Monday, September 14, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    Technology News | ಈಗ, ಕೂತಲ್ಲೇ ವಿಶ್ವ ಸುತ್ತಿ: Live ಕ್ಯಾಮ್ ಮ್ಯಾಪ್ ಮೂಲಕ ಜಗತ್ತನ್ನು ಕಣ್ತುಂಬಿಕೊಳ್ಳಿ!!

    ಪಿಡಬ್ಲ್ಯೂಡಿ ಲಂಚದ ಹಣ ಆಫ್ರಿಕಾದ ಚಿನ್ನದ ಗಣಿಗೆ?: ಸತೀಶ್ ಜಾರಕಿಹೊಳಿ ವಿರುದ್ಧ ಆರ್. ಅಶೋಕ್ ಗಂಭೀರ ಆರೋಪ

    ದೆಹಲಿಯಲ್ಲಿ ಬ್ರಿಕ್ಸ್‌ ಶೃಂಗಸಭೆ: ಕೊಳಗೇರಿಗೆ ಪರದೆ ಕಟ್ಟಿ ಬಡತನ ಮರೆಮಾಚುವ ಯತ್ನಕ್ಕೆ ಆಕ್ರೋಶ

    ಎಸ್ಐಆರ್: ನೋಟಿಸ್ ಪಡೆದ ಹಿರಿಯರು, ಅಸ್ವಸ್ಥರ ಪರವಾಗಿ ಕುಟುಂಬದ ವಯಸ್ಕ ಸದಸ್ಯರು ಹಾಜರಾಗಲು ಚುನಾವಣಾ ಆಯೋಗ ಅನುಮತಿ

    KSRTC WhatsApp ಟಿಕೆಟ್ ಬುಕ್ಕಿಂಗ್ ಆರಂಭ: ಮೊಬೈಲ್‌ನಲ್ಲೇ 4 ಸಾರಿಗೆ ನಿಗಮಗಳ ಸೇವೆ ಲಭ್ಯ

    BIS Hallmark | ​ಚೆನ್ನೈನಲ್ಲಿ ಹಾಲ್‌ಮಾರ್ಕ್ ಇಲ್ಲದ ಬರೋಬ್ಬರಿ 804 ಗ್ರಾಂ ಚಿನ್ನಾಭರಣ ವಶ: ಬಿಐಎಸ್ ತಂಡದಿಂದ ದಾಳಿ: ಚಿನ್ನಾಭರಣ ಅಸಲಿತನ ಹೇಗೆ ಚೆಕ್ ಮಾಡೋದು ಗೊತ್ತಾ?

    CM DK Shivakumar Open Letter | ಅಧಿಕಾರಕ್ಕಿಂತ ಹೊಣೆಗಾರಿಕೆ ದೊಡ್ಡದು: 100 ದಿನ ಪೂರೈಸಿದ ಸಿಎಂ ಡಿ.ಕೆ. ಶಿವಕುಮಾರ್ ಬಹಿರಂಗ ಪತ್ರ

    Free Coaching | ಮುಖ್ಯಮಂತ್ರಿ ವಿದ್ಯಾರ್ಥಿ ಸಹಾಯ ಹಸ್ತ: 90,000 ಅಭ್ಯರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಚಿತ ಆನ್‌ಲೈನ್ ಕೋಚಿಂಗ್

    ಪಿಡಬ್ಲ್ಯುಡಿ ಸಚಿವ ಸತೀಶ್ ಜಾರಕಿಹೊಳಿಗೆ ಇಡಿ ಶಾಕ್: 25ಕ್ಕೂ ಹೆಚ್ಚು ಕಡೆ ದಾಳಿ

  • Bengaluru Focus
    CREATOR: gd-jpeg v1.0 (using IJG JPEG v80), quality = 82?

    ಬೆಂಗಳೂರಿನ ಎಲ್ಲೆಡೆ ಗಣೇಶ ಚತುರ್ಥಿ ಸಂಭ್ರಮಾಚರಣೆ : 42 ಕೆರೆಯ ಕಲ್ಯಾಣಿಗಳು, 659 ಮೊಬೈಲ್ ಟ್ಯಾಂಕ್‌ಗಳ ಮೂರ್ತಿಗಳ ವಿಸರ್ಜನೆಗೆ ಅವಕಾಶ

    Bescom News | ​ಸಾರ್ವಜನಿಕ ಗಣೇಶೋತ್ಸವ: ಬೆಸ್ಕಾಂ ಕಟ್ಟುನಿಟ್ಟಿನ ಸುರಕ್ಷತಾ ಮಾರ್ಗಸೂಚಿ ಪ್ರಕಟ

    BIG BREAKING | ₹15 ಕೋಟಿ ಸುರಿದ ಬೆನ್ನಲ್ಲೇ ಬಿಡಿಎ ಕೇಂದ್ರ ಕಚೇರಿ ಪಾರಂಪರಿಕ ಕಟ್ಟಡ ಕೆಡವಲು ಸಂಚು: ನೌಕರರ ತೀವ್ರ ಆಕ್ರೋಶ

    GBA News | ಬೆಂಗಳೂರು ರಸ್ತೆ ಗುಂಡಿಗಳಿಗೆ ₹2 ಕೋಟಿಯ ‘ಜೆಟ್ ಪ್ಯಾಚರ್’ ಮುಲಾಮು: ಶಾಶ್ವತ ಪರಿಹಾರವೇ, ಕೇವಲ ಬೂಟಾಟಿಕೆಯೇ?

    ಎಸ್ಐಆರ್: ನೋಟಿಸ್ ಪಡೆದ ಹಿರಿಯರು, ಅಸ್ವಸ್ಥರ ಪರವಾಗಿ ಕುಟುಂಬದ ವಯಸ್ಕ ಸದಸ್ಯರು ಹಾಜರಾಗಲು ಚುನಾವಣಾ ಆಯೋಗ ಅನುಮತಿ

    BWSSB News | ಬೆಂಗಳೂರಿನಲ್ಲಿ ತ್ಯಾಜ್ಯ ನೀರು ಸಂಸ್ಕರಣೆಗೆ ಬಿಗಿಯಾದ ಕ್ರಮ: KSPCB, ಜಲಮಂಡಳಿಗೆ ಸಚಿವ ರಾಮಲಿಂಗಾರೆಡ್ಡಿ ಗಡುವು

    KSRTC WhatsApp ಟಿಕೆಟ್ ಬುಕ್ಕಿಂಗ್ ಆರಂಭ: ಮೊಬೈಲ್‌ನಲ್ಲೇ 4 ಸಾರಿಗೆ ನಿಗಮಗಳ ಸೇವೆ ಲಭ್ಯ

    BW SPECIAL | ಬೆಂಗಳೂರಿಗೆ ಆಡಳಿತ ಗ್ರಹಣ: ಮೇಯರ್, ಕಾರ್ಪೊರೇಟರ್‌ಗಳಿಲ್ಲದೆ 6 ವರ್ಷ ಪೂರ್ಣ

    ಪಿಡಬ್ಲ್ಯುಡಿ ಸಚಿವ ಸತೀಶ್ ಜಾರಕಿಹೊಳಿಗೆ ಇಡಿ ಶಾಕ್: 25ಕ್ಕೂ ಹೆಚ್ಚು ಕಡೆ ದಾಳಿ

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire

    Technology News | ಈಗ, ಕೂತಲ್ಲೇ ವಿಶ್ವ ಸುತ್ತಿ: Live ಕ್ಯಾಮ್ ಮ್ಯಾಪ್ ಮೂಲಕ ಜಗತ್ತನ್ನು ಕಣ್ತುಂಬಿಕೊಳ್ಳಿ!!

    ಪಿಡಬ್ಲ್ಯೂಡಿ ಲಂಚದ ಹಣ ಆಫ್ರಿಕಾದ ಚಿನ್ನದ ಗಣಿಗೆ?: ಸತೀಶ್ ಜಾರಕಿಹೊಳಿ ವಿರುದ್ಧ ಆರ್. ಅಶೋಕ್ ಗಂಭೀರ ಆರೋಪ

    ದೆಹಲಿಯಲ್ಲಿ ಬ್ರಿಕ್ಸ್‌ ಶೃಂಗಸಭೆ: ಕೊಳಗೇರಿಗೆ ಪರದೆ ಕಟ್ಟಿ ಬಡತನ ಮರೆಮಾಚುವ ಯತ್ನಕ್ಕೆ ಆಕ್ರೋಶ

    ಎಸ್ಐಆರ್: ನೋಟಿಸ್ ಪಡೆದ ಹಿರಿಯರು, ಅಸ್ವಸ್ಥರ ಪರವಾಗಿ ಕುಟುಂಬದ ವಯಸ್ಕ ಸದಸ್ಯರು ಹಾಜರಾಗಲು ಚುನಾವಣಾ ಆಯೋಗ ಅನುಮತಿ

    KSRTC WhatsApp ಟಿಕೆಟ್ ಬುಕ್ಕಿಂಗ್ ಆರಂಭ: ಮೊಬೈಲ್‌ನಲ್ಲೇ 4 ಸಾರಿಗೆ ನಿಗಮಗಳ ಸೇವೆ ಲಭ್ಯ

    BIS Hallmark | ​ಚೆನ್ನೈನಲ್ಲಿ ಹಾಲ್‌ಮಾರ್ಕ್ ಇಲ್ಲದ ಬರೋಬ್ಬರಿ 804 ಗ್ರಾಂ ಚಿನ್ನಾಭರಣ ವಶ: ಬಿಐಎಸ್ ತಂಡದಿಂದ ದಾಳಿ: ಚಿನ್ನಾಭರಣ ಅಸಲಿತನ ಹೇಗೆ ಚೆಕ್ ಮಾಡೋದು ಗೊತ್ತಾ?

    CM DK Shivakumar Open Letter | ಅಧಿಕಾರಕ್ಕಿಂತ ಹೊಣೆಗಾರಿಕೆ ದೊಡ್ಡದು: 100 ದಿನ ಪೂರೈಸಿದ ಸಿಎಂ ಡಿ.ಕೆ. ಶಿವಕುಮಾರ್ ಬಹಿರಂಗ ಪತ್ರ

    Free Coaching | ಮುಖ್ಯಮಂತ್ರಿ ವಿದ್ಯಾರ್ಥಿ ಸಹಾಯ ಹಸ್ತ: 90,000 ಅಭ್ಯರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಚಿತ ಆನ್‌ಲೈನ್ ಕೋಚಿಂಗ್

    ಪಿಡಬ್ಲ್ಯುಡಿ ಸಚಿವ ಸತೀಶ್ ಜಾರಕಿಹೊಳಿಗೆ ಇಡಿ ಶಾಕ್: 25ಕ್ಕೂ ಹೆಚ್ಚು ಕಡೆ ದಾಳಿ

  • Bengaluru Focus
    CREATOR: gd-jpeg v1.0 (using IJG JPEG v80), quality = 82?

    ಬೆಂಗಳೂರಿನ ಎಲ್ಲೆಡೆ ಗಣೇಶ ಚತುರ್ಥಿ ಸಂಭ್ರಮಾಚರಣೆ : 42 ಕೆರೆಯ ಕಲ್ಯಾಣಿಗಳು, 659 ಮೊಬೈಲ್ ಟ್ಯಾಂಕ್‌ಗಳ ಮೂರ್ತಿಗಳ ವಿಸರ್ಜನೆಗೆ ಅವಕಾಶ

    Bescom News | ​ಸಾರ್ವಜನಿಕ ಗಣೇಶೋತ್ಸವ: ಬೆಸ್ಕಾಂ ಕಟ್ಟುನಿಟ್ಟಿನ ಸುರಕ್ಷತಾ ಮಾರ್ಗಸೂಚಿ ಪ್ರಕಟ

    BIG BREAKING | ₹15 ಕೋಟಿ ಸುರಿದ ಬೆನ್ನಲ್ಲೇ ಬಿಡಿಎ ಕೇಂದ್ರ ಕಚೇರಿ ಪಾರಂಪರಿಕ ಕಟ್ಟಡ ಕೆಡವಲು ಸಂಚು: ನೌಕರರ ತೀವ್ರ ಆಕ್ರೋಶ

    GBA News | ಬೆಂಗಳೂರು ರಸ್ತೆ ಗುಂಡಿಗಳಿಗೆ ₹2 ಕೋಟಿಯ ‘ಜೆಟ್ ಪ್ಯಾಚರ್’ ಮುಲಾಮು: ಶಾಶ್ವತ ಪರಿಹಾರವೇ, ಕೇವಲ ಬೂಟಾಟಿಕೆಯೇ?

    ಎಸ್ಐಆರ್: ನೋಟಿಸ್ ಪಡೆದ ಹಿರಿಯರು, ಅಸ್ವಸ್ಥರ ಪರವಾಗಿ ಕುಟುಂಬದ ವಯಸ್ಕ ಸದಸ್ಯರು ಹಾಜರಾಗಲು ಚುನಾವಣಾ ಆಯೋಗ ಅನುಮತಿ

    BWSSB News | ಬೆಂಗಳೂರಿನಲ್ಲಿ ತ್ಯಾಜ್ಯ ನೀರು ಸಂಸ್ಕರಣೆಗೆ ಬಿಗಿಯಾದ ಕ್ರಮ: KSPCB, ಜಲಮಂಡಳಿಗೆ ಸಚಿವ ರಾಮಲಿಂಗಾರೆಡ್ಡಿ ಗಡುವು

    KSRTC WhatsApp ಟಿಕೆಟ್ ಬುಕ್ಕಿಂಗ್ ಆರಂಭ: ಮೊಬೈಲ್‌ನಲ್ಲೇ 4 ಸಾರಿಗೆ ನಿಗಮಗಳ ಸೇವೆ ಲಭ್ಯ

    BW SPECIAL | ಬೆಂಗಳೂರಿಗೆ ಆಡಳಿತ ಗ್ರಹಣ: ಮೇಯರ್, ಕಾರ್ಪೊರೇಟರ್‌ಗಳಿಲ್ಲದೆ 6 ವರ್ಷ ಪೂರ್ಣ

    ಪಿಡಬ್ಲ್ಯುಡಿ ಸಚಿವ ಸತೀಶ್ ಜಾರಕಿಹೊಳಿಗೆ ಇಡಿ ಶಾಕ್: 25ಕ್ಕೂ ಹೆಚ್ಚು ಕಡೆ ದಾಳಿ

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home Bengaluru Focus

BW SPECIAL | ಬೆಂಗಳೂರಿನಲ್ಲಿ ಹವಾಮಾನ ವೈಪರೀತ್ಯ: ಹಾವುಗಳ ಸಂತಾನೋತ್ಪತ್ತಿ ಚಕ್ರದಲ್ಲಿ ಬದಲಾವಣೆ, ಆತಂಕದಲ್ಲಿ ಪರಿಸರ ತಜ್ಞರು

ಜೂನ್- ಜುಲೈ ತಿಂಗಳಲ್ಲಿ ಮೊಟ್ಟೆ ಇಡುವ ಹಾವುಗಳು ಅವಧಿ ಪೂರ್ವದಲ್ಲೇ ಈ ಬಾರಿ ಮೊಟ್ಟೆ ಇಡುತ್ತಿರುವುದು ಗಂಭೀರ ವಿಷಯವಾಗಿದೆ.

by Bengaluru Wire Desk
April 20, 2025
in Bengaluru Focus, BW Special, Public interest
Reading Time: 1 min read
0

ಬೆಂಗಳೂರು, ಏ.20 www.bengaluruwire.com : ವಿಶ್ವಸಂಸ್ಥೆಯು ಇತ್ತೀಚೆಗೆ ಬೆಂಗಳೂರಿನಲ್ಲಿ ಹವಾಮಾನ ಬದಲಾವಣೆಯ ತುರ್ತು ಪರಿಸ್ಥಿತಿ ಇದೆ ಎಂದು ಎಚ್ಚರಿಕೆ ನೀಡಿದೆ. ಇದರ ಪರಿಣಾಮಗಳು ಕೇವಲ ಮನುಷ್ಯರಿಗೆ ಮಾತ್ರ ಸೀಮಿತವಾಗಿಲ್ಲ. ಪ್ರಾಣಿಗಳು ಮತ್ತು ಪರಿಸರ ವ್ಯವಸ್ಥೆಯ ಮೇಲೂ ಗಂಭೀರ ಪರಿಣಾಮ ಬೀರುತ್ತಿದೆ.

ಇದಕ್ಕೆ ಸಾಕ್ಷಿ ಎಂಬಂತೆ, ಸಾಮಾನ್ಯವಾಗಿ ಜೂನ್-ಜುಲೈ ತಿಂಗಳಲ್ಲಿ ಮೊಟ್ಟೆ ಇಟ್ಟು ಮರಿ ಹಾಕುವ ಹಾವುಗಳು ಈ ವರ್ಷ ಬೇಗನೆ ಇಡುತ್ತಿರುವುದು ಕಂಡುಬಂದಿದೆ.

ಮೇ ತಿಂಗಳ ಕೊನೆಯಿಂದ ಜೂನ್ 15 ರ ತನಕ ತೋಳದ ಹಾವು, ನೀರು ಹಾವು, ಆಭರಣದ ಹಾವು, ಕೆರೆ ಹಾವು ಮರಿ ಹಾಕುತ್ತವೆ. ಆಮೇಲೆ ಜೂ.15ರ ನಂತರ ನಾಗರಹಾವು, ಕೊಳಕುಮಂಡಲ (Russle wiper) ಹಾಗೂ ಇತರ ಹಾವುಗಳು ಮರಿ ಹಾಕುತ್ತವೆ. ಕುಕ್ರಿ ಹಾವು ಸಾಮಾನ್ಯವಾಗಿ ಜೂನ್ ಜುಲೈನಲ್ಲಿ ಮರಿ ಹಾಕುತ್ತವೆ.

ಸಾಮಾನ್ಯವಾಗಿ, ಜೂನ್ ತಿಂಗಳಲ್ಲಿ ಮಳೆಗಾಲದ ಆರಂಭದೊಂದಿಗೆ ಹಸಿರು ಹುಲ್ಲು ಬೆಳೆದು ನಿಲ್ಲುತ್ತದೆ. ಕಪ್ಪೆ ಮರಿಗಳು, ಮಿಡತೆಗಳು ಮುಂತಾದ ಕೀಟಗಳು ಹೆಚ್ಚಾಗಿ ಕಾಣಿಸಿಕೊಳ್ಳುತ್ತವೆ. ಇದು ಹುಟ್ಟಿದ ಹಾವು ಮರಿಗಳಿಗೆ ಆಹಾರದ ಮೂಲವಾಗುತ್ತದೆ. ಅಲ್ಲದೆ, ದಟ್ಟವಾದ ಹಸಿರು ಹೊದಿಕೆಯು ಹಾವುಗಳಿಗೆ ಬಚ್ಚಿಟ್ಟುಕೊಳ್ಳಲು ಮತ್ತು ತಮ್ಮ ಶತ್ರುಗಳಿಂದ ರಕ್ಷಿಸಿಕೊಳ್ಳಲು ಅನುಕೂಲಕರ ವಾತಾವರಣವನ್ನು ಒದಗಿಸುತ್ತದೆ.

ಆದರೆ ಈ ವರ್ಷ ಪರಿಸ್ಥಿತಿ ಭಿನ್ನವಾಗಿದೆ. ಜನವರಿ ತಿಂಗಳಲ್ಲೇ ಬ್ಯಾಂಡೆಡ್ ಕುಕ್ರಿ ಹಾವು ಮರಿಯೊಂದು ಕಾಣಿಸಿಕೊಂಡಿದ್ದು ಆಶ್ಚರ್ಯ ಮೂಡಿಸಿತ್ತು. ಇದರ ಬೆನ್ನಲ್ಲೇ, ಏಪ್ರಿಲ್ 19 ರಂದು ಕೊಳಕುಮಂಡಲದಂತಹ ವಿಷಕಾರಿ ಹಾವು ಮರಿಯೊಂದು ಕಾಣಿಸಿಕೊಂಡಿರುವುದು ಪರಿಸರ ತಜ್ಞರಲ್ಲಿ ಆತಂಕವನ್ನು ಹೆಚ್ಚಿಸಿದೆ.

ಇಷ್ಟು ಬೇಗ ಹಾವು ಮರಿಗಳು ಹೊರಗೆ ಬಂದರೆ, ಅವುಗಳಿಗೆ ಸೂಕ್ತವಾದ ಆಹಾರ ಸಿಗದೆ ಸಾಯುವ ಸಾಧ್ಯತೆ ಇದೆ. ಒಣ ಹವೆ ಮತ್ತು ಆಹಾರದ ಕೊರತೆಯಿಂದಾಗಿ ಅವುಗಳ ಬದುಕುಳಿಯುವಿಕೆ ಕಷ್ಟಕರವಾಗಬಹುದು. ಮತ್ತೊಂದು ಕಡೆ, ಈ ಚಿಕ್ಕ ಹಾವು ಮರಿಗಳು ಸಹ ಮನುಷ್ಯರನ್ನು ಸಾಯಿಸುವಷ್ಟು ವಿಷವನ್ನು ಹೊಂದಿರುತ್ತವೆ. ಹೀಗಾಗಿ, ಸಾರ್ವಜನಿಕರು ಹಾವು ಮರಿಗಳು ಕಂಡುಬಂದಲ್ಲಿ ಕನಿಷ್ಠ ಐದರಿಂದ ಹತ್ತು ಅಡಿಗಳಷ್ಟು ದೂರವಿರುವುದು ಸುರಕ್ಷಿತ. ತಕ್ಷಣವೇ ವನ್ಯಜೀವಿ ರಕ್ಷಣಾ ತಂಡವನ್ನು ಸಂಪರ್ಕಿಸಿ ಅವುಗಳನ್ನು ರಕ್ಷಿಸುವ ಕಾರ್ಯಕ್ಕೆ ಮುಂದಾಗುವುದು ಸೂಕ್ತ ಎಂದು ಪರಿಸರ ತಜ್ಞರು ಸಲಹೆ ನೀಡಿದ್ದಾರೆ.

ಹವಾಮಾನ ಬದಲಾವಣೆಯ ಈ ರೀತಿಯ ಪರಿಣಾಮಗಳು ಮುಂಬರುವ ದಿನಗಳಲ್ಲಿ ಇನ್ನಷ್ಟು ಹೆಚ್ಚಾಗುವ ಸಾಧ್ಯತೆ ಇದೆ. ಈ ಬಗ್ಗೆ ಸರ್ಕಾರ ಮತ್ತು ಸಾರ್ವಜನಿಕರು ಎಚ್ಚೆತ್ತುಕೊಳ್ಳಬೇಕಾದ ಅನಿವಾರ್ಯತೆ ಇದೆ. ಪರಿಸರವನ್ನು ರಕ್ಷಿಸುವ ಮತ್ತು ಹವಾಮಾನ ಬದಲಾವಣೆಯ ದುಷ್ಪರಿಣಾಮಗಳನ್ನು ತಗ್ಗಿಸುವ ನಿಟ್ಟಿನಲ್ಲಿ ಗಂಭೀರ ಕ್ರಮಗಳನ್ನು ಕೈಗೊಳ್ಳಬೇಕಿದೆ.

ಬೆಂಗಳೂರಿನ ಹವಾಮಾನ ಬದಲಾವಣೆಗೆ ಮತ್ತೊಂದು ಸಾಕ್ಷಿ :

ಈ ಬಾರಿ ಜನವರಿಯಲ್ಲಿ ಕೊಮ್ಮಘಟ್ಟದಲ್ಲಿ ಬ್ಯಾಂಡೆಡ್ ಕುಕ್ರಿ ಮರಿ ಸಿಕ್ಕಿದೆ. ಸಾಮಾನ್ಯವಾಗಿ ಈ ಸಂದರ್ಭ ಹೆಣ್ಣು-ಗಂಡು ಹಾವುಗಳು ಸೇರುವ ಸಮಯ. ಆದರೆ ಈ ಬಾರಿ ಜೂನ್-ಜುಲೈನಲ್ಲಿ ಮರಿ ಹಾಕುವುದು, ಜನವರಿಯಲ್ಲಿ ಮರಿ ಹಾಕಿದೆ. ಅದೇ ರೀತಿ ಕೋಣನಕುಂಟೆಯಲ್ಲಿ ಆಭರಣದ ಹಾವು ಮರಿ ಆಗ ಸಿಕ್ಕಿತ್ತು. ಇಂದು ನಾಗರಬಾವಿ ವಿಶ್ವೇಶ್ವರಯ್ಯ ಲೇಔಟ್ ನಲ್ಲಿ ನಾಲ್ಕು ಕೊಳಕುಮಂಡಲ ಹಾವು ಸಿಕ್ಕಿದೆ. ಈ ರೀತಿ ಹಾವು ಅಕಾಲದಲ್ಲಿ ಮರಿ ಹಾಕಿದ್ರೆ ಹಾವು ಮರಿಗಳು ಬದುಕುಳಿಯಲ್ಲ. ಇದು ಬೆಂಗಳೂರಿನಲ್ಲಿ ಹವಾಮಾನ ಬದಲಾವಣೆಗೆ ಮತ್ತೊಂದು ಸಾಕ್ಷಿಯಾಗಿದೆ.

– ಪ್ರಸನ್ನ ಕುಮಾರ್, ಬೆಂಗಳೂರು ಪ್ರಾಣಿ ಕಲ್ಯಾಣ ಪರಿಪಾಲಕ

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading…
WhatsApp Join our WhatsApp Channel
Previous Post

ಬ್ರಾಹ್ಮಣರ ಮೇಲಿನ ನಿಂದನೆ- ಅಪಮಾನ ಸಹಿಸುವುದಿಲ್ಲ :  ಎಕೆಬಿಎಂಎಸ್ ನಿಂದ ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ

Next Post

ಬಿಬಿಎಂಪಿ ವ್ಯಾಪ್ತಿಯಲ್ಲಿ ಏ.21 ರಿಂದ 10 ದಿನ ಬೃಹತ್ ಪ್ರಮಾಣದ ಸ್ವಚ್ಛತಾ ಅಭಿಯಾನ

Next Post
ಬಿಬಿಎಂಪಿ ಕೇಂದ್ರ ಕಚೇರಿ, ಸಾಂದರ್ಭಿಕ ಚಿತ್ರ

ಬಿಬಿಎಂಪಿ ವ್ಯಾಪ್ತಿಯಲ್ಲಿ ಏ.21 ರಿಂದ 10 ದಿನ ಬೃಹತ್ ಪ್ರಮಾಣದ ಸ್ವಚ್ಛತಾ ಅಭಿಯಾನ

ಕೈಲಾಸ ಮಾನಸ ಸರೋವರ ಯಾತ್ರೆಗೆ ಮರುಜೀವ : ಭಾರತ-ಚೀನಾ ಬಾಂಧವ್ಯದ ಹೊಸ ಅಧ್ಯಾಯ

Please login to join discussion

Like Us on Facebook

Follow Us on Twitter

Recent News

CREATOR: gd-jpeg v1.0 (using IJG JPEG v80), quality = 82?

ಬೆಂಗಳೂರಿನ ಎಲ್ಲೆಡೆ ಗಣೇಶ ಚತುರ್ಥಿ ಸಂಭ್ರಮಾಚರಣೆ : 42 ಕೆರೆಯ ಕಲ್ಯಾಣಿಗಳು, 659 ಮೊಬೈಲ್ ಟ್ಯಾಂಕ್‌ಗಳ ಮೂರ್ತಿಗಳ ವಿಸರ್ಜನೆಗೆ ಅವಕಾಶ

September 14, 2026

Bescom News | ​ಸಾರ್ವಜನಿಕ ಗಣೇಶೋತ್ಸವ: ಬೆಸ್ಕಾಂ ಕಟ್ಟುನಿಟ್ಟಿನ ಸುರಕ್ಷತಾ ಮಾರ್ಗಸೂಚಿ ಪ್ರಕಟ

September 13, 2026
Bengaluru Wire, Kannada News, latest News in Kannada

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video
CREATOR: gd-jpeg v1.0 (using IJG JPEG v80), quality = 82?

ಬೆಂಗಳೂರಿನ ಎಲ್ಲೆಡೆ ಗಣೇಶ ಚತುರ್ಥಿ ಸಂಭ್ರಮಾಚರಣೆ : 42 ಕೆರೆಯ ಕಲ್ಯಾಣಿಗಳು, 659 ಮೊಬೈಲ್ ಟ್ಯಾಂಕ್‌ಗಳ ಮೂರ್ತಿಗಳ ವಿಸರ್ಜನೆಗೆ ಅವಕಾಶ

September 14, 2026

Bescom News | ​ಸಾರ್ವಜನಿಕ ಗಣೇಶೋತ್ಸವ: ಬೆಸ್ಕಾಂ ಕಟ್ಟುನಿಟ್ಟಿನ ಸುರಕ್ಷತಾ ಮಾರ್ಗಸೂಚಿ ಪ್ರಕಟ

September 13, 2026

Technology News | ಈಗ, ಕೂತಲ್ಲೇ ವಿಶ್ವ ಸುತ್ತಿ: Live ಕ್ಯಾಮ್ ಮ್ಯಾಪ್ ಮೂಲಕ ಜಗತ್ತನ್ನು ಕಣ್ತುಂಬಿಕೊಳ್ಳಿ!!

September 13, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d