Saturday, May 10, 2025
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಭಾರತ ಮತ್ತು ಪಾಕಿಸ್ತಾನಗಳ ನಡುವೆ ಕದನ ವಿರಾಮ ಘೋಷಣೆ

    ಭಾರತದ ಮೇಲಿನ ಭಯೋತ್ಪಾದಕ ದಾಳಿ ಯುದ್ಧವೆಂದು ಪರಿಗಣನೆ ; ಮಹತ್ವದ ನಿರ್ಧಾರ

    Lavc57.107.100

    ಪಾಕಿಸ್ತಾನಕ್ಕೆ ಮಣ್ಣು ಮುಕ್ಕಿಸಲು ಭಾರತೀಯ ಸಶಸ್ತ್ರ ಪಡೆಗಳು ಸರ್ವ ಸನ್ನದ್ಧ : ವಿಂಗ್ ಕಮಾಂಡರ್ ವ್ಯೋಮಿಕಾ ಸಿಂಗ್

    ಸುರಕ್ಷತೆ ದೃಷ್ಟಿಯಿಂದ ದೇಶದ ಈ 32 ವಿಮಾನ ನಿಲ್ದಾಣಗಳು ತಾತ್ಕಾಲಿಕವಾಗಿ ಬಂದ್!

    ದೇಶದಲ್ಲಿಲ್ಲ ಆಹಾರ ಕೊರತೆ; ಜನರಿಗೆ ಬೇಕಿಲ್ಲ ಚಿಂತೆ : ಕೇಂದ್ರ ಆಹಾರ ಮತ್ತು ಗ್ರಾಹಕ ವ್ಯವಹಾರ ಸಚಿವ ಪ್ರಲ್ಹಾದ ಜೋಶಿ

    ಸಾಲಕ್ಕಾಗಿ ಪಾಲುದಾರ ರಾಷ್ಟ್ರಗಳ ಬಳಿ ಅಂಗಲಾಚುತ್ತಿರುವ ಪಾಕಿಸ್ತಾನ: ಅಜಿತ್ ದೋವಲ್ ವ್ಯಂಗ್ಯ!

    ಸಾವನ್ನಪ್ಪಿದ ಉಗ್ರರಿಗೆ ಸರ್ಕಾರಿ ಗೌರವದೊಂದಿಗೆ ಅಂತ್ಯಕ್ರಿಯೆ ; ಪಾಕ್ ಕ್ರಮಕ್ಕೆ ಕೆರಳಿ ಕೆಂಡವಾದ ಭಾರತ

    ಸಿಬಿಐ ಮುಖ್ಯಸ್ಥ ಪ್ರವೀಣ್ ಸೂದ್ ಅಧಿಕಾರಾವಧಿ ಒಂದು ವರ್ಷ ವಿಸ್ತರಣೆ

    ‘ಆಪರೇಷನ್ ಸಿಂಧೂರ್’ ನಲ್ಲಿ ಧ್ವಂಸವಾದ 9 ಭಯೋತ್ಪಾದಕ ಶಿಬಿರಗಳ ಮ್ಯಾಪ್ ಸಹಿತ ಡಿಟೇಲ್ಸ್ ಇಲ್ಲಿದೆ

  • Bengaluru Focus

    ಬೆಂಗಳೂರು ಮೆಟ್ರೋ: ಬೈಯಪ್ಪನಹಳ್ಳಿಯಲ್ಲಿ ನೂತನವಾಗಿ ಕ್ಯೂಆರ್ ಟಿಕೆಟ್ ಯಂತ್ರ ಸ್ಥಾಪನೆ

    “ಆಪರೇಷನ್ ಸಿಂಧೂರ” ಯಶಸ್ಸಿಗೆ ರಾಜ್ಯದ ಮುಜರಾಯಿ ದೇವಾಲಯಗಳಲ್ಲಿ ವಿಶೇಷ ಪೂಜೆಗೆ ಆದೇಶ

    ಬಿಡಿಎ ಕಾರ್ಯಾಚರಣೆ – ನಂದಿನಿ ಬಡಾವಣೆಯಲ್ಲಿ 3.5 ಕೋಟಿ ರೂ. ಮೌಲ್ಯದ ಆಸ್ತಿ ವಶ

    ಬೆಂಗಳೂರು : ಕಾಳಸಂತೆಯಲ್ಲಿ ಐಪಿಎಲ್ ಟಿಕೆಟ್ ಮಾರಾಟಕ್ಕೆ ಯತ್ನ : ಇಬ್ಬರ ಬಂಧನ

    BW SPECIAL | ಒಎಫ್‌ಸಿ ಅಳವಡಿಕೆಯಲ್ಲಿ ಬೆಸ್ಕಾಂ ಓವರ್‌ಟೇಕ್ : ಬಿಬಿಎಂಪಿಗೆ ಕೋಟ್ಯಾಂತರ ರೂ. ಆದಾಯ ನಷ್ಟದ ಭೀತಿ!!

    ನಗರದಲ್ಲಿ ಮಳೆಗಾಲದ ವೇಳೆ ಸದಾ ಸನ್ನದ್ಧರಾಗಿರಲು ಅಧಿಕಾರಿಗಳಿಗೆ ಸೂಚನೆ : ತುಷಾರ್ ಗಿರಿ ನಾಥ್

    ಕನ್ನಡದ ಬಗ್ಗೆ ಹಗುರವಾಗಿ ಮಾತನಾಡಿದ್ದ ಗಾಯಕ ಸೋನು ನಿಗಮ್ ವಿರುದ್ಧ ಕರವೇ ಪೊಲೀಸ್ ದೂರು

    SSLC Result | ನಾಳೆ ಎಸ್ ಎಸ್ ಎಲ್ ಸಿ ಪರೀಕ್ಷೆ-1 ಫಲಿತಾಂಶ ಪ್ರಕಟ : ವಿದ್ಯಾರ್ಥಿಗಳೇ ನಿಮ್ಮ ರಿಸಲ್ಟ್ ಹೀಗೆ ಚೆಕ್ ಮಾಡಿ

    ಬಿಡಿಎ ಬಡಾವಣೆ ಕುರಿತ ಗ್ರಾಫಿಕ್ಸ್ ಸಾಂದರ್ಭಿಕ ಚಿತ್ರ

    BW Special | BIG News | ಬಿಡಿಎ ವ್ಯಾಪ್ತಿಯ 1.22 ಲಕ್ಷ ಸ್ವತ್ತುದಾರರಿಗೆ ಬಿಗ್ ಶಾಕ್ : ಯದ್ವಾತದ್ವಾ ಆಸ್ತಿ ತೆರಿಗೆ ಹೆಚ್ಚಳ ; ನಿವಾಸಿಗಳಿಂದ ಆಕ್ರೋಶ

  • Public interest
  • BW Special
  • Life Style
  • Photo Gallery
  • Video
  • Change language
    • Kannada
    • English
    • Telugu
    • Hindi
    • Malayalam
    • Tamil
No Result
View All Result
  • Home
  • News Wire

    ಭಾರತ ಮತ್ತು ಪಾಕಿಸ್ತಾನಗಳ ನಡುವೆ ಕದನ ವಿರಾಮ ಘೋಷಣೆ

    ಭಾರತದ ಮೇಲಿನ ಭಯೋತ್ಪಾದಕ ದಾಳಿ ಯುದ್ಧವೆಂದು ಪರಿಗಣನೆ ; ಮಹತ್ವದ ನಿರ್ಧಾರ

    Lavc57.107.100

    ಪಾಕಿಸ್ತಾನಕ್ಕೆ ಮಣ್ಣು ಮುಕ್ಕಿಸಲು ಭಾರತೀಯ ಸಶಸ್ತ್ರ ಪಡೆಗಳು ಸರ್ವ ಸನ್ನದ್ಧ : ವಿಂಗ್ ಕಮಾಂಡರ್ ವ್ಯೋಮಿಕಾ ಸಿಂಗ್

    ಸುರಕ್ಷತೆ ದೃಷ್ಟಿಯಿಂದ ದೇಶದ ಈ 32 ವಿಮಾನ ನಿಲ್ದಾಣಗಳು ತಾತ್ಕಾಲಿಕವಾಗಿ ಬಂದ್!

    ದೇಶದಲ್ಲಿಲ್ಲ ಆಹಾರ ಕೊರತೆ; ಜನರಿಗೆ ಬೇಕಿಲ್ಲ ಚಿಂತೆ : ಕೇಂದ್ರ ಆಹಾರ ಮತ್ತು ಗ್ರಾಹಕ ವ್ಯವಹಾರ ಸಚಿವ ಪ್ರಲ್ಹಾದ ಜೋಶಿ

    ಸಾಲಕ್ಕಾಗಿ ಪಾಲುದಾರ ರಾಷ್ಟ್ರಗಳ ಬಳಿ ಅಂಗಲಾಚುತ್ತಿರುವ ಪಾಕಿಸ್ತಾನ: ಅಜಿತ್ ದೋವಲ್ ವ್ಯಂಗ್ಯ!

    ಸಾವನ್ನಪ್ಪಿದ ಉಗ್ರರಿಗೆ ಸರ್ಕಾರಿ ಗೌರವದೊಂದಿಗೆ ಅಂತ್ಯಕ್ರಿಯೆ ; ಪಾಕ್ ಕ್ರಮಕ್ಕೆ ಕೆರಳಿ ಕೆಂಡವಾದ ಭಾರತ

    ಸಿಬಿಐ ಮುಖ್ಯಸ್ಥ ಪ್ರವೀಣ್ ಸೂದ್ ಅಧಿಕಾರಾವಧಿ ಒಂದು ವರ್ಷ ವಿಸ್ತರಣೆ

    ‘ಆಪರೇಷನ್ ಸಿಂಧೂರ್’ ನಲ್ಲಿ ಧ್ವಂಸವಾದ 9 ಭಯೋತ್ಪಾದಕ ಶಿಬಿರಗಳ ಮ್ಯಾಪ್ ಸಹಿತ ಡಿಟೇಲ್ಸ್ ಇಲ್ಲಿದೆ

  • Bengaluru Focus

    ಬೆಂಗಳೂರು ಮೆಟ್ರೋ: ಬೈಯಪ್ಪನಹಳ್ಳಿಯಲ್ಲಿ ನೂತನವಾಗಿ ಕ್ಯೂಆರ್ ಟಿಕೆಟ್ ಯಂತ್ರ ಸ್ಥಾಪನೆ

    “ಆಪರೇಷನ್ ಸಿಂಧೂರ” ಯಶಸ್ಸಿಗೆ ರಾಜ್ಯದ ಮುಜರಾಯಿ ದೇವಾಲಯಗಳಲ್ಲಿ ವಿಶೇಷ ಪೂಜೆಗೆ ಆದೇಶ

    ಬಿಡಿಎ ಕಾರ್ಯಾಚರಣೆ – ನಂದಿನಿ ಬಡಾವಣೆಯಲ್ಲಿ 3.5 ಕೋಟಿ ರೂ. ಮೌಲ್ಯದ ಆಸ್ತಿ ವಶ

    ಬೆಂಗಳೂರು : ಕಾಳಸಂತೆಯಲ್ಲಿ ಐಪಿಎಲ್ ಟಿಕೆಟ್ ಮಾರಾಟಕ್ಕೆ ಯತ್ನ : ಇಬ್ಬರ ಬಂಧನ

    BW SPECIAL | ಒಎಫ್‌ಸಿ ಅಳವಡಿಕೆಯಲ್ಲಿ ಬೆಸ್ಕಾಂ ಓವರ್‌ಟೇಕ್ : ಬಿಬಿಎಂಪಿಗೆ ಕೋಟ್ಯಾಂತರ ರೂ. ಆದಾಯ ನಷ್ಟದ ಭೀತಿ!!

    ನಗರದಲ್ಲಿ ಮಳೆಗಾಲದ ವೇಳೆ ಸದಾ ಸನ್ನದ್ಧರಾಗಿರಲು ಅಧಿಕಾರಿಗಳಿಗೆ ಸೂಚನೆ : ತುಷಾರ್ ಗಿರಿ ನಾಥ್

    ಕನ್ನಡದ ಬಗ್ಗೆ ಹಗುರವಾಗಿ ಮಾತನಾಡಿದ್ದ ಗಾಯಕ ಸೋನು ನಿಗಮ್ ವಿರುದ್ಧ ಕರವೇ ಪೊಲೀಸ್ ದೂರು

    SSLC Result | ನಾಳೆ ಎಸ್ ಎಸ್ ಎಲ್ ಸಿ ಪರೀಕ್ಷೆ-1 ಫಲಿತಾಂಶ ಪ್ರಕಟ : ವಿದ್ಯಾರ್ಥಿಗಳೇ ನಿಮ್ಮ ರಿಸಲ್ಟ್ ಹೀಗೆ ಚೆಕ್ ಮಾಡಿ

    ಬಿಡಿಎ ಬಡಾವಣೆ ಕುರಿತ ಗ್ರಾಫಿಕ್ಸ್ ಸಾಂದರ್ಭಿಕ ಚಿತ್ರ

    BW Special | BIG News | ಬಿಡಿಎ ವ್ಯಾಪ್ತಿಯ 1.22 ಲಕ್ಷ ಸ್ವತ್ತುದಾರರಿಗೆ ಬಿಗ್ ಶಾಕ್ : ಯದ್ವಾತದ್ವಾ ಆಸ್ತಿ ತೆರಿಗೆ ಹೆಚ್ಚಳ ; ನಿವಾಸಿಗಳಿಂದ ಆಕ್ರೋಶ

  • Public interest
  • BW Special
  • Life Style
  • Photo Gallery
  • Video
  • Change language
    • Kannada
    • English
    • Telugu
    • Hindi
    • Malayalam
    • Tamil
No Result
View All Result
Bengaluru Wire
No Result
View All Result
Home News Wire

ಪಾಕಿಸ್ತಾನಕ್ಕೆ ಮಣ್ಣು ಮುಕ್ಕಿಸಲು ಭಾರತೀಯ ಸಶಸ್ತ್ರ ಪಡೆಗಳು ಸರ್ವ ಸನ್ನದ್ಧ : ವಿಂಗ್ ಕಮಾಂಡರ್ ವ್ಯೋಮಿಕಾ ಸಿಂಗ್

ಭಾರತದ ಪ್ರಮುಖ ಚೆಕ್​ ಪೋಸ್ಟ್​ ಮೇಲೆ ದಾಳಿ ಮಾಡಿರುವುದಾಗಿ ಪಾಕ್ ಸುಳ್ಳು ಹೇಳಿಕೆ | ಎಲ್‌ಒಸಿ ಮತ್ತು ಐಬಿಯಲ್ಲಿ, ಪಾಕ್​ ಫೈಟರ್ ಜೆಟ್‌ಗಳು 26ಕ್ಕೂ ಹೆಚ್ಚು ಸ್ಥಳಗಳಲ್ಲಿ ದಾಳಿಗೆ ಪ್ರಯತ್ನಿಸಿವೆ.

by Bengaluru Wire Desk
May 10, 2025
in News Wire
Reading Time: 1 min read
0
Lavc57.107.100

Lavc57.107.100

ನವದೆಹಲಿ, ಮೇ.10 www.bengaluruwire.com : ಪಾಕ್ ಸೇನೆಯು ತನ್ನ ಸೈನ್ಯವನ್ನು ಗಡಿ ಪ್ರದೇಶಗಳತ್ತ ಸ್ಥಳಾಂತರಿಸುತ್ತಿರುವುದು ನಮ್ಮ ಗಮನಕ್ಕೆ ಬಂದಿದೆ. ಇದಕ್ಕೆ ತಕ್ಕ ಪ್ರತ್ಯುತ್ತರ ನೀಡಲು ಭಾರತೀಯ ಸಶಸ್ತ್ರ ಪಡೆಗಳು ಸಂಪೂರ್ಣವಾಗಿ ಸಿದ್ಧವಾಗಿವೆ. ಇದಲ್ಲದೆ, ಭಾರತದ ಪ್ರಮುಖ ಚೆಕ್​ ಪೋಸ್ಟ್​ ಮೇಲೆ ದಾಳಿ ಮಾಡಿರುವುದಾಗಿ ಪಾಕ್ ಸುಳ್ಳು ಹೇಳಿದೆ ಎಂದು ವಾಯುಪಡೆ ವಿಂಗ್ ಕಮಾಂಡರ್ ವ್ಯೋಮಿಕಾ ಸಿಂಗ್ ಹೇಳಿದರು. ವಿದೇಶಾಂಗ ಸಚಿವಾಲಯ ಮಾಧ್ಯಮಗೋಷ್ಠಿಯಲ್ಲಿ ಅವರು ಮಾತನಾಡಿದರು.

ಇದೇ ವೇಳೆ ಮಾತನಾಡಿದ ಸೇನೆಯ ಕರ್ನಲ್ ಸೋಫಿಯಾ ಖುರೇಷಿ, ಪಾಕಿಸ್ತಾನ ಸೇನೆಯು ಗಡಿ ಪ್ರದೇಶಗಳಿಗೆ ತನ್ನ ಸೈನಿಕರನ್ನು ನಿಯೋಜಿಸುತ್ತಿರುವುದನ್ನು ಗಮನಿಸುತ್ತಿದ್ದೇವೆ. ಪಾಕಿಸ್ತಾನದ ಸೇನಾ ಪಡೆಗಳು ಇಡೀ ಪಶ್ಚಿಮ ಭಾಗದಲ್ಲಿ ಆಕ್ರಮಣಕಾರಿ ಪ್ರವೃತ್ತಿಯನ್ನು ಮುಂದುವರೆಸಿವೆ. ಭಾರತೀಯ ಸೇನೆ ಚೆಕ್​ ಪೋಸ್ಟ್​ಗಳನ್ನು ಗುರಿಯಾಗಿಸಿಕೊಂಡು ಯುಸಿಎಪಿ ಡ್ರೋನ್‌ಗಳು, ಶಸ್ತ್ರಾಸ್ತ್ರಗಳು, ಮದ್ದುಗುಂಡುಗಳು ಮತ್ತು ಫೈಟರ್ ಜೆಟ್‌ಗಳನ್ನು ಬಳಸಿ ದಾಳಿ ನಡೆಸಲಾಗುತ್ತಿದೆ ಎಂದು ಹೇಳಿದರು.

ಎಲ್‌ಒಸಿಯಲ್ಲಿ ಭಾರೀ ಗುಂಡಿನ ದಾಳಿ ನಡೆದಿದೆ. ಎಲ್‌ಒಸಿ ಮತ್ತು ಐಬಿಯಲ್ಲಿ, ಪಾಕ್​ ಫೈಟರ್ ಜೆಟ್‌ಗಳು 26ಕ್ಕೂ ಹೆಚ್ಚು ಸ್ಥಳಗಳಲ್ಲಿ ದಾಳಿಗೆ ಪ್ರಯತ್ನಿಸಿದೆ. ಭಾರತೀಯ ಸಶಸ್ತ್ರ ಪಡೆಗಳು ಪಾಕ್​ನ ಪ್ರಯತ್ನಗಳನ್ನು ವಿಫಲಗೊಳಿಸಿದೆ. 

ಪಾಕಿಸ್ತಾನವು ಶ್ರೀನಗರ, ಅವಂತಿಪುರ ಮತ್ತು ಉಧಂಪುರ್ ವಾಯುನೆಲೆಗಳಲ್ಲಿರುವ ಆಸ್ಪತ್ರೆಗಳು ಮತ್ತು ಶಾಲಾ ಆವರಣಗಳನ್ನು ಗುರಿಯಾಗಿಸಿ ದಾಳಿ ಮಾಡಿದೆ. ನಾಗರಿಕ ಮೂಲಸೌಕರ್ಯಗಳ ಮೇಲೆ ದಾಳಿ ಮಾಡುತ್ತಿರುವುದು ಅವರ ಬೇಜವಾಬ್ದಾರಿಯನ್ನು ತೋರಿಸುತ್ತಿದೆ. ಬೆಳಗಿನ ಜಾವ 1.40ಕ್ಕೆ ಪಂಜಾಬ್‌ನ ವಾಯುನೆಲೆಯನ್ನು ನಾಶಪಡಿಸಲು ಪಾಕ್​ ಹೈ-ಸ್ಪೀಡ್ ಕ್ಷಿಪಣಿಯನ್ನು ಬಳಸಿದೆ ಎಂದು ಕರ್ನಲ್ ಸೋಫಿಯಾ ಖುರೇಷಿ ತಿಳಿಸಿದರು.

ಪಾಕ್​ ಹೇಳುತ್ತಿರುವುದು ಸಂಪೂರ್ಣ ಸುಳ್ಳಿನ ಸರಮಾಲೆ : 

ಸುದ್ದಿಗೋಷ್ಠಿಯಲ್ಲಿ ದೇಶದ ವಾಯುನೆಲೆಗಳು ಸುರಕ್ಷಿತವಾಗಿರುವ ಬಗ್ಗೆ ಫೋಟೋಗಳನ್ನು ಬಿಡುಗಡೆ ಮಾಡಲಾಯಿತು.

ಪಾಕಿಸ್ತಾನ ನೀಡುತ್ತಿರುವ ಹೇಳಿಕೆಗಳು ಸುಳ್ಳು, ತಪ್ಪು ಮಾಹಿತಿ ಮತ್ತು ನಿಯೋಜಿತ ಪ್ರಚಾರದಿಂದ ತುಂಬಿವೆ. ಇದಲ್ಲದೆ, ಪಾಕಿಸ್ತಾನದ ಸುದ್ದಿ ಸಂಸ್ಥೆಗಳು ಇದನ್ನು ಬೆಂಬಲಿಸುತ್ತಿವೆ. ದೇಶದಲ್ಲಿನ ವಿವಿಧ ಮಿಲಿಟರಿ ಚೆಕ್​ ಪೋಸ್ಟ್​ ಮೇಲೆ ದಾಳಿ ಮಾಡಿ ನಾಶಪಡಿಸಿರುವುದಾಗಿ ಪಾಕ್ ನೀಡಿರುವ​ ಹೇಳಿಕೆಗಳು ಸಂಪೂರ್ಣ ಸುಳ್ಳಾಗಿದೆ. 

ಸೂರತ್‌ಗಢದ ಸಿರ್ಸಾದಲ್ಲಿರುವ ವಾಯುಪಡೆಯ ನೆಲೆಗಳು ನಾಶವಾಗಿವೆ ಮತ್ತು ಅದಮ್‌ಪುರದಲ್ಲಿರುವ S-400 ನೆಲೆಯ ಕುರಿತು ನೀಡಿರುವ ಹೇಳಿಕೆಗಳೂ ಸುಳ್ಳು ಎಂದು ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಶ್ರಿ ಸ್ಪಷ್ಟಪಡಿಸಿದರು.

ಸುದ್ದಿಗೋಷ್ಠಿಯಲ್ಲಿ ದೇಶದ ವಾಯುನೆಲೆಗಳು ಸುರಕ್ಷಿತವಾಗಿರುವ ಬಗ್ಗೆ ಫೋಟೋಗಳನ್ನು ಬಿಡುಗಡೆ ಮಾಡಲಾಯಿತು. (Source : PTI)

Sharing is Caring

  • Click to share on Follow Us on Google News (Opens in new window) Follow Us on Google News
  • Click to share on WhatsApp (Opens in new window) WhatsApp
  • Click to print (Opens in new window) Print
  • Click to share on X (Opens in new window) X
  • Click to share on Facebook (Opens in new window) Facebook
  • Click to share on Telegram (Opens in new window) Telegram

Like this:

Like Loading...

Previous Post

ಸುರಕ್ಷತೆ ದೃಷ್ಟಿಯಿಂದ ದೇಶದ ಈ 32 ವಿಮಾನ ನಿಲ್ದಾಣಗಳು ತಾತ್ಕಾಲಿಕವಾಗಿ ಬಂದ್!

Next Post

ಭಾರತದ ಮೇಲಿನ ಭಯೋತ್ಪಾದಕ ದಾಳಿ ಯುದ್ಧವೆಂದು ಪರಿಗಣನೆ ; ಮಹತ್ವದ ನಿರ್ಧಾರ

Next Post

ಭಾರತದ ಮೇಲಿನ ಭಯೋತ್ಪಾದಕ ದಾಳಿ ಯುದ್ಧವೆಂದು ಪರಿಗಣನೆ ; ಮಹತ್ವದ ನಿರ್ಧಾರ

ಭಾರತ ಮತ್ತು ಪಾಕಿಸ್ತಾನಗಳ ನಡುವೆ ಕದನ ವಿರಾಮ ಘೋಷಣೆ

Please login to join discussion

Like Us on Facebook

Follow Us on Twitter

Recent News

ಭಾರತ ಮತ್ತು ಪಾಕಿಸ್ತಾನಗಳ ನಡುವೆ ಕದನ ವಿರಾಮ ಘೋಷಣೆ

May 10, 2025

ಭಾರತದ ಮೇಲಿನ ಭಯೋತ್ಪಾದಕ ದಾಳಿ ಯುದ್ಧವೆಂದು ಪರಿಗಣನೆ ; ಮಹತ್ವದ ನಿರ್ಧಾರ

May 10, 2025
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಭಾರತ ಮತ್ತು ಪಾಕಿಸ್ತಾನಗಳ ನಡುವೆ ಕದನ ವಿರಾಮ ಘೋಷಣೆ

May 10, 2025

ಭಾರತದ ಮೇಲಿನ ಭಯೋತ್ಪಾದಕ ದಾಳಿ ಯುದ್ಧವೆಂದು ಪರಿಗಣನೆ ; ಮಹತ್ವದ ನಿರ್ಧಾರ

May 10, 2025
Lavc57.107.100

ಪಾಕಿಸ್ತಾನಕ್ಕೆ ಮಣ್ಣು ಮುಕ್ಕಿಸಲು ಭಾರತೀಯ ಸಶಸ್ತ್ರ ಪಡೆಗಳು ಸರ್ವ ಸನ್ನದ್ಧ : ವಿಂಗ್ ಕಮಾಂಡರ್ ವ್ಯೋಮಿಕಾ ಸಿಂಗ್

May 10, 2025
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video
  • Change language
    • Kannada
    • English
    • Telugu
    • Hindi
    • Malayalam
    • Tamil

© 2023 All Rights Reserved ಬೆಂಗಳೂರು ವೈರ್‌

Join the Group
%d