Friday, July 31, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಆ. 15ರಿಂದ ಸ್ವಿಗ್ಗಿ ಸೇವೆ ಸ್ಥಗಿತ? ಆನ್‌ಲೈನ್ ಆಹಾರ ನೀಡಿಕೆ ಸಂಸ್ಥೆ ವಿರುದ್ಧ ಬೆಂಗಳೂರು ಹೋಟೆಲುಗಳ ಸಂಘದ ಖಡಕ್ ಎಚ್ಚರಿಕೆ

    1200 ಬೋರ್‌ವೆಲ್‌ಗಳಿಗೆ ಮರುಜೀವ: ತಮಿಳುನಾಡು ಐಎಎಸ್ ಅಧಿಕಾರಿಗೆ ನಟ ಮಾಧವನ್ ಸಲಾಂ

    Indian billionaires Increased | ಭಾರತದಲ್ಲಿ ಬಿಲಿಯನೇರ್‌ಗಳ ಸಂಖ್ಯೆ 4 ಪಟ್ಟು ಹೆಚ್ಚಳ: 576ಕ್ಕೆ ಏರಿಕೆ

    BIG BREAKING NEWS | ಮೇಕೆದಾಟು ಯೋಜನೆ: ನೆರೆ ರಾಜ್ಯಗಳ ಒಪ್ಪಿಗೆ ಅಗತ್ಯವಿಲ್ಲ, ಕೇಂದ್ರ ಸರ್ಕಾರದ ಸ್ಪಷ್ಟನೆ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

    BW SPECIAL | ಆತಂಕಕಾರಿ ಮಟ್ಟಕ್ಕೆ ಕುಸಿದ ಜಲಾಶಯಗಳ ನೀರು: ಬೆಂಗಳೂರಿಗೆ ಎದುರಾಗಲಿದ್ಯಾ ಜಲಕಂಟಕ?

    Kargil Vijay Diwas | ಕಾರ್ಗಿಲ್ ವಿಜಯ್ ದಿವಸ್: ದೇಶದ ವೀರ ಯೋಧರಿಗೆ ಪ್ರಧಾನಿ ನಮನ

    ನೀಟ್ ವಿವಾದ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ

    ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ತೀವ್ರ; ಪರೀಕ್ಷಾ ಅಕ್ರಮದ ಹಿನ್ನೆಲೆಯಲ್ಲಿ ಎನ್‌ಟಿಎಯಿಂದ 47 ಅಧಿಕಾರಿಗಳ ವಜಾ

  • Bengaluru Focus

    ಆಗಸ್ಟ್ 1 ರಿಂದ ಬೆಂಗಳೂರಿನಲ್ಲಿ ‘ತ್ಯಾಜ್ಯದಿಂದ ಸ್ವಾತಂತ್ರ್ಯ’ ಅಭಿಯಾನ: 22 ಸಾವಿರ ಟನ್ ಪಾರಂಪರಿಕ ಕಸ ತೆರವು

    ​ಬೆಳ್ಳಂದೂರು ಎಸ್‌ಟಿಪಿ ಪ್ರಕರಣ: ತನಿಖೆ ಮುಂದುವರಿಕೆ, ಕಾರ್ಮಿಕರ ಸುರಕ್ಷತೆಗೆ ಜಲಮಂಡಳಿ ಒತ್ತು

    BWSSB Head Office

    BWSSB News | ಬೆಂಗಳೂರು: ಜು. 31ರಂದು ಈ ಪ್ರದೇಶಗಳಲ್ಲಿ 15 ಗಂಟೆ ಕಾವೇರಿ ನೀರು ಇರಲ್ಲ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

    GBA News | ಬೆಂಗಳೂರಲ್ಲಿ ವಾರ್ನಿಂಗ್ ಇಲ್ಲ, ಎಲ್ಲೆಂದ್ರಲ್ಲಿ ಕಸ ಎಸೆದ್ರೆ ನೇರವಾಗಿ ಬೀಳುತ್ತೆ ಎಫ್ಐಆರ್!!

    ಆರೋಗ್ಯ ಸಚಿವ ​ಯು.ಟಿ. ಖಾದರ್‌ಗೆ ಅಮೆರಿಕದ ಪ್ರತಿಷ್ಠಿತ ‘ಗ್ಲೋಬಲ್ ಸಿವಿಕ್ ಲೀಡರ್‌ಶಿಪ್’ ಅಂತಾರಾಷ್ಟ್ರೀಯ ಪ್ರಶಸ್ತಿ

    Vidhana Soudha

    GBA News | ​ಜಿಬಿಎ ವ್ಯಾಪ್ತಿಯಲ್ಲಿ ಹೊಸದಾಗಿ ‘ಎ’ ಖಾತಾ ಪಡೆಯುವ ಶುಲ್ಕ ಶೇ.2ಕ್ಕೆ ಕಡಿತಗೊಳಿಸಿದ ಸರ್ಕಾರ

    ಜಕ್ಕೂರು ವೈಮಾನಿಕ ತರಬೇತಿ ಶಾಲೆ ಲೈಸೆನ್ಸ್‌ ನವೀಕರಣ: ಮೈಸೂರು, ಹಾಸನದಲ್ಲಿ ಸ್ಯಾಟಲೈಟ್ ಬೇಸ್

    ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ತೀವ್ರ; ಪರೀಕ್ಷಾ ಅಕ್ರಮದ ಹಿನ್ನೆಲೆಯಲ್ಲಿ ಎನ್‌ಟಿಎಯಿಂದ 47 ಅಧಿಕಾರಿಗಳ ವಜಾ

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire

    ಆ. 15ರಿಂದ ಸ್ವಿಗ್ಗಿ ಸೇವೆ ಸ್ಥಗಿತ? ಆನ್‌ಲೈನ್ ಆಹಾರ ನೀಡಿಕೆ ಸಂಸ್ಥೆ ವಿರುದ್ಧ ಬೆಂಗಳೂರು ಹೋಟೆಲುಗಳ ಸಂಘದ ಖಡಕ್ ಎಚ್ಚರಿಕೆ

    1200 ಬೋರ್‌ವೆಲ್‌ಗಳಿಗೆ ಮರುಜೀವ: ತಮಿಳುನಾಡು ಐಎಎಸ್ ಅಧಿಕಾರಿಗೆ ನಟ ಮಾಧವನ್ ಸಲಾಂ

    Indian billionaires Increased | ಭಾರತದಲ್ಲಿ ಬಿಲಿಯನೇರ್‌ಗಳ ಸಂಖ್ಯೆ 4 ಪಟ್ಟು ಹೆಚ್ಚಳ: 576ಕ್ಕೆ ಏರಿಕೆ

    BIG BREAKING NEWS | ಮೇಕೆದಾಟು ಯೋಜನೆ: ನೆರೆ ರಾಜ್ಯಗಳ ಒಪ್ಪಿಗೆ ಅಗತ್ಯವಿಲ್ಲ, ಕೇಂದ್ರ ಸರ್ಕಾರದ ಸ್ಪಷ್ಟನೆ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

    BW SPECIAL | ಆತಂಕಕಾರಿ ಮಟ್ಟಕ್ಕೆ ಕುಸಿದ ಜಲಾಶಯಗಳ ನೀರು: ಬೆಂಗಳೂರಿಗೆ ಎದುರಾಗಲಿದ್ಯಾ ಜಲಕಂಟಕ?

    Kargil Vijay Diwas | ಕಾರ್ಗಿಲ್ ವಿಜಯ್ ದಿವಸ್: ದೇಶದ ವೀರ ಯೋಧರಿಗೆ ಪ್ರಧಾನಿ ನಮನ

    ನೀಟ್ ವಿವಾದ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ

    ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ತೀವ್ರ; ಪರೀಕ್ಷಾ ಅಕ್ರಮದ ಹಿನ್ನೆಲೆಯಲ್ಲಿ ಎನ್‌ಟಿಎಯಿಂದ 47 ಅಧಿಕಾರಿಗಳ ವಜಾ

  • Bengaluru Focus

    ಆಗಸ್ಟ್ 1 ರಿಂದ ಬೆಂಗಳೂರಿನಲ್ಲಿ ‘ತ್ಯಾಜ್ಯದಿಂದ ಸ್ವಾತಂತ್ರ್ಯ’ ಅಭಿಯಾನ: 22 ಸಾವಿರ ಟನ್ ಪಾರಂಪರಿಕ ಕಸ ತೆರವು

    ​ಬೆಳ್ಳಂದೂರು ಎಸ್‌ಟಿಪಿ ಪ್ರಕರಣ: ತನಿಖೆ ಮುಂದುವರಿಕೆ, ಕಾರ್ಮಿಕರ ಸುರಕ್ಷತೆಗೆ ಜಲಮಂಡಳಿ ಒತ್ತು

    BWSSB Head Office

    BWSSB News | ಬೆಂಗಳೂರು: ಜು. 31ರಂದು ಈ ಪ್ರದೇಶಗಳಲ್ಲಿ 15 ಗಂಟೆ ಕಾವೇರಿ ನೀರು ಇರಲ್ಲ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

    GBA News | ಬೆಂಗಳೂರಲ್ಲಿ ವಾರ್ನಿಂಗ್ ಇಲ್ಲ, ಎಲ್ಲೆಂದ್ರಲ್ಲಿ ಕಸ ಎಸೆದ್ರೆ ನೇರವಾಗಿ ಬೀಳುತ್ತೆ ಎಫ್ಐಆರ್!!

    ಆರೋಗ್ಯ ಸಚಿವ ​ಯು.ಟಿ. ಖಾದರ್‌ಗೆ ಅಮೆರಿಕದ ಪ್ರತಿಷ್ಠಿತ ‘ಗ್ಲೋಬಲ್ ಸಿವಿಕ್ ಲೀಡರ್‌ಶಿಪ್’ ಅಂತಾರಾಷ್ಟ್ರೀಯ ಪ್ರಶಸ್ತಿ

    Vidhana Soudha

    GBA News | ​ಜಿಬಿಎ ವ್ಯಾಪ್ತಿಯಲ್ಲಿ ಹೊಸದಾಗಿ ‘ಎ’ ಖಾತಾ ಪಡೆಯುವ ಶುಲ್ಕ ಶೇ.2ಕ್ಕೆ ಕಡಿತಗೊಳಿಸಿದ ಸರ್ಕಾರ

    ಜಕ್ಕೂರು ವೈಮಾನಿಕ ತರಬೇತಿ ಶಾಲೆ ಲೈಸೆನ್ಸ್‌ ನವೀಕರಣ: ಮೈಸೂರು, ಹಾಸನದಲ್ಲಿ ಸ್ಯಾಟಲೈಟ್ ಬೇಸ್

    ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ತೀವ್ರ; ಪರೀಕ್ಷಾ ಅಕ್ರಮದ ಹಿನ್ನೆಲೆಯಲ್ಲಿ ಎನ್‌ಟಿಎಯಿಂದ 47 ಅಧಿಕಾರಿಗಳ ವಜಾ

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home Bengaluru Focus

BW SPECIAL | ಬೆಂಗಳೂರಿನಲ್ಲಿ ಹವಾಮಾನ ವೈಪರೀತ್ಯ: ಹಾವುಗಳ ಸಂತಾನೋತ್ಪತ್ತಿ ಚಕ್ರದಲ್ಲಿ ಬದಲಾವಣೆ, ಆತಂಕದಲ್ಲಿ ಪರಿಸರ ತಜ್ಞರು

ಜೂನ್- ಜುಲೈ ತಿಂಗಳಲ್ಲಿ ಮೊಟ್ಟೆ ಇಡುವ ಹಾವುಗಳು ಅವಧಿ ಪೂರ್ವದಲ್ಲೇ ಈ ಬಾರಿ ಮೊಟ್ಟೆ ಇಡುತ್ತಿರುವುದು ಗಂಭೀರ ವಿಷಯವಾಗಿದೆ.

by Bengaluru Wire Desk
April 20, 2025
in Bengaluru Focus, BW Special, Public interest
Reading Time: 1 min read
0

ಬೆಂಗಳೂರು, ಏ.20 www.bengaluruwire.com : ವಿಶ್ವಸಂಸ್ಥೆಯು ಇತ್ತೀಚೆಗೆ ಬೆಂಗಳೂರಿನಲ್ಲಿ ಹವಾಮಾನ ಬದಲಾವಣೆಯ ತುರ್ತು ಪರಿಸ್ಥಿತಿ ಇದೆ ಎಂದು ಎಚ್ಚರಿಕೆ ನೀಡಿದೆ. ಇದರ ಪರಿಣಾಮಗಳು ಕೇವಲ ಮನುಷ್ಯರಿಗೆ ಮಾತ್ರ ಸೀಮಿತವಾಗಿಲ್ಲ. ಪ್ರಾಣಿಗಳು ಮತ್ತು ಪರಿಸರ ವ್ಯವಸ್ಥೆಯ ಮೇಲೂ ಗಂಭೀರ ಪರಿಣಾಮ ಬೀರುತ್ತಿದೆ.

ಇದಕ್ಕೆ ಸಾಕ್ಷಿ ಎಂಬಂತೆ, ಸಾಮಾನ್ಯವಾಗಿ ಜೂನ್-ಜುಲೈ ತಿಂಗಳಲ್ಲಿ ಮೊಟ್ಟೆ ಇಟ್ಟು ಮರಿ ಹಾಕುವ ಹಾವುಗಳು ಈ ವರ್ಷ ಬೇಗನೆ ಇಡುತ್ತಿರುವುದು ಕಂಡುಬಂದಿದೆ.

ಮೇ ತಿಂಗಳ ಕೊನೆಯಿಂದ ಜೂನ್ 15 ರ ತನಕ ತೋಳದ ಹಾವು, ನೀರು ಹಾವು, ಆಭರಣದ ಹಾವು, ಕೆರೆ ಹಾವು ಮರಿ ಹಾಕುತ್ತವೆ. ಆಮೇಲೆ ಜೂ.15ರ ನಂತರ ನಾಗರಹಾವು, ಕೊಳಕುಮಂಡಲ (Russle wiper) ಹಾಗೂ ಇತರ ಹಾವುಗಳು ಮರಿ ಹಾಕುತ್ತವೆ. ಕುಕ್ರಿ ಹಾವು ಸಾಮಾನ್ಯವಾಗಿ ಜೂನ್ ಜುಲೈನಲ್ಲಿ ಮರಿ ಹಾಕುತ್ತವೆ.

ಸಾಮಾನ್ಯವಾಗಿ, ಜೂನ್ ತಿಂಗಳಲ್ಲಿ ಮಳೆಗಾಲದ ಆರಂಭದೊಂದಿಗೆ ಹಸಿರು ಹುಲ್ಲು ಬೆಳೆದು ನಿಲ್ಲುತ್ತದೆ. ಕಪ್ಪೆ ಮರಿಗಳು, ಮಿಡತೆಗಳು ಮುಂತಾದ ಕೀಟಗಳು ಹೆಚ್ಚಾಗಿ ಕಾಣಿಸಿಕೊಳ್ಳುತ್ತವೆ. ಇದು ಹುಟ್ಟಿದ ಹಾವು ಮರಿಗಳಿಗೆ ಆಹಾರದ ಮೂಲವಾಗುತ್ತದೆ. ಅಲ್ಲದೆ, ದಟ್ಟವಾದ ಹಸಿರು ಹೊದಿಕೆಯು ಹಾವುಗಳಿಗೆ ಬಚ್ಚಿಟ್ಟುಕೊಳ್ಳಲು ಮತ್ತು ತಮ್ಮ ಶತ್ರುಗಳಿಂದ ರಕ್ಷಿಸಿಕೊಳ್ಳಲು ಅನುಕೂಲಕರ ವಾತಾವರಣವನ್ನು ಒದಗಿಸುತ್ತದೆ.

ಆದರೆ ಈ ವರ್ಷ ಪರಿಸ್ಥಿತಿ ಭಿನ್ನವಾಗಿದೆ. ಜನವರಿ ತಿಂಗಳಲ್ಲೇ ಬ್ಯಾಂಡೆಡ್ ಕುಕ್ರಿ ಹಾವು ಮರಿಯೊಂದು ಕಾಣಿಸಿಕೊಂಡಿದ್ದು ಆಶ್ಚರ್ಯ ಮೂಡಿಸಿತ್ತು. ಇದರ ಬೆನ್ನಲ್ಲೇ, ಏಪ್ರಿಲ್ 19 ರಂದು ಕೊಳಕುಮಂಡಲದಂತಹ ವಿಷಕಾರಿ ಹಾವು ಮರಿಯೊಂದು ಕಾಣಿಸಿಕೊಂಡಿರುವುದು ಪರಿಸರ ತಜ್ಞರಲ್ಲಿ ಆತಂಕವನ್ನು ಹೆಚ್ಚಿಸಿದೆ.

ಇಷ್ಟು ಬೇಗ ಹಾವು ಮರಿಗಳು ಹೊರಗೆ ಬಂದರೆ, ಅವುಗಳಿಗೆ ಸೂಕ್ತವಾದ ಆಹಾರ ಸಿಗದೆ ಸಾಯುವ ಸಾಧ್ಯತೆ ಇದೆ. ಒಣ ಹವೆ ಮತ್ತು ಆಹಾರದ ಕೊರತೆಯಿಂದಾಗಿ ಅವುಗಳ ಬದುಕುಳಿಯುವಿಕೆ ಕಷ್ಟಕರವಾಗಬಹುದು. ಮತ್ತೊಂದು ಕಡೆ, ಈ ಚಿಕ್ಕ ಹಾವು ಮರಿಗಳು ಸಹ ಮನುಷ್ಯರನ್ನು ಸಾಯಿಸುವಷ್ಟು ವಿಷವನ್ನು ಹೊಂದಿರುತ್ತವೆ. ಹೀಗಾಗಿ, ಸಾರ್ವಜನಿಕರು ಹಾವು ಮರಿಗಳು ಕಂಡುಬಂದಲ್ಲಿ ಕನಿಷ್ಠ ಐದರಿಂದ ಹತ್ತು ಅಡಿಗಳಷ್ಟು ದೂರವಿರುವುದು ಸುರಕ್ಷಿತ. ತಕ್ಷಣವೇ ವನ್ಯಜೀವಿ ರಕ್ಷಣಾ ತಂಡವನ್ನು ಸಂಪರ್ಕಿಸಿ ಅವುಗಳನ್ನು ರಕ್ಷಿಸುವ ಕಾರ್ಯಕ್ಕೆ ಮುಂದಾಗುವುದು ಸೂಕ್ತ ಎಂದು ಪರಿಸರ ತಜ್ಞರು ಸಲಹೆ ನೀಡಿದ್ದಾರೆ.

ಹವಾಮಾನ ಬದಲಾವಣೆಯ ಈ ರೀತಿಯ ಪರಿಣಾಮಗಳು ಮುಂಬರುವ ದಿನಗಳಲ್ಲಿ ಇನ್ನಷ್ಟು ಹೆಚ್ಚಾಗುವ ಸಾಧ್ಯತೆ ಇದೆ. ಈ ಬಗ್ಗೆ ಸರ್ಕಾರ ಮತ್ತು ಸಾರ್ವಜನಿಕರು ಎಚ್ಚೆತ್ತುಕೊಳ್ಳಬೇಕಾದ ಅನಿವಾರ್ಯತೆ ಇದೆ. ಪರಿಸರವನ್ನು ರಕ್ಷಿಸುವ ಮತ್ತು ಹವಾಮಾನ ಬದಲಾವಣೆಯ ದುಷ್ಪರಿಣಾಮಗಳನ್ನು ತಗ್ಗಿಸುವ ನಿಟ್ಟಿನಲ್ಲಿ ಗಂಭೀರ ಕ್ರಮಗಳನ್ನು ಕೈಗೊಳ್ಳಬೇಕಿದೆ.

ಬೆಂಗಳೂರಿನ ಹವಾಮಾನ ಬದಲಾವಣೆಗೆ ಮತ್ತೊಂದು ಸಾಕ್ಷಿ :

ಈ ಬಾರಿ ಜನವರಿಯಲ್ಲಿ ಕೊಮ್ಮಘಟ್ಟದಲ್ಲಿ ಬ್ಯಾಂಡೆಡ್ ಕುಕ್ರಿ ಮರಿ ಸಿಕ್ಕಿದೆ. ಸಾಮಾನ್ಯವಾಗಿ ಈ ಸಂದರ್ಭ ಹೆಣ್ಣು-ಗಂಡು ಹಾವುಗಳು ಸೇರುವ ಸಮಯ. ಆದರೆ ಈ ಬಾರಿ ಜೂನ್-ಜುಲೈನಲ್ಲಿ ಮರಿ ಹಾಕುವುದು, ಜನವರಿಯಲ್ಲಿ ಮರಿ ಹಾಕಿದೆ. ಅದೇ ರೀತಿ ಕೋಣನಕುಂಟೆಯಲ್ಲಿ ಆಭರಣದ ಹಾವು ಮರಿ ಆಗ ಸಿಕ್ಕಿತ್ತು. ಇಂದು ನಾಗರಬಾವಿ ವಿಶ್ವೇಶ್ವರಯ್ಯ ಲೇಔಟ್ ನಲ್ಲಿ ನಾಲ್ಕು ಕೊಳಕುಮಂಡಲ ಹಾವು ಸಿಕ್ಕಿದೆ. ಈ ರೀತಿ ಹಾವು ಅಕಾಲದಲ್ಲಿ ಮರಿ ಹಾಕಿದ್ರೆ ಹಾವು ಮರಿಗಳು ಬದುಕುಳಿಯಲ್ಲ. ಇದು ಬೆಂಗಳೂರಿನಲ್ಲಿ ಹವಾಮಾನ ಬದಲಾವಣೆಗೆ ಮತ್ತೊಂದು ಸಾಕ್ಷಿಯಾಗಿದೆ.

– ಪ್ರಸನ್ನ ಕುಮಾರ್, ಬೆಂಗಳೂರು ಪ್ರಾಣಿ ಕಲ್ಯಾಣ ಪರಿಪಾಲಕ

WhatsApp Join our WhatsApp Channel
Previous Post

ಬ್ರಾಹ್ಮಣರ ಮೇಲಿನ ನಿಂದನೆ- ಅಪಮಾನ ಸಹಿಸುವುದಿಲ್ಲ :  ಎಕೆಬಿಎಂಎಸ್ ನಿಂದ ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ

Next Post

ಬಿಬಿಎಂಪಿ ವ್ಯಾಪ್ತಿಯಲ್ಲಿ ಏ.21 ರಿಂದ 10 ದಿನ ಬೃಹತ್ ಪ್ರಮಾಣದ ಸ್ವಚ್ಛತಾ ಅಭಿಯಾನ

Next Post
ಬಿಬಿಎಂಪಿ ಕೇಂದ್ರ ಕಚೇರಿ, ಸಾಂದರ್ಭಿಕ ಚಿತ್ರ

ಬಿಬಿಎಂಪಿ ವ್ಯಾಪ್ತಿಯಲ್ಲಿ ಏ.21 ರಿಂದ 10 ದಿನ ಬೃಹತ್ ಪ್ರಮಾಣದ ಸ್ವಚ್ಛತಾ ಅಭಿಯಾನ

ಕೈಲಾಸ ಮಾನಸ ಸರೋವರ ಯಾತ್ರೆಗೆ ಮರುಜೀವ : ಭಾರತ-ಚೀನಾ ಬಾಂಧವ್ಯದ ಹೊಸ ಅಧ್ಯಾಯ

Please login to join discussion

Like Us on Facebook

Follow Us on Twitter

Recent News

ಆಗಸ್ಟ್ 1 ರಿಂದ ಬೆಂಗಳೂರಿನಲ್ಲಿ ‘ತ್ಯಾಜ್ಯದಿಂದ ಸ್ವಾತಂತ್ರ್ಯ’ ಅಭಿಯಾನ: 22 ಸಾವಿರ ಟನ್ ಪಾರಂಪರಿಕ ಕಸ ತೆರವು

July 30, 2026

​ಬೆಳ್ಳಂದೂರು ಎಸ್‌ಟಿಪಿ ಪ್ರಕರಣ: ತನಿಖೆ ಮುಂದುವರಿಕೆ, ಕಾರ್ಮಿಕರ ಸುರಕ್ಷತೆಗೆ ಜಲಮಂಡಳಿ ಒತ್ತು

July 30, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಆಗಸ್ಟ್ 1 ರಿಂದ ಬೆಂಗಳೂರಿನಲ್ಲಿ ‘ತ್ಯಾಜ್ಯದಿಂದ ಸ್ವಾತಂತ್ರ್ಯ’ ಅಭಿಯಾನ: 22 ಸಾವಿರ ಟನ್ ಪಾರಂಪರಿಕ ಕಸ ತೆರವು

July 30, 2026

​ಬೆಳ್ಳಂದೂರು ಎಸ್‌ಟಿಪಿ ಪ್ರಕರಣ: ತನಿಖೆ ಮುಂದುವರಿಕೆ, ಕಾರ್ಮಿಕರ ಸುರಕ್ಷತೆಗೆ ಜಲಮಂಡಳಿ ಒತ್ತು

July 30, 2026

ಆ. 15ರಿಂದ ಸ್ವಿಗ್ಗಿ ಸೇವೆ ಸ್ಥಗಿತ? ಆನ್‌ಲೈನ್ ಆಹಾರ ನೀಡಿಕೆ ಸಂಸ್ಥೆ ವಿರುದ್ಧ ಬೆಂಗಳೂರು ಹೋಟೆಲುಗಳ ಸಂಘದ ಖಡಕ್ ಎಚ್ಚರಿಕೆ

July 29, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group