೀತಿ: 7400ಕ್ಕೂ ಅಧಿಕ ಕೋಳಿಗಳ ಹನನ; ಸಾರ್ವಜನಿಕರು ಆತಂಕಪಡುವ ಅಗತ್ಯವಿಲ್ಲ ಎಂದ ಆರೋಗ್ಯ ಸಚಿವ

    ಲೋಕಾಯುಕ್ತ ಕಚೇರಿಯ ಸಾಂದರ್ಭಿಕ ಚಿತ್ರ

    Karnataka Lokayukta | ಕರ್ನಾಟಕ ಲೋಕಾಯುಕ್ತಕ್ಕೆ 40ರ ಸಂಭ್ರಮ: ಏಪ್ರಿಲ್ 18ರಂದು ಸಾರ್ಥಕ ಪಯಣದ ಕಾರ್ಯಕ್ರಮ

  • Bengaluru Focus

    ಬೆಂಗಳೂರಿನ ಅಭಿವೃದ್ಧಿಗೆ ‘Airport’ ಅಡ್ಡಿ: ಕಟ್ಟಡಗಳ ಎತ್ತರ ನಿರ್ಬಂಧ ಸಡಿಲಿಕೆಗೆ ರಾಜನಾಥ್ ಸಿಂಗ್‌ಗೆ ಡಿ.ಕೆ. ಶಿವಕುಮಾರ್ ಮನವಿ

    GBA News | ಪಶ್ಚಿಮ ಬೆಂಗಳೂರಿಗರಿಗೆ ಸಿಹಿ ಸುದ್ದಿ: ಗೋವಿಂದರಾಜನಗರದಲ್ಲಿ ಶೀಘ್ರವೇ 100 ಹಾಸಿಗೆಗಳ ‘ಜಯದೇವ’ ಘಟಕ ಉದ್ಘಾಟನೆ

    ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ವಿವಾದ: ವಿದ್ಯಾರ್ಥಿಗಳ ಧಾರ್ಮಿಕ ಹಕ್ಕಿಗೆ ಚ್ಯುತಿ? ಮೂವರು ಸಸ್ಪೆಂಡ್!!

     ‘ಅಣ್ಣಾವ್ರ’ 97ನೇ ಜನ್ಮದಿನೋತ್ಸವ: ದೊಡ್ಮನೆ ಕುಟುಂಬ ಹಾಗೂ ಅಭಿಮಾನಿಗಳಿಂದ ಭಕ್ತಿಯ ನಮನ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    ಕಾಲೇಜು ಕ್ಯಾಂಪಸ್‌ಗಳಲ್ಲಿ ಮತ್ತೆ ಚುನಾವಣಾ ರಂಗು: ವಿದ್ಯಾರ್ಥಿ ಸಂಘಗಳ ಚುನಾವಣೆ ನಡೆಸಲು ಸರ್ಕಾರ ಮುಂದು

    GBA News | ಇಬ್ಲೂರು ಜಂಕ್ಷನ್ ಸಂಚಾರ ದಟ್ಟಣೆಗೆ ಮುಕ್ತಿ: ಹೆಚ್ಚುವರಿ ಮೇಲ್ಸೇತುವೆ ನಿರ್ಮಾಣಕ್ಕೆ ಜಿಬಿಎ ಮುಂದು

    BWSSB News | ತ್ಯಾಜ್ಯವೇ ಈಗ ಜಲಮಂಡಳಿಯ ‘ಚಿನ್ನ’: ಬೆಂಗಳೂರಿನಲ್ಲಿ ಕೊಳಚೆ ನೀರಿನಿಂದ ದೇಶದಲ್ಲೇ ದೊಡ್ಡ ಪ್ರಮಾಣದಲ್ಲಿ ಬಯೋ-ಗ್ಯಾಸ್ ಉತ್ಪಾದನೆ

    ಬಿಟ್‌ಕಾಯಿನ್ ಹಗರಣದ ಕಿಚ್ಚು: ಶಾಸಕ ಎನ್.ಎ. ಹ್ಯಾರಿಸ್ ಮತ್ತು ಪುತ್ರರ ನಿವಾಸದ ಮೇಲೆ ಇಡಿ ದಾಳಿ, ಪರಿಶೀಲನೆ

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire

    ಸರ್ಕಾರಿ ಆಸ್ಪತ್ರೆಗಳಲ್ಲಿ ಮೊಣಕಾಲು ಮತ್ತು ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆಗಳಿಗೆ ಬಲ: ರೋಗಿಗಳಿಗೆ ಮನೆಬಾಗಿಲಲ್ಲೇ ಗುಣಮಟ್ಟದ ಚಿಕಿತ್ಸೆ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    KSIC News | ಮೈಸೂರು ರೇಷ್ಮೆ ಪರಂಪರೆಗೆ ಮಹಾ ಜಯ: ಕೆಎಸ್‌ಐಸಿ ಭೂಮಿ ಹಸ್ತಾಂತರ ಆದೇಶ ರದ್ದು

    IMPORTANT NEWS | ಭೂಪರಿವರ್ತನೆ ಇನ್ನು ಸುಲಭ: 30 ದಿನಗಳಲ್ಲಿ ವಿಲೇವಾರಿಯಾಗದಿದ್ದರೆ ‘ಪರಿಭಾವಿತ ಭೂಪರಿವರ್ತನೆ’  ಭಾಗ್ಯ

    Vidhana Soudha

    RDPR NEWS | ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ಗ್ರಾಮೀಣ ಭಾಗದ ಶೈಕ್ಷಣಿಕ ಕಾರ್ಯಗಳಿಗೆ‌ 501 ಕೋಟಿ ರೂ. ಅನುದಾನ ಬಿಡುಗಡೆ

    ಸಂಭ್ರಮದ ಪಾರ್ಟಿಯಲ್ಲಿ ದುರಂತ: ಗಂಟಲಲ್ಲಿ ಚಿಕನ್ ಮೂಳೆ ಸಿಲುಕಿ ಯುವಕ ಸಾವು

    Wildlife News | ಬನ್ನೇರುಘಟ್ಟಕ್ಕೆ ದಕ್ಷಿಣ ಆಫ್ರಿಕಾದ ‘ಸಿವಂಗಿ’ಗಳು (ಚೀತಾ) ಆಗಮನ; ಚಾರಣಿಗರ ಸುರಕ್ಷತೆಗೆ ಹೊಸ ಕಠಿಣ ‘SOP’ ಬಿಡುಗಡೆ

    ಹೆಸರಘಟ್ಟದ ಮತ್ಕೂರು ಗ್ರಾಮದ ಕೋಳಿ ಸಾಕಾಣಿಕೆ ತರಬೇತಿ ಕೇಂದ್ರದಲ್ಲಿ ಎಚ್5ಎನ್1 ಹಕ್ಕಿಜ್ವರ ಭೀತಿ ಹಿನ್ನಲೆಯಲ್ಲಿ ಪಶುಪಾಲನೆ ಇಲಾಖೆ ನೇತೃತ್ವದಲ್ಲಿ ವೈಜ್ಞಾನಿಕವಾಗಿ ವಿಲೇವಾರಿ ಮಾಡಿದ್ದಾರೆ.

    ಬೆಂಗಳೂರಿನಲ್ಲಿ ಹಕ್ಕಿಜ್ವರ ಭೀತಿ: 7400ಕ್ಕೂ ಅಧಿಕ ಕೋಳಿಗಳ ಹನನ; ಸಾರ್ವಜನಿಕರು ಆತಂಕಪಡುವ ಅಗತ್ಯವಿಲ್ಲ ಎಂದ ಆರೋಗ್ಯ ಸಚಿವ

    ಲೋಕಾಯುಕ್ತ ಕಚೇರಿಯ ಸಾಂದರ್ಭಿಕ ಚಿತ್ರ

    Karnataka Lokayukta | ಕರ್ನಾಟಕ ಲೋಕಾಯುಕ್ತಕ್ಕೆ 40ರ ಸಂಭ್ರಮ: ಏಪ್ರಿಲ್ 18ರಂದು ಸಾರ್ಥಕ ಪಯಣದ ಕಾರ್ಯಕ್ರಮ

  • Bengaluru Focus

    ಬೆಂಗಳೂರಿನ ಅಭಿವೃದ್ಧಿಗೆ ‘Airport’ ಅಡ್ಡಿ: ಕಟ್ಟಡಗಳ ಎತ್ತರ ನಿರ್ಬಂಧ ಸಡಿಲಿಕೆಗೆ ರಾಜನಾಥ್ ಸಿಂಗ್‌ಗೆ ಡಿ.ಕೆ. ಶಿವಕುಮಾರ್ ಮನವಿ

    GBA News | ಪಶ್ಚಿಮ ಬೆಂಗಳೂರಿಗರಿಗೆ ಸಿಹಿ ಸುದ್ದಿ: ಗೋವಿಂದರಾಜನಗರದಲ್ಲಿ ಶೀಘ್ರವೇ 100 ಹಾಸಿಗೆಗಳ ‘ಜಯದೇವ’ ಘಟಕ ಉದ್ಘಾಟನೆ

    ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ವಿವಾದ: ವಿದ್ಯಾರ್ಥಿಗಳ ಧಾರ್ಮಿಕ ಹಕ್ಕಿಗೆ ಚ್ಯುತಿ? ಮೂವರು ಸಸ್ಪೆಂಡ್!!

     ‘ಅಣ್ಣಾವ್ರ’ 97ನೇ ಜನ್ಮದಿನೋತ್ಸವ: ದೊಡ್ಮನೆ ಕುಟುಂಬ ಹಾಗೂ ಅಭಿಮಾನಿಗಳಿಂದ ಭಕ್ತಿಯ ನಮನ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    ಕಾಲೇಜು ಕ್ಯಾಂಪಸ್‌ಗಳಲ್ಲಿ ಮತ್ತೆ ಚುನಾವಣಾ ರಂಗು: ವಿದ್ಯಾರ್ಥಿ ಸಂಘಗಳ ಚುನಾವಣೆ ನಡೆಸಲು ಸರ್ಕಾರ ಮುಂದು

    GBA News | ಇಬ್ಲೂರು ಜಂಕ್ಷನ್ ಸಂಚಾರ ದಟ್ಟಣೆಗೆ ಮುಕ್ತಿ: ಹೆಚ್ಚುವರಿ ಮೇಲ್ಸೇತುವೆ ನಿರ್ಮಾಣಕ್ಕೆ ಜಿಬಿಎ ಮುಂದು

    BWSSB News | ತ್ಯಾಜ್ಯವೇ ಈಗ ಜಲಮಂಡಳಿಯ ‘ಚಿನ್ನ’: ಬೆಂಗಳೂರಿನಲ್ಲಿ ಕೊಳಚೆ ನೀರಿನಿಂದ ದೇಶದಲ್ಲೇ ದೊಡ್ಡ ಪ್ರಮಾಣದಲ್ಲಿ ಬಯೋ-ಗ್ಯಾಸ್ ಉತ್ಪಾದನೆ

    ಬಿಟ್‌ಕಾಯಿನ್ ಹಗರಣದ ಕಿಚ್ಚು: ಶಾಸಕ ಎನ್.ಎ. ಹ್ಯಾರಿಸ್ ಮತ್ತು ಪುತ್ರರ ನಿವಾಸದ ಮೇಲೆ ಇಡಿ ದಾಳಿ, ಪರಿಶೀಲನೆ

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home Life Style

E- Commerce | ಗ್ರಾಹಕರ ಆನ್‌ಲೈನ್‌ ಸರಕುಗಳ ಖರೀದಿ ಸುರಕ್ಷತೆ : 13 ಇ- ಕಾಮರ್ಸ್ ಸಂಸ್ಥೆಗಳಿಂದ ಸ್ವಯಂ “ಸುರಕ್ಷತಾ ಪ್ರತಿಜ್ಞೆ”

ಇ-ಕಾಮರ್ಸ್ ಮಾರುಕಟ್ಟೆಗಳಲ್ಲಿ ಗ್ರಾಹಕರ ರಕ್ಷಣೆಗಾಗಿ ಗ್ರಾಹಕ ಸಂರಕ್ಷಣಾ ಕಾಯ್ದೆ 2019 : 21 ದಿನಗಳಲ್ಲಿ ದೂರುಗಳ ಸ್ವೀಕಾರ ಮತ್ತು ತ್ವರಿತ ಪರಿಹಾರ | ಗ್ರಾಹಕ ಆಯೋಗದ 45 ಪೀಠಗಳಲ್ಲಿ ವಿಡಿಯೋ ಕಾನ್ಫರೆನ್ಸ್ ಮೂಲಕ ವಿಚಾರಣೆ

by Bengaluru Wire Desk
March 26, 2025
in Life Style, Public interest
Reading Time: 1 min read
0

ನವದೆಹಲಿ, ಮಾ.26 www.bengaluruwire.com : ದಾರಿ ತಪ್ಪಿಸುವ ಜಾಹೀರಾತು ನೀಡಿ ವಂಚಿಸಿದ ಕಾರಣಕ್ಕೆ 24 ತರಬೇತಿ ಸಂಸ್ಥೆಗಳಿಗೆ ಕೇಂದ್ರ ಗ್ರಾಹಕ ರಕ್ಷಣಾ ಪ್ರಾಧಿಕಾರ (Central Consumer Protection Authority – CCPA) ₹ 77.60 ಲಕ್ಷ ದಂಡ ವಿಧಿಸಿದ್ದಲ್ಲದೆ,  ರಾಷ್ಟ್ರೀಯ ಗ್ರಾಹಕ ಸಹಾಯವಾಣಿ (National Consumer Helpline) ಮೂಲಕ ಶಿಕ್ಷಣ ಕ್ಷೇತ್ರದ 600ಕ್ಕೂ ಅಭ್ಯರ್ಥಿಗಳಿಗೆ ₹ 1.56 ಕೋಟಿ ಮರುಪಾವತಿ ಮಾಡಿದೆ ಎಂದು ಗ್ರಾಹಕ ವ್ಯವಹಾರಗಳ ಇಲಾಖೆ ಮಾಹಿತಿ ನೀಡಿದೆ.

ನಾಗರಿಕ ಸೇವೆ, ಎಂಜಿನಿಯರಿಂಗ್ ಕೋರ್ಸ್ ಮತ್ತಿತರ ಶಿಕ್ಷಣಕ್ಕೆ ತರಬೇತಿ ಕೇಂದ್ರಗಳಲ್ಲಿ ದಾಖಲಾಗಿದ್ದ ಅಭ್ಯರ್ಥಿಗಳು ನಿಯಮ, ಷರತ್ತುಗಳನ್ನು ಅನುಸರಿಸಿದರೂ  ಮರುಪಾವತಿ ನಿರಾಕರಿಸಲಾಗಿದೆ ಎಂದು ಅಭ್ಯರ್ಥಿಗಳು ಗ್ರಾಹಕ ರಕ್ಷಣಾ ಪ್ರಾಧಿಕಾರದ ಗಮನ ಸೆಳೆದಿದ್ದರು. ಅಗತ್ಯ ಸೇವೆ ಪೂರೈಸದ, ತಡವಾಗಿ ತರಗತಿ ಆರಂಭಿಸಿದ ಹಾಗೂ ರದ್ದಾದ ಕೋರ್ಸ್‌ಗಳ ಸಂಬಂಧ ಪರಿಶೀಲನೆ ನಡೆಸಿ ಅಭ್ಯರ್ಥಿಗಳಿಗೆ ಪರಿಹಾರ ಕಲ್ಪಿಸಲಾಗಿದೆ.

ಗ್ರಾಹಕ ಆಯೋಗದ ಪೀಠಗಳಲ್ಲಿ ವಿಡಿಯೋ ಕಾನ್ಫರೆನ್ಸ್ ಉಪಕರಣ: 

ಗ್ರಾಹಕ ವ್ಯವಹಾರಗಳ ಇಲಾಖೆ ಗ್ರಾಹಕರ ರಕ್ಷಣೆ ಮತ್ತು ಸಬಲೀಕರಣಕ್ಕಾಗಿ ಪ್ರಗತಿಪರ ಕಾನೂನುಗಳನ್ನು ಜಾರಿಗೆ ತರುವ ಮೂಲಕ ಪರಿಣಾಮಕಾರಿಯಾಗಿ ಕಾರ್ಯ ನಿರ್ವಹಿಸುತ್ತಿದೆ. ಕಾನ್ಫೊನೆಟ್ (Computerization and Computer Networking of Consumer Fora in Country- CONFONET) ಯೋಜನೆಯಡಿ ವಿಡಿಯೊ ಕಾನ್ಫರೆನ್ಸಿಂಗ್ ಮೋಡ್ ಮೂಲಕ ವಿಚಾರಣೆ ನಡೆಸಲು ರಾಷ್ಟ್ರೀಯ ಗ್ರಾಹಕ ವಿವಾದ ಪರಿಹಾರ ಆಯೋಗದ (National Consumer Disputes Redressal Commission – NCDRC) 10 ಪೀಠಗಳು ಮತ್ತು ರಾಜ್ಯ ಗ್ರಾಹಕ ವಿವಾದ ಪರಿಹಾರ ಆಯೋಗಗಳ (State Consumer Dispute Redressal Authority- SCDRCs) 35 ಪೀಠಗಳಲ್ಲಿ ವಿಸಿ ಉಪಕರಣಗಳನ್ನು ಸ್ಥಾಪಿಸಲಾಗಿದೆ. ಇದರಿಂದ ಗ್ರಾಹಕ ಆಯೋಗಗಳಲ್ಲಿ ಈಗ ತೀರ್ಪು ಪ್ರಕ್ರಿಯೆಯ ಸರಳೀಕೃತವಾಗಿದೆ.

ಗ್ರಾಹಕ ಸಂರಕ್ಷಣಾ ಕಾಯ್ದೆ 1986 ರದ್ದುಪಡಿಸಿ 2019ರ ಹೊಸ ಕಾಯ್ದೆ ಜಾರಿ: 

ಜಾಗತೀಕರಣ, ತಂತ್ರಜ್ಞಾನ, ಇ-ವಾಣಿಜ್ಯ ಮಾರುಕಟ್ಟೆಗಳಲ್ಲಿ ಗ್ರಾಹಕರ ರಕ್ಷಣೆಗಾಗಿ ಗ್ರಾಹಕ ಸಂರಕ್ಷಣಾ ಕಾಯ್ದೆ 1986 ಅನ್ನು ರದ್ದುಪಡಿಸಿ ಗ್ರಾಹಕ ಸಂರಕ್ಷಣಾ ಕಾಯ್ದೆ 2019ರ ಹೊಸ ಕಾಯ್ದೆಯನ್ನು ಜಾರಿಗೆ ತರಲಾಗಿದೆ. ಇದರಿಂದ ಗ್ರಾಹಕರು ಆನ್‌ಲೈನ್‌ನಲ್ಲಿ ದೂರು ಸಲ್ಲಿಕೆ, ವಿಚಾರಣೆಗಾಗಿ ವಿಡಿಯೋ ಕಾನ್ಫರೆನ್ಸಿಂಗ್, 21 ದಿನಗಳಲ್ಲಿ ದೂರುಗಳ ಸ್ವೀಕಾರ ಮತ್ತು ತ್ವರಿತ ಪರಿಹಾರ ಸಾಧ್ಯವಾಗುತ್ತಿದೆ.

17 ಭಾಷೆಗಳಲ್ಲಿ ಕುಂದು ಕೊರತೆ ಪರಿಹಾರಕ್ಕೆ ಒಂದೇ ವೇದಿಕೆ:

 ಗ್ರಾಹಕ ವ್ಯವಹಾರಗಳ ಇಲಾಖೆ ದೇಶಾದ್ಯಂತ ಗ್ರಾಹಕರಿಗೆ ರಾಷ್ಟ್ರೀಯ ಗ್ರಾಹಕ ಸಹಾಯವಾಣಿ (NCH) ಸೌಲಭ್ಯ ಒದಗಿಸಿದೆ. ಮೊಕದ್ದಮೆ ಪೂರ್ವ ಹಂತದಲ್ಲಿ ಕುಂದುಕೊರತೆ ಪರಿಹಾರಕ್ಕಾಗಿ ಒಂದೇ ವೇದಿಕೆ ಕಲ್ಪಿಸಿದೆ. ಕನ್ನಡ, ಹಿಂದಿ, ಇಂಗ್ಲಿಷ್, ಕಾಶ್ಮೀರಿ, ಪಂಜಾಬಿ, ನೇಪಾಳಿ, ಗುಜರಾತಿ, ಮರಾಠಿ, ತೆಲುಗು, ತಮಿಳು, ಮಲಯಾಳಂ, ಮೈಥಿಲಿ, ಸಂಥಾಲಿ, ಬಂಗಾಳಿ, ಒಡಿಯಾ, ಅಸ್ಸಾಮಿ ಮತ್ತು ಮಣಿಪುರಿ ಸೇರಿದಂತೆ 17 ಭಾಷೆಗಳಲ್ಲಿ ಗ್ರಾಹಕರು ಟೋಲ್-ಫ್ರೀ ಸಂಖ್ಯೆ 1915 ಮೂಲಕ ನೋಂದಾಯಿಸಬಹುದು. ಅಲ್ಲದೇ, ಇಂಟಿಗ್ರೇಟೆಡ್ ಗ್ರೀವಿಯನ್ಸ್ ರಿಡ್ರೆಸಲ್ ಮೆಕ್ಯಾನಿಸಂ (INGRAM), ಓಮ್ನಿ-ಚಾನೆಲ್ ಐಟಿ-ಶಕ್ತಗೊಂಡ ಕೇಂದ್ರ ಪೋರ್ಟಲ್, ವಿವಿಧ ಚಾನೆಲ್‌ಗಳ ಮೂಲಕವೂ ನೋಂದಾಯಿಸಬಹುದು.ಗ 

WhatsApp (8800001915), SMS (8800001915), ಇಮೇಲ್ (nch-ca[at]gov[dot]in), NCH ಅಪ್ಲಿಕೇಶನ್, ವೆಬ್ ಪೋರ್ಟಲ್ (consumerhelpline.gov.in) ಮತ್ತು ಉಮಾಂಗ್ ಅಪ್ಲಿಕೇಶನ್ ಸಹ ಗ್ರಾಹಕರ ಅನುಕೂಲಕ್ಕಾಗಿ NCH ಜೊತೆ ಸ್ವಯಂ ಪ್ರೇರಣೆಯಿಂದ ಪಾಲುದಾರಿಕೆ ಹೊಂದಿರುವ 1049 ಕಂಪನಿಗಳು ಕಾರ್ಯ ನಿರ್ವಹಿಸುತ್ತಿವೆ.

ಸುರಕ್ಷತಾ ಪ್ರತಿಜ್ಞೆಗೆ ಸಹಿ:

ಗ್ರಾಹಕ ವ್ಯವಹಾರಗಳ ಇಲಾಖೆ, ಆನ್‌ಲೈನ್‌ನಲ್ಲಿ ಮಾರಾಟವಾಗುವ ಸರಕುಗಳ ಸುರಕ್ಷತೆ ಖಚಿತಪಡಿಸಿಕೊಳ್ಳಲು ಮತ್ತು ಗ್ರಾಹಕರ ಹಕ್ಕುಗಳನ್ನು ಗೌರವಿಸಲು ಇ-ಕಾಮರ್ಸ್ ವೇದಿಕೆಗಳ ಸ್ವಯಂ ಪ್ರೇರಿತ ಸಾರ್ವಜನಿಕ ಬದ್ಧತೆಯ “ಸುರಕ್ಷತಾ ಪ್ರತಿಜ್ಞೆ”ಯನ್ನು ಅಂತಿಮಗೊಳಿಸಿದೆ. ರಿಲಯನ್ಸ್ ರಿಟೇಲ್ ಗ್ರೂಪ್, ಟಾಟಾ ಸನ್ಸ್ ಗ್ರೂಪ್, ಜೊಮಾಟೊ, ಓಲಾ, ಸ್ವಿಗ್ಗಿ ಸೇರಿದಂತೆ 13 ಪ್ರಮುಖ ಇ-ಕಾಮರ್ಸ್ ಕಂಪನಿಗಳು ಗ್ರಾಹಕರ ಸುರಕ್ಷತೆಯನ್ನು ಖಚಿತಪಡಿಸಲು ಸುರಕ್ಷತಾ ಪ್ರತಿಜ್ಞೆಗೆ ಸಹಿ ಹಾಕಿವೆ.

ಸಿಸಿಪಿಎ ಇ-ಕಾಮರ್ಸ್ ವಲಯದಲ್ಲಿ ಗುರುತಿಸಲಾದ 13 ನಿರ್ದಿಷ್ಟ ಡಾರ್ಕ್ ಪ್ಯಾಟರ್ನ್‌ಗಳನ್ನು ಪಟ್ಟಿ ಮಾಡಿ ಅವುಗಳ ತಡೆಗಟ್ಟುವಿಕೆ ಮತ್ತು ನಿಯಂತ್ರಣಕ್ಕಾಗಿ ಮಾರ್ಗಸೂಚಿ 2023 ಅನ್ನು ಬಿಡುಗಡೆ ಮಾಡಿದೆ. ಗ್ರಾಹಕರ ರಕ್ಷಣೆಯನ್ನು ಮತ್ತಷ್ಟು ಬಲಪಡಿಸಲು ಸಿಸಿಪಿಎ, ಗ್ರೀನ್‌ವಾಶಿಂಗ್ ಮತ್ತು ದಾರಿ ತಪ್ಪಿಸುವ ಪರಿಸರ ಹಕ್ಕುಗಳ ತಡೆಗಟ್ಟುವಿಕೆ ಮತ್ತು ನಿಯಂತ್ರಣಕ್ಕಾಗಿ ಮಾರ್ಗಸೂಚಿ 2024 ಜಾರಿಗೆ ತಂದಿದೆ. ತರಬೇತಿ ವಲಯದಲ್ಲಿ ದಾರಿ ತಪ್ಪಿಸುವ ಜಾಹೀರಾತು ತಡೆಗಟ್ಟಲೂ ಕ್ರಮ ಕೈಗೊಂಡಿದೆ.

ಬಿಐಎಸ್ ಮಾನದಂಡ ಪೂರೈಸದ ಪ್ರೆಶರ್‌ ಕುಕ್ಕರ್‌ ಮಾರಾಟದ ವಿರುದ್ಧ ಕ್ರಮ:

ಇ-ಕಾಮರ್ಸ್ ಪ್ಲಾಟ್‌ಫಾರ್ಮ್‌ಗಳು ಸೇರಿದಂತೆ ವಿವಿಧ ಘಟಕಗಳ ವಿರುದ್ಧ ಸಿಸಿಪಿಎ ಈಗಾಗಲೇ ಕ್ರಮ ಕೈಗೊಂಡಿದೆ. ಇ-ಕಾಮರ್ಸ್ ಪ್ಲಾಟ್‌ಫಾರ್ಮ್‌ಗಳಲ್ಲಿ ಕಡ್ಡಾಯ ಬಿಐಎಸ್ (BIS) ಮಾನದಂಡಗಳನ್ನು ಪೂರೈಸದ ದೇಶೀಯ ಪ್ರೆಶರ್ ಕುಕ್ಕರ್‌ಗಳ ಮಾರಾಟದ ವಿರುದ್ಧವೂ ಕ್ರಮ ಕೈಗೊಳ್ಳಲಾಗಿದೆ. 

ವಿಮಾನ ಕಂಪನಿಗಳಿಂದ ₹ 1,454 ಕೋಟಿ ಮರುಪಾವತಿ : 

ಕೋವಿಡ್-19 ಲಾಕ್‌ಡೌನ್‌ ವೇಳೆ ವಿಮಾನ ಸಂಚಾರ ರದ್ದಾದ ಪ್ರಯುಕ್ತ ಕಂಪನಿಗಳು CCPA ನಿರ್ದೇಶನದಂತೆ ಗ್ರಾಹಕರಿಗೆ ₹ 1,454 ಕೋಟಿ ಮರುಪಾವತಿಸಿವೆ. ವಿಮಾನ ಕಂಪನಿಗಳು ತಮ್ಮ ವೆಬ್‌ಸೈಟ್‌ ನವೀಕರಿಸಬೇಕೆಂದು ಸಿಸಿಪಿಎ ಆದೇಶಿಸಿದೆ ಎಂದು ಕೇಂದ್ರ ಗ್ರಾಹಕ ವ್ಯವಹಾರಗಳು, ಆಹಾರ ಮತ್ತು ಸಾರ್ವಜನಿಕ ವಿತರಣಾ ಸಚಿವಾಲಯ ಪ್ರಕಟಣೆಯಲ್ಲಿ ತಿಳಿಸಿದೆ.

WhatsApp Join our WhatsApp Channel
Previous Post

INTERPOL OPERATION | ಅಪರಾಧ ನಿಯಂತ್ರಣಕ್ಕೆ ಇಂಟರ್ ಪೋಲ್ ಬಳಕೆ ಹೇಗೆ? ವಿವಿಧ ದೇಶಗಳಿಂದ ತನಿಖಾ ಸಂಸ್ಥೆಗಳು ನೆರವು ಪಡೆಯುವ ವಿಧಾನವೇನು?

Next Post

Heart Transplantation | ಹುಟ್ಟಿನಿಂದಲೇ ಹೃದಯ ಸಮಸ್ಯೆ : 9 ವರ್ಷದ ಬಾಲಕನಿಗೆ ಯಶಸ್ವಿ “ಹೃದಯ ಕಸಿ”

Next Post

Heart Transplantation | ಹುಟ್ಟಿನಿಂದಲೇ ಹೃದಯ ಸಮಸ್ಯೆ : 9 ವರ್ಷದ ಬಾಲಕನಿಗೆ ಯಶಸ್ವಿ "ಹೃದಯ ಕಸಿ"

ಕೆಎಸ್ ಆರ್ ಟಿಸಿ ಕೇಂದ್ರ ಕಚೇರಿ ಸಾಂದರ್ಭಿಕ ಚಿತ್ರ

KSRTC Special Bus Service | ಯುಗಾದಿ ಹಬ್ಬ ಹಾಗೂ ರಂಜಾನ್ ಪ್ರಯುಕ್ತ ಕೆಎಸ್ ಆರ್ ಟಿಸಿ 2000 ವಿಶೇಷ ಬಸ್ ಕಾರ್ಯಾಚರಣೆ

Please login to join discussion

Like Us on Facebook

Follow Us on Twitter

Recent News

ಬೆಂಗಳೂರಿನ ಅಭಿವೃದ್ಧಿಗೆ ‘Airport’ ಅಡ್ಡಿ: ಕಟ್ಟಡಗಳ ಎತ್ತರ ನಿರ್ಬಂಧ ಸಡಿಲಿಕೆಗೆ ರಾಜನಾಥ್ ಸಿಂಗ್‌ಗೆ ಡಿ.ಕೆ. ಶಿವಕುಮಾರ್ ಮನವಿ

April 24, 2026

GBA News | ಪಶ್ಚಿಮ ಬೆಂಗಳೂರಿಗರಿಗೆ ಸಿಹಿ ಸುದ್ದಿ: ಗೋವಿಂದರಾಜನಗರದಲ್ಲಿ ಶೀಘ್ರವೇ 100 ಹಾಸಿಗೆಗಳ ‘ಜಯದೇವ’ ಘಟಕ ಉದ್ಘಾಟನೆ

April 24, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಬೆಂಗಳೂರಿನ ಅಭಿವೃದ್ಧಿಗೆ ‘Airport’ ಅಡ್ಡಿ: ಕಟ್ಟಡಗಳ ಎತ್ತರ ನಿರ್ಬಂಧ ಸಡಿಲಿಕೆಗೆ ರಾಜನಾಥ್ ಸಿಂಗ್‌ಗೆ ಡಿ.ಕೆ. ಶಿವಕುಮಾರ್ ಮನವಿ

April 24, 2026

GBA News | ಪಶ್ಚಿಮ ಬೆಂಗಳೂರಿಗರಿಗೆ ಸಿಹಿ ಸುದ್ದಿ: ಗೋವಿಂದರಾಜನಗರದಲ್ಲಿ ಶೀಘ್ರವೇ 100 ಹಾಸಿಗೆಗಳ ‘ಜಯದೇವ’ ಘಟಕ ಉದ್ಘಾಟನೆ

April 24, 2026

ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ವಿವಾದ: ವಿದ್ಯಾರ್ಥಿಗಳ ಧಾರ್ಮಿಕ ಹಕ್ಕಿಗೆ ಚ್ಯುತಿ? ಮೂವರು ಸಸ್ಪೆಂಡ್!!

April 24, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group