Monday, August 10, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    “ನೈಸ್ ಟೋಲ್ ಕಟ್ಟಬೇಡಿ”: ಬೆಂಗಳೂರಿಗರಿಗೆ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಕರೆ

    ಉದ್ಯೋಗ ಖಾತ್ರಿ: ರಾಜ್ಯದಾದ್ಯಂತ 1 ವಾರದೊಳಗೆ ‘ಜಾಬ್ ಕಾರ್ಡ್ ಮೇಳ’ಕ್ಕೆ ಸಚಿವ ಈಶ್ವರ ಖಂಡ್ರೆ ಸೂಚನೆ

    ಸೋಶಿಯಲ್ ಮೀಡಿಯಾ ಕಂಪನಿಗಳಿಗೆ ಕೇಂದ್ರದ ಚಾಟಿ: ಆಕ್ಷೇಪಾರ್ಹ ಪೋಸ್ಟ್ ಡಿಲೀಟ್ ಮಾಡಲು ಇನ್ಮುಂದೆ ಕೇವಲ 3 ಗಂಟೆ ಗಡುವು

    ಕೆಎಸ್ ಆರ್ ಟಿಸಿ ಕೇಂದ್ರ ಕಚೇರಿ ಸಾಂದರ್ಭಿಕ ಚಿತ್ರ

    ಕೆಎಸ್‌ಆರ್‌ಟಿಸಿಯಿಂದ ‘ಬೆಂಗಳೂರು-ಜೋಗ ಜಲಪಾತ’ ಪ್ಯಾಕೇಜ್ ಟೂರ್ ಆ.8ರಿಂದ ಆರಂಭ: ವೇಳಾಪಟ್ಟಿ, ಪ್ರಯಾಣದರ ವಿವರ ಇಲ್ಲಿದೆ

    ಪೆಟ್ರೋಲ್ ಬಂಕ್ ಸಾಂದರ್ಭಿಕ ಚಿತ್ರ

    ವಿಮೆ ಇಲ್ಲದ ವಾಹನಗಳಿಗೆ ಪೆಟ್ರೋಲ್, ಡೀಸೆಲ್ ಇಲ್ಲ: ಸುಪ್ರೀಂ ಕೋರ್ಟ್ ಪೈಲೆಟ್ ಯೋಜನೆ ರೂಪಿಸಲು ಕೇಂದ್ರಕ್ಕೆ ಸೂಚನೆ

    Science News | ಪ್ರೊ. ಅನ್ನಪೂರ್ಣಿ ಸುಬ್ರಮಣ್ಯಂಗೆ ‘ಕಾಸ್ಪಾರ್ ವಿಕ್ರಮ್ ಸಾರಾಭಾಯ್’ ಪ್ರಶಸ್ತಿ: ಈ ಗೌರವ ಪಡೆದ ಮೊದಲ ಭಾರತೀಯ ಮಹಿಳೆ

    ರಾಜ್ಯದಲ್ಲಿ ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿ: ಪರಿಶೀಲನೆಗೆ ಜಿಲ್ಲಾವಾರು ಸಚಿವರ ನೇಮಕ

    ಡಿ.ಕೆ. ಶಿವಕುಮಾರ್ ಸಂಪುಟ ವಿಸ್ತರಣೆ: ಇಂದು 20 ನೂತನ ಸಚಿವರ ಪ್ರಮಾಣ ವಚನ, ಇಲ್ಲಿದೆ ಎಐಸಿಸಿ ಅಧಿಕೃತ ಪಟ್ಟಿ

    ಕರುನಾಡಲ್ಲಿ ವರುಣನ ಆರ್ಭಟ: ಭರ್ತಿಯಾಗುತ್ತಿರುವ ಜಲಾಶಯಗಳು, ಮೈದುಂಬಿ ಹರಿಯುತ್ತಿರುವ ನದಿಗಳು

  • Bengaluru Focus

    Bescom News | ಕ್ಲೀನ್ ಅಪ್ ಬೆಂಗಳೂರು: ಫುಟ್‌ಪಾತ್ ಸುರಕ್ಷತೆಗೆ ಬೆಸ್ಕಾಂ ಬೃಹತ್ ಆಂದೋಲನ

    Bengaluru Wire Impact: ಎಚ್ಚೆತ್ತ ಬಿಡಿಎ, ರಾತ್ರೋರಾತ್ರಿ ಕೆಂಪೇಗೌಡ ಬಡಾವಣೆ ಎಂಎಆರ್ ಕಳಪೆ ಪಾದಚಾರಿ ಮಾರ್ಗ ದುರಸ್ತಿ

    BW Reality Check | ಗುಂಡಿಮಯವಾದ ಮೈಸೂರು ರಸ್ತೆ: ಪಶ್ಚಿಮ ನಗರ ಪಾಲಿಕೆಯ ‘ಕುಂಭಕರ್ಣ ನಿದ್ರೆ’

    BW EXCLUSIVE | ಉದ್ಘಾಟನೆಯಾದ ಒಂದೇ ತಿಂಗಳಿಗೆ ಕೆಂಪೇಗೌಡ ಬಡಾವಣೆ ಎಂಎಆರ್ ಫುಟ್ ಪಾತ್ ಕಳಪೆ ಕಾಮಗಾರಿ ಬಟಾಬಯಲು: ಬಿಡಿಎ ವಿರುದ್ಧ ಜನಾಕ್ರೋಶ

    80ನೇ ಸ್ವಾತಂತ್ರ್ಯ ದಿನಾಚರಣೆ: ಆಗಸ್ಟ್ 9ಕ್ಕೆ ವಿಧಾನಸೌಧದಲ್ಲಿ ಭಾರತೀಯ ವಾಯುಪಡೆ ಬ್ಯಾಂಡ್ ಸಂಭ್ರಮ

    GBA News | ​ಕೆ.ಆರ್. ಮಾರುಕಟ್ಟೆ, ವಿಕ್ಟೋರಿಯಾ ಆಸ್ಪತ್ರೆ ಬಳಿಯ ಫುಟ್‌ಪಾತ್ ಒತ್ತುವರಿ ತೆರವು: 223 ಅಕ್ರಮ ಅಂಗಡಿಗಳ ನೆಲಸಮ

    ಜ್ಞಾನಭಾರತಿ ಕ್ಯಾಂಪಸ್‌ನಲ್ಲಿ ಅಪಘಾತ: ಚಿಕಿತ್ಸೆ ಫಲಿಸದೆ ವಿವಿ ವಿದ್ಯಾರ್ಥಿನಿ ಮಾನಸ ಸಾವು

    ಕೆಎಸ್ ಆರ್ ಟಿಸಿ ಕೇಂದ್ರ ಕಚೇರಿ ಸಾಂದರ್ಭಿಕ ಚಿತ್ರ

    ಕೆಎಸ್‌ಆರ್‌ಟಿಸಿಯಿಂದ ‘ಬೆಂಗಳೂರು-ಜೋಗ ಜಲಪಾತ’ ಪ್ಯಾಕೇಜ್ ಟೂರ್ ಆ.8ರಿಂದ ಆರಂಭ: ವೇಳಾಪಟ್ಟಿ, ಪ್ರಯಾಣದರ ವಿವರ ಇಲ್ಲಿದೆ

    Science News | ಪ್ರೊ. ಅನ್ನಪೂರ್ಣಿ ಸುಬ್ರಮಣ್ಯಂಗೆ ‘ಕಾಸ್ಪಾರ್ ವಿಕ್ರಮ್ ಸಾರಾಭಾಯ್’ ಪ್ರಶಸ್ತಿ: ಈ ಗೌರವ ಪಡೆದ ಮೊದಲ ಭಾರತೀಯ ಮಹಿಳೆ

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire

    “ನೈಸ್ ಟೋಲ್ ಕಟ್ಟಬೇಡಿ”: ಬೆಂಗಳೂರಿಗರಿಗೆ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಕರೆ

    ಉದ್ಯೋಗ ಖಾತ್ರಿ: ರಾಜ್ಯದಾದ್ಯಂತ 1 ವಾರದೊಳಗೆ ‘ಜಾಬ್ ಕಾರ್ಡ್ ಮೇಳ’ಕ್ಕೆ ಸಚಿವ ಈಶ್ವರ ಖಂಡ್ರೆ ಸೂಚನೆ

    ಸೋಶಿಯಲ್ ಮೀಡಿಯಾ ಕಂಪನಿಗಳಿಗೆ ಕೇಂದ್ರದ ಚಾಟಿ: ಆಕ್ಷೇಪಾರ್ಹ ಪೋಸ್ಟ್ ಡಿಲೀಟ್ ಮಾಡಲು ಇನ್ಮುಂದೆ ಕೇವಲ 3 ಗಂಟೆ ಗಡುವು

    ಕೆಎಸ್ ಆರ್ ಟಿಸಿ ಕೇಂದ್ರ ಕಚೇರಿ ಸಾಂದರ್ಭಿಕ ಚಿತ್ರ

    ಕೆಎಸ್‌ಆರ್‌ಟಿಸಿಯಿಂದ ‘ಬೆಂಗಳೂರು-ಜೋಗ ಜಲಪಾತ’ ಪ್ಯಾಕೇಜ್ ಟೂರ್ ಆ.8ರಿಂದ ಆರಂಭ: ವೇಳಾಪಟ್ಟಿ, ಪ್ರಯಾಣದರ ವಿವರ ಇಲ್ಲಿದೆ

    ಪೆಟ್ರೋಲ್ ಬಂಕ್ ಸಾಂದರ್ಭಿಕ ಚಿತ್ರ

    ವಿಮೆ ಇಲ್ಲದ ವಾಹನಗಳಿಗೆ ಪೆಟ್ರೋಲ್, ಡೀಸೆಲ್ ಇಲ್ಲ: ಸುಪ್ರೀಂ ಕೋರ್ಟ್ ಪೈಲೆಟ್ ಯೋಜನೆ ರೂಪಿಸಲು ಕೇಂದ್ರಕ್ಕೆ ಸೂಚನೆ

    Science News | ಪ್ರೊ. ಅನ್ನಪೂರ್ಣಿ ಸುಬ್ರಮಣ್ಯಂಗೆ ‘ಕಾಸ್ಪಾರ್ ವಿಕ್ರಮ್ ಸಾರಾಭಾಯ್’ ಪ್ರಶಸ್ತಿ: ಈ ಗೌರವ ಪಡೆದ ಮೊದಲ ಭಾರತೀಯ ಮಹಿಳೆ

    ರಾಜ್ಯದಲ್ಲಿ ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿ: ಪರಿಶೀಲನೆಗೆ ಜಿಲ್ಲಾವಾರು ಸಚಿವರ ನೇಮಕ

    ಡಿ.ಕೆ. ಶಿವಕುಮಾರ್ ಸಂಪುಟ ವಿಸ್ತರಣೆ: ಇಂದು 20 ನೂತನ ಸಚಿವರ ಪ್ರಮಾಣ ವಚನ, ಇಲ್ಲಿದೆ ಎಐಸಿಸಿ ಅಧಿಕೃತ ಪಟ್ಟಿ

    ಕರುನಾಡಲ್ಲಿ ವರುಣನ ಆರ್ಭಟ: ಭರ್ತಿಯಾಗುತ್ತಿರುವ ಜಲಾಶಯಗಳು, ಮೈದುಂಬಿ ಹರಿಯುತ್ತಿರುವ ನದಿಗಳು

  • Bengaluru Focus

    Bescom News | ಕ್ಲೀನ್ ಅಪ್ ಬೆಂಗಳೂರು: ಫುಟ್‌ಪಾತ್ ಸುರಕ್ಷತೆಗೆ ಬೆಸ್ಕಾಂ ಬೃಹತ್ ಆಂದೋಲನ

    Bengaluru Wire Impact: ಎಚ್ಚೆತ್ತ ಬಿಡಿಎ, ರಾತ್ರೋರಾತ್ರಿ ಕೆಂಪೇಗೌಡ ಬಡಾವಣೆ ಎಂಎಆರ್ ಕಳಪೆ ಪಾದಚಾರಿ ಮಾರ್ಗ ದುರಸ್ತಿ

    BW Reality Check | ಗುಂಡಿಮಯವಾದ ಮೈಸೂರು ರಸ್ತೆ: ಪಶ್ಚಿಮ ನಗರ ಪಾಲಿಕೆಯ ‘ಕುಂಭಕರ್ಣ ನಿದ್ರೆ’

    BW EXCLUSIVE | ಉದ್ಘಾಟನೆಯಾದ ಒಂದೇ ತಿಂಗಳಿಗೆ ಕೆಂಪೇಗೌಡ ಬಡಾವಣೆ ಎಂಎಆರ್ ಫುಟ್ ಪಾತ್ ಕಳಪೆ ಕಾಮಗಾರಿ ಬಟಾಬಯಲು: ಬಿಡಿಎ ವಿರುದ್ಧ ಜನಾಕ್ರೋಶ

    80ನೇ ಸ್ವಾತಂತ್ರ್ಯ ದಿನಾಚರಣೆ: ಆಗಸ್ಟ್ 9ಕ್ಕೆ ವಿಧಾನಸೌಧದಲ್ಲಿ ಭಾರತೀಯ ವಾಯುಪಡೆ ಬ್ಯಾಂಡ್ ಸಂಭ್ರಮ

    GBA News | ​ಕೆ.ಆರ್. ಮಾರುಕಟ್ಟೆ, ವಿಕ್ಟೋರಿಯಾ ಆಸ್ಪತ್ರೆ ಬಳಿಯ ಫುಟ್‌ಪಾತ್ ಒತ್ತುವರಿ ತೆರವು: 223 ಅಕ್ರಮ ಅಂಗಡಿಗಳ ನೆಲಸಮ

    ಜ್ಞಾನಭಾರತಿ ಕ್ಯಾಂಪಸ್‌ನಲ್ಲಿ ಅಪಘಾತ: ಚಿಕಿತ್ಸೆ ಫಲಿಸದೆ ವಿವಿ ವಿದ್ಯಾರ್ಥಿನಿ ಮಾನಸ ಸಾವು

    ಕೆಎಸ್ ಆರ್ ಟಿಸಿ ಕೇಂದ್ರ ಕಚೇರಿ ಸಾಂದರ್ಭಿಕ ಚಿತ್ರ

    ಕೆಎಸ್‌ಆರ್‌ಟಿಸಿಯಿಂದ ‘ಬೆಂಗಳೂರು-ಜೋಗ ಜಲಪಾತ’ ಪ್ಯಾಕೇಜ್ ಟೂರ್ ಆ.8ರಿಂದ ಆರಂಭ: ವೇಳಾಪಟ್ಟಿ, ಪ್ರಯಾಣದರ ವಿವರ ಇಲ್ಲಿದೆ

    Science News | ಪ್ರೊ. ಅನ್ನಪೂರ್ಣಿ ಸುಬ್ರಮಣ್ಯಂಗೆ ‘ಕಾಸ್ಪಾರ್ ವಿಕ್ರಮ್ ಸಾರಾಭಾಯ್’ ಪ್ರಶಸ್ತಿ: ಈ ಗೌರವ ಪಡೆದ ಮೊದಲ ಭಾರತೀಯ ಮಹಿಳೆ

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home Bengaluru Focus

BW EXCLUSIVE | Bangalore Lakes | ಬತ್ತಿ ಹೋಗುತ್ತಿವೆ ಬೆಂಗಳೂರಿನ ಕೆರೆಗಳು : ಪ್ರಸ್ತುತ ಶೇ.34 ರಷ್ಟು ಮಾತ್ರ ನೀರು ಸಂಗ್ರಹ ; ಎಲ್ಲೆಲ್ಲಿ ಕೆರೆಗಳು ಬರಿದಾಗಿವೆ?

ಕೆರೆಗಳ ಜೀವ ಜಲಕ್ಕೆ ತಾತ್ವಾರ : ಜಲಚರ, ಬಾನಾಡಿಗಳಿಗೆ ನೀರಿನ ಕೊರತೆ | ನಗರದ ಹಲವು ಪ್ರದೇಶಗಳಲ್ಲಿ ಪಾತಾಳಕ್ಕಿಳಿದ ಅಂತರ್ಜಲ ಮಟ್ಟ | ಇಲ್ಲಿದೆ ಬೆಂಗಳೂರು ವೈರ್ ವಿಶ್ಲೇಷಣಾತ್ಮಕ ವರದಿ

by Bengaluru Wire Desk
April 7, 2025
in Bengaluru Focus, BW Special, Public interest
Reading Time: 2 mins read
0

ಬೆಂಗಳೂರು, ಏ.07 www.bengaluruwire.com : ಬೆಂಗಳೂರಿನಲ್ಲಿ ಬೇಸಿಗೆಯ ಬಿಸಿಲಿ (Summer Heat)ನ ತಾಪಕ್ಕೆ ಈಗಾಗಲೇ ಬಿಬಿಎಂಪಿ (BBMP) ಸುಪರ್ದಿಯಲ್ಲಿರುವ 183 ಕೆರೆಗಳ (Lakes) ಪೈಕಿ 53 ಕೆರೆಗಳಲ್ಲಿ ನೀರಿನ ಪಸೆ (53 Lakes Dried)ಯೇ ಇಲ್ಲದೆ ಸಂಪೂರ್ಣವಾಗಿ ಬರಿದಾಗಿದೆ.

ಪಾಲಿಕೆಯ ಅಧಿಕೃತ ಮೂಲಗಳ ಪ್ರಕಾರ ಏ.05ರ ಮಾಹಿತಿಯಂತೆ ಬಿಬಿಎಂಪಿ ವ್ಯಾಪ್ತಿಯಲ್ಲಿನ 183 ಕೆರೆಗಳ ನೀರು ಹಿಡಿದಿಡುವ ಒಟ್ಟಾರೆ ಸಾಮರ್ಥ್ಯದ ಪ್ರಮಾಣ 31,505.48 ದಶಲಕ್ಷ ಲೀಟರ್ ಗಳಾಗಿದ್ದರೆ ಪ್ರಸ್ತುತ ಆ ಕೆರೆಗಳಲ್ಲಿ 10,980.01 ದ.ಲ.ಲೀಟರ್ ನೀರು ಮಾತ್ರ ಸಂಗ್ರಹವಿದೆ. ಅಂದರೆ ಕೆರೆಗಳ ನೀರಿನ ಸಂಗ್ರಹ ಸಾಮರ್ಥ್ಯದ ಶೇ.34.85ರಷ್ಟು ಮಾತ್ರ ಜೀವ ಜಲವಿದೆ. 

ಬಹುತೇಕ ಬತ್ತಿ ಹೋಗಿರುವ ಉಲ್ಲಾಳ ಕೆರೆಯಲ್ಲಿ ನವಿಲುಗಳು ಆಹಾರಕ್ಕಾಗಿ ಹುಡುಕಾಟ ನಡೆಸುತ್ತಿರುವುದು.

148 ಎಕರೆ ವಿಸ್ತೀರ್ಣದ ಹುಳಿಮಾವು ಕೆರೆ, 66 ಎಕರೆ ವಿಸ್ತೀರ್ಣದ ಸಿಂಗಪುರ ಕೆರೆ, 59 ಎಕರೆಯಷ್ಟು ವಿಶಾಲವಾದ ಹೊಸಕೆರೆಹಳ್ಳಿ ಕೆರೆ, ಉಲ್ಲಾಳ ಕೆರೆ ಸೇರಿದಂತೆ ಹಲವು ಕೆರೆಗಳು ಒಣಗಿವೆ. ಏಪ್ರಿಲ್ ಮೊದಲ ವಾರದಲ್ಲೇ ಈ ಪರಿ ಕೆರೆಯು ಬರಿದಾಗಿದ್ದರೆ, ಮೇ ತಿಂಗಳ ಅಂತ್ಯದ ವೇಳೆಗೆ ಕೆರೆಯಲ್ಲಿ ನೀರಿನ ಪ್ರಮಾಣ ಮತ್ತಷ್ಟು ಕುಸಿತವಾಗಲಿದೆ. ನೀರಿನ ಸಂಗ್ರಹ ಕಡಿಮೆಯಾದ ಪರಿಣಾಮ ಜಲಮೂಲಗಳ ಅಸುಪಾಸಿನಲ್ಲಿರುವ ಪ್ರದೇಶಗಳ ನಗರದ ಅಂತರ್ಜಲ ಪ್ರಮಾಣ ಈಗಾಗಲೇ ಕಡಿಮೆಯಾಗಿದ್ದು ಮತ್ತಷ್ಟು ಇಳಿಕೆಯಾಗಲಿದೆ.

ಪಾಲಿಕೆಯ ವ್ಯಾಪ್ತಿಯಲ್ಲಿನ 183 ಕೆರೆಗಳ ಪೈಕಿ ಬಿಡಬ್ಲ್ಯುಎಸ್ ಎಸ್ ಬಿ ಹಾಗೂ ಪಾಲಿಕೆಯು ವಿವಿಧ ಸಾಮರ್ಥ್ಯದ 28 ತ್ಯಾಜ್ಯ ನೀರು ಸಂಸ್ಕರಣಾ ಘಟಕ (Sewage treatment plant – STP) ಅಳವಡಿಸಿದ್ದರೆ, 12 ಕೆರೆಗಳಲ್ಲಿ ಎಸ್ ಟಿಪಿ ಅಳವಡಿಸಿರುವ ಹಾಗೂ ಅಳವಡಿಕೆ ಕಾರ್ಯ ನಡೆಯುತ್ತಿದೆ. ಉಳಿದಂತೆ ನೂರಾರು ಕೆರೆಗಳಲ್ಲಿ ಕೊಳಚೆ ನೀರು ಸಂಗ್ರಹವಾಗಿ ಸುತ್ತಮುತ್ತಲ ಸ್ಥಳಗಳ ನೈಮರ್ಲ್ಯತೆಯನ್ನು ಹದಗೆಡಿಸಿದೆ. ಬೆಂಗಳೂರಿನ ಐತಿಹಾಸಿಕ ಕೆರೆ ಕೆಂಪಾಂಬುದಿಯಲ್ಲಿ ಅಳವಡಿಸಿರುವ ಎಸ್ ಟಿಪಿ ಕಾರ್ಯನಿರ್ವಹಿಸದೆ ಆ ಕೆರೆಯಲ್ಲಿ ಶುದ್ಧ ನೀರು ಸಂಗ್ರಹ ಎಂಬುದು ಮರೀಚಿಕೆಯಾಗಿದೆ.

ಬೆಂಗಳೂರಿನ ಕೆರೆಯೊಂದು ನೀರಿಲ್ಲದೆ ಬರಿದಾಗಿರುವ ಸಾಂದರ್ಭಿಕ ಚಿತ್ರ.

ಬೆಂಗಳೂರಿನಲ್ಲಿ ವಲಯವಾರು ಕೆರೆಗಳ ಪರಿಸ್ಥಿತಿ ಹೇಗಿದೆ? ಇಲ್ಲಿದೆ ವಿವರ :

ಮಹದೇವಪುರ ವಲಯ :

ಮಹದೇವಪುರ ವಲಯದಲ್ಲಿ ಒಟ್ಟು 50 ಕೆರೆಗಳಿದ್ದು ಅಲ್ಲಿನ ಕೆರೆಗಳ ನೀರು ಹಿಡಿದಿಡುವ ಸಾಮರ್ಥ್ಯ 9493.35 ದಶಲಕ್ಷ ಲೀಟರ್ ಆಗಿದ್ದು ಆ ಪೈಕಿ 2110.43 ದ.ಲ.ಲೀ ನೀರಷ್ಟೇ ಇದೆ. ಇವುಗಳ ಪೈಕಿ 19 ಕೆರೆಗಳು ಸಂಪೂರ್ಣ ಬರಿದಾಗಿದೆ.

ಯಲಹಂಕ ವಲಯ :

ಯಲಹಂಕ ವಲಯದಲ್ಲಿ ಒಟ್ಟು 27 ಕೆರೆಗಳಿದ್ದು ಅಲ್ಲಿನ ಕೆರೆಗಳ ನೀರು ಹಿಡಿದಿಡುವ ಸಾಮರ್ಥ್ಯ 9214.08 ದಶಲಕ್ಷ ಲೀಟರ್ ಆಗಿದ್ದು ಆ ಪೈಕಿ 4276.61 ದ.ಲ.ಲೀ ನೀರಷ್ಟೇ ಇದೆ. ಇವುಗಳ ಪೈಕಿ 12 ಕೆರೆಗಳು ಸಂಪೂರ್ಣ ಬರಿದಾಗಿದೆ.

ಬೊಮ್ಮನಹಳ್ಳಿ ವಲಯ :

ಬೊಮ್ಮನಹಳ್ಳಿ ವಲಯದಲ್ಲಿ ಒಟ್ಟು 44 ಕೆರೆಗಳಿದ್ದು ಅಲ್ಲಿನ ಕೆರೆಗಳ ನೀರು ಹಿಡಿದಿಡುವ ಸಾಮರ್ಥ್ಯ 4882 ದಶಲಕ್ಷ ಲೀಟರ್ ಆಗಿದ್ದು ಆ ಪೈಕಿ 2725.10 ದ.ಲ.ಲೀ ನೀರಷ್ಟೇ ಇದೆ. ಇವುಗಳ ಪೈಕಿ 2 ಕೆರೆಗಳು ಸಂಪೂರ್ಣ ಬರಿದಾಗಿದೆ.

ರಾಜರಾಜೇಶ್ವರಿ ನಗರ ವಲಯ :

ರಾಜರಾಜೇಶ್ವರಿ ನಗರ ವಲಯದಲ್ಲಿ ಒಟ್ಟು 33 ಕೆರೆಗಳಿದ್ದು ಅಲ್ಲಿನ ಕೆರೆಗಳ ನೀರು ಹಿಡಿದಿಡುವ ಸಾಮರ್ಥ್ಯ 3032.31 ದಶಲಕ್ಷ ಲೀಟರ್ ಆಗಿದ್ದು ಆ ಪೈಕಿ 393.59 ದ.ಲ.ಲೀ ನೀರಷ್ಟೇ ಇದೆ. ಇವುಗಳ ಪೈಕಿ 12 ಕೆರೆಗಳು ಸಂಪೂರ್ಣ ಬರಿದಾಗಿದೆ.

ದಾಸರಹಳ್ಳಿ ವಲಯ :

ದಾಸರಹಳ್ಳಿ ವಲಯದಲ್ಲಿ ಒಟ್ಟು 12 ಕೆರೆಗಳಿದ್ದು ಅಲ್ಲಿನ ಕೆರೆಗಳ ನೀರು ಹಿಡಿದಿಡುವ ಸಾಮರ್ಥ್ಯ 1740.31 ದಶಲಕ್ಷ ಲೀಟರ್ ಆಗಿದ್ದು ಆ ಪೈಕಿ 140.62 ದ.ಲ.ಲೀ ನೀರಷ್ಟೇ ಇದೆ. ಇವುಗಳ ಪೈಕಿ 6 ಕೆರೆಗಳು ಸಂಪೂರ್ಣ ಬರಿದಾಗಿದೆ.

ದಕ್ಷಿಣ ವಲಯ :

ದಕ್ಷಿಣ ವಲಯದಲ್ಲಿ ಒಟ್ಟು 7 ಕೆರೆಗಳಿದ್ದು ಅಲ್ಲಿನ ಕೆರೆಗಳ ನೀರು ಹಿಡಿದಿಡುವ ಸಾಮರ್ಥ್ಯ 1339.26 ದಶಲಕ್ಷ ಲೀಟರ್ ಆಗಿದ್ದು ಆ ಪೈಕಿ 911.56 ದ.ಲ.ಲೀ ನೀರಷ್ಟೇ ಇದೆ.

ಪೂರ್ವ ವಲಯ :

ಪೂರ್ವ ವಲಯದಲ್ಲಿ ಒಟ್ಟು 44 ಕೆರೆಗಳಿದ್ದು ಅಲ್ಲಿನ ಕೆರೆಗಳ ನೀರು ಹಿಡಿದಿಡುವ ಸಾಮರ್ಥ್ಯ 4882 ದಶಲಕ್ಷ ಲೀಟರ್ ಆಗಿದ್ದು ಆ ಪೈಕಿ 2725.10 ದ.ಲ.ಲೀ ನೀರಷ್ಟೇ ಇದೆ. ಇವುಗಳ ಪೈಕಿ 2 ಕೆರೆಗಳು ಸಂಪೂರ್ಣ ಬರಿದಾಗಿದೆ.

ಪಶ್ಚಿಮ ವಲಯ :

ಪಶ್ಚಿಮ ವಲಯದಲ್ಲಿ ಒಟ್ಟು 2 ಕೆರೆಗಳಿದ್ದು ಅಲ್ಲಿನ ಕೆರೆಗಳ ನೀರು ಹಿಡಿದಿಡುವ ಸಾಮರ್ಥ್ಯ 453.12 ದಶಲಕ್ಷ ಲೀಟರ್ ಆಗಿದ್ದು ಆ ಪೈಕಿ 351.07 ದ.ಲ.ಲೀ ನೀರಿನ ಸಂಗ್ರಹವಿದೆ.

ನೀರಿಲ್ಲದೆ ಬೇಸಿಗೆಯ ಬಿಸಿ ತಟ್ಟಿರುವ ನಡುವೆಯೂ ಗರಿ ಬಿಚ್ಚಿ ತನ್ನ ಸೌಂದರ್ಯ ಪ್ರದರ್ಶಿಸುತ್ತಿರುವ ಮಯೂರ.

ನಗರದಲ್ಲಿನ ಕೆರೆಗಳ ನೀರಿನ ಮಟ್ಟ ಅರ್ಧಕ್ಕಿಂತ ಕಡಿಮೆ :

ಒಟ್ಟಾರೆ ಈ ಮೇಲಿನ ಅಂಕಿಸಂಖ್ಯೆಗಳನ್ನು ಗಮನಿಸಿದಾಗ 50 ಕೆರೆಗಳಿರುವ ಮಹದೇವಪುರ ವಲಯದಲ್ಲಿ 19 ಕೆರೆಗಳು ಸಂಪೂರ್ಣವಾಗಿ ಬತ್ತಿರುವುದಲ್ಲದೆ ಕೆರೆಗಳಲ್ಲಿ ನೀರಿನ ಸಂಗ್ರಹ ಶೇ.22ರಷ್ಟು ಮಾತ್ರವಿದೆ. ಇನ್ನು 44 ಕೆರೆಗಳಿರುವ ಬೊಮ್ಮನಹಳ್ಳಿ ಅರ್ಧಕ್ಕರ್ಧ ನೀರಿನ ಸಂಗ್ರಹವಿದೆ. 33 ಕೆರೆಗಳಿರುವ ರಾಜರಾಜೇಶ್ವರಿ ನಗರದಲ್ಲಿ ಒಟ್ಟಾರೆ ಕೆರೆಗಳಲ್ಲಿ ಶೇ.13 ರಷ್ಟು ಮಾತ್ರ ನೀರಿನ ಸಂಗ್ರಹವಿದೆ. ಆ ಪೈಕಿ 12 ಕೆರೆಗಳಲ್ಲಿ ನೀರು ಸಂಪೂರ್ಣವಾಗಿ ಬತ್ತಿ ಹೋಗಿದೆ. ಉಳಿದ ವಲಯಗಳಲ್ಲಿ ಪರಿಸ್ಥಿತಿ ಭಿನ್ನವಾಗಿಲ್ಲ.

ಇದನ್ನೂ ಓದಿ : BW EXCLUSIVE | Bangalore Lakes Status Analysis | ಸಂಪೂರ್ಣ ಬತ್ತಿದೆ ಬೆಂಗಳೂರಿನ 46 ಕೆರೆಗಳು : ನಗರದ ಕೆರೆಗಳಲ್ಲಿ ನೀರಿನ ಸಂಗ್ರಹವಿರೋದು ಶೇ.46ರಷ್ಟು ಮಾತ್ರ!! ಇಲ್ಲಿದೆ ಬೆಂಗಳೂರು ವೈರ್ ವಿಶ್ಲೇಷಣಾತ್ಮಕ ವರದಿ

ಟ್ಯಾಂಕರ್ ನೀರಿಗೆ ದುಪ್ಪಟ್ಟು ಹಣ ನೀಡಿ ಖರೀದಿ :

ಸಾಂದರ್ಭಿಕ ಚಿತ್ರ

ಇಡೀ ಬೆಂಗಳೂರಿನಲ್ಲಿನ ಅಂತರ್ಜಲ ಪ್ರಮಾಣ ಕುಸಿತದಿಂದ ನಗರದ ಹಲವು ಬೋರ್ ವೆಲ್ ಗಳು ಕೈಕೊಟ್ಟರೆ, ಕಾವೇರಿ ನೀರು ಪೂರೈಕೆ ಇರದ ಕಡೆ ಗುಣಮಟ್ಟವಿಲ್ಲದ ನೀರಿನ ಟ್ಯಾಂಕರ್ ಗೆ ಹಲವು ಪಟ್ಟು ಹೆಚ್ಚು ಹಣ ನೀಡಿ ಜನರು ನೀರು ಖರೀದಿಸುವಂತಾಗಿದೆ.

ಕೆರೆಯಲ್ಲಿ ಮಳೆ ನೀರು ಸಂಗ್ರಹ ಹೆಚ್ಚಳಕ್ಕೆ ಯೋಜನೆ ರೂಪಿಸುವ ಅಗತ್ಯವಿದೆ :

ಇನ್ನು ಕೆರೆಗಳ ನೀರಿನ ಸಂಗ್ರಹ ಚಿತ್ರಣ ಗಮನಿಸಿದರೆ, ಕೆರೆಗಳನ್ನು ಆಶ್ರಯಿಸಿರುವ ನವಿಲು, ಕೊಕ್ಕರೆ, ಗಿಳಿ, ಹದ್ದು ಸೇರಿದಂತೆ ನಾನಾ ರೀತಿಯ ಬಾನಾಡಿಗಳು, ಅಳಿಲು, ಆಮೆ, ಮೊಲ ಮತ್ತಿತರ ವನ್ಯಪ್ರಾಣಿಗಳಿಗೆ ಸಾಕಷ್ಟು ತೊಂದರೆಯಾಗಿದೆ. ಪ್ರತಿ ವರ್ಷ ಮಳೆಗಾಲದಲ್ಲಿ ನಗರದಲ್ಲಿ ಸುರಿಯುವ ಮಳೆಯು ಸೂಕ್ತ ರೀತಿ ರಾಜಕಾಲುವೆಗಳ ಮೂಲಕ ಈ ಕೆರೆಗಳಲ್ಲಿ ಸಂಗ್ರಹಿಸಲು ಸೂಕ್ತ ಯೋಜನೆ ರೂಪಿಸಿದರೆ ನಗರದ ಕೆರೆಗಳಲ್ಲಿ ನೀರಿನ ಸಂಗ್ರಹ ಹೆಚ್ಚಳವಾದರೆ ಅಷ್ಟರ ಮಟ್ಟಿಗೆ ಅಂತರ್ಜಲ ಮಟ್ಟವೂ ಏರಿಕೆಯಾಗಲಿದೆ ಎಂದು ಭೂರ್ಗಭ ಶಾಸ್ತ್ರಜ್ಞರು, ಪರಿಸರ ತಜ್ಞರ ಅಭಿಪ್ರಾಯವಾಗಿದೆ.

“ಬೆಂಗಳೂರು ವೈರ್” ಪ್ರತಿ ಸುದ್ದಿ ನಿತ್ಯ ನಿರಂತರವಾಗಿ, ಉಚಿತವಾಗಿ ನಿಮಗೆ ಲಭ್ಯವಾಗಲಿದೆ. ಇದಕ್ಕಾಗಿ ಇಂದೇ ನಿಮಿಷದೊಳಗಾಗಿ Subscribe ಆಗಿ. ಈ ಡಿಜಿಟಲ್ ವೆಬ್ ನ್ಯೂಸ್ ಪೋರ್ಟೆಲ್ಲಿನ ಸೋಶಿಯಲ್ ಮೀಡಿಯಾ ಪೇಜ್ ಹಾಗೂ Google News ಗಳಿಗೆ ಉಚಿತವಾಗಿ Subscribe ಆಗಲು Facebook, Telegram, Twitter, Youtube, Whatsup Channel ಗೆ ಜಾಯಿನ್ ಆಗಲು ಇವುಗಳ ಲಿಂಕ್ ಮೇಲೆ ಕ್ಲಿಕ್ ಮಾಡಿ.

Previous Post

Ram Navami Surya Tilak | ರಾಮ ನವಮಿ : ರಾಮಲಲ್ಲಾನ ಹಣೆಯ ಮೇಲೆ ಸೂರ್ಯ ತಿಲಕ – ಅಯೋಧ್ಯೆಯಿಂದ Live

Next Post

BBMP News | ಬಿಬಿಎಂಪಿ ಕೇಂದ್ರ ಕಛೇರಿ ಆದಿಶಕ್ತಿ ದೇವಾಲಯದ ನವೀಕರಣಕ್ಕೆ 50 ಲಕ್ಷ ರೂ. ದೇಣಿಗೆ : ಮುಖ್ಯ ಆಯುಕ್ತ ತುಷಾರ್ ಗಿರಿನಾಥ್

Next Post

BBMP News | ಬಿಬಿಎಂಪಿ ಕೇಂದ್ರ ಕಛೇರಿ ಆದಿಶಕ್ತಿ ದೇವಾಲಯದ ನವೀಕರಣಕ್ಕೆ 50 ಲಕ್ಷ ರೂ. ದೇಣಿಗೆ : ಮುಖ್ಯ ಆಯುಕ್ತ ತುಷಾರ್ ಗಿರಿನಾಥ್

ಪೆಟ್ರೋಲ್ ಬಂಕ್ ಸಾಂದರ್ಭಿಕ ಚಿತ್ರ

ಪೆಟ್ರೋಲ್, ಡೀಸೆಲ್ ಮೇಲಿನ ಅಬಕಾರಿ ಸುಂಕ ತಲಾ 2 ರೂ. ಏರಿಕೆ ಮಾಡಿದ ಕೇಂದ್ರ ಸರ್ಕಾರ : ನಾಳೆಯಿಂದ ನೂತನ ಸುಂಕ ಜಾರಿ

Please login to join discussion

Like Us on Facebook

Follow Us on Twitter

Recent News

“ನೈಸ್ ಟೋಲ್ ಕಟ್ಟಬೇಡಿ”: ಬೆಂಗಳೂರಿಗರಿಗೆ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಕರೆ

August 9, 2026

ಭಾರತೀಯರ ಮನೆಗಳಲ್ಲಿನ ಒಟ್ಟಾರೆ ಚಿನ್ನದ ಸಂಗ್ರಹ ಬೆಟ್ಟದಷ್ಟು ಎತ್ತರವಿದೆ!!

August 9, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

“ನೈಸ್ ಟೋಲ್ ಕಟ್ಟಬೇಡಿ”: ಬೆಂಗಳೂರಿಗರಿಗೆ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಕರೆ

August 9, 2026

ಭಾರತೀಯರ ಮನೆಗಳಲ್ಲಿನ ಒಟ್ಟಾರೆ ಚಿನ್ನದ ಸಂಗ್ರಹ ಬೆಟ್ಟದಷ್ಟು ಎತ್ತರವಿದೆ!!

August 9, 2026

Bescom News | ಕ್ಲೀನ್ ಅಪ್ ಬೆಂಗಳೂರು: ಫುಟ್‌ಪಾತ್ ಸುರಕ್ಷತೆಗೆ ಬೆಸ್ಕಾಂ ಬೃಹತ್ ಆಂದೋಲನ

August 8, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group