Sunday, June 15, 2025
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    16ನೇ ಹಣಕಾಸು ಆಯೋಗದ ಸಭೆ : ಕೇಂದ್ರ ಹಾಗೂ ರಾಜ್ಯಗಳ ತೆರಿಗೆ ಹಂಚಿಕೆ ಕನಿಷ್ಠ ಶೇ.50ರಷ್ಟು ಹೆಚ್ಚಳಕ್ಕೆ ಸಿದ್ದರಾಮಯ್ಯ ಒತ್ತಾಯ

    ಅಹಮದಾಬಾದ್ ವಿಮಾನ ದುರಂತ: ಪ್ರಧಾನಿ ಮೋದಿ ಸ್ಥಳಕ್ಕೆ ಭೇಟಿ, ಪರಿಹಾರ ಕಾರ್ಯಗಳಿಗೆ ಚುರುಕು

    Air India Plane Crash | ಏರ್ ಇಂಡಿಯಾ ಭಾರೀ ವಿಮಾನ ದುರಂತ: 242 ಜನರಿದ್ದ ವಿಮಾನ ಟೇಕ್ ಆಫ್ ಆಗುತ್ತಿದ್ದಂತೆಯೇ ಪತನ 

    Weather News | ಮಳೆಗಾಲದ ಆರ್ಭಟ: ಕರಾವಳಿ, ಮಲೆನಾಡಿಗೆ ರೆಡ್ ಅಲರ್ಟ್ : ಈ ಜಿಲ್ಲೆಗಳ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

    ಸಾಂದರ್ಭಿಕ ಚಿತ್ರ

    Railway News | ರೈಲ್ವೇ ಪ್ರಯಾಣಿಕರಿಗೆ ಸಂತಸದ ಸುದ್ದಿ : 24 ಗಂಟೆ ಮುಂಚಿತವಾಗಿ ಸೀಟು ಖಚಿತ!

    ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಗೌರಿಬಿದನೂರು ತಾಲೂಕಿನ ತೊಂಡೇಬಾವಿ ಹೋಬಳಿ ಹನುಮೇನಹಳ್ಳಿಯಲ್ಲಿ ಇಂಧನ ಇಲಾಖೆ ಮತ್ತು ಬೆಸ್ಕಾಂ ವತಿಯಿಂದ ಸ್ಥಾಪಿಸಲಾದ ಸೋಲಾರ್ ಘಟಕವನ್ನು ಲೋಕಾರ್ಪಣೆಗೊಳಿಸಿದರು.

    ಕುಸುಮ್‌- ಸಿ ಯೋಜನೆಯಿಂದ ಕೃಷಿ ಪಂಪ್‌ಸೆಟ್‌ಗಳಿಗೆ ಹಗಲು 7 ತಾಸು ವಿದ್ಯುತ್: ಸಿಎಂ ಸಿದ್ದರಾಮಯ್ಯ

    ಶುಭಾಂಶು ಶುಕ್ಲಾ ಬಾಹ್ಯಾಕಾಶ ಯಾನ ಮುಂದೂಡಿಕೆ: ತಾಂತ್ರಿಕ ದೋಷವೇ ಕಾರಣ

    DCM DK Shivakumar

    ಜಾತಿಗಣತಿ ವಿಚಾರವಾಗಿ ಎದ್ದಿರುವ ಅಪಸ್ವರ, ಗೊಂದಲ ಬಗೆಹರಿಸಲು ಮತ್ತೊಮ್ಮೆ ಅವಕಾಶ: ಡಿಸಿಎಂ ಡಿ.ಕೆ. ಶಿವಕುಮಾರ್

    ಪ್ರಧಾನಿ ನರೇಂದ್ರ ಮೋದಿಯವರ ಸಾಂದರ್ಭಿಕ ಚಿತ್ರ.

    ಪ್ರಧಾನಿ ನರೇಂದ್ರ ಮೋದಿ ಸರ್ಕಾರದ 11 ವರ್ಷಗಳ ಸಂಭ್ರಮ: ಅಭಿವೃದ್ಧಿ ಪಥದಲ್ಲಿ ಭಾರತ

  • Bengaluru Focus

    ಶೇ.100 ಸಮೀಕ್ಷೆ ಪೂರ್ಣಗೊಳಿಸಲು ಮನೆಗಳಿಗೆ ಸ್ಟಿಕ್ಕರ್ ಅಂಟಿಸಿ: ಬಿಬಿಎಂಪಿ ವಲಯ ಆಯುಕ್ತ ಸುರಳ್ಕರ್ ವಿಕಾಸ್ ಕಿಶೋರ್

    Save Biopark | ಜ್ಞಾನಭಾರತಿ ಬಯೋಪಾರ್ಕ್ ಉಳಿವಿಗಾಗಿ ಹೋರಾಟ: ಪರಿಸರ ನಾಶದ ವಿರುದ್ಧ ಸಾರ್ವಜನಿಕ ಆಕ್ರೋಶ

    ಬೆಂಗಳೂರಿನ ಪಕ್ಷಿನೋಟ (ಸಾಂದರ್ಭಿಕ ಚಿತ್ರ)

    ಬೆಂಗಳೂರಿನ ಕಟ್ಟಡಗಳಲ್ಲಿ ನೆಲ ಅಂತಸ್ತು ಸಂಪೂರ್ಣವಾಗಿ ‘ಸ್ಟಿಲ್ಟ್ ಪಾರ್ಕಿಂಗ್’ ಕಡ್ಡಾಯ : ನಗರಾಭಿವೃದ್ಧಿ ಇಲಾಖೆಯಿಂದ ಹೊಸ ಕರಡು ಅಧಿಸೂಚನೆ

    ಕೆಂಪೇಗೌಡ ಬಡಾವಣೆಯಲ್ಲಿ ರಸ್ತೆ ಕಾಮಗಾರಿಗೆ ಅಡ್ಡಿಯಾಗಿದ್ದ 3.12 ಎಕರೆ ಭೂಮಿ ವಶಕ್ಕೆ: ಬಿಡಿಎ ಕಾರ್ಯಾಚರಣೆ

    Weather News | ಮಳೆಗಾಲದ ಆರ್ಭಟ: ಕರಾವಳಿ, ಮಲೆನಾಡಿಗೆ ರೆಡ್ ಅಲರ್ಟ್ : ಈ ಜಿಲ್ಲೆಗಳ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

    ಬನ್ನೇರುಘಟ್ಟದಲ್ಲಿ ಗರ್ಭಿಣಿ ಜೀಬ್ರಾ ‘ಕಾವ್ಯ’ ಸಾವು: ಆಘಾತ ಮತ್ತು ಕ್ಯಾಪ್ಚರ್‌ ಮಯೋಪತಿ ಕಾರಣವಿರುವ ಶಂಕೆ

    ಹಸಿರು ಕ್ರಾಂತಿಗೆ ಬಮೂಲ್‌ನ ಪರಿಸರಸ್ನೇಹಿ ಹೆಜ್ಜೆ: ಆರು ತಿಂಗಳಲ್ಲಿ ಕರಗುವ ಹಾಲಿನ ಕವರ್‌ಗಳ ಬಳಕೆ

    ಚೆನಾಬ್ ಸೇತುವೆ ನಿರ್ಮಾಣಕ್ಕೆ 17 ವರ್ಷ ಕಾಲ ಕೊಡುಗೆ ನೀಡಿದ ಪ್ರೊ.ಮಾಧವಿ ಲತಾ: ಬೆಂಗಳೂರು ಐಐಎಸ್‌ಸಿ ಶಿಲಾತಜ್ಞೆಯ ಸಾಧನೆ ಅಂತಿಂತದ್ದಲ್ಲ!!

    ಬೆಂಗಳೂರು: ಆರ್‌ಸಿಬಿ ಸಂಭ್ರಮಾಚರಣೆ ದುರಂತ; ಪೊಲೀಸ್ ಅಧಿಕಾರಿಗಳ ಅಮಾನತು ತೀವ್ರ ಖಂಡಿಸಿದ ಭಾಸ್ಕರ್ ರಾವ್!

  • Public interest
  • BW Special
  • Life Style
  • Photo Gallery
  • Video
  • Change language
    • Kannada
    • English
    • Telugu
    • Hindi
    • Malayalam
    • Tamil
No Result
View All Result
  • Home
  • News Wire

    16ನೇ ಹಣಕಾಸು ಆಯೋಗದ ಸಭೆ : ಕೇಂದ್ರ ಹಾಗೂ ರಾಜ್ಯಗಳ ತೆರಿಗೆ ಹಂಚಿಕೆ ಕನಿಷ್ಠ ಶೇ.50ರಷ್ಟು ಹೆಚ್ಚಳಕ್ಕೆ ಸಿದ್ದರಾಮಯ್ಯ ಒತ್ತಾಯ

    ಅಹಮದಾಬಾದ್ ವಿಮಾನ ದುರಂತ: ಪ್ರಧಾನಿ ಮೋದಿ ಸ್ಥಳಕ್ಕೆ ಭೇಟಿ, ಪರಿಹಾರ ಕಾರ್ಯಗಳಿಗೆ ಚುರುಕು

    Air India Plane Crash | ಏರ್ ಇಂಡಿಯಾ ಭಾರೀ ವಿಮಾನ ದುರಂತ: 242 ಜನರಿದ್ದ ವಿಮಾನ ಟೇಕ್ ಆಫ್ ಆಗುತ್ತಿದ್ದಂತೆಯೇ ಪತನ 

    Weather News | ಮಳೆಗಾಲದ ಆರ್ಭಟ: ಕರಾವಳಿ, ಮಲೆನಾಡಿಗೆ ರೆಡ್ ಅಲರ್ಟ್ : ಈ ಜಿಲ್ಲೆಗಳ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

    ಸಾಂದರ್ಭಿಕ ಚಿತ್ರ

    Railway News | ರೈಲ್ವೇ ಪ್ರಯಾಣಿಕರಿಗೆ ಸಂತಸದ ಸುದ್ದಿ : 24 ಗಂಟೆ ಮುಂಚಿತವಾಗಿ ಸೀಟು ಖಚಿತ!

    ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಗೌರಿಬಿದನೂರು ತಾಲೂಕಿನ ತೊಂಡೇಬಾವಿ ಹೋಬಳಿ ಹನುಮೇನಹಳ್ಳಿಯಲ್ಲಿ ಇಂಧನ ಇಲಾಖೆ ಮತ್ತು ಬೆಸ್ಕಾಂ ವತಿಯಿಂದ ಸ್ಥಾಪಿಸಲಾದ ಸೋಲಾರ್ ಘಟಕವನ್ನು ಲೋಕಾರ್ಪಣೆಗೊಳಿಸಿದರು.

    ಕುಸುಮ್‌- ಸಿ ಯೋಜನೆಯಿಂದ ಕೃಷಿ ಪಂಪ್‌ಸೆಟ್‌ಗಳಿಗೆ ಹಗಲು 7 ತಾಸು ವಿದ್ಯುತ್: ಸಿಎಂ ಸಿದ್ದರಾಮಯ್ಯ

    ಶುಭಾಂಶು ಶುಕ್ಲಾ ಬಾಹ್ಯಾಕಾಶ ಯಾನ ಮುಂದೂಡಿಕೆ: ತಾಂತ್ರಿಕ ದೋಷವೇ ಕಾರಣ

    DCM DK Shivakumar

    ಜಾತಿಗಣತಿ ವಿಚಾರವಾಗಿ ಎದ್ದಿರುವ ಅಪಸ್ವರ, ಗೊಂದಲ ಬಗೆಹರಿಸಲು ಮತ್ತೊಮ್ಮೆ ಅವಕಾಶ: ಡಿಸಿಎಂ ಡಿ.ಕೆ. ಶಿವಕುಮಾರ್

    ಪ್ರಧಾನಿ ನರೇಂದ್ರ ಮೋದಿಯವರ ಸಾಂದರ್ಭಿಕ ಚಿತ್ರ.

    ಪ್ರಧಾನಿ ನರೇಂದ್ರ ಮೋದಿ ಸರ್ಕಾರದ 11 ವರ್ಷಗಳ ಸಂಭ್ರಮ: ಅಭಿವೃದ್ಧಿ ಪಥದಲ್ಲಿ ಭಾರತ

  • Bengaluru Focus

    ಶೇ.100 ಸಮೀಕ್ಷೆ ಪೂರ್ಣಗೊಳಿಸಲು ಮನೆಗಳಿಗೆ ಸ್ಟಿಕ್ಕರ್ ಅಂಟಿಸಿ: ಬಿಬಿಎಂಪಿ ವಲಯ ಆಯುಕ್ತ ಸುರಳ್ಕರ್ ವಿಕಾಸ್ ಕಿಶೋರ್

    Save Biopark | ಜ್ಞಾನಭಾರತಿ ಬಯೋಪಾರ್ಕ್ ಉಳಿವಿಗಾಗಿ ಹೋರಾಟ: ಪರಿಸರ ನಾಶದ ವಿರುದ್ಧ ಸಾರ್ವಜನಿಕ ಆಕ್ರೋಶ

    ಬೆಂಗಳೂರಿನ ಪಕ್ಷಿನೋಟ (ಸಾಂದರ್ಭಿಕ ಚಿತ್ರ)

    ಬೆಂಗಳೂರಿನ ಕಟ್ಟಡಗಳಲ್ಲಿ ನೆಲ ಅಂತಸ್ತು ಸಂಪೂರ್ಣವಾಗಿ ‘ಸ್ಟಿಲ್ಟ್ ಪಾರ್ಕಿಂಗ್’ ಕಡ್ಡಾಯ : ನಗರಾಭಿವೃದ್ಧಿ ಇಲಾಖೆಯಿಂದ ಹೊಸ ಕರಡು ಅಧಿಸೂಚನೆ

    ಕೆಂಪೇಗೌಡ ಬಡಾವಣೆಯಲ್ಲಿ ರಸ್ತೆ ಕಾಮಗಾರಿಗೆ ಅಡ್ಡಿಯಾಗಿದ್ದ 3.12 ಎಕರೆ ಭೂಮಿ ವಶಕ್ಕೆ: ಬಿಡಿಎ ಕಾರ್ಯಾಚರಣೆ

    Weather News | ಮಳೆಗಾಲದ ಆರ್ಭಟ: ಕರಾವಳಿ, ಮಲೆನಾಡಿಗೆ ರೆಡ್ ಅಲರ್ಟ್ : ಈ ಜಿಲ್ಲೆಗಳ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

    ಬನ್ನೇರುಘಟ್ಟದಲ್ಲಿ ಗರ್ಭಿಣಿ ಜೀಬ್ರಾ ‘ಕಾವ್ಯ’ ಸಾವು: ಆಘಾತ ಮತ್ತು ಕ್ಯಾಪ್ಚರ್‌ ಮಯೋಪತಿ ಕಾರಣವಿರುವ ಶಂಕೆ

    ಹಸಿರು ಕ್ರಾಂತಿಗೆ ಬಮೂಲ್‌ನ ಪರಿಸರಸ್ನೇಹಿ ಹೆಜ್ಜೆ: ಆರು ತಿಂಗಳಲ್ಲಿ ಕರಗುವ ಹಾಲಿನ ಕವರ್‌ಗಳ ಬಳಕೆ

    ಚೆನಾಬ್ ಸೇತುವೆ ನಿರ್ಮಾಣಕ್ಕೆ 17 ವರ್ಷ ಕಾಲ ಕೊಡುಗೆ ನೀಡಿದ ಪ್ರೊ.ಮಾಧವಿ ಲತಾ: ಬೆಂಗಳೂರು ಐಐಎಸ್‌ಸಿ ಶಿಲಾತಜ್ಞೆಯ ಸಾಧನೆ ಅಂತಿಂತದ್ದಲ್ಲ!!

    ಬೆಂಗಳೂರು: ಆರ್‌ಸಿಬಿ ಸಂಭ್ರಮಾಚರಣೆ ದುರಂತ; ಪೊಲೀಸ್ ಅಧಿಕಾರಿಗಳ ಅಮಾನತು ತೀವ್ರ ಖಂಡಿಸಿದ ಭಾಸ್ಕರ್ ರಾವ್!

  • Public interest
  • BW Special
  • Life Style
  • Photo Gallery
  • Video
  • Change language
    • Kannada
    • English
    • Telugu
    • Hindi
    • Malayalam
    • Tamil
No Result
View All Result
Bengaluru Wire
No Result
View All Result
Home Bengaluru Focus

BW Special | ಬಿಬಿಎಂಪಿ ವ್ಯಾಪ್ತಿಯಲ್ಲಿ ಕಂದಾಯ ನಿವೇಶಗಳಿಗೂ ಕಟ್ಟಡ ನಕ್ಷೆ ಅವಕಾಶ ಪ್ರಸ್ತಾವನೆ : 4 ತಿಂಗಳಾದರೂ ಸರ್ಕಾರದಿಂದ ನಿರುತ್ತರ

ಬಿ ಖಾತಾ ನಿವೇಶನದಲ್ಲಿ ವಲಯ ನಿಯಮಾವಳಿ ಉಲ್ಲಂಘಿಸಿ ಕಟ್ಟಡ ನಿರ್ಮಾಣ ನಿಯಂತ್ರಣ, ಅನಧಿಕೃತ ಕಟ್ಟಡ ನಿರ್ಮಾಣದಿಂದ ಜೀವಹಾನಿ, ಆಸ್ತಿ-ಪಾಸ್ತಿ ಹಾನಿ ನಿಯಂತ್ರಿಸುವುದು ಬಿಬಿಎಂಪಿ ಉದ್ದೇಶ.

by Bengaluru Wire Desk
April 10, 2025
in Bengaluru Focus, BW Special, Public interest
Reading Time: 1 min read
0
ಬೆಂಗಳೂರಿನ ಪಕ್ಷಿನೋಟ ಸಾಂದರ್ಭಿಕ ಚಿತ್ರ

ಬೆಂಗಳೂರಿನ ಪಕ್ಷಿನೋಟ ಸಾಂದರ್ಭಿಕ ಚಿತ್ರ

ಬೆಂಗಳೂರು, ಏ.10, www.bengaluruwire.com : ಬಿಬಿಎಂಪಿ ವ್ಯಾಪ್ತಿಯಲ್ಲಿ ಬಿ ಖಾತಾ ನಿವೇಶನ (B Khata Property)ದಲ್ಲಿ ಕಟ್ಟಡ ಕಟ್ಟುವ ಮಾಲೀಕರಿಗೆ, ಪಾಲಿಕೆ ನಗರ ಯೋಜನೆ ವಿಭಾಗದಲ್ಲಿ ವಲಯ ನಿಯಮಾವಳಿ (Zoning regulations) ಹಾಗೂ ಕಟ್ಟಡ ಉಪವಿಧಿ (Building By-law) ಅನ್ವಯ ತಯಾರಿಸಿದ ನಕ್ಷೆಯನ್ನು ದಾಖಲು ಮಾಡಿಕೊಂಡು ಸ್ವೀಕೃತಿ ಪತ್ರ ಪಡೆಯುವ ಬಗ್ಗೆ  ರಾಜ್ಯ ಸರ್ಕಾರಕ್ಕೆ ಪಾಲಿಕೆಯು ಪ್ರಸ್ತಾವನೆ ಸಲ್ಲಿಸಿ ನಾಲ್ಕು ತಿಂಗಳಾದರೂ ಇನ್ನೂ ಸೂಕ್ತ ಅನುಮೋದನೆ ದೊರೆತಿಲ್ಲ.

ನಗರದಲ್ಲಿ ಬಿ ಖಾತಾ ನಿವೇಶನದಲ್ಲಿ ವಲಯ ನಿಯಮಾವಳಿ ಉಲ್ಲಂಘಿಸಿ, ಅನಧಿಕೃತವಾಗಿ ಕಟ್ಟಡ ಕಟ್ಟಿ ಅವುಗಳಿಂದ ಆಗುತ್ತಿರುವ ದುರಂತಗಳನ್ನು ತಪ್ಪಿಸುವ ನಿಟ್ಟಿನಲ್ಲಿ ಹಾಗೂ ಎ ಮತ್ತು ಬಿ ಖಾತೆ‌ ಸೇರಿದಂತೆ ಒಟ್ಟು 6 ಪ್ರಸ್ತಾವನೆಗೆ ಅನುಮೋದನೆಗಾಗಿ ಬಿಬಿಎಂಪಿಯು ಕಳೆದ ಜನವರಿ 10 ರಂದು ನಗರಾಭಿವೃದ್ಧಿ ಇಲಾಖೆ (Urban Development Department)ಗೆ ಪತ್ರ ಬರೆದಿತ್ತು. ಆ ಪ್ರಸ್ತಾವನೆಗಳ ಪೈಕಿ ಬಿ-ಖಾತಾ ನಿವೇಶನದಲ್ಲಿ ಕಟ್ಟಡ ನಿರ್ಮಾಣಕ್ಕೆ ಕಾನೂನು ರೀತ್ಯ ಅನುಗುಣವಾದ ನಕ್ಷೆಯನ್ನು ಪಾಲಿಕೆಯಲ್ಲಿ ದಾಖಲು ಮಾಡಿಕೊಳ್ಳಲು ಅನುವಾಗುವಂತೆ ಸೂಕ್ತ ನಿಯಮಾವಳಿ ರೂಪಿಸಲು ಒಪ್ಪಿಗೆ ಸೂಚಿಸುವಂತೆ ಪ್ರಸ್ತಾವನೆಯಲ್ಲಿ ತಿಳಿಸಲಾಗಿತ್ತು. ಆದರೆ ಈ ಯಾವ ಪ್ರಸ್ತಾವನೆಗಳಿಗೂ ಇನ್ನು ಸರ್ಕಾರದ ಅನುಮೋದನೆ ದೊರೆತಿಲ್ಲ ಎಂದು ವಿಶ್ವಸನೀಯ ಮೂಲಗಳು ಬೆಂಗಳೂರು ವೈರ್ ಗೆ ತಿಳಿಸಿದೆ.

“ವಾಸ್ತವವಾಗಿ ‘ಬಿ’ ಖಾತಾ ಸ್ವತ್ತುಗಳಿಗೆ ಪಾಲಿಕೆಯಿಂದ ನಕ್ಷೆ ಮಂಜೂರಾತಿಯನ್ನು ನೀಡಲಾಗುತ್ತಿಲ್ಲ. ಆದ ಕಾರಣ ‘ಬಿ’ ಖಾತಾ ಸ್ವತ್ತಿನ ಮಾಲೀಕರು ಯಾವುದೇ ಮಂಜೂರಾತಿ ಇಲ್ಲದೆ ಕಟ್ಟಡ ನಿರ್ಮಾಣ ಮಾಡುತ್ತಿರುವುದು ಹಲವಾರು ಕಡೆಗಳಲ್ಲಿ ಕಂಡು ಬಂದಿರುವ ಹಿನ್ನಲೆಯಲ್ಲಿ ‘ಬಿ’ ಖಾತಾ ಸ್ವತ್ತಿಗೆ ಸಂಬಂಧಿಸಿದ ದಾಖಲಾತಿಗಳೊಂದಿಗೆ ಕಟ್ಟಡದ ವಿವರಗಳನ್ನು ದಾಖಲಿಸಿಕೊಳ್ಳಲು ಅನ್‌ಲೈನ್ ತಂತ್ರಾಂಶದಲ್ಲಿ ಅವಕಾಶ ಕಲ್ಪಿಸುವುದು ಸೂಕ್ತವಾಗಿದೆ.”

“ರೆವೆನ್ಯು ನಿವೇಶನದಾರರು ಬಿಬಿಎಂಪಿ ನಗರ ಯೋಜನೆ ವಿಭಾಗಕ್ಕೆ ತಮ್ಮ ಕಂದಾಯ ನಿವೇಶನದಲ್ಲಿ ವಲಯ ನಿಯಮಗಳ ಅನ್ವಯ ಕಟ್ಟಡ ಕಟ್ಟುವ ಬಗ್ಗೆ ಕಂದಾಯ ದಾಖಲಾತಿಗಳು, ಕಟ್ಟಡ ನಿರ್ಮಾಣಕ್ಕೆ ಸಂಬಂಧಪಟ್ಟ ನೊಂದಾಯಿತ ವಾಸ್ತುಶಿಲ್ಪಿಯಿಂದ ನಿಯಾಮವಳಿ ಮತ್ತು ಕಟ್ಟಡ ಉಪವಿಧಿಯನ್ವಯ ತಯಾರಿಸಲಾಗುವ ನಕ್ಷೆ ಹಾಗೂ ಇನ್ನಿತರೆ ಸುರಕ್ಷತೆಯ ಅಂಶಗಳಿಗೆ ಬದ್ಧರಿರುವುದರ ಬಗ್ಗೆ ಮಾಲೀಕರು ಅಥವಾ ಕಟ್ಟಡ ನಿರ್ಮಾಣದಾರರಿಂದ ಮುಚ್ಚಳಿಕೆ ಪ್ರಮಾಣ ಪತ್ರ ಪಡೆಯುವುದು. ಹಾಗೆಯೇ ಇಂಜಿನಿಯರ್/ವಾಸ್ತುಶಿಲ್ಪಿಗಳು ಮತ್ತು ಸ್ಪಕ್ಟರಲ್ ಇಂಜಿನಿಯರ್ ರವರಿಂದ ಸೂಕ್ತ ಪ್ರಮಾಣ ಪತ್ರ /ದೃಢೀಕರಣ ಪತ್ರವನ್ನು ಪಡೆದು ದಾಖಲಿಸಿಕೊಂಡು ಕಟ್ಟಡ ನಿರ್ಮಾಣಕ್ಕೆ ಕಟ್ಟಡ ನಿರ್ಮಾಣ ಸಂಬಂಧ ವಲಯ ನಿಯಮಾವಳಿಯನುಸಾರ ಅವಕಾಶ ಮಾಡಿಕೊಡುವುದು.”

“ಈ ರೀತಿ ಅರ್ಜಿದಾರರು ನೀಡುವ ನಕ್ಷೆಗಳು, ಮನವಿ ಇವುಗಳನ್ನು ಪಾಲಿಕೆಯಲ್ಲಿ ದಾಖಲಿಸಿಕೊಳ್ಳುವುದು ಹಾಗೂ ತದನಂತರ ನಕ್ಷೆ ಉಲ್ಲಂಘನೆ ಕಂಡುಬಂದಲ್ಲಿ ಬಿಬಿಎಂಪಿ ಕಾಯ್ದೆ-2020 ಮತ್ತು ಕೆಟಿಸಿಪಿ ಕಾಯ್ದೆ-1961ರ ಅವಕಾಶಗಳಂತೆ ಕ್ರಮ ಜರುಗಿಸುವುದು ಸೂಕ್ತವಾಗಿರುತ್ತದೆ” ಎಂದು ಪ್ರಸ್ತಾವನೆಯಲ್ಲಿ ತಿಳಿಸಲಾಗಿತ್ತು.

“ಈ ಸಂಬಂಧ ಪಡೆಯಬೇಕಾದ ಪ್ರಮಾಣ ಪತ್ರ ಮತ್ತು ಪಾಲಿಸಬೇಕಾಗಿರುವ ನೀತಿ ನಿಯಮಗಳ ಬಗ್ಗೆ 2024ರ ನ.20 ರ ಸಭೆಯಲ್ಲಿ ವಿವರಿಸಲಾಗಿದ್ದು, ಈ ನಡಾವಳಿಯನ್ನು ಸರ್ಕಾರದ ಅವಗಾಹನೆಗೆ ಸಲ್ಲಿಸುತ್ತಾ, ಈ ಸಭೆಯಲ್ಲಿ ಕೈಗೊಂಡ ತೀರ್ಮಾನದಂತೆ ಕಾರ್ಯವಿಧಾನವನ್ನು ಪಾಲಿಕೆಯಲ್ಲಿ ಅಳವಡಿಸಿಕೊಂಡು ಕ್ರಮ ವಹಿಸಲು ಸರ್ಕಾರದ ಮಂಜೂರಾತಿ ಕೋರಿದೆ” ಎಂದು ಜ.10 ರಂದು ಮುಖ್ಯ ಆಯುಕ್ತರು ರಾಜ್ಯ ಸರ್ಕಾರಕ್ಕೆ ಬರೆದ ಪತ್ರದಲ್ಲಿ ತಿಳಿಸಿದ್ದಾರೆ.

ಪರೋಕ್ಷವಾಗಿ ನಕ್ಷೆ ಮಂಜೂರಾತಿ ನೀಡಿ- ಅಕ್ರಮ ತಡಿಯುವ ಆಲೋಚನೆ :

ಬಿಬಿಎಂಪಿಯ ಈ ಪ್ರಸ್ತಾವನೆ ಬಗ್ಗೆ ಸರ್ಕಾರದಿಂದ ಅನುಮೋದನೆ ದೊರೆತರೆ, ಈ ತನಕ ಬಿ-ಖಾತಾ ಸ್ವತ್ತಿನಲ್ಲಿ ಕಟ್ಟುವ ಕಟ್ಟಡಗಳಿಗೆ ನಕ್ಷೆ ಮಂಜೂರಾತಿ ದೊರೆಯುತ್ತಿರಲಿಲ್ಲ. ಆದರೆ ಹೊಸ ಪ್ರಸ್ತಾವನೆಯಂತೆ ನಿಯಮಾನುಸಾರ ತಯಾರಿಸಿದ ನಕ್ಷೆಯಂತೆ ಕಟ್ಟಡ ಕಟ್ಟಿ ಅದನ್ನು ಉಲ್ಲಂಘಿಸಿದರೆ ಅಂತಹವರ ವಿರುದ್ಧ ಕ್ರಮ ಕೈಗೊಳ್ಳಬಹುದು. ಅಲ್ಲದೆ ಕಾನೂನು ಕ್ರಮಕ್ಕೆ ಹೆದರಿ ಸ್ವತ್ತಿನ ಮಾಲೀಕರು ನಿಯಮಾನುಸಾರ ಕಟ್ಟಡ ಕಟ್ಟುತ್ತಾರೆ ಎಂದು ಹೆಸರು ಬಹಿರಂಗಪಡಿಸಲು ಇಚ್ಛಿಸದ ಅಧಿಕಾರಿಯೊಬ್ಬರು ಬೆಂಗಳೂರು ವೈರ್ ಗೆ ತಿಳಿಸಿದ್ದಾರೆ.

ಇದರಿಂದ ನಾಳೆ ಅಕ್ರಮ ಸಕ್ರಮ ಯೋಜನೆ ಜಾರಿಯಾದರೆ, ನಗರ ವ್ಯಾಪ್ತಿಯಲ್ಲಿನ ಕಂದಾಯ ನಿವೇಶನಗಳಲ್ಲಿ ಕಟ್ಟಿದ ಕಟ್ಟಡಗಳು ಸಕ್ರಮಗೊಳಿಸಲು ಅನುಕೂಲವಾಗಲಿದೆ. ಅಕ್ರಮ ಕಟ್ಟಡಗಳನ್ನು ಸಕ್ರಮಗೊಳಿಸುವ ವಿಚಾರ ಹಲವು ವರ್ಷಗಳಿಂದ ಕೋರ್ಟ್ ನಲ್ಲಿದೆ. ಇನ್ನೂ ಪ್ರಕರಣ ಬಗೆಹರಿದಿಲ್ಲ. ಹೀಗಾಗಿ ಕಂದಾಯ ನಿವೇಶನಗಳಿಗೆ ಸದ್ಯಕ್ಕೆ ಎ ಖಾತಾ ಸ್ವತ್ತಿಗೆ ನೀಡುವಂತೆ ಅಧಿಕೃತವಾಗಿ ಕಟ್ಟಡ ನಕ್ಷೆ ಮಂಜೂರಾತಿ ಕೊಡುವ ಪ್ರಶ್ನೆ ಬರಲ್ಲ ಎಂದು ಅವರು ಹೇಳಿದ್ದಾರೆ.

ಆದರೆ ಕಾನೂನು ನಿಯಮಾವಳಿ ಅನ್ವಯದ ನಕ್ಷೆ ದಾಖಲು ಮಾಡಿಕೊಂಡು ಕಟ್ಟಡ ಕಟ್ಟಲು ಅವಕಾಶ ಕಲ್ಪಿಸುವ ಈ ಪ್ರಸ್ತಾವನೆ ಬಗ್ಗೆ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಚರ್ಚೆಯಾಗಿದೆ. ಆದರೆ ಅಂತಿಮ ನಿರ್ಧಾರ ಆಗಿಲ್ಲ ಎಂದು ಮಾಹಿತಿ ನೀಡಿದ್ದಾರೆ.

ಪಾಲಿಕೆ ವ್ಯಾಪ್ತಿಯಲ್ಲಿನ ಅನಧಿಕೃತ ಕಟ್ಟಡಗಳ ನಿರ್ಮಾಣದಿಂದ ಸಾರ್ವಜನಿಕರ ಪ್ರಾಣಕ್ಕೆ, ಆಸ್ತಿ-ಪಾಸ್ತಿಗಳಿಗೆ ಹಾನಿಯಾಗದಂತೆ ಅನಧಿಕೃತ ಕಟ್ಟಡಗಳ ನಿರ್ಮಾಣವನ್ನು ನಿಯಂತ್ರಿಸುವುದು ತುರ್ತು ಆವಶ್ಯಕವಿರುವುದಾಗಿ ಕಂದಾಯ ಇಲಾಖೆ ವಿಶೇಷ ಆಯುಕ್ತರ ಅಧ್ಯಕ್ಷತೆಯಲ್ಲಿ 2024ರ ನ.20 ಹಾಗೂ ಡಿ.13ರಂದು ನಡೆದ ಸಭೆಯಲ್ಲಿ ಅಭಿಪ್ರಾಯ ವ್ಯಕ್ತವಾಗಿತ್ತು. ಅಲ್ಲದೆ ಹೊಸ ಖಾತೆ, ನಿಯಮಬದ್ಧ ಹಾಗೂ ಸುರಕ್ಷಿತ ಕಟ್ಟಡಗಳ ನಿರ್ಮಾಣಗಳ ಬಗ್ಗೆ ಸಮಗ್ರ ನೀತಿ ರೂಪಿಸಲು ನಿರ್ಧರಿಸಲಾಗಿತ್ತು. ಈ ಹಿನ್ನಲೆಯಲ್ಲಿ ಪಾಲಿಕೆಯ ಏಳು ಹಿರಿಯ ಅಧಿಕಾರಿಗಳ ಸಮಿತಿಯು ಕಾನೂನಿನಲ್ಲಿನ ಅವಕಾಶಗಳು ಹಾಗೂ ಪ್ರಸ್ತಾಪಿಸಬಹುದಾದ ಅವಕಾಶಗಳ ಬಗ್ಗೆ ಚರ್ಚಿಸಿ 6 ಪ್ರಸ್ತಾವನೆಗಳನ್ನು ಸಲ್ಲಿಸಲಾಗಿತ್ತು.

“ಬೆಂಗಳೂರು ವೈರ್” ಪ್ರತಿ ಸುದ್ದಿ ನಿತ್ಯ ನಿರಂತರವಾಗಿ, ಉಚಿತವಾಗಿ ನಿಮಗೆ ಲಭ್ಯವಾಗಲಿದೆ. ಇದಕ್ಕಾಗಿ ಇಂದೇ ನಿಮಿಷದೊಳಗಾಗಿ Subscribe ಆಗಿ. ಈ ಡಿಜಿಟಲ್ ವೆಬ್ ನ್ಯೂಸ್ ಪೋರ್ಟೆಲ್ಲಿನ ಸೋಶಿಯಲ್ ಮೀಡಿಯಾ ಪೇಜ್ ಹಾಗೂ Google News ಗಳಿಗೆ ಉಚಿತವಾಗಿ Subscribe ಆಗಲು Facebook, Telegram, Twitter, Youtube, Whatsup Channel ಗೆ ಜಾಯಿನ್ ಆಗಲು ಇವುಗಳ ಲಿಂಕ್ ಮೇಲೆ ಕ್ಲಿಕ್ ಮಾಡಿ.

Sharing is Caring

  • Click to share on Follow Us on Google News (Opens in new window) Follow Us on Google News
  • Click to share on WhatsApp (Opens in new window) WhatsApp
  • Click to print (Opens in new window) Print
  • Click to share on X (Opens in new window) X
  • Click to share on Facebook (Opens in new window) Facebook
  • Click to share on Telegram (Opens in new window) Telegram

Like this:

Like Loading...
Previous Post

BWSSB News | ಬೆಂಗಳೂರಿನಲ್ಲಿ ಕಾವೇರಿ ನೀರಿನ ದರ ಏರಿಕೆ : ಪರಿಷ್ಕೃತ ದರ ಮೇ ತಿಂಗಳ ಬಿಲ್ಲಿಗೆ ಅನ್ವಯ

Next Post

TTD News | ಮುಖ್ಯಮಂತ್ರಿ ಭೇಟಿ ಬೆನ್ನಲ್ಲೇ ಭಕ್ತರಿಗೆ ಸಿಹಿ ಸುದ್ದಿ ನೀಡಿದ ಟಿಟಿಡಿ : ವಾಟ್ಸಾಪ್‌ನಲ್ಲಿ 15 ಸೇವೆಗಳು ಲಭ್ಯ!

Next Post

TTD News | ಮುಖ್ಯಮಂತ್ರಿ ಭೇಟಿ ಬೆನ್ನಲ್ಲೇ ಭಕ್ತರಿಗೆ ಸಿಹಿ ಸುದ್ದಿ ನೀಡಿದ ಟಿಟಿಡಿ : ವಾಟ್ಸಾಪ್‌ನಲ್ಲಿ 15 ಸೇವೆಗಳು ಲಭ್ಯ!

ಎಲೆಕ್ಟ್ರಾನಿಕ್ಸ್ ಸಿಟಿ ಕೈಗಾರಿಕಾ ಪ್ರದೇಶದ ಉದ್ಯೋಗಿಗಳಿಗೆ ನಾಳೆಯಿಂದ ಹೊಸದೊಂದು ಸವಾಲು : ಏನದು? ಈ ಸುದ್ದಿ ಓದಿ

Please login to join discussion

Like Us on Facebook

Follow Us on Twitter

Recent News

ಶೇ.100 ಸಮೀಕ್ಷೆ ಪೂರ್ಣಗೊಳಿಸಲು ಮನೆಗಳಿಗೆ ಸ್ಟಿಕ್ಕರ್ ಅಂಟಿಸಿ: ಬಿಬಿಎಂಪಿ ವಲಯ ಆಯುಕ್ತ ಸುರಳ್ಕರ್ ವಿಕಾಸ್ ಕಿಶೋರ್

June 14, 2025

Save Biopark | ಜ್ಞಾನಭಾರತಿ ಬಯೋಪಾರ್ಕ್ ಉಳಿವಿಗಾಗಿ ಹೋರಾಟ: ಪರಿಸರ ನಾಶದ ವಿರುದ್ಧ ಸಾರ್ವಜನಿಕ ಆಕ್ರೋಶ

June 14, 2025
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಶೇ.100 ಸಮೀಕ್ಷೆ ಪೂರ್ಣಗೊಳಿಸಲು ಮನೆಗಳಿಗೆ ಸ್ಟಿಕ್ಕರ್ ಅಂಟಿಸಿ: ಬಿಬಿಎಂಪಿ ವಲಯ ಆಯುಕ್ತ ಸುರಳ್ಕರ್ ವಿಕಾಸ್ ಕಿಶೋರ್

June 14, 2025

Save Biopark | ಜ್ಞಾನಭಾರತಿ ಬಯೋಪಾರ್ಕ್ ಉಳಿವಿಗಾಗಿ ಹೋರಾಟ: ಪರಿಸರ ನಾಶದ ವಿರುದ್ಧ ಸಾರ್ವಜನಿಕ ಆಕ್ರೋಶ

June 14, 2025

16ನೇ ಹಣಕಾಸು ಆಯೋಗದ ಸಭೆ : ಕೇಂದ್ರ ಹಾಗೂ ರಾಜ್ಯಗಳ ತೆರಿಗೆ ಹಂಚಿಕೆ ಕನಿಷ್ಠ ಶೇ.50ರಷ್ಟು ಹೆಚ್ಚಳಕ್ಕೆ ಸಿದ್ದರಾಮಯ್ಯ ಒತ್ತಾಯ

June 13, 2025
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video
  • Change language
    • Kannada
    • English
    • Telugu
    • Hindi
    • Malayalam
    • Tamil

© 2023 All Rights Reserved ಬೆಂಗಳೂರು ವೈರ್‌

Join the Group
%d