Friday, August 7, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire
    ಕೆಎಸ್ ಆರ್ ಟಿಸಿ ಕೇಂದ್ರ ಕಚೇರಿ ಸಾಂದರ್ಭಿಕ ಚಿತ್ರ

    ಕೆಎಸ್‌ಆರ್‌ಟಿಸಿಯಿಂದ ‘ಬೆಂಗಳೂರು-ಜೋಗ ಜಲಪಾತ’ ಪ್ಯಾಕೇಜ್ ಟೂರ್ ಆ.8ರಿಂದ ಆರಂಭ: ವೇಳಾಪಟ್ಟಿ, ಪ್ರಯಾಣದರ ವಿವರ ಇಲ್ಲಿದೆ

    ಪೆಟ್ರೋಲ್ ಬಂಕ್ ಸಾಂದರ್ಭಿಕ ಚಿತ್ರ

    ವಿಮೆ ಇಲ್ಲದ ವಾಹನಗಳಿಗೆ ಪೆಟ್ರೋಲ್, ಡೀಸೆಲ್ ಇಲ್ಲ: ಸುಪ್ರೀಂ ಕೋರ್ಟ್ ಪೈಲೆಟ್ ಯೋಜನೆ ರೂಪಿಸಲು ಕೇಂದ್ರಕ್ಕೆ ಸೂಚನೆ

    Science News | ಪ್ರೊ. ಅನ್ನಪೂರ್ಣಿ ಸುಬ್ರಮಣ್ಯಂಗೆ ‘ಕಾಸ್ಪಾರ್ ವಿಕ್ರಮ್ ಸಾರಾಭಾಯ್’ ಪ್ರಶಸ್ತಿ: ಈ ಗೌರವ ಪಡೆದ ಮೊದಲ ಭಾರತೀಯ ಮಹಿಳೆ

    ರಾಜ್ಯದಲ್ಲಿ ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿ: ಪರಿಶೀಲನೆಗೆ ಜಿಲ್ಲಾವಾರು ಸಚಿವರ ನೇಮಕ

    ಡಿ.ಕೆ. ಶಿವಕುಮಾರ್ ಸಂಪುಟ ವಿಸ್ತರಣೆ: ಇಂದು 20 ನೂತನ ಸಚಿವರ ಪ್ರಮಾಣ ವಚನ, ಇಲ್ಲಿದೆ ಎಐಸಿಸಿ ಅಧಿಕೃತ ಪಟ್ಟಿ

    ಕರುನಾಡಲ್ಲಿ ವರುಣನ ಆರ್ಭಟ: ಭರ್ತಿಯಾಗುತ್ತಿರುವ ಜಲಾಶಯಗಳು, ಮೈದುಂಬಿ ಹರಿಯುತ್ತಿರುವ ನದಿಗಳು

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

    KEA ಗ್ರಾಮ ಆಡಳಿತ ಅಧಿಕಾರಿ ಹುದ್ದೆ: ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ

    ​ಪೇಪರ್ ಲೀಕ್ ತಡೆಗೆ ಹೊಸ ಅಸ್ತ್ರ: ಸಂಸತ್ತಿನಲ್ಲಿ ಅಂಗೀಕಾರಗೊಂಡಿತು ಕಠಿಣ ವಿಧೇಯಕ

  • Bengaluru Focus

    BW EXCLUSIVE | ಉದ್ಘಾಟನೆಯಾದ ಒಂದೇ ತಿಂಗಳಿಗೆ ಕೆಂಪೇಗೌಡ ಬಡಾವಣೆ ಎಂಎಆರ್ ಫುಟ್ ಪಾತ್ ಕಳಪೆ ಕಾಮಗಾರಿ ಬಟಾಬಯಲು: ಬಿಡಿಎ ವಿರುದ್ಧ ಜನಾಕ್ರೋಶ

    80ನೇ ಸ್ವಾತಂತ್ರ್ಯ ದಿನಾಚರಣೆ: ಆಗಸ್ಟ್ 9ಕ್ಕೆ ವಿಧಾನಸೌಧದಲ್ಲಿ ಭಾರತೀಯ ವಾಯುಪಡೆ ಬ್ಯಾಂಡ್ ಸಂಭ್ರಮ

    GBA News | ​ಕೆ.ಆರ್. ಮಾರುಕಟ್ಟೆ, ವಿಕ್ಟೋರಿಯಾ ಆಸ್ಪತ್ರೆ ಬಳಿಯ ಫುಟ್‌ಪಾತ್ ಒತ್ತುವರಿ ತೆರವು: 223 ಅಕ್ರಮ ಅಂಗಡಿಗಳ ನೆಲಸಮ

    ಜ್ಞಾನಭಾರತಿ ಕ್ಯಾಂಪಸ್‌ನಲ್ಲಿ ಅಪಘಾತ: ಚಿಕಿತ್ಸೆ ಫಲಿಸದೆ ವಿವಿ ವಿದ್ಯಾರ್ಥಿನಿ ಮಾನಸ ಸಾವು

    ಕೆಎಸ್ ಆರ್ ಟಿಸಿ ಕೇಂದ್ರ ಕಚೇರಿ ಸಾಂದರ್ಭಿಕ ಚಿತ್ರ

    ಕೆಎಸ್‌ಆರ್‌ಟಿಸಿಯಿಂದ ‘ಬೆಂಗಳೂರು-ಜೋಗ ಜಲಪಾತ’ ಪ್ಯಾಕೇಜ್ ಟೂರ್ ಆ.8ರಿಂದ ಆರಂಭ: ವೇಳಾಪಟ್ಟಿ, ಪ್ರಯಾಣದರ ವಿವರ ಇಲ್ಲಿದೆ

    Science News | ಪ್ರೊ. ಅನ್ನಪೂರ್ಣಿ ಸುಬ್ರಮಣ್ಯಂಗೆ ‘ಕಾಸ್ಪಾರ್ ವಿಕ್ರಮ್ ಸಾರಾಭಾಯ್’ ಪ್ರಶಸ್ತಿ: ಈ ಗೌರವ ಪಡೆದ ಮೊದಲ ಭಾರತೀಯ ಮಹಿಳೆ

    ಸರ್ಕಾರಕ್ಕೆ 1 ಕೋಟಿ ರೂ. ಡಿವಿಡೆಂಡ್ ನೀಡಿದ ಮೈಸೂರು ಎಲೆಕ್ಟ್ರಿಕಲ್ ಇಂಡಸ್ಟ್ರೀಸ್

    GBA News | ಶಾಂತಿನಗರ ಇಇ ಕಚೇರಿಯಲ್ಲಿ 9 ಕೋಟಿ ರೂ.ಗಳ ಕಂಪ್ಯೂಟರ್ ಬಿಲ್ ಹಗರಣ: ಲೋಕಾಯುಕ್ತಕ್ಕೆ ದೂರು

    ಗಾಂಧಿನಗರ: ‘ಬೆಂಗಳೂರು ಪೇಟೆ’ ಪ್ರದೇಶದಲ್ಲಿ ಅಗ್ನಿ ಅವಘಡ ನಿಯಂತ್ರಣಕ್ಕೆ ನಗರದ ಪ್ರಥಮ ‘ಫೈರ್ ಹೈಡ್ರೆಂಟ್’ ವ್ಯವಸ್ಥೆ ಲೋಕಾರ್ಪಣೆ

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire
    ಕೆಎಸ್ ಆರ್ ಟಿಸಿ ಕೇಂದ್ರ ಕಚೇರಿ ಸಾಂದರ್ಭಿಕ ಚಿತ್ರ

    ಕೆಎಸ್‌ಆರ್‌ಟಿಸಿಯಿಂದ ‘ಬೆಂಗಳೂರು-ಜೋಗ ಜಲಪಾತ’ ಪ್ಯಾಕೇಜ್ ಟೂರ್ ಆ.8ರಿಂದ ಆರಂಭ: ವೇಳಾಪಟ್ಟಿ, ಪ್ರಯಾಣದರ ವಿವರ ಇಲ್ಲಿದೆ

    ಪೆಟ್ರೋಲ್ ಬಂಕ್ ಸಾಂದರ್ಭಿಕ ಚಿತ್ರ

    ವಿಮೆ ಇಲ್ಲದ ವಾಹನಗಳಿಗೆ ಪೆಟ್ರೋಲ್, ಡೀಸೆಲ್ ಇಲ್ಲ: ಸುಪ್ರೀಂ ಕೋರ್ಟ್ ಪೈಲೆಟ್ ಯೋಜನೆ ರೂಪಿಸಲು ಕೇಂದ್ರಕ್ಕೆ ಸೂಚನೆ

    Science News | ಪ್ರೊ. ಅನ್ನಪೂರ್ಣಿ ಸುಬ್ರಮಣ್ಯಂಗೆ ‘ಕಾಸ್ಪಾರ್ ವಿಕ್ರಮ್ ಸಾರಾಭಾಯ್’ ಪ್ರಶಸ್ತಿ: ಈ ಗೌರವ ಪಡೆದ ಮೊದಲ ಭಾರತೀಯ ಮಹಿಳೆ

    ರಾಜ್ಯದಲ್ಲಿ ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿ: ಪರಿಶೀಲನೆಗೆ ಜಿಲ್ಲಾವಾರು ಸಚಿವರ ನೇಮಕ

    ಡಿ.ಕೆ. ಶಿವಕುಮಾರ್ ಸಂಪುಟ ವಿಸ್ತರಣೆ: ಇಂದು 20 ನೂತನ ಸಚಿವರ ಪ್ರಮಾಣ ವಚನ, ಇಲ್ಲಿದೆ ಎಐಸಿಸಿ ಅಧಿಕೃತ ಪಟ್ಟಿ

    ಕರುನಾಡಲ್ಲಿ ವರುಣನ ಆರ್ಭಟ: ಭರ್ತಿಯಾಗುತ್ತಿರುವ ಜಲಾಶಯಗಳು, ಮೈದುಂಬಿ ಹರಿಯುತ್ತಿರುವ ನದಿಗಳು

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

    KEA ಗ್ರಾಮ ಆಡಳಿತ ಅಧಿಕಾರಿ ಹುದ್ದೆ: ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ

    ​ಪೇಪರ್ ಲೀಕ್ ತಡೆಗೆ ಹೊಸ ಅಸ್ತ್ರ: ಸಂಸತ್ತಿನಲ್ಲಿ ಅಂಗೀಕಾರಗೊಂಡಿತು ಕಠಿಣ ವಿಧೇಯಕ

  • Bengaluru Focus

    BW EXCLUSIVE | ಉದ್ಘಾಟನೆಯಾದ ಒಂದೇ ತಿಂಗಳಿಗೆ ಕೆಂಪೇಗೌಡ ಬಡಾವಣೆ ಎಂಎಆರ್ ಫುಟ್ ಪಾತ್ ಕಳಪೆ ಕಾಮಗಾರಿ ಬಟಾಬಯಲು: ಬಿಡಿಎ ವಿರುದ್ಧ ಜನಾಕ್ರೋಶ

    80ನೇ ಸ್ವಾತಂತ್ರ್ಯ ದಿನಾಚರಣೆ: ಆಗಸ್ಟ್ 9ಕ್ಕೆ ವಿಧಾನಸೌಧದಲ್ಲಿ ಭಾರತೀಯ ವಾಯುಪಡೆ ಬ್ಯಾಂಡ್ ಸಂಭ್ರಮ

    GBA News | ​ಕೆ.ಆರ್. ಮಾರುಕಟ್ಟೆ, ವಿಕ್ಟೋರಿಯಾ ಆಸ್ಪತ್ರೆ ಬಳಿಯ ಫುಟ್‌ಪಾತ್ ಒತ್ತುವರಿ ತೆರವು: 223 ಅಕ್ರಮ ಅಂಗಡಿಗಳ ನೆಲಸಮ

    ಜ್ಞಾನಭಾರತಿ ಕ್ಯಾಂಪಸ್‌ನಲ್ಲಿ ಅಪಘಾತ: ಚಿಕಿತ್ಸೆ ಫಲಿಸದೆ ವಿವಿ ವಿದ್ಯಾರ್ಥಿನಿ ಮಾನಸ ಸಾವು

    ಕೆಎಸ್ ಆರ್ ಟಿಸಿ ಕೇಂದ್ರ ಕಚೇರಿ ಸಾಂದರ್ಭಿಕ ಚಿತ್ರ

    ಕೆಎಸ್‌ಆರ್‌ಟಿಸಿಯಿಂದ ‘ಬೆಂಗಳೂರು-ಜೋಗ ಜಲಪಾತ’ ಪ್ಯಾಕೇಜ್ ಟೂರ್ ಆ.8ರಿಂದ ಆರಂಭ: ವೇಳಾಪಟ್ಟಿ, ಪ್ರಯಾಣದರ ವಿವರ ಇಲ್ಲಿದೆ

    Science News | ಪ್ರೊ. ಅನ್ನಪೂರ್ಣಿ ಸುಬ್ರಮಣ್ಯಂಗೆ ‘ಕಾಸ್ಪಾರ್ ವಿಕ್ರಮ್ ಸಾರಾಭಾಯ್’ ಪ್ರಶಸ್ತಿ: ಈ ಗೌರವ ಪಡೆದ ಮೊದಲ ಭಾರತೀಯ ಮಹಿಳೆ

    ಸರ್ಕಾರಕ್ಕೆ 1 ಕೋಟಿ ರೂ. ಡಿವಿಡೆಂಡ್ ನೀಡಿದ ಮೈಸೂರು ಎಲೆಕ್ಟ್ರಿಕಲ್ ಇಂಡಸ್ಟ್ರೀಸ್

    GBA News | ಶಾಂತಿನಗರ ಇಇ ಕಚೇರಿಯಲ್ಲಿ 9 ಕೋಟಿ ರೂ.ಗಳ ಕಂಪ್ಯೂಟರ್ ಬಿಲ್ ಹಗರಣ: ಲೋಕಾಯುಕ್ತಕ್ಕೆ ದೂರು

    ಗಾಂಧಿನಗರ: ‘ಬೆಂಗಳೂರು ಪೇಟೆ’ ಪ್ರದೇಶದಲ್ಲಿ ಅಗ್ನಿ ಅವಘಡ ನಿಯಂತ್ರಣಕ್ಕೆ ನಗರದ ಪ್ರಥಮ ‘ಫೈರ್ ಹೈಡ್ರೆಂಟ್’ ವ್ಯವಸ್ಥೆ ಲೋಕಾರ್ಪಣೆ

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home Bengaluru Focus

BW NEWS IMPACT | ಉಲ್ಲಾಳ ಕೆರೆ ಸಂಪರ್ಕಿಸುವ ರಾಜಕಾಲುವೆ ಹೂಳು-ಜೊಂಡಿಗೆ ಮುಕ್ತಿ : ಬೃಹತ್ ನೀರುಗಾಲುವೆ ಸ್ವಚ್ಛತೆ ಆರಂಭ!!

ಉಲ್ಲಾಳ ಕೆರೆಗೆ ಹೊಂದಿಕೊಂಡ ರಾಜಕಾಲುವೆ ಬಗ್ಗೆ ಮೇ 23ರಂದು ರಿಯಾಲಿಟಿ ಚೆಕ್ ನಡೆಸಿ ಅಲ್ಲಿನ ರಾಜಕಾಲುವೆ ದುಸ್ಥಿತಿ ಬಗ್ಗೆ 'ಬೆಂಗಳೂರು ವೈರ್' ಪ್ರತ್ಯಕ್ಷ ವರದಿ ಪ್ರಕಟಿಸಿತ್ತು.

by Bengaluru Wire Desk
May 27, 2025
in Bengaluru Focus, BW Special, Public interest
Reading Time: 1 min read
0

ಬೆಂಗಳೂರು, ಮೇ.27 www.bengaluruwire.com : ಉಲ್ಲಾಳ ಕೆರೆಗೆ ಹೊಂದಿಕೊಂಡ ರಾಜಕಾಲುವೆ ಬಗ್ಗೆ ಮೇ 23ರಂದು ರಿಯಾಲಿಟಿ ಚೆಕ್ ನಡೆಸಿ ಅಲ್ಲಿನ ಬೃಹತ್ ನೀರುಗಾಲುವೆಯಲ್ಲಿ ದುಸ್ಥಿತಿ ಬಗ್ಗೆ ‘ಬೆಂಗಳೂರು ವೈರ್’ ಪ್ರತ್ಯಕ್ಷ ವರದಿ ಪ್ರಕಟಿಸಿತ್ತು. ಇದರಿಂದ ಎಚ್ಚೆತ್ತುಕೊಂಡ ಬಿಬಿಎಂಪಿ ಅಧಿಕಾರಿಗಳು ಇಲ್ಲಿನ ರಾಜಕಾಲುವೆ ಹೂಳನ್ನು, ಕಳೆಗಳನ್ನು ಜೆಸಿಬಿ ಬಳಸಿ ಸ್ವಚ್ಛಗೊಳಿಸಲು ಆರಂಭಿಸಿದ್ದಾರೆ. ಇದು ‘ಬೆಂಗಳೂರು ವೈರ್’ ವರದಿ ಪರಿಣಾಮ.

ಮೇ 23ರಂದು ಉಲ್ಲಾಳ ಕೆರೆಗೆ ಸಂಪರ್ಕಿಸುವ ರಾಜಕಾಲುವೆಯ ದುಸ್ಥಿತಿ.

ಮೇ 23ರಂದು “BW REALITY CHECK | ಉಲ್ಲಾಳ ವಾರ್ಡ್ ರಾಜಕಾಲುವೆಯಲ್ಲಿ ಬೆಳೆದಿದೆ ಜೊಂಡು : ಉಲ್ಲಾಳು ಕೆರೆಯಲ್ಲಿ ತೇಲುತ್ತಿದೆ ಬೆಂಡು ; ಕೊಳಚೆ ನೀರಿಂದ ಸಮೃದ್ಧ!!” ಎಂಬ ಶೀರ್ಷಿಕೆಯಡಿ ಉಲ್ಲಾಳ ಕೆರೆ ಹಾಗೂ ಅದಕ್ಕೆ ಸಂಪರ್ಕ ಹೊಂದಿರುವ ಬೃಹತ್ ನೀರುಗಾಲುವೆ ದುಸ್ಥಿತಿಯ ಬಗ್ಗೆ ವಿಸ್ತ್ರತವಾಗಿ ‘ಬೆಂಗಳೂರು ವೈರ್’ ಪ್ರತ್ಯಕ್ಷ ವರದಿ ಪ್ರಕಟಿಸಿತ್ತು.

ಈ ವರದಿಯನ್ನು ಗಂಭೀರವಾಗಿ ಪರಿಗಣಿಸಿದ ಬಿಬಿಎಂಪಿ ರಾಜರಾಜೇಶ್ವರಿ ವಲಯ ಆಯುಕ್ತರು ಹಾಗೂ ಅಲ್ಲಿನ ಬೃಹತ್ ನೀರುಗಾಲುವೆ ವಿಭಾಗದ ಅಧಿಕಾರಿಗಳು ಉಲ್ಲಾಳ ಕೆರೆಗೆ ರಾಜಕಾಲುವೆ ನೀರು ಪ್ರವೇಶಿಸುವ (Inlet Point) ಹಾಗೂ ಕೆರೆಯಿಂದ ನೀರು ನಿರ್ಗಮಿಸುವ ದ್ವಾರ (Outlet Point) ಮಾರ್ಗದಲ್ಲಿ ತುಂಬಿರುವ ಹೂಳು, ಜೊಂಡು ಹಾಗೂ ಕಳೆಗಳನ್ನು ಮೇ 26ರಿಂದ ಸ್ವಚ್ಛಗೊಳಿಸುವ ಕಾರ್ಯವನ್ನು ಆರಂಭಿಸಿದ್ದಾರೆ.

ಉಲ್ಲಾಳ ಕೆರೆಗೆ ಸಂಪರ್ಕಿಸುವ ರಾಜಕಾಲುವೆ ಸ್ವಚ್ಛಗೊಳಿಸುವ ಕಾರ್ಯ ಪ್ರಗತಿಯಲ್ಲಿದೆ.

ಬಿಬಿಎಂಪಿಯಲ್ಲಿನ 860 ಕಿ.ಮೀ ಉದ್ದದ ರಾಜಕಾಲುವೆ ಮಾರ್ಗದಲ್ಲಿ ಬಹುತೇಕ ಕಡೆ ರಾಜಕಾಲುವೆಯಲ್ಲಿನ ಹೂಳು, ಘನತ್ಯಾಜ್ಯ ಹಾಗೂ ಕಳೆಗಳನ್ನು ಕಾಲಕಾಲಕ್ಕೆ ಸ್ವಚ್ಛಗೊಳಿಸುವ, ಕಾಲುವೆಯ ತಡೆಗೋಡೆಗಳನ್ನು ಭದ್ರಪಡಿಸುವುದು ಸೇರಿದಂತೆ ಹಲವು ಕಾಮಗಾರಿಗಳನ್ನು ವಾರ್ಷಿಕ ನಿರ್ವಹಣೆ ಗುತ್ತಿಗೆ ಪಡೆದ ಸಂಸ್ಥೆಗಳು ನಿರ್ವಹಿಸಬೇಕು. ಅದನ್ನು ಆಯಾ ವಿಭಾಗ ಹಾಗೂ ಉಪವಿಭಾಗದ ಇಂಜಿನಿಯರ್ ಗಳು ಪರಿಶೀಲಿಸಿ ಸೂಕ್ತ ನಿರ್ದೇಶನ ನೀಡಬೇಕು. 

ಉಲ್ಲಾಳ ಕೆರೆಯಲ್ಲಿ ರಾಜಕಾಲುವೆ ನೀರಿಂದ ಹರಿದು ಬಂದ ಪ್ಲಾಸ್ಟಿಕ್ ಮತ್ತಿತರ ತ್ಯಾಜ್ಯಗಳನ್ನು ಪಾಲಿಕೆ ಕೆರೆ ವಿಭಾಗದ ಅಧಿಕಾರಿಗಳು ಕಾರ್ಮಿಕರ ಮೂಲಕ ಸ್ವಚ್ಛಗೊಳಿಸುತ್ತಿರುವುದು.

2019-20 ರಿಂದ ನಗರದ ಬೃಹತ್ ನೀರುಗಾಲುವೆ ವಾರ್ಷಿಕ ನಿರ್ವಹಣೆ ಗುತ್ತಿಗೆ ನೀಡುವ ವ್ಯವಸ್ಥೆ ಆರಂಭವಾಗಿತ್ತು. ಆದರೆ ನಗರದ ಎಷ್ಟೋ ರಾಜಕಾಲುವೆಗಳಲ್ಲಿ ಸರಿಯಾಗಿ ಹೂಳು ತೆಗೆಯುತ್ತಿಲ್ಲ. ಆದರೆ ಕಾಲ ಕಾಲಕ್ಕೆ ಕಾಂಟ್ರಾಕ್ಟರ್ ಗಳು ಬಿಲ್ ಮಾಡಿ ಹಣ ಮಾಡುತ್ತಿದ್ದಾರಷ್ಟೆ. ಈ ಬಗ್ಗೆ ಬಿಬಿಎಂಪಿ ಮುಖ್ಯ ಆಯುಕ್ತರು ಪರಿಶೀಲಿಸಿ ಅವ್ಯವಸ್ಥೆಯನ್ನು ಸರಿಪಡಿಸಬೇಕಿದೆ.

ಇನ್ನು ಹಲವು ಪ್ರಾಣಿ-ಪಕ್ಷಿಗಳ ಅವಾಸಸ್ಥಾನವಾಗಿರುವ ಜೀವ ವೈವಿಧ್ಯತೆ ಹೊಂದಿರುವ ಉಲ್ಲಾಳ ಕೆರೆಯ ಸಂಪೂರ್ಣ ಅಭಿವೃದ್ಧಿಗೆ ಒಂದೂವರೆ ಕೋಟಿ ರೂ.ಗಳಷ್ಟು ಹಣವನ್ನು 2025-26ನೇ ಸಾಲಿನ ಕಾರ್ಯಯೋಜನೆಯಲ್ಲಿ ಸೇರಿಸಿರುವುದಾಗಿ ಬಿಬಿಎಂಪಿ ಕೆರೆ ವಿಭಾಗದ ಮುಖ್ಯ ಇಂಜಿನಿಯರ್ ವಿಜಯ್ ಕುಮಾರ್ ಹರಿದಾಸ್ ‘ಬೆಂಗಳೂರು ವೈರ್’ ಗೆ ಖಚಿತಪಡಿಸಿದ್ದಾರೆ.

2021 ಜನವರಿಯಿಂದ ನಿರಂತರವಾಗಿ ರಾಜಧಾನಿಯ ಸುದ್ದಿಗಳಿಗೆ ಆದ್ಯತೆಯಿಟ್ಟುಕೊಂಡು ನಿಮ್ಮ ‘ಬೆಂಗಳೂರು ವೈರ್’ ಸ್ವತಂತ್ರ ಮತ್ತು ವಾಸ್ತವ ಸುದ್ದಿ ಮೂಲಮಂತ್ರದೊಂದಿಗೆ ಆಳುವ ಸರ್ಕಾರವನ್ನು ಸದಾ ಎಚ್ಚರಿಸುತ್ತಾ, ಜನಜಾಗೃತಿ ಮೂಡಿಸುತ್ತಾ ಬಂದಿದೆ. ನಮ್ಮ ಈ ಕಾರ್ಯ ಹೀಗೆ ಮುಂದುವರೆಯಲು ನಿಮ್ಮ ನಿರಂತರ ಬೆಂಬಲ- ಪ್ರೋತ್ಸಾಹವೇ ಕಾರಣ. ಇದಕ್ಕೆ ನಾವು ಚಿರಋಣಿ.

BW REALITY CHECK | ಉಲ್ಲಾಳ ವಾರ್ಡ್ ರಾಜಕಾಲುವೆಯಲ್ಲಿ ಬೆಳೆದಿದೆ ಜೊಂಡು : ಉಲ್ಲಾಳ ಕೆರೆಯಲ್ಲಿ ತೇಲುತ್ತಿದೆ ಬೆಂಡು ; ಕೊಳಚೆ ನೀರಿಂದ ಸಮೃದ್ಧ!!
WhatsApp Join our WhatsApp Channel
Previous Post

Inspiration News | ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಬಸ್ಸಿನ ಚಾಲಕನ ಮಗ ಈಗ ಐಎಫ್‌ಎಸ್‌ ಅಧಿಕಾರಿ!

Next Post

ಸಾರ್ವಜನಿಕರಿಗೆ ಸಿಹಿಸುದ್ದಿ: 2ನೇ ಮತ್ತು 4ನೇ ಶನಿವಾರ, ಭಾನುವಾರಗಳಲ್ಲೂ ರಾಜ್ಯದ ಈ 35 ಉಪನೋಂದಣಿ ಕಚೇರಿಗಳು ಕಾರ್ಯನಿರ್ವಹಿಸಲಿವೆ

Next Post

ಸಾರ್ವಜನಿಕರಿಗೆ ಸಿಹಿಸುದ್ದಿ: 2ನೇ ಮತ್ತು 4ನೇ ಶನಿವಾರ, ಭಾನುವಾರಗಳಲ್ಲೂ ರಾಜ್ಯದ ಈ 35 ಉಪನೋಂದಣಿ ಕಚೇರಿಗಳು ಕಾರ್ಯನಿರ್ವಹಿಸಲಿವೆ

ಡಿಜಿಟಲ್ ವೈಯುಕ್ತಿಕ ದತ್ತಾಂಶ ಸಂರಕ್ಷಣಾ ಕಾಯಿದೆ ರದ್ದುಪಡಿಸಲು ಕೇಂದ್ರಕ್ಕೆ ಕೆಯುಡಬ್ಲ್ಯೂಜೆ ಒತ್ತಾಯ

Please login to join discussion

Like Us on Facebook

Follow Us on Twitter

Recent News

BW EXCLUSIVE | ಉದ್ಘಾಟನೆಯಾದ ಒಂದೇ ತಿಂಗಳಿಗೆ ಕೆಂಪೇಗೌಡ ಬಡಾವಣೆ ಎಂಎಆರ್ ಫುಟ್ ಪಾತ್ ಕಳಪೆ ಕಾಮಗಾರಿ ಬಟಾಬಯಲು: ಬಿಡಿಎ ವಿರುದ್ಧ ಜನಾಕ್ರೋಶ

August 6, 2026

GI Tag | ಭಾರತದಲ್ಲಿ ಜಿಐ ಟ್ಯಾಗ್‌ ಕ್ರಾಂತಿ: ಪಟ್ಟಿಯಲ್ಲಿ ಕರ್ನಾಟಕಕ್ಕೆ 4ನೇ ಸ್ಥಾನ, ಚನ್ನಪಟ್ಟಣ ಬೊಂಬೆ ಸೇರಿ 49 ಉತ್ಪನ್ನಗಳಿಗೆ ಜಾಗತಿಕ ಮಾನ್ಯತೆ

August 6, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

BW EXCLUSIVE | ಉದ್ಘಾಟನೆಯಾದ ಒಂದೇ ತಿಂಗಳಿಗೆ ಕೆಂಪೇಗೌಡ ಬಡಾವಣೆ ಎಂಎಆರ್ ಫುಟ್ ಪಾತ್ ಕಳಪೆ ಕಾಮಗಾರಿ ಬಟಾಬಯಲು: ಬಿಡಿಎ ವಿರುದ್ಧ ಜನಾಕ್ರೋಶ

August 6, 2026

GI Tag | ಭಾರತದಲ್ಲಿ ಜಿಐ ಟ್ಯಾಗ್‌ ಕ್ರಾಂತಿ: ಪಟ್ಟಿಯಲ್ಲಿ ಕರ್ನಾಟಕಕ್ಕೆ 4ನೇ ಸ್ಥಾನ, ಚನ್ನಪಟ್ಟಣ ಬೊಂಬೆ ಸೇರಿ 49 ಉತ್ಪನ್ನಗಳಿಗೆ ಜಾಗತಿಕ ಮಾನ್ಯತೆ

August 6, 2026

80ನೇ ಸ್ವಾತಂತ್ರ್ಯ ದಿನಾಚರಣೆ: ಆಗಸ್ಟ್ 9ಕ್ಕೆ ವಿಧಾನಸೌಧದಲ್ಲಿ ಭಾರತೀಯ ವಾಯುಪಡೆ ಬ್ಯಾಂಡ್ ಸಂಭ್ರಮ

August 6, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group