Monday, September 14, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    Technology News | ಈಗ, ಕೂತಲ್ಲೇ ವಿಶ್ವ ಸುತ್ತಿ: Live ಕ್ಯಾಮ್ ಮ್ಯಾಪ್ ಮೂಲಕ ಜಗತ್ತನ್ನು ಕಣ್ತುಂಬಿಕೊಳ್ಳಿ!!

    ಪಿಡಬ್ಲ್ಯೂಡಿ ಲಂಚದ ಹಣ ಆಫ್ರಿಕಾದ ಚಿನ್ನದ ಗಣಿಗೆ?: ಸತೀಶ್ ಜಾರಕಿಹೊಳಿ ವಿರುದ್ಧ ಆರ್. ಅಶೋಕ್ ಗಂಭೀರ ಆರೋಪ

    ದೆಹಲಿಯಲ್ಲಿ ಬ್ರಿಕ್ಸ್‌ ಶೃಂಗಸಭೆ: ಕೊಳಗೇರಿಗೆ ಪರದೆ ಕಟ್ಟಿ ಬಡತನ ಮರೆಮಾಚುವ ಯತ್ನಕ್ಕೆ ಆಕ್ರೋಶ

    ಎಸ್ಐಆರ್: ನೋಟಿಸ್ ಪಡೆದ ಹಿರಿಯರು, ಅಸ್ವಸ್ಥರ ಪರವಾಗಿ ಕುಟುಂಬದ ವಯಸ್ಕ ಸದಸ್ಯರು ಹಾಜರಾಗಲು ಚುನಾವಣಾ ಆಯೋಗ ಅನುಮತಿ

    KSRTC WhatsApp ಟಿಕೆಟ್ ಬುಕ್ಕಿಂಗ್ ಆರಂಭ: ಮೊಬೈಲ್‌ನಲ್ಲೇ 4 ಸಾರಿಗೆ ನಿಗಮಗಳ ಸೇವೆ ಲಭ್ಯ

    BIS Hallmark | ​ಚೆನ್ನೈನಲ್ಲಿ ಹಾಲ್‌ಮಾರ್ಕ್ ಇಲ್ಲದ ಬರೋಬ್ಬರಿ 804 ಗ್ರಾಂ ಚಿನ್ನಾಭರಣ ವಶ: ಬಿಐಎಸ್ ತಂಡದಿಂದ ದಾಳಿ: ಚಿನ್ನಾಭರಣ ಅಸಲಿತನ ಹೇಗೆ ಚೆಕ್ ಮಾಡೋದು ಗೊತ್ತಾ?

    CM DK Shivakumar Open Letter | ಅಧಿಕಾರಕ್ಕಿಂತ ಹೊಣೆಗಾರಿಕೆ ದೊಡ್ಡದು: 100 ದಿನ ಪೂರೈಸಿದ ಸಿಎಂ ಡಿ.ಕೆ. ಶಿವಕುಮಾರ್ ಬಹಿರಂಗ ಪತ್ರ

    Free Coaching | ಮುಖ್ಯಮಂತ್ರಿ ವಿದ್ಯಾರ್ಥಿ ಸಹಾಯ ಹಸ್ತ: 90,000 ಅಭ್ಯರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಚಿತ ಆನ್‌ಲೈನ್ ಕೋಚಿಂಗ್

    ಪಿಡಬ್ಲ್ಯುಡಿ ಸಚಿವ ಸತೀಶ್ ಜಾರಕಿಹೊಳಿಗೆ ಇಡಿ ಶಾಕ್: 25ಕ್ಕೂ ಹೆಚ್ಚು ಕಡೆ ದಾಳಿ

  • Bengaluru Focus

    ಕನಕಪುರ ಹಾಸ್ಟೆಲ್‌ಗೆ ಡಿಕೆಶಿ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಊಟ ಸವಿದ ಸಿಎಂ

    CREATOR: gd-jpeg v1.0 (using IJG JPEG v80), quality = 82?

    ಬೆಂಗಳೂರಿನ ಎಲ್ಲೆಡೆ ಗಣೇಶ ಚತುರ್ಥಿ ಸಂಭ್ರಮಾಚರಣೆ : 42 ಕೆರೆಯ ಕಲ್ಯಾಣಿಗಳು, 659 ಮೊಬೈಲ್ ಟ್ಯಾಂಕ್‌ಗಳ ಮೂರ್ತಿಗಳ ವಿಸರ್ಜನೆಗೆ ಅವಕಾಶ

    Bescom News | ​ಸಾರ್ವಜನಿಕ ಗಣೇಶೋತ್ಸವ: ಬೆಸ್ಕಾಂ ಕಟ್ಟುನಿಟ್ಟಿನ ಸುರಕ್ಷತಾ ಮಾರ್ಗಸೂಚಿ ಪ್ರಕಟ

    BIG BREAKING | ₹15 ಕೋಟಿ ಸುರಿದ ಬೆನ್ನಲ್ಲೇ ಬಿಡಿಎ ಕೇಂದ್ರ ಕಚೇರಿ ಪಾರಂಪರಿಕ ಕಟ್ಟಡ ಕೆಡವಲು ಸಂಚು: ನೌಕರರ ತೀವ್ರ ಆಕ್ರೋಶ

    GBA News | ಬೆಂಗಳೂರು ರಸ್ತೆ ಗುಂಡಿಗಳಿಗೆ ₹2 ಕೋಟಿಯ ‘ಜೆಟ್ ಪ್ಯಾಚರ್’ ಮುಲಾಮು: ಶಾಶ್ವತ ಪರಿಹಾರವೇ, ಕೇವಲ ಬೂಟಾಟಿಕೆಯೇ?

    ಎಸ್ಐಆರ್: ನೋಟಿಸ್ ಪಡೆದ ಹಿರಿಯರು, ಅಸ್ವಸ್ಥರ ಪರವಾಗಿ ಕುಟುಂಬದ ವಯಸ್ಕ ಸದಸ್ಯರು ಹಾಜರಾಗಲು ಚುನಾವಣಾ ಆಯೋಗ ಅನುಮತಿ

    BWSSB News | ಬೆಂಗಳೂರಿನಲ್ಲಿ ತ್ಯಾಜ್ಯ ನೀರು ಸಂಸ್ಕರಣೆಗೆ ಬಿಗಿಯಾದ ಕ್ರಮ: KSPCB, ಜಲಮಂಡಳಿಗೆ ಸಚಿವ ರಾಮಲಿಂಗಾರೆಡ್ಡಿ ಗಡುವು

    KSRTC WhatsApp ಟಿಕೆಟ್ ಬುಕ್ಕಿಂಗ್ ಆರಂಭ: ಮೊಬೈಲ್‌ನಲ್ಲೇ 4 ಸಾರಿಗೆ ನಿಗಮಗಳ ಸೇವೆ ಲಭ್ಯ

    BW SPECIAL | ಬೆಂಗಳೂರಿಗೆ ಆಡಳಿತ ಗ್ರಹಣ: ಮೇಯರ್, ಕಾರ್ಪೊರೇಟರ್‌ಗಳಿಲ್ಲದೆ 6 ವರ್ಷ ಪೂರ್ಣ

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire

    Technology News | ಈಗ, ಕೂತಲ್ಲೇ ವಿಶ್ವ ಸುತ್ತಿ: Live ಕ್ಯಾಮ್ ಮ್ಯಾಪ್ ಮೂಲಕ ಜಗತ್ತನ್ನು ಕಣ್ತುಂಬಿಕೊಳ್ಳಿ!!

    ಪಿಡಬ್ಲ್ಯೂಡಿ ಲಂಚದ ಹಣ ಆಫ್ರಿಕಾದ ಚಿನ್ನದ ಗಣಿಗೆ?: ಸತೀಶ್ ಜಾರಕಿಹೊಳಿ ವಿರುದ್ಧ ಆರ್. ಅಶೋಕ್ ಗಂಭೀರ ಆರೋಪ

    ದೆಹಲಿಯಲ್ಲಿ ಬ್ರಿಕ್ಸ್‌ ಶೃಂಗಸಭೆ: ಕೊಳಗೇರಿಗೆ ಪರದೆ ಕಟ್ಟಿ ಬಡತನ ಮರೆಮಾಚುವ ಯತ್ನಕ್ಕೆ ಆಕ್ರೋಶ

    ಎಸ್ಐಆರ್: ನೋಟಿಸ್ ಪಡೆದ ಹಿರಿಯರು, ಅಸ್ವಸ್ಥರ ಪರವಾಗಿ ಕುಟುಂಬದ ವಯಸ್ಕ ಸದಸ್ಯರು ಹಾಜರಾಗಲು ಚುನಾವಣಾ ಆಯೋಗ ಅನುಮತಿ

    KSRTC WhatsApp ಟಿಕೆಟ್ ಬುಕ್ಕಿಂಗ್ ಆರಂಭ: ಮೊಬೈಲ್‌ನಲ್ಲೇ 4 ಸಾರಿಗೆ ನಿಗಮಗಳ ಸೇವೆ ಲಭ್ಯ

    BIS Hallmark | ​ಚೆನ್ನೈನಲ್ಲಿ ಹಾಲ್‌ಮಾರ್ಕ್ ಇಲ್ಲದ ಬರೋಬ್ಬರಿ 804 ಗ್ರಾಂ ಚಿನ್ನಾಭರಣ ವಶ: ಬಿಐಎಸ್ ತಂಡದಿಂದ ದಾಳಿ: ಚಿನ್ನಾಭರಣ ಅಸಲಿತನ ಹೇಗೆ ಚೆಕ್ ಮಾಡೋದು ಗೊತ್ತಾ?

    CM DK Shivakumar Open Letter | ಅಧಿಕಾರಕ್ಕಿಂತ ಹೊಣೆಗಾರಿಕೆ ದೊಡ್ಡದು: 100 ದಿನ ಪೂರೈಸಿದ ಸಿಎಂ ಡಿ.ಕೆ. ಶಿವಕುಮಾರ್ ಬಹಿರಂಗ ಪತ್ರ

    Free Coaching | ಮುಖ್ಯಮಂತ್ರಿ ವಿದ್ಯಾರ್ಥಿ ಸಹಾಯ ಹಸ್ತ: 90,000 ಅಭ್ಯರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಚಿತ ಆನ್‌ಲೈನ್ ಕೋಚಿಂಗ್

    ಪಿಡಬ್ಲ್ಯುಡಿ ಸಚಿವ ಸತೀಶ್ ಜಾರಕಿಹೊಳಿಗೆ ಇಡಿ ಶಾಕ್: 25ಕ್ಕೂ ಹೆಚ್ಚು ಕಡೆ ದಾಳಿ

  • Bengaluru Focus

    ಕನಕಪುರ ಹಾಸ್ಟೆಲ್‌ಗೆ ಡಿಕೆಶಿ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಊಟ ಸವಿದ ಸಿಎಂ

    CREATOR: gd-jpeg v1.0 (using IJG JPEG v80), quality = 82?

    ಬೆಂಗಳೂರಿನ ಎಲ್ಲೆಡೆ ಗಣೇಶ ಚತುರ್ಥಿ ಸಂಭ್ರಮಾಚರಣೆ : 42 ಕೆರೆಯ ಕಲ್ಯಾಣಿಗಳು, 659 ಮೊಬೈಲ್ ಟ್ಯಾಂಕ್‌ಗಳ ಮೂರ್ತಿಗಳ ವಿಸರ್ಜನೆಗೆ ಅವಕಾಶ

    Bescom News | ​ಸಾರ್ವಜನಿಕ ಗಣೇಶೋತ್ಸವ: ಬೆಸ್ಕಾಂ ಕಟ್ಟುನಿಟ್ಟಿನ ಸುರಕ್ಷತಾ ಮಾರ್ಗಸೂಚಿ ಪ್ರಕಟ

    BIG BREAKING | ₹15 ಕೋಟಿ ಸುರಿದ ಬೆನ್ನಲ್ಲೇ ಬಿಡಿಎ ಕೇಂದ್ರ ಕಚೇರಿ ಪಾರಂಪರಿಕ ಕಟ್ಟಡ ಕೆಡವಲು ಸಂಚು: ನೌಕರರ ತೀವ್ರ ಆಕ್ರೋಶ

    GBA News | ಬೆಂಗಳೂರು ರಸ್ತೆ ಗುಂಡಿಗಳಿಗೆ ₹2 ಕೋಟಿಯ ‘ಜೆಟ್ ಪ್ಯಾಚರ್’ ಮುಲಾಮು: ಶಾಶ್ವತ ಪರಿಹಾರವೇ, ಕೇವಲ ಬೂಟಾಟಿಕೆಯೇ?

    ಎಸ್ಐಆರ್: ನೋಟಿಸ್ ಪಡೆದ ಹಿರಿಯರು, ಅಸ್ವಸ್ಥರ ಪರವಾಗಿ ಕುಟುಂಬದ ವಯಸ್ಕ ಸದಸ್ಯರು ಹಾಜರಾಗಲು ಚುನಾವಣಾ ಆಯೋಗ ಅನುಮತಿ

    BWSSB News | ಬೆಂಗಳೂರಿನಲ್ಲಿ ತ್ಯಾಜ್ಯ ನೀರು ಸಂಸ್ಕರಣೆಗೆ ಬಿಗಿಯಾದ ಕ್ರಮ: KSPCB, ಜಲಮಂಡಳಿಗೆ ಸಚಿವ ರಾಮಲಿಂಗಾರೆಡ್ಡಿ ಗಡುವು

    KSRTC WhatsApp ಟಿಕೆಟ್ ಬುಕ್ಕಿಂಗ್ ಆರಂಭ: ಮೊಬೈಲ್‌ನಲ್ಲೇ 4 ಸಾರಿಗೆ ನಿಗಮಗಳ ಸೇವೆ ಲಭ್ಯ

    BW SPECIAL | ಬೆಂಗಳೂರಿಗೆ ಆಡಳಿತ ಗ್ರಹಣ: ಮೇಯರ್, ಕಾರ್ಪೊರೇಟರ್‌ಗಳಿಲ್ಲದೆ 6 ವರ್ಷ ಪೂರ್ಣ

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home Life Style

Operation Sindoor | ಭಾರತದ ಸಿಂಹ ಘರ್ಜನೆ: ಮೂರು ಸೇನೆಗಳಿಂದ ಪಾಕ್ ಮೇಲೆ ಆಕ್ರಮಣ!! ಕರಾಚಿ ಬಂದರು ಧ್ವಂಸ!!

ಐಎನ್‌ಎಸ್ ವಿಕ್ರಾಂತ್‌ನಿಂದ 1971ರ ಬಳಿಕ ಕರಾಚಿ ಬಂದರ ಮೇಲೆ ದಾಳಿ | ಕರಾಚಿ ಬಂದರು ಮತ್ತಷ್ಟು ದಾಳಿ ಭೀತಿಯಿಂದ ಖಾಲಿ ಖಾಲಿ | ಬೆಂಗಳೂರು ಹೆಚ್​ಎಎಲ್​ನಲ್ಲಿ ಹೈ ಅಲರ್ಟ್, ಸಿಬ್ಬಂದಿ ರಜೆ ರದ್ದು

by Bengaluru Wire Desk
May 9, 2025
in Life Style, Public interest
Reading Time: 1 min read
0

ನವದೆಹಲಿ, ಮೇ.9 www.bengaluruwire.com : ಪಾಕಿಸ್ತಾನವು ಭಾರತದತ್ತ ದುಸ್ಸಾಹಸದಿಂದ ಕಣ್ಣೆತ್ತಿ ನೋಡದಂತೆ ಮಾಡುವ ದಿಟ್ಟ ನಿರ್ಧಾರಕ್ಕೆ ಭಾರತವು ಬಂದಿದೆ. ಮೂರು ಸೇನೆಗಳು ಒಟ್ಟಾಗಿ ಪಾಕಿಸ್ತಾನದ ಮೇಲೆ ಭೀಕರ ದಾಳಿ ನಡೆಸಿದ್ದು, ಪಾಕ್ ಸೇನೆಯು ಭಾರತದ ದಾಳಿಯನ್ನು ವಿಫಲಗೊಳಿಸಲು ನಡೆಸಿದ ಪ್ರಯತ್ನವು ಸಂಪೂರ್ಣವಾಗಿ ವಿಫಲವಾಗಿದೆ. ಇದರ ಬೆನ್ನಲ್ಲೇ ಭಾರತೀಯ ಸೇನೆಯು ಉಗ್ರ ಪ್ರತಿದಾಳಿ ನಡೆಸಿದೆ. 

ವಿಶೇಷವೆಂದರೆ, 1971ರ ಭಾರತ-ಪಾಕಿಸ್ತಾನ ಐತಿಹಾಸಿಕ ಯುದ್ಧದ ನಂತರ ಇದೇ ಮೊದಲ ಬಾರಿಗೆ ಭಾರತೀಯ ನೌಕಾಪಡೆಯು ಪಾಕಿಸ್ತಾನದ ಆರ್ಥಿಕ ನರನಾಡಿಯಾಗಿರುವ ಕರಾಚಿ ಬಂದರಿನ ಮೇಲೆ ದಿಟ್ಟ ದಾಳಿ ನಡೆಸಿದೆ.

ಐಎನ್‌ಎಸ್ ವಿಕ್ರಾಂತ್‌ನಿಂದ ಕರಾಚಿ ಬಂದರು ಪುನಃ ಭಸ್ಮ :

ಭಾರತದ ಹೆಮ್ಮೆಯ ಯುದ್ಧನೌಕೆ ಐಎನ್‌ಎಸ್ ವಿಕ್ರಾಂತ್, 1971ರ ಯುದ್ಧದಲ್ಲಿ ಪಾಕಿಸ್ತಾನಕ್ಕೆ ನಡುಕ ಹುಟ್ಟಿಸಿ ಕರಾಚಿ ಬಂದರನ್ನು ಧ್ವಂಸಗೊಳಿಸಿತ್ತು. ಇದೀಗ ಮತ್ತೆ ಅದೇ ವಿಕ್ರಾಂತ್, ಕರಾಚಿ ಬಂದರಿನ ಮೇಲೆ ಸಿಂಹದಂತೆ ಮುಗಿಬಿದ್ದಿದೆ. ಈ ಭೀಕರ ದಾಳಿಯಲ್ಲಿ ಕರಾಚಿ ಬಂದರಿನ ಬಹುತೇಕ ಭಾಗವು ಹೊತ್ತಿ ಉರಿದಿದೆ ಎಂದು ವರದಿಯಾಗಿದೆ. 

ಭಾರತದ ಮೇಲೆ ಪಾಕಿಸ್ತಾನವು ನಡೆಸಿದ 8 ಕ್ಷಿಪಣಿ ದಾಳಿಗಳಿಗೆ ಪ್ರತಿಯಾಗಿ ಭಾರತವು ತನ್ನ ಮೂರು ಸೇನಾ ಪಡೆಗಳ ಮೂಲಕ ಎಲ್ಲಾ ದಿಕ್ಕುಗಳಿಂದಲೂ ಪಾಕಿಸ್ತಾನವನ್ನು ಸುತ್ತುವರೆದು ಅಕ್ಷರಶಃ ನರಕವನ್ನೇ ಸೃಷ್ಟಿಸಿದೆ.

ಧಗಧಗ ಕರಾಚಿ ಬಂದರು: ಪಾಕ್ ಆತಂಕ :

ಕರಾಚಿ ಬಂದರು ಪಾಕಿಸ್ತಾನಕ್ಕೆ ಇಂಧನ ಮತ್ತು ಸರಕುಗಳ ಪೂರೈಕೆಯ ಪ್ರಮುಖ ಕೇಂದ್ರವಾಗಿದೆ. ಇದರ ಮೇಲೆ ಭಾರತೀಯ ನೌಕಾಪಡೆಯು ಯಶಸ್ವಿ ದಾಳಿ ನಡೆಸಿರುವುದರಿಂದ ಪಾಕಿಸ್ತಾನವು ತೀವ್ರ ಆತಂಕಕ್ಕೆ ಒಳಗಾಗಿದೆ. ಬಂದರು ಹೊತ್ತಿ ಉರಿಯುತ್ತಿರುವುದರಿಂದ ಇಂಧನ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿ ಪಾಕಿಸ್ತಾನದಾದ್ಯಂತ ಲಾಕ್‌ಡೌನ್ ಪರಿಸ್ಥಿತಿ ನಿರ್ಮಾಣವಾಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.

ಪಾಕ್ ವಿರುದ್ಧ 26 ಯುದ್ಧ ನೌಕೆ ನಿಯೋಜನೆ :

ಪಾಕಿಸ್ತಾನಕ್ಕೆ ತಕ್ಕ ಪಾಠ ಕಲಿಸಲು ಮತ್ತು ಅವರ ಸಂಭಾವ್ಯ ದಾಳಿಗಳನ್ನು ಎದುರಿಸಲು ಭಾರತವು ಬರೋಬ್ಬರಿ 26 ಅತ್ಯಾಧುನಿಕ ಯುದ್ಧ ನೌಕೆಗಳನ್ನು ನಿಯೋಜಿಸಿದೆ. ಈ ಬೃಹತ್ ನೌಕಾ ಪಡೆಯ ಮುಂಚೂಣಿಯಲ್ಲಿರುವ ಐಎನ್‌ಎಸ್ ವಿಕ್ರಾಂತ್ ಈಗಾಗಲೇ ಕರಾಚಿ ಬಂದರಿನ ಮೇಲೆ ತನ್ನ ಅಬ್ಬರದ ದಾಳಿಯನ್ನು ನಡೆಸಿದೆ ಎನ್ನಲಾಗಿದೆ. ಈ ಬಗ್ಗೆ ಅಧಿಕೃತ ಮಾಹಿತಿಗಳು ಇನ್ನಷ್ಟೇ ತಿಳಿದುಬರಬೇಕಿದೆ.

ಮೂರು ಸೇನೆಗಳ ಸಂಯುಕ್ತ ಆಕ್ರಮಣ :

ಐಎನ್‌ಎಸ್ ವಿಕ್ರಾಂತ್ ಇದೀಗ ಸರ್ವ ಸನ್ನದ್ಧವಾಗಿದ್ದು, ನೌಕಾಪಡೆಯು ಹದ್ದಿನ ಕಣ್ಣಿನಿಂದ ಕಾಯ್ದು ತನ್ನ ನಿಖರ ದಾಳಿ ನಡೆಸುತ್ತಿದೆ. ಪಾಕಿಸ್ತಾನವು ಊಹಿಸಲೂ ಸಾಧ್ಯವಾಗದ ರೀತಿಯಲ್ಲಿ ಭಾರತೀಯ ಸೇನೆಯು ದಾಳಿಯನ್ನು ಸಂಘಟಿಸುತ್ತಿದೆ. ನೌಕಾಪಡೆಯ ಈ ದಿಟ್ಟ ದಾಳಿಯೊಂದಿಗೆ, ಭಾರತದ ವಾಯುಸೇನೆ ಮತ್ತು ಭೂಸೇನೆಯೂ ಪಾಕಿಸ್ತಾನದ ಮೇಲೆ ಏಕಕಾಲಕ್ಕೆ ಮುಗಿಬಿದ್ದಿವೆ.

ಬೆಂಗಳೂರು ಹೆಚ್​ಎಎಲ್​ನಲ್ಲಿ ಹೈ ಅಲರ್ಟ್, ಸಿಬ್ಬಂದಿ ರಜೆ ರದ್ದು:

ಪರಿಸ್ಥಿತಿ ಬಿಗಡಾಯಿಸಿದ ಹಿನ್ನೆಲೆಯಲ್ಲಿ ಬೆಂಗಳೂರಿನ ಹೆಚ್​ಎಎಲ್​​ನಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ. ಸಿಬ್ಬಂದಿಯ ರಜೆಗಳನ್ನೆಲ್ಲ ರದ್ದು ಮಾಡಲಾಗಿದ್ದು, ಓವರ್ ಟೈಂ ಕೆಲಸಕ್ಕೆ ಸಿದ್ಧರಿರಲು ಸೂಚನೆ ನೀಡಲಾಗಿದೆ. ಯುದ್ಧ ವಿಮಾನಗಳ ನಿರ್ವಹಣೆಯ ಕಾರಣ ಕಡ್ಡಾಯ ಹಾಜರಿರುವಂತೆ ಸಿಬ್ಬಂದಿಗೆ, ತಂತ್ರಜ್ಞರಿಗೆ ಸೂಚನೆ ನೀಡಲಾಗಿದೆ. ತುರ್ತು ಪರಿಸ್ಥಿತಿ ಎದುರಿಸಲು ತಯಾರಿ ನಡೆಸುವಂತೆ ನಿರ್ದೇಶನ ನೀಡಿದೆ.

ಪಾಕ್ ಫೈಟರ್ ಜೆಟ್‌ಗಳನ್ನು ಹೊಡೆದುರುಳಿಸಿದ ಭಾರತ :

ಪಾಕಿಸ್ತಾನವು ತನ್ನ ಫೈಟರ್ ಜೆಟ್‌ಗಳ ಮೂಲಕ ಭಾರತದ ಮೇಲೆ ಹೇಡಿತನದ ದಾಳಿ ನಡೆಸಲು ಪ್ರಯತ್ನಿಸಿತು. ಜಮ್ಮು ಮತ್ತು ಕಾಶ್ಮೀರ ಹಾಗೂ ರಾಜಸ್ಥಾನದ ಗಡಿ ಭಾಗದ ಮೂಲಕ ಭಾರತದೊಳಗೆ ನುಗ್ಗಲು ಯತ್ನಿಸಿದ ಪಾಕ್ ವಾಯುಸೇನೆಗೆ ಭಾರತೀಯ ವಾಯುಸೇನೆಯು ತಕ್ಕ ಪ್ರತ್ಯುತ್ತರ ನೀಡಿದೆ. ಭಾರತವು ಪಾಕಿಸ್ತಾನದ ಎರಡು ಫೈಟರ್ ಜೆಟ್‌ಗಳನ್ನು ಹೊಡೆದುರುಳಿಸಿದ್ದು, ಈ ಪೈಕಿ ಒಂದು ವಿಮಾನದ ಪೈಲಟ್‌ನನ್ನು ಜೀವಂತವಾಗಿ ಸೆರೆಹಿಡಿಯಲಾಗಿದೆ. ಮತ್ತೋರ್ವ ಪೈಲಟ್ ವಿಮಾನ ಪತನದ ಸಂದರ್ಭದಲ್ಲಿ ಮೃತಪಟ್ಟಿದ್ದಾನೆ ಎಂದು ವರದಿಯಾಗಿದೆ.

ಕರಾಚಿ ಬಂದರಿನ ಮೇಲೆ ಮತ್ತಷ್ಟು ಭಾರತೀಯ ದಾಳಿಗಳ ಭೀತಿಯಿಂದಾಗಿ ಆ ಬಂದರಿನ ಸಮೀಪದಲ್ಲಿ ಯಾವುದೇ ಹಡಗುಗಳು ಕಾಣುತ್ತಿಲ್ಲ. ಭಾರತದ ಈ ದಿಟ್ಟ ಕ್ರಮವು ಪಾಕಿಸ್ತಾನಕ್ಕೆ ತೀವ್ರ ಆತಂಕವನ್ನುಂಟು ಮಾಡಿದೆ.

#Breaking: Most of Pakistan's coastline goes empty as ships are avoiding it due to fear of Indian Naval attack on Pakistani ports.
Pic 1: Not a single ship is approaching Gwadar and Pasni.
Pic 2: Karachi port is seen emptying out.
Pic 3: In contract, Indian ports are busy and… pic.twitter.com/tklwgTNZ95

— Divya Kumar Soti (@DivyaSoti) May 9, 2025

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading…
WhatsApp Join our WhatsApp Channel
Previous Post

ಸಾವನ್ನಪ್ಪಿದ ಉಗ್ರರಿಗೆ ಸರ್ಕಾರಿ ಗೌರವದೊಂದಿಗೆ ಅಂತ್ಯಕ್ರಿಯೆ ; ಪಾಕ್ ಕ್ರಮಕ್ಕೆ ಕೆರಳಿ ಕೆಂಡವಾದ ಭಾರತ

Next Post

ಸಾಲಕ್ಕಾಗಿ ಪಾಲುದಾರ ರಾಷ್ಟ್ರಗಳ ಬಳಿ ಅಂಗಲಾಚುತ್ತಿರುವ ಪಾಕಿಸ್ತಾನ: ಅಜಿತ್ ದೋವಲ್ ವ್ಯಂಗ್ಯ!

Next Post

ಸಾಲಕ್ಕಾಗಿ ಪಾಲುದಾರ ರಾಷ್ಟ್ರಗಳ ಬಳಿ ಅಂಗಲಾಚುತ್ತಿರುವ ಪಾಕಿಸ್ತಾನ: ಅಜಿತ್ ದೋವಲ್ ವ್ಯಂಗ್ಯ!

ಲೈಸೆನ್ಸ್ ಇಲ್ಲದ ವೈರ್‌ಲೆಸ್ ಉಪಕರಣಗಳ ಮಾರಾಟ : ಸಿಸಿಪಿಎನಿಂದ ಇ-ಕಾಮರ್ಸ್ ವೇದಿಕೆಗಳಿಗೆ 13 ನೋಟಿಸ್ ಜಾರಿ

Please login to join discussion

Like Us on Facebook

Follow Us on Twitter

Recent News

ಕನಕಪುರ ಹಾಸ್ಟೆಲ್‌ಗೆ ಡಿಕೆಶಿ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಊಟ ಸವಿದ ಸಿಎಂ

September 14, 2026
CREATOR: gd-jpeg v1.0 (using IJG JPEG v80), quality = 82?

ಬೆಂಗಳೂರಿನ ಎಲ್ಲೆಡೆ ಗಣೇಶ ಚತುರ್ಥಿ ಸಂಭ್ರಮಾಚರಣೆ : 42 ಕೆರೆಯ ಕಲ್ಯಾಣಿಗಳು, 659 ಮೊಬೈಲ್ ಟ್ಯಾಂಕ್‌ಗಳ ಮೂರ್ತಿಗಳ ವಿಸರ್ಜನೆಗೆ ಅವಕಾಶ

September 14, 2026
Bengaluru Wire, Kannada News, latest News in Kannada

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಕನಕಪುರ ಹಾಸ್ಟೆಲ್‌ಗೆ ಡಿಕೆಶಿ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಊಟ ಸವಿದ ಸಿಎಂ

September 14, 2026
CREATOR: gd-jpeg v1.0 (using IJG JPEG v80), quality = 82?

ಬೆಂಗಳೂರಿನ ಎಲ್ಲೆಡೆ ಗಣೇಶ ಚತುರ್ಥಿ ಸಂಭ್ರಮಾಚರಣೆ : 42 ಕೆರೆಯ ಕಲ್ಯಾಣಿಗಳು, 659 ಮೊಬೈಲ್ ಟ್ಯಾಂಕ್‌ಗಳ ಮೂರ್ತಿಗಳ ವಿಸರ್ಜನೆಗೆ ಅವಕಾಶ

September 14, 2026

Bescom News | ​ಸಾರ್ವಜನಿಕ ಗಣೇಶೋತ್ಸವ: ಬೆಸ್ಕಾಂ ಕಟ್ಟುನಿಟ್ಟಿನ ಸುರಕ್ಷತಾ ಮಾರ್ಗಸೂಚಿ ಪ್ರಕಟ

September 13, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d