Monday, August 10, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    “ನೈಸ್ ಟೋಲ್ ಕಟ್ಟಬೇಡಿ”: ಬೆಂಗಳೂರಿಗರಿಗೆ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಕರೆ

    ಉದ್ಯೋಗ ಖಾತ್ರಿ: ರಾಜ್ಯದಾದ್ಯಂತ 1 ವಾರದೊಳಗೆ ‘ಜಾಬ್ ಕಾರ್ಡ್ ಮೇಳ’ಕ್ಕೆ ಸಚಿವ ಈಶ್ವರ ಖಂಡ್ರೆ ಸೂಚನೆ

    ಸೋಶಿಯಲ್ ಮೀಡಿಯಾ ಕಂಪನಿಗಳಿಗೆ ಕೇಂದ್ರದ ಚಾಟಿ: ಆಕ್ಷೇಪಾರ್ಹ ಪೋಸ್ಟ್ ಡಿಲೀಟ್ ಮಾಡಲು ಇನ್ಮುಂದೆ ಕೇವಲ 3 ಗಂಟೆ ಗಡುವು

    ಕೆಎಸ್ ಆರ್ ಟಿಸಿ ಕೇಂದ್ರ ಕಚೇರಿ ಸಾಂದರ್ಭಿಕ ಚಿತ್ರ

    ಕೆಎಸ್‌ಆರ್‌ಟಿಸಿಯಿಂದ ‘ಬೆಂಗಳೂರು-ಜೋಗ ಜಲಪಾತ’ ಪ್ಯಾಕೇಜ್ ಟೂರ್ ಆ.8ರಿಂದ ಆರಂಭ: ವೇಳಾಪಟ್ಟಿ, ಪ್ರಯಾಣದರ ವಿವರ ಇಲ್ಲಿದೆ

    ಪೆಟ್ರೋಲ್ ಬಂಕ್ ಸಾಂದರ್ಭಿಕ ಚಿತ್ರ

    ವಿಮೆ ಇಲ್ಲದ ವಾಹನಗಳಿಗೆ ಪೆಟ್ರೋಲ್, ಡೀಸೆಲ್ ಇಲ್ಲ: ಸುಪ್ರೀಂ ಕೋರ್ಟ್ ಪೈಲೆಟ್ ಯೋಜನೆ ರೂಪಿಸಲು ಕೇಂದ್ರಕ್ಕೆ ಸೂಚನೆ

    Science News | ಪ್ರೊ. ಅನ್ನಪೂರ್ಣಿ ಸುಬ್ರಮಣ್ಯಂಗೆ ‘ಕಾಸ್ಪಾರ್ ವಿಕ್ರಮ್ ಸಾರಾಭಾಯ್’ ಪ್ರಶಸ್ತಿ: ಈ ಗೌರವ ಪಡೆದ ಮೊದಲ ಭಾರತೀಯ ಮಹಿಳೆ

    ರಾಜ್ಯದಲ್ಲಿ ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿ: ಪರಿಶೀಲನೆಗೆ ಜಿಲ್ಲಾವಾರು ಸಚಿವರ ನೇಮಕ

    ಡಿ.ಕೆ. ಶಿವಕುಮಾರ್ ಸಂಪುಟ ವಿಸ್ತರಣೆ: ಇಂದು 20 ನೂತನ ಸಚಿವರ ಪ್ರಮಾಣ ವಚನ, ಇಲ್ಲಿದೆ ಎಐಸಿಸಿ ಅಧಿಕೃತ ಪಟ್ಟಿ

    ಕರುನಾಡಲ್ಲಿ ವರುಣನ ಆರ್ಭಟ: ಭರ್ತಿಯಾಗುತ್ತಿರುವ ಜಲಾಶಯಗಳು, ಮೈದುಂಬಿ ಹರಿಯುತ್ತಿರುವ ನದಿಗಳು

  • Bengaluru Focus

    Bescom News | ಕ್ಲೀನ್ ಅಪ್ ಬೆಂಗಳೂರು: ಫುಟ್‌ಪಾತ್ ಸುರಕ್ಷತೆಗೆ ಬೆಸ್ಕಾಂ ಬೃಹತ್ ಆಂದೋಲನ

    Bengaluru Wire Impact: ಎಚ್ಚೆತ್ತ ಬಿಡಿಎ, ರಾತ್ರೋರಾತ್ರಿ ಕೆಂಪೇಗೌಡ ಬಡಾವಣೆ ಎಂಎಆರ್ ಕಳಪೆ ಪಾದಚಾರಿ ಮಾರ್ಗ ದುರಸ್ತಿ

    BW Reality Check | ಗುಂಡಿಮಯವಾದ ಮೈಸೂರು ರಸ್ತೆ: ಪಶ್ಚಿಮ ನಗರ ಪಾಲಿಕೆಯ ‘ಕುಂಭಕರ್ಣ ನಿದ್ರೆ’

    BW EXCLUSIVE | ಉದ್ಘಾಟನೆಯಾದ ಒಂದೇ ತಿಂಗಳಿಗೆ ಕೆಂಪೇಗೌಡ ಬಡಾವಣೆ ಎಂಎಆರ್ ಫುಟ್ ಪಾತ್ ಕಳಪೆ ಕಾಮಗಾರಿ ಬಟಾಬಯಲು: ಬಿಡಿಎ ವಿರುದ್ಧ ಜನಾಕ್ರೋಶ

    80ನೇ ಸ್ವಾತಂತ್ರ್ಯ ದಿನಾಚರಣೆ: ಆಗಸ್ಟ್ 9ಕ್ಕೆ ವಿಧಾನಸೌಧದಲ್ಲಿ ಭಾರತೀಯ ವಾಯುಪಡೆ ಬ್ಯಾಂಡ್ ಸಂಭ್ರಮ

    GBA News | ​ಕೆ.ಆರ್. ಮಾರುಕಟ್ಟೆ, ವಿಕ್ಟೋರಿಯಾ ಆಸ್ಪತ್ರೆ ಬಳಿಯ ಫುಟ್‌ಪಾತ್ ಒತ್ತುವರಿ ತೆರವು: 223 ಅಕ್ರಮ ಅಂಗಡಿಗಳ ನೆಲಸಮ

    ಜ್ಞಾನಭಾರತಿ ಕ್ಯಾಂಪಸ್‌ನಲ್ಲಿ ಅಪಘಾತ: ಚಿಕಿತ್ಸೆ ಫಲಿಸದೆ ವಿವಿ ವಿದ್ಯಾರ್ಥಿನಿ ಮಾನಸ ಸಾವು

    ಕೆಎಸ್ ಆರ್ ಟಿಸಿ ಕೇಂದ್ರ ಕಚೇರಿ ಸಾಂದರ್ಭಿಕ ಚಿತ್ರ

    ಕೆಎಸ್‌ಆರ್‌ಟಿಸಿಯಿಂದ ‘ಬೆಂಗಳೂರು-ಜೋಗ ಜಲಪಾತ’ ಪ್ಯಾಕೇಜ್ ಟೂರ್ ಆ.8ರಿಂದ ಆರಂಭ: ವೇಳಾಪಟ್ಟಿ, ಪ್ರಯಾಣದರ ವಿವರ ಇಲ್ಲಿದೆ

    Science News | ಪ್ರೊ. ಅನ್ನಪೂರ್ಣಿ ಸುಬ್ರಮಣ್ಯಂಗೆ ‘ಕಾಸ್ಪಾರ್ ವಿಕ್ರಮ್ ಸಾರಾಭಾಯ್’ ಪ್ರಶಸ್ತಿ: ಈ ಗೌರವ ಪಡೆದ ಮೊದಲ ಭಾರತೀಯ ಮಹಿಳೆ

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire

    “ನೈಸ್ ಟೋಲ್ ಕಟ್ಟಬೇಡಿ”: ಬೆಂಗಳೂರಿಗರಿಗೆ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಕರೆ

    ಉದ್ಯೋಗ ಖಾತ್ರಿ: ರಾಜ್ಯದಾದ್ಯಂತ 1 ವಾರದೊಳಗೆ ‘ಜಾಬ್ ಕಾರ್ಡ್ ಮೇಳ’ಕ್ಕೆ ಸಚಿವ ಈಶ್ವರ ಖಂಡ್ರೆ ಸೂಚನೆ

    ಸೋಶಿಯಲ್ ಮೀಡಿಯಾ ಕಂಪನಿಗಳಿಗೆ ಕೇಂದ್ರದ ಚಾಟಿ: ಆಕ್ಷೇಪಾರ್ಹ ಪೋಸ್ಟ್ ಡಿಲೀಟ್ ಮಾಡಲು ಇನ್ಮುಂದೆ ಕೇವಲ 3 ಗಂಟೆ ಗಡುವು

    ಕೆಎಸ್ ಆರ್ ಟಿಸಿ ಕೇಂದ್ರ ಕಚೇರಿ ಸಾಂದರ್ಭಿಕ ಚಿತ್ರ

    ಕೆಎಸ್‌ಆರ್‌ಟಿಸಿಯಿಂದ ‘ಬೆಂಗಳೂರು-ಜೋಗ ಜಲಪಾತ’ ಪ್ಯಾಕೇಜ್ ಟೂರ್ ಆ.8ರಿಂದ ಆರಂಭ: ವೇಳಾಪಟ್ಟಿ, ಪ್ರಯಾಣದರ ವಿವರ ಇಲ್ಲಿದೆ

    ಪೆಟ್ರೋಲ್ ಬಂಕ್ ಸಾಂದರ್ಭಿಕ ಚಿತ್ರ

    ವಿಮೆ ಇಲ್ಲದ ವಾಹನಗಳಿಗೆ ಪೆಟ್ರೋಲ್, ಡೀಸೆಲ್ ಇಲ್ಲ: ಸುಪ್ರೀಂ ಕೋರ್ಟ್ ಪೈಲೆಟ್ ಯೋಜನೆ ರೂಪಿಸಲು ಕೇಂದ್ರಕ್ಕೆ ಸೂಚನೆ

    Science News | ಪ್ರೊ. ಅನ್ನಪೂರ್ಣಿ ಸುಬ್ರಮಣ್ಯಂಗೆ ‘ಕಾಸ್ಪಾರ್ ವಿಕ್ರಮ್ ಸಾರಾಭಾಯ್’ ಪ್ರಶಸ್ತಿ: ಈ ಗೌರವ ಪಡೆದ ಮೊದಲ ಭಾರತೀಯ ಮಹಿಳೆ

    ರಾಜ್ಯದಲ್ಲಿ ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿ: ಪರಿಶೀಲನೆಗೆ ಜಿಲ್ಲಾವಾರು ಸಚಿವರ ನೇಮಕ

    ಡಿ.ಕೆ. ಶಿವಕುಮಾರ್ ಸಂಪುಟ ವಿಸ್ತರಣೆ: ಇಂದು 20 ನೂತನ ಸಚಿವರ ಪ್ರಮಾಣ ವಚನ, ಇಲ್ಲಿದೆ ಎಐಸಿಸಿ ಅಧಿಕೃತ ಪಟ್ಟಿ

    ಕರುನಾಡಲ್ಲಿ ವರುಣನ ಆರ್ಭಟ: ಭರ್ತಿಯಾಗುತ್ತಿರುವ ಜಲಾಶಯಗಳು, ಮೈದುಂಬಿ ಹರಿಯುತ್ತಿರುವ ನದಿಗಳು

  • Bengaluru Focus

    Bescom News | ಕ್ಲೀನ್ ಅಪ್ ಬೆಂಗಳೂರು: ಫುಟ್‌ಪಾತ್ ಸುರಕ್ಷತೆಗೆ ಬೆಸ್ಕಾಂ ಬೃಹತ್ ಆಂದೋಲನ

    Bengaluru Wire Impact: ಎಚ್ಚೆತ್ತ ಬಿಡಿಎ, ರಾತ್ರೋರಾತ್ರಿ ಕೆಂಪೇಗೌಡ ಬಡಾವಣೆ ಎಂಎಆರ್ ಕಳಪೆ ಪಾದಚಾರಿ ಮಾರ್ಗ ದುರಸ್ತಿ

    BW Reality Check | ಗುಂಡಿಮಯವಾದ ಮೈಸೂರು ರಸ್ತೆ: ಪಶ್ಚಿಮ ನಗರ ಪಾಲಿಕೆಯ ‘ಕುಂಭಕರ್ಣ ನಿದ್ರೆ’

    BW EXCLUSIVE | ಉದ್ಘಾಟನೆಯಾದ ಒಂದೇ ತಿಂಗಳಿಗೆ ಕೆಂಪೇಗೌಡ ಬಡಾವಣೆ ಎಂಎಆರ್ ಫುಟ್ ಪಾತ್ ಕಳಪೆ ಕಾಮಗಾರಿ ಬಟಾಬಯಲು: ಬಿಡಿಎ ವಿರುದ್ಧ ಜನಾಕ್ರೋಶ

    80ನೇ ಸ್ವಾತಂತ್ರ್ಯ ದಿನಾಚರಣೆ: ಆಗಸ್ಟ್ 9ಕ್ಕೆ ವಿಧಾನಸೌಧದಲ್ಲಿ ಭಾರತೀಯ ವಾಯುಪಡೆ ಬ್ಯಾಂಡ್ ಸಂಭ್ರಮ

    GBA News | ​ಕೆ.ಆರ್. ಮಾರುಕಟ್ಟೆ, ವಿಕ್ಟೋರಿಯಾ ಆಸ್ಪತ್ರೆ ಬಳಿಯ ಫುಟ್‌ಪಾತ್ ಒತ್ತುವರಿ ತೆರವು: 223 ಅಕ್ರಮ ಅಂಗಡಿಗಳ ನೆಲಸಮ

    ಜ್ಞಾನಭಾರತಿ ಕ್ಯಾಂಪಸ್‌ನಲ್ಲಿ ಅಪಘಾತ: ಚಿಕಿತ್ಸೆ ಫಲಿಸದೆ ವಿವಿ ವಿದ್ಯಾರ್ಥಿನಿ ಮಾನಸ ಸಾವು

    ಕೆಎಸ್ ಆರ್ ಟಿಸಿ ಕೇಂದ್ರ ಕಚೇರಿ ಸಾಂದರ್ಭಿಕ ಚಿತ್ರ

    ಕೆಎಸ್‌ಆರ್‌ಟಿಸಿಯಿಂದ ‘ಬೆಂಗಳೂರು-ಜೋಗ ಜಲಪಾತ’ ಪ್ಯಾಕೇಜ್ ಟೂರ್ ಆ.8ರಿಂದ ಆರಂಭ: ವೇಳಾಪಟ್ಟಿ, ಪ್ರಯಾಣದರ ವಿವರ ಇಲ್ಲಿದೆ

    Science News | ಪ್ರೊ. ಅನ್ನಪೂರ್ಣಿ ಸುಬ್ರಮಣ್ಯಂಗೆ ‘ಕಾಸ್ಪಾರ್ ವಿಕ್ರಮ್ ಸಾರಾಭಾಯ್’ ಪ್ರಶಸ್ತಿ: ಈ ಗೌರವ ಪಡೆದ ಮೊದಲ ಭಾರತೀಯ ಮಹಿಳೆ

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home Bengaluru Focus

Indefinite lorry strike | ಡೀಸೆಲ್ ಬೆಲೆ ಏರಿಕೆ ಖಂಡಿಸಿ ಏ.15ರಿಂದ ಅನಿರ್ದಿಷ್ಟಾವಧಿ ಲಾರಿ ಮುಷ್ಕರ

ಐದು ಪ್ರಮುಖ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಎಲ್ಲಾ ರೀತಿಯ ಲಾರಿಗಳ ಸಂಚಾರ ಸ್ಥಗಿತ | ರಾಜ್ಯಕ್ಕೆ ಹೊರ ರಾಜ್ಯಗಳ ಟ್ರಕ್- ಲಾರಿಗಳ ಸಂಚಾರವಿರಲ್ಲ

by Bengaluru Wire Desk
April 5, 2025
in Bengaluru Focus, News Wire, Public interest
Reading Time: 1 min read
0
ಮುಷ್ಕರದಿಂದಾಗಿ ರಸ್ತೆಬದಿ ನಿಂತಿರುವ ಲಾರಿಗಳು. (ಸಾಂದರ್ಭಿಕ ಚಿತ್ರ)

ಮುಷ್ಕರದಿಂದಾಗಿ ರಸ್ತೆಬದಿ ನಿಂತಿರುವ ಲಾರಿಗಳು. (ಸಾಂದರ್ಭಿಕ ಚಿತ್ರ)

ಬೆಂಗಳೂರು, ಏ.05 www.bengaluruwire.com : ರಾಜ್ಯದಲ್ಲಿ ಏ.1ರಿಂದ ಡೀಸೆಲ್ (Disel) ಮೇಲಿನ ಮಾರಾಟ ತೆರಿಗೆ (Sales Tax) ಏರಿಕೆಯಿಂದ ಡೀಸೆಲ್ ದರ ಏರಿಕೆಯಾಗಿದೆ. ಇದರ ವಿರುದ್ಧ ಲಾರೀ- ಟ್ರಕ್ ಮಾಲೀಕರು ತಿರುಗಿಬಿದ್ದಿದ್ದಾರೆ. ಏಪ್ರಿಲ್‌ 15ರ ಬೆಳಗ್ಗೆ 6ರಿಂದ ರಾಜ್ಯಾದ್ಯಂತ ಅನಿರ್ದಿಷ್ಟಾವಧಿ ಲಾರಿ ಮುಷ್ಕರ ನಡೆಸಲು ಲಾರಿ ಮಾಲೀಕರ ಸಂಘ ನಿರ್ಧರಿಸಿದೆ.

ಹಾಲು- ಮೊಸರು, ವಿದ್ಯುತ್, ಬಸ್ ಪ್ರಯಾಣ ದರ ಸೇರಿದಂತೆ ಅಗತ್ಯ ಬೆಲೆ ಏರಿಕೆಯಿಂದ ಮೊದಲೇ ಬೇಸೆತ್ತಿದ್ದ ಜನರು ತತ್ತರಿಸುತ್ತಿರುವಂತೆಯೇ ಡೀಸೆಲ್ ಬೆಲೆ ಏರಿಕೆಯಿಂದ ಪರೋಕ್ಷವಾಗಿ ಹಲವು ವಸ್ತುಗಳ ದರ ಏರಿಕೆಯಾಗುವ ಸಾಧ್ಯತೆಯಿದೆ. ಇದಲ್ಲದೆ ಲಾರೀ ಮಾಲೀಕರಿಗೂ ಡೀಸೆಲ್ ದರ ಏರಿಕೆ ಬಿಸಿ ತಟ್ಟಿದೆ. ಹೀಗಾಗಿ ಡೀಸೆಲ್‌ ಬೆಲೆ ಏರಿಕೆ ವಿರೋಧಿಸಿ ಮುಷ್ಕರಕ್ಕೆ ಕರೆ ನೀಡಲಾಗಿದೆ.

ನಗರದಲ್ಲಿ ಲಾರಿ ಮುಷ್ಕರದ ಕುರಿತಂತೆ ಶನಿವಾರ ಪತ್ರಿಕಾಗೋಷ್ಠಿ ನಡೆಸಿದ ಲಾರಿ ಮಾಲೀಕರ ಸಂಘದ ಅಧ್ಯಕ್ಷ ಷಣ್ಮುಗಪ್ಪ, ಎಲ್ಲಾ ರೀತಿಯ ಲಾರಿಗಳ ಸಂಚಾರ ಸ್ಥಗಿತಗೊಳಿಸಲಿದ್ದೇವೆ. ನಮ್ಮ ಬೇಡಿಕೆ ಈಡೇರಿಸುವವರೆಗೂ ಲಾರಿಗಳ ಸಂಚಾರ ಬಂದ್ ಮಾಡಲು ತೀರ್ಮಾನ ತೆಗೆದುಕೊಳ್ಳಲಾಗಿದೆ ಎಂದಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಲಾರೀ ಮಾಲೀಕರ ಸಂಘದ ಅಧ್ಯಕ್ಷ ಷಣ್ಮುಗಪ್ಪ.

ಡಿಸೇಲ್ ದರ ತಕ್ಷಣ ಇಳಿಸಬೇಕು, ಟೋಲ್ ದರ ಕಡಿಮೆ ಮಾಡಬೇಕು, ಗಡಿ ಚೆಕ್‌ಪೋಸ್ಟ್ ತೆರವು ಮಾಡಬೇಕು, ವಾಹನಗಳ ದೃಢತಾ ಪ್ರಮಾಣಪತ್ರ (Fitness Certificate) ಶುಲ್ಕ ಇಳಿಸಬೇಕು ಹಾಗೂ ಸರಕು ವಾಹನಗಳ ಮುಕ್ತ ಓಡಾಟಕ್ಕೆ ಅವಕಾಶ ನೀಡಬೇಕೆಂದು ರಾಜ್ಯ ಸರ್ಕಾರವನ್ನು ಅವರು ಒತ್ತಾಯಿಸಿದ್ದಾರೆ. ತಮ್ಮ ಈ ಐದು ಬೇಡಿಕೆಗಳನ್ನು ಈಡೇರಿಸಲು ಏಪ್ರಿಲ್‌ 14ರವರೆಗೆ ಗಡುವು ನೀಡಲಾಗಿದೆ. ಸರ್ಕಾರ ನಮ್ಮ ಬೇಡಿಕೆ ಈಡೇರಿಸದಿದ್ದಲ್ಲಿ ಏ.15 ರಿಂದ ಅನಿರ್ದಿಷ್ಟಾವಧಿ ಮುಷ್ಕರ ನಡೆಸಲಾಗುವುದು. 

ನಮ್ಮ  ಬೇಡಿಕೆ ಈಡೇರಿಸುವವರೆಗೂ ಲಾರಿಗಳ ಸಂಚಾರ ಬಂದ್ ಆಗಲಿದೆ. ಕೇವಲ ಲಾರಿಗಳಷ್ಟೇ ಅಲ್ಲ ಏರ್‌ಪೋರ್ಟ್‌ ಟ್ಯಾಕ್ಸಿಗಳು, ಓಲಾ, ಊಬರ್‌ಗಳಿಗೂ ಬಂದ್‌‌ಗೆ ಬೆಂಬಲಿಸಲು ಮನವಿ ಮಾಡಲಾಗಿದೆ. ಗಡಿಗಳಲ್ಲಿನ ಚೆಕ್ ಪೋಸ್ಟ್ ಗಳಲ್ಲಿ ಹೊರ ರಾಜ್ಯಗಳ ಲಾರಿ ಮತ್ತು ಟ್ರಕ್ ಗಳು ನಿಂತು ಬಂದ್ ಗೆ ಬೆಂಬಲ ನೀಡಲಿವೆ ಎಂದು ಲಾರಿ ಮಾಲೀಕರ ಸಂಘದ ಅಧ್ಯಕ್ಷ ಷಣ್ಮುಗಪ್ಪ ಹೇಳಿದ್ದಾರೆ.

ಮುಷ್ಕರ ಸ್ವರೂಪ ಹೇಗಿರುತ್ತೆ? :

ರಾಜ್ಯದಲ್ಲಿ ಒಟ್ಟು 6 ಲಕ್ಷ ಲಾರಿಗಳ ಸಂಚಾರ ನಿಲ್ಲಿಸಲಾಗುತ್ತೆ. ಜಲ್ಲಿ, ಮರಳು, ಗೂಡ್ಸ್ ವಾಹನಗಳು ಮುಷ್ಕರದ ವೇಳೆ ಓಡಾಡಲ್ಲ. ಎಪಿಎಂಸಿ ಲಾರಿಗಳು, 3 ಲಕ್ಷ ಗೂಡ್ಸ್ ವಾಹನಗಳ ಓಡಾಟ ಬಂದ್ ಆಗಲಿದೆ ಎಂದು ಅವರು ತಿಳಿಸಿದ್ದಾರೆ.

ಡೀಸೆಲ್ ಬೆಲೆ ಏರಿಕೆ ಬಿಸಿ :

ಕಾಂಗ್ರೆಸ್ ಸರ್ಕಾರ ಅಸ್ತಿತ್ವಕ್ಕೆ ಬಂದ ಬಳಿಕ ಎರಡು ಬಾರಿ ಡೀಸೆಲ್ ಬೆಲೆ ಹೆಚ್ಚಳ ಮಾಡಲಾಗಿದೆ. ಕೆಲವು ದಿನಗಳ ಹಿಂದಷ್ಟೇ ಸರ್ಕಾರ ಡೀಸೆಲ್ ಮೇಲಿನ ಮಾರಾಟ ತೆರಿಗೆಯನ್ನು ಶೇಕಡ 2.73 ರಷ್ಟು ಹೆಚ್ಚಳ ಮಾಡಿ ಆದೇಶ ಹೊರಡಿಸಿತ್ತು. ಇದರ ಪರಿಣಾಮವಾಗಿ ಕರ್ನಾಟಕದಲ್ಲಿ ಡಿಸೆಲ್ ಬೆಲೆ 2 ರೂಪಾಯಿಯಷ್ಟು ಹೆಚ್ಚಳವಾಗಿದೆ. ಏಪ್ರಿಲ್ 1ರಿಂದಲೇ ದರ ಹೆಚ್ಚಳ ಜಾರಿಗೆ ಬಂದಿದೆ. ದರ ಹೆಚ್ಚಳದ ನಂತರ ಬೆಂಗಳೂರಿನಲ್ಲಿ ಡೀಸೆಲ್ ಬೆಲೆ ಪ್ರತಿ ಲೀಟರ್​ಗೆ 91.02 ರೂಪಾಯಿ ಆಗಿದೆ. ಒಂದೆಡೆ ಡೀಸೆಲ್ ದರ ಹೆಚ್ಚಳಕ್ಕೆ ಆಕ್ಷೇಪ ವ್ಯಕ್ತವಾಗಿದ್ದರೆ ಮತ್ತೊಂದೆಡೆ ತನ್ನ ನಿರ್ಧಾರವನ್ನು ಸರ್ಕಾರ ಸಮರ್ಥಿಸಿಕೊಂಡಿದೆ.

WhatsApp Join our WhatsApp Channel
Previous Post

Dr. Babu Jagjivan Ram | ಮೀಸಲಾತಿ ವಿರುದ್ಧ ಮಾತಾಡುವವರೆಲ್ಲಾ ಈಗ ಮೀಸಲಾತಿ ಪಡೆದಿದ್ದಾರೆ : ಸಿ.ಎಂ ಸಿದ್ದರಾಮಯ್ಯ

Next Post

Verticle Lift Sea Bridge Video | ರಾಮ ನವಮಿಯಂದೇ ರಾಮೇಶ್ವರದಲ್ಲಿ ‘ಪಂಬನ್’ ಸೇತುವೆ ಪ್ರಧಾನಿ ಮೋದಿಯಿಂದ ಉದ್ಘಾಟನೆ

Next Post

Verticle Lift Sea Bridge Video | ರಾಮ ನವಮಿಯಂದೇ ರಾಮೇಶ್ವರದಲ್ಲಿ 'ಪಂಬನ್' ಸೇತುವೆ ಪ್ರಧಾನಿ ಮೋದಿಯಿಂದ ಉದ್ಘಾಟನೆ

Ram Navami Surya Tilak | ರಾಮ ನವಮಿ : ರಾಮಲಲ್ಲಾನ ಹಣೆಯ ಮೇಲೆ ಸೂರ್ಯ ತಿಲಕ - ಅಯೋಧ್ಯೆಯಿಂದ Live

Please login to join discussion

Like Us on Facebook

Follow Us on Twitter

Recent News

“ನೈಸ್ ಟೋಲ್ ಕಟ್ಟಬೇಡಿ”: ಬೆಂಗಳೂರಿಗರಿಗೆ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಕರೆ

August 9, 2026

ಭಾರತೀಯರ ಮನೆಗಳಲ್ಲಿನ ಒಟ್ಟಾರೆ ಚಿನ್ನದ ಸಂಗ್ರಹ ಬೆಟ್ಟದಷ್ಟು ಎತ್ತರವಿದೆ!!

August 9, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

“ನೈಸ್ ಟೋಲ್ ಕಟ್ಟಬೇಡಿ”: ಬೆಂಗಳೂರಿಗರಿಗೆ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಕರೆ

August 9, 2026

ಭಾರತೀಯರ ಮನೆಗಳಲ್ಲಿನ ಒಟ್ಟಾರೆ ಚಿನ್ನದ ಸಂಗ್ರಹ ಬೆಟ್ಟದಷ್ಟು ಎತ್ತರವಿದೆ!!

August 9, 2026

Bescom News | ಕ್ಲೀನ್ ಅಪ್ ಬೆಂಗಳೂರು: ಫುಟ್‌ಪಾತ್ ಸುರಕ್ಷತೆಗೆ ಬೆಸ್ಕಾಂ ಬೃಹತ್ ಆಂದೋಲನ

August 8, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group