Monday, September 14, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    Technology News | ಈಗ, ಕೂತಲ್ಲೇ ವಿಶ್ವ ಸುತ್ತಿ: Live ಕ್ಯಾಮ್ ಮ್ಯಾಪ್ ಮೂಲಕ ಜಗತ್ತನ್ನು ಕಣ್ತುಂಬಿಕೊಳ್ಳಿ!!

    ಪಿಡಬ್ಲ್ಯೂಡಿ ಲಂಚದ ಹಣ ಆಫ್ರಿಕಾದ ಚಿನ್ನದ ಗಣಿಗೆ?: ಸತೀಶ್ ಜಾರಕಿಹೊಳಿ ವಿರುದ್ಧ ಆರ್. ಅಶೋಕ್ ಗಂಭೀರ ಆರೋಪ

    ದೆಹಲಿಯಲ್ಲಿ ಬ್ರಿಕ್ಸ್‌ ಶೃಂಗಸಭೆ: ಕೊಳಗೇರಿಗೆ ಪರದೆ ಕಟ್ಟಿ ಬಡತನ ಮರೆಮಾಚುವ ಯತ್ನಕ್ಕೆ ಆಕ್ರೋಶ

    ಎಸ್ಐಆರ್: ನೋಟಿಸ್ ಪಡೆದ ಹಿರಿಯರು, ಅಸ್ವಸ್ಥರ ಪರವಾಗಿ ಕುಟುಂಬದ ವಯಸ್ಕ ಸದಸ್ಯರು ಹಾಜರಾಗಲು ಚುನಾವಣಾ ಆಯೋಗ ಅನುಮತಿ

    KSRTC WhatsApp ಟಿಕೆಟ್ ಬುಕ್ಕಿಂಗ್ ಆರಂಭ: ಮೊಬೈಲ್‌ನಲ್ಲೇ 4 ಸಾರಿಗೆ ನಿಗಮಗಳ ಸೇವೆ ಲಭ್ಯ

    BIS Hallmark | ​ಚೆನ್ನೈನಲ್ಲಿ ಹಾಲ್‌ಮಾರ್ಕ್ ಇಲ್ಲದ ಬರೋಬ್ಬರಿ 804 ಗ್ರಾಂ ಚಿನ್ನಾಭರಣ ವಶ: ಬಿಐಎಸ್ ತಂಡದಿಂದ ದಾಳಿ: ಚಿನ್ನಾಭರಣ ಅಸಲಿತನ ಹೇಗೆ ಚೆಕ್ ಮಾಡೋದು ಗೊತ್ತಾ?

    CM DK Shivakumar Open Letter | ಅಧಿಕಾರಕ್ಕಿಂತ ಹೊಣೆಗಾರಿಕೆ ದೊಡ್ಡದು: 100 ದಿನ ಪೂರೈಸಿದ ಸಿಎಂ ಡಿ.ಕೆ. ಶಿವಕುಮಾರ್ ಬಹಿರಂಗ ಪತ್ರ

    Free Coaching | ಮುಖ್ಯಮಂತ್ರಿ ವಿದ್ಯಾರ್ಥಿ ಸಹಾಯ ಹಸ್ತ: 90,000 ಅಭ್ಯರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಚಿತ ಆನ್‌ಲೈನ್ ಕೋಚಿಂಗ್

    ಪಿಡಬ್ಲ್ಯುಡಿ ಸಚಿವ ಸತೀಶ್ ಜಾರಕಿಹೊಳಿಗೆ ಇಡಿ ಶಾಕ್: 25ಕ್ಕೂ ಹೆಚ್ಚು ಕಡೆ ದಾಳಿ

  • Bengaluru Focus

    ಕನಕಪುರ ಹಾಸ್ಟೆಲ್‌ಗೆ ಡಿಕೆಶಿ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಊಟ ಸವಿದ ಸಿಎಂ

    CREATOR: gd-jpeg v1.0 (using IJG JPEG v80), quality = 82?

    ಬೆಂಗಳೂರಿನ ಎಲ್ಲೆಡೆ ಗಣೇಶ ಚತುರ್ಥಿ ಸಂಭ್ರಮಾಚರಣೆ : 42 ಕೆರೆಯ ಕಲ್ಯಾಣಿಗಳು, 659 ಮೊಬೈಲ್ ಟ್ಯಾಂಕ್‌ಗಳ ಮೂರ್ತಿಗಳ ವಿಸರ್ಜನೆಗೆ ಅವಕಾಶ

    Bescom News | ​ಸಾರ್ವಜನಿಕ ಗಣೇಶೋತ್ಸವ: ಬೆಸ್ಕಾಂ ಕಟ್ಟುನಿಟ್ಟಿನ ಸುರಕ್ಷತಾ ಮಾರ್ಗಸೂಚಿ ಪ್ರಕಟ

    BIG BREAKING | ₹15 ಕೋಟಿ ಸುರಿದ ಬೆನ್ನಲ್ಲೇ ಬಿಡಿಎ ಕೇಂದ್ರ ಕಚೇರಿ ಪಾರಂಪರಿಕ ಕಟ್ಟಡ ಕೆಡವಲು ಸಂಚು: ನೌಕರರ ತೀವ್ರ ಆಕ್ರೋಶ

    GBA News | ಬೆಂಗಳೂರು ರಸ್ತೆ ಗುಂಡಿಗಳಿಗೆ ₹2 ಕೋಟಿಯ ‘ಜೆಟ್ ಪ್ಯಾಚರ್’ ಮುಲಾಮು: ಶಾಶ್ವತ ಪರಿಹಾರವೇ, ಕೇವಲ ಬೂಟಾಟಿಕೆಯೇ?

    ಎಸ್ಐಆರ್: ನೋಟಿಸ್ ಪಡೆದ ಹಿರಿಯರು, ಅಸ್ವಸ್ಥರ ಪರವಾಗಿ ಕುಟುಂಬದ ವಯಸ್ಕ ಸದಸ್ಯರು ಹಾಜರಾಗಲು ಚುನಾವಣಾ ಆಯೋಗ ಅನುಮತಿ

    BWSSB News | ಬೆಂಗಳೂರಿನಲ್ಲಿ ತ್ಯಾಜ್ಯ ನೀರು ಸಂಸ್ಕರಣೆಗೆ ಬಿಗಿಯಾದ ಕ್ರಮ: KSPCB, ಜಲಮಂಡಳಿಗೆ ಸಚಿವ ರಾಮಲಿಂಗಾರೆಡ್ಡಿ ಗಡುವು

    KSRTC WhatsApp ಟಿಕೆಟ್ ಬುಕ್ಕಿಂಗ್ ಆರಂಭ: ಮೊಬೈಲ್‌ನಲ್ಲೇ 4 ಸಾರಿಗೆ ನಿಗಮಗಳ ಸೇವೆ ಲಭ್ಯ

    BW SPECIAL | ಬೆಂಗಳೂರಿಗೆ ಆಡಳಿತ ಗ್ರಹಣ: ಮೇಯರ್, ಕಾರ್ಪೊರೇಟರ್‌ಗಳಿಲ್ಲದೆ 6 ವರ್ಷ ಪೂರ್ಣ

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire

    Technology News | ಈಗ, ಕೂತಲ್ಲೇ ವಿಶ್ವ ಸುತ್ತಿ: Live ಕ್ಯಾಮ್ ಮ್ಯಾಪ್ ಮೂಲಕ ಜಗತ್ತನ್ನು ಕಣ್ತುಂಬಿಕೊಳ್ಳಿ!!

    ಪಿಡಬ್ಲ್ಯೂಡಿ ಲಂಚದ ಹಣ ಆಫ್ರಿಕಾದ ಚಿನ್ನದ ಗಣಿಗೆ?: ಸತೀಶ್ ಜಾರಕಿಹೊಳಿ ವಿರುದ್ಧ ಆರ್. ಅಶೋಕ್ ಗಂಭೀರ ಆರೋಪ

    ದೆಹಲಿಯಲ್ಲಿ ಬ್ರಿಕ್ಸ್‌ ಶೃಂಗಸಭೆ: ಕೊಳಗೇರಿಗೆ ಪರದೆ ಕಟ್ಟಿ ಬಡತನ ಮರೆಮಾಚುವ ಯತ್ನಕ್ಕೆ ಆಕ್ರೋಶ

    ಎಸ್ಐಆರ್: ನೋಟಿಸ್ ಪಡೆದ ಹಿರಿಯರು, ಅಸ್ವಸ್ಥರ ಪರವಾಗಿ ಕುಟುಂಬದ ವಯಸ್ಕ ಸದಸ್ಯರು ಹಾಜರಾಗಲು ಚುನಾವಣಾ ಆಯೋಗ ಅನುಮತಿ

    KSRTC WhatsApp ಟಿಕೆಟ್ ಬುಕ್ಕಿಂಗ್ ಆರಂಭ: ಮೊಬೈಲ್‌ನಲ್ಲೇ 4 ಸಾರಿಗೆ ನಿಗಮಗಳ ಸೇವೆ ಲಭ್ಯ

    BIS Hallmark | ​ಚೆನ್ನೈನಲ್ಲಿ ಹಾಲ್‌ಮಾರ್ಕ್ ಇಲ್ಲದ ಬರೋಬ್ಬರಿ 804 ಗ್ರಾಂ ಚಿನ್ನಾಭರಣ ವಶ: ಬಿಐಎಸ್ ತಂಡದಿಂದ ದಾಳಿ: ಚಿನ್ನಾಭರಣ ಅಸಲಿತನ ಹೇಗೆ ಚೆಕ್ ಮಾಡೋದು ಗೊತ್ತಾ?

    CM DK Shivakumar Open Letter | ಅಧಿಕಾರಕ್ಕಿಂತ ಹೊಣೆಗಾರಿಕೆ ದೊಡ್ಡದು: 100 ದಿನ ಪೂರೈಸಿದ ಸಿಎಂ ಡಿ.ಕೆ. ಶಿವಕುಮಾರ್ ಬಹಿರಂಗ ಪತ್ರ

    Free Coaching | ಮುಖ್ಯಮಂತ್ರಿ ವಿದ್ಯಾರ್ಥಿ ಸಹಾಯ ಹಸ್ತ: 90,000 ಅಭ್ಯರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಚಿತ ಆನ್‌ಲೈನ್ ಕೋಚಿಂಗ್

    ಪಿಡಬ್ಲ್ಯುಡಿ ಸಚಿವ ಸತೀಶ್ ಜಾರಕಿಹೊಳಿಗೆ ಇಡಿ ಶಾಕ್: 25ಕ್ಕೂ ಹೆಚ್ಚು ಕಡೆ ದಾಳಿ

  • Bengaluru Focus

    ಕನಕಪುರ ಹಾಸ್ಟೆಲ್‌ಗೆ ಡಿಕೆಶಿ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಊಟ ಸವಿದ ಸಿಎಂ

    CREATOR: gd-jpeg v1.0 (using IJG JPEG v80), quality = 82?

    ಬೆಂಗಳೂರಿನ ಎಲ್ಲೆಡೆ ಗಣೇಶ ಚತುರ್ಥಿ ಸಂಭ್ರಮಾಚರಣೆ : 42 ಕೆರೆಯ ಕಲ್ಯಾಣಿಗಳು, 659 ಮೊಬೈಲ್ ಟ್ಯಾಂಕ್‌ಗಳ ಮೂರ್ತಿಗಳ ವಿಸರ್ಜನೆಗೆ ಅವಕಾಶ

    Bescom News | ​ಸಾರ್ವಜನಿಕ ಗಣೇಶೋತ್ಸವ: ಬೆಸ್ಕಾಂ ಕಟ್ಟುನಿಟ್ಟಿನ ಸುರಕ್ಷತಾ ಮಾರ್ಗಸೂಚಿ ಪ್ರಕಟ

    BIG BREAKING | ₹15 ಕೋಟಿ ಸುರಿದ ಬೆನ್ನಲ್ಲೇ ಬಿಡಿಎ ಕೇಂದ್ರ ಕಚೇರಿ ಪಾರಂಪರಿಕ ಕಟ್ಟಡ ಕೆಡವಲು ಸಂಚು: ನೌಕರರ ತೀವ್ರ ಆಕ್ರೋಶ

    GBA News | ಬೆಂಗಳೂರು ರಸ್ತೆ ಗುಂಡಿಗಳಿಗೆ ₹2 ಕೋಟಿಯ ‘ಜೆಟ್ ಪ್ಯಾಚರ್’ ಮುಲಾಮು: ಶಾಶ್ವತ ಪರಿಹಾರವೇ, ಕೇವಲ ಬೂಟಾಟಿಕೆಯೇ?

    ಎಸ್ಐಆರ್: ನೋಟಿಸ್ ಪಡೆದ ಹಿರಿಯರು, ಅಸ್ವಸ್ಥರ ಪರವಾಗಿ ಕುಟುಂಬದ ವಯಸ್ಕ ಸದಸ್ಯರು ಹಾಜರಾಗಲು ಚುನಾವಣಾ ಆಯೋಗ ಅನುಮತಿ

    BWSSB News | ಬೆಂಗಳೂರಿನಲ್ಲಿ ತ್ಯಾಜ್ಯ ನೀರು ಸಂಸ್ಕರಣೆಗೆ ಬಿಗಿಯಾದ ಕ್ರಮ: KSPCB, ಜಲಮಂಡಳಿಗೆ ಸಚಿವ ರಾಮಲಿಂಗಾರೆಡ್ಡಿ ಗಡುವು

    KSRTC WhatsApp ಟಿಕೆಟ್ ಬುಕ್ಕಿಂಗ್ ಆರಂಭ: ಮೊಬೈಲ್‌ನಲ್ಲೇ 4 ಸಾರಿಗೆ ನಿಗಮಗಳ ಸೇವೆ ಲಭ್ಯ

    BW SPECIAL | ಬೆಂಗಳೂರಿಗೆ ಆಡಳಿತ ಗ್ರಹಣ: ಮೇಯರ್, ಕಾರ್ಪೊರೇಟರ್‌ಗಳಿಲ್ಲದೆ 6 ವರ್ಷ ಪೂರ್ಣ

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home Life Style

ದೇಶದಲ್ಲಿಲ್ಲ ಆಹಾರ ಕೊರತೆ; ಜನರಿಗೆ ಬೇಕಿಲ್ಲ ಚಿಂತೆ : ಕೇಂದ್ರ ಆಹಾರ ಮತ್ತು ಗ್ರಾಹಕ ವ್ಯವಹಾರ ಸಚಿವ ಪ್ರಲ್ಹಾದ ಜೋಶಿ

ಅಕ್ಕಿ 356.42 ಲಕ್ಷ ಮೆಟ್ರಿಕ್ ಟನ್, ಗೋಧಿ 383.32 ಲ.ಮೆ.ಟನ್ ದಾಸ್ತಾನು; ಸಕ್ಕರೆ 257 ಲ.ಮೆ.ಟನ್ ಉತ್ಪಾದನೆ | ವರ್ತಕರು, ಜನಸಾಮಾನ್ಯರು ವದಂತಿಗೆ ಕಿವಿಗೊಡದಿರಲಿ

by Bengaluru Wire Desk
May 9, 2025
in Life Style, News Wire
Reading Time: 1 min read
0

ನವದೆಹಲಿ, ಮೇ.09 www.bengaluruwire.com : ದೇಶದಲ್ಲಿ ಆಹಾರ ಧಾನ್ಯ ಮತ್ತು ಅಗತ್ಯ ವಸ್ತುಗಳ ದುಪ್ಪಟ್ಟು ದಾಸ್ತಾನಿದೆ. ಎಲ್ಲೂ ಕೂಡಾ ಕೊರತೆಯಿಲ್ಲ, ಜನಸಾಮಾನ್ಯರು, ವರ್ತಕರು ಯಾರೂ ಈ ಬಗ್ಗೆ ಚಿಂತಿತರಾಗಬೇಕಿಲ್ಲ ಎಂದು ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಹಾಗೂ ಗ್ರಾಹಕ ವ್ಯವಹಾರಗಳ ಸಚಿವ ಪ್ರಲ್ಹಾದ ಜೋಶಿ ಸ್ಪಷ್ಟಪಡಿಸಿದ್ದಾರೆ.

ಅಕ್ಕಿ, ಗೋಧಿ, ಸಕ್ಕರೆ, ಕಡಲೆ, ತೊಗರಿ, ಮಸೂರ್, ಹೆಸರುಕಾಳು, ಖಾದ್ಯ ತೈಲ ಹೀಗೆ ಪ್ರತಿಯೊಂದೂ ಕೂಡಾ ಸಾಕಷ್ಟು ದಾಸ್ತಾನಿದೆ. “ಆಹಾರ ಪದಾರ್ಥ ಕೊರತೆಯಿದೆ” ಎನ್ನುವುದು ಕೇವಲ ಸುಳ್ಳು ವದಂತಿ. ಇದಕ್ಕೆ ಯಾರೂ ಕಿವಿಗೊಡಬಾರದು, ಭಯಭೀತರಾಗಬಾರದು ಹಾಗೂ ವರ್ತಕರೂ ಹೆಚ್ಚು ಹೆಚ್ಚು ಆಹಾರ ಧಾನ್ಯ ಮತ್ತು ಅಗತ್ಯ ವಸ್ತುಗಳ ಸಂಗ್ರಹಣೆ, ದಾಸ್ತಾನು ಮಾಡಿಟ್ಟುಕೊಳ್ಳಬಾರದು ಎಂದು ಕರೆ ನೀಡಿದ್ದಾರೆ.

ದೇಶದಲ್ಲಿ ಎಲ್ಲಿಯೂ ಆಹಾರ ಧಾನ್ಯ, ಅಗತ್ಯ ವಸ್ತುಗಳ ಕೊರತೆ ಇರುವುದಿಲ್ಲ. ಅಗತ್ಯಕ್ಕಿಂತ ಹೆಚ್ಚು ಆಹಾರ ಧಾನ್ಯ ಖರೀದಿಗೆ ಮಾರುಕಟ್ಟೆಗಳಲ್ಲಿ ಮುಗಿಬೀಳುವ ಅವಶ್ಯಕತೆಯಿಲ್ಲ ಎಂದ ಸಚಿವರು, ವಿನಾಕಾರಣ ಯಾರಾದರೂ ಸುಳ್ಳು ವದಂತಿ ಹರಡಲು ಯತ್ನಿಸಿದರೆ ಹಾಗೂ ವರ್ತಕರು ಹೆಚ್ಚು ಹೆಚ್ಚು ಸಂಗ್ರಹ ಮಾಡಿಟ್ಟುಕೊಂಡರೆ ಅಂಥವರ ವಿರುದ್ಧ ಮುಲಾಜಿಲ್ಲದೆ ಕಾನೂನು ಕ್ರಮ ಜರುಗಿಸಲಾಗುತ್ತದೆ ಎಂದು ಖಡಕ್‌ ಎಚ್ಚರಿಕೆ ನೀಡಿದ್ದಾರೆ.

ಆಹಾರ ಧಾನ್ಯ ಮತ್ತು ಅಗತ್ಯ ವಸ್ತುಗಳ ವ್ಯಾಪಾರದಲ್ಲಿ ತೊಡಗಿರುವ ವ್ಯಾಪಾರಿಗಳು, ಸಗಟು ವ್ಯಾಪಾರಿಗಳು, ಚಿಲ್ಲರೆ ವ್ಯಾಪಾರಿಗಳು ಅಥವಾ ವ್ಯಾಪಾರ ಸಂಸ್ಥೆಗಳು ಕಾನೂನು ಜಾರಿ ಸಂಸ್ಥೆಗಳೊಂದಿಗೆ ಸಹಕರಿಸುವಂತೆ ಕೇಂದ್ರ ಸರ್ಕಾರ ನಿರ್ದೇಶನ ಸಹ ನೀಡಿದೆ ಎಂದಿದ್ದಾರೆ.

ಆಹಾರ ಧಾನ್ಯ ದುಪ್ಪಟ್ಟು ಸಂಗ್ರಹವಿದೆ- ವದಂತಿ ನಂಬಬೇಡಿ:

ದೇಶದಲ್ಲಿ ಎಲ್ಲೆಡೆಯೂ ದುಪ್ಪಟ್ಟು ಆಹಾರ ಧಾನ್ಯ ಮತ್ತು ಅಗತ್ಯ ವಸ್ತುಗಳ ಸಂಗ್ರವಿದೆ. ಸಾಕಷ್ಟು ದಾಸ್ತಾನಿದೆ. ಹಾಗಿದ್ದರೂ “ಕೊರತೆಯಿದೆ ಎಂದು ಯಾರಾದರೂ ಅಪಪ್ರಚಾರ ಮಾಡಿದಲ್ಲಿ, ಸಂದೇಶಗಳನ್ನು ರವಾನಿಸಿದಲ್ಲಿ ಯಾರೂ ನಂಬಬಾರದು. ಅಗತ್ಯ ಮಾನದಂಡಗಳನ್ನು ಮೀರಿದ  ಸಂದೇಶಗಳಿಗೆ ಗಮನ ಕೊಡಬೇಡಿ ಎಂದು ಸಚಿವ ಜೋಶಿ ಕರೆ ನೀಡಿದ್ದಾರೆ.

ದೇಶದಲ್ಲಿ ಏನೇನು? ಎಷ್ಟೆಷ್ಟು ದಾಸ್ತಾನಿದೆ? :

ದೇಶದಲ್ಲಿ ಪ್ರಸ್ತುತ ಅಕ್ಕಿ ದಾಸ್ತಾನು 356.42 ಲಕ್ಷ ಮೆಟ್ರಿಕ್ ಟನ್‌ಗಳಷ್ಟಿದೆ. 135 ಲಕ್ಷ ಮೆಟ್ರಿಕ್ ಟನ್ (Lakh Metric Tonnes- LMT) ಬಫರ್ ಮಾನದಂಡಕ್ಕೆ ವಿರುದ್ಧವಾಗಿ ದುಪ್ಪಟ್ಟು ದಾಸ್ತಾನಿದೆ. ಅದೇ ರೀತಿ, ಗೋಧಿ ದಾಸ್ತಾನು ಸಹ ಹೆಚ್ಚಿದೆ. 276 ಎಲ್‌ಎಂಟಿಯಷ್ಟಿದ್ದು ಬಫರ್ ಮಾನದಂಡಕ್ಕೆ ವಿರುದ್ಧವಾಗಿ 383.32 ಎಲ್‌ಎಂಟಿಯಷ್ಟು ಸಂಗ್ರವಿದ್ದು, ಇದು ಅಗತ್ಯ ಬಫರ್ ಮಾನದಂಡಗಳಿಗಿಂತ ಬಲವಾದ ಹೆಚ್ಚುವರಿಯನ್ನು ಪ್ರದರ್ಶಿಸುತ್ತಿದ್ದು, ರಾಷ್ಟ್ರವ್ಯಾಪಿ ಆಹಾರ ಭದ್ರತೆಯನ್ನು ಖಚಿತಪಡಿಸುತ್ತದೆ ಎಂದು ಹೇಳಿದ್ದಾರೆ.

ಇದಲ್ಲದೇ, ಭಾರತ ಸುಮಾರು 17 ಎಲ್‌ಎಂಟಿಯಷ್ಟು ಖಾದ್ಯ ತೈಲ ದಾಸ್ತಾನು ಹೊಂದಿದೆ. ದೇಶೀಯವಾಗಿ ಗರಿಷ್ಠ ಉತ್ಪಾದನಾ ಋತುವಿನಲ್ಲಿ ಸಾಸಿವೆ ಎಣ್ಣೆಯ ಲಭ್ಯತೆ ಹೇರಳವಾಗಿದ್ದು, ಖಾದ್ಯ ತೈಲ ಪೂರೈಕೆಗೆ ಪೂರಕವಾಗಿದೆ. ಪ್ರಸ್ತುತ ಸಕ್ಕರೆ ಋತುವು 79 ಎಲ್‌ಎಂಟಿ ಪ್ರಮಾಣದಷ್ಟು ಕ್ಯಾರಿ-ಓವರ್ ಸ್ಟಾಕ್‌ನೊಂದಿಗೆ ಪ್ರಾರಂಭವಾಗಿದ್ದು, 34 ಎಲ್‌ಎಂಟಿ ಎಥೆನಾಲ್ ಉತ್ಪಾದನೆಗೆ ಬಳಸಿದ ನಂತರವೂ 262 ಎಲ್‌ಎಂಟಿ ಪ್ರಮಾಣದಷ್ಟು ಉತ್ಪಾದನೆಯಾಗಲಿದೆ ಎಂದು ಅಂದಾಜಿಸಲಾಗಿದೆ.

ಸುಮಾರು 257  ಎಲ್‌ಎಂಟಿ ಸಕ್ಕರೆಯನ್ನು ಈಗಾಗಲೇ ಉತ್ಪಾದಿಸಲಾಗಿದೆ. 280 ಎಲ್‌ಎಂಟಿ ದೇಶೀಯ ಬಳಕೆ ಮತ್ತು 10 ಎಲ್‌ಎಂಟಿ ರಫ್ತನ್ನು ಪರಿಗಣಿಸಿ, ಅಂತಿಮ ಸ್ಟಾಕ್ ಸುಮಾರು 50 ಎಲ್‌ಎಂಟಿ ನಿರೀಕ್ಷೆಯಿದೆ. ಇದು ಎರಡು ತಿಂಗಳ ಬಳಕೆಗಿಂತ ಹೆಚ್ಚು ಸಂಗ್ರಹವನ್ನು ತೋರ್ಪಡಿಸುತ್ತದೆ. ಅನುಕೂಲಕರ ಹವಾಮಾನ ಪರಿಸ್ಥಿತಿಗಳಿಂದಾಗಿ 2025–26ರ ಸಕ್ಕರೆ ಋತುವಿನ ಉತ್ಪಾದನಾ ನಿರೀಕ್ಷೆಯೂ ಆಶಾದಾಯಕವಾಗಿದೆ ಎಂದು ಸಚಿವ ಪ್ರಲ್ಹಾದ ಜೋಶಿ ಅಂಕಿ-ಸಂಖ್ಯೆ ಸಹಿತ ವಿವರಿಸಿದ್ದಾರೆ.

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading…
WhatsApp Join our WhatsApp Channel
Previous Post

ಲೈಸೆನ್ಸ್ ಇಲ್ಲದ ವೈರ್‌ಲೆಸ್ ಉಪಕರಣಗಳ ಮಾರಾಟ : ಸಿಸಿಪಿಎನಿಂದ ಇ-ಕಾಮರ್ಸ್ ವೇದಿಕೆಗಳಿಗೆ 13 ನೋಟಿಸ್ ಜಾರಿ

Next Post

ಸುರಕ್ಷತೆ ದೃಷ್ಟಿಯಿಂದ ದೇಶದ ಈ 32 ವಿಮಾನ ನಿಲ್ದಾಣಗಳು ತಾತ್ಕಾಲಿಕವಾಗಿ ಬಂದ್!

Next Post

ಸುರಕ್ಷತೆ ದೃಷ್ಟಿಯಿಂದ ದೇಶದ ಈ 32 ವಿಮಾನ ನಿಲ್ದಾಣಗಳು ತಾತ್ಕಾಲಿಕವಾಗಿ ಬಂದ್!

Lavc57.107.100

ಪಾಕಿಸ್ತಾನಕ್ಕೆ ಮಣ್ಣು ಮುಕ್ಕಿಸಲು ಭಾರತೀಯ ಸಶಸ್ತ್ರ ಪಡೆಗಳು ಸರ್ವ ಸನ್ನದ್ಧ : ವಿಂಗ್ ಕಮಾಂಡರ್ ವ್ಯೋಮಿಕಾ ಸಿಂಗ್

Please login to join discussion

Like Us on Facebook

Follow Us on Twitter

Recent News

ಕನಕಪುರ ಹಾಸ್ಟೆಲ್‌ಗೆ ಡಿಕೆಶಿ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಊಟ ಸವಿದ ಸಿಎಂ

September 14, 2026
CREATOR: gd-jpeg v1.0 (using IJG JPEG v80), quality = 82?

ಬೆಂಗಳೂರಿನ ಎಲ್ಲೆಡೆ ಗಣೇಶ ಚತುರ್ಥಿ ಸಂಭ್ರಮಾಚರಣೆ : 42 ಕೆರೆಯ ಕಲ್ಯಾಣಿಗಳು, 659 ಮೊಬೈಲ್ ಟ್ಯಾಂಕ್‌ಗಳ ಮೂರ್ತಿಗಳ ವಿಸರ್ಜನೆಗೆ ಅವಕಾಶ

September 14, 2026
Bengaluru Wire, Kannada News, latest News in Kannada

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಕನಕಪುರ ಹಾಸ್ಟೆಲ್‌ಗೆ ಡಿಕೆಶಿ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಊಟ ಸವಿದ ಸಿಎಂ

September 14, 2026
CREATOR: gd-jpeg v1.0 (using IJG JPEG v80), quality = 82?

ಬೆಂಗಳೂರಿನ ಎಲ್ಲೆಡೆ ಗಣೇಶ ಚತುರ್ಥಿ ಸಂಭ್ರಮಾಚರಣೆ : 42 ಕೆರೆಯ ಕಲ್ಯಾಣಿಗಳು, 659 ಮೊಬೈಲ್ ಟ್ಯಾಂಕ್‌ಗಳ ಮೂರ್ತಿಗಳ ವಿಸರ್ಜನೆಗೆ ಅವಕಾಶ

September 14, 2026

Bescom News | ​ಸಾರ್ವಜನಿಕ ಗಣೇಶೋತ್ಸವ: ಬೆಸ್ಕಾಂ ಕಟ್ಟುನಿಟ್ಟಿನ ಸುರಕ್ಷತಾ ಮಾರ್ಗಸೂಚಿ ಪ್ರಕಟ

September 13, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d