Sunday, April 26, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಶ್ವೇತಭವನದ ಔತಣಕೂಟದಲ್ಲಿ ಗುಂಡಿನ ಸದ್ದು: ಕೂದಲೆಳೆ ಅಂತರದಲ್ಲಿ ಪಾರಾದ ಡೊನಾಲ್ಡ್ ಟ್ರಂಪ್ ದಂಪತಿ

    BIG EXCLUSIVE| ಜನಗಣತಿ ಜಿದ್ದಾಜಿದ್ದಿ; ಜಿಬಿಎ ಅಧಿಕಾರಿಗಳು Vs ಸಚಿವಾಲಯ ಸಂಘ – ರಾಜ್ಯದ 43 ಇಲಾಖೆಗಳು ಬಂದ್ ಆಗುವ ಭೀತಿ!

    ಸರ್ಕಾರಿ ಆಸ್ಪತ್ರೆಗಳಲ್ಲಿ ಮೊಣಕಾಲು ಮತ್ತು ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆಗಳಿಗೆ ಬಲ: ರೋಗಿಗಳಿಗೆ ಮನೆಬಾಗಿಲಲ್ಲೇ ಗುಣಮಟ್ಟದ ಚಿಕಿತ್ಸೆ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    KSIC News | ಮೈಸೂರು ರೇಷ್ಮೆ ಪರಂಪರೆಗೆ ಮಹಾ ಜಯ: ಕೆಎಸ್‌ಐಸಿ ಭೂಮಿ ಹಸ್ತಾಂತರ ಆದೇಶ ರದ್ದು

    IMPORTANT NEWS | ಭೂಪರಿವರ್ತನೆ ಇನ್ನು ಸುಲಭ: 30 ದಿನಗಳಲ್ಲಿ ವಿಲೇವಾರಿಯಾಗದಿದ್ದರೆ ‘ಪರಿಭಾವಿತ ಭೂಪರಿವರ್ತನೆ’  ಭಾಗ್ಯ

    Vidhana Soudha

    RDPR NEWS | ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ಗ್ರಾಮೀಣ ಭಾಗದ ಶೈಕ್ಷಣಿಕ ಕಾರ್ಯಗಳಿಗೆ‌ 501 ಕೋಟಿ ರೂ. ಅನುದಾನ ಬಿಡುಗಡೆ

    ಸಂಭ್ರಮದ ಪಾರ್ಟಿಯಲ್ಲಿ ದುರಂತ: ಗಂಟಲಲ್ಲಿ ಚಿಕನ್ ಮೂಳೆ ಸಿಲುಕಿ ಯುವಕ ಸಾವು

    Wildlife News | ಬನ್ನೇರುಘಟ್ಟಕ್ಕೆ ದಕ್ಷಿಣ ಆಫ್ರಿಕಾದ ‘ಸಿವಂಗಿ’ಗಳು (ಚೀತಾ) ಆಗಮನ; ಚಾರಣಿಗರ ಸುರಕ್ಷತೆಗೆ ಹೊಸ ಕಠಿಣ ‘SOP’ ಬಿಡುಗಡೆ

  • Bengaluru Focus

    Science Research News | ಧ್ಯಾನದಿಂದ ಮೆದುಳಿನ ಶಕ್ತಿ ವೃದ್ಧಿ: ವಯಸ್ಸಾಗುವಿಕೆಗೆ ಬ್ರೇಕ್ ಹಾಕಲಿದೆ ಐಐಎಸ್‌ಸಿ ಸಂಶೋಧನೆ!

    GBA News | ಬೆಂಗಳೂರು ದಕ್ಷಿಣ ಪಾಲಿಕೆ ಅಭಿವೃದ್ಧಿಗೆ ತಜ್ಞರ ಸಲಹಾ ಸಮಿತಿ ರಚನೆ: ಆಯುಕ್ತ ಕೆ.ಎನ್. ರಮೇಶ್

    ಬೆಂಗಳೂರಿನ ಅಭಿವೃದ್ಧಿಗೆ ‘Airport’ ಅಡ್ಡಿ: ಕಟ್ಟಡಗಳ ಎತ್ತರ ನಿರ್ಬಂಧ ಸಡಿಲಿಕೆಗೆ ರಾಜನಾಥ್ ಸಿಂಗ್‌ಗೆ ಡಿ.ಕೆ. ಶಿವಕುಮಾರ್ ಮನವಿ

    GBA News | ಪಶ್ಚಿಮ ಬೆಂಗಳೂರಿಗರಿಗೆ ಸಿಹಿ ಸುದ್ದಿ: ಗೋವಿಂದರಾಜನಗರದಲ್ಲಿ ಶೀಘ್ರವೇ 100 ಹಾಸಿಗೆಗಳ ‘ಜಯದೇವ’ ಘಟಕ ಉದ್ಘಾಟನೆ

    ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ವಿವಾದ: ವಿದ್ಯಾರ್ಥಿಗಳ ಧಾರ್ಮಿಕ ಹಕ್ಕಿಗೆ ಚ್ಯುತಿ? ಮೂವರು ಸಸ್ಪೆಂಡ್!!

     ‘ಅಣ್ಣಾವ್ರ’ 97ನೇ ಜನ್ಮದಿನೋತ್ಸವ: ದೊಡ್ಮನೆ ಕುಟುಂಬ ಹಾಗೂ ಅಭಿಮಾನಿಗಳಿಂದ ಭಕ್ತಿಯ ನಮನ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    ಕಾಲೇಜು ಕ್ಯಾಂಪಸ್‌ಗಳಲ್ಲಿ ಮತ್ತೆ ಚುನಾವಣಾ ರಂಗು: ವಿದ್ಯಾರ್ಥಿ ಸಂಘಗಳ ಚುನಾವಣೆ ನಡೆಸಲು ಸರ್ಕಾರ ಮುಂದು

    GBA News | ಇಬ್ಲೂರು ಜಂಕ್ಷನ್ ಸಂಚಾರ ದಟ್ಟಣೆಗೆ ಮುಕ್ತಿ: ಹೆಚ್ಚುವರಿ ಮೇಲ್ಸೇತುವೆ ನಿರ್ಮಾಣಕ್ಕೆ ಜಿಬಿಎ ಮುಂದು

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire

    ಶ್ವೇತಭವನದ ಔತಣಕೂಟದಲ್ಲಿ ಗುಂಡಿನ ಸದ್ದು: ಕೂದಲೆಳೆ ಅಂತರದಲ್ಲಿ ಪಾರಾದ ಡೊನಾಲ್ಡ್ ಟ್ರಂಪ್ ದಂಪತಿ

    BIG EXCLUSIVE| ಜನಗಣತಿ ಜಿದ್ದಾಜಿದ್ದಿ; ಜಿಬಿಎ ಅಧಿಕಾರಿಗಳು Vs ಸಚಿವಾಲಯ ಸಂಘ – ರಾಜ್ಯದ 43 ಇಲಾಖೆಗಳು ಬಂದ್ ಆಗುವ ಭೀತಿ!

    ಸರ್ಕಾರಿ ಆಸ್ಪತ್ರೆಗಳಲ್ಲಿ ಮೊಣಕಾಲು ಮತ್ತು ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆಗಳಿಗೆ ಬಲ: ರೋಗಿಗಳಿಗೆ ಮನೆಬಾಗಿಲಲ್ಲೇ ಗುಣಮಟ್ಟದ ಚಿಕಿತ್ಸೆ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    KSIC News | ಮೈಸೂರು ರೇಷ್ಮೆ ಪರಂಪರೆಗೆ ಮಹಾ ಜಯ: ಕೆಎಸ್‌ಐಸಿ ಭೂಮಿ ಹಸ್ತಾಂತರ ಆದೇಶ ರದ್ದು

    IMPORTANT NEWS | ಭೂಪರಿವರ್ತನೆ ಇನ್ನು ಸುಲಭ: 30 ದಿನಗಳಲ್ಲಿ ವಿಲೇವಾರಿಯಾಗದಿದ್ದರೆ ‘ಪರಿಭಾವಿತ ಭೂಪರಿವರ್ತನೆ’  ಭಾಗ್ಯ

    Vidhana Soudha

    RDPR NEWS | ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ಗ್ರಾಮೀಣ ಭಾಗದ ಶೈಕ್ಷಣಿಕ ಕಾರ್ಯಗಳಿಗೆ‌ 501 ಕೋಟಿ ರೂ. ಅನುದಾನ ಬಿಡುಗಡೆ

    ಸಂಭ್ರಮದ ಪಾರ್ಟಿಯಲ್ಲಿ ದುರಂತ: ಗಂಟಲಲ್ಲಿ ಚಿಕನ್ ಮೂಳೆ ಸಿಲುಕಿ ಯುವಕ ಸಾವು

    Wildlife News | ಬನ್ನೇರುಘಟ್ಟಕ್ಕೆ ದಕ್ಷಿಣ ಆಫ್ರಿಕಾದ ‘ಸಿವಂಗಿ’ಗಳು (ಚೀತಾ) ಆಗಮನ; ಚಾರಣಿಗರ ಸುರಕ್ಷತೆಗೆ ಹೊಸ ಕಠಿಣ ‘SOP’ ಬಿಡುಗಡೆ

  • Bengaluru Focus

    Science Research News | ಧ್ಯಾನದಿಂದ ಮೆದುಳಿನ ಶಕ್ತಿ ವೃದ್ಧಿ: ವಯಸ್ಸಾಗುವಿಕೆಗೆ ಬ್ರೇಕ್ ಹಾಕಲಿದೆ ಐಐಎಸ್‌ಸಿ ಸಂಶೋಧನೆ!

    GBA News | ಬೆಂಗಳೂರು ದಕ್ಷಿಣ ಪಾಲಿಕೆ ಅಭಿವೃದ್ಧಿಗೆ ತಜ್ಞರ ಸಲಹಾ ಸಮಿತಿ ರಚನೆ: ಆಯುಕ್ತ ಕೆ.ಎನ್. ರಮೇಶ್

    ಬೆಂಗಳೂರಿನ ಅಭಿವೃದ್ಧಿಗೆ ‘Airport’ ಅಡ್ಡಿ: ಕಟ್ಟಡಗಳ ಎತ್ತರ ನಿರ್ಬಂಧ ಸಡಿಲಿಕೆಗೆ ರಾಜನಾಥ್ ಸಿಂಗ್‌ಗೆ ಡಿ.ಕೆ. ಶಿವಕುಮಾರ್ ಮನವಿ

    GBA News | ಪಶ್ಚಿಮ ಬೆಂಗಳೂರಿಗರಿಗೆ ಸಿಹಿ ಸುದ್ದಿ: ಗೋವಿಂದರಾಜನಗರದಲ್ಲಿ ಶೀಘ್ರವೇ 100 ಹಾಸಿಗೆಗಳ ‘ಜಯದೇವ’ ಘಟಕ ಉದ್ಘಾಟನೆ

    ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ವಿವಾದ: ವಿದ್ಯಾರ್ಥಿಗಳ ಧಾರ್ಮಿಕ ಹಕ್ಕಿಗೆ ಚ್ಯುತಿ? ಮೂವರು ಸಸ್ಪೆಂಡ್!!

     ‘ಅಣ್ಣಾವ್ರ’ 97ನೇ ಜನ್ಮದಿನೋತ್ಸವ: ದೊಡ್ಮನೆ ಕುಟುಂಬ ಹಾಗೂ ಅಭಿಮಾನಿಗಳಿಂದ ಭಕ್ತಿಯ ನಮನ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    ಕಾಲೇಜು ಕ್ಯಾಂಪಸ್‌ಗಳಲ್ಲಿ ಮತ್ತೆ ಚುನಾವಣಾ ರಂಗು: ವಿದ್ಯಾರ್ಥಿ ಸಂಘಗಳ ಚುನಾವಣೆ ನಡೆಸಲು ಸರ್ಕಾರ ಮುಂದು

    GBA News | ಇಬ್ಲೂರು ಜಂಕ್ಷನ್ ಸಂಚಾರ ದಟ್ಟಣೆಗೆ ಮುಕ್ತಿ: ಹೆಚ್ಚುವರಿ ಮೇಲ್ಸೇತುವೆ ನಿರ್ಮಾಣಕ್ಕೆ ಜಿಬಿಎ ಮುಂದು

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home Bengaluru Focus

BW Special | BIG News | ಬಿಡಿಎ ವ್ಯಾಪ್ತಿಯ 1.22 ಲಕ್ಷ ಸ್ವತ್ತುದಾರರಿಗೆ ಬಿಗ್ ಶಾಕ್ : ಯದ್ವಾತದ್ವಾ ಆಸ್ತಿ ತೆರಿಗೆ ಹೆಚ್ಚಳ ; ನಿವಾಸಿಗಳಿಂದ ಆಕ್ರೋಶ

ಬಿಡಿಎ ರಚಿಸಿದ ಬಡಾವಣೆ, ಅಪಾರ್ಟ್ ಮೆಂಟ್ ಯೂನಿಟುಗಳು ಹಾಗೂ ಪ್ರಾಧಿಕಾರ ಅನುಮೋದಿತ ಖಾಸಗಿ ಲೇಔಟುಗಳಲ್ಲಿ SR Value ಆಧಾರಿತವಾಗಿ ಶೇ.9 ರಿಂದ 50ರಷ್ಟು ಆಸ್ತಿ ತೆರಿಗೆ ಪರಿಷ್ಕರಣೆ ಆರೋಪ.

by Bengaluru Wire Desk
May 1, 2025
in Bengaluru Focus, BW Special, Public interest
Reading Time: 1 min read
0
ಬಿಡಿಎ ಬಡಾವಣೆ ಕುರಿತ ಗ್ರಾಫಿಕ್ಸ್ ಸಾಂದರ್ಭಿಕ ಚಿತ್ರ

ಬಿಡಿಎ ಬಡಾವಣೆ ಕುರಿತ ಗ್ರಾಫಿಕ್ಸ್ ಸಾಂದರ್ಭಿಕ ಚಿತ್ರ

ಬೆಂಗಳೂರು, ಮೇ.01 www.bengaluruwire.com : ಬಿಡಿಎ ವ್ಯಾಪ್ತಿಯಲ್ಲಿ  ಸ್ವತ್ತಿನ ಮಾರ್ಗಸೂಚಿ ದರದ ಆಧಾರದ ಮೇಲೆ ಆಸ್ತಿ ತೆರಿಗೆಯನ್ನು ಏ.1ರಿಂದಲೇ ಅನ್ವಯವಾಗುವಂತೆ ಜಾರಿಗೆ ತರಲಾಗಿದೆ. ಕಳೆದ ವರ್ಷದ ಆಸ್ತಿಗೆ ಹೋಲಿಸಿದರೆ ಈ ಬಾರಿಯ ಆಸ್ತಿ ತೆರಿಗೆ ದರದಲ್ಲಿ ಶೇ.20ರಿಂದ 40ರಷ್ಟು ಏರಿಕೆ ಮಾಡಿ ಬಿಡಿಎ ಬಡಾವಣೆಯ ನಾಗರೀಕರಿಗೆ ಆಸ್ತಿ ತೆರಿಗೆ ಏರಿಕೆಯ ಬರೆ ಹಾಕಿದೆ.

ಇದರಿಂದಾಗಿ ಬಿಡಿಎ ನಿರ್ಮಿಸಿದ ಸರ್.ಎಂ.ವಿಶ್ವೇಶ್ವರಯ್ಯ ಲೇಔಟ್ ಸೇರಿದಂತೆ ಪ್ರಾಧಿಕಾರದ 9 ಲೇಔಟ್, ಬಿಡಿಎ ಅನುಮೋದಿತ ಚಿಕ್ಕಪುಟ್ಟ ಲೇಔಟ್ ಸ್ವತ್ತಿನ ಮಾಲೀಕರು, ಪ್ರಾಧಿಕಾರ ಹಂಚಿಕೆ ಮಾಡಿದ ಅಪಾರ್ಟ್ ಮೆಂಟ್ ವಸತಿ ಘಟಕಗಳು ಸೇರಿ ಒಟ್ಟಾರೆ 1.22 ಲಕ್ಷ ಆಸ್ತಿ ಮಾಲೀಕರಿಗೆ ಪರಿಷ್ಕ್ರತ ಪ್ರಾಪರ್ಟಿ ಟ್ಯಾಕ್ಸ್ ಬಿಸಿ ತಟ್ಟಲಿದೆ. ಈ ಆಸ್ತಿ ತೆರಿಗೆ ಬಗ್ಗೆ ಈಗಾಗಲೇ ಬಿಡಿಎನ ಬನಶಂಕರಿ ಆರನೇ ಹಂತದ ಬಡಾವಣೆ, ಸರ್.ಎಂ.ವಿಶ್ವೇಶ್ವರಯ್ಯ ಲೇಔಟ್, ನಾಡಪ್ರಭು ಕೆಂಪೇಗೌಡ ಬಡಾವಣೆ ಸೇರಿದಂತೆ ವಿವಿದ ಲೇಔಟ್ ನಿವಾಸಿಗಳ ಕ್ಷೇಮಾಭಿವೃದ್ಧಿ ಸಂಘಗಳು ಆಕ್ರೋಶ ವ್ಯಕ್ತಪಡಿಸಿವೆ.

ಬಿಡಿಎ ಪ್ರಸ್ತುತ ತನ್ನ ವ್ಯಾಪ್ತಿಯ ಸ್ವತ್ತುಗಳಿಂದ ವಾರ್ಷಿಕ 55 ರಿಂದ 60 ಕೋಟಿ ಆಸ್ತಿತೆರಿಗೆ ಸಂಗ್ರಹಿಸುತ್ತಿದೆ. ಹಿಂದಿನ ವರ್ಷಗಳ 40 ಕೋಟಿ ರೂ. ಆಸ್ತಿ ತೆರಿಗೆಯನ್ನು ಸಾವಿರಾರು ಸ್ವತ್ತಿನ ಮಾಲೀಕರು ಬಾಕಿ ಉಳಿಸಿಕೊಂಡಿದ್ದಾರೆ ಎಂದು ಬಿಡಿಎ ಮೂಲಗಳು ತಿಳಿಸಿವೆ.

ರಾಜ್ಯ ಸರ್ಕಾರದ ಸೆಂಟರ್ ಫಾರ್ ಇ-ಗವರ್ನೆನ್ಸ್ ಇಲಾಖೆಗೆ ಪ್ರತಿಯೊಂದು ಸ್ವತ್ತಿನ ಮಾಹಿತಿಯ ಆಸ್ತಿತೆರಿಗೆಯನ್ನು ಲೆಕ್ಕಹಾಕುವ ನಿಟ್ಟಿನಲ್ಲಿ ಸಾಫ್ಟ್ ವೇರ್ ನಲ್ಲಿ ದತ್ತಾಂಶವನ್ನು ಅಪಡೇಟ್ ಮಾಡಿ ಬದಲಾವಣೆ ಮಾಡಲಾಗಿದೆ. ಇದೇ ಏ.28 ರಂದು ಈ ಅಪಡೇಟ್ ಆದ ಮಾಹಿತಿಯನ್ನು ವೆಬ್ ಸೈಟಿನಲ್ಲಿ ಅಪಲೋಡ್ ಮಾಡಿದೆ. 2025-26ನೇ ಅರ್ಥಿಕ ವರ್ಷದಲ್ಲಿ ಏ.1ರಿಂದಲೇ ಸ್ವತ್ತಿ ಮಾರ್ಗಸೂಚಿ ದರದ ಆಧಾರದ ಮೇಲೆ ಆಸ್ತಿತೆರಿಗೆ ನಿರ್ಧಾರವಾಗುತ್ತದೆ ಎಂದು ಹೆಸರು ಬಹಿರಂಗಪಡಿಸಲು ಇಚ್ಛಿಸದ ಅಧಿಕಾರಿಯೊಬ್ಬರು ಬೆಂಗಳೂರು ವೈರ್ ಗೆ ತಿಳಿಸಿದ್ದಾರೆ.

ಆಸ್ತಿ ತೆರಿಗೆ ಶುಲ್ಕ ಶೇ.9ರಿಂದ 50ರಷ್ಟು ಪರಿಷ್ಕರಣೆ :

ನಾಡಪ್ರಭು ಕೆಂಪೇಗೌಡ ಬಡಾವಣೆಯಲ್ಲಿ, ತೆರಿಗೆಗಳನ್ನು 9 ರಿಂದ 50% ಕ್ಕೆ (20/30 ರಿಂದ 5/80) ಪರಿಷ್ಕರಿಸಲಾಗಿದೆ, ಆದರೆ ಇನ್ನೂ ಎಲ್ಲಾ 9 ಬ್ಲಾಕ್‌ಗಳು ವಾಹನ ಓಡಾಡುವಂತಹ ರಸ್ತೆ, ನೀರು ಸರಬರಾಜು, ವಿದ್ಯುತ್ ಮತ್ತು ಯುಜಿಡಿಯಂತಹ ಎಲ್ಲಾ ಮೂಲಭೂತ ಸೌಲಭ್ಯಗಳನ್ನು ಹೊಂದಿಲ್ಲ, ಏಕೆಂದರೆ ಪ್ರಾಧಿಕಾರವು ಭಾಗಶಃ ಕೆಲಸ ಮಾಡಿದೆ ಎಂದು ನಾಡಪ್ರಭು ಕೆಂಪೇಗೌಡ ಬಡಾವಣೆ ಓಪನ್ ಫೋರಮ್ ಜಂಟಿ ಕಾರ್ಯದರ್ಶಿ ಸೂರ್ಯಕಿರಣ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

“ಎಸ್‌ಆರ್ ಮೌಲ್ಯದ ಆಧಾರದ ಮೇಲೆ ತೆರಿಗೆ ಸಂಗ್ರಹಿಸಿದರೆ, ಬಿಡಿಎ ತೆರಿಗೆ ಸಂಗ್ರಹಿಸುವ ಮೂಲಭೂತ ಸೌಲಭ್ಯಗಳನ್ನು ಸಕ್ಷಮ ಪ್ರಾಧಿಕಾರವು ಒದಗಿಸಬೇಕು. ನಾಡಪ್ರಭು ಕೆಂಪೇಗೌಡ ಬಡಾವಣೆಯಲ್ಲಿ, ಯಾವುದೇ ಮೂಲಭೂತ ಸೌಕರ್ಯಗಳಿಲ್ಲ, ಆದರೆ 8 ವರ್ಷಗಳಿಂದ ತೆರಿಗೆ ಸಂಗ್ರಹಿಸಲಾಗುತ್ತಿದೆ, ಮತ್ತು ಈ ವರ್ಷ, ತೆರಿಗೆಯನ್ನು ಪರಿಷ್ಕರಿಸಲಾಯಿತು, ಇದು ಪ್ರತಿಯೊಬ್ಬ ಸೈಟ್ ಮಾಲೀಕರ ಜೋಬಿಗೆ ಕತ್ತರಿ ಹಾಕಿದೆ” ಎಂದು ಸೂರ್ಯಕಿರಣ್ ಟೀಕಿಸಿದ್ದಾರೆ.

ಇದನ್ನೂ ಓದಿ : Video News | “ಆರ್‌ಸಿಬಿ ನಮ್ಮ ಉಸಿರು” ಕ್ರಿಕೆಟ್ ಪ್ರೇಮಿಗಳ ಅಭಿಮಾನದ- ಕಿಚ್ಚು ಹೆಚ್ಚಿಸುವ ಕ್ರಿಕೆಟ್ ಗೀತೆ ನಿರ್ಮಾಣ

ಬಿಡಿಎ ಆಸ್ತಿ ತೆರಿಗೆ ನಿರ್ಧಾರ ಅವೈಜ್ಞಾನಿಕ :

“ಬಿಡಿಎ ಸ್ವತ್ತುಗಳ ನೋಂದಣಿ ಮತ್ತು ಮುದ್ರಾಂಕ ಇಲಾಖೆಯ ಮಾರ್ಗಸೂಚಿ ದರದ ಆಧಾರದ ಮೇಲೆ ಆಸ್ತಿ ತೆರಿಗೆ ವಿಧಿಸುತ್ತಿರುವುದು ಅವೈಜ್ಞಾನಿಕ. ಏಕೆಂದರೆ ಬಿಡಿಎ ನಿರ್ಮಿಸಿರುವ ಬಡಾವಣೆಗಳಲ್ಲಿ ಇನ್ನೂ ಪೂರ್ಣರೂಪದಲ್ಲಿ ಮೂಲಭೂತ ಸೌಕರ್ಯವನ್ನೇ ಕಲ್ಪಿಸಿಲ್ಲ. ಜನರಿಗೆ ಉಚಿತ ಗ್ಯಾರಂಟಿ ಯೋಜನೆಗಳನ್ನು ಕೊಟ್ಟು, ಜನರ ಮೇಲೆ ತೆರಿಗೆ ಭಾರ ಹಾಕಿ ದೌರ್ಜನ್ಯ ಮಾಡ್ತಿದ್ದಾರೆ. ಯಾವುದಕ್ಕೂ ಜನಸಾಮಾನ್ಯರ ಪ್ರತಿಕ್ರಿಯೆಗೆ ಬೆಲೆ ಕೊಡುತ್ತಿಲ್ಲ. ಈಗಿನ ರಾಜ್ಯ ಸರ್ಕಾರದ ಸರ್ವಾಧಿಕಾರಿ ಧೋರಣೆಯನ್ನು ನಾವು ಖಂಡಿಸುತ್ತೇವೆ. ವಿರೋಧ ಪಕ್ಷಗಳು ಬಿಡಿಎ ಆಸ್ತಿ ತೆರಿಗೆ ಹೆಚ್ಚಳದ ಬಗ್ಗೆ ದನಿ ಎತ್ತದಿರುವುದು ದುರದೃಷ್ಟಕರ”

– ಡಿ.ಎಸ್.ಗೌಡ, ಅಧ್ಯಕ್ಷರು, ಸರ್.ಎಂ.ವಿಶ್ವೇಶ್ವರಯ್ಯ ಬಡಾವಣೆ ಕ್ಷೇಮಾಭಿವೃದ್ಧಿ ಸಂಘ (1 ರಿಂದ 9ನೇ ಬ್ಲಾಕ್)

ಬಿಎಸ್‌ಕೆ 6ನೇ ಹಂತಕ್ಕೆ 24 ವರ್ಷದಿಂದ ಮೂಲ ಸೌಲಭ್ಯವಿಲ್ಲ :

“ಬಿಎಸ್‌ಕೆ 6ನೇ ಹಂತದ ಬಡಾವಣೆ ರಚನೆಯಾಗಿ 24 ವರ್ಷಗಳಾದರೂ, ಇಲ್ಲಿಯವರೆಗೆ ಮೂಲಭೂತ ಸೌಕರ್ಯಗಳನ್ನು ಒದಗಿಸಿಲ್ಲ ಮತ್ತು ಹಂಚಿಕೆದಾರರಿಂದ ಹೆಚ್ಚುವರಿ ನಿರ್ವಹಣಾ ಶುಲ್ಕವನ್ನು ಸಂಗ್ರಹಿಸಿಲ್ಲ. ಈಗ ಬಿಡಿಎ ಎಸ್ ಆರ್ ದರದ ಅನ್ವಯ ಆಸ್ತಿ ತೆರಿಗೆ ಪರಿಷ್ಕರಿಸಿರುವುದು ಸರಿಯಾದ ಕ್ರಮವಲ್ಲ. ನಿವೇಶನದಾರರಿಗೆ ತೆರಿಗೆ ಹೊರೆಯಾಗುತ್ತಿದೆ.”

– ಟಿ.ಎಸ್ ಮಹೇಶ, ಅಧ್ಯಕ್ಷರು, ಬಿಎಸ್‌ಕೆ 6ನೇ ಹಂತದ ನಿವಾಸಿಗಳ ಕ್ಷೇಮಾಭಿವೃದ್ಧಿ ಸಂಘ

WhatsApp Join our WhatsApp Channel
Previous Post

Video News | “ಆರ್‌ಸಿಬಿ ನಮ್ಮ ಉಸಿರು” ಕ್ರಿಕೆಟ್ ಪ್ರೇಮಿಗಳ ಅಭಿಮಾನದ- ಕಿಚ್ಚು ಹೆಚ್ಚಿಸುವ ಕ್ರಿಕೆಟ್ ಗೀತೆ ನಿರ್ಮಾಣ

Next Post

SSLC Result | ನಾಳೆ ಎಸ್ ಎಸ್ ಎಲ್ ಸಿ ಪರೀಕ್ಷೆ-1 ಫಲಿತಾಂಶ ಪ್ರಕಟ : ವಿದ್ಯಾರ್ಥಿಗಳೇ ನಿಮ್ಮ ರಿಸಲ್ಟ್ ಹೀಗೆ ಚೆಕ್ ಮಾಡಿ

Next Post

SSLC Result | ನಾಳೆ ಎಸ್ ಎಸ್ ಎಲ್ ಸಿ ಪರೀಕ್ಷೆ-1 ಫಲಿತಾಂಶ ಪ್ರಕಟ : ವಿದ್ಯಾರ್ಥಿಗಳೇ ನಿಮ್ಮ ರಿಸಲ್ಟ್ ಹೀಗೆ ಚೆಕ್ ಮಾಡಿ

ಜಿಎಸ್ ಟಿ ತೆರಿಗೆ ಕುರಿತ ಗ್ರಾಫಿಕ್ಸ್ ಚಿತ್ರ (ಸಾಂದರ್ಭಿಕ ಚಿತ್ರ)

ದೇಶದಲ್ಲಿ ಏಪ್ರಿಲ್ ತಿಂಗಳ ಜಿಎಸ್‌ಟಿ ಸಂಗ್ರಹ ₹2.37 ಲಕ್ಷ ಕೋಟಿ

Please login to join discussion

Like Us on Facebook

Follow Us on Twitter

Recent News

ಶ್ವೇತಭವನದ ಔತಣಕೂಟದಲ್ಲಿ ಗುಂಡಿನ ಸದ್ದು: ಕೂದಲೆಳೆ ಅಂತರದಲ್ಲಿ ಪಾರಾದ ಡೊನಾಲ್ಡ್ ಟ್ರಂಪ್ ದಂಪತಿ

April 26, 2026

Science Research News | ಧ್ಯಾನದಿಂದ ಮೆದುಳಿನ ಶಕ್ತಿ ವೃದ್ಧಿ: ವಯಸ್ಸಾಗುವಿಕೆಗೆ ಬ್ರೇಕ್ ಹಾಕಲಿದೆ ಐಐಎಸ್‌ಸಿ ಸಂಶೋಧನೆ!

April 26, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಶ್ವೇತಭವನದ ಔತಣಕೂಟದಲ್ಲಿ ಗುಂಡಿನ ಸದ್ದು: ಕೂದಲೆಳೆ ಅಂತರದಲ್ಲಿ ಪಾರಾದ ಡೊನಾಲ್ಡ್ ಟ್ರಂಪ್ ದಂಪತಿ

April 26, 2026

Science Research News | ಧ್ಯಾನದಿಂದ ಮೆದುಳಿನ ಶಕ್ತಿ ವೃದ್ಧಿ: ವಯಸ್ಸಾಗುವಿಕೆಗೆ ಬ್ರೇಕ್ ಹಾಕಲಿದೆ ಐಐಎಸ್‌ಸಿ ಸಂಶೋಧನೆ!

April 26, 2026

GBA News | ಬೆಂಗಳೂರು ದಕ್ಷಿಣ ಪಾಲಿಕೆ ಅಭಿವೃದ್ಧಿಗೆ ತಜ್ಞರ ಸಲಹಾ ಸಮಿತಿ ರಚನೆ: ಆಯುಕ್ತ ಕೆ.ಎನ್. ರಮೇಶ್

April 25, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group