Tuesday, May 20, 2025
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಎರಡು ವರ್ಷದಲ್ಲಿ 142 ಭರವಸೆಗಳನ್ನು ಪೂರೈಸಿದ್ದೇವೆ : ಸಿಎಂ ಸಿದ್ದರಾಮಯ್ಯ

    ಅಸ್ಸಾಂನಲ್ಲಿ ₹2,600 ಕೋಟಿ ಮೌಲ್ಯದ ಮಾದಕವಸ್ತು ವಶ, 20,000ಕ್ಕೂ ಹೆಚ್ಚು ಜನರ ಬಂಧನ : ಸಿಎಂ ಬಿಸ್ವಾ ಶರ್ಮಾ

    ಖ್ಯಾತ ಕ್ರಿಕೆಟರ್ ವಿರಾಟ್ ಕೊಹ್ಲಿಗೆ ಭಾರತ ರತ್ನ ಪ್ರಶಸ್ತಿ ನೀಡುವಂತೆ ಸುರೇಶ್ ರೈನಾ ಮನವಿ

    Attention!! | ಕರ್ನಾಟಕದಲ್ಲಿ ಸ್ಥಿರಾಸ್ತಿ ನೋಂದಣಿಗೆ ಕಠಿಣ ನಿಯಮ; 30 ಲಕ್ಷ ರೂ. ಮೇಲ್ಪಟ್ಟ ಆಸ್ತಿ ಖರೀದಿ- ಮಾರಾಟಕ್ಕೆ ಈ ಎಲ್ಲಾ ಮಾಹಿತಿ ನೀಡಿಕೆ ಖಡ್ಡಾಯ!!

    ISRO 101st Mission | ಇಸ್ರೋ ಭಾನುವಾರ ತನ್ನ 101ನೇ ಉಪಗ್ರಹವನ್ನು ಉಡಾವಣೆ ಮಾಡಲಿದೆ: ಪಿಎಸ್‌ಎಲ್‌ವಿ-ಸಿ61 ವಿಶೇಷತೆಯೇನು?

    Gruha Jyothi | ಮನೆ ಬದಲಾಯಿಸಿದವರಿಗೂ ಗೃಹಜ್ಯೋತಿ ಭಾಗ್ಯ! ಡಿ-ಲಿಂಕ್ ಪ್ರಕ್ರಿಯೆ ಇನ್ನಷ್ಟು ಸರಳ

    Video News | ಭಾರ್ಗವಾಸ್ತ್ರ: ಡ್ರೋನ್ ದಾಳಿಗಳನ್ನು ಸಮರ್ಥವಾಗಿ ಎದುರಿಸಿ ಧ್ವಂಸ ಮಾಡುವ ಪ್ರಯೋಗ ಯಶಸ್ವಿ

    ವಿಧಾನಸೌಧದ ಸಾಂದರ್ಭಿಕ ಚಿತ್ರ

    ರಾಜ್ಯದಲ್ಲಿ ಬಿ-ಖಾತಾ ಅವಧಿ 3 ತಿಂಗಳವರೆಗೆ ವಿಸ್ತರಣೆ : ಜಿಪಿಎ, ಅಗ್ರೀಮೆಂಟ್ ದಾರರಿಗೂ ಬಿ-ಖಾತಾ ವಿತರಣೆಗೆ ಚಿಂತನೆ

    Court News | ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿ ಜಸ್ಟೀಸ್ ಬಿ.ಆರ್. ಗವಾಯಿ ಪ್ರಮಾಣವಚನ ಸ್ವೀಕಾರ

  • Bengaluru Focus

    ಬೆಂಗಳೂರಿನಲ್ಲಿ ನಿಲ್ಲದ ಮಳೆ ಆರ್ಭಟ, ರಾಜ್ಯದ ಹಲವೆಡೆ ಯೆಲ್ಲೋ ಅಲರ್ಟ್!

    ಬೆಂಗಳೂರು ಮಳೆ ಅವಾಂತರ: ಸಿಎಂ, ಡಿಸಿಎಂ ನಗರಪ್ರದಕ್ಷಿಣೆ ಅಂತಿಮ ಕ್ಷಣದಲ್ಲಿ ರದ್ದು- ಬದಲಿಗೆ ಬಿಬಿಎಂಪಿ ಕಮಾಂಡ್ ಸೆಂಟರ್ ಗೆ ಭೇಟಿ

    CREATOR: gd-jpeg v1.0 (using IJG JPEG v80), default quality?

    ನ್ಯಾಯಮೂರ್ತಿ ನಾಡೋಜ ಎಸ್.ಆರ್. ನಾಯಕ್ ವಿಧಿವಶ

    ಬೆಂಗಳೂರು : ಮಳೆಯಿಂದ ಸಮಸ್ಯೆಯಾದ ಪ್ರದೇಶಗಳಿಗೆ ಪಾಲಿಕೆ ಮುಖ್ಯ ಆಯುಕ್ತ ಮಹೇಶ್ವರ್ ರಾವ್ ಭೇಟಿ, ಪರಿಶೀಲನೆ

    Attention!! | ಕರ್ನಾಟಕದಲ್ಲಿ ಸ್ಥಿರಾಸ್ತಿ ನೋಂದಣಿಗೆ ಕಠಿಣ ನಿಯಮ; 30 ಲಕ್ಷ ರೂ. ಮೇಲ್ಪಟ್ಟ ಆಸ್ತಿ ಖರೀದಿ- ಮಾರಾಟಕ್ಕೆ ಈ ಎಲ್ಲಾ ಮಾಹಿತಿ ನೀಡಿಕೆ ಖಡ್ಡಾಯ!!

    BIG NEWS | ಬಿಬಿಎಂಪಿ ಇಂದಿರಾ ಕ್ಯಾಂಟಿನ್ ನಲ್ಲಿ ಕೋಟ್ಯಾಂತರ ರೂ. ಅವ್ಯವಹಾರ : ಉಪ ಆರೋಗ್ಯಾಧಿಕಾರಿ ಡಾ.ಕಲ್ಪನಾ ಅಮಾನತು

    ಬೆಂಗಳೂರು ಹಬ್ಬದ ಸಾಂದರ್ಭಿಕ ಚಿತ್ರ.

    ಉದ್ಯಾನ ನಗರಿಯಲ್ಲಿ “ಬೆಂಗಳೂರು ಹಬ್ಬ” ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ನಾಳೆ ವಿದ್ಯುಕ್ತ ಚಾಲನೆ

    ವಿಕಾಸಸೌಧದಲ್ಲಿ ಗುರುವಾರ ಸಂಜೆ ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಜೀವನೋಪಾಯ ಸಚಿವ ಡಾ. ಶರಣ್ ಪ್ರಕಾಶ್ ಪಾಟೀಲ್ ನೇತೃತ್ವದಲ್ಲಿ ಸಭೆ ನಡೆಯಿತು. ಕೌಶಲ್ಯ ಅಭಿವೃದ್ಧಿ ಕಾರ್ಯದರ್ಶಿ ಏಕ್ರೂಪ್ ಕೌರ್ ಸೇರಿದಂತೆ ಹಿರಿಯ ಅಧಿಕಾರಿಗಳು ಸಭೆಯಲ್ಲಿ ಪಾಲ್ಗೊಂಡಿದ್ದರು.

    ಕೌಶಲ್ಯ ಅಭಿವೃದ್ಧಿ ಇಲಾಖೆಯಲ್ಲಿ ಶಿಫಾರಸು ಆಧಾರಿತ ವರ್ಗಾವಣೆ ಇನ್ಮುಂದೆ ಬಂದ್‌

    Gruha Jyothi | ಮನೆ ಬದಲಾಯಿಸಿದವರಿಗೂ ಗೃಹಜ್ಯೋತಿ ಭಾಗ್ಯ! ಡಿ-ಲಿಂಕ್ ಪ್ರಕ್ರಿಯೆ ಇನ್ನಷ್ಟು ಸರಳ

  • Public interest
  • BW Special
  • Life Style
  • Photo Gallery
  • Video
  • Change language
    • Kannada
    • English
    • Telugu
    • Hindi
    • Malayalam
    • Tamil
No Result
View All Result
  • Home
  • News Wire

    ಎರಡು ವರ್ಷದಲ್ಲಿ 142 ಭರವಸೆಗಳನ್ನು ಪೂರೈಸಿದ್ದೇವೆ : ಸಿಎಂ ಸಿದ್ದರಾಮಯ್ಯ

    ಅಸ್ಸಾಂನಲ್ಲಿ ₹2,600 ಕೋಟಿ ಮೌಲ್ಯದ ಮಾದಕವಸ್ತು ವಶ, 20,000ಕ್ಕೂ ಹೆಚ್ಚು ಜನರ ಬಂಧನ : ಸಿಎಂ ಬಿಸ್ವಾ ಶರ್ಮಾ

    ಖ್ಯಾತ ಕ್ರಿಕೆಟರ್ ವಿರಾಟ್ ಕೊಹ್ಲಿಗೆ ಭಾರತ ರತ್ನ ಪ್ರಶಸ್ತಿ ನೀಡುವಂತೆ ಸುರೇಶ್ ರೈನಾ ಮನವಿ

    Attention!! | ಕರ್ನಾಟಕದಲ್ಲಿ ಸ್ಥಿರಾಸ್ತಿ ನೋಂದಣಿಗೆ ಕಠಿಣ ನಿಯಮ; 30 ಲಕ್ಷ ರೂ. ಮೇಲ್ಪಟ್ಟ ಆಸ್ತಿ ಖರೀದಿ- ಮಾರಾಟಕ್ಕೆ ಈ ಎಲ್ಲಾ ಮಾಹಿತಿ ನೀಡಿಕೆ ಖಡ್ಡಾಯ!!

    ISRO 101st Mission | ಇಸ್ರೋ ಭಾನುವಾರ ತನ್ನ 101ನೇ ಉಪಗ್ರಹವನ್ನು ಉಡಾವಣೆ ಮಾಡಲಿದೆ: ಪಿಎಸ್‌ಎಲ್‌ವಿ-ಸಿ61 ವಿಶೇಷತೆಯೇನು?

    Gruha Jyothi | ಮನೆ ಬದಲಾಯಿಸಿದವರಿಗೂ ಗೃಹಜ್ಯೋತಿ ಭಾಗ್ಯ! ಡಿ-ಲಿಂಕ್ ಪ್ರಕ್ರಿಯೆ ಇನ್ನಷ್ಟು ಸರಳ

    Video News | ಭಾರ್ಗವಾಸ್ತ್ರ: ಡ್ರೋನ್ ದಾಳಿಗಳನ್ನು ಸಮರ್ಥವಾಗಿ ಎದುರಿಸಿ ಧ್ವಂಸ ಮಾಡುವ ಪ್ರಯೋಗ ಯಶಸ್ವಿ

    ವಿಧಾನಸೌಧದ ಸಾಂದರ್ಭಿಕ ಚಿತ್ರ

    ರಾಜ್ಯದಲ್ಲಿ ಬಿ-ಖಾತಾ ಅವಧಿ 3 ತಿಂಗಳವರೆಗೆ ವಿಸ್ತರಣೆ : ಜಿಪಿಎ, ಅಗ್ರೀಮೆಂಟ್ ದಾರರಿಗೂ ಬಿ-ಖಾತಾ ವಿತರಣೆಗೆ ಚಿಂತನೆ

    Court News | ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿ ಜಸ್ಟೀಸ್ ಬಿ.ಆರ್. ಗವಾಯಿ ಪ್ರಮಾಣವಚನ ಸ್ವೀಕಾರ

  • Bengaluru Focus

    ಬೆಂಗಳೂರಿನಲ್ಲಿ ನಿಲ್ಲದ ಮಳೆ ಆರ್ಭಟ, ರಾಜ್ಯದ ಹಲವೆಡೆ ಯೆಲ್ಲೋ ಅಲರ್ಟ್!

    ಬೆಂಗಳೂರು ಮಳೆ ಅವಾಂತರ: ಸಿಎಂ, ಡಿಸಿಎಂ ನಗರಪ್ರದಕ್ಷಿಣೆ ಅಂತಿಮ ಕ್ಷಣದಲ್ಲಿ ರದ್ದು- ಬದಲಿಗೆ ಬಿಬಿಎಂಪಿ ಕಮಾಂಡ್ ಸೆಂಟರ್ ಗೆ ಭೇಟಿ

    CREATOR: gd-jpeg v1.0 (using IJG JPEG v80), default quality?

    ನ್ಯಾಯಮೂರ್ತಿ ನಾಡೋಜ ಎಸ್.ಆರ್. ನಾಯಕ್ ವಿಧಿವಶ

    ಬೆಂಗಳೂರು : ಮಳೆಯಿಂದ ಸಮಸ್ಯೆಯಾದ ಪ್ರದೇಶಗಳಿಗೆ ಪಾಲಿಕೆ ಮುಖ್ಯ ಆಯುಕ್ತ ಮಹೇಶ್ವರ್ ರಾವ್ ಭೇಟಿ, ಪರಿಶೀಲನೆ

    Attention!! | ಕರ್ನಾಟಕದಲ್ಲಿ ಸ್ಥಿರಾಸ್ತಿ ನೋಂದಣಿಗೆ ಕಠಿಣ ನಿಯಮ; 30 ಲಕ್ಷ ರೂ. ಮೇಲ್ಪಟ್ಟ ಆಸ್ತಿ ಖರೀದಿ- ಮಾರಾಟಕ್ಕೆ ಈ ಎಲ್ಲಾ ಮಾಹಿತಿ ನೀಡಿಕೆ ಖಡ್ಡಾಯ!!

    BIG NEWS | ಬಿಬಿಎಂಪಿ ಇಂದಿರಾ ಕ್ಯಾಂಟಿನ್ ನಲ್ಲಿ ಕೋಟ್ಯಾಂತರ ರೂ. ಅವ್ಯವಹಾರ : ಉಪ ಆರೋಗ್ಯಾಧಿಕಾರಿ ಡಾ.ಕಲ್ಪನಾ ಅಮಾನತು

    ಬೆಂಗಳೂರು ಹಬ್ಬದ ಸಾಂದರ್ಭಿಕ ಚಿತ್ರ.

    ಉದ್ಯಾನ ನಗರಿಯಲ್ಲಿ “ಬೆಂಗಳೂರು ಹಬ್ಬ” ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ನಾಳೆ ವಿದ್ಯುಕ್ತ ಚಾಲನೆ

    ವಿಕಾಸಸೌಧದಲ್ಲಿ ಗುರುವಾರ ಸಂಜೆ ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಜೀವನೋಪಾಯ ಸಚಿವ ಡಾ. ಶರಣ್ ಪ್ರಕಾಶ್ ಪಾಟೀಲ್ ನೇತೃತ್ವದಲ್ಲಿ ಸಭೆ ನಡೆಯಿತು. ಕೌಶಲ್ಯ ಅಭಿವೃದ್ಧಿ ಕಾರ್ಯದರ್ಶಿ ಏಕ್ರೂಪ್ ಕೌರ್ ಸೇರಿದಂತೆ ಹಿರಿಯ ಅಧಿಕಾರಿಗಳು ಸಭೆಯಲ್ಲಿ ಪಾಲ್ಗೊಂಡಿದ್ದರು.

    ಕೌಶಲ್ಯ ಅಭಿವೃದ್ಧಿ ಇಲಾಖೆಯಲ್ಲಿ ಶಿಫಾರಸು ಆಧಾರಿತ ವರ್ಗಾವಣೆ ಇನ್ಮುಂದೆ ಬಂದ್‌

    Gruha Jyothi | ಮನೆ ಬದಲಾಯಿಸಿದವರಿಗೂ ಗೃಹಜ್ಯೋತಿ ಭಾಗ್ಯ! ಡಿ-ಲಿಂಕ್ ಪ್ರಕ್ರಿಯೆ ಇನ್ನಷ್ಟು ಸರಳ

  • Public interest
  • BW Special
  • Life Style
  • Photo Gallery
  • Video
  • Change language
    • Kannada
    • English
    • Telugu
    • Hindi
    • Malayalam
    • Tamil
No Result
View All Result
Bengaluru Wire
No Result
View All Result
Home Bengaluru Focus

ಬೆಂಗಳೂರಿನಲ್ಲಿ ನಿಲ್ಲದ ಮಳೆ ಆರ್ಭಟ, ರಾಜ್ಯದ ಹಲವೆಡೆ ಯೆಲ್ಲೋ ಅಲರ್ಟ್!

ರಾಜಧಾನಿಯಲ್ಲಿ ಸೋಮವಾರ ಸುರಿದ ಮಳೆ ಅನಾಹುತದಲ್ಲಿ ಒಟ್ಟು ಮೂರು ಸಾವು | ಜನಜೀವನ ಅಸ್ತವ್ಯಸ್ತ

by Bengaluru Wire Desk
May 20, 2025
in Bengaluru Focus, Public interest
Reading Time: 2 mins read
0

ಬೆಂಗಳೂರು, ಮೇ.20 www.bengaluruwire.com : ಅಂಡಮಾನ್ ಮತ್ತು ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ಶಕ್ತಿ ಚಂಡಮಾರುತದ ಪರಿಣಾಮ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮಳೆ ತನ್ನ ಆರ್ಭಟವನ್ನು ಮುಂದುವರೆಸಿದೆ. 

ಕಳೆದ ರಾತ್ರಿಯಿಂದ ಸುರಿಯುತ್ತಿರುವ ಮಳೆಯಿಂದಾಗಿ ಬೆಂಗಳೂರಿನ ಜನಜೀವನ ಅಸ್ತವ್ಯಸ್ತಗೊಂಡಿದೆ. ಭಾರತೀಯ ಹವಾಮಾನ ಇಲಾಖೆಯ ಮುನ್ಸೂಚನೆಯ ಪ್ರಕಾರ, ಮುಂದಿನ 4-5 ದಿನಗಳ ಕಾಲ ರಾಜ್ಯದ ಹಲವು ಭಾಗಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ.

ಸೋಮವಾರ ಬೆಳಗ್ಗೆಯಷ್ಟೇ ಗೋಡೆ ಕುಸಿದು ಮಹಿಳೆಯೊಬ್ಬರು ಮೃತಪಟ್ಟಿದ್ದರು. ಬಳಿಕ ಬಿಟಿಎಂ ಲೇಔಟ್ ಎರಡನೇ ಹಂತದ  ಎನ್.ಎಸ್.ಪಾಳ್ಯದಲ್ಲಿ ಮತ್ತಿಬ್ಬರು ಎಲೆಕ್ಟ್ರಿಕ್ ಶಾಕ್​ನಿಂದ ಇಬ್ಬರು ಬಲಿಯಾಗಿದ್ದಾರೆ.

ಮಧುವನ ಅಪಾರ್ಟ್​ಮೆಂಟ್​ನ ನಿವಾಸಿ 55 ವರ್ಷದ ಮನೋಹರ ಕಾಮತ್​​ ಮತ್ತು ನೇಪಾಳ ಮೂಲದ 12 ವರ್ಷದ ಬಾಲಕ ದಿನೇಶ್ ಮೃತಪಟ್ಟಿದ್ದಾರೆ. ಮಳೆಯಿಂದ ಮಧುವನ ಅಪಾರ್ಟ್​ಮೆಂಟ್​ನ ಬೇಸ್​ಮೆಂಟ್​ ಜಲಾವೃತವಾಗಿತ್ತು. ಮೋಟಾರ್ ಮೂಲಕ ನೀರು ಹೊರಹಾಕಲು ಯತ್ನಿಸುತ್ತಿದ್ದಾಗ ಎಲೆಕ್ಟ್ರಿಕ್ ಶಾಕ್​ನಿಂದ ಮನೋಹರ ಕಾಮತ್ ಮತ್ತು ದಿನೇಶ್ ದುರ್ಮರಣ ಹೊಂದಿದ್ದಾರೆ. ಇದರಿಂದ ಸೋಮವಾರ ಒಂದೇ ದಿನ ಮಳೆ ಅನಾಹುತದಿಂದ ನಗರದಲ್ಲಿ ಮೂವರು ಬಲಿಯಾದಂತಾಗಿದೆ.

ಸೋಮವಾರದ ವಿದ್ಯುತ್ ಪ್ರವಹಿಸಿ ಮೃತಪಟ್ಟ ಇಬ್ಬರು.

ರಾಜ್ಯದಾದ್ಯಂತ ಮಳೆ ಮುನ್ಸೂಚನೆ:

ಹವಾಮಾನ ಇಲಾಖೆಯು ನೀಡಿದ ಮಾಹಿತಿಯ ಪ್ರಕಾರ, ಕರಾವಳಿ ಕರ್ನಾಟಕ, ಉತ್ತರ ಒಳನಾಡು, ದಕ್ಷಿಣ ಒಳನಾಡು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮೇ 22ರ ವರೆಗೆ ಭಾರೀ ಮಳೆಯಾಗುವ ಸಾಧ್ಯತೆಯಿದೆ. 

ಬೆಂಗಳೂರಿನಲ್ಲಿ ಮಳೆಯಿಂದ ಕಾರೊಂದು ರಸ್ತೆಯಲ್ಲಿ ತುಂಬಿದ ನೀರಲ್ಲಿ ಸಿಲುಕಿಕೊಂಡಿರುವುದು.

ಇಂದು ಬೆಳಗ್ಗೆಯಿಂದಲೇ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಉತ್ತರ ಕನ್ನಡ, ದಕ್ಷಿಣ ಕನ್ನಡ ಮತ್ತು ಧಾರವಾಡ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಮುಂದಿನ ಮೂರು ಗಂಟೆಗಳಲ್ಲಿ ಈ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ.

ಕರಾವಳಿ ಜಿಲ್ಲೆಗಳಲ್ಲಿ ಮಳೆಯ ಅಬ್ಬರ ಮುಂದುವರೆದಿದ್ದು, ಬೆಂಗಳೂರಿನಲ್ಲಿ ರಾತ್ರಿಯಿಂದಲೇ ಎಡೆಬಿಡದೆ ಮಳೆ ಸುರಿಯುತ್ತಿದೆ. ಇಂದು ಬೆಳಿಗ್ಗೆ ಕೂಡ ಮಳೆ ಮುಂದುವರೆದಿದ್ದು, ವಾಹನ ಸವಾರರು ಪರದಾಡುವಂತಾಗಿದೆ. ನಗರದ ತಗ್ಗು ಪ್ರದೇಶಗಳಲ್ಲಿ ನೀರು ನಿಂತಿರುವ ಬಗ್ಗೆ ವರದಿಯಾಗಿದೆ.

ಇತರ ಜಿಲ್ಲೆಗಳಿಗೂ ಅಲರ್ಟ್:

ಇಂದು ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಚಿಕ್ಕಮಗಳೂರು, ಚಿತ್ರದುರ್ಗ, ಹಾಸನ, ಕೊಡಗು ಮತ್ತು ತುಮಕೂರು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಇದರೊಂದಿಗೆ ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿಯೂ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ಜಾರಿ ಮಾಡಲಾಗಿದೆ.

ಮೇ 22ರಂದು ವಾಯುಭಾರ ಕುಸಿತದ ಸಾಧ್ಯತೆ:

ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದ್ದು, ಮೇ 22ರಂದು ಕರ್ನಾಟಕದ ಕರಾವಳಿ ತೀರದಲ್ಲಿ ವಾಯುಭಾರ ಕುಸಿತ ಉಂಟಾಗುವ ಸಾಧ್ಯತೆ ಇದೆ. ಇದರ ಪರಿಣಾಮವಾಗಿ ಮೇ 23ರವರೆಗೂ ರಾಜ್ಯದ ಹಲವು ಭಾಗಗಳಲ್ಲಿ ಮಳೆಯ ತೀವ್ರತೆ ಹೆಚ್ಚಾಗುವ ಸಾಧ್ಯತೆ ಇದೆ. ಗಾಳಿಯ ವೇಗವು ಗಂಟೆಗೆ 40 ಕಿ.ಮೀ. ವರೆಗೆ ಇರಬಹುದು ಎಂದು ಅಂದಾಜಿಸಲಾಗಿದೆ.

ಸಾರ್ವಜನಿಕರು ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ಮತ್ತು ಹವಾಮಾನ ಇಲಾಖೆಯ ಸೂಚನೆಗಳನ್ನು ಪಾಲಿಸುವಂತೆ ಕೋರಲಾಗಿದೆ.

“ಬೆಂಗಳೂರು ವೈರ್” ಪ್ರತಿ ಸುದ್ದಿ ನಿತ್ಯ ನಿರಂತರವಾಗಿ, ಉಚಿತವಾಗಿ ನಿಮಗೆ ಲಭ್ಯವಾಗಲಿದೆ. ಇದಕ್ಕಾಗಿ ಇಂದೇ ನಿಮಿಷದೊಳಗಾಗಿ Subscribe ಆಗಿ. ಈ ಡಿಜಿಟಲ್ ವೆಬ್ ನ್ಯೂಸ್ ಪೋರ್ಟೆಲ್ಲಿನ ಸೋಶಿಯಲ್ ಮೀಡಿಯಾ ಪೇಜ್ ಹಾಗೂ Google News ಗಳಿಗೆ ಉಚಿತವಾಗಿ Subscribe ಆಗಲು Facebook, Telegram, Twitter, Youtube, Whatsup Channel ಗೆ ಜಾಯಿನ್ ಆಗಲು ಇವುಗಳ ಲಿಂಕ್ ಮೇಲೆ ಕ್ಲಿಕ್ ಮಾಡಿ.

Sharing is Caring

  • Click to share on Follow Us on Google News (Opens in new window) Follow Us on Google News
  • Click to share on WhatsApp (Opens in new window) WhatsApp
  • Click to print (Opens in new window) Print
  • Click to share on X (Opens in new window) X
  • Click to share on Facebook (Opens in new window) Facebook
  • Click to share on Telegram (Opens in new window) Telegram

Like this:

Like Loading...

Previous Post

ಬೆಂಗಳೂರು ಮಳೆ ಅವಾಂತರ: ಸಿಎಂ, ಡಿಸಿಎಂ ನಗರಪ್ರದಕ್ಷಿಣೆ ಅಂತಿಮ ಕ್ಷಣದಲ್ಲಿ ರದ್ದು- ಬದಲಿಗೆ ಬಿಬಿಎಂಪಿ ಕಮಾಂಡ್ ಸೆಂಟರ್ ಗೆ ಭೇಟಿ

Next Post

ಅಸ್ಸಾಂನಲ್ಲಿ ₹2,600 ಕೋಟಿ ಮೌಲ್ಯದ ಮಾದಕವಸ್ತು ವಶ, 20,000ಕ್ಕೂ ಹೆಚ್ಚು ಜನರ ಬಂಧನ : ಸಿಎಂ ಬಿಸ್ವಾ ಶರ್ಮಾ

Next Post

ಅಸ್ಸಾಂನಲ್ಲಿ ₹2,600 ಕೋಟಿ ಮೌಲ್ಯದ ಮಾದಕವಸ್ತು ವಶ, 20,000ಕ್ಕೂ ಹೆಚ್ಚು ಜನರ ಬಂಧನ : ಸಿಎಂ ಬಿಸ್ವಾ ಶರ್ಮಾ

ಎರಡು ವರ್ಷದಲ್ಲಿ 142 ಭರವಸೆಗಳನ್ನು ಪೂರೈಸಿದ್ದೇವೆ : ಸಿಎಂ ಸಿದ್ದರಾಮಯ್ಯ

Please login to join discussion

Like Us on Facebook

Follow Us on Twitter

Recent News

ಎರಡು ವರ್ಷದಲ್ಲಿ 142 ಭರವಸೆಗಳನ್ನು ಪೂರೈಸಿದ್ದೇವೆ : ಸಿಎಂ ಸಿದ್ದರಾಮಯ್ಯ

May 20, 2025

ಅಸ್ಸಾಂನಲ್ಲಿ ₹2,600 ಕೋಟಿ ಮೌಲ್ಯದ ಮಾದಕವಸ್ತು ವಶ, 20,000ಕ್ಕೂ ಹೆಚ್ಚು ಜನರ ಬಂಧನ : ಸಿಎಂ ಬಿಸ್ವಾ ಶರ್ಮಾ

May 20, 2025
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಎರಡು ವರ್ಷದಲ್ಲಿ 142 ಭರವಸೆಗಳನ್ನು ಪೂರೈಸಿದ್ದೇವೆ : ಸಿಎಂ ಸಿದ್ದರಾಮಯ್ಯ

May 20, 2025

ಅಸ್ಸಾಂನಲ್ಲಿ ₹2,600 ಕೋಟಿ ಮೌಲ್ಯದ ಮಾದಕವಸ್ತು ವಶ, 20,000ಕ್ಕೂ ಹೆಚ್ಚು ಜನರ ಬಂಧನ : ಸಿಎಂ ಬಿಸ್ವಾ ಶರ್ಮಾ

May 20, 2025

ಬೆಂಗಳೂರಿನಲ್ಲಿ ನಿಲ್ಲದ ಮಳೆ ಆರ್ಭಟ, ರಾಜ್ಯದ ಹಲವೆಡೆ ಯೆಲ್ಲೋ ಅಲರ್ಟ್!

May 20, 2025
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video
  • Change language
    • Kannada
    • English
    • Telugu
    • Hindi
    • Malayalam
    • Tamil

© 2023 All Rights Reserved ಬೆಂಗಳೂರು ವೈರ್‌

Join the Group
%d