Monday, May 19, 2025
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    Attention!! | ಕರ್ನಾಟಕದಲ್ಲಿ ಸ್ಥಿರಾಸ್ತಿ ನೋಂದಣಿಗೆ ಕಠಿಣ ನಿಯಮ; 30 ಲಕ್ಷ ರೂ. ಮೇಲ್ಪಟ್ಟ ಆಸ್ತಿ ಖರೀದಿ- ಮಾರಾಟಕ್ಕೆ ಈ ಎಲ್ಲಾ ಮಾಹಿತಿ ನೀಡಿಕೆ ಖಡ್ಡಾಯ!!

    ISRO 101st Mission | ಇಸ್ರೋ ಭಾನುವಾರ ತನ್ನ 101ನೇ ಉಪಗ್ರಹವನ್ನು ಉಡಾವಣೆ ಮಾಡಲಿದೆ: ಪಿಎಸ್‌ಎಲ್‌ವಿ-ಸಿ61 ವಿಶೇಷತೆಯೇನು?

    Gruha Jyothi | ಮನೆ ಬದಲಾಯಿಸಿದವರಿಗೂ ಗೃಹಜ್ಯೋತಿ ಭಾಗ್ಯ! ಡಿ-ಲಿಂಕ್ ಪ್ರಕ್ರಿಯೆ ಇನ್ನಷ್ಟು ಸರಳ

    Video News | ಭಾರ್ಗವಾಸ್ತ್ರ: ಡ್ರೋನ್ ದಾಳಿಗಳನ್ನು ಸಮರ್ಥವಾಗಿ ಎದುರಿಸಿ ಧ್ವಂಸ ಮಾಡುವ ಪ್ರಯೋಗ ಯಶಸ್ವಿ

    ವಿಧಾನಸೌಧದ ಸಾಂದರ್ಭಿಕ ಚಿತ್ರ

    ರಾಜ್ಯದಲ್ಲಿ ಬಿ-ಖಾತಾ ಅವಧಿ 3 ತಿಂಗಳವರೆಗೆ ವಿಸ್ತರಣೆ : ಜಿಪಿಎ, ಅಗ್ರೀಮೆಂಟ್ ದಾರರಿಗೂ ಬಿ-ಖಾತಾ ವಿತರಣೆಗೆ ಚಿಂತನೆ

    Court News | ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿ ಜಸ್ಟೀಸ್ ಬಿ.ಆರ್. ಗವಾಯಿ ಪ್ರಮಾಣವಚನ ಸ್ವೀಕಾರ

    ಆದಾಯ ತೆರಿಗೆ ವಿವರ ಸಲ್ಲಿಕೆಗೆ ಸಿದ್ಧರಾಗಿರಿ : ಎಲ್ಲಾ 7 ನಮೂನೆಗಳ ಅಧಿಸೂಚನೆ ಪ್ರಕಟ

    “ಪಾಕ್ ಅಣ್ವಸ್ತ್ರ ಬೆದರಿಕೆಗಳಿಗೆ ಭಾರತ ಮಣಿಯಲ್ಲ” – “ನೀರು ಮತ್ತು ರಕ್ತ ಒಟ್ಟಿಗೆ ಹರಿಯಲು ಸಾಧ್ಯವಿಲ್ಲ” : ಪ್ರಧಾನಿ ಮೋದಿ ಶತ್ರು ರಾಷ್ಟ್ರಕ್ಕೆ ಖಡಕ್ ಎಚ್ಚರಿಕೆ

    Video News | ಭಾರತದ ಪ್ರಮುಖ ಸಶಸ್ತ್ರ ಬಲ : ಲಕ್ನೋದಲ್ಲಿ ಬ್ರಹ್ಮೋಸ್ ಏರೋಸ್ಪೇಸ್ ಉತ್ಪಾದನಾ ಘಟಕ ಉದ್ಘಾಟನೆ

  • Bengaluru Focus

    ಬೆಂಗಳೂರು : ಮಳೆಯಿಂದ ಸಮಸ್ಯೆಯಾದ ಪ್ರದೇಶಗಳಿಗೆ ಪಾಲಿಕೆ ಮುಖ್ಯ ಆಯುಕ್ತ ಮಹೇಶ್ವರ್ ರಾವ್ ಭೇಟಿ, ಪರಿಶೀಲನೆ

    Attention!! | ಕರ್ನಾಟಕದಲ್ಲಿ ಸ್ಥಿರಾಸ್ತಿ ನೋಂದಣಿಗೆ ಕಠಿಣ ನಿಯಮ; 30 ಲಕ್ಷ ರೂ. ಮೇಲ್ಪಟ್ಟ ಆಸ್ತಿ ಖರೀದಿ- ಮಾರಾಟಕ್ಕೆ ಈ ಎಲ್ಲಾ ಮಾಹಿತಿ ನೀಡಿಕೆ ಖಡ್ಡಾಯ!!

    BIG NEWS | ಬಿಬಿಎಂಪಿ ಇಂದಿರಾ ಕ್ಯಾಂಟಿನ್ ನಲ್ಲಿ ಕೋಟ್ಯಾಂತರ ರೂ. ಅವ್ಯವಹಾರ : ಉಪ ಆರೋಗ್ಯಾಧಿಕಾರಿ ಡಾ.ಕಲ್ಪನಾ ಅಮಾನತು

    ಬೆಂಗಳೂರು ಹಬ್ಬದ ಸಾಂದರ್ಭಿಕ ಚಿತ್ರ.

    ಉದ್ಯಾನ ನಗರಿಯಲ್ಲಿ “ಬೆಂಗಳೂರು ಹಬ್ಬ” ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ನಾಳೆ ವಿದ್ಯುಕ್ತ ಚಾಲನೆ

    ವಿಕಾಸಸೌಧದಲ್ಲಿ ಗುರುವಾರ ಸಂಜೆ ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಜೀವನೋಪಾಯ ಸಚಿವ ಡಾ. ಶರಣ್ ಪ್ರಕಾಶ್ ಪಾಟೀಲ್ ನೇತೃತ್ವದಲ್ಲಿ ಸಭೆ ನಡೆಯಿತು. ಕೌಶಲ್ಯ ಅಭಿವೃದ್ಧಿ ಕಾರ್ಯದರ್ಶಿ ಏಕ್ರೂಪ್ ಕೌರ್ ಸೇರಿದಂತೆ ಹಿರಿಯ ಅಧಿಕಾರಿಗಳು ಸಭೆಯಲ್ಲಿ ಪಾಲ್ಗೊಂಡಿದ್ದರು.

    ಕೌಶಲ್ಯ ಅಭಿವೃದ್ಧಿ ಇಲಾಖೆಯಲ್ಲಿ ಶಿಫಾರಸು ಆಧಾರಿತ ವರ್ಗಾವಣೆ ಇನ್ಮುಂದೆ ಬಂದ್‌

    Gruha Jyothi | ಮನೆ ಬದಲಾಯಿಸಿದವರಿಗೂ ಗೃಹಜ್ಯೋತಿ ಭಾಗ್ಯ! ಡಿ-ಲಿಂಕ್ ಪ್ರಕ್ರಿಯೆ ಇನ್ನಷ್ಟು ಸರಳ

    ಬೆಂಗಳೂರಿನ ಪಕ್ಷಿನೋಟ ಸಾಂದರ್ಭಿಕ ಚಿತ್ರ

    ಇಂದಿನಿಂದ ಬಿಬಿಎಂಪಿ ಬದಲಿಗೆ ಗ್ರೇಟರ್ ಬೆಂಗಳೂರು ಪ್ರಾಧಿಕಾರ : ಜಿಬಿಎ ರಚನೆ ಬಗ್ಗೆ ಕಾಂಗ್ರೆಸ್- ಬಿಜೆಪಿ ಪರ ವಿರೋಧ

    ಬೆಂಗಳೂರು: ಅತ್ತಿಬೆಲೆಯಿಂದ ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಹೊಸ ಹವಾನಿಯಂತ್ರಿತ ಬಿಎಂಟಿಸಿ ಬಸ್ ಸೇವೆ!

    ಬಿಬಿಎಂಪಿ ಕೇಂದ್ರ ಕಚೇರಿ, ಸಾಂದರ್ಭಿಕ ಚಿತ್ರ

    ನೀರು ಮತ್ತು ವಿದ್ಯುತ್ ಸಂಪರ್ಕ ಪಡೆಯಲು ಬಿಬಿಎಂಪಿಯಿಂದ ಸ್ವಾಧೀನಾನುಭವ ಪ್ರಮಾಣ ಪತ್ರ ಕಡ್ಡಾಯ

  • Public interest
  • BW Special
  • Life Style
  • Photo Gallery
  • Video
  • Change language
    • Kannada
    • English
    • Telugu
    • Hindi
    • Malayalam
    • Tamil
No Result
View All Result
  • Home
  • News Wire

    Attention!! | ಕರ್ನಾಟಕದಲ್ಲಿ ಸ್ಥಿರಾಸ್ತಿ ನೋಂದಣಿಗೆ ಕಠಿಣ ನಿಯಮ; 30 ಲಕ್ಷ ರೂ. ಮೇಲ್ಪಟ್ಟ ಆಸ್ತಿ ಖರೀದಿ- ಮಾರಾಟಕ್ಕೆ ಈ ಎಲ್ಲಾ ಮಾಹಿತಿ ನೀಡಿಕೆ ಖಡ್ಡಾಯ!!

    ISRO 101st Mission | ಇಸ್ರೋ ಭಾನುವಾರ ತನ್ನ 101ನೇ ಉಪಗ್ರಹವನ್ನು ಉಡಾವಣೆ ಮಾಡಲಿದೆ: ಪಿಎಸ್‌ಎಲ್‌ವಿ-ಸಿ61 ವಿಶೇಷತೆಯೇನು?

    Gruha Jyothi | ಮನೆ ಬದಲಾಯಿಸಿದವರಿಗೂ ಗೃಹಜ್ಯೋತಿ ಭಾಗ್ಯ! ಡಿ-ಲಿಂಕ್ ಪ್ರಕ್ರಿಯೆ ಇನ್ನಷ್ಟು ಸರಳ

    Video News | ಭಾರ್ಗವಾಸ್ತ್ರ: ಡ್ರೋನ್ ದಾಳಿಗಳನ್ನು ಸಮರ್ಥವಾಗಿ ಎದುರಿಸಿ ಧ್ವಂಸ ಮಾಡುವ ಪ್ರಯೋಗ ಯಶಸ್ವಿ

    ವಿಧಾನಸೌಧದ ಸಾಂದರ್ಭಿಕ ಚಿತ್ರ

    ರಾಜ್ಯದಲ್ಲಿ ಬಿ-ಖಾತಾ ಅವಧಿ 3 ತಿಂಗಳವರೆಗೆ ವಿಸ್ತರಣೆ : ಜಿಪಿಎ, ಅಗ್ರೀಮೆಂಟ್ ದಾರರಿಗೂ ಬಿ-ಖಾತಾ ವಿತರಣೆಗೆ ಚಿಂತನೆ

    Court News | ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿ ಜಸ್ಟೀಸ್ ಬಿ.ಆರ್. ಗವಾಯಿ ಪ್ರಮಾಣವಚನ ಸ್ವೀಕಾರ

    ಆದಾಯ ತೆರಿಗೆ ವಿವರ ಸಲ್ಲಿಕೆಗೆ ಸಿದ್ಧರಾಗಿರಿ : ಎಲ್ಲಾ 7 ನಮೂನೆಗಳ ಅಧಿಸೂಚನೆ ಪ್ರಕಟ

    “ಪಾಕ್ ಅಣ್ವಸ್ತ್ರ ಬೆದರಿಕೆಗಳಿಗೆ ಭಾರತ ಮಣಿಯಲ್ಲ” – “ನೀರು ಮತ್ತು ರಕ್ತ ಒಟ್ಟಿಗೆ ಹರಿಯಲು ಸಾಧ್ಯವಿಲ್ಲ” : ಪ್ರಧಾನಿ ಮೋದಿ ಶತ್ರು ರಾಷ್ಟ್ರಕ್ಕೆ ಖಡಕ್ ಎಚ್ಚರಿಕೆ

    Video News | ಭಾರತದ ಪ್ರಮುಖ ಸಶಸ್ತ್ರ ಬಲ : ಲಕ್ನೋದಲ್ಲಿ ಬ್ರಹ್ಮೋಸ್ ಏರೋಸ್ಪೇಸ್ ಉತ್ಪಾದನಾ ಘಟಕ ಉದ್ಘಾಟನೆ

  • Bengaluru Focus

    ಬೆಂಗಳೂರು : ಮಳೆಯಿಂದ ಸಮಸ್ಯೆಯಾದ ಪ್ರದೇಶಗಳಿಗೆ ಪಾಲಿಕೆ ಮುಖ್ಯ ಆಯುಕ್ತ ಮಹೇಶ್ವರ್ ರಾವ್ ಭೇಟಿ, ಪರಿಶೀಲನೆ

    Attention!! | ಕರ್ನಾಟಕದಲ್ಲಿ ಸ್ಥಿರಾಸ್ತಿ ನೋಂದಣಿಗೆ ಕಠಿಣ ನಿಯಮ; 30 ಲಕ್ಷ ರೂ. ಮೇಲ್ಪಟ್ಟ ಆಸ್ತಿ ಖರೀದಿ- ಮಾರಾಟಕ್ಕೆ ಈ ಎಲ್ಲಾ ಮಾಹಿತಿ ನೀಡಿಕೆ ಖಡ್ಡಾಯ!!

    BIG NEWS | ಬಿಬಿಎಂಪಿ ಇಂದಿರಾ ಕ್ಯಾಂಟಿನ್ ನಲ್ಲಿ ಕೋಟ್ಯಾಂತರ ರೂ. ಅವ್ಯವಹಾರ : ಉಪ ಆರೋಗ್ಯಾಧಿಕಾರಿ ಡಾ.ಕಲ್ಪನಾ ಅಮಾನತು

    ಬೆಂಗಳೂರು ಹಬ್ಬದ ಸಾಂದರ್ಭಿಕ ಚಿತ್ರ.

    ಉದ್ಯಾನ ನಗರಿಯಲ್ಲಿ “ಬೆಂಗಳೂರು ಹಬ್ಬ” ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ನಾಳೆ ವಿದ್ಯುಕ್ತ ಚಾಲನೆ

    ವಿಕಾಸಸೌಧದಲ್ಲಿ ಗುರುವಾರ ಸಂಜೆ ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಜೀವನೋಪಾಯ ಸಚಿವ ಡಾ. ಶರಣ್ ಪ್ರಕಾಶ್ ಪಾಟೀಲ್ ನೇತೃತ್ವದಲ್ಲಿ ಸಭೆ ನಡೆಯಿತು. ಕೌಶಲ್ಯ ಅಭಿವೃದ್ಧಿ ಕಾರ್ಯದರ್ಶಿ ಏಕ್ರೂಪ್ ಕೌರ್ ಸೇರಿದಂತೆ ಹಿರಿಯ ಅಧಿಕಾರಿಗಳು ಸಭೆಯಲ್ಲಿ ಪಾಲ್ಗೊಂಡಿದ್ದರು.

    ಕೌಶಲ್ಯ ಅಭಿವೃದ್ಧಿ ಇಲಾಖೆಯಲ್ಲಿ ಶಿಫಾರಸು ಆಧಾರಿತ ವರ್ಗಾವಣೆ ಇನ್ಮುಂದೆ ಬಂದ್‌

    Gruha Jyothi | ಮನೆ ಬದಲಾಯಿಸಿದವರಿಗೂ ಗೃಹಜ್ಯೋತಿ ಭಾಗ್ಯ! ಡಿ-ಲಿಂಕ್ ಪ್ರಕ್ರಿಯೆ ಇನ್ನಷ್ಟು ಸರಳ

    ಬೆಂಗಳೂರಿನ ಪಕ್ಷಿನೋಟ ಸಾಂದರ್ಭಿಕ ಚಿತ್ರ

    ಇಂದಿನಿಂದ ಬಿಬಿಎಂಪಿ ಬದಲಿಗೆ ಗ್ರೇಟರ್ ಬೆಂಗಳೂರು ಪ್ರಾಧಿಕಾರ : ಜಿಬಿಎ ರಚನೆ ಬಗ್ಗೆ ಕಾಂಗ್ರೆಸ್- ಬಿಜೆಪಿ ಪರ ವಿರೋಧ

    ಬೆಂಗಳೂರು: ಅತ್ತಿಬೆಲೆಯಿಂದ ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಹೊಸ ಹವಾನಿಯಂತ್ರಿತ ಬಿಎಂಟಿಸಿ ಬಸ್ ಸೇವೆ!

    ಬಿಬಿಎಂಪಿ ಕೇಂದ್ರ ಕಚೇರಿ, ಸಾಂದರ್ಭಿಕ ಚಿತ್ರ

    ನೀರು ಮತ್ತು ವಿದ್ಯುತ್ ಸಂಪರ್ಕ ಪಡೆಯಲು ಬಿಬಿಎಂಪಿಯಿಂದ ಸ್ವಾಧೀನಾನುಭವ ಪ್ರಮಾಣ ಪತ್ರ ಕಡ್ಡಾಯ

  • Public interest
  • BW Special
  • Life Style
  • Photo Gallery
  • Video
  • Change language
    • Kannada
    • English
    • Telugu
    • Hindi
    • Malayalam
    • Tamil
No Result
View All Result
Bengaluru Wire
No Result
View All Result
Home Bengaluru Focus

ಬೆಂಗಳೂರು : ಮಳೆಯಿಂದ ಸಮಸ್ಯೆಯಾದ ಪ್ರದೇಶಗಳಿಗೆ ಪಾಲಿಕೆ ಮುಖ್ಯ ಆಯುಕ್ತ ಮಹೇಶ್ವರ್ ರಾವ್ ಭೇಟಿ, ಪರಿಶೀಲನೆ

ಸಾಯಿ ಲೇಔಟ್ ಗೆ ಶಾಶ್ವತ ಪರಿಹಾರಕ್ಕೆ ಸೂಚನೆ | ನೀರು ನಿಂತ ಪ್ರದೇಶದಲ್ಲಿ ಟ್ರಾಕ್ಟರ್ ಏರಿ ಪರಿಶೀಲನೆ, ನಿವಾಸಿಗಳ ಅಹವಾಲು ಆಲಿಕೆ | ಶನಿವಾರ ತಡ ರಾತ್ರಿ 1 ಗಂಟೆವರೆಗೆ ನಗರದಲ್ಲಿ ಪಾಲಿಕೆ ಅಧಿಕಾರಿಗಳಿಂದ ಕರ್ತವ್ಯ ನಿರ್ವಹಣೆ

by Bengaluru Wire Desk
May 18, 2025
in Bengaluru Focus
Reading Time: 1 min read
0

ಬೆಂಗಳೂರು, ಮೇ.18 www.bengaluruwire.com : ಬಿಬಿಎಂಪಿ ಮಹದೇವಪುರ ವಲಯ ವ್ಯಾಪ್ತಿಯಲ್ಲಿ ಬರುವ ಸಾಯಿ ಲೇಔಟ್  ಜಲಾವೃತವಾಗುವುದಕ್ಕೆ ಶಾಶ್ವತ ಪರಿಹಾರ ಕಂಡುಕೊಳ್ಳಲು ಕ್ರಮ ಕೈಗೊಳ್ಳಲಾಗುವುದೆಂದು ಮುಖ್ಯ ಆಯುಕ್ತರಾದ ಮಹೇಶ್ವರ್ ರಾವ್ ರವರು ತಿಳಿಸಿದರು.

ನಗರದಲ್ಲಿ ಶನಿವಾರ ಸುರಿದ ಮಳೆಯಿಂದಾಗಿ ಸಮಸ್ಯೆಯಾಗಿರುವ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ನಿನ್ನೆ ನಗರದಲ್ಲಿ ಹೆಚ್ಚಿನ ಮಳೆಯಾಗಿದ್ದು, ಅಧಿಕಾರಿಗಳೆಲ್ಲಾ ರಾತ್ರಿ 1 ಗಂಟೆಯವರೆಗೆ ವಿವಿಧ ಪ್ರದೇಶಗಳಲ್ಲಿ ಕಾರ್ಯನಿರ್ವಹಿಸಿ, ಹಲವು ಸಮಸ್ಯೆಯನ್ನು ಬಗೆಹರಿಸಿದ್ದಾರೆ” ಎಂದು ತಿಳಿಸಿದರು. 

ಸಾಯಿ ಲೇಔಟ್ ರಾಜಕಾಲುವೆಗಿಂತ ಕೆಳಮಟ್ಟದಲ್ಲಿದೆ :

ಸಾಯಿ ಲೇಔಟ್ ಪ್ರದೇಶದಲ್ಲಿ ಟ್ರಾಕ್ಟರ್ ಏರಿ ಪರಿಶೀಲನೆ ನಡೆಸಿದರು. ನಂತರ ಕಾಲ್ನಡಿಗೆಯಲ್ಲಿ ತೆರಳಿ ನಿವಾಸಿಗಳ ಅಹವಾಲು ಆಲಿಸಿದರು. “ಈ ಬಡಾವಣೆಯನ್ನು ಬಿ.ಡಿ.ಎ. ಅಭಿವೃದ್ಧಿಪಡಿಸಿದ್ದು, ಬಿ.ಡಿ.ಎ ಅಧಿಕಾರಿಗಳ ಜೊತೆ ಸಭೆ ನಡೆಸಿ ಇರುವ ಸಮಸ್ಯೆಯನ್ನು ತ್ವರಿತವಾಗಿ ಬಗೆಹರಿಸಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು. ಬಿ.ಡಿ.ಎ ವತಿಯಿಂದ ಕೆಲವು ಪ್ರದೇಶಗಳಲ್ಲಿ ತಾತ್ಕಾಲಿಕವಾಗಿ ಜಾಕ್ ವೆಲ್ ವ್ಯವಸ್ಥೆ ಮಾಡಿ ಪಂಪ್‌ಗಳ ವ್ಯವಸ್ಥೆ ಮಾಡಲಾಗುವುದು” ಎಂದು ಹೇಳಿದರು. 

ಸಾಯಿ ಲೇಔಟ್ ಪ್ರದೇಶದಲ್ಲಿ ಮಳೆಯಿಂದ ತೊಂದರೆಗೆ ಒಳಗಾದ ಸ್ಥಳಗಳಿಗೆ ಪಾಲಿಕೆ ಮುಖ್ಯ ಆಯುಕ್ತ ಮಹೇಶ್ವರ ರಾವ್ ಭೇಟಿ ನೀಡಿ ಪರಿಶೀಲಿಸಿದರು.

“ಸಾಯಿ ಲೇಔಟ್ ಪ್ರದೇಶವು ರಾಜಕಾಲುವೆಗಿಂದ ತುಂಬಾ ಕೆಳ ಮಟ್ಟದಲ್ಲಿರುವ ಕಾರಣ ಜಲಾವೃತವಾಗುತ್ತಿದೆ. ಜೊತೆಗೆ ರಾಜಕಾಲುವೆ ಹಾದುಹೋಗುವ ಜಾಗದಲ್ಲಿ ರೈಲ್ವೆ ವೆಂಟ್ ಸಣ್ಣದಾಗಿರುವ ಪರಿಣಾಮ ನೀರು ಸರಾಗವಾಗಿ ಹರಿದು ಹೋಗಲು ಸಮಸ್ಯೆಯಾಗುತ್ತಿದೆ. ಈ ಸಂಬಂಧ ಈಗಾಗಲೇ ರೈಲ್ವೆ ಇಲಾಖೆ ಜೊತೆ ಸಮನ್ವಯ ಸಾಧಿಸಿ ರೈಲ್ವೆ ವೆಂಟ್ ಅಗಲೀಕರಣ ಕಾಮಗಾರಿಯನ್ನು ಕೈಗೆತ್ತಿಕೊಳ್ಳಲಾಗಿದ್ದು, ಅದನ್ನು ಶೀಘ್ರಗತಿಯಲ್ಲಿ ಪೂರ್ಣಗೊಳಿಸಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ” ಎಂದರು.

ನೀರು ಹೊರ ಹಾಕಲು ತಾತ್ಕಾಲಿಕವಾಗಿ ಸಂಪ್ ನಿರ್ಮಿಸಿ, ಪಂಪ್ ಸೆಟ್ ವ್ಯವಸ್ಥೆ :

“ಪರಿಶೀಲನೆಯ ವೇಳೆ ಸಾಯಿ ಲೇಔಟ್ ಸ್ಥಳಿಯರ ಅಹವಾಲುಗಳನ್ನು ಆಲಿಸಲಾಗಿದ್ದು, ಮಳೆಗಾಲದಲ್ಲಿ ಜಲಾವೃತವಾಗುವುದನ್ನು ತಪ್ಪಿಸುವ ಸಲುವಾಗಿ ಮಳೆಗಾಲ ಮುಗಿಯುವವರೆಗೂ ತಾತ್ಕಾಲಿಕವಾಗಿ ಸಂಪ್ ನಿರ್ಮಿಸಿ ಅಲ್ಲಿ ತುಂಬುವ ನೀರನ್ನು ಹೊರ ಹಾಕಲು ಪಂಪ್ ಸೆಟ್ ವ್ಯವಸ್ಥೆ ಮಾಡಿ ಅದನ್ನು ನೋಡಿಕೊಳ್ಳಲು ಒಂದು ತಂಡವನ್ನು ಕೂಡಾ ನಿಯೋಜಿಸಲಾಗುವುದು. ವಿಪತ್ತು ನಿರ್ವಹಣೆ ಅಡಿ ನೀರು ನುಗ್ಗಿರುವ ಮನೆಗಳನ್ನು ಗುರುತಿಸಿ ಪರಿಹಾರ ನೀಡಲಾಗುವುದು” ಎಂದರು.

“ರಾಜಕಾಲುವೆಯಲ್ಲಿ ನಿರಂತರವಾಗಿ ಹೂಳೆತ್ತಿ ಸ್ವಚ್ಛತೆ ಕಾಪಾಡಿಕೊಂಡು ಸರಾಗವಾಗಿ ನೀರು ಹರಿದು ಹೋಗುವಂತೆ ನೋಡಿಕೊಳ್ಳಲಾಗುವುದು” ಎಂದು ಹೇಳಿದರು. 

ಟ್ರ್ಯಾಕ್ಟರ್ ಮೂಲಕ ಸಾಯಿ ಲೇಔಟ್ ವೀಕ್ಷಣೆ:

ಸಾಯಿ ಲೇಔಟ್ ನಲ್ಲಿ ಜಲಾವೃತ ಆಗಿರುವ ಪ್ರದೇಶವನ್ನು ಟ್ರ್ಯಾಕ್ಟರ್ ಮೂಲಕ ಪರಿಶೀಲನೆ ನಡೆಸಿ, ಎಲ್ಲೆಲ್ಲಿ ನೀರು ನಿಂತಿದೆಯೋ ಅದನ್ನೆಲ್ಲಾ ಪಂಪ್ ಗಳ ಮೂಲಕ ತ್ವರಿತವಾಗಿ ನೀರು ಹೊರ ಹಾಕುವ ವ್ಯವಸ್ಥೆ ಮಾಡಲು ಅಧಿಕಾರಿಗಳಿಗೆ ಸೂಚಿಸಿದರು‌.

ಮಾನ್ಯತಾ ಟೆಕ್ ಪಾರ್ಕ್ ಬಳಿ ಪರಿಶೀಲನೆ:

ಮಾನ್ಯತಾ ಟೆಕ್ ಬಳಿ ಬರುವ ಮಾನ್ಫೋ ಹತ್ತಿರ ರಾಜಕಾಲುವೆ ಸಂಪರ್ಕ ಸರಿಯಾಗಿಲ್ಲದ ಕಾರಣ ಜಲಾವೃತವಾಗುತ್ತದೆ. ಈ ಸಂಬಂಧ ಹೊಸದಾಗಿ ಮಳೆ ನೀರುಗಾಲುವೆ ನಿರ್ಮಾಣ ಮಾಡುವ ಸಲುವಾಗಿ ಮಾನ್ಯತಾ, ಇ.ಬಿ.ಸ್ ಐಟಿ ಪಾರ್ಕ್, ಮ್ಯಾನ್ಫೋ, ಕಾರ್ಲೆ ಇನ್ಫಾಟೆಕ್ ಜೊತೆ ಸಭೆ ನಡೆಸಿ ಅಗತ್ಯ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಸೂಚನೆ ನೀಡಿದರು.

ನಾಗವಾರ ಜಂಕ್ಷನ್ ಬಳಿ ಪರಿಶೀಲನೆ :

ನಾಗವಾರ ಜಂಕ್ಷನ್ ಬಳಿ ಮೆಟ್ರೋ ಕಾಮಗಾರಿ ನಡೆಯುತ್ತಿದ್ದು, ಈ ಜಂಕ್ಷನ್ ನಲ್ಲಿ ಜಲಾವೃತವಾಗುವುದನ್ನು ತಪ್ಪಿಸಲು ಮಳೆ ನೀರುಗಾಳುವೆಯಲ್ಲಿ ನಿರಂತರವಾಗಿ ಸ್ವಚ್ಛತೆ ಕಾಪಾಡಲು ಮೆಟ್ರೋ ಅಧಿಕಾರಿಗಳಿಗೆ ಸೂಚಿಸಿದರು. ಜೊತೆಗೆ ಹೈಡೆನ್ಸಿಟಿ ಕಾರಿಡಾರ್ ಕಾಮಗಾರಿ ಪ್ರಗತಿಯಲ್ಲಿದ್ದು, ಇದರಿಂದ ಕ್ರಾಸ್ ಕಲ್ವರ್ಟ್ ಕಾಮಗಾರಿ ಮಾಡಲು ಸೂಚಿಸಲಾಯಿತು. 

ಇದೇ ವೇಳೆ ಥಣಿಸಂದ್ರದ ಬಳಿ ಮಳೆ ನೀರುಗಾಲುವೆಯಿಂದ ಹೂಳೆತ್ತಿದ್ದು, ಈಗಾಗಲೇ ಸುಮಾರು 20 ಲೋಡ್ ಹೂಳನ್ನು ತೆರವುಗೊಳಿಸಲಾಗಿದೆ. ಬಾಕಿಯಿರುವ ಹೂಳನ್ನು ಕೂಡಾ ತ್ವರಿತವಾಗಿ ತೆರವುಗೊಳಿಸಬೇಕು. ಮಳೆ ನೀರುಗಾಲುವೆ ಮೇಲೆ ಸ್ಲ್ಯಾಬ್ ಗಳನ್ನು ಅಳಡಿಸಲು ಅಧಿಕಾರಿಗಳಿಗೆ ಸೂಚಿಸಿದರು. 

ಪರಿಶೀಲನೆಯ ವೇಳೆ ಮಹದೇವಪುರ ವಲಯ ಆಯುಕ್ತರಾದ ರಮೇಶ್, ಯಲಹಂಕ ವಲಯ ಜಂಟಿ ಆಯುಕ್ತರಾದ ಮೊಹ್ಮದ್ ನಯೀಮ್ ಮೊಮಿಮ್, ಕಾರ್ಯಪಾಕಲಕ ಅಭಿಯಂತರು, ಪಾಲಿಕೆ ಹಾಗೂ ಮೆಟ್ರೋ ಅಧಿಕಾರಿಗಳು ಸೇರಿದಂತೆ ಇನ್ನಿತರೆ ಸಂಬಂಧಪಟ್ಟ ಅಧಿಕಾರಿಗಳು ಉಪಸ್ಥಿತರಿದ್ದರು.

Sharing is Caring

  • Click to share on Follow Us on Google News (Opens in new window) Follow Us on Google News
  • Click to share on WhatsApp (Opens in new window) WhatsApp
  • Click to print (Opens in new window) Print
  • Click to share on X (Opens in new window) X
  • Click to share on Facebook (Opens in new window) Facebook
  • Click to share on Telegram (Opens in new window) Telegram

Like this:

Like Loading...

Previous Post

BW SPECIAL | ಚಂದ್ರನಲ್ಲಿ ಕಟ್ಟುವ ಕಟ್ಟಡಗಳಿಗೆ ಬಳಸುವ ಇಟ್ಟಿಗೆಗಳ ದುರಸ್ತಿಗೆ ಬ್ಯಾಕ್ಟೀರಿಯಾ ತಂತ್ರಜ್ಞಾನ: ಐಐಎಸ್‌ಸಿ ವಿಜ್ಞಾನಿಗಳ ಸಂಶೋಧನೆ

Next Post

ಸಾಂಸ್ಕೃತಿಕ ಲೋಕದಲ್ಲಿ ಕಾರ್ಪೊರೇಟ್ ಸಂಸ್ಕೃತಿ: ಜಿ ಎನ್ ಮೋಹನ್ ಆತಂಕ

Next Post

ಸಾಂಸ್ಕೃತಿಕ ಲೋಕದಲ್ಲಿ ಕಾರ್ಪೊರೇಟ್ ಸಂಸ್ಕೃತಿ: ಜಿ ಎನ್ ಮೋಹನ್ ಆತಂಕ

Please login to join discussion

Like Us on Facebook

Follow Us on Twitter

Recent News

ಸಾಂಸ್ಕೃತಿಕ ಲೋಕದಲ್ಲಿ ಕಾರ್ಪೊರೇಟ್ ಸಂಸ್ಕೃತಿ: ಜಿ ಎನ್ ಮೋಹನ್ ಆತಂಕ

May 18, 2025

ಬೆಂಗಳೂರು : ಮಳೆಯಿಂದ ಸಮಸ್ಯೆಯಾದ ಪ್ರದೇಶಗಳಿಗೆ ಪಾಲಿಕೆ ಮುಖ್ಯ ಆಯುಕ್ತ ಮಹೇಶ್ವರ್ ರಾವ್ ಭೇಟಿ, ಪರಿಶೀಲನೆ

May 18, 2025
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಸಾಂಸ್ಕೃತಿಕ ಲೋಕದಲ್ಲಿ ಕಾರ್ಪೊರೇಟ್ ಸಂಸ್ಕೃತಿ: ಜಿ ಎನ್ ಮೋಹನ್ ಆತಂಕ

May 18, 2025

ಬೆಂಗಳೂರು : ಮಳೆಯಿಂದ ಸಮಸ್ಯೆಯಾದ ಪ್ರದೇಶಗಳಿಗೆ ಪಾಲಿಕೆ ಮುಖ್ಯ ಆಯುಕ್ತ ಮಹೇಶ್ವರ್ ರಾವ್ ಭೇಟಿ, ಪರಿಶೀಲನೆ

May 18, 2025

BW SPECIAL | ಚಂದ್ರನಲ್ಲಿ ಕಟ್ಟುವ ಕಟ್ಟಡಗಳಿಗೆ ಬಳಸುವ ಇಟ್ಟಿಗೆಗಳ ದುರಸ್ತಿಗೆ ಬ್ಯಾಕ್ಟೀರಿಯಾ ತಂತ್ರಜ್ಞಾನ: ಐಐಎಸ್‌ಸಿ ವಿಜ್ಞಾನಿಗಳ ಸಂಶೋಧನೆ

May 18, 2025
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video
  • Change language
    • Kannada
    • English
    • Telugu
    • Hindi
    • Malayalam
    • Tamil

© 2023 All Rights Reserved ಬೆಂಗಳೂರು ವೈರ್‌

Join the Group
%d