Saturday, March 7, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire
    ಸಾಂದರ್ಭಿಕ ಚಿತ್ರ

    LPG Gas Price Hike | ಸಾಮಾನ್ಯರಿಗೆ ಬೆಲೆ ಏರಿಕೆ ಬಿಸಿ: ಗೃಹಬಳಕೆ ಮತ್ತು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರ ದಿಢೀರ್ ಏರಿಕೆ

    ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

    AB PMJAY | ದಂತ ಭಾಗ್ಯ ಯೋಜನೆ ಇನ್ನು ಆಯುಷ್ಮಾನ್ ಭಾರತ್ ಅಡಿ: ಉಚಿತ ಹಲ್ಲು ಸೆಟ್ ಪಡೆಯುವುದು ಈಗ ಮತ್ತಷ್ಟು ಸುಲಭ

    #IranWar Updates | ಭಾರತದ ಇಂಧನ ಬಿಕ್ಕಟ್ಟು ನಿವಾರಣೆಗೆ ರಷ್ಯಾ ಸಾಥ್: 95 ಲಕ್ಷ ಬ್ಯಾರೆಲ್ ಕಚ್ಚಾ ತೈಲ ಪೂರೈಕೆಗೆ ಸಮ್ಮತಿ

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    KUWJ News | ಪತ್ರಕರ್ತರ ಕ್ಷೇಮಾಭಿವೃದ್ಧಿಗೆ 100 ಕೋಟಿ ರೂ. ಮೀಸಲಿಡಿ: ಸಿಎಂ ಸಿದ್ದರಾಮಯ್ಯ ಅವರಿಗೆ ಕೆಯುಡಬ್ಲ್ಯುಜೆ ಮನವಿ

    ಕೇಂದ್ರ-ರಾಜ್ಯ ಸಂಬಂಧಗಳ ಪುನರ್ ವಿಮರ್ಶೆ: ಎಂ.ಕೆ. ಸ್ಟಾಲಿನ್‌ಗೆ ಸಿಎಂ ಸಿದ್ದರಾಮಯ್ಯ ಅಭಿನಂದನಾ ಪತ್ರ

    ಮಾಧ್ಯಮಗೋಷ್ಠಿಯಲ್ಲಿ ಮಾತನಾಡುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ.

    #Iranwar | ಪಶ್ಚಿಮ ಏಷ್ಯಾ ಉದ್ವಿಗ್ನತೆ: ಕನ್ನಡಿಗರ ರಕ್ಷಣೆಗೆ ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ಪತ್ರ

    #IranWar | ಪಶ್ಚಿಮ ಏಷ್ಯಾದಲ್ಲಿ ಯುದ್ಧದ ಕಾರ್ಮೋಡ: ದುಬೈ ಹಾಗೂ ಬಹ್ರೇನ್ ನಲ್ಲಿ 109 ಕನ್ನಡಿಗರಿಗೆ ಸಂಕಷ್ಟ ; ಕನ್ನಡಿಗರ ರಕ್ಷಣೆಗೆ ರಾಜ್ಯ ಸರ್ಕಾರ ಸನ್ನದ್ಧ

  • Bengaluru Focus

    ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    ಪತ್ರಿಕೋದ್ಯಮದಲ್ಲಿ ಯಶಸ್ಸಿಗೆ ಅಧ್ಯಯನಶೀಲತೆ ಅತ್ಯಗತ್ಯ: ಮುಖ್ಯಮಂತ್ರಿ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಕರೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    BESCOM News | ವಿದ್ಯುತ್ ಸಮಸ್ಯೆ ಇದೆಯೇ? ಇನ್ನು ಮುಂದೆ ಬೆಸ್ಕಾಂಗೆ ವಾಟ್ಸ್‌ಆಪ್ ಮೂಲಕ ಫೊಟೊ, ವಿಡಿಯೋ ಜೊತೆಯೂ  ದೂರು ನೀಡಬಹುದು

    #IranWarUpdates | ಯುದ್ಧಪೀಡಿತ ನಾಡಿನಿಂದ ತಾಯಿನಾಡಿಗೆ ಮರಳಿದ 703 ಕನ್ನಡಿಗರು: ಬೆಂಗಳೂರು ಏರ್‌ಪೋರ್ಟ್‌ನಲ್ಲಿ ಭಾವನಾತ್ಮಕ ಕ್ಷಣಗಳು

    ವಾಹನ ತಪಾಸಣೆ ನಡೆಸದೆ ಫಿಟ್ನೆಸ್ ಸರ್ಟಿಫಿಕೇಟ್ ಹಂಚಿಕೆ ಹಗರಣ: ಎಚ್‌ಎಸ್‌ಆರ್ ಲೇಔಟ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲು

    ನಮ್ಮ ಮೆಟ್ರೋ 3ನೇ ಹಂತ: ನಾಗರಭಾವಿಯಲ್ಲಿ ಪರಿಸರವಾದಿಗಳ ಮೌನ ಪ್ರತಿಭಟನೆ – 200 ವರ್ಷ ಹಳೆಯ ಪಾರಂಪರಿಕ ಮರ ಉಳಿಸಲು ಆಗ್ರಹ

    GBA News | ಬೆಂಗಳೂರಿನ ಪಾಲಿಕೆಗಳ ವ್ಯಾಪ್ತಿಯಲ್ಲಿ ರಸ್ತೆ ಅಗಲೀಕರಣ, ರಾಜಕಾಲುವೆ ಅಭಿವೃದ್ಧಿ ಹಾಗೂ ಸ್ವಚ್ಛತಾ ಅಭಿಯಾನಕ್ಕೆ ಚಾಲನೆ

    Passport Body-worn Cameras | ಪಾಸ್‌ಪೋರ್ಟ್ ಪರಿಶೀಲನೆಗೆ ಬಾಡಿ ಕ್ಯಾಮೆರಾ ಕಡ್ಡಾಯ: ಭ್ರಷ್ಟಾಚಾರಕ್ಕೆ ಬ್ರೇಕ್

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire
    ಸಾಂದರ್ಭಿಕ ಚಿತ್ರ

    LPG Gas Price Hike | ಸಾಮಾನ್ಯರಿಗೆ ಬೆಲೆ ಏರಿಕೆ ಬಿಸಿ: ಗೃಹಬಳಕೆ ಮತ್ತು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರ ದಿಢೀರ್ ಏರಿಕೆ

    ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

    AB PMJAY | ದಂತ ಭಾಗ್ಯ ಯೋಜನೆ ಇನ್ನು ಆಯುಷ್ಮಾನ್ ಭಾರತ್ ಅಡಿ: ಉಚಿತ ಹಲ್ಲು ಸೆಟ್ ಪಡೆಯುವುದು ಈಗ ಮತ್ತಷ್ಟು ಸುಲಭ

    #IranWar Updates | ಭಾರತದ ಇಂಧನ ಬಿಕ್ಕಟ್ಟು ನಿವಾರಣೆಗೆ ರಷ್ಯಾ ಸಾಥ್: 95 ಲಕ್ಷ ಬ್ಯಾರೆಲ್ ಕಚ್ಚಾ ತೈಲ ಪೂರೈಕೆಗೆ ಸಮ್ಮತಿ

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    KUWJ News | ಪತ್ರಕರ್ತರ ಕ್ಷೇಮಾಭಿವೃದ್ಧಿಗೆ 100 ಕೋಟಿ ರೂ. ಮೀಸಲಿಡಿ: ಸಿಎಂ ಸಿದ್ದರಾಮಯ್ಯ ಅವರಿಗೆ ಕೆಯುಡಬ್ಲ್ಯುಜೆ ಮನವಿ

    ಕೇಂದ್ರ-ರಾಜ್ಯ ಸಂಬಂಧಗಳ ಪುನರ್ ವಿಮರ್ಶೆ: ಎಂ.ಕೆ. ಸ್ಟಾಲಿನ್‌ಗೆ ಸಿಎಂ ಸಿದ್ದರಾಮಯ್ಯ ಅಭಿನಂದನಾ ಪತ್ರ

    ಮಾಧ್ಯಮಗೋಷ್ಠಿಯಲ್ಲಿ ಮಾತನಾಡುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ.

    #Iranwar | ಪಶ್ಚಿಮ ಏಷ್ಯಾ ಉದ್ವಿಗ್ನತೆ: ಕನ್ನಡಿಗರ ರಕ್ಷಣೆಗೆ ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ಪತ್ರ

    #IranWar | ಪಶ್ಚಿಮ ಏಷ್ಯಾದಲ್ಲಿ ಯುದ್ಧದ ಕಾರ್ಮೋಡ: ದುಬೈ ಹಾಗೂ ಬಹ್ರೇನ್ ನಲ್ಲಿ 109 ಕನ್ನಡಿಗರಿಗೆ ಸಂಕಷ್ಟ ; ಕನ್ನಡಿಗರ ರಕ್ಷಣೆಗೆ ರಾಜ್ಯ ಸರ್ಕಾರ ಸನ್ನದ್ಧ

  • Bengaluru Focus

    ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    ಪತ್ರಿಕೋದ್ಯಮದಲ್ಲಿ ಯಶಸ್ಸಿಗೆ ಅಧ್ಯಯನಶೀಲತೆ ಅತ್ಯಗತ್ಯ: ಮುಖ್ಯಮಂತ್ರಿ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಕರೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    BESCOM News | ವಿದ್ಯುತ್ ಸಮಸ್ಯೆ ಇದೆಯೇ? ಇನ್ನು ಮುಂದೆ ಬೆಸ್ಕಾಂಗೆ ವಾಟ್ಸ್‌ಆಪ್ ಮೂಲಕ ಫೊಟೊ, ವಿಡಿಯೋ ಜೊತೆಯೂ  ದೂರು ನೀಡಬಹುದು

    #IranWarUpdates | ಯುದ್ಧಪೀಡಿತ ನಾಡಿನಿಂದ ತಾಯಿನಾಡಿಗೆ ಮರಳಿದ 703 ಕನ್ನಡಿಗರು: ಬೆಂಗಳೂರು ಏರ್‌ಪೋರ್ಟ್‌ನಲ್ಲಿ ಭಾವನಾತ್ಮಕ ಕ್ಷಣಗಳು

    ವಾಹನ ತಪಾಸಣೆ ನಡೆಸದೆ ಫಿಟ್ನೆಸ್ ಸರ್ಟಿಫಿಕೇಟ್ ಹಂಚಿಕೆ ಹಗರಣ: ಎಚ್‌ಎಸ್‌ಆರ್ ಲೇಔಟ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲು

    ನಮ್ಮ ಮೆಟ್ರೋ 3ನೇ ಹಂತ: ನಾಗರಭಾವಿಯಲ್ಲಿ ಪರಿಸರವಾದಿಗಳ ಮೌನ ಪ್ರತಿಭಟನೆ – 200 ವರ್ಷ ಹಳೆಯ ಪಾರಂಪರಿಕ ಮರ ಉಳಿಸಲು ಆಗ್ರಹ

    GBA News | ಬೆಂಗಳೂರಿನ ಪಾಲಿಕೆಗಳ ವ್ಯಾಪ್ತಿಯಲ್ಲಿ ರಸ್ತೆ ಅಗಲೀಕರಣ, ರಾಜಕಾಲುವೆ ಅಭಿವೃದ್ಧಿ ಹಾಗೂ ಸ್ವಚ್ಛತಾ ಅಭಿಯಾನಕ್ಕೆ ಚಾಲನೆ

    Passport Body-worn Cameras | ಪಾಸ್‌ಪೋರ್ಟ್ ಪರಿಶೀಲನೆಗೆ ಬಾಡಿ ಕ್ಯಾಮೆರಾ ಕಡ್ಡಾಯ: ಭ್ರಷ್ಟಾಚಾರಕ್ಕೆ ಬ್ರೇಕ್

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home Bengaluru Focus

BW BIG NEWS | ಬಿ-ಸ್ಮೈಲ್ ಎಸ್‌ಪಿವಿ ಕಂಪನಿ ಸೃಜನೆಯಿಂದ ಬಿಬಿಎಂಪಿ ಅಧಿಕಾರ ಮತ್ತಷ್ಟು ಮೊಟಕು : ಹೆಚ್ಚುತ್ತಿರುವ ರಾಜ್ಯ ಸರ್ಕಾರದ ಹಸ್ತಕ್ಷೇಪ?

ಬೆಂಗಳೂರಿನ ಸ್ಮಾರ್ಟ್ ಮೂಲಸೌಕರ್ಯ ವೃದ್ಧಿ: ಸಂಚಾರ ದಟ್ಟಣೆಯನ್ನು ನಿಭಾಯಿಸಲು ವಿಶೇಷ ಉದ್ದೇಶ ಘಟಕವಾಗಿ ಬಿ-ಸ್ಮೈಲ್ ಕಂಪನಿ ಸ್ಥಾಪಿಸಲು ಒಪ್ಪಿಗೆಗಾಗಿ ರಾಜ್ಯ ಸರ್ಕಾರಕ್ಕೆ ಪ್ರಸ್ತಾವ ಸಲ್ಲಿಸಿದ ಬಿಬಿಎಂಪಿ

by Bengaluru Wire Desk
March 27, 2025
in Bengaluru Focus, BW Special, Public interest
Reading Time: 2 mins read
0

ಬೆಂಗಳೂರು, ಮಾ.27 www.bengaluruwire.com : ನಾಡಪ್ರಭು ಕೆಂಪೇಗೌಡರು ಕಟ್ಟಿದ ಬೆಂಗಳೂರನ್ನು ‘ಗ್ರೇಟರ್ ಬೆಂಗಳೂರು ಪ್ರಾಧಿಕಾರ’ ರಚನೆಯಿಂದ ನಗರದ ಸ್ಥಳೀಯಾಡಳಿತ ಸಂಸ್ಥೆಯ ಅಧಿಕಾರ ಬಿಬಿಎಂಪಿಯಿಂದ ರಾಜ್ಯ ಸರ್ಕಾರ ಕಸಿದುಕೊಳ್ಳುತ್ತಿದೆ ಎಂಬ ಕೂಗು ಎಲ್ಲೆಡೆ ಪ್ರಬಲವಾಗಿದೆ.

ಈ ಹೊತ್ತಿನಲ್ಲೇ ಇದೀಗ ಮತ್ತೊಂದು ಹೆಜ್ಜೆ ಮುಂದೆ ಹೋಗಿ ಬಿಬಿಎಂಪಿ ವ್ಯಾಪ್ತಿಯಲ್ಲಿ ಜನದಟ್ಟಣೆ ಹಾಗೂ ವಾಹನ ದಟ್ಟಣೆ ನಿಭಾಯಿಸುವ ಹೆಸರಲ್ಲಿ ನೂರಾರು ಕೋಟಿ ರೂ. ಮೊತ್ತದ ದೊಡ್ಡ ದೊಡ್ಡ ಮೂಲಭೂತ ಸೌಕರ್ಯ ಯೋಜನೆಗಳು ಪಾಲಿಕೆಯಿಂದ ಕೈತಪ್ಪುವ ಸಮಯ ಬಂದಾಗಿದೆ.

ರಾಜ್ಯ ಸರ್ಕಾರ 2025-26ನೇ ಸಾಲಿನ ರಾಜ್ಯ ಬಜೆಟ್ ನಲ್ಲಿ ಪ್ರಕಟಿಸಿದಂತೆ ಬೆಂಗಳೂರಿನಲ್ಲಿ ತೀವ್ರ ಸಂಚಾರ ದಟ್ಟಣೆ ಸಮಸ್ಯೆಯನ್ನು ಪರಿಹರಿಸುವ ಪ್ರಯತ್ನದಲ್ಲಿ, ಇದೀಗ ಬೆಂಗಳೂರು ಸ್ಮಾರ್ಟ್ ಇನ್ಫ್ರಾಸ್ಟ್ರಕ್ಚರ್ ಲಿಮಿಟೆಡ್ (Bengaluru Smart Infrastructure Limited (B-SMILE) ಚಿಕ್ಕದಾಗಿ ಹೇಳುವುದಾದರೆ ಬಿ-ಸ್ಮೈಲ್ ಎಂಬ ಹೊಸ ವಿಶೇಷ ಉದ್ದೇಶದ ಘಟಕವನ್ನು (Special Purpose Vehicle – SPV) ಸ್ಥಾಪಿಸಲು ಸಜ್ಜಾಗಿದೆ. 

ಬೆಂಗಳೂರಿನ ಸ್ವಚ್ಛತೆಗಾಗಿ ಬಿಬಿಎಂಪಿಯಲ್ಲಿನ ಅಧಿಕಾರವನ್ನು ವಿಭಜಿಸಿ ರಾಜ್ಯ ಸರ್ಕಾರವು  ಈಗಾಗಲೇ “ಬೆಂಗಳೂರು ಘನತ್ಯಾಜ್ಯ ನಿರ್ವಹಣಾ ಸಂಸ್ಥೆ” (BSWML) ಎಂಬ ಕಂಪನಿಯನ್ನು ಹುಟ್ಟು ಹಾಕಿದೆ. ರಾಜ್ಯ ಸರ್ಕಾರದ ನೂರಾರು ಕೋಟಿ ಅನುದಾನ, ಭಾರೀ ಯೋಜನೆಯ ಹೆಸರಿನಲ್ಲಿ ದೊಡ್ಡ ದೊಡ್ಡ ಪ್ಯಾಕೇಜ್ ಗಳನ್ನು ಮೂಲಭೂತ ಸೌಕರ್ಯ ಕಲ್ಪಿಸುವ ಹೆಸರಿನಲ್ಲಿ, ಒಂದೇ ಬಾರಿಗೆ ಗುತ್ತಿಗೆದಾರಿಗೆ ಒಪ್ಪಿಸುವ ನಿಟ್ಟಿನಲ್ಲಿ ಪ್ರಭಾವಿಗಳಿಗೆ ಸ್ವಚ್ಛಂದವಾಗಿ “ಮೇಯಲು” ಹೊಸ ಬಿ-ಸ್ಮೈಲ್ ಕಂಪನಿ ಕಾನೂನಾತ್ಮಕ ವರದಾನದಂತಾಗಲಿದೆ ಎಂದು ಹೆಸರು ಬಹಿರಂಗಪಡಿಸಲು ಇಚ್ಛಿಸದ ಗುತ್ತಿಗೆದಾರರು, ಅಧಿಕಾರಿಗಳು ತಿಳಿಸಿದ್ದಾರೆ.

ಬಿಬಿಎಂಪಿ ಮುಖ್ಯ ಆಯುಕ್ತರು ಮಾ.24ರಂದು ನಗರಾಭಿವೃದ್ಧಿ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯವರಿಗೆ ಸಲ್ಲಿಸಿದ ಪ್ರಸ್ತಾವನೆಯಲ್ಲಿ ಬಿ-ಸ್ಮೈಲ್ ಎಸ್ ಪಿವಿ ಕಂಪನಿಯ ರಚನೆ, ಸ್ವರೂಪ, ಉದ್ದೇಶ, ಕಂಪನಿಯ ಕಾರ್ಯವ್ಯಾಪ್ತಿ, ಯಾವೆಲ್ಲಾ ಯೋಜನೆಗಳು ಕಂಪನಿ ಕೈಗೆತ್ತಿಕೊಳ್ಳಬಹುದು, ಅದರ ಅಧಿಕಾರ ಮತ್ತಿತರ ವಿಷಯಗಳ ಬಗ್ಗೆ ತಿಳಿಸಿದ್ದಾರೆ. ಅಲ್ಲದೆ ಬಿ-ಸ್ಮೈಲ್ ಕಂಪನಿ ಸೃಜನೆಗೆ ಒಪ್ಪಿಗೆ ಸೂಚಿಸುವಂತೆ ಕೋರಿದ್ದಾರೆ.

ಬಿ-ಸ್ಮೈಲ್ ಎಸ್‌ಪಿವಿಯ ಪ್ರಮುಖ ಮುಖ್ಯಾಂಶಗಳು :

*ಮಾಲೀಕತ್ವ ರಚನೆ: ಬಿ-ಸ್ಮೈಲ್ ರಾಜ್ಯ ಸರ್ಕಾರಿ ಸ್ವಾಮ್ಯದ ಕಂಪನಿಯಾಗಿದ್ದು, ಸರ್ಕಾರವು ಶೇ.90 ರಷ್ಟು ಪಾಲನ್ನು ಮತ್ತು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಶೇ.10 ರಷ್ಟು ಪಾಲನ್ನು ಹೊಂದಿರುತ್ತದೆ.

ಉದ್ದೇಶಗಳು: ಸ್ಮಾರ್ಟ್ ಮೂಲಸೌಕರ್ಯವನ್ನು ಅಭಿವೃದ್ಧಿಪಡಿಸುವುದು ಮತ್ತು ದೊಡ್ಡ ಪ್ರಮಾಣದ ಮೂಲಸೌಕರ್ಯ ಯೋಜನೆಗಳ ಮೂಲಕ ಬೆಂಗಳೂರಿನಲ್ಲಿ ಸಂಚಾರ ದಟ್ಟಣೆಯನ್ನು ಪರಿಹರಿಸುವುದು ಎಸ್‌ಪಿವಿ ಗುರಿಯಾಗಿದೆ.

ಆಡಳಿತ: ಎಸ್‌ಪಿವಿಯಲ್ಲಿ ನಗರಾಭಿವೃದ್ಧಿ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಕಂಪನಿಯ ಅಧ್ಯಕ್ಷರಾಗಿದ್ದರೆ, ಬಿಬಿಎಂಪಿ ಮುಖ್ಯ ಆಯುಕ್ತರು ಕಂಪನಿಯ ವ್ಯವಸ್ಥಾಪಕ ನಿರ್ದೇಶಕ, ಮೇಯರ್, ಬಿಡಿಎ ಆಯುಕ್ತರು, ಬಿಡಬ್ಲ್ಯೂಎಸ್ಎಸ್ ಬಿ ಅಧ್ಯಕ್ಷರು, ಮೂಲಸೌಕರ್ಯದಲ್ಲಿ ಪರಿಣಿತ ಮಹಿಳೆ ಮತ್ತು ಇಬ್ಬರು ಸ್ವತಂತ್ರ ತಜ್ಞರು ಕಂಪನಿಯ ನಿರ್ದೇಶಕರಾಗಿರುತ್ತಾರೆ. ಇನ್ನು ಬಿಬಿಎಂಪಿಯ ಎಂಜಿನಿಯರ್-ಇನ್-ಚೀಫ್ ತಾಂತ್ರಿಕ ನಿರ್ದೇಶಕರನ್ನು ಒಳಗೊಂಡ ಮಂಡಳಿಯನ್ನು ಹೊಂದಿರುತ್ತದೆ ಎಂದು ಮುಖ್ಯ ಆಯುಕ್ತರ ಪ್ರಸ್ತಾವನೆಯಲ್ಲಿ ತಿಳಿಸಿದ್ದಾರೆ.

ಯೋಜನೆಯ ವ್ಯಾಪ್ತಿ: ಬೆಂಗಳೂರು ನಗರ ಜಿಲ್ಲೆಯೊಳಗಿನ ವಿವಿಧ ಮೂಲಸೌಕರ್ಯ ಯೋಜನೆಗಳ ವಿನ್ಯಾಸ, ಮೌಲ್ಯಮಾಪನ, ನಿರ್ಮಾಣ, ಅಭಿವೃದ್ಧಿ, ನಿರ್ವಹಣೆ ಮತ್ತು ಕಾರ್ಯಾಚರಣೆಯನ್ನು ಬಿ-ಸ್ಮೈಲ್ ನಿರ್ವಹಿಸುತ್ತದೆ.

ಸಂಚಾರ ದಟ್ಟಣೆಗೆ ಪರಿಹಾರಗಳು :

ಸಂಚಾರ ದಟ್ಟಣೆಯನ್ನು ಸರಾಗಗೊಳಿಸುವ ಕ್ರಮಗಳನ್ನು ಅನುಷ್ಠಾನಗೊಳಿಸುವತ್ತ ಎಸ್‌ಪಿವಿ ಗಮನಹರಿಸುತ್ತದೆ, ಅವುಗಳೆಂದರೆ:

* ವೈಟ್-ಟಾಪಿಂಗ್ ಪ್ರಮುಖ ರಸ್ತೆಗಳು

* ಭೂಗತ ಸುರಂಗ ಮಾರ್ಗಗಳನ್ನು ನಿರ್ಮಿಸುವುದು

* ಕಾಲುವೆ ಬಫರ್ ವಲಯಗಳೊಳಗೆ ಎಲ್ಲಾ ಹವಾಮಾನಕ್ಕೆ ಸರಿಹೊಂದುವ ರಸ್ತೆಗಳನ್ನು ನಿರ್ಮಿಸುವುದು.

* 200 ಕೋಟಿ ರೂಪಾಯಿ ವೆಚ್ಚದಲ್ಲಿ ಹೆಚ್ಚುವರಿ 100 ಕಿಮೀ ರಸ್ತೆಗಳನ್ನು ಅಭಿವೃದ್ಧಿಪಡಿಸುವುದು.

ಬಿ-ಸ್ಮೈಲ್‌ನ ಕಾರ್ಯಾಚರಣೆಯ ರಚನೆಯು ಇವುಗಳನ್ನು ಒಳಗೊಂಡಿರುತ್ತದೆ:

* ವಿವಿಧ ಕ್ಷೇತ್ರಗಳ ತಜ್ಞರನ್ನು ಹೊಂದಿರುವ ಸ್ವತಂತ್ರ ನಿರ್ದೇಶಕರ ಮಂಡಳಿ.

* ಲೆಕ್ಕಪತ್ರ ಪುಸ್ತಕಗಳ ಕುರಿತು ಲೆಕ್ಕಪರಿಶೋಧಕರಿಂದ ನಿಯಮಿತ ಲೆಕ್ಕಪರಿಶೋಧನೆಗಳು.

* ಯೋಜನೆಯ ಟೆಂಡರ್ ಮತ್ತು ಖರೀದಿ ಪ್ರಕ್ರಿಯೆಗಳಲ್ಲಿ ಪಾರದರ್ಶಕತೆ

* ಸರ್ಕಾರಕ್ಕೆ ತ್ರೈಮಾಸಿಕ ಪ್ರಗತಿ ವರದಿಗಳು.

* ಕುಂದುಕೊರತೆ ಪರಿಹಾರ ಕಾರ್ಯವಿಧಾನಗಳು

* ಎಸ್‌ಪಿವಿ ಅಧಿಕಾರಿಗಳಿಗೆ ಕಾರ್ಯಕ್ಷಮತೆ ಆಧಾರಿತ ಲೆಕ್ಕಪರಿಶೋಧನೆ.

ಒಟ್ಟಿನಲ್ಲಿ ಸ್ಥಳೀಯಾಡಳಿತ ಸಂಸ್ಥೆ ಬಿಬಿಎಂಪಿಯಿಂದ ರಾಜ್ಯ ಸರ್ಕಾರ ಒಂದೊಂದೇ ಅಧಿಕಾರವನ್ನು ಆಡಳಿತದ ಹೆಸರಿನಲ್ಲಿ ಪರೋಕ್ಷವಾಗಿ ಅಭಿವೃದ್ಧಿ ಹೆಸರಿನಲ್ಲಿ ಮೊಟಕುಗೊಳಿಸುತ್ತಿರುವ ಬಗ್ಗೆ ಈಗಾಗಲೇ ಸಾರ್ವಜನಿಕವಾಗಿ ವಿರೋಧ ವ್ಯಕ್ತವಾಗಿದೆ. ಮತ್ತೊಂದೆಡೆ ಪಾಲಿಕೆಗೆ ಚುನಾವಣೆ ನಡೆಸುವ ಬಗ್ಗೆ ಹೆಚ್ಚು ಆಸಕ್ತಿ ತೋರದೇ ಆಡಳಿತಾಧಿಕಾರಿಗಳ ಮೂಲಕ ತನ್ನ ಕಿರುಬೆರಳಿನಲ್ಲಿ ಬಿಬಿಎಂಪಿಯನ್ನು ತೊಗಲುಗೊಂಬೆಯಂತೆ ರಾಜ್ಯ ಸರ್ಕಾರ ಆಟವಾಡಿಸುತ್ತಿರುವುದು ದುರಂತವೇ ಸರಿ.

“ಬೆಂಗಳೂರು ವೈರ್” ಪ್ರತಿ ಸುದ್ದಿ ನಿತ್ಯ ನಿರಂತರವಾಗಿ, ಉಚಿತವಾಗಿ ನಿಮಗೆ ಲಭ್ಯವಾಗಲಿದೆ. ಇದಕ್ಕಾಗಿ ಇಂದೇ ನಿಮಿಷದೊಳಗಾಗಿ Subscribe ಆಗಿ. ಈ ಡಿಜಿಟಲ್ ವೆಬ್ ನ್ಯೂಸ್ ಪೋರ್ಟೆಲ್ಲಿನ ಸೋಶಿಯಲ್ ಮೀಡಿಯಾ ಪೇಜ್ ಹಾಗೂ Google News ಗಳಿಗೆ ಉಚಿತವಾಗಿ Subscribe ಆಗಲು Facebook, Telegram, Twitter, Youtube, Whatsup Channel ಗೆ ಜಾಯಿನ್ ಆಗಲು ಇವುಗಳ ಲಿಂಕ್ ಮೇಲೆ ಕ್ಲಿಕ್ ಮಾಡಿ.

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading...
WhatsApp Join our WhatsApp Channel
Previous Post

KSRTC Special Bus Service | ಯುಗಾದಿ ಹಬ್ಬ ಹಾಗೂ ರಂಜಾನ್ ಪ್ರಯುಕ್ತ ಕೆಎಸ್ ಆರ್ ಟಿಸಿ 2000 ವಿಶೇಷ ಬಸ್ ಕಾರ್ಯಾಚರಣೆ

Next Post

ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ಚುನಾವಣೆ -2025 : ಅಧ್ಯಕ್ಷೀಯ ಅಭ್ಯರ್ಥಿ ಎಸ್.ರಘುನಾಥ್ ನಾಮಪತ್ರ ಸಲ್ಲಿಕೆ

Next Post

ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ಚುನಾವಣೆ -2025 : ಅಧ್ಯಕ್ಷೀಯ ಅಭ್ಯರ್ಥಿ ಎಸ್.ರಘುನಾಥ್ ನಾಮಪತ್ರ ಸಲ್ಲಿಕೆ

Power And Milk Rate Hike

Power – Milk Rate Hike | ಏ.1 ರಿಂದ ಕರೆಂಟ್ ಶಾಕ್, ಹಾಲು ತುಟ್ಟಿ : ನಿಮ್ಮ ಜೇಬಿಗೆ ಎಷ್ಟು ಹೊರೆಯಾಗುತ್ತೆ? ಇಲ್ಲಿದೆ ಪಕ್ಕಾ ಲೆಕ್ಕಾಚಾರ

Please login to join discussion

Like Us on Facebook

Follow Us on Twitter

Recent News

GBA News | ಬೆಂಗಳೂರು ಉತ್ತರ ನಗರ ಪಾಲಿಕೆಯಿಂದ ‘ಕಾಂಪೋಸ್ಟ್ ಸಂತೆ’: ಹಸಿಕಸದಿಂದ ಗೊಬ್ಬರ ತಯಾರಿಕೆಗೆ ಆಯುಕ್ತರ ಕರೆ

March 7, 2026
ಸಾಂದರ್ಭಿಕ ಚಿತ್ರ

LPG Gas Price Hike | ಸಾಮಾನ್ಯರಿಗೆ ಬೆಲೆ ಏರಿಕೆ ಬಿಸಿ: ಗೃಹಬಳಕೆ ಮತ್ತು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರ ದಿಢೀರ್ ಏರಿಕೆ

March 7, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

GBA News | ಬೆಂಗಳೂರು ಉತ್ತರ ನಗರ ಪಾಲಿಕೆಯಿಂದ ‘ಕಾಂಪೋಸ್ಟ್ ಸಂತೆ’: ಹಸಿಕಸದಿಂದ ಗೊಬ್ಬರ ತಯಾರಿಕೆಗೆ ಆಯುಕ್ತರ ಕರೆ

March 7, 2026
ಸಾಂದರ್ಭಿಕ ಚಿತ್ರ

LPG Gas Price Hike | ಸಾಮಾನ್ಯರಿಗೆ ಬೆಲೆ ಏರಿಕೆ ಬಿಸಿ: ಗೃಹಬಳಕೆ ಮತ್ತು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರ ದಿಢೀರ್ ಏರಿಕೆ

March 7, 2026

ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

March 6, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d