Thursday, May 22, 2025
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಐತಿಹಾಸಿಕ ‘ಐಎನ್‌ಎಸ್‌ವಿ ಕೌಂಡಿನ್ಯ’ ನೌಕೆ ಭಾರತೀಯ ನೌಕಾಪಡೆಗೆ ಸೇರ್ಪಡೆ: ಪ್ರಾಚೀನ ಹಡಗು ನಿರ್ಮಾಣ ಕಲೆಗೆ ಹೊಸ ಜೀವ

    Dinesh Gundu Rao

    ಸರ್ಕಾರಿ ಆಸ್ಪತ್ರೆ ಆವರಣದಲ್ಲಿ ಜನೌಷಧಿ ಕೇಂದ್ರಗಳ ಅಗತ್ಯವೇನು? – ತೇಜಸ್ವಿ ಸೂರ್ಯಗೆ ದಿನೇಶ್ ಗುಂಡೂರಾವ್ ತೀಕ್ಷ್ಣ ಪ್ರತಿಕ್ರಿಯೆ

    ಕೇರಳಕ್ಕೆ ಮುಂಗಾರು ಅಕಾಲಿಕ ಪ್ರವೇಶ: 2009ರ ನಂತರ ಅತಿ ಮುಂಚಿತವಾಗಿ ಆಗಮನದ ನಿರೀಕ್ಷೆ!

    ಎರಡು ವರ್ಷದಲ್ಲಿ 142 ಭರವಸೆಗಳನ್ನು ಪೂರೈಸಿದ್ದೇವೆ : ಸಿಎಂ ಸಿದ್ದರಾಮಯ್ಯ

    ಅಸ್ಸಾಂನಲ್ಲಿ ₹2,600 ಕೋಟಿ ಮೌಲ್ಯದ ಮಾದಕವಸ್ತು ವಶ, 20,000ಕ್ಕೂ ಹೆಚ್ಚು ಜನರ ಬಂಧನ : ಸಿಎಂ ಬಿಸ್ವಾ ಶರ್ಮಾ

    ಖ್ಯಾತ ಕ್ರಿಕೆಟರ್ ವಿರಾಟ್ ಕೊಹ್ಲಿಗೆ ಭಾರತ ರತ್ನ ಪ್ರಶಸ್ತಿ ನೀಡುವಂತೆ ಸುರೇಶ್ ರೈನಾ ಮನವಿ

    Attention!! | ಕರ್ನಾಟಕದಲ್ಲಿ ಸ್ಥಿರಾಸ್ತಿ ನೋಂದಣಿಗೆ ಕಠಿಣ ನಿಯಮ; 30 ಲಕ್ಷ ರೂ. ಮೇಲ್ಪಟ್ಟ ಆಸ್ತಿ ಖರೀದಿ- ಮಾರಾಟಕ್ಕೆ ಈ ಎಲ್ಲಾ ಮಾಹಿತಿ ನೀಡಿಕೆ ಖಡ್ಡಾಯ!!

    ISRO 101st Mission | ಇಸ್ರೋ ಭಾನುವಾರ ತನ್ನ 101ನೇ ಉಪಗ್ರಹವನ್ನು ಉಡಾವಣೆ ಮಾಡಲಿದೆ: ಪಿಎಸ್‌ಎಲ್‌ವಿ-ಸಿ61 ವಿಶೇಷತೆಯೇನು?

    Gruha Jyothi | ಮನೆ ಬದಲಾಯಿಸಿದವರಿಗೂ ಗೃಹಜ್ಯೋತಿ ಭಾಗ್ಯ! ಡಿ-ಲಿಂಕ್ ಪ್ರಕ್ರಿಯೆ ಇನ್ನಷ್ಟು ಸರಳ

  • Bengaluru Focus
    Metro New Railway Line Testing

    ಬೆಂಗಳೂರು ಮೆಟ್ರೋ: ಶೌಚಾಲಯ ಬಳಕೆಗೆ ಶುಲ್ಕ ವಿಧಿಸಿದ ಬಿಎಂಆರ್‌ಸಿಎಲ್!!

    Dinesh Gundu Rao

    ಸರ್ಕಾರಿ ಆಸ್ಪತ್ರೆ ಆವರಣದಲ್ಲಿ ಜನೌಷಧಿ ಕೇಂದ್ರಗಳ ಅಗತ್ಯವೇನು? – ತೇಜಸ್ವಿ ಸೂರ್ಯಗೆ ದಿನೇಶ್ ಗುಂಡೂರಾವ್ ತೀಕ್ಷ್ಣ ಪ್ರತಿಕ್ರಿಯೆ

    ಬೆಂಗಳೂರಿನಲ್ಲಿ ನಿಲ್ಲದ ಮಳೆ ಆರ್ಭಟ, ರಾಜ್ಯದ ಹಲವೆಡೆ ಯೆಲ್ಲೋ ಅಲರ್ಟ್!

    ಬೆಂಗಳೂರು ಮಳೆ ಅವಾಂತರ: ಸಿಎಂ, ಡಿಸಿಎಂ ನಗರಪ್ರದಕ್ಷಿಣೆ ಅಂತಿಮ ಕ್ಷಣದಲ್ಲಿ ರದ್ದು- ಬದಲಿಗೆ ಬಿಬಿಎಂಪಿ ಕಮಾಂಡ್ ಸೆಂಟರ್ ಗೆ ಭೇಟಿ

    CREATOR: gd-jpeg v1.0 (using IJG JPEG v80), default quality?

    ನ್ಯಾಯಮೂರ್ತಿ ನಾಡೋಜ ಎಸ್.ಆರ್. ನಾಯಕ್ ವಿಧಿವಶ

    ಬೆಂಗಳೂರು : ಮಳೆಯಿಂದ ಸಮಸ್ಯೆಯಾದ ಪ್ರದೇಶಗಳಿಗೆ ಪಾಲಿಕೆ ಮುಖ್ಯ ಆಯುಕ್ತ ಮಹೇಶ್ವರ್ ರಾವ್ ಭೇಟಿ, ಪರಿಶೀಲನೆ

    Attention!! | ಕರ್ನಾಟಕದಲ್ಲಿ ಸ್ಥಿರಾಸ್ತಿ ನೋಂದಣಿಗೆ ಕಠಿಣ ನಿಯಮ; 30 ಲಕ್ಷ ರೂ. ಮೇಲ್ಪಟ್ಟ ಆಸ್ತಿ ಖರೀದಿ- ಮಾರಾಟಕ್ಕೆ ಈ ಎಲ್ಲಾ ಮಾಹಿತಿ ನೀಡಿಕೆ ಖಡ್ಡಾಯ!!

    BIG NEWS | ಬಿಬಿಎಂಪಿ ಇಂದಿರಾ ಕ್ಯಾಂಟಿನ್ ನಲ್ಲಿ ಕೋಟ್ಯಾಂತರ ರೂ. ಅವ್ಯವಹಾರ : ಉಪ ಆರೋಗ್ಯಾಧಿಕಾರಿ ಡಾ.ಕಲ್ಪನಾ ಅಮಾನತು

    ಬೆಂಗಳೂರು ಹಬ್ಬದ ಸಾಂದರ್ಭಿಕ ಚಿತ್ರ.

    ಉದ್ಯಾನ ನಗರಿಯಲ್ಲಿ “ಬೆಂಗಳೂರು ಹಬ್ಬ” ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ನಾಳೆ ವಿದ್ಯುಕ್ತ ಚಾಲನೆ

  • Public interest
  • BW Special
  • Life Style
  • Photo Gallery
  • Video
  • Change language
    • Kannada
    • English
    • Telugu
    • Hindi
    • Malayalam
    • Tamil
No Result
View All Result
  • Home
  • News Wire

    ಐತಿಹಾಸಿಕ ‘ಐಎನ್‌ಎಸ್‌ವಿ ಕೌಂಡಿನ್ಯ’ ನೌಕೆ ಭಾರತೀಯ ನೌಕಾಪಡೆಗೆ ಸೇರ್ಪಡೆ: ಪ್ರಾಚೀನ ಹಡಗು ನಿರ್ಮಾಣ ಕಲೆಗೆ ಹೊಸ ಜೀವ

    Dinesh Gundu Rao

    ಸರ್ಕಾರಿ ಆಸ್ಪತ್ರೆ ಆವರಣದಲ್ಲಿ ಜನೌಷಧಿ ಕೇಂದ್ರಗಳ ಅಗತ್ಯವೇನು? – ತೇಜಸ್ವಿ ಸೂರ್ಯಗೆ ದಿನೇಶ್ ಗುಂಡೂರಾವ್ ತೀಕ್ಷ್ಣ ಪ್ರತಿಕ್ರಿಯೆ

    ಕೇರಳಕ್ಕೆ ಮುಂಗಾರು ಅಕಾಲಿಕ ಪ್ರವೇಶ: 2009ರ ನಂತರ ಅತಿ ಮುಂಚಿತವಾಗಿ ಆಗಮನದ ನಿರೀಕ್ಷೆ!

    ಎರಡು ವರ್ಷದಲ್ಲಿ 142 ಭರವಸೆಗಳನ್ನು ಪೂರೈಸಿದ್ದೇವೆ : ಸಿಎಂ ಸಿದ್ದರಾಮಯ್ಯ

    ಅಸ್ಸಾಂನಲ್ಲಿ ₹2,600 ಕೋಟಿ ಮೌಲ್ಯದ ಮಾದಕವಸ್ತು ವಶ, 20,000ಕ್ಕೂ ಹೆಚ್ಚು ಜನರ ಬಂಧನ : ಸಿಎಂ ಬಿಸ್ವಾ ಶರ್ಮಾ

    ಖ್ಯಾತ ಕ್ರಿಕೆಟರ್ ವಿರಾಟ್ ಕೊಹ್ಲಿಗೆ ಭಾರತ ರತ್ನ ಪ್ರಶಸ್ತಿ ನೀಡುವಂತೆ ಸುರೇಶ್ ರೈನಾ ಮನವಿ

    Attention!! | ಕರ್ನಾಟಕದಲ್ಲಿ ಸ್ಥಿರಾಸ್ತಿ ನೋಂದಣಿಗೆ ಕಠಿಣ ನಿಯಮ; 30 ಲಕ್ಷ ರೂ. ಮೇಲ್ಪಟ್ಟ ಆಸ್ತಿ ಖರೀದಿ- ಮಾರಾಟಕ್ಕೆ ಈ ಎಲ್ಲಾ ಮಾಹಿತಿ ನೀಡಿಕೆ ಖಡ್ಡಾಯ!!

    ISRO 101st Mission | ಇಸ್ರೋ ಭಾನುವಾರ ತನ್ನ 101ನೇ ಉಪಗ್ರಹವನ್ನು ಉಡಾವಣೆ ಮಾಡಲಿದೆ: ಪಿಎಸ್‌ಎಲ್‌ವಿ-ಸಿ61 ವಿಶೇಷತೆಯೇನು?

    Gruha Jyothi | ಮನೆ ಬದಲಾಯಿಸಿದವರಿಗೂ ಗೃಹಜ್ಯೋತಿ ಭಾಗ್ಯ! ಡಿ-ಲಿಂಕ್ ಪ್ರಕ್ರಿಯೆ ಇನ್ನಷ್ಟು ಸರಳ

  • Bengaluru Focus
    Metro New Railway Line Testing

    ಬೆಂಗಳೂರು ಮೆಟ್ರೋ: ಶೌಚಾಲಯ ಬಳಕೆಗೆ ಶುಲ್ಕ ವಿಧಿಸಿದ ಬಿಎಂಆರ್‌ಸಿಎಲ್!!

    Dinesh Gundu Rao

    ಸರ್ಕಾರಿ ಆಸ್ಪತ್ರೆ ಆವರಣದಲ್ಲಿ ಜನೌಷಧಿ ಕೇಂದ್ರಗಳ ಅಗತ್ಯವೇನು? – ತೇಜಸ್ವಿ ಸೂರ್ಯಗೆ ದಿನೇಶ್ ಗುಂಡೂರಾವ್ ತೀಕ್ಷ್ಣ ಪ್ರತಿಕ್ರಿಯೆ

    ಬೆಂಗಳೂರಿನಲ್ಲಿ ನಿಲ್ಲದ ಮಳೆ ಆರ್ಭಟ, ರಾಜ್ಯದ ಹಲವೆಡೆ ಯೆಲ್ಲೋ ಅಲರ್ಟ್!

    ಬೆಂಗಳೂರು ಮಳೆ ಅವಾಂತರ: ಸಿಎಂ, ಡಿಸಿಎಂ ನಗರಪ್ರದಕ್ಷಿಣೆ ಅಂತಿಮ ಕ್ಷಣದಲ್ಲಿ ರದ್ದು- ಬದಲಿಗೆ ಬಿಬಿಎಂಪಿ ಕಮಾಂಡ್ ಸೆಂಟರ್ ಗೆ ಭೇಟಿ

    CREATOR: gd-jpeg v1.0 (using IJG JPEG v80), default quality?

    ನ್ಯಾಯಮೂರ್ತಿ ನಾಡೋಜ ಎಸ್.ಆರ್. ನಾಯಕ್ ವಿಧಿವಶ

    ಬೆಂಗಳೂರು : ಮಳೆಯಿಂದ ಸಮಸ್ಯೆಯಾದ ಪ್ರದೇಶಗಳಿಗೆ ಪಾಲಿಕೆ ಮುಖ್ಯ ಆಯುಕ್ತ ಮಹೇಶ್ವರ್ ರಾವ್ ಭೇಟಿ, ಪರಿಶೀಲನೆ

    Attention!! | ಕರ್ನಾಟಕದಲ್ಲಿ ಸ್ಥಿರಾಸ್ತಿ ನೋಂದಣಿಗೆ ಕಠಿಣ ನಿಯಮ; 30 ಲಕ್ಷ ರೂ. ಮೇಲ್ಪಟ್ಟ ಆಸ್ತಿ ಖರೀದಿ- ಮಾರಾಟಕ್ಕೆ ಈ ಎಲ್ಲಾ ಮಾಹಿತಿ ನೀಡಿಕೆ ಖಡ್ಡಾಯ!!

    BIG NEWS | ಬಿಬಿಎಂಪಿ ಇಂದಿರಾ ಕ್ಯಾಂಟಿನ್ ನಲ್ಲಿ ಕೋಟ್ಯಾಂತರ ರೂ. ಅವ್ಯವಹಾರ : ಉಪ ಆರೋಗ್ಯಾಧಿಕಾರಿ ಡಾ.ಕಲ್ಪನಾ ಅಮಾನತು

    ಬೆಂಗಳೂರು ಹಬ್ಬದ ಸಾಂದರ್ಭಿಕ ಚಿತ್ರ.

    ಉದ್ಯಾನ ನಗರಿಯಲ್ಲಿ “ಬೆಂಗಳೂರು ಹಬ್ಬ” ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ನಾಳೆ ವಿದ್ಯುಕ್ತ ಚಾಲನೆ

  • Public interest
  • BW Special
  • Life Style
  • Photo Gallery
  • Video
  • Change language
    • Kannada
    • English
    • Telugu
    • Hindi
    • Malayalam
    • Tamil
No Result
View All Result
Bengaluru Wire
No Result
View All Result
Home News Wire

ಐತಿಹಾಸಿಕ ‘ಐಎನ್‌ಎಸ್‌ವಿ ಕೌಂಡಿನ್ಯ’ ನೌಕೆ ಭಾರತೀಯ ನೌಕಾಪಡೆಗೆ ಸೇರ್ಪಡೆ: ಪ್ರಾಚೀನ ಹಡಗು ನಿರ್ಮಾಣ ಕಲೆಗೆ ಹೊಸ ಜೀವ

ಕಾರವಾರದ ಕದಂಬ ನೌಕಾನೆಲೆಯಲ್ಲಿ 5ನೇ ಶತಮಾನದ ಹಡಗಿನ ಮಾದರಿಯ ಹಡಗು ನೌಕಾಪಡೆಗೆ ಅಧಿಕೃತವಾಗಿ ಸೇರ್ಪಡೆಯಾಗಿದೆ.

by Bengaluru Wire Desk
May 22, 2025
in News Wire
Reading Time: 1 min read
0

ಕಾರವಾರ, ಮೇ.22 www.bengaluruwire.com : ಭಾರತದ ಪ್ರಾಚೀನ ಹಡಗು ನಿರ್ಮಾಣ ಪರಂಪರೆಯನ್ನು ಎತ್ತಿಹಿಡಿಯುವ ಮಹತ್ವಾಕಾಂಕ್ಷೆಯ ಯೋಜನೆಯಾದ ‘ಐಎನ್‌ಎಸ್‌ವಿ ಕೌಂಡಿನ್ಯ’ ನೌಕೆಯನ್ನು ಭಾರತೀಯ ನೌಕಾಪಡೆಗೆ ಔಪಚಾರಿಕವಾಗಿ ಸೇರ್ಪಡೆಗೊಳಿಸಲಾಯಿತು. ಕರ್ನಾಟಕದ ಕಾರವಾರದ ಕದಂಬ ನೌಕಾನೆಲೆಯಲ್ಲಿ ಬುಧವಾರ ನಡೆದ ಭವ್ಯ ಸಮಾರಂಭದಲ್ಲಿ ಕೇಂದ್ರ ಸಂಸ್ಕೃತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರು ಮುಖ್ಯ ಅತಿಥಿಯಾಗಿ ಪಾಲ್ಗೊಂಡು ಈ ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾದರು.

‘ಐಎನ್‌ಎಸ್‌ವಿ ಕೌಂಡಿನ್ಯ’ ಮರದ ಹಲಗೆಗಳನ್ನುತೆಂಗಿನ ನಾರುಗಳ ದಾರ ಬಳಸಿ ಹೊಲಿದು ರಚಿಸಿದ ನೌಕೆಯಾಗಿದೆ. ಇದು ಪ್ರಾಚೀನ ಕಾಲದ ಮಾದರಿಯಲ್ಲೇ ನಿರ್ಮಿಸಲಾದ ನೌಕೆಯಾಗಿದ್ದು, 5ನೇ ಶತಮಾನದ ಅಜಂತಾ ಗುಹಾಂತರ ದೇವಾಲಯಗಳ ವರ್ಣಚಿತ್ರಗಳಲ್ಲಿ ಕಂಡುಬರುವ ಹಡಗಿನ ಪ್ರತಿಕೃತಿಯಾಗಿದೆ. ಈ ನೌಕೆಯ ನಿರ್ಮಾಣವು ಸಾಂಪ್ರದಾಯಿಕ ವಿಧಾನಗಳನ್ನು ಬಳಸಿ ನಡೆದಿದ್ದು, ಕೇರಳದ 20ಕ್ಕೂ ಹೆಚ್ಚು ನುರಿತ ಕುಶಲಕರ್ಮಿಗಳ ತಂಡವು, ಮುಖ್ಯ ಶಿಲ್ಪಿಯಾದ ಬಾಬು ಶಂಕರನ್ ಅವರ ನೇತೃತ್ವದಲ್ಲಿ ಇದನ್ನು ಸಿದ್ಧಪಡಿಸಲಾಗಿದೆ.

ಈ ನೌಕೆಯ ಮುಂಭಾಗದಲ್ಲಿ ಸಿಂಹದ ಪ್ರತಿಕೃತಿ ರಚಿಸಿದ್ದು ಎಲ್ಲರ ಗಮನ ಸೆಳೆಯುತ್ತಿದೆ. ಹರಪ್ಪ ಶೈಲಿಯ ಲಂಗರನ್ನು ಹೊಂದಿರುವುದು ವಿಶೇಷವಾಗಿದೆ. ಎರಡು ವರ್ಷಗಳ ಕಾಲ, ಬಾಬು ಶಂಕರನ್ ತಂಡವು ಮರದ ಹಲಗೆಗಳನ್ನು ತೆಂಗಿನ ನಾರಿನ ಹಗ್ಗ, ತೆಂಗಿನ ನಾರು ಮತ್ತು ನೈಸರ್ಗಿಕ ರಾಳವನ್ನು ಬಳಸಿ ಹಡಗಿನ ಕಾಯಕ್ಕೆ ಹೊಲಿದಿದೆ. ಈ ಅನನ್ಯ ನಿರ್ಮಾಣ ಶೈಲಿಯು ಪ್ರಾಚೀನ ಭಾರತೀಯರ ತಾಂತ್ರಿಕ ಜ್ಞಾನ ಮತ್ತು ಕರಕುಶಲತೆಯನ್ನು ಸಾರುತ್ತದೆ.

ಕೇಂದ್ರ ಸಂಸ್ಕೃತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರು ‘ಐಎನ್‌ಎಸ್‌ವಿ ಕೌಂಡಿನ್ಯ’ ಲೋಕಾರ್ಪಣೆಗೊಳಿಸಿದ ಸಂದರ್ಭ. ನೌಕಾಪಡೆಯ ಅಧಿಕಾರಿಗಳು ಈ ವೇಳೆ ಜೊತೆಗಿದ್ದರು.

ಹಿಂದೂ ಮಹಾಸಾಗರದುದ್ದಕ್ಕೂ ಪ್ರಯಾಣ ಕೈಗೊಂಡ ಪೌರಾಣಿಕ ಭಾರತೀಯ ನಾವಿಕ ಹಾಗೂ ಸನ್ಯಾಸಿಯಾಗಿದ್ದ ಕೌಂಡಿನ್ಯ ಆ ಕಾಲದಲ್ಲಿ ನೌಕಾಯಾನದಲ್ಲಿ ಬಹಳ ಹೆಸರು ಮಾಡಿದ್ದರು. ಆದ್ದರಿಂದ ಅವರ ಹೆಸರನ್ನೇ ಈ ಐಎನ್‌ಎಸ್‌ವಿ ನೌಕೆಗೆ ಇಡಲಾಗಿದೆ. ಈ ನೌಕೆಯ ಲೋಕಾರ್ಪಣೆ ಸಮಾರಂಭವು ಭಾರತದ ಶ್ರೀಮಂತ ಸಾಗರ ಇತಿಹಾಸ ಮತ್ತು ನೌಕಾ ಪರಂಪರೆಯನ್ನು ಮತ್ತೊಮ್ಮೆ ಎತ್ತಿಹಿಡಿಯುತ್ತದೆ. 

‘ಐಎನ್‌ಎಸ್‌ವಿ ಕೌಂಡಿನ್ಯ’ ಕೇವಲ ಒಂದು ನೌಕೆಯಲ್ಲ, ಬದಲಿಗೆ ಶತಮಾನಗಳಷ್ಟು ಹಳೆಯದಾದ ಭಾರತದ ಹಡಗು ನಿರ್ಮಾಣ ತಂತ್ರಜ್ಞಾನಕ್ಕೆ ಜೀವ ತುಂಬಿದ ಒಂದು ಮಹತ್ವದ ಯೋಜನೆಯಾಗಿದೆ. ಇದು ಸಮುದ್ರಯಾನದಲ್ಲಿ ಭಾರತದ ಪ್ರಾಚೀನ ಪಾತ್ರವನ್ನು ನೆನಪಿಸುತ್ತದೆ ಮತ್ತು ಭವಿಷ್ಯದ ಪೀಳಿಗೆಗೆ ಸ್ಫೂರ್ತಿ ನೀಡುತ್ತದೆ. ಈ ಹಡಗು ಸದ್ಯ ಕದಂಬ ನೌಕಾನೆಲೆಯಲ್ಲಿ ಇದ್ದು, ಕೆಲವು ದಿನಗಳ ನಂತರ ಒಮನ್ ದೇಶದ ಕಡೆಗೆ ಚಲಿಸಲಿದೆ ಎಂದು ನೌಕಾ ಅಧಿಕಾರಿಗಳು ತಿಳಿಸಿದ್ದಾರೆ.

Sharing is Caring

  • Click to share on Follow Us on Google News (Opens in new window) Follow Us on Google News
  • Click to share on WhatsApp (Opens in new window) WhatsApp
  • Click to print (Opens in new window) Print
  • Click to share on X (Opens in new window) X
  • Click to share on Facebook (Opens in new window) Facebook
  • Click to share on Telegram (Opens in new window) Telegram

Like this:

Like Loading...

Previous Post

ಬೆಂಗಳೂರು ಮೆಟ್ರೋ: ಶೌಚಾಲಯ ಬಳಕೆಗೆ ಶುಲ್ಕ ವಿಧಿಸಿದ ಬಿಎಂಆರ್‌ಸಿಎಲ್!!

Please login to join discussion

Like Us on Facebook

Follow Us on Twitter

Recent News

ಐತಿಹಾಸಿಕ ‘ಐಎನ್‌ಎಸ್‌ವಿ ಕೌಂಡಿನ್ಯ’ ನೌಕೆ ಭಾರತೀಯ ನೌಕಾಪಡೆಗೆ ಸೇರ್ಪಡೆ: ಪ್ರಾಚೀನ ಹಡಗು ನಿರ್ಮಾಣ ಕಲೆಗೆ ಹೊಸ ಜೀವ

May 22, 2025
Metro New Railway Line Testing

ಬೆಂಗಳೂರು ಮೆಟ್ರೋ: ಶೌಚಾಲಯ ಬಳಕೆಗೆ ಶುಲ್ಕ ವಿಧಿಸಿದ ಬಿಎಂಆರ್‌ಸಿಎಲ್!!

May 22, 2025
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಐತಿಹಾಸಿಕ ‘ಐಎನ್‌ಎಸ್‌ವಿ ಕೌಂಡಿನ್ಯ’ ನೌಕೆ ಭಾರತೀಯ ನೌಕಾಪಡೆಗೆ ಸೇರ್ಪಡೆ: ಪ್ರಾಚೀನ ಹಡಗು ನಿರ್ಮಾಣ ಕಲೆಗೆ ಹೊಸ ಜೀವ

May 22, 2025
Metro New Railway Line Testing

ಬೆಂಗಳೂರು ಮೆಟ್ರೋ: ಶೌಚಾಲಯ ಬಳಕೆಗೆ ಶುಲ್ಕ ವಿಧಿಸಿದ ಬಿಎಂಆರ್‌ಸಿಎಲ್!!

May 22, 2025
Dinesh Gundu Rao

ಸರ್ಕಾರಿ ಆಸ್ಪತ್ರೆ ಆವರಣದಲ್ಲಿ ಜನೌಷಧಿ ಕೇಂದ್ರಗಳ ಅಗತ್ಯವೇನು? – ತೇಜಸ್ವಿ ಸೂರ್ಯಗೆ ದಿನೇಶ್ ಗುಂಡೂರಾವ್ ತೀಕ್ಷ್ಣ ಪ್ರತಿಕ್ರಿಯೆ

May 21, 2025
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video
  • Change language
    • Kannada
    • English
    • Telugu
    • Hindi
    • Malayalam
    • Tamil

© 2023 All Rights Reserved ಬೆಂಗಳೂರು ವೈರ್‌

Join the Group
%d