Thursday, May 29, 2025
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ರಾಜ್ಯದಲ್ಲಿ ₹15,441.17 ಕೋಟಿ ಬಂಡವಾಳ ಹೂಡಿಕೆಗೆ ಉನ್ನತಾಧಿಕಾರ ಸಮಿತಿ ಒಪ್ಪಿಗೆ

    ಸಾರ್ವಜನಿಕರಿಗೆ ಸಿಹಿಸುದ್ದಿ: 2ನೇ ಮತ್ತು 4ನೇ ಶನಿವಾರ, ಭಾನುವಾರಗಳಲ್ಲೂ ರಾಜ್ಯದ ಈ 35 ಉಪನೋಂದಣಿ ಕಚೇರಿಗಳು ಕಾರ್ಯನಿರ್ವಹಿಸಲಿವೆ

    Inspiration News | ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಬಸ್ಸಿನ ಚಾಲಕನ ಮಗ ಈಗ ಐಎಫ್‌ಎಸ್‌ ಅಧಿಕಾರಿ!

    ಉಡುಪಿ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಣೆ ಹಿನ್ನೆಲೆ: ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲು ಜಿಲ್ಲಾಡಳಿತಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸೂಚನೆ

    ವಿಧಾನಸೌಧದ ಸಾಂದರ್ಭಿಕ ಚಿತ್ರ

    ರಾಜ್ಯದಲ್ಲಿ ಈಗ ಚುನಾವಣೆಯಾದರೆ ಬಿಜೆಪಿಗೆ ಬಹುಮತ ಸಾಧ್ಯತೆ ; ಸಿದ್ದರಾಮಯ್ಯ ಇನ್ನೂ ಮುಖ್ಯಮಂತ್ರಿ ಆಯ್ಕೆಯಲ್ಲಿ ಟಾಪ್ : ಪೀಪಲ್ಸ್ ಪಲ್ಸ್ ಸಮೀಕ್ಷಾ ವರದಿ

    ಕರೋನಾ ವೈರಸ್ ಗ್ರಾಫಿಕ್ ಚಿತ್ರ

    ಬೆಂಗಳೂರಿನಲ್ಲಿ ಕೋವಿಡ್ ಏರಿಕೆ: ಆತಂಕ ಬೇಡ, ಎಚ್ಚರಿಕೆಯಿರಲಿ ; ಸರ್ಕಾರ ನೀಡಿದ ಮುನ್ನೆಚ್ಚರಿಕೆ ಕ್ರಮಗಳೇನು?

    ರಾಜ್ಯದ 16 ಜಿಲ್ಲಾಸ್ಪತ್ರೆಗಳಲ್ಲಿ 10 ಬೆಡ್ ಗಳ ಡೇ ಕೇರ್ ಕೀಮೋಥೆರಪಿ ಚಿಕಿತ್ಸೆಗೆ ಸಿಎಂ ಚಾಲನೆ

    ಜೆಡಿಎಸ್ ಮುಖಂಡ ನಿಖಿಲ್ ಕುಮಾರಸ್ವಾಮಿ

    ರಾಮನಗರ ಅಭಿವೃದ್ಧಿ ಮರೆತು ಬೋರ್ಡ್‌ ರಾಜಕೀಯ : ನಿಖಿಲ್ ಕುಮಾರಸ್ವಾಮಿ ವಾಗ್ದಾಳಿ

    ಮೈಸೂರು ಸ್ಯಾಂಡಲ್ ಸೋಪ್ ಜಾಹೀರಾತಿಗೆ ಬಾಲಿವುಡ್ ನಟಿ ತಮನ್ನಾ ಭಾಟಿಯಾ ರಾಯಭಾರಿ

  • Bengaluru Focus

    BW NEWS IMPACT | ಉಲ್ಲಾಳ ಕೆರೆ ಸಂಪರ್ಕಿಸುವ ರಾಜಕಾಲುವೆ ಹೂಳು-ಜೊಂಡಿಗೆ ಮುಕ್ತಿ : ಬೃಹತ್ ನೀರುಗಾಲುವೆ ಸ್ವಚ್ಛತೆ ಆರಂಭ!!

    BW EXCLUSIVE | ಸರ್ಕಾರ ಬದಲಾಗಿದ್ದಕ್ಕೆ ಬೆಂಗಳೂರಿನ ಕೆರೆಗಳ ಪ್ರವಾಹ ನಿಯಂತ್ರಿಸುವ ಸ್ಲೂಸ್ ಗೇಟ್ ಯೋಜನೆಗೆ ಕತ್ತರಿ ಬಿದ್ದಿದೆ!!

    ಕರೋನಾ ವೈರಸ್ ಗ್ರಾಫಿಕ್ ಚಿತ್ರ

    ಬೆಂಗಳೂರಿನಲ್ಲಿ ಕೋವಿಡ್ ಏರಿಕೆ: ಆತಂಕ ಬೇಡ, ಎಚ್ಚರಿಕೆಯಿರಲಿ ; ಸರ್ಕಾರ ನೀಡಿದ ಮುನ್ನೆಚ್ಚರಿಕೆ ಕ್ರಮಗಳೇನು?

    ಬಿಬಿಎಂಪಿ ಪ್ರಧಾನ ಎಂಜಿನಿಯರ್ ಬಿ ಎಸ್ ಪ್ರಹ್ಲಾದ್ ಬಿ-ಸ್ಮೈಲ್‌ಗೆ : ತೆರವಾದ ಎರಡು ಸಿಇ ಪೋಸ್ಟ್ ಗಳ ನೇಮಕಕ್ಕೆ ಸರ್ಕಾರ ಆದೇಶ

    ಲಾಲ್ ಬಾಗ್‌ನಲ್ಲಿ 150 ವರ್ಷಗಳ ಇತಿಹಾಸದ ಫೈಕಸ್ ವೃಕ್ಷ ಧರೆಗೆ!

    BW REALITY CHECK | ಉಲ್ಲಾಳ ವಾರ್ಡ್ ರಾಜಕಾಲುವೆಯಲ್ಲಿ ಬೆಳೆದಿದೆ ಜೊಂಡು : ಉಲ್ಲಾಳ ಕೆರೆಯಲ್ಲಿ ತೇಲುತ್ತಿದೆ ಬೆಂಡು ; ಕೊಳಚೆ ನೀರಿಂದ ಸಮೃದ್ಧ!!

    ಮೈಸೂರು ಸ್ಯಾಂಡಲ್ ಸೋಪ್ ಜಾಹೀರಾತಿಗೆ ಬಾಲಿವುಡ್ ನಟಿ ತಮನ್ನಾ ಭಾಟಿಯಾ ರಾಯಭಾರಿ

    Metro New Railway Line Testing

    ಬೆಂಗಳೂರು ಮೆಟ್ರೋ: ಶೌಚಾಲಯ ಬಳಕೆಗೆ ಶುಲ್ಕ ವಿಧಿಸಿದ ಬಿಎಂಆರ್‌ಸಿಎಲ್!!

    Dinesh Gundu Rao

    ಸರ್ಕಾರಿ ಆಸ್ಪತ್ರೆ ಆವರಣದಲ್ಲಿ ಜನೌಷಧಿ ಕೇಂದ್ರಗಳ ಅಗತ್ಯವೇನು? – ತೇಜಸ್ವಿ ಸೂರ್ಯಗೆ ದಿನೇಶ್ ಗುಂಡೂರಾವ್ ತೀಕ್ಷ್ಣ ಪ್ರತಿಕ್ರಿಯೆ

  • Public interest
  • BW Special
  • Life Style
  • Photo Gallery
  • Video
  • Change language
    • Kannada
    • English
    • Telugu
    • Hindi
    • Malayalam
    • Tamil
No Result
View All Result
  • Home
  • News Wire

    ರಾಜ್ಯದಲ್ಲಿ ₹15,441.17 ಕೋಟಿ ಬಂಡವಾಳ ಹೂಡಿಕೆಗೆ ಉನ್ನತಾಧಿಕಾರ ಸಮಿತಿ ಒಪ್ಪಿಗೆ

    ಸಾರ್ವಜನಿಕರಿಗೆ ಸಿಹಿಸುದ್ದಿ: 2ನೇ ಮತ್ತು 4ನೇ ಶನಿವಾರ, ಭಾನುವಾರಗಳಲ್ಲೂ ರಾಜ್ಯದ ಈ 35 ಉಪನೋಂದಣಿ ಕಚೇರಿಗಳು ಕಾರ್ಯನಿರ್ವಹಿಸಲಿವೆ

    Inspiration News | ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಬಸ್ಸಿನ ಚಾಲಕನ ಮಗ ಈಗ ಐಎಫ್‌ಎಸ್‌ ಅಧಿಕಾರಿ!

    ಉಡುಪಿ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಣೆ ಹಿನ್ನೆಲೆ: ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲು ಜಿಲ್ಲಾಡಳಿತಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸೂಚನೆ

    ವಿಧಾನಸೌಧದ ಸಾಂದರ್ಭಿಕ ಚಿತ್ರ

    ರಾಜ್ಯದಲ್ಲಿ ಈಗ ಚುನಾವಣೆಯಾದರೆ ಬಿಜೆಪಿಗೆ ಬಹುಮತ ಸಾಧ್ಯತೆ ; ಸಿದ್ದರಾಮಯ್ಯ ಇನ್ನೂ ಮುಖ್ಯಮಂತ್ರಿ ಆಯ್ಕೆಯಲ್ಲಿ ಟಾಪ್ : ಪೀಪಲ್ಸ್ ಪಲ್ಸ್ ಸಮೀಕ್ಷಾ ವರದಿ

    ಕರೋನಾ ವೈರಸ್ ಗ್ರಾಫಿಕ್ ಚಿತ್ರ

    ಬೆಂಗಳೂರಿನಲ್ಲಿ ಕೋವಿಡ್ ಏರಿಕೆ: ಆತಂಕ ಬೇಡ, ಎಚ್ಚರಿಕೆಯಿರಲಿ ; ಸರ್ಕಾರ ನೀಡಿದ ಮುನ್ನೆಚ್ಚರಿಕೆ ಕ್ರಮಗಳೇನು?

    ರಾಜ್ಯದ 16 ಜಿಲ್ಲಾಸ್ಪತ್ರೆಗಳಲ್ಲಿ 10 ಬೆಡ್ ಗಳ ಡೇ ಕೇರ್ ಕೀಮೋಥೆರಪಿ ಚಿಕಿತ್ಸೆಗೆ ಸಿಎಂ ಚಾಲನೆ

    ಜೆಡಿಎಸ್ ಮುಖಂಡ ನಿಖಿಲ್ ಕುಮಾರಸ್ವಾಮಿ

    ರಾಮನಗರ ಅಭಿವೃದ್ಧಿ ಮರೆತು ಬೋರ್ಡ್‌ ರಾಜಕೀಯ : ನಿಖಿಲ್ ಕುಮಾರಸ್ವಾಮಿ ವಾಗ್ದಾಳಿ

    ಮೈಸೂರು ಸ್ಯಾಂಡಲ್ ಸೋಪ್ ಜಾಹೀರಾತಿಗೆ ಬಾಲಿವುಡ್ ನಟಿ ತಮನ್ನಾ ಭಾಟಿಯಾ ರಾಯಭಾರಿ

  • Bengaluru Focus

    BW NEWS IMPACT | ಉಲ್ಲಾಳ ಕೆರೆ ಸಂಪರ್ಕಿಸುವ ರಾಜಕಾಲುವೆ ಹೂಳು-ಜೊಂಡಿಗೆ ಮುಕ್ತಿ : ಬೃಹತ್ ನೀರುಗಾಲುವೆ ಸ್ವಚ್ಛತೆ ಆರಂಭ!!

    BW EXCLUSIVE | ಸರ್ಕಾರ ಬದಲಾಗಿದ್ದಕ್ಕೆ ಬೆಂಗಳೂರಿನ ಕೆರೆಗಳ ಪ್ರವಾಹ ನಿಯಂತ್ರಿಸುವ ಸ್ಲೂಸ್ ಗೇಟ್ ಯೋಜನೆಗೆ ಕತ್ತರಿ ಬಿದ್ದಿದೆ!!

    ಕರೋನಾ ವೈರಸ್ ಗ್ರಾಫಿಕ್ ಚಿತ್ರ

    ಬೆಂಗಳೂರಿನಲ್ಲಿ ಕೋವಿಡ್ ಏರಿಕೆ: ಆತಂಕ ಬೇಡ, ಎಚ್ಚರಿಕೆಯಿರಲಿ ; ಸರ್ಕಾರ ನೀಡಿದ ಮುನ್ನೆಚ್ಚರಿಕೆ ಕ್ರಮಗಳೇನು?

    ಬಿಬಿಎಂಪಿ ಪ್ರಧಾನ ಎಂಜಿನಿಯರ್ ಬಿ ಎಸ್ ಪ್ರಹ್ಲಾದ್ ಬಿ-ಸ್ಮೈಲ್‌ಗೆ : ತೆರವಾದ ಎರಡು ಸಿಇ ಪೋಸ್ಟ್ ಗಳ ನೇಮಕಕ್ಕೆ ಸರ್ಕಾರ ಆದೇಶ

    ಲಾಲ್ ಬಾಗ್‌ನಲ್ಲಿ 150 ವರ್ಷಗಳ ಇತಿಹಾಸದ ಫೈಕಸ್ ವೃಕ್ಷ ಧರೆಗೆ!

    BW REALITY CHECK | ಉಲ್ಲಾಳ ವಾರ್ಡ್ ರಾಜಕಾಲುವೆಯಲ್ಲಿ ಬೆಳೆದಿದೆ ಜೊಂಡು : ಉಲ್ಲಾಳ ಕೆರೆಯಲ್ಲಿ ತೇಲುತ್ತಿದೆ ಬೆಂಡು ; ಕೊಳಚೆ ನೀರಿಂದ ಸಮೃದ್ಧ!!

    ಮೈಸೂರು ಸ್ಯಾಂಡಲ್ ಸೋಪ್ ಜಾಹೀರಾತಿಗೆ ಬಾಲಿವುಡ್ ನಟಿ ತಮನ್ನಾ ಭಾಟಿಯಾ ರಾಯಭಾರಿ

    Metro New Railway Line Testing

    ಬೆಂಗಳೂರು ಮೆಟ್ರೋ: ಶೌಚಾಲಯ ಬಳಕೆಗೆ ಶುಲ್ಕ ವಿಧಿಸಿದ ಬಿಎಂಆರ್‌ಸಿಎಲ್!!

    Dinesh Gundu Rao

    ಸರ್ಕಾರಿ ಆಸ್ಪತ್ರೆ ಆವರಣದಲ್ಲಿ ಜನೌಷಧಿ ಕೇಂದ್ರಗಳ ಅಗತ್ಯವೇನು? – ತೇಜಸ್ವಿ ಸೂರ್ಯಗೆ ದಿನೇಶ್ ಗುಂಡೂರಾವ್ ತೀಕ್ಷ್ಣ ಪ್ರತಿಕ್ರಿಯೆ

  • Public interest
  • BW Special
  • Life Style
  • Photo Gallery
  • Video
  • Change language
    • Kannada
    • English
    • Telugu
    • Hindi
    • Malayalam
    • Tamil
No Result
View All Result
Bengaluru Wire
No Result
View All Result
Home News Wire

ಸಾರ್ವಜನಿಕರಿಗೆ ಸಿಹಿಸುದ್ದಿ: 2ನೇ ಮತ್ತು 4ನೇ ಶನಿವಾರ, ಭಾನುವಾರಗಳಲ್ಲೂ ರಾಜ್ಯದ ಈ 35 ಉಪನೋಂದಣಿ ಕಚೇರಿಗಳು ಕಾರ್ಯನಿರ್ವಹಿಸಲಿವೆ

ಜೂನ್ 1 ರಿಂದ ಜಾರಿಗೆ, ಕರ್ನಾಟಕದ 35 ನೋಂದಾಣಿ ಜಿಲ್ಲೆಗಳಲ್ಲಿ ತಲಾ ಒಂದು ಕಚೇರಿ ಆಯ್ಕೆ

by Bengaluru Wire Desk
May 27, 2025
in News Wire
Reading Time: 1 min read
0

ಬೆಂಗಳೂರು, ಮೇ.27 www.bengaluruwire.com : ಸಾರ್ವಜನಿಕರ ಅನುಕೂಲಕ್ಕಾಗಿ ಕರ್ನಾಟಕ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದ್ದು, ಇನ್ನು ಮುಂದೆ ಪ್ರತಿ ತಿಂಗಳ 2ನೇ ಮತ್ತು 4ನೇ ಶನಿವಾರ ಹಾಗೂ ಎಲ್ಲಾ ಭಾನುವಾರಗಳಂದು ರಾಜ್ಯದ ಆಯ್ದ ಉಪನೋಂದಣಿ ಕಚೇರಿಗಳು ಕಾರ್ಯನಿರ್ವಹಿಸಲಿವೆ. ಈ ಕುರಿತು ನೋಂದಣಿ ಮಹಾಪರಿವೀಕ್ಷಕರು ಮತ್ತು ಮುದ್ರಾಂಕಗಳ ಆಯುಕ್ತರ ಕಚೇರಿಯು ಪತ್ರಿಕಾ ಪ್ರಕಟಣೆ ಹೊರಡಿಸಿದೆ.

ಸರ್ಕಾರದ ಅಧಿಸೂಚನೆ ಸಂಖ್ಯೆ: ಕಂಇ/39/ಎಂಎನ್ ಎಂಯು/2024/ಇ 2025ರ ಮೇ 20 ರ ಆದೇಶದಂತೆ, ಪ್ರತಿ ಜಿಲ್ಲೆಗೆ ಒಂದು ಉಪನೋಂದಣಾಧಿಕಾರಿಗಳ ಕಚೇರಿ ಈ ಹೆಚ್ಚುವರಿ ದಿನಗಳಲ್ಲಿ ಕಾರ್ಯನಿರ್ವಹಿಸಲು ಸೂಚಿಸಲಾಗಿದೆ. ಈ ಆದೇಶವು ಜೂನ್ 1 ರಿಂದ ಜಾರಿಗೆ ಬರಲಿದ್ದು, ಸಾರ್ವಜನಿಕರು ಈ ದಿನಗಳಲ್ಲೂ ತಮ್ಮ ಆಸ್ತಿಗಳ ನೋಂದಣಿ ಕಾರ್ಯಗಳನ್ನು ಮಾಡಿಸಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ.

ಕಾರ್ಯನಿರ್ವಹಿಸಲಿರುವ ಕಚೇರಿಗಳ ಪಟ್ಟಿ ಹೀಗಿದೆ:

 * ಬೆಂಗಳೂರು ನಗರ ವ್ಯಾಪ್ತಿಯಲ್ಲಿ ಬಸವನಗುಡಿ, ಗಾಂಧಿನಗರ, ಜಯನಗರ, ಮಾದನಾಯಕನಹಳ್ಳಿ (ರಾಜಾಜಿನಗರ), ಶಿವಾಜಿನಗರ ಉಪನೋಂದಣಿ ಕಚೇರಿಗಳು ಕಾರ್ಯನಿರ್ವಹಿಸಲಿವೆ.

 * ಬೆಂಗಳೂರು ಗ್ರಾಮಾಂತರದಲ್ಲಿ ದೇವನಹಳ್ಳಿ, ಚಿತ್ರದುರ್ಗದಲ್ಲಿ ಚಿತ್ರದುರ್ಗ, ಚಿಕ್ಕಬಳ್ಳಾಪುರದಲ್ಲಿ ಬಾಗೇಪಲ್ಲಿ, ದಾವಣಗೆರೆಯಲ್ಲಿ ದಾವಣಗೆರೆ, ರಾಮನಗರದಲ್ಲಿ ರಾಮನಗರ, ಶಿವಮೊಗ್ಗದಲ್ಲಿ ಶಿವಮೊಗ್ಗ, ತುಮಕೂರಿನಲ್ಲಿ ಕುಣಿಗಲ್ ಉಪನೋಂದಣಿ ಕಚೇರಿಗಳು ತೆರೆದಿರಲಿವೆ.

 * ಕೋಲಾರದಲ್ಲಿ ಕೋಲಾರ, ಬೆಳಗಾವಿಯಲ್ಲಿ ಮೂಡಲಗಿ, ಬಾಗಲಕೋಟೆಯಲ್ಲಿ ಇಳಕಲ್, ಧಾರವಾಡದಲ್ಲಿ ಹುಬ್ಬಳ್ಳಿ ಉತ್ತರ, ಗದಗದಲ್ಲಿ ಗಜೇಂದ್ರಗಡ, ಕಾರವಾರ/ಉತ್ತರ ಕನ್ನಡದಲ್ಲಿ ಕುಮಟಾ, ಹಾವೇರಿಯಲ್ಲಿ ಹಾವೇರಿ, ವಿಜಯಪುರದಲ್ಲಿ ವಿಜಯಪುರ, ಚಾಮರಾಜನಗರದಲ್ಲಿ ಕುದೇರು, ಹಾಸನದಲ್ಲಿ ಸಕಲೇಶಪುರ, ಕೊಡಗಿನಲ್ಲಿ ಮಡಿಕೇರಿ, ಚಿಕ್ಕಮಗಳೂರಿನಲ್ಲಿ ಚಿಕ್ಕಮಗಳೂರು, ದಕ್ಷಿಣ ಕನ್ನಡದಲ್ಲಿ ಮಂಗಳೂರು ಸಿಟಿಯ ಉಪನೋಂದಣಾಧಿಕಾರಿ ಕಚೇರಿಯಲ್ಲಿ ಈ ಸೌಲಭ್ಯ ಕಲ್ಪಿಸಲಾಗಿದೆ.

 * ಮಂಡ್ಯದಲ್ಲಿ ಮಳವಳ್ಳಿ, ಮೈಸೂರಿನಲ್ಲಿ ಮೈಸೂರು ದಕ್ಷಿಣ, ಉಡುಪಿಯಲ್ಲಿ ಉಡುಪಿ, ಕೊಪ್ಪಳದಲ್ಲಿ ಗಂಗಾವತಿ, ಬೀದರ್‌ನಲ್ಲಿ ಬೀದರ್, ಗುಲ್ಬರ್ಗಾದಲ್ಲಿ ಗುಲ್ಬರ್ಗಾ, ರಾಯಚೂರಿನಲ್ಲಿ ರಾಯಚೂರು, ಯಾದಗಿರಿಯಲ್ಲಿ ಯಾದಗಿರಿ, ಬಳ್ಳಾರಿಯಲ್ಲಿ ಬಳ್ಳಾರಿ, ಮತ್ತು ವಿಜಯನಗರದಲ್ಲಿ ಹೂವಿನಹಡಗಲಿ ಉಪನೋಂದಣಿ ಕಚೇರಿಗಳು ಸೇರಿ ಒಟ್ಟು 35 ಕಚೇರಿಗಳು ಕಾರ್ಯನಿರ್ವಹಿಸಲಿವೆ.

ಸಾರ್ವಜನಿಕರು ತಮ್ಮ ಆಯಾ ನೋಂದಣಿ ಜಿಲ್ಲೆಗಳಲ್ಲಿನ ಯಾವುದೇ ಆಸ್ತಿಗಳನ್ನು ಈ ನಿಗದಿತ ಉಪನೋಂದಣಾಧಿಕಾರಿಗಳ ಕಚೇರಿಯಲ್ಲಿ ನೋಂದಾಯಿಸಿಕೊಳ್ಳಬಹುದು ಎಂದು ನೋಂದಣಿ ಮಹಾಪರಿವೀಕ್ಷಕರು ಮತ್ತು ಮುದ್ರಾಂಕಗಳ ಆಯುಕ್ತರಾದ ದಯಾನಂದ ಅವರು ತಿಳಿಸಿದ್ದಾರೆ. ಈ ಸೌಲಭ್ಯವನ್ನು ಸದುಪಯೋಗಪಡಿಸಿಕೊಳ್ಳುವಂತೆ ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.

“ಬೆಂಗಳೂರು ವೈರ್” ಪ್ರತಿ ಸುದ್ದಿ ನಿತ್ಯ ನಿರಂತರವಾಗಿ, ಉಚಿತವಾಗಿ ನಿಮಗೆ ಲಭ್ಯವಾಗಲಿದೆ. ಇದಕ್ಕಾಗಿ ಇಂದೇ ನಿಮಿಷದೊಳಗಾಗಿ Subscribe ಆಗಿ. ಈ ಡಿಜಿಟಲ್ ವೆಬ್ ನ್ಯೂಸ್ ಪೋರ್ಟೆಲ್ಲಿನ ಸೋಶಿಯಲ್ ಮೀಡಿಯಾ ಪೇಜ್ ಹಾಗೂ Google News ಗಳಿಗೆ ಉಚಿತವಾಗಿ Subscribe ಆಗಲು Facebook, Telegram, Twitter, Youtube, Whatsup Channel ಗೆ ಜಾಯಿನ್ ಆಗಲು ಇವುಗಳ ಲಿಂಕ್ ಮೇಲೆ ಕ್ಲಿಕ್ ಮಾಡಿ.

Sharing is Caring

  • Click to share on Follow Us on Google News (Opens in new window) Follow Us on Google News
  • Click to share on WhatsApp (Opens in new window) WhatsApp
  • Click to print (Opens in new window) Print
  • Click to share on X (Opens in new window) X
  • Click to share on Facebook (Opens in new window) Facebook
  • Click to share on Telegram (Opens in new window) Telegram

Like this:

Like Loading...

Previous Post

BW NEWS IMPACT | ಉಲ್ಲಾಳ ಕೆರೆ ಸಂಪರ್ಕಿಸುವ ರಾಜಕಾಲುವೆ ಹೂಳು-ಜೊಂಡಿಗೆ ಮುಕ್ತಿ : ಬೃಹತ್ ನೀರುಗಾಲುವೆ ಸ್ವಚ್ಛತೆ ಆರಂಭ!!

Next Post

ಡಿಜಿಟಲ್ ವೈಯುಕ್ತಿಕ ದತ್ತಾಂಶ ಸಂರಕ್ಷಣಾ ಕಾಯಿದೆ ರದ್ದುಪಡಿಸಲು ಕೇಂದ್ರಕ್ಕೆ ಕೆಯುಡಬ್ಲ್ಯೂಜೆ ಒತ್ತಾಯ

Next Post

ಡಿಜಿಟಲ್ ವೈಯುಕ್ತಿಕ ದತ್ತಾಂಶ ಸಂರಕ್ಷಣಾ ಕಾಯಿದೆ ರದ್ದುಪಡಿಸಲು ಕೇಂದ್ರಕ್ಕೆ ಕೆಯುಡಬ್ಲ್ಯೂಜೆ ಒತ್ತಾಯ

ಓಲಾ, ಊಬರ್, ಸ್ವಿಗ್ಗಿಯಂತಹ ಅಸಂಘಟಿತ ವಲಯದ ಲಕ್ಷಾಂತರ ಕಾರ್ಮಿಕರ ರಕ್ಷಣೆಗೆ ರಾಜ್ಯ ಸರ್ಕಾರದಿಂದ ಹೊಸ ಕಾನೂನು ಜಾರಿ

Please login to join discussion

Like Us on Facebook

Follow Us on Twitter

Recent News

ರಾಜ್ಯದಲ್ಲಿ ₹15,441.17 ಕೋಟಿ ಬಂಡವಾಳ ಹೂಡಿಕೆಗೆ ಉನ್ನತಾಧಿಕಾರ ಸಮಿತಿ ಒಪ್ಪಿಗೆ

May 28, 2025

ಅಮೆರಿಕಕ್ಕೆ ವಿದೇಶಿ ವಿದ್ಯಾರ್ಥಿಗಳ ಪ್ರವೇಶಕ್ಕೆ ಡೊನಾಲ್ಡ್ ಟ್ರಂಪ್ ಅಡ್ಡಿ: ವೀಸಾ ಸಂದರ್ಶನ ಅಮಾನತು

May 28, 2025
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ರಾಜ್ಯದಲ್ಲಿ ₹15,441.17 ಕೋಟಿ ಬಂಡವಾಳ ಹೂಡಿಕೆಗೆ ಉನ್ನತಾಧಿಕಾರ ಸಮಿತಿ ಒಪ್ಪಿಗೆ

May 28, 2025

ಅಮೆರಿಕಕ್ಕೆ ವಿದೇಶಿ ವಿದ್ಯಾರ್ಥಿಗಳ ಪ್ರವೇಶಕ್ಕೆ ಡೊನಾಲ್ಡ್ ಟ್ರಂಪ್ ಅಡ್ಡಿ: ವೀಸಾ ಸಂದರ್ಶನ ಅಮಾನತು

May 28, 2025

ಓಲಾ, ಊಬರ್, ಸ್ವಿಗ್ಗಿಯಂತಹ ಅಸಂಘಟಿತ ವಲಯದ ಲಕ್ಷಾಂತರ ಕಾರ್ಮಿಕರ ರಕ್ಷಣೆಗೆ ರಾಜ್ಯ ಸರ್ಕಾರದಿಂದ ಹೊಸ ಕಾನೂನು ಜಾರಿ

May 28, 2025
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video
  • Change language
    • Kannada
    • English
    • Telugu
    • Hindi
    • Malayalam
    • Tamil

© 2023 All Rights Reserved ಬೆಂಗಳೂರು ವೈರ್‌

Join the Group
%d