Thursday, May 29, 2025
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire
    ಕಾಂಗ್ರೆಸ್ ಶಾಸಕ ಕೆ.ಜೆ.ಜಾರ್ಜ್

    ವಿದ್ಯುತ್ ಸಂಪರ್ಕಕ್ಕೆ ಒಸಿ ಕಡ್ಡಾಯ ಸಮಸ್ಯೆಗೆ ಶೀಘ್ರ ಪರಿಹಾರ : ಸಚಿವ ಕೆ.ಜೆ.ಜಾರ್ಜ್

    ಅಯೋಧ್ಯೆ: ಜೂನ್ 5 ರಿಂದ ರಾಮಮಂದಿರದಲ್ಲಿ ಏಳು ವಿಗ್ರಹಗಳ ಪ್ರಾಣ ಪ್ರತಿಷ್ಠಾಪನೆ; ಸಿಎಂ ಯೋಗಿ ಭಾಗಿ

    ರಾಜ್ಯದಲ್ಲಿ ₹15,441.17 ಕೋಟಿ ಬಂಡವಾಳ ಹೂಡಿಕೆಗೆ ಉನ್ನತಾಧಿಕಾರ ಸಮಿತಿ ಒಪ್ಪಿಗೆ

    ಸಾರ್ವಜನಿಕರಿಗೆ ಸಿಹಿಸುದ್ದಿ: 2ನೇ ಮತ್ತು 4ನೇ ಶನಿವಾರ, ಭಾನುವಾರಗಳಲ್ಲೂ ರಾಜ್ಯದ ಈ 35 ಉಪನೋಂದಣಿ ಕಚೇರಿಗಳು ಕಾರ್ಯನಿರ್ವಹಿಸಲಿವೆ

    Inspiration News | ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಬಸ್ಸಿನ ಚಾಲಕನ ಮಗ ಈಗ ಐಎಫ್‌ಎಸ್‌ ಅಧಿಕಾರಿ!

    ಉಡುಪಿ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಣೆ ಹಿನ್ನೆಲೆ: ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲು ಜಿಲ್ಲಾಡಳಿತಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸೂಚನೆ

    ವಿಧಾನಸೌಧದ ಸಾಂದರ್ಭಿಕ ಚಿತ್ರ

    ರಾಜ್ಯದಲ್ಲಿ ಈಗ ಚುನಾವಣೆಯಾದರೆ ಬಿಜೆಪಿಗೆ ಬಹುಮತ ಸಾಧ್ಯತೆ ; ಸಿದ್ದರಾಮಯ್ಯ ಇನ್ನೂ ಮುಖ್ಯಮಂತ್ರಿ ಆಯ್ಕೆಯಲ್ಲಿ ಟಾಪ್ : ಪೀಪಲ್ಸ್ ಪಲ್ಸ್ ಸಮೀಕ್ಷಾ ವರದಿ

    ಕರೋನಾ ವೈರಸ್ ಗ್ರಾಫಿಕ್ ಚಿತ್ರ

    ಬೆಂಗಳೂರಿನಲ್ಲಿ ಕೋವಿಡ್ ಏರಿಕೆ: ಆತಂಕ ಬೇಡ, ಎಚ್ಚರಿಕೆಯಿರಲಿ ; ಸರ್ಕಾರ ನೀಡಿದ ಮುನ್ನೆಚ್ಚರಿಕೆ ಕ್ರಮಗಳೇನು?

    ರಾಜ್ಯದ 16 ಜಿಲ್ಲಾಸ್ಪತ್ರೆಗಳಲ್ಲಿ 10 ಬೆಡ್ ಗಳ ಡೇ ಕೇರ್ ಕೀಮೋಥೆರಪಿ ಚಿಕಿತ್ಸೆಗೆ ಸಿಎಂ ಚಾಲನೆ

  • Bengaluru Focus
    ಕಾಂಗ್ರೆಸ್ ಶಾಸಕ ಕೆ.ಜೆ.ಜಾರ್ಜ್

    ವಿದ್ಯುತ್ ಸಂಪರ್ಕಕ್ಕೆ ಒಸಿ ಕಡ್ಡಾಯ ಸಮಸ್ಯೆಗೆ ಶೀಘ್ರ ಪರಿಹಾರ : ಸಚಿವ ಕೆ.ಜೆ.ಜಾರ್ಜ್

    ಬಿಡಿಎ ಬಡಾವಣೆ ಕುರಿತ ಗ್ರಾಫಿಕ್ಸ್ ಸಾಂದರ್ಭಿಕ ಚಿತ್ರ

    ಅಗತ್ಯವಿರುವ ಮೂಲಸೌಕರ್ಯ ಒದಗಿಸದೆ ಹೊಸ ಬಡಾವಣೆ ಬೇಡ: ಶಾಸಕ ಸುರೇಶ್ ಕುಮಾರ್ ಆಗ್ರಹ

    BW NEWS IMPACT | ಉಲ್ಲಾಳ ಕೆರೆ ಸಂಪರ್ಕಿಸುವ ರಾಜಕಾಲುವೆ ಹೂಳು-ಜೊಂಡಿಗೆ ಮುಕ್ತಿ : ಬೃಹತ್ ನೀರುಗಾಲುವೆ ಸ್ವಚ್ಛತೆ ಆರಂಭ!!

    BW EXCLUSIVE | ಸರ್ಕಾರ ಬದಲಾಗಿದ್ದಕ್ಕೆ ಬೆಂಗಳೂರಿನ ಕೆರೆಗಳ ಪ್ರವಾಹ ನಿಯಂತ್ರಿಸುವ ಸ್ಲೂಸ್ ಗೇಟ್ ಯೋಜನೆಗೆ ಕತ್ತರಿ ಬಿದ್ದಿದೆ!!

    ಕರೋನಾ ವೈರಸ್ ಗ್ರಾಫಿಕ್ ಚಿತ್ರ

    ಬೆಂಗಳೂರಿನಲ್ಲಿ ಕೋವಿಡ್ ಏರಿಕೆ: ಆತಂಕ ಬೇಡ, ಎಚ್ಚರಿಕೆಯಿರಲಿ ; ಸರ್ಕಾರ ನೀಡಿದ ಮುನ್ನೆಚ್ಚರಿಕೆ ಕ್ರಮಗಳೇನು?

    ಬಿಬಿಎಂಪಿ ಪ್ರಧಾನ ಎಂಜಿನಿಯರ್ ಬಿ ಎಸ್ ಪ್ರಹ್ಲಾದ್ ಬಿ-ಸ್ಮೈಲ್‌ಗೆ : ತೆರವಾದ ಎರಡು ಸಿಇ ಪೋಸ್ಟ್ ಗಳ ನೇಮಕಕ್ಕೆ ಸರ್ಕಾರ ಆದೇಶ

    ಲಾಲ್ ಬಾಗ್‌ನಲ್ಲಿ 150 ವರ್ಷಗಳ ಇತಿಹಾಸದ ಫೈಕಸ್ ವೃಕ್ಷ ಧರೆಗೆ!

    BW REALITY CHECK | ಉಲ್ಲಾಳ ವಾರ್ಡ್ ರಾಜಕಾಲುವೆಯಲ್ಲಿ ಬೆಳೆದಿದೆ ಜೊಂಡು : ಉಲ್ಲಾಳ ಕೆರೆಯಲ್ಲಿ ತೇಲುತ್ತಿದೆ ಬೆಂಡು ; ಕೊಳಚೆ ನೀರಿಂದ ಸಮೃದ್ಧ!!

    ಮೈಸೂರು ಸ್ಯಾಂಡಲ್ ಸೋಪ್ ಜಾಹೀರಾತಿಗೆ ಬಾಲಿವುಡ್ ನಟಿ ತಮನ್ನಾ ಭಾಟಿಯಾ ರಾಯಭಾರಿ

  • Public interest
  • BW Special
  • Life Style
  • Photo Gallery
  • Video
  • Change language
    • Kannada
    • English
    • Telugu
    • Hindi
    • Malayalam
    • Tamil
No Result
View All Result
  • Home
  • News Wire
    ಕಾಂಗ್ರೆಸ್ ಶಾಸಕ ಕೆ.ಜೆ.ಜಾರ್ಜ್

    ವಿದ್ಯುತ್ ಸಂಪರ್ಕಕ್ಕೆ ಒಸಿ ಕಡ್ಡಾಯ ಸಮಸ್ಯೆಗೆ ಶೀಘ್ರ ಪರಿಹಾರ : ಸಚಿವ ಕೆ.ಜೆ.ಜಾರ್ಜ್

    ಅಯೋಧ್ಯೆ: ಜೂನ್ 5 ರಿಂದ ರಾಮಮಂದಿರದಲ್ಲಿ ಏಳು ವಿಗ್ರಹಗಳ ಪ್ರಾಣ ಪ್ರತಿಷ್ಠಾಪನೆ; ಸಿಎಂ ಯೋಗಿ ಭಾಗಿ

    ರಾಜ್ಯದಲ್ಲಿ ₹15,441.17 ಕೋಟಿ ಬಂಡವಾಳ ಹೂಡಿಕೆಗೆ ಉನ್ನತಾಧಿಕಾರ ಸಮಿತಿ ಒಪ್ಪಿಗೆ

    ಸಾರ್ವಜನಿಕರಿಗೆ ಸಿಹಿಸುದ್ದಿ: 2ನೇ ಮತ್ತು 4ನೇ ಶನಿವಾರ, ಭಾನುವಾರಗಳಲ್ಲೂ ರಾಜ್ಯದ ಈ 35 ಉಪನೋಂದಣಿ ಕಚೇರಿಗಳು ಕಾರ್ಯನಿರ್ವಹಿಸಲಿವೆ

    Inspiration News | ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಬಸ್ಸಿನ ಚಾಲಕನ ಮಗ ಈಗ ಐಎಫ್‌ಎಸ್‌ ಅಧಿಕಾರಿ!

    ಉಡುಪಿ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಣೆ ಹಿನ್ನೆಲೆ: ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲು ಜಿಲ್ಲಾಡಳಿತಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸೂಚನೆ

    ವಿಧಾನಸೌಧದ ಸಾಂದರ್ಭಿಕ ಚಿತ್ರ

    ರಾಜ್ಯದಲ್ಲಿ ಈಗ ಚುನಾವಣೆಯಾದರೆ ಬಿಜೆಪಿಗೆ ಬಹುಮತ ಸಾಧ್ಯತೆ ; ಸಿದ್ದರಾಮಯ್ಯ ಇನ್ನೂ ಮುಖ್ಯಮಂತ್ರಿ ಆಯ್ಕೆಯಲ್ಲಿ ಟಾಪ್ : ಪೀಪಲ್ಸ್ ಪಲ್ಸ್ ಸಮೀಕ್ಷಾ ವರದಿ

    ಕರೋನಾ ವೈರಸ್ ಗ್ರಾಫಿಕ್ ಚಿತ್ರ

    ಬೆಂಗಳೂರಿನಲ್ಲಿ ಕೋವಿಡ್ ಏರಿಕೆ: ಆತಂಕ ಬೇಡ, ಎಚ್ಚರಿಕೆಯಿರಲಿ ; ಸರ್ಕಾರ ನೀಡಿದ ಮುನ್ನೆಚ್ಚರಿಕೆ ಕ್ರಮಗಳೇನು?

    ರಾಜ್ಯದ 16 ಜಿಲ್ಲಾಸ್ಪತ್ರೆಗಳಲ್ಲಿ 10 ಬೆಡ್ ಗಳ ಡೇ ಕೇರ್ ಕೀಮೋಥೆರಪಿ ಚಿಕಿತ್ಸೆಗೆ ಸಿಎಂ ಚಾಲನೆ

  • Bengaluru Focus
    ಕಾಂಗ್ರೆಸ್ ಶಾಸಕ ಕೆ.ಜೆ.ಜಾರ್ಜ್

    ವಿದ್ಯುತ್ ಸಂಪರ್ಕಕ್ಕೆ ಒಸಿ ಕಡ್ಡಾಯ ಸಮಸ್ಯೆಗೆ ಶೀಘ್ರ ಪರಿಹಾರ : ಸಚಿವ ಕೆ.ಜೆ.ಜಾರ್ಜ್

    ಬಿಡಿಎ ಬಡಾವಣೆ ಕುರಿತ ಗ್ರಾಫಿಕ್ಸ್ ಸಾಂದರ್ಭಿಕ ಚಿತ್ರ

    ಅಗತ್ಯವಿರುವ ಮೂಲಸೌಕರ್ಯ ಒದಗಿಸದೆ ಹೊಸ ಬಡಾವಣೆ ಬೇಡ: ಶಾಸಕ ಸುರೇಶ್ ಕುಮಾರ್ ಆಗ್ರಹ

    BW NEWS IMPACT | ಉಲ್ಲಾಳ ಕೆರೆ ಸಂಪರ್ಕಿಸುವ ರಾಜಕಾಲುವೆ ಹೂಳು-ಜೊಂಡಿಗೆ ಮುಕ್ತಿ : ಬೃಹತ್ ನೀರುಗಾಲುವೆ ಸ್ವಚ್ಛತೆ ಆರಂಭ!!

    BW EXCLUSIVE | ಸರ್ಕಾರ ಬದಲಾಗಿದ್ದಕ್ಕೆ ಬೆಂಗಳೂರಿನ ಕೆರೆಗಳ ಪ್ರವಾಹ ನಿಯಂತ್ರಿಸುವ ಸ್ಲೂಸ್ ಗೇಟ್ ಯೋಜನೆಗೆ ಕತ್ತರಿ ಬಿದ್ದಿದೆ!!

    ಕರೋನಾ ವೈರಸ್ ಗ್ರಾಫಿಕ್ ಚಿತ್ರ

    ಬೆಂಗಳೂರಿನಲ್ಲಿ ಕೋವಿಡ್ ಏರಿಕೆ: ಆತಂಕ ಬೇಡ, ಎಚ್ಚರಿಕೆಯಿರಲಿ ; ಸರ್ಕಾರ ನೀಡಿದ ಮುನ್ನೆಚ್ಚರಿಕೆ ಕ್ರಮಗಳೇನು?

    ಬಿಬಿಎಂಪಿ ಪ್ರಧಾನ ಎಂಜಿನಿಯರ್ ಬಿ ಎಸ್ ಪ್ರಹ್ಲಾದ್ ಬಿ-ಸ್ಮೈಲ್‌ಗೆ : ತೆರವಾದ ಎರಡು ಸಿಇ ಪೋಸ್ಟ್ ಗಳ ನೇಮಕಕ್ಕೆ ಸರ್ಕಾರ ಆದೇಶ

    ಲಾಲ್ ಬಾಗ್‌ನಲ್ಲಿ 150 ವರ್ಷಗಳ ಇತಿಹಾಸದ ಫೈಕಸ್ ವೃಕ್ಷ ಧರೆಗೆ!

    BW REALITY CHECK | ಉಲ್ಲಾಳ ವಾರ್ಡ್ ರಾಜಕಾಲುವೆಯಲ್ಲಿ ಬೆಳೆದಿದೆ ಜೊಂಡು : ಉಲ್ಲಾಳ ಕೆರೆಯಲ್ಲಿ ತೇಲುತ್ತಿದೆ ಬೆಂಡು ; ಕೊಳಚೆ ನೀರಿಂದ ಸಮೃದ್ಧ!!

    ಮೈಸೂರು ಸ್ಯಾಂಡಲ್ ಸೋಪ್ ಜಾಹೀರಾತಿಗೆ ಬಾಲಿವುಡ್ ನಟಿ ತಮನ್ನಾ ಭಾಟಿಯಾ ರಾಯಭಾರಿ

  • Public interest
  • BW Special
  • Life Style
  • Photo Gallery
  • Video
  • Change language
    • Kannada
    • English
    • Telugu
    • Hindi
    • Malayalam
    • Tamil
No Result
View All Result
Bengaluru Wire
No Result
View All Result
Home Life Style

ಓಲಾ, ಊಬರ್, ಸ್ವಿಗ್ಗಿಯಂತಹ ಅಸಂಘಟಿತ ವಲಯದ ಲಕ್ಷಾಂತರ ಕಾರ್ಮಿಕರ ರಕ್ಷಣೆಗೆ ರಾಜ್ಯ ಸರ್ಕಾರದಿಂದ ಹೊಸ ಕಾನೂನು ಜಾರಿ

ಗಿಗ್ ಕಾರ್ಮಿಕರ ಕಾರ್ಮಿಕರ ಸಾಮಾಜಿಕ ಭದ್ರತೆ, ಪಿಂಚಣಿ, ಆರೋಗ್ಯ, ವಿಮೆ, ಸುರಕ್ಷತೆ ಮತ್ತು ಕ್ಷೇಮಾಭಿವೃದ್ಧಿಗೆ ಸುಗ್ರೀವಾಜ್ಞೆ ಮೂಲಕ ಬೃಹತ್ ಹೆಜ್ಜೆ

by Bengaluru Wire Desk
May 28, 2025
in Life Style, Public interest
Reading Time: 1 min read
0

ಬೆಂಗಳೂರು, ಮೇ.28 www.bengaluruwire.com : ಓಲಾ, ಊಬರ್ ಸ್ವಿಗ್ಗಿಯಂತಹ ಅಸಂಘಟಿತ ವಲಯದ ಲಕ್ಷಾಂತರ ಅಸಂಘಟಿತ ಕಾರ್ಮಿಕರ ಅನುಕೂಲಕ್ಕಾಗಿ ರಾಜ್ಯ ಸರ್ಕಾರ ‘ಕರ್ನಾಟಕ ವೇದಿಕೆ ಆಧಾರಿತ ಗಿಗ್ ಕಾರ್ಮಿಕರ (ಸಾಮಾಜಿಕ ಭದ್ರತೆ ಮತ್ತು ಕ್ಷೇಮಾಭಿವೃದ್ಧಿ) ಸುಗ್ರೀವಾಜ್ಞೆ-2025’ ಅನ್ನು ಜಾರಿಗೆ ತಂದಿದೆ.

ರಾಜ್ಯದಲ್ಲಿ ಗಿಗ್ ಕಾರ್ಮಿಕರಾಗಿ ದುಡಿಯುತ್ತಿರುವ ಲಕ್ಷಾಂತರ ವೇದಿಕೆ ಆಧಾರಿತ ಗಿಗ್ ಕಾರ್ಮಿಕರ ಹಕ್ಕುಗಳ ರಕ್ಷಣೆ, ಸಾಮಾಜಿಕ ಭದ್ರತೆ, ಆರೋಗ್ಯ, ಸುರಕ್ಷತೆ, ಕಾರ್ಮಿಕರ ಕೌಶಲಾಭಿವೃದ್ಧಿ, ಅಂತ್ಯ ಸಂಸ್ಕಾರ ಧನ ಸಹಾಯ ನೀಡಲು ಅಗ್ರಿಗೇಟರ್ ಗಳು ಮಡೆಸುವ ಪ್ರತಿ ವಹಿವಾಟಿನ ಮೇಲೆ ಶೇ.1ರಿಂದ ಶೇ.2ರಷ್ಟು ಮೀರದಂತೆ ಕ್ಷೇಮಾಭಿವೃದ್ಧಿ ಶುಲ್ಕ ಸಂಗ್ರಹಿಸಲು ಸರ್ಕಾರದ ಈ ಸುಗ್ರೀವಾಜ್ಞೆಯು ಅವಕಾಶ ಕಲ್ಪಿಸಲಿದೆ. ಇದು ರಾಜ್ಯದ ಲಕ್ಷಾಂತರ ಗಿಗ್ ಕಾರ್ಮಿಕರಿಗೆ ಹೊಸ ಆಶಾಕಿರಣ ಮೂಡಿಸಿದೆ.

ಏನಿದು ಗಿಗ್ ಕಾರ್ಮಿಕರು? :

ಇಂದಿನ ಡಿಜಿಟಲ್ ಯುಗದಲ್ಲಿ, “ಗಿಗ್ ಕಾರ್ಮಿಕರು” ಎಂಬುದು ಹೊಸ ಪರಿಭಾಷೆಯಾಗಿದ್ದು, ಇವರು ಸಾಂಪ್ರದಾಯಿಕ ಉದ್ಯೋಗ ಸಂಬಂಧಗಳ ಹೊರತಾಗಿ, ಡಿಜಿಟಲ್ ವೇದಿಕೆಗಳ ಮೂಲಕ ಅಲ್ಪಾವಧಿ ಅಥವಾ ನಿರ್ದಿಷ್ಟ ಕಾರ್ಯಗಳ ಆಧಾರದ ಮೇಲೆ ಕೆಲಸ ಮಾಡುವವರನ್ನು ಸೂಚಿಸುತ್ತದೆ. ಇವರಿಗೆ ಸಾಮಾನ್ಯವಾಗಿ ಯಾವುದೇ ನಿರ್ದಿಷ್ಟ ಮಾಲೀಕರೇ ಇರುವುದಿಲ್ಲ. ಬದಲಿಗೆ ಬೇಡಿಕೆಯ ಆಧಾರದ ಮೇಲೆ ಸೇವೆಗಳನ್ನು ಒದಗಿಸುತ್ತಾರೆ.

ಉದಾಹರಣೆಗೆ:

 * ಓಲಾ, ಊಬರ್ ಚಾಲಕರು: ಇವರು ತಮ್ಮ ವಾಹನಗಳನ್ನು ಬಳಸಿ ಸವಾರರನ್ನು ಒಂದು ಸ್ಥಳದಿಂದ ಮತ್ತೊಂದು ಸ್ಥಳಕ್ಕೆ ತಲುಪಿಸುತ್ತಾರೆ. ಇವರು ಕಂಪನಿಯ ನೇರ ಉದ್ಯೋಗಿಗಳಲ್ಲ, ಬದಲಿಗೆ ಆ್ಯಪ್ ಆಧಾರಿತ ವೇದಿಕೆಯ ಮೂಲಕ ಸೇವೆ ಒದಗಿಸುತ್ತಾರೆ.

 * ಸ್ವಿಗ್ಗಿ, ಜೊಮಾಟೊ ಡೆಲಿವರಿ ಏಜೆಂಟ್‌ಗಳು: ಇವರು ಗ್ರಾಹಕರಿಗೆ ಆಹಾರ ಮತ್ತು ದಿನಸಿ ವಸ್ತುಗಳನ್ನು ತಲುಪಿಸುವ ಕಾರ್ಯ ಮಾಡುತ್ತಾರೆ. ಇವರೂ ಸಹ ವೇದಿಕೆಯ ಮೂಲಕವೇ ಕಾರ್ಯನಿರ್ವಹಿಸುತ್ತಾರೆ.

 * ಅರ್ಬನ್ ಕಂಪನಿ ಸೇವಾ ತಂತ್ರಜ್ಞರು: ಮನೆಗೆ ಬಂದು ರಿಪೇರಿ ಕೆಲಸ ಮಾಡುವವರು, ಸೌಂದರ್ಯ ತಜ್ಞರು ಮುಂತಾದವರು ಸಹ ಗಿಗ್ ಕಾರ್ಮಿಕರ ವ್ಯಾಪ್ತಿಗೆ ಬರುತ್ತಾರೆ.

ಈ ಕಾರ್ಮಿಕರಿಗೆ ಸಾಂಪ್ರದಾಯಿಕ ಉದ್ಯೋಗದಂತೆ ನಿಗದಿತ ಸಂಬಳ, ವಿಮೆ, ಪಿಂಚಣಿ ಅಥವಾ ಇತರ ಸಾಮಾಜಿಕ ಭದ್ರತಾ ಸೌಲಭ್ಯಗಳು ಇರುವುದಿಲ್ಲ. ಈ ಕೊರತೆಯನ್ನು ನೀಗಿಸಲು ರಾಜ್ಯ ಸರ್ಕಾರ ಈ ಮಹತ್ವದ ಸುಗ್ರೀವಾಜ್ಞೆಯನ್ನು ಅನುಷ್ಠಾನಕ್ಕೆ ತಂದಿದೆ.

ಸುಗ್ರೀವಾಜ್ಞೆಯ ಪ್ರಮುಖ ಅಂಶಗಳು:

ಈ ಸುಗ್ರೀವಾಜ್ಞೆಯು ಗಿಗ್ ಕಾರ್ಮಿಕರ ಹಕ್ಕುಗಳ ರಕ್ಷಣೆ, ಅವರ ಸಾಮಾಜಿಕ ಭದ್ರತೆ ಮತ್ತು ಕ್ಷೇಮಾಭಿವೃದ್ಧಿಯನ್ನು ಖಚಿತಪಡಿಸಿಕೊಳ್ಳಲು ಹಲವು ಕ್ರಮಗಳನ್ನು ಒಳಗೊಂಡಿದೆ. ಇದು ಆರೋಗ್ಯ, ಸುರಕ್ಷತೆ, ಪಿಂಚಣಿ, ಭವಿಷ್ಯ ನಿಧಿ ಮತ್ತು ಇತರ ಸೌಲಭ್ಯಗಳನ್ನು ಒದಗಿಸಲು ಕಾನೂನು ಚೌಕಟ್ಟನ್ನು ಸೃಷ್ಟಿಸುತ್ತದೆ. ಗಿಗ್ ಕೆಲಸವನ್ನು ಒದಗಿಸುವ ವೇದಿಕೆಗಳು (ಅಗ್ರಿಬೇಟರ್‌ಗಳು) ಕಾರ್ಮಿಕರ ಕಲ್ಯಾಣಕ್ಕಾಗಿ ನಿಧಿ ಸಂಗ್ರಹಿಸಲು ಮತ್ತು ಸೌಲಭ್ಯಗಳನ್ನು ಒದಗಿಸಲು ಜವಾಬ್ದಾರರಾಗಿರುತ್ತಾರೆ.

ಈ ಹೊಸ ಕಾನೂನು, ಅಸಂಘಟಿತ ವಲಯದಲ್ಲಿ ದುಡಿಯುವ ಲಕ್ಷಾಂತರ ಗಿಗ್ ಕಾರ್ಮಿಕರಿಗೆ ನೆಮ್ಮದಿ ನೀಡುವ ನಿರೀಕ್ಷೆಯಿದೆ. ರಾಜ್ಯ ಸರ್ಕಾರವು ಕಾರ್ಮಿಕರ ಕಲ್ಯಾಣಕ್ಕೆ ಬದ್ಧವಾಗಿದೆ ಎಂಬುದನ್ನು ಈ ಕ್ರಮವು ತೋರಿಸುತ್ತದೆ ಎಂದು ಕಾರ್ಮಿಕ ಸಂಘಟನೆಗಳು ಇದನ್ನು ಸ್ವಾಗತಿಸಿವೆ. ಮುಂಬರುವ ದಿನಗಳಲ್ಲಿ ಈ ಸುಗ್ರೀವಾಜ್ಞೆಯನ್ನು ಕಾಯಿದೆಯಾಗಿ ಪರಿವರ್ತಿಸುವ ನಿಟ್ಟಿನಲ್ಲಿ ಸರ್ಕಾರ ಕ್ರಮ ಕೈಗೊಳ್ಳುವ ಸಾಧ್ಯತೆಯಿದೆ.

Sharing is Caring

  • Click to share on Follow Us on Google News (Opens in new window) Follow Us on Google News
  • Click to share on WhatsApp (Opens in new window) WhatsApp
  • Click to print (Opens in new window) Print
  • Click to share on X (Opens in new window) X
  • Click to share on Facebook (Opens in new window) Facebook
  • Click to share on Telegram (Opens in new window) Telegram

Like this:

Like Loading...

Previous Post

ಡಿಜಿಟಲ್ ವೈಯುಕ್ತಿಕ ದತ್ತಾಂಶ ಸಂರಕ್ಷಣಾ ಕಾಯಿದೆ ರದ್ದುಪಡಿಸಲು ಕೇಂದ್ರಕ್ಕೆ ಕೆಯುಡಬ್ಲ್ಯೂಜೆ ಒತ್ತಾಯ

Next Post

ಅಮೆರಿಕಕ್ಕೆ ವಿದೇಶಿ ವಿದ್ಯಾರ್ಥಿಗಳ ಪ್ರವೇಶಕ್ಕೆ ಡೊನಾಲ್ಡ್ ಟ್ರಂಪ್ ಅಡ್ಡಿ: ವೀಸಾ ಸಂದರ್ಶನ ಅಮಾನತು

Next Post

ಅಮೆರಿಕಕ್ಕೆ ವಿದೇಶಿ ವಿದ್ಯಾರ್ಥಿಗಳ ಪ್ರವೇಶಕ್ಕೆ ಡೊನಾಲ್ಡ್ ಟ್ರಂಪ್ ಅಡ್ಡಿ: ವೀಸಾ ಸಂದರ್ಶನ ಅಮಾನತು

ರಾಜ್ಯದಲ್ಲಿ ₹15,441.17 ಕೋಟಿ ಬಂಡವಾಳ ಹೂಡಿಕೆಗೆ ಉನ್ನತಾಧಿಕಾರ ಸಮಿತಿ ಒಪ್ಪಿಗೆ

Please login to join discussion

Like Us on Facebook

Follow Us on Twitter

Recent News

ಕಾಂಗ್ರೆಸ್ ಶಾಸಕ ಕೆ.ಜೆ.ಜಾರ್ಜ್

ವಿದ್ಯುತ್ ಸಂಪರ್ಕಕ್ಕೆ ಒಸಿ ಕಡ್ಡಾಯ ಸಮಸ್ಯೆಗೆ ಶೀಘ್ರ ಪರಿಹಾರ : ಸಚಿವ ಕೆ.ಜೆ.ಜಾರ್ಜ್

May 29, 2025

ಅಯೋಧ್ಯೆ: ಜೂನ್ 5 ರಿಂದ ರಾಮಮಂದಿರದಲ್ಲಿ ಏಳು ವಿಗ್ರಹಗಳ ಪ್ರಾಣ ಪ್ರತಿಷ್ಠಾಪನೆ; ಸಿಎಂ ಯೋಗಿ ಭಾಗಿ

May 29, 2025
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video
ಕಾಂಗ್ರೆಸ್ ಶಾಸಕ ಕೆ.ಜೆ.ಜಾರ್ಜ್

ವಿದ್ಯುತ್ ಸಂಪರ್ಕಕ್ಕೆ ಒಸಿ ಕಡ್ಡಾಯ ಸಮಸ್ಯೆಗೆ ಶೀಘ್ರ ಪರಿಹಾರ : ಸಚಿವ ಕೆ.ಜೆ.ಜಾರ್ಜ್

May 29, 2025

ಅಯೋಧ್ಯೆ: ಜೂನ್ 5 ರಿಂದ ರಾಮಮಂದಿರದಲ್ಲಿ ಏಳು ವಿಗ್ರಹಗಳ ಪ್ರಾಣ ಪ್ರತಿಷ್ಠಾಪನೆ; ಸಿಎಂ ಯೋಗಿ ಭಾಗಿ

May 29, 2025
ಬಿಡಿಎ ಬಡಾವಣೆ ಕುರಿತ ಗ್ರಾಫಿಕ್ಸ್ ಸಾಂದರ್ಭಿಕ ಚಿತ್ರ

ಅಗತ್ಯವಿರುವ ಮೂಲಸೌಕರ್ಯ ಒದಗಿಸದೆ ಹೊಸ ಬಡಾವಣೆ ಬೇಡ: ಶಾಸಕ ಸುರೇಶ್ ಕುಮಾರ್ ಆಗ್ರಹ

May 29, 2025
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video
  • Change language
    • Kannada
    • English
    • Telugu
    • Hindi
    • Malayalam
    • Tamil

© 2023 All Rights Reserved ಬೆಂಗಳೂರು ವೈರ್‌

Join the Group
%d