Thursday, May 15, 2025
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire
    ವಿಧಾನಸೌಧದ ಸಾಂದರ್ಭಿಕ ಚಿತ್ರ

    ರಾಜ್ಯದಲ್ಲಿ ಬಿ-ಖಾತಾ ಅವಧಿ 3 ತಿಂಗಳವರೆಗೆ ವಿಸ್ತರಣೆ : ಜಿಪಿಎ, ಅಗ್ರೀಮೆಂಟ್ ದಾರರಿಗೂ ಬಿ-ಖಾತಾ ವಿತರಣೆಗೆ ಚಿಂತನೆ

    Court News | ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿ ಜಸ್ಟೀಸ್ ಬಿ.ಆರ್. ಗವಾಯಿ ಪ್ರಮಾಣವಚನ ಸ್ವೀಕಾರ

    ಆದಾಯ ತೆರಿಗೆ ವಿವರ ಸಲ್ಲಿಕೆಗೆ ಸಿದ್ಧರಾಗಿರಿ : ಎಲ್ಲಾ 7 ನಮೂನೆಗಳ ಅಧಿಸೂಚನೆ ಪ್ರಕಟ

    “ಪಾಕ್ ಅಣ್ವಸ್ತ್ರ ಬೆದರಿಕೆಗಳಿಗೆ ಭಾರತ ಮಣಿಯಲ್ಲ” – “ನೀರು ಮತ್ತು ರಕ್ತ ಒಟ್ಟಿಗೆ ಹರಿಯಲು ಸಾಧ್ಯವಿಲ್ಲ” : ಪ್ರಧಾನಿ ಮೋದಿ ಶತ್ರು ರಾಷ್ಟ್ರಕ್ಕೆ ಖಡಕ್ ಎಚ್ಚರಿಕೆ

    Video News | ಭಾರತದ ಪ್ರಮುಖ ಸಶಸ್ತ್ರ ಬಲ : ಲಕ್ನೋದಲ್ಲಿ ಬ್ರಹ್ಮೋಸ್ ಏರೋಸ್ಪೇಸ್ ಉತ್ಪಾದನಾ ಘಟಕ ಉದ್ಘಾಟನೆ

    ಶೃಂಗೇರಿ ಜಗದ್ಗುರು ಶ್ರೀ ವಿಧುಶೇಖರ ಭಾರತೀ ಮಹಾಸ್ವಾಮೀಜಿಗಳ ವಿಜಯ ಯಾತ್ರೆ ಮುಂದೂಡಿಕೆ

    ಭಾರತ ಮತ್ತು ಪಾಕಿಸ್ತಾನಗಳ ನಡುವೆ ಕದನ ವಿರಾಮ ಘೋಷಣೆ

    ಭಾರತದ ಮೇಲಿನ ಭಯೋತ್ಪಾದಕ ದಾಳಿ ಯುದ್ಧವೆಂದು ಪರಿಗಣನೆ ; ಮಹತ್ವದ ನಿರ್ಧಾರ

    Lavc57.107.100

    ಪಾಕಿಸ್ತಾನಕ್ಕೆ ಮಣ್ಣು ಮುಕ್ಕಿಸಲು ಭಾರತೀಯ ಸಶಸ್ತ್ರ ಪಡೆಗಳು ಸರ್ವ ಸನ್ನದ್ಧ : ವಿಂಗ್ ಕಮಾಂಡರ್ ವ್ಯೋಮಿಕಾ ಸಿಂಗ್

  • Bengaluru Focus
    ಬಿಬಿಎಂಪಿ ಕೇಂದ್ರ ಕಚೇರಿ, ಸಾಂದರ್ಭಿಕ ಚಿತ್ರ

    ನೀರು ಮತ್ತು ವಿದ್ಯುತ್ ಸಂಪರ್ಕ ಪಡೆಯಲು ಬಿಬಿಎಂಪಿಯಿಂದ ಸ್ವಾಧೀನಾನುಭವ ಪ್ರಮಾಣ ಪತ್ರ ಕಡ್ಡಾಯ

    BBMP Head Office Image

    GBA Complete Information | ಇತಿಹಾಸ ಪುಟ ಸೇರಲಿದೆ ಬಿಬಿಎಂಪಿ, ಜಿಬಿಎ ಅಸ್ಥಿತ್ವಕ್ಕೆ : ಮೇ 15ರಿಂದ ಬೆಂಗಳೂರಿನ ಆಡಳಿತದಲ್ಲಿ ಮಹತ್ವದ ಬದಲಾವಣೆ!!

    ಬಿಡಿಎ ಆಯುಕ್ತರ ಸರ್ವಾಧಿಕಾರಿ ಧೋರಣೆ ಆರೋಪ : ಎನ್‌ಪಿಕೆಎಲ್ ಓಪನ್ ಫೋರಂನಿಂದ ಪ್ರಾಧಿಕಾರದ ಸಭೆ ಬಹಿಷ್ಕಾರ

    “ಕದನ ವಿರಾಮ ಸಮಯದಲ್ಲಿ ಕಾಂಗ್ರೆಸ್‌ ನಾಯಕರು ಒಡಕು ಮಾತುಗಳನ್ನಾಡಬಾರದು”

    ಸಂಚಾರಿ ಕಾವೇರಿ : ಬಿಐಎಸ್ ಪ್ರಮಾಣಿತ ಶುದ್ಧ ಕುಡಿಯುವ ನೀರು ನಿಮ್ಮ ಮನೆ ಬಾಗಿಲಿಗೆ

    ಶ್ರೀನಗರದಿಂದ ಶೇರ್ - ಇ -ಕಾಶ್ಮೀರ ಕೃಷಿ ವಿಜ್ಞಾನ ಮತ್ತು ತಂತ್ರಜ್ಞಾನ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ಜನ ವಿದ್ಯಾರ್ಥಿಗಳು ರೈಲಿನಲ್ಲಿ ಸುರಕ್ಷಿತವಾಗಿ ನವದೆಹಲಿ ತಲುಪಿದ್ದಾರೆ.

    ಶ್ರೀನಗರದಲ್ಲಿ ಸಿಲುಕಿದ್ದ ರಾಜ್ಯದ 13 ಕೃಷಿ ವಿದ್ಯಾರ್ಥಿಗಳು ಸುರಕ್ಷಿತವಾಗಿ ನವದೆಹಲಿಗೆ : ಸೋಮವಾರ ಸಂಜೆ ವೇಳೆಗೆ ಬೆಂಗಳೂರಿಗೆ ವಾಪಸ್

    ಶೃಂಗೇರಿ ಜಗದ್ಗುರು ಶ್ರೀ ವಿಧುಶೇಖರ ಭಾರತೀ ಮಹಾಸ್ವಾಮೀಜಿಗಳ ವಿಜಯ ಯಾತ್ರೆ ಮುಂದೂಡಿಕೆ

    ಬೆಂಗಳೂರು ಮೆಟ್ರೋ: ಬೈಯಪ್ಪನಹಳ್ಳಿಯಲ್ಲಿ ನೂತನವಾಗಿ ಕ್ಯೂಆರ್ ಟಿಕೆಟ್ ಯಂತ್ರ ಸ್ಥಾಪನೆ

    “ಆಪರೇಷನ್ ಸಿಂಧೂರ” ಯಶಸ್ಸಿಗೆ ರಾಜ್ಯದ ಮುಜರಾಯಿ ದೇವಾಲಯಗಳಲ್ಲಿ ವಿಶೇಷ ಪೂಜೆಗೆ ಆದೇಶ

  • Public interest
  • BW Special
  • Life Style
  • Photo Gallery
  • Video
  • Change language
    • Kannada
    • English
    • Telugu
    • Hindi
    • Malayalam
    • Tamil
No Result
View All Result
  • Home
  • News Wire
    ವಿಧಾನಸೌಧದ ಸಾಂದರ್ಭಿಕ ಚಿತ್ರ

    ರಾಜ್ಯದಲ್ಲಿ ಬಿ-ಖಾತಾ ಅವಧಿ 3 ತಿಂಗಳವರೆಗೆ ವಿಸ್ತರಣೆ : ಜಿಪಿಎ, ಅಗ್ರೀಮೆಂಟ್ ದಾರರಿಗೂ ಬಿ-ಖಾತಾ ವಿತರಣೆಗೆ ಚಿಂತನೆ

    Court News | ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿ ಜಸ್ಟೀಸ್ ಬಿ.ಆರ್. ಗವಾಯಿ ಪ್ರಮಾಣವಚನ ಸ್ವೀಕಾರ

    ಆದಾಯ ತೆರಿಗೆ ವಿವರ ಸಲ್ಲಿಕೆಗೆ ಸಿದ್ಧರಾಗಿರಿ : ಎಲ್ಲಾ 7 ನಮೂನೆಗಳ ಅಧಿಸೂಚನೆ ಪ್ರಕಟ

    “ಪಾಕ್ ಅಣ್ವಸ್ತ್ರ ಬೆದರಿಕೆಗಳಿಗೆ ಭಾರತ ಮಣಿಯಲ್ಲ” – “ನೀರು ಮತ್ತು ರಕ್ತ ಒಟ್ಟಿಗೆ ಹರಿಯಲು ಸಾಧ್ಯವಿಲ್ಲ” : ಪ್ರಧಾನಿ ಮೋದಿ ಶತ್ರು ರಾಷ್ಟ್ರಕ್ಕೆ ಖಡಕ್ ಎಚ್ಚರಿಕೆ

    Video News | ಭಾರತದ ಪ್ರಮುಖ ಸಶಸ್ತ್ರ ಬಲ : ಲಕ್ನೋದಲ್ಲಿ ಬ್ರಹ್ಮೋಸ್ ಏರೋಸ್ಪೇಸ್ ಉತ್ಪಾದನಾ ಘಟಕ ಉದ್ಘಾಟನೆ

    ಶೃಂಗೇರಿ ಜಗದ್ಗುರು ಶ್ರೀ ವಿಧುಶೇಖರ ಭಾರತೀ ಮಹಾಸ್ವಾಮೀಜಿಗಳ ವಿಜಯ ಯಾತ್ರೆ ಮುಂದೂಡಿಕೆ

    ಭಾರತ ಮತ್ತು ಪಾಕಿಸ್ತಾನಗಳ ನಡುವೆ ಕದನ ವಿರಾಮ ಘೋಷಣೆ

    ಭಾರತದ ಮೇಲಿನ ಭಯೋತ್ಪಾದಕ ದಾಳಿ ಯುದ್ಧವೆಂದು ಪರಿಗಣನೆ ; ಮಹತ್ವದ ನಿರ್ಧಾರ

    Lavc57.107.100

    ಪಾಕಿಸ್ತಾನಕ್ಕೆ ಮಣ್ಣು ಮುಕ್ಕಿಸಲು ಭಾರತೀಯ ಸಶಸ್ತ್ರ ಪಡೆಗಳು ಸರ್ವ ಸನ್ನದ್ಧ : ವಿಂಗ್ ಕಮಾಂಡರ್ ವ್ಯೋಮಿಕಾ ಸಿಂಗ್

  • Bengaluru Focus
    ಬಿಬಿಎಂಪಿ ಕೇಂದ್ರ ಕಚೇರಿ, ಸಾಂದರ್ಭಿಕ ಚಿತ್ರ

    ನೀರು ಮತ್ತು ವಿದ್ಯುತ್ ಸಂಪರ್ಕ ಪಡೆಯಲು ಬಿಬಿಎಂಪಿಯಿಂದ ಸ್ವಾಧೀನಾನುಭವ ಪ್ರಮಾಣ ಪತ್ರ ಕಡ್ಡಾಯ

    BBMP Head Office Image

    GBA Complete Information | ಇತಿಹಾಸ ಪುಟ ಸೇರಲಿದೆ ಬಿಬಿಎಂಪಿ, ಜಿಬಿಎ ಅಸ್ಥಿತ್ವಕ್ಕೆ : ಮೇ 15ರಿಂದ ಬೆಂಗಳೂರಿನ ಆಡಳಿತದಲ್ಲಿ ಮಹತ್ವದ ಬದಲಾವಣೆ!!

    ಬಿಡಿಎ ಆಯುಕ್ತರ ಸರ್ವಾಧಿಕಾರಿ ಧೋರಣೆ ಆರೋಪ : ಎನ್‌ಪಿಕೆಎಲ್ ಓಪನ್ ಫೋರಂನಿಂದ ಪ್ರಾಧಿಕಾರದ ಸಭೆ ಬಹಿಷ್ಕಾರ

    “ಕದನ ವಿರಾಮ ಸಮಯದಲ್ಲಿ ಕಾಂಗ್ರೆಸ್‌ ನಾಯಕರು ಒಡಕು ಮಾತುಗಳನ್ನಾಡಬಾರದು”

    ಸಂಚಾರಿ ಕಾವೇರಿ : ಬಿಐಎಸ್ ಪ್ರಮಾಣಿತ ಶುದ್ಧ ಕುಡಿಯುವ ನೀರು ನಿಮ್ಮ ಮನೆ ಬಾಗಿಲಿಗೆ

    ಶ್ರೀನಗರದಿಂದ ಶೇರ್ - ಇ -ಕಾಶ್ಮೀರ ಕೃಷಿ ವಿಜ್ಞಾನ ಮತ್ತು ತಂತ್ರಜ್ಞಾನ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ಜನ ವಿದ್ಯಾರ್ಥಿಗಳು ರೈಲಿನಲ್ಲಿ ಸುರಕ್ಷಿತವಾಗಿ ನವದೆಹಲಿ ತಲುಪಿದ್ದಾರೆ.

    ಶ್ರೀನಗರದಲ್ಲಿ ಸಿಲುಕಿದ್ದ ರಾಜ್ಯದ 13 ಕೃಷಿ ವಿದ್ಯಾರ್ಥಿಗಳು ಸುರಕ್ಷಿತವಾಗಿ ನವದೆಹಲಿಗೆ : ಸೋಮವಾರ ಸಂಜೆ ವೇಳೆಗೆ ಬೆಂಗಳೂರಿಗೆ ವಾಪಸ್

    ಶೃಂಗೇರಿ ಜಗದ್ಗುರು ಶ್ರೀ ವಿಧುಶೇಖರ ಭಾರತೀ ಮಹಾಸ್ವಾಮೀಜಿಗಳ ವಿಜಯ ಯಾತ್ರೆ ಮುಂದೂಡಿಕೆ

    ಬೆಂಗಳೂರು ಮೆಟ್ರೋ: ಬೈಯಪ್ಪನಹಳ್ಳಿಯಲ್ಲಿ ನೂತನವಾಗಿ ಕ್ಯೂಆರ್ ಟಿಕೆಟ್ ಯಂತ್ರ ಸ್ಥಾಪನೆ

    “ಆಪರೇಷನ್ ಸಿಂಧೂರ” ಯಶಸ್ಸಿಗೆ ರಾಜ್ಯದ ಮುಜರಾಯಿ ದೇವಾಲಯಗಳಲ್ಲಿ ವಿಶೇಷ ಪೂಜೆಗೆ ಆದೇಶ

  • Public interest
  • BW Special
  • Life Style
  • Photo Gallery
  • Video
  • Change language
    • Kannada
    • English
    • Telugu
    • Hindi
    • Malayalam
    • Tamil
No Result
View All Result
Bengaluru Wire
No Result
View All Result
Home News Wire

“ಪಾಕ್ ಅಣ್ವಸ್ತ್ರ ಬೆದರಿಕೆಗಳಿಗೆ ಭಾರತ ಮಣಿಯಲ್ಲ” – “ನೀರು ಮತ್ತು ರಕ್ತ ಒಟ್ಟಿಗೆ ಹರಿಯಲು ಸಾಧ್ಯವಿಲ್ಲ” : ಪ್ರಧಾನಿ ಮೋದಿ ಶತ್ರು ರಾಷ್ಟ್ರಕ್ಕೆ ಖಡಕ್ ಎಚ್ಚರಿಕೆ

"ಉಗ್ರವಾದ ಮತ್ತು ಶಾಂತಿ ಮಾತುಕತೆ ಒಟ್ಟಿಗೆ ಸಾಧ್ಯವಿಲ್ಲ" | "ಇದು ಕದನ ವಿರಾಮ ಆದರೆ ಅಂತ್ಯವಲ್ಲ" | ಭಾರತದ ಮೇಲೆ ಭಯೋತ್ಪಾದಕ ದಾಳಿ ನಡೆದಾಗಲೆಲ್ಲಾ ಬಲವಾದ ಪ್ರತಿಕ್ರಿಯೆ ನೀಡಲಾಗುವುದು - ಮೋದಿ

by Bengaluru Wire Desk
May 12, 2025
in News Wire, Public interest
Reading Time: 1 min read
0

ನವದೆಹಲಿ, ಮೇ.12 www.bengaluruwire.com : ಪ್ರಧಾನಿ‌ ನರೇಂದ್ರ ಮೋದಿ ಬುದ್ಧ ಪೂರ್ಣಿಮೆಯ ದಿನವಾದ ಇಂದು ಪಾಕಿಸ್ತಾನಕ್ಕೆ ಪ್ರಖರ ಮಾತುಗಳಲ್ಲಿ ಉಗ್ರವಾದ ನಿಗ್ರಹ ಹಾಗೂ ಪಾಕ್ ಆಕ್ರಮಿತ ಕಾಶ್ಮೀರ ದೇಶಕ್ಕೆ ಬಿಟ್ಟುಕೊಡುವ ವಿಚಾರದಲ್ಲಷ್ಟೇ ಮಾತುಕತೆ ಎಂದು ಕಠಿಣ ಶಬ್ದಗಳಲ್ಲಿ ಸಂದೇಶ ರವಾನಿಸಿದ್ದಾರೆ.

ಪಹಲ್ಗಾಮ್ ಭಯೋತ್ಪಾದನಾ ದಾಳಿಯ ಬಳಿಕ ನಡೆಸಿದ ಆಪರೇಷನ್ ಸಿಂಧೂರದ ಕರಾರುವಕ್ ಕಾರ್ಯಾಚರಣೆ, ಪಾಕ್ ಹಾಗೂ ಪಿಒಕೆ ನಲ್ಲಿನ ಭಯೋತ್ಪಾದನಾ ಶಿಬಿರಗಳು, ಭಯೋತ್ಪಾದಕರ ಮೇಲೆ ನಮ್ಮ ದೇಶದ ಮೂರು ಸೇನಾಪಡೆಗಳು ಅತ್ಯಾಧುನಿಕ ಯುಗದ ಯುದ್ಧವನ್ನು ಸಾರಿ ಪಾಕಿಸ್ತಾನಕ್ಕೆ ದಿಟ್ಟವಾಗಿ ಉತ್ತರ ನೀಡಿದೆ ಎಂದು ಪ್ರಧಾನಿ ಮೋದಿ ದೇಶವನ್ನು ಉದ್ದೇಶಿಸಿ ಮಾತನಾಡುತ್ತಾ ಪಾಕ್ ಹೆಸರೆತ್ತಿ ಖಡಕ್ ಮಾತುಗಳನ್ನಾಡಿದ್ದಾರೆ.

ಪಾಕಿಸ್ತಾನದ ಜೊತೆ ಉಗ್ರವಾದ ಮತ್ತು ಶಾಂತಿ ಮಾತುಕತೆ ಒಟ್ಟಿಗೆ ಸಾಧ್ಯವಿಲ್ಲ. ಇದು ಕದನ ವಿರಾಮ. ಆದರೆ ಅಂತ್ಯವಿಲ್ಲ. ಪಾಕ್ ಕನಸಿನಲ್ಲೂ ಎಣಿಸದ ರೀತಿಯಲ್ಲಿ ಪಾಠ ಕಲಿಸಿದ್ದೇವೆ. ಉಗ್ರರ ವಿಶ್ವವಿದ್ಯಾಲಯಗಳನ್ನು ಧ್ವಂಸ ಮಾಡಿದ್ದೇವೆ.

ಭಾರತವು, ಭಯೋತ್ಪಾದಕ ಒಂದಿನಿತೂ ಸಹಿಸದ ಯುಗದಲ್ಲಿದೆ. ನಮ್ಮ ಏಕತೆ ನಮ್ಮ ದೊಡ್ಡ ಶಕ್ತಿ. ಪಾಕಿಸ್ತಾನ ತನ್ನಲ್ಲಿನ ಭಯೋತ್ಪಾದಕವನ್ನು ಸಂಪೂರ್ಣವಾಗಿ ತೆಗೆದು ಹಾಕಬೇಕು. ಇಲ್ಲವಾದಲ್ಲಿ ಅದಕ್ಕೆ ತಕ್ಕ ಪಾಠವನ್ನು ಕಲಿಸುತ್ತೇವೆ. ಭಯೊತ್ಪಾದಕರು ಹಾಗೂ ಉಗ್ರವಾದ ಪೋಷಕರನ್ನು ಸದೆ ಬಡಿಯುತ್ತೇವೆ ಎಂದಿದ್ದಾರೆ.

ಟೆರರ್ ಮತ್ತು ಟಾಕ್ ಜೊತೆ ಜೊತೆಯಾಗಿ ಆಗಲ್ಲ.‌ ಉಗ್ರವಾದ ಮತ್ತು ವ್ಯಾಪಾರ ಮಾತುಕತೆ ಒಟ್ಟಿಗೆ ಆಗಲ್ಲ. ಉಗ್ರವಾದ ಹಾಗೂ ಸಿಂಧೂ ಜಲ ಒಪ್ಪಂದ ಅಮಾನತು ಮಾತುಕತೆ ಒಟ್ಟಿಗೆ ಆಗಲ್ಲ. ಪಾಕಿಸ್ತಾನದ ಜೊತೆ ಮಾತುಕತೆ ಆಗಬೇಕಂದರೆ ಭಯೋತ್ಪಾದನೆ ನಿರ್ಮೂಲನೆ ವಿಚಾರದಲ್ಲಿ, ಅದು ಬಿಟ್ಟರೆ ಪಾಕ್ ಆಕ್ರಮಿತ ಕಾಶ್ಮೀರ ವಾಪಸ್ ಪಡೆಯುವ ವಿಚಾರದಲ್ಲಿ ಮಾತ್ರ ಮಾತುಕತೆ. ಇಂದು ಬುದ್ಧ ಪೂರ್ಣಿಮೆ. ಬುದ್ದ ಶಾಂತಿ ಸಾರಿದರು. ಮಾನವತೆ ಶಾಂತಿ- ಸಮೃದ್ಧತೆಗೆ ಪೂರಕವಾಗಿದೆ ಎಂದರು.

ಭಾರತ ಶಕ್ತಿಶಾಲಿ ಆಗುವ ಅವಶ್ಯಕತೆಯಿದೆ. ಭಾರತೀಯನಾಗಿ ನಾನು ಇಡೀ ಮೂರು ಸೇನಾಪಡೆಗಳಿಗೆ ನಮ್ಮ ನಮನಗಳು ಹಾಗೂ ಧನ್ಯವಾದಗಳು ಎಂದು ಪ್ರಧಾನ ನರೇಂದ್ರ ಮೋದಿಯವರು ಹೇಳಿದ್ದಾರೆ.

ಆತ್ಮನಿರ್ಭರ ಭಾರತದ ಶಸ್ತ್ರಾಸ್ತ್ರಗಳ ಸಾಮರ್ಥ್ಯವನ್ನು ಈ ಮಿಲಿಟರಿ ಕಾರ್ಯಾಚರಣೆ ಮೂಲಕ ಇಡೀ ಜಗತ್ತಿಗೆ ಮನದಟ್ಟು ಮಾಡಿದ್ದೇವೆ. ಅಣ್ವಸ್ತ್ರದ ಹೆಸರಿನಲ್ಲಿ ಭಾರತವನ್ನು ಬ್ಲಾಕ್ ಮೇಲ್ ಮಾಡಿದರೆ ಭಾರತ ಅದಕ್ಕೆ ತಕ್ಕ ಉತ್ತರ ನೀಡಲಿದೆ ಎಂದು ಅವರು ಹೇಳಿದರು.

“ಇಂದು ಪ್ರತಿಯೊಬ್ಬ ಭಯೋತ್ಪಾದಕ ಮತ್ತು ಪ್ರತಿಯೊಂದು ಭಯೋತ್ಪಾದಕ ಸಂಘಟನೆಗೂ ನಮ್ಮ ದೇಶದ ಸಹೋದರಿಯರು ಮತ್ತು ಹೆಣ್ಣುಮಕ್ಕಳ ಹಣೆಯ ಮೇಲಿನ ಸಿಂಧೂರವನ್ನು ಒರೆಸುವುದು ಎಂದರೆ ಏನೆಂದು ತಿಳಿದಿದೆ.”

“ಆಪರೇಷನ್ ಸಿಂಧೂರ್ ಕೇವಲ ಹೆಸರಲ್ಲ. ಇದು ದೇಶದ ಲಕ್ಷಾಂತರ ಜನರ ಭಾವನೆಗಳ ಪ್ರತಿಬಿಂಬವಾಗಿದೆ. ಆಪರೇಷನ್ ಸಿಂಧೂರ್ ನ್ಯಾಯದ ಅವಿಚ್ಛಿನ್ನ ಪ್ರತಿಜ್ಞೆಯಾಗಿದೆ. ಮೇ 6 ರ ತಡರಾತ್ರಿ ಮತ್ತು ಮೇ 7 ರ ಬೆಳಿಗ್ಗೆ, ಇಡೀ ಜಗತ್ತು ಈ ಪ್ರತಿಜ್ಞೆಯು ಫಲಿತಾಂಶವಾಗಿ ಬದಲಾಗುವುದನ್ನು ಕಂಡಿದೆ.”

ಪಾಕಿಸ್ತಾನದೊಂದಿಗಿನ ಮಿಲಿಟರಿ ಕಾರ್ಯಾಚರಣೆಗಳನ್ನು ನಿಲ್ಲಿಸುವ ಕುರಿತು ಪ್ರಧಾನಿ ಮೋದಿ ದೇಶವನ್ನು ಉದ್ದೇಶಿಸಿ ಮಾತನಾಡುತ್ತಾ “ಪಾಕಿಸ್ತಾನವು ಇನ್ನು ಮುಂದೆ ಯಾವುದೇ ಭಯೋತ್ಪಾದಕ ಚಟುವಟಿಕೆಗಳಲ್ಲಿ ಅಥವಾ ಮಿಲಿಟರಿ ಸಾಹಸಗಳಲ್ಲಿ ತೊಡಗುವುದಿಲ್ಲ ಎಂದು ಮನವಿ ಮಾಡಿ ಭರವಸೆ ನೀಡಿತು. ಹಾಗಾಗಿ ಭಾರತ ಈ ವಿನಂತಿಯನ್ನು ಪರಿಗಣಿಸಿತು. ನಾವು ಇದೀಗ ಪಾಕಿಸ್ತಾನದ ಭಯೋತ್ಪಾದಕ ಮತ್ತು ಮಿಲಿಟರಿ ನೆಲೆಗಳ ಮೇಲಿನ ನಮ್ಮ ಪ್ರತೀಕಾರದ ಕ್ರಮಗಳನ್ನು ಸ್ಥಗಿತಗೊಳಿಸಿದ್ದೇವೆ.”

“ಹಾಗೆಂದು ಪಾಕಿಸ್ತಾನವು ತೆಗೆದುಕೊಂಡ ಪ್ರತಿಯೊಂದು ಹೆಜ್ಜೆಯನ್ನು ಅದರ ಕ್ರಮಗಳ ಆಧಾರದ ಮೇಲೆ ನಾವು ನಿರ್ಣಯಿಸುತ್ತೇವೆ. ಭಾರತದ ಸಶಸ್ತ್ರ ಪಡೆಗಳ ಮೂರು ಪಡೆಗಳಾದ ನಮ್ಮ ವಾಯುಪಡೆ, ಭೂಸೇನೆ ಮತ್ತು ನೌಕಾಪಡೆ ಹಾಗೂ ನಮ್ಮ ಗಡಿ ಭದ್ರತಾ ಪಡೆ (ಬಿಎಸ್‌ಎಫ್) ನಿರಂತರ ಜಾಗರೂಕತೆಯಿಂದ ಇರುತ್ತವೆ. ಸರ್ಜಿಕಲ್ ಸ್ಟ್ರೈಕ್‌ಗಳು ಮತ್ತು ವಾಯುದಾಳಿಗಳ ನಂತರ, ಆಪರೇಷನ್ ಸಿಂಧೂರ್ ಈಗ ಭಯೋತ್ಪಾದನೆಯ ವಿರುದ್ಧ ಭಾರತದ ನೀತಿಯಾಗಿದೆ” ಎಂದು ಹೇಳಿದ್ದಾರೆ.

“ಭಯೋತ್ಪಾದನೆಯ ವಿರುದ್ಧದ ಹೋರಾಟದಲ್ಲಿ ಆಪರೇಷನ್ ಸಿಂಧೂರ್ ಹೊಸ ಮಾನದಂಡವನ್ನು ಸ್ಥಾಪಿಸಿದೆ. ಮೊದಲನೆಯದಾಗಿ, ಭಾರತದ ಮೇಲೆ ಭಯೋತ್ಪಾದಕ ದಾಳಿ ನಡೆದಾಗಲೆಲ್ಲಾ ಬಲವಾದ ಪ್ರತಿಕ್ರಿಯೆ ನೀಡಲಾಗುವುದು. ಇದಕ್ಕೆ ನಾವು ನಮ್ಮದೇ ಆದ ರೀತಿಯಲ್ಲಿ ಪ್ರತಿಕ್ರಿಯಿಸುತ್ತೇವೆ ಮತ್ತು ಭಯೋತ್ಪಾದನೆಯ ಬೇರುಗಳು ಕಂಡುಬರುವ ಪ್ರತಿಯೊಂದು ಸ್ಥಳದಲ್ಲೂ ಕ್ರಮ ಕೈಗೊಳ್ಳುತ್ತೇವೆ. ಎರಡನೆಯದಾಗಿ, ಭಾರತ ಯಾವುದೇ ಪರಮಾಣು ಬೆದರಿಕೆಯನ್ನು ಸಹಿಸುವುದಿಲ್ಲ.”

Sharing is Caring

  • Click to share on Follow Us on Google News (Opens in new window) Follow Us on Google News
  • Click to share on WhatsApp (Opens in new window) WhatsApp
  • Click to print (Opens in new window) Print
  • Click to share on X (Opens in new window) X
  • Click to share on Facebook (Opens in new window) Facebook
  • Click to share on Telegram (Opens in new window) Telegram

Like this:

Like Loading...

Previous Post

ಸಂಚಾರಿ ಕಾವೇರಿ : ಬಿಐಎಸ್ ಪ್ರಮಾಣಿತ ಶುದ್ಧ ಕುಡಿಯುವ ನೀರು ನಿಮ್ಮ ಮನೆ ಬಾಗಿಲಿಗೆ

Next Post

ಆದಾಯ ತೆರಿಗೆ ವಿವರ ಸಲ್ಲಿಕೆಗೆ ಸಿದ್ಧರಾಗಿರಿ : ಎಲ್ಲಾ 7 ನಮೂನೆಗಳ ಅಧಿಸೂಚನೆ ಪ್ರಕಟ

Next Post

ಆದಾಯ ತೆರಿಗೆ ವಿವರ ಸಲ್ಲಿಕೆಗೆ ಸಿದ್ಧರಾಗಿರಿ : ಎಲ್ಲಾ 7 ನಮೂನೆಗಳ ಅಧಿಸೂಚನೆ ಪ್ರಕಟ

"ಕದನ ವಿರಾಮ ಸಮಯದಲ್ಲಿ ಕಾಂಗ್ರೆಸ್‌ ನಾಯಕರು ಒಡಕು ಮಾತುಗಳನ್ನಾಡಬಾರದು"

Please login to join discussion

Like Us on Facebook

Follow Us on Twitter

Recent News

ಬಿಬಿಎಂಪಿ ಕೇಂದ್ರ ಕಚೇರಿ, ಸಾಂದರ್ಭಿಕ ಚಿತ್ರ

ನೀರು ಮತ್ತು ವಿದ್ಯುತ್ ಸಂಪರ್ಕ ಪಡೆಯಲು ಬಿಬಿಎಂಪಿಯಿಂದ ಸ್ವಾಧೀನಾನುಭವ ಪ್ರಮಾಣ ಪತ್ರ ಕಡ್ಡಾಯ

May 14, 2025
ವಿಧಾನಸೌಧದ ಸಾಂದರ್ಭಿಕ ಚಿತ್ರ

ರಾಜ್ಯದಲ್ಲಿ ಬಿ-ಖಾತಾ ಅವಧಿ 3 ತಿಂಗಳವರೆಗೆ ವಿಸ್ತರಣೆ : ಜಿಪಿಎ, ಅಗ್ರೀಮೆಂಟ್ ದಾರರಿಗೂ ಬಿ-ಖಾತಾ ವಿತರಣೆಗೆ ಚಿಂತನೆ

May 14, 2025
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video
ಬಿಬಿಎಂಪಿ ಕೇಂದ್ರ ಕಚೇರಿ, ಸಾಂದರ್ಭಿಕ ಚಿತ್ರ

ನೀರು ಮತ್ತು ವಿದ್ಯುತ್ ಸಂಪರ್ಕ ಪಡೆಯಲು ಬಿಬಿಎಂಪಿಯಿಂದ ಸ್ವಾಧೀನಾನುಭವ ಪ್ರಮಾಣ ಪತ್ರ ಕಡ್ಡಾಯ

May 14, 2025
ವಿಧಾನಸೌಧದ ಸಾಂದರ್ಭಿಕ ಚಿತ್ರ

ರಾಜ್ಯದಲ್ಲಿ ಬಿ-ಖಾತಾ ಅವಧಿ 3 ತಿಂಗಳವರೆಗೆ ವಿಸ್ತರಣೆ : ಜಿಪಿಎ, ಅಗ್ರೀಮೆಂಟ್ ದಾರರಿಗೂ ಬಿ-ಖಾತಾ ವಿತರಣೆಗೆ ಚಿಂತನೆ

May 14, 2025

Court News | ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿ ಜಸ್ಟೀಸ್ ಬಿ.ಆರ್. ಗವಾಯಿ ಪ್ರಮಾಣವಚನ ಸ್ವೀಕಾರ

May 14, 2025
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video
  • Change language
    • Kannada
    • English
    • Telugu
    • Hindi
    • Malayalam
    • Tamil

© 2023 All Rights Reserved ಬೆಂಗಳೂರು ವೈರ್‌

Join the Group
%d