Friday, April 24, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಸರ್ಕಾರಿ ಆಸ್ಪತ್ರೆಗಳಲ್ಲಿ ಮೊಣಕಾಲು ಮತ್ತು ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆಗಳಿಗೆ ಬಲ: ರೋಗಿಗಳಿಗೆ ಮನೆಬಾಗಿಲಲ್ಲೇ ಗುಣಮಟ್ಟದ ಚಿಕಿತ್ಸೆ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    KSIC News | ಮೈಸೂರು ರೇಷ್ಮೆ ಪರಂಪರೆಗೆ ಮಹಾ ಜಯ: ಕೆಎಸ್‌ಐಸಿ ಭೂಮಿ ಹಸ್ತಾಂತರ ಆದೇಶ ರದ್ದು

    IMPORTANT NEWS | ಭೂಪರಿವರ್ತನೆ ಇನ್ನು ಸುಲಭ: 30 ದಿನಗಳಲ್ಲಿ ವಿಲೇವಾರಿಯಾಗದಿದ್ದರೆ ‘ಪರಿಭಾವಿತ ಭೂಪರಿವರ್ತನೆ’  ಭಾಗ್ಯ

    Vidhana Soudha

    RDPR NEWS | ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ಗ್ರಾಮೀಣ ಭಾಗದ ಶೈಕ್ಷಣಿಕ ಕಾರ್ಯಗಳಿಗೆ‌ 501 ಕೋಟಿ ರೂ. ಅನುದಾನ ಬಿಡುಗಡೆ

    ಸಂಭ್ರಮದ ಪಾರ್ಟಿಯಲ್ಲಿ ದುರಂತ: ಗಂಟಲಲ್ಲಿ ಚಿಕನ್ ಮೂಳೆ ಸಿಲುಕಿ ಯುವಕ ಸಾವು

    Wildlife News | ಬನ್ನೇರುಘಟ್ಟಕ್ಕೆ ದಕ್ಷಿಣ ಆಫ್ರಿಕಾದ ‘ಸಿವಂಗಿ’ಗಳು (ಚೀತಾ) ಆಗಮನ; ಚಾರಣಿಗರ ಸುರಕ್ಷತೆಗೆ ಹೊಸ ಕಠಿಣ ‘SOP’ ಬಿಡುಗಡೆ

    ಹೆಸರಘಟ್ಟದ ಮತ್ಕೂರು ಗ್ರಾಮದ ಕೋಳಿ ಸಾಕಾಣಿಕೆ ತರಬೇತಿ ಕೇಂದ್ರದಲ್ಲಿ ಎಚ್5ಎನ್1 ಹಕ್ಕಿಜ್ವರ ಭೀತಿ ಹಿನ್ನಲೆಯಲ್ಲಿ ಪಶುಪಾಲನೆ ಇಲಾಖೆ ನೇತೃತ್ವದಲ್ಲಿ ವೈಜ್ಞಾನಿಕವಾಗಿ ವಿಲೇವಾರಿ ಮಾಡಿದ್ದಾರೆ.

    ಬೆಂಗಳೂರಿನಲ್ಲಿ ಹಕ್ಕಿಜ್ವರ ಭೀತಿ: 7400ಕ್ಕೂ ಅಧಿಕ ಕೋಳಿಗಳ ಹನನ; ಸಾರ್ವಜನಿಕರು ಆತಂಕಪಡುವ ಅಗತ್ಯವಿಲ್ಲ ಎಂದ ಆರೋಗ್ಯ ಸಚಿವ

    ಲೋಕಾಯುಕ್ತ ಕಚೇರಿಯ ಸಾಂದರ್ಭಿಕ ಚಿತ್ರ

    Karnataka Lokayukta | ಕರ್ನಾಟಕ ಲೋಕಾಯುಕ್ತಕ್ಕೆ 40ರ ಸಂಭ್ರಮ: ಏಪ್ರಿಲ್ 18ರಂದು ಸಾರ್ಥಕ ಪಯಣದ ಕಾರ್ಯಕ್ರಮ

  • Bengaluru Focus

    ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ವಿವಾದ: ವಿದ್ಯಾರ್ಥಿಗಳ ಧಾರ್ಮಿಕ ಹಕ್ಕಿಗೆ ಚ್ಯುತಿ? ಮೂವರು ಸಸ್ಪೆಂಡ್!!

     ‘ಅಣ್ಣಾವ್ರ’ 97ನೇ ಜನ್ಮದಿನೋತ್ಸವ: ದೊಡ್ಮನೆ ಕುಟುಂಬ ಹಾಗೂ ಅಭಿಮಾನಿಗಳಿಂದ ಭಕ್ತಿಯ ನಮನ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    ಕಾಲೇಜು ಕ್ಯಾಂಪಸ್‌ಗಳಲ್ಲಿ ಮತ್ತೆ ಚುನಾವಣಾ ರಂಗು: ವಿದ್ಯಾರ್ಥಿ ಸಂಘಗಳ ಚುನಾವಣೆ ನಡೆಸಲು ಸರ್ಕಾರ ಮುಂದು

    GBA News | ಇಬ್ಲೂರು ಜಂಕ್ಷನ್ ಸಂಚಾರ ದಟ್ಟಣೆಗೆ ಮುಕ್ತಿ: ಹೆಚ್ಚುವರಿ ಮೇಲ್ಸೇತುವೆ ನಿರ್ಮಾಣಕ್ಕೆ ಜಿಬಿಎ ಮುಂದು

    BWSSB News | ತ್ಯಾಜ್ಯವೇ ಈಗ ಜಲಮಂಡಳಿಯ ‘ಚಿನ್ನ’: ಬೆಂಗಳೂರಿನಲ್ಲಿ ಕೊಳಚೆ ನೀರಿನಿಂದ ದೇಶದಲ್ಲೇ ದೊಡ್ಡ ಪ್ರಮಾಣದಲ್ಲಿ ಬಯೋ-ಗ್ಯಾಸ್ ಉತ್ಪಾದನೆ

    ಬಿಟ್‌ಕಾಯಿನ್ ಹಗರಣದ ಕಿಚ್ಚು: ಶಾಸಕ ಎನ್.ಎ. ಹ್ಯಾರಿಸ್ ಮತ್ತು ಪುತ್ರರ ನಿವಾಸದ ಮೇಲೆ ಇಡಿ ದಾಳಿ, ಪರಿಶೀಲನೆ

    CLEA Conference | ಬೆಂಗಳೂರು ಘೋಷಣೆ: 2047ರ ವೇಳೆಗೆ ಸುಸ್ಥಿರ ಇಂಧನ ಮತ್ತು ಇಂಧನ ನ್ಯಾಯಕ್ಕೆ ಸಂಕಲ್ಪ

    BW Special | ಸರ್.ಎಂ.ವಿಶ್ವೇಶ್ವರಯ್ಯ ಬಡಾವಣೆ ನಿವಾಸಿಗಳಿಗೆ ಆಸ್ತಿ ತೆರಿಗೆ ಸಂಕಷ್ಟ: ಬಿಡಿಎ – ಜಿಬಿಎ ಗೊಂದಲದಲ್ಲಿ ಶೇ.5 ರಿಯಾಯಿತಿ ಮರೀಚಿಕೆ

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire

    ಸರ್ಕಾರಿ ಆಸ್ಪತ್ರೆಗಳಲ್ಲಿ ಮೊಣಕಾಲು ಮತ್ತು ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆಗಳಿಗೆ ಬಲ: ರೋಗಿಗಳಿಗೆ ಮನೆಬಾಗಿಲಲ್ಲೇ ಗುಣಮಟ್ಟದ ಚಿಕಿತ್ಸೆ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    KSIC News | ಮೈಸೂರು ರೇಷ್ಮೆ ಪರಂಪರೆಗೆ ಮಹಾ ಜಯ: ಕೆಎಸ್‌ಐಸಿ ಭೂಮಿ ಹಸ್ತಾಂತರ ಆದೇಶ ರದ್ದು

    IMPORTANT NEWS | ಭೂಪರಿವರ್ತನೆ ಇನ್ನು ಸುಲಭ: 30 ದಿನಗಳಲ್ಲಿ ವಿಲೇವಾರಿಯಾಗದಿದ್ದರೆ ‘ಪರಿಭಾವಿತ ಭೂಪರಿವರ್ತನೆ’  ಭಾಗ್ಯ

    Vidhana Soudha

    RDPR NEWS | ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ಗ್ರಾಮೀಣ ಭಾಗದ ಶೈಕ್ಷಣಿಕ ಕಾರ್ಯಗಳಿಗೆ‌ 501 ಕೋಟಿ ರೂ. ಅನುದಾನ ಬಿಡುಗಡೆ

    ಸಂಭ್ರಮದ ಪಾರ್ಟಿಯಲ್ಲಿ ದುರಂತ: ಗಂಟಲಲ್ಲಿ ಚಿಕನ್ ಮೂಳೆ ಸಿಲುಕಿ ಯುವಕ ಸಾವು

    Wildlife News | ಬನ್ನೇರುಘಟ್ಟಕ್ಕೆ ದಕ್ಷಿಣ ಆಫ್ರಿಕಾದ ‘ಸಿವಂಗಿ’ಗಳು (ಚೀತಾ) ಆಗಮನ; ಚಾರಣಿಗರ ಸುರಕ್ಷತೆಗೆ ಹೊಸ ಕಠಿಣ ‘SOP’ ಬಿಡುಗಡೆ

    ಹೆಸರಘಟ್ಟದ ಮತ್ಕೂರು ಗ್ರಾಮದ ಕೋಳಿ ಸಾಕಾಣಿಕೆ ತರಬೇತಿ ಕೇಂದ್ರದಲ್ಲಿ ಎಚ್5ಎನ್1 ಹಕ್ಕಿಜ್ವರ ಭೀತಿ ಹಿನ್ನಲೆಯಲ್ಲಿ ಪಶುಪಾಲನೆ ಇಲಾಖೆ ನೇತೃತ್ವದಲ್ಲಿ ವೈಜ್ಞಾನಿಕವಾಗಿ ವಿಲೇವಾರಿ ಮಾಡಿದ್ದಾರೆ.

    ಬೆಂಗಳೂರಿನಲ್ಲಿ ಹಕ್ಕಿಜ್ವರ ಭೀತಿ: 7400ಕ್ಕೂ ಅಧಿಕ ಕೋಳಿಗಳ ಹನನ; ಸಾರ್ವಜನಿಕರು ಆತಂಕಪಡುವ ಅಗತ್ಯವಿಲ್ಲ ಎಂದ ಆರೋಗ್ಯ ಸಚಿವ

    ಲೋಕಾಯುಕ್ತ ಕಚೇರಿಯ ಸಾಂದರ್ಭಿಕ ಚಿತ್ರ

    Karnataka Lokayukta | ಕರ್ನಾಟಕ ಲೋಕಾಯುಕ್ತಕ್ಕೆ 40ರ ಸಂಭ್ರಮ: ಏಪ್ರಿಲ್ 18ರಂದು ಸಾರ್ಥಕ ಪಯಣದ ಕಾರ್ಯಕ್ರಮ

  • Bengaluru Focus

    ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ವಿವಾದ: ವಿದ್ಯಾರ್ಥಿಗಳ ಧಾರ್ಮಿಕ ಹಕ್ಕಿಗೆ ಚ್ಯುತಿ? ಮೂವರು ಸಸ್ಪೆಂಡ್!!

     ‘ಅಣ್ಣಾವ್ರ’ 97ನೇ ಜನ್ಮದಿನೋತ್ಸವ: ದೊಡ್ಮನೆ ಕುಟುಂಬ ಹಾಗೂ ಅಭಿಮಾನಿಗಳಿಂದ ಭಕ್ತಿಯ ನಮನ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    ಕಾಲೇಜು ಕ್ಯಾಂಪಸ್‌ಗಳಲ್ಲಿ ಮತ್ತೆ ಚುನಾವಣಾ ರಂಗು: ವಿದ್ಯಾರ್ಥಿ ಸಂಘಗಳ ಚುನಾವಣೆ ನಡೆಸಲು ಸರ್ಕಾರ ಮುಂದು

    GBA News | ಇಬ್ಲೂರು ಜಂಕ್ಷನ್ ಸಂಚಾರ ದಟ್ಟಣೆಗೆ ಮುಕ್ತಿ: ಹೆಚ್ಚುವರಿ ಮೇಲ್ಸೇತುವೆ ನಿರ್ಮಾಣಕ್ಕೆ ಜಿಬಿಎ ಮುಂದು

    BWSSB News | ತ್ಯಾಜ್ಯವೇ ಈಗ ಜಲಮಂಡಳಿಯ ‘ಚಿನ್ನ’: ಬೆಂಗಳೂರಿನಲ್ಲಿ ಕೊಳಚೆ ನೀರಿನಿಂದ ದೇಶದಲ್ಲೇ ದೊಡ್ಡ ಪ್ರಮಾಣದಲ್ಲಿ ಬಯೋ-ಗ್ಯಾಸ್ ಉತ್ಪಾದನೆ

    ಬಿಟ್‌ಕಾಯಿನ್ ಹಗರಣದ ಕಿಚ್ಚು: ಶಾಸಕ ಎನ್.ಎ. ಹ್ಯಾರಿಸ್ ಮತ್ತು ಪುತ್ರರ ನಿವಾಸದ ಮೇಲೆ ಇಡಿ ದಾಳಿ, ಪರಿಶೀಲನೆ

    CLEA Conference | ಬೆಂಗಳೂರು ಘೋಷಣೆ: 2047ರ ವೇಳೆಗೆ ಸುಸ್ಥಿರ ಇಂಧನ ಮತ್ತು ಇಂಧನ ನ್ಯಾಯಕ್ಕೆ ಸಂಕಲ್ಪ

    BW Special | ಸರ್.ಎಂ.ವಿಶ್ವೇಶ್ವರಯ್ಯ ಬಡಾವಣೆ ನಿವಾಸಿಗಳಿಗೆ ಆಸ್ತಿ ತೆರಿಗೆ ಸಂಕಷ್ಟ: ಬಿಡಿಎ – ಜಿಬಿಎ ಗೊಂದಲದಲ್ಲಿ ಶೇ.5 ರಿಯಾಯಿತಿ ಮರೀಚಿಕೆ

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home News Wire

Video News | “ಆರ್‌ಸಿಬಿ ನಮ್ಮ ಉಸಿರು” ಕ್ರಿಕೆಟ್ ಪ್ರೇಮಿಗಳ ಅಭಿಮಾನದ- ಕಿಚ್ಚು ಹೆಚ್ಚಿಸುವ ಕ್ರಿಕೆಟ್ ಗೀತೆ ನಿರ್ಮಾಣ

ಎಂಆರ್ ಟಿ ಮ್ಯೂಸಿಕ್ ಪ್ರಸ್ತುತಿಯಲ್ಲಿ, ಆರ್ ಸಿಬಿ ಫ್ಯಾನ್ ಗಗನ್ ನೇತೃತ್ವದಲ್ಲಿ ಮೂಡಿಬಂದ ವಿಶಿಷ್ಟ ಕ್ರೀಡಾ ಗೀತೆ. | ಯೂಟ್ಯೂಬ್ ನಲ್ಲಿ ನೋಡುಗರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.

by Bengaluru Wire Desk
May 1, 2025
in News Wire, Video
Reading Time: 2 mins read
0

ಬೆಂಗಳೂರು, ಮೇ.01 www.bengaluruwire.com : ಕ್ರಿಕೆಟ್ ಅಂದರೆ ನಮ್ಮ ಭಾರತದಲ್ಲಿ ಕ್ರೀಡಾಪ್ರೇಮಿಗಳಿಗೆ ಇರುವಷ್ಟು ಕ್ರೇಜ್ ಬೇರೆ ಆಟಕ್ಕೆ ಕಡಿಮೆಯೇ.  ಟಿ-20 ಕಿರು ಕ್ರಿಕೆಟ್ ಬಂದ ಮೇಲಂತೂ ಈ ಕ್ರೀಡೆಯ ನೋಡುವ, ಆರಾಧಿಸುವ ವಿಧಾನವೇ ಬದಲಾಗಿದೆ. ಬೆಂಗಳೂರಿನ ಆರ್ ಸಿಬಿ ಟೀಮ್ ಬೆಂಬಲಿಸುವ ಅಭಿಮಾನಿಗಳು ಇದೀಗ RCB ಕ್ರಿಕೆಟ್ ಗೀತೆ ರಚಿಸಿದ್ದು ಇದನ್ನು ಎಂಆರ್ ಟಿ ಮ್ಯೂಸಿಕ್ ಹೊರತಂದಿದೆ.

ಸುಮಾರು 4.03 ನಿಮಿಷದ ಈ ಆರ್ ಸಿಬಿ ಕ್ರಿಕೆಟ್ ಗೀತೆಯನ್ನು ಎಂಆರ್ ಟಿ ಮ್ಯೂಸಿಕ್ ಸಂಸ್ಥೆಯು ಯೂಟ್ಯೂಬ್ ನಲ್ಲಿ ಕಳೆದ ಮೂರು ದಿನಗಳ ಹಿಂದೆ ಲಾಂಚ್ ಮಾಡಿದ್ದು, ನೋಡುಗರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.  “ಆ…….. ಆರ್..ಸಿ… ಬಿ. ಒಂದೇ ಊರು 

ಆರ್…. ಸಿ… ಬಿ. ಇದೊಂದೇ ಉಸಿರು” ಎಂಬ ಆಂತಮ್ ಸಾಂಗ್ ಆರ್ ಸಿಬಿ ಫ್ಯಾನ್ಸ್ ಗಳಿಗೆ ಸಾಕಷ್ಟು ಜೋಷ್ ಹಾಗೂ ಥ್ರಿಲ್ ತಂದುಕೊಟ್ಟಿದೆ. ಮುಂದೆ ಈ ಕ್ರಿಕೆಟ್ ಗೀತೆ, ಆರ್ ಸಿಬಿ ಕ್ರೀಡಾಭಿಮಾನಿಗಳಲ್ಲಿ ಕ್ರಿಕೆಟ್ ಕಿಚ್ಚು ಹೆಚ್ಚಿಸುವ ಲಕ್ಷಣ ಹೊಂದಿದೆ.

ಗಗನ್ ಎಂಬ ಆರ್ ಸಿಬಿ ಫ್ಯಾನ್ ಕಳೆದ ಒಂದು ವರ್ಷದಿಂದ ಆರ್ ಸಿಬಿ ಕ್ರಿಕೆಟ್ ಗೀತೆ ರಚಿಸಿ, ಚಿತ್ರಕಥೆ ಹಾಗೂ ತಮ್ಮ ಇತರ ಸ್ನೇಹಿತ ಜೊತೆ ಸೇರಿ ಹಾಡಿದ್ದಲ್ಲದೆ ಸಹ ನಿರ್ಮಾಪಕರಾಗಿ ಈ ಗೀತೆಯನ್ನು ನಿರ್ಮಾಣ ಮಾಡಿದ್ದಾರೆ.

ಆರ್ ಸಿಬಿ ನಮ್ಮ ಉಸಿರು ಗೀತೆಯನ್ನು ಗಗನ್ ಕಂಠಕ್ಕೆ ಜೊತೆಯಾಗಿ ಅವರ ಸ್ನೇಹಿತರಾದ ಭಾನು ಪ್ರಕಾಶ್,  ಶೃಂಗಾರ್, ಪ್ರಕೃತಿ ಸಾಥ್ ನೀಡಿದ್ದಾರೆ.

ಆರ್ ಸಿಬಿ ಕ್ರಿಕೆಟ್ ಗೀತೆಯ ಬಗ್ಗೆ ಅದರ ರುವಾರಿಯಾದ ಗಗನ್ ಬೆಂಗಳೂರು ವೈರ್ ಜೊತೆ ಮಾತನಾಡಿ, “ಕ್ರಿಕೆಟ್ ನಲ್ಲಿ ಸೋಲು ಗೆಲುವು ಇದ್ದಿದ್ದೇ. ಆರ್ ಸಿಬಿ ನಮ್ಮ ನಾಡಿನ ಹೆಮ್ಮೆ. ಈ ತಂಡವನ್ನು ಹಲವು ವರ್ಷಗಳಿಂದ ಒಬ್ಬ ಕ್ರಿಕೆಟ್ ಪ್ರೇಮಿಯಾಗಿ ಆರಾಧಿಸುತ್ತಾ, ಪ್ರೋತ್ಸಾಹಿಸುತ್ತಾ  ಬಂದಿದ್ದೇನೆ. ಒಬ್ಬ ಕ್ರೀಡಾಭಿಮಾನಿಯಾಗಿ ಆರ್ ಸಿಬಿ ಕ್ರಿಕೆಟ್ ಗೀತೆ ರಚಿಸಬೇಕು ಅಂತ ಬಂದಾಗ ಅದಕ್ಕೆ ಸಾಕಷ್ಟು ತಯಾರಿ ಮಾಡಿಕೊಂಡೆ”.

“ಈ ಸಂಗೀತ, ಸಿನಿಮಾ, ಡ್ಯಾನ್ಸ್ ಬಗ್ಗೆ ಮೊದಲಿಂದಲೂ ಆಸಕ್ತಿಯಿತ್ತು. ಚಿಕ್ಕ ವಯಸ್ಸಿನಿಂದಲೂ ಶಾಲೆ-ಕಾಲೇಜಿನ ಕಾರ್ಯಕ್ರಮಗಳಲ್ಲಿ ನೃತ್ಯ ಪ್ರದರ್ಶನ ಮಾಡಿಕೊಂಡೇ ಬೆಳೆದೆ. ಆಗ ಸಣ್ಣ ಪುಟ್ಟ ಕೊರಿಯೋಗ್ರಫಿ ಮಾಡುತ್ತಿದ್ದೆ. ಅಲ್ಲದೆ ಆರ್ ಸಿಬಿ ತಂಡದ ಮೇಲೆ ಇರೋ ಹುಚ್ಚು ಅಭಿಮಾನ ಈ ಸಾಂಗ್ ಬರಿಯೋಕೆ ಸುಲಭ ಆಯ್ತು. ಈ ಸಾಂಗ್ ನಿರ್ದೇಶನವನ್ನು ಪವನ್ ಒಡೆಯರ್ ಅಥವಾ ಸಿಂಪಲ್ ಸುನಿ ಮಾಡಬೇಕಿತ್ತು. ಅವರ ಜೊತೆ ಕಾರಣಾಂತರಗಳಿಂದ ಕೆಲಸ ಮಾಡಲು ಆಗಲಿಲ್ಲ. ಪ್ರಾರಂಭದಲ್ಲಿ ಹಲವರನ್ನು ಈ ಪ್ರಾಜೆಕ್ಟ್ ಹೂಡಿಕೆ ಮಾಡೋಕೆ ಕೇಳಿದ್ರು ಯಾರೂ ಮುಂದೆ ಬರಲಿಲ್ಲ. ಆನಂತರ ನಾನು, ಭಾನುಪ್ರಕಾಶ್ ಹಾಗೂ ಶೃಂಗಾರ್ ನಿರ್ಮಾಪಕರಾಗಿ ಈ ಸಾಂಗ್ ಮಾಡಿದ್ವಿ. ಗುಟ್ಟಹಳ್ಳಿಯ ಅನಿಲ್ ಕುಮಾರ್ ಅವರು ನಮಗೆ ಬೆಂಬಲ ಕೊಟ್ರು”.

ಆರ್‌ಸಿಬಿ ನಮ್ಮ ಉಸಿರು ಗೀತೆಯ ತಂಡ.

“ಆರ್ ಸಿಬಿ ನಮ್ಮ ಉಸಿರು ಗೀತೆ ಕರ್ನಾಟಕದ ಗೀತೆ. ಇದು ಶುದ್ಧ ಭಾವನಾತ್ಮಕ ಅಂಶಗಳನ್ನು ಹೊಂದಿದ ಹಾಡು. ಇದರಲ್ಲಿ ಬಳಸಿದ ಒಂದೊಂದು ಪದ ಕೇಳುಗರಿಗೆ ನಮ್ಮ ಮನಸಿನ ಮಾತು ಅಂತ ಫೀಲ್ ಆಗುತ್ತೆ. ಈ ಗೀತೆಯಲ್ಲಿ ಎಲ್ಲೂ ಕೂಡ ಆರ್ ಸಿಬಿ ತಂಡದ ಯಾವ ಆಟಗಾರನ ಹೆಸರು ಬಳಸಿಲ್ಲ. ಇನ್ನು 10 ವರ್ಷ ಆದ್ರೂ ಇದು ಫ್ರೆಶ್ ಆಗಿ ಕೇಳುಗ/ನೋಡುಗರನ್ನು ಸೆಳೆಯುತ್ತೆ” ಎಂದು ಆತ್ಮವಿಶ್ವಾಸದಿಂದ ಹೇಳುತ್ತಾರೆ.

ಆರ್ ಸಿಬಿ ನಮ್ಮ ಉಸಿರು ಗೀತೆ ಆರಂಭ…ಹೀಗಿದೆ

“ವಿಜಯದ ಸಂಕೇತಕ್ಕು ಮೀರಿರುವ ಈ ಮನಕೆ…

ನಿಮಗೆ ಏಕೆ ಆ ಒಂದು ಸಣ್ಣ ಗೆಲುವ ಹೋಲಿಕೆ….

ಆಟವೆಂಬ ಯುದ್ಧದಲ್ಲಿ ಸೋಲು ಗೆಲುವು ಇರೋದೆ

ವಾಡಿಕೆ….ಆರ್ಭಟಿಸಿ ಉಸಿರು ಬಿಗಿದು ಸಾರಿ ಸಾರಿ

ಕೂಗೋ ಬೇಡಿಕೆ….”

ಅಂತ ಆರಂಭವಾಗಿ 04.03 ನಿಮಿಷದ ಸಾಂಗ್ ಮುಗಿಯೋ ವೇಳೆಗೆ ಇದೊಂದು ಪಕ್ಕಾ ಕ್ರಿಕೆಟ್ ಗೀತೆ ಅನ್ನಿಸೋದರಲ್ಲಿ ಯಾವುದೇ ಅನುಮಾನವಿಲ್ಲ.

ಆರ್ ಸಿಬಿ ಕ್ಯಾಪ್ಟನ್ ವಿರಾಟ್ ಕೋಹ್ಲಿ ಹಾಗೂ ಅವರ ತಂಡ ಮೈದಾನದಲ್ಲಿ ತೋರುವ ವಿವಿಧ ಸಂದರ್ಭದಲ್ಲಿನ ಆಟದ ಖದರ್, ಕ್ರೀಡಾಭಿಮಾನಿಗಳ ಪ್ರತಿಕ್ರಿಯೆ, ಎಐ ತಂತ್ರಜ್ಞಾನ ಆಧರಿಸಿ ನಟರಾದ ಶಿವರಾಜ್ ಕುಮಾರ್, ಸುದೀಪ್ ಹಾಗೂ ಅಗಲಿದ ಕರ್ನಾಟಕ ರತ್ನ ಪುನೀತ್ ರಾಜ್ ಕುಮಾರ್ ಒಟ್ಟಿಗೆ RCB ಜರ್ಸಿಯಲ್ಲಿ ಹೆಗಲ ಮೇಲೆ ಕೈಹಾಕಿ ನಿಂತು ಕ್ರೀಡಾ ಸ್ಪೂರ್ತಿ ಮೆರೆಯುತ್ತಿರುವ ಇಮೇಜ್ ಗಳನ್ನು ಸಮಯೋಚಿತವಾಗಿ ಬಳಸಿದ್ದಾರೆ.

ಎಚ್ ಎಶ್ ಆರ್ ಲೇಔಟ್ ನಲ್ಲಿನ ಆಸ್ಟ್ರಲ್ ಸ್ಟುಡಿಯೋಸ್ ನಲ್ಲಿ ಈ ಸಾಂಗ್ ನಿರ್ಮಾಣವಾಗಿದ್ದು, ಆನಂದ್ ಪಿಲಿಕ್ಕಟ್, ಫ್ಲಿಂಟ್ ಎಸ್ ಕಾನಿತ್ ಸಂಗೀತ ಸಂಯೋಜನೆ, ಗಿಟಾರ್ ಮತ್ತು ಬಾಸ್ ಅನ್ನು ಮೊಹಮ್ಮದ್ ಉವೈಸ್, ವಿಶ್ಯುವಲ್ ಮಿಶ್ರಣ ಮತ್ತು ಮಾಸ್ಟರಿಂಗ್ ಕಾರ್ಯವನ್ನು ವಿಘ್ನೇಶ್ ಶಂಕರ್ ನಿರ್ವಹಿಸಿದ್ದಾರೆ. ರಾಜ್ಸೋ ಕ್ರಿಯೇಟಿವ್ಸ್  ವಿಡಿಯೋ ಎಡಿಟಿಂಗ್ ಮಾಡಿದ್ದಾರೆ. 

ಆರ್ ಸಿಬಿ ನಮ್ಮ ಉಸಿರು ಕ್ರಿಕೆಟ್ ಗೀತೆ.

“ಬೆಂಗಳೂರು ವೈರ್” ಪ್ರತಿ ಸುದ್ದಿ ನಿತ್ಯ ನಿರಂತರವಾಗಿ, ಉಚಿತವಾಗಿ ನಿಮಗೆ ಲಭ್ಯವಾಗಲಿದೆ. ಇದಕ್ಕಾಗಿ ಇಂದೇ ನಿಮಿಷದೊಳಗಾಗಿ Subscribe ಆಗಿ. ಈ ಡಿಜಿಟಲ್ ವೆಬ್ ನ್ಯೂಸ್ ಪೋರ್ಟೆಲ್ಲಿನ ಸೋಶಿಯಲ್ ಮೀಡಿಯಾ ಪೇಜ್ ಹಾಗೂ Google News ಗಳಿಗೆ ಉಚಿತವಾಗಿ Subscribe ಆಗಲು Facebook, Telegram, Twitter, Youtube, Whatsup Channel ಗೆ ಜಾಯಿನ್ ಆಗಲು ಇವುಗಳ ಲಿಂಕ್ ಮೇಲೆ ಕ್ಲಿಕ್ ಮಾಡಿ.

 

Previous Post

ಬಿಬಿಎಂಪಿಯ ನೂತನ ಆಡಳಿತಗಾರರು ಹಾಗೂ ಮುಖ್ಯ ಆಯುಕ್ತರಿಂದ ಅಧಿಕಾರ ಸ್ವೀಕಾರ

Next Post

BW Special | BIG News | ಬಿಡಿಎ ವ್ಯಾಪ್ತಿಯ 1.22 ಲಕ್ಷ ಸ್ವತ್ತುದಾರರಿಗೆ ಬಿಗ್ ಶಾಕ್ : ಯದ್ವಾತದ್ವಾ ಆಸ್ತಿ ತೆರಿಗೆ ಹೆಚ್ಚಳ ; ನಿವಾಸಿಗಳಿಂದ ಆಕ್ರೋಶ

Next Post
ಬಿಡಿಎ ಬಡಾವಣೆ ಕುರಿತ ಗ್ರಾಫಿಕ್ಸ್ ಸಾಂದರ್ಭಿಕ ಚಿತ್ರ

BW Special | BIG News | ಬಿಡಿಎ ವ್ಯಾಪ್ತಿಯ 1.22 ಲಕ್ಷ ಸ್ವತ್ತುದಾರರಿಗೆ ಬಿಗ್ ಶಾಕ್ : ಯದ್ವಾತದ್ವಾ ಆಸ್ತಿ ತೆರಿಗೆ ಹೆಚ್ಚಳ ; ನಿವಾಸಿಗಳಿಂದ ಆಕ್ರೋಶ

SSLC Result | ನಾಳೆ ಎಸ್ ಎಸ್ ಎಲ್ ಸಿ ಪರೀಕ್ಷೆ-1 ಫಲಿತಾಂಶ ಪ್ರಕಟ : ವಿದ್ಯಾರ್ಥಿಗಳೇ ನಿಮ್ಮ ರಿಸಲ್ಟ್ ಹೀಗೆ ಚೆಕ್ ಮಾಡಿ

Please login to join discussion

Like Us on Facebook

Follow Us on Twitter

Recent News

ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ವಿವಾದ: ವಿದ್ಯಾರ್ಥಿಗಳ ಧಾರ್ಮಿಕ ಹಕ್ಕಿಗೆ ಚ್ಯುತಿ? ಮೂವರು ಸಸ್ಪೆಂಡ್!!

April 24, 2026

 ‘ಅಣ್ಣಾವ್ರ’ 97ನೇ ಜನ್ಮದಿನೋತ್ಸವ: ದೊಡ್ಮನೆ ಕುಟುಂಬ ಹಾಗೂ ಅಭಿಮಾನಿಗಳಿಂದ ಭಕ್ತಿಯ ನಮನ

April 24, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ವಿವಾದ: ವಿದ್ಯಾರ್ಥಿಗಳ ಧಾರ್ಮಿಕ ಹಕ್ಕಿಗೆ ಚ್ಯುತಿ? ಮೂವರು ಸಸ್ಪೆಂಡ್!!

April 24, 2026

 ‘ಅಣ್ಣಾವ್ರ’ 97ನೇ ಜನ್ಮದಿನೋತ್ಸವ: ದೊಡ್ಮನೆ ಕುಟುಂಬ ಹಾಗೂ ಅಭಿಮಾನಿಗಳಿಂದ ಭಕ್ತಿಯ ನಮನ

April 24, 2026

BWSSB News | ಬೆಂಗಳೂರು ನಗರದಾದ್ಯಂತ ಸಮರ್ಪಕ ಕುಡಿಯುವ ನೀರು ಪೂರೈಕೆ: ಜಲಮಂಡಳಿ ಅಧ್ಯಕ್ಷರ ಖುದ್ದು ಪರಿಶೀಲನೆ

April 24, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group