Wednesday, June 17, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಕರ್ನಾಟಕದಲ್ಲಿ ತೀವ್ರ ಜಲಕ್ಷಾಮ: ಶೇ. 21ರಷ್ಟು ಮಳೆ ಕೊರತೆ, 14 ಪ್ರಮುಖ ಜಲಾಶಯಗಳಲ್ಲಿ ಕೇವಲ 23% ನೀರು ಸಂಗ್ರಹ

    ​ರೈಲ್ವೆ ಪದೋನ್ನತಿ ಪರೀಕ್ಷೆಯಲ್ಲಿ ಕನ್ನಡಿಗರಿಗೆ ವಂಚನೆ: ಜೂನ್ 25ರಂದು ತೀವ್ರ ಹೋರಾಟದ ಎಚ್ಚರಿಕೆ ನೀಡಿದ ಕರವೇ

    Kartavya App | ರಾಜ್ಯ ಸರ್ಕಾರದಿಂದ ಎಐ ಕ್ರಾಂತಿ: ನೌಕರರ ಪಕ್ಕಾ ಹಾಜರಾತಿಗೆ ಬಂತು ‘ಕರ್ತವ್ಯ’ ಆ್ಯಪ್: ಕೆಲಸಕ್ಕೆ ಚಕ್ಕರ್ ಹಾಕಲು ಬ್ರೇಕ್

    ಶಬರಿಮಲೆ ಯಾತ್ರೆ ಕೈಗೊಂಡ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ: ಇಂದು ಪಡಿಪೂಜೆ, ಪುಷ್ಪಾಭಿಷೇಕ

    Breaking News | ಅಮೆರಿಕ-ಇರಾನ್ ಐತಿಹಾಸಿಕ ಶಾಂತಿ ಒಪ್ಪಂದ: ಜೂ. 19ರಂದು ಜಿನೇವಾದಲ್ಲಿ ಅಧಿಕೃತ ಸಹಿ

    ಬಿಡದಿ ಟೌನ್‌ಶಿಪ್: ಸಿಎಂ ಡಿಕೆಶಿ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ಆಕ್ರೋಶ, ರಿಯಲ್ ಎಸ್ಟೇಟ್ ಮಾಫಿಯಾ ಆರೋಪ

    ಕರ್ನಾಟಕ ಪೊಲೀಸ್ ಇಲಾಖೆ ಮೇಲ್ದರ್ಜೆಗೆ ಸಿಎಂ ಡಿ.ಕೆ. ಶಿವಕುಮಾರ್ ಮೆಗಾ ಪ್ಲಾನ್: ಕೇಂದ್ರ ಗೃಹ ಸಚಿವರಿಗೆ ಮನವಿ

    ವೈದ್ಯಕೀಯ ಲೋಕದ ಅದ್ವಿತೀಯ ಸಾಧನೆ: ವಯಸ್ಸಾಗುವಿಕೆಯನ್ನು ತಡೆಯುವ ಔಷಧದ ಮೊದಲ ಮಾನವ ಪ್ರಯೋಗ ಯಶಸ್ವಿ

    ಬೆಂಗಳೂರಿನ ಗೊರಗುಂಟೆಪಾಳ್ಯದಲ್ಲಿ ಭೀಕರ ಅಪಘಾತ: ಬ್ರೇಕ್ ಫೇಲಾದ ಗ್ಯಾಸ್ ಲಾರಿ ಡಿಕ್ಕಿ, ಬೈಕ್ ಸವಾರ ದಂಪತಿ ಸ್ಥಳದಲ್ಲೇ ಸಾವು

  • Bengaluru Focus

    ಕೆ.ಆರ್. ಮಾರುಕಟ್ಟೆಯಲ್ಲಿ ವಿಶೇಷ ವಿನ್ಯಾಸದ ಮಾರಾಟ ಸ್ಥಳ ನಿಗದಿ; ಮಧ್ಯವರ್ತಿಗಳಿಗೆ ಬಾಡಿಗೆ ನೀಡದಿರಿ, ಆಯುಕ್ತ ಜಗದೀಶ್ ಖಡಕ್ ಎಚ್ಚರಿಕೆ

    ​ರೈಲ್ವೆ ಪದೋನ್ನತಿ ಪರೀಕ್ಷೆಯಲ್ಲಿ ಕನ್ನಡಿಗರಿಗೆ ವಂಚನೆ: ಜೂನ್ 25ರಂದು ತೀವ್ರ ಹೋರಾಟದ ಎಚ್ಚರಿಕೆ ನೀಡಿದ ಕರವೇ

    ಖ್ಯಾತ ಗಾಯಕಿ ಸೂರ್ಯಗಾಯತ್ರಿ ಸಂಗೀತ ಕಾರ್ಯಾಗಾರ ಯಶಸ್ವಿ: 45 ಕಲಾಭಿಮಾನಿಗಳಿಗೆ ಒಲಿದ ಅಪೂರ್ವ ಗಾಯನಾನುಭವ

    #OpenStreetsBengaluru | ಬೆಂಗಳೂರು ವಾಹನಗಳಿಗಷ್ಟೇ ಅಲ್ಲ, ಜನರಿಗಾಗಿಯೂ ಇದೆ: ‘ಓಪನ್ ಸ್ಟ್ರೀಟ್ಸ್’ ಅಭಿಯಾನಕ್ಕೆ ಸಂಸದ ತೇಜಸ್ವಿ ಸೂರ್ಯ ಕರೆ

    ಬಿಡದಿ ಟೌನ್‌ಶಿಪ್: ಸಿಎಂ ಡಿಕೆಶಿ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ಆಕ್ರೋಶ, ರಿಯಲ್ ಎಸ್ಟೇಟ್ ಮಾಫಿಯಾ ಆರೋಪ

    ಬೆಂಗಳೂರಿನಲ್ಲಿ “ರೈಸ್ ಕಾನ್ ಕ್ಲೇವ್- 2026” ಉದ್ಘಾಟನೆ: ‘ವಿಕಸಿತ ಭಾರತ 2047’ಕ್ಕೆ ವಿಜ್ಞಾನ ಮತ್ತು ನಾವೀನ್ಯತೆಯೇ ಆಧಾರ – ಡಾ. ಜಿತೇಂದ್ರ ಸಿಂಗ್

    ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

    GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

    ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 28ನೇ ಘಟಿಕೋತ್ಸವ: 72 ಸಾವಿರ ಪದವಿ, 103 ಚಿನ್ನದ ಪದಕ ಪ್ರದಾನ

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire

    ಕರ್ನಾಟಕದಲ್ಲಿ ತೀವ್ರ ಜಲಕ್ಷಾಮ: ಶೇ. 21ರಷ್ಟು ಮಳೆ ಕೊರತೆ, 14 ಪ್ರಮುಖ ಜಲಾಶಯಗಳಲ್ಲಿ ಕೇವಲ 23% ನೀರು ಸಂಗ್ರಹ

    ​ರೈಲ್ವೆ ಪದೋನ್ನತಿ ಪರೀಕ್ಷೆಯಲ್ಲಿ ಕನ್ನಡಿಗರಿಗೆ ವಂಚನೆ: ಜೂನ್ 25ರಂದು ತೀವ್ರ ಹೋರಾಟದ ಎಚ್ಚರಿಕೆ ನೀಡಿದ ಕರವೇ

    Kartavya App | ರಾಜ್ಯ ಸರ್ಕಾರದಿಂದ ಎಐ ಕ್ರಾಂತಿ: ನೌಕರರ ಪಕ್ಕಾ ಹಾಜರಾತಿಗೆ ಬಂತು ‘ಕರ್ತವ್ಯ’ ಆ್ಯಪ್: ಕೆಲಸಕ್ಕೆ ಚಕ್ಕರ್ ಹಾಕಲು ಬ್ರೇಕ್

    ಶಬರಿಮಲೆ ಯಾತ್ರೆ ಕೈಗೊಂಡ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ: ಇಂದು ಪಡಿಪೂಜೆ, ಪುಷ್ಪಾಭಿಷೇಕ

    Breaking News | ಅಮೆರಿಕ-ಇರಾನ್ ಐತಿಹಾಸಿಕ ಶಾಂತಿ ಒಪ್ಪಂದ: ಜೂ. 19ರಂದು ಜಿನೇವಾದಲ್ಲಿ ಅಧಿಕೃತ ಸಹಿ

    ಬಿಡದಿ ಟೌನ್‌ಶಿಪ್: ಸಿಎಂ ಡಿಕೆಶಿ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ಆಕ್ರೋಶ, ರಿಯಲ್ ಎಸ್ಟೇಟ್ ಮಾಫಿಯಾ ಆರೋಪ

    ಕರ್ನಾಟಕ ಪೊಲೀಸ್ ಇಲಾಖೆ ಮೇಲ್ದರ್ಜೆಗೆ ಸಿಎಂ ಡಿ.ಕೆ. ಶಿವಕುಮಾರ್ ಮೆಗಾ ಪ್ಲಾನ್: ಕೇಂದ್ರ ಗೃಹ ಸಚಿವರಿಗೆ ಮನವಿ

    ವೈದ್ಯಕೀಯ ಲೋಕದ ಅದ್ವಿತೀಯ ಸಾಧನೆ: ವಯಸ್ಸಾಗುವಿಕೆಯನ್ನು ತಡೆಯುವ ಔಷಧದ ಮೊದಲ ಮಾನವ ಪ್ರಯೋಗ ಯಶಸ್ವಿ

    ಬೆಂಗಳೂರಿನ ಗೊರಗುಂಟೆಪಾಳ್ಯದಲ್ಲಿ ಭೀಕರ ಅಪಘಾತ: ಬ್ರೇಕ್ ಫೇಲಾದ ಗ್ಯಾಸ್ ಲಾರಿ ಡಿಕ್ಕಿ, ಬೈಕ್ ಸವಾರ ದಂಪತಿ ಸ್ಥಳದಲ್ಲೇ ಸಾವು

  • Bengaluru Focus

    ಕೆ.ಆರ್. ಮಾರುಕಟ್ಟೆಯಲ್ಲಿ ವಿಶೇಷ ವಿನ್ಯಾಸದ ಮಾರಾಟ ಸ್ಥಳ ನಿಗದಿ; ಮಧ್ಯವರ್ತಿಗಳಿಗೆ ಬಾಡಿಗೆ ನೀಡದಿರಿ, ಆಯುಕ್ತ ಜಗದೀಶ್ ಖಡಕ್ ಎಚ್ಚರಿಕೆ

    ​ರೈಲ್ವೆ ಪದೋನ್ನತಿ ಪರೀಕ್ಷೆಯಲ್ಲಿ ಕನ್ನಡಿಗರಿಗೆ ವಂಚನೆ: ಜೂನ್ 25ರಂದು ತೀವ್ರ ಹೋರಾಟದ ಎಚ್ಚರಿಕೆ ನೀಡಿದ ಕರವೇ

    ಖ್ಯಾತ ಗಾಯಕಿ ಸೂರ್ಯಗಾಯತ್ರಿ ಸಂಗೀತ ಕಾರ್ಯಾಗಾರ ಯಶಸ್ವಿ: 45 ಕಲಾಭಿಮಾನಿಗಳಿಗೆ ಒಲಿದ ಅಪೂರ್ವ ಗಾಯನಾನುಭವ

    #OpenStreetsBengaluru | ಬೆಂಗಳೂರು ವಾಹನಗಳಿಗಷ್ಟೇ ಅಲ್ಲ, ಜನರಿಗಾಗಿಯೂ ಇದೆ: ‘ಓಪನ್ ಸ್ಟ್ರೀಟ್ಸ್’ ಅಭಿಯಾನಕ್ಕೆ ಸಂಸದ ತೇಜಸ್ವಿ ಸೂರ್ಯ ಕರೆ

    ಬಿಡದಿ ಟೌನ್‌ಶಿಪ್: ಸಿಎಂ ಡಿಕೆಶಿ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ಆಕ್ರೋಶ, ರಿಯಲ್ ಎಸ್ಟೇಟ್ ಮಾಫಿಯಾ ಆರೋಪ

    ಬೆಂಗಳೂರಿನಲ್ಲಿ “ರೈಸ್ ಕಾನ್ ಕ್ಲೇವ್- 2026” ಉದ್ಘಾಟನೆ: ‘ವಿಕಸಿತ ಭಾರತ 2047’ಕ್ಕೆ ವಿಜ್ಞಾನ ಮತ್ತು ನಾವೀನ್ಯತೆಯೇ ಆಧಾರ – ಡಾ. ಜಿತೇಂದ್ರ ಸಿಂಗ್

    ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

    GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

    ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 28ನೇ ಘಟಿಕೋತ್ಸವ: 72 ಸಾವಿರ ಪದವಿ, 103 ಚಿನ್ನದ ಪದಕ ಪ್ರದಾನ

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home Bengaluru Focus

Attention!! | ಕರ್ನಾಟಕದಲ್ಲಿ ಸ್ಥಿರಾಸ್ತಿ ನೋಂದಣಿಗೆ ಕಠಿಣ ನಿಯಮ; 30 ಲಕ್ಷ ರೂ. ಮೇಲ್ಪಟ್ಟ ಆಸ್ತಿ ಖರೀದಿ- ಮಾರಾಟಕ್ಕೆ ಈ ಎಲ್ಲಾ ಮಾಹಿತಿ ನೀಡಿಕೆ ಖಡ್ಡಾಯ!!

ಆಸ್ತಿ ಖರೀದಿ ಮತ್ತು ಮಾರಾಟದ ವೇಳೆ ನಡೆಯುತ್ತಿದ್ದ ಕಪ್ಪು ಹಣದ ವಹಿವಾಟು ಮತ್ತು ಬೇನಾಮಿ ಆಸ್ತಿಗಳ ಹಾವಳಿಗಳ ನಿಯಂತ್ರಣಕ್ಕೆ ಕ್ರಮ. ಪ್ರತ್ಯೇಕ ನಮೂನೆಯಲ್ಲಿ ಮಾಹಿತಿ ನೀಡದಿದ್ದರೆ ರಿಕಿಸ್ಟ್ರೇಷನ್ ಆಗಲ್ಲ.

by Bengaluru Wire Desk
May 18, 2025
in Bengaluru Focus, News Wire, Public interest
Reading Time: 1 min read
0

ಬೆಂಗಳೂರು,ಮೇ.18 www.bengaluruwire.com : ರಾಜ್ಯದಲ್ಲಿ 30 ಲಕ್ಷ ರೂಪಾಯಿ ಮತ್ತು ಅದಕ್ಕಿಂತ ಹೆಚ್ಚಿನ ಮೌಲ್ಯದ ಯಾವುದೇ ಸ್ಥಿರಾಸ್ತಿ ನೋಂದಣಿ ಮಾಡುವಾಗ, ಖರೀದಿದಾರರು ಮತ್ತು ಮಾರಾಟಗಾರರು ತಮ್ಮ ಸಂಪೂರ್ಣ ವಿವರಗಳನ್ನು ಕಡ್ಡಾಯವಾಗಿ ಸಲ್ಲಿಸಬೇಕಾಗುತ್ತದೆ.

ಇದರಲ್ಲಿ ಅವರ ಪ್ಯಾನ್ ಸಂಖ್ಯೆ ಕೂಡ ಸೇರಿರುತ್ತದೆ. ಈ ಕುರಿತು ರಾಜ್ಯ ಸರ್ಕಾರ ಹೊಸ ನಿಯಮಗಳನ್ನು ಜಾರಿಗೊಳಿಸಿದೆ.

ಖರೀದಿದಾರರು ಮತ್ತು ಮಾರಾಟಗಾರರ ಸಮಗ್ರ ಮಾಹಿತಿ ಕಡ್ಡಾಯ:

ಇನ್ನು ಮುಂದೆ, ಇಂತಹ ಆಸ್ತಿಗಳ ನೋಂದಣಿ ಸಮಯದಲ್ಲಿ, ಖರೀದಿದಾರರು ಮತ್ತು ಮಾರಾಟಗಾರರಿಂದ ಸಹಿ ಮಾಡಿದ ಪ್ರತ್ಯೇಕ ನಮೂನೆಯಲ್ಲಿ ಅವರ ಪೂರ್ಣ ವಿವರಗಳನ್ನು ಪಡೆಯಲಾಗುತ್ತದೆ. ಈ ಮಾಹಿತಿಯನ್ನು ಕಡ್ಡಾಯವಾಗಿ ಆದಾಯ ತೆರಿಗೆ ಇಲಾಖೆಗೆ ಸಲ್ಲಿಸಲಾಗುವುದು. ಒಂದು ವೇಳೆ ಈ ಮಾಹಿತಿಯನ್ನು ನೀಡಲು ವಿಫಲವಾದರೆ, ಅಂತಹ ದಾಖಲೆಗಳನ್ನು ನೋಂದಣಿ ಮಾಡಲಾಗುವುದಿಲ್ಲ ಎಂದು ಸ್ಪಷ್ಟವಾಗಿ ತಿಳಿಸಲಾಗಿದೆ.

ಖರೀದಿದಾರ ಮತ್ತು ಮಾರಾಟಗಾರರಿಂದ ಪಡೆದ ಆಸ್ತಿಯ ವಿವರಗಳು, ಪ್ಯಾನ್ ಕಾರ್ಡ್, ಆಧಾರ್ ಕಾರ್ಡ್, ವಿಳಾಸ ಮತ್ತು ಇತರ ಸಂಬಂಧಿತ ದಾಖಲೆಗಳ ಪ್ರಮಾಣೀಕೃತ ಪ್ರತಿಯನ್ನು ನೋಂದಣಿ ಪತ್ರದೊಂದಿಗೆ ಸ್ಕ್ಯಾನ್ ಮಾಡಬೇಕು. ಈ ಸ್ಕ್ಯಾನ್ ಮಾಡಿದ ದಾಖಲೆಗಳನ್ನು ಕಾವೇರಿ-2 ತಂತ್ರಾಂಶಕ್ಕೆ ಅಪ್‌ಲೋಡ್ ಮಾಡುವುದು ಕಡ್ಡಾಯವಾಗಿದೆ.

ಕಪ್ಪು ಹಣಕ್ಕೆ ಕಡಿವಾಣ, ಬೇನಾಮಿ ಆಸ್ತಿಗೆ ತಡೆ:

ಈ ಹೊಸ ನಿಯಮಗಳ ಜಾರಿಗೆ ಪ್ರಮುಖ ಕಾರಣವೆಂದರೆ ಆಸ್ತಿ ಖರೀದಿ ಮತ್ತು ಮಾರಾಟದ ವೇಳೆ ನಡೆಯುತ್ತಿದ್ದ ಕಪ್ಪು ಹಣದ ವಹಿವಾಟು ಮತ್ತು ಬೇನಾಮಿ ಆಸ್ತಿಗಳ ಹಾವಳಿ. ಇಂತಹ ಅಕ್ರಮಗಳಿಂದ ಖರೀದಿದಾರರು ಮತ್ತು ಮಾರಾಟಗಾರರು ತೆರಿಗೆ ವಂಚಿಸುತ್ತಿರುವುದು ಕಂಡುಬಂದಿದೆ. ಈ ಹಿನ್ನೆಲೆಯಲ್ಲಿ ಆದಾಯ ತೆರಿಗೆ ಇಲಾಖೆಗೆ ನೆರವಾಗಲು ಮತ್ತು ಅಕ್ರಮಗಳಿಗೆ ಕಡಿವಾಣ ಹಾಕಲು ಈ ಕ್ರಮ ಕೈಗೊಳ್ಳಲಾಗಿದೆ.

ಈ ನಿಯಮವನ್ನು ಈ ಹಿಂದೆಯೇ ಜಾರಿಗೊಳಿಸಲಾಗಿದ್ದರೂ, ನೋಂದಣಿ ಅಧಿಕಾರಿಗಳು ಇದನ್ನು ಕಟ್ಟುನಿಟ್ಟಾಗಿ ಪಾಲಿಸುತ್ತಿರಲಿಲ್ಲ. ಇದರಿಂದಾಗಿ ಕಂದಾಯ ಇಲಾಖೆಯ ಸಹಕಾರ ದೊರೆಯುತ್ತಿಲ್ಲ ಎಂದು ಆದಾಯ ತೆರಿಗೆ ಅಧಿಕಾರಿಗಳು ದೂರಿದ್ದರು. ಈ ಹಿನ್ನೆಲೆಯಲ್ಲಿ, ಆದಾಯ ತೆರಿಗೆ ಇಲಾಖೆಗೆ ನಿಖರವಾದ ಮಾಹಿತಿ ಒದಗಿಸುವ ಉದ್ದೇಶದಿಂದ ಈ ಹೊಸ ಕ್ರಮವನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲಾಗಿದೆ.

Previous Post

ISRO 101st Mission | ಇಸ್ರೋ ಭಾನುವಾರ ತನ್ನ 101ನೇ ಉಪಗ್ರಹವನ್ನು ಉಡಾವಣೆ ಮಾಡಲಿದೆ: ಪಿಎಸ್‌ಎಲ್‌ವಿ-ಸಿ61 ವಿಶೇಷತೆಯೇನು?

Next Post

BW SPECIAL | ಚಂದ್ರನಲ್ಲಿ ಕಟ್ಟುವ ಕಟ್ಟಡಗಳಿಗೆ ಬಳಸುವ ಇಟ್ಟಿಗೆಗಳ ದುರಸ್ತಿಗೆ ಬ್ಯಾಕ್ಟೀರಿಯಾ ತಂತ್ರಜ್ಞಾನ: ಐಐಎಸ್‌ಸಿ ವಿಜ್ಞಾನಿಗಳ ಸಂಶೋಧನೆ

Next Post

BW SPECIAL | ಚಂದ್ರನಲ್ಲಿ ಕಟ್ಟುವ ಕಟ್ಟಡಗಳಿಗೆ ಬಳಸುವ ಇಟ್ಟಿಗೆಗಳ ದುರಸ್ತಿಗೆ ಬ್ಯಾಕ್ಟೀರಿಯಾ ತಂತ್ರಜ್ಞಾನ: ಐಐಎಸ್‌ಸಿ ವಿಜ್ಞಾನಿಗಳ ಸಂಶೋಧನೆ

ಬೆಂಗಳೂರು : ಮಳೆಯಿಂದ ಸಮಸ್ಯೆಯಾದ ಪ್ರದೇಶಗಳಿಗೆ ಪಾಲಿಕೆ ಮುಖ್ಯ ಆಯುಕ್ತ ಮಹೇಶ್ವರ್ ರಾವ್ ಭೇಟಿ, ಪರಿಶೀಲನೆ

Please login to join discussion

Like Us on Facebook

Follow Us on Twitter

Recent News

ಕರ್ನಾಟಕದಲ್ಲಿ ತೀವ್ರ ಜಲಕ್ಷಾಮ: ಶೇ. 21ರಷ್ಟು ಮಳೆ ಕೊರತೆ, 14 ಪ್ರಮುಖ ಜಲಾಶಯಗಳಲ್ಲಿ ಕೇವಲ 23% ನೀರು ಸಂಗ್ರಹ

June 17, 2026

Space News | ಬಾನಂಗಳದಲ್ಲಿ ಇಂದು ವಿಸ್ಮಯ: ಗುರು, ಶುಕ್ರನ ನಡುವೆ ಬಾಲಚಂದ್ರನ ದರ್ಶನ, ಬರಿಗಣ್ಣಿನಿಂದಲೇ ಕಣ್ತುಂಬಿಕೊಳ್ಳಿ

June 17, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಕರ್ನಾಟಕದಲ್ಲಿ ತೀವ್ರ ಜಲಕ್ಷಾಮ: ಶೇ. 21ರಷ್ಟು ಮಳೆ ಕೊರತೆ, 14 ಪ್ರಮುಖ ಜಲಾಶಯಗಳಲ್ಲಿ ಕೇವಲ 23% ನೀರು ಸಂಗ್ರಹ

June 17, 2026

Space News | ಬಾನಂಗಳದಲ್ಲಿ ಇಂದು ವಿಸ್ಮಯ: ಗುರು, ಶುಕ್ರನ ನಡುವೆ ಬಾಲಚಂದ್ರನ ದರ್ಶನ, ಬರಿಗಣ್ಣಿನಿಂದಲೇ ಕಣ್ತುಂಬಿಕೊಳ್ಳಿ

June 17, 2026

ಕೆ.ಆರ್. ಮಾರುಕಟ್ಟೆಯಲ್ಲಿ ವಿಶೇಷ ವಿನ್ಯಾಸದ ಮಾರಾಟ ಸ್ಥಳ ನಿಗದಿ; ಮಧ್ಯವರ್ತಿಗಳಿಗೆ ಬಾಡಿಗೆ ನೀಡದಿರಿ, ಆಯುಕ್ತ ಜಗದೀಶ್ ಖಡಕ್ ಎಚ್ಚರಿಕೆ

June 16, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group