Sunday, June 1, 2025
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire
    ಉತ್ತರಕನ್ನಡದ ಯಲ್ಲಾಪುರ ತಾಲೂಕಿನಲ್ಲಿ 2021ರಲ್ಲಾದ ಭೂ ಕುಸಿತವಾದ ಸ್ಥಳದ ಚಿತ್ರ. (ಚಿತ್ರಕೃಪೆ : ಕೆಎಸ್ ಡಿಎಂಎ)

    ಪಶ್ಚಿಮಘಟ್ಟ ಭೂಕುಸಿತ: ಧಾರಣಾ ಸಾಮರ್ಥ್ಯ ಅಧ್ಯಯನಕ್ಕೆ ಅರಣ್ಯ ಸಚಿವರ ಸೂಚನೆ

    ಖ್ಯಾತ ಸಾಹಿತಿ ಎಚ್.ಎಸ್. ವೆಂಕಟೇಶಮೂರ್ತಿ ಇನ್ನಿಲ್ಲ: ಕನ್ನಡ ಸಾರಸ್ವತ ಲೋಕಕ್ಕೆ ತುಂಬಲಾರದ ನಷ್ಟ

    ಕಾಂಗ್ರೆಸ್ ಶಾಸಕ ಕೆ.ಜೆ.ಜಾರ್ಜ್

    ವಿದ್ಯುತ್ ಸಂಪರ್ಕಕ್ಕೆ ಒಸಿ ಕಡ್ಡಾಯ ಸಮಸ್ಯೆಗೆ ಶೀಘ್ರ ಪರಿಹಾರ : ಸಚಿವ ಕೆ.ಜೆ.ಜಾರ್ಜ್

    ಅಯೋಧ್ಯೆ: ಜೂನ್ 5 ರಿಂದ ರಾಮಮಂದಿರದಲ್ಲಿ ಏಳು ವಿಗ್ರಹಗಳ ಪ್ರಾಣ ಪ್ರತಿಷ್ಠಾಪನೆ; ಸಿಎಂ ಯೋಗಿ ಭಾಗಿ

    ರಾಜ್ಯದಲ್ಲಿ ₹15,441.17 ಕೋಟಿ ಬಂಡವಾಳ ಹೂಡಿಕೆಗೆ ಉನ್ನತಾಧಿಕಾರ ಸಮಿತಿ ಒಪ್ಪಿಗೆ

    ಸಾರ್ವಜನಿಕರಿಗೆ ಸಿಹಿಸುದ್ದಿ: 2ನೇ ಮತ್ತು 4ನೇ ಶನಿವಾರ, ಭಾನುವಾರಗಳಲ್ಲೂ ರಾಜ್ಯದ ಈ 35 ಉಪನೋಂದಣಿ ಕಚೇರಿಗಳು ಕಾರ್ಯನಿರ್ವಹಿಸಲಿವೆ

    Inspiration News | ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಬಸ್ಸಿನ ಚಾಲಕನ ಮಗ ಈಗ ಐಎಫ್‌ಎಸ್‌ ಅಧಿಕಾರಿ!

    ಉಡುಪಿ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಣೆ ಹಿನ್ನೆಲೆ: ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲು ಜಿಲ್ಲಾಡಳಿತಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸೂಚನೆ

    ವಿಧಾನಸೌಧದ ಸಾಂದರ್ಭಿಕ ಚಿತ್ರ

    ರಾಜ್ಯದಲ್ಲಿ ಈಗ ಚುನಾವಣೆಯಾದರೆ ಬಿಜೆಪಿಗೆ ಬಹುಮತ ಸಾಧ್ಯತೆ ; ಸಿದ್ದರಾಮಯ್ಯ ಇನ್ನೂ ಮುಖ್ಯಮಂತ್ರಿ ಆಯ್ಕೆಯಲ್ಲಿ ಟಾಪ್ : ಪೀಪಲ್ಸ್ ಪಲ್ಸ್ ಸಮೀಕ್ಷಾ ವರದಿ

  • Bengaluru Focus

    ಪೊಲೀಸ್ ಮಾರ್ಷಲ್ಸ್: ವಿದ್ಯಾರ್ಥಿಗಳಿಂದ ಡ್ರಗ್ಸ್ ವಿರುದ್ಧ ಹೊಸ ಸಮರ!

    ಬಿಬಿಎಂಪಿಯ ಆಟೋ ಟಿಪ್ರರ್ ನಿಂದ ಕಾಂಪ್ಯಾಕ್ಟರ್ ಗೆ ಘನತ್ಯಾಜ್ಯ ವರ್ಗಾವಣೆ ಮಾಡುತ್ತಿರುವ ಸಾಂದರ್ಭಿಕ ಚಿತ್ರ

    BBMP News | ಕಸ ವಿಲೇವಾರಿಗೆ ಬಿಬಿಎಂಪಿ ಮಹತ್ವದ ಹೆಜ್ಜೆ: 7 ವರ್ಷಗಳ ಗುತ್ತಿಗೆಗೆ ₹4500 ಕೋಟಿ ಟೆಂಡರ್ ಆಹ್ವಾನ

    ಮಣಿವಣ್ಣನ್ ಅವರಿಗೆ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಆಯುಕ್ತರ ಹೆಚ್ಚುವರಿ ಜವಾಬ್ದಾರಿ

    ಕಾಲ್ನಡಿಗೆ ಮೂಲಕ ಕೋರಮಂಗಲ ಸುತ್ತಮುತ್ತ 3.5 ಕಿ.ಮೀ ನಡೆದು ಪಾದಚಾರಿ ಮಾರ್ಗ- ರಸ್ತೆ ಪರಿಶೀಲಿಸಿದ ಬಿಬಿಎಂಪಿ ಮುಖ್ಯ ಆಯುಕ್ತ ಮಹೇಶ್ವರ ರಾವ್

    BW EXCLUSIVE | ಬೆಂಗಳೂರು ಮಾಸ್ಟರ್ ಪ್ಲಾನ್ ತಿದ್ದುಪಡಿ -2025 ಅಧಿಸೂಚನೆ : ಹೊಸದಾಗಿ ಕಟ್ಟಡ ನಿರ್ಮಿಸುವ ಸಾರ್ವಜನಿಕರಿಗೆ ಲಾಭವೇ? ನಷ್ಟವೇ?

    ಕಾಂಗ್ರೆಸ್ ಶಾಸಕ ಕೆ.ಜೆ.ಜಾರ್ಜ್

    ವಿದ್ಯುತ್ ಸಂಪರ್ಕಕ್ಕೆ ಒಸಿ ಕಡ್ಡಾಯ ಸಮಸ್ಯೆಗೆ ಶೀಘ್ರ ಪರಿಹಾರ : ಸಚಿವ ಕೆ.ಜೆ.ಜಾರ್ಜ್

    ಬಿಡಿಎ ಬಡಾವಣೆ ಕುರಿತ ಗ್ರಾಫಿಕ್ಸ್ ಸಾಂದರ್ಭಿಕ ಚಿತ್ರ

    ಅಗತ್ಯವಿರುವ ಮೂಲಸೌಕರ್ಯ ಒದಗಿಸದೆ ಹೊಸ ಬಡಾವಣೆ ಬೇಡ: ಶಾಸಕ ಸುರೇಶ್ ಕುಮಾರ್ ಆಗ್ರಹ

    BW NEWS IMPACT | ಉಲ್ಲಾಳ ಕೆರೆ ಸಂಪರ್ಕಿಸುವ ರಾಜಕಾಲುವೆ ಹೂಳು-ಜೊಂಡಿಗೆ ಮುಕ್ತಿ : ಬೃಹತ್ ನೀರುಗಾಲುವೆ ಸ್ವಚ್ಛತೆ ಆರಂಭ!!

    BW EXCLUSIVE | ಸರ್ಕಾರ ಬದಲಾಗಿದ್ದಕ್ಕೆ ಬೆಂಗಳೂರಿನ ಕೆರೆಗಳ ಪ್ರವಾಹ ನಿಯಂತ್ರಿಸುವ ಸ್ಲೂಸ್ ಗೇಟ್ ಯೋಜನೆಗೆ ಕತ್ತರಿ ಬಿದ್ದಿದೆ!!

  • Public interest
  • BW Special
  • Life Style
  • Photo Gallery
  • Video
  • Change language
    • Kannada
    • English
    • Telugu
    • Hindi
    • Malayalam
    • Tamil
No Result
View All Result
  • Home
  • News Wire
    ಉತ್ತರಕನ್ನಡದ ಯಲ್ಲಾಪುರ ತಾಲೂಕಿನಲ್ಲಿ 2021ರಲ್ಲಾದ ಭೂ ಕುಸಿತವಾದ ಸ್ಥಳದ ಚಿತ್ರ. (ಚಿತ್ರಕೃಪೆ : ಕೆಎಸ್ ಡಿಎಂಎ)

    ಪಶ್ಚಿಮಘಟ್ಟ ಭೂಕುಸಿತ: ಧಾರಣಾ ಸಾಮರ್ಥ್ಯ ಅಧ್ಯಯನಕ್ಕೆ ಅರಣ್ಯ ಸಚಿವರ ಸೂಚನೆ

    ಖ್ಯಾತ ಸಾಹಿತಿ ಎಚ್.ಎಸ್. ವೆಂಕಟೇಶಮೂರ್ತಿ ಇನ್ನಿಲ್ಲ: ಕನ್ನಡ ಸಾರಸ್ವತ ಲೋಕಕ್ಕೆ ತುಂಬಲಾರದ ನಷ್ಟ

    ಕಾಂಗ್ರೆಸ್ ಶಾಸಕ ಕೆ.ಜೆ.ಜಾರ್ಜ್

    ವಿದ್ಯುತ್ ಸಂಪರ್ಕಕ್ಕೆ ಒಸಿ ಕಡ್ಡಾಯ ಸಮಸ್ಯೆಗೆ ಶೀಘ್ರ ಪರಿಹಾರ : ಸಚಿವ ಕೆ.ಜೆ.ಜಾರ್ಜ್

    ಅಯೋಧ್ಯೆ: ಜೂನ್ 5 ರಿಂದ ರಾಮಮಂದಿರದಲ್ಲಿ ಏಳು ವಿಗ್ರಹಗಳ ಪ್ರಾಣ ಪ್ರತಿಷ್ಠಾಪನೆ; ಸಿಎಂ ಯೋಗಿ ಭಾಗಿ

    ರಾಜ್ಯದಲ್ಲಿ ₹15,441.17 ಕೋಟಿ ಬಂಡವಾಳ ಹೂಡಿಕೆಗೆ ಉನ್ನತಾಧಿಕಾರ ಸಮಿತಿ ಒಪ್ಪಿಗೆ

    ಸಾರ್ವಜನಿಕರಿಗೆ ಸಿಹಿಸುದ್ದಿ: 2ನೇ ಮತ್ತು 4ನೇ ಶನಿವಾರ, ಭಾನುವಾರಗಳಲ್ಲೂ ರಾಜ್ಯದ ಈ 35 ಉಪನೋಂದಣಿ ಕಚೇರಿಗಳು ಕಾರ್ಯನಿರ್ವಹಿಸಲಿವೆ

    Inspiration News | ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಬಸ್ಸಿನ ಚಾಲಕನ ಮಗ ಈಗ ಐಎಫ್‌ಎಸ್‌ ಅಧಿಕಾರಿ!

    ಉಡುಪಿ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಣೆ ಹಿನ್ನೆಲೆ: ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲು ಜಿಲ್ಲಾಡಳಿತಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸೂಚನೆ

    ವಿಧಾನಸೌಧದ ಸಾಂದರ್ಭಿಕ ಚಿತ್ರ

    ರಾಜ್ಯದಲ್ಲಿ ಈಗ ಚುನಾವಣೆಯಾದರೆ ಬಿಜೆಪಿಗೆ ಬಹುಮತ ಸಾಧ್ಯತೆ ; ಸಿದ್ದರಾಮಯ್ಯ ಇನ್ನೂ ಮುಖ್ಯಮಂತ್ರಿ ಆಯ್ಕೆಯಲ್ಲಿ ಟಾಪ್ : ಪೀಪಲ್ಸ್ ಪಲ್ಸ್ ಸಮೀಕ್ಷಾ ವರದಿ

  • Bengaluru Focus

    ಪೊಲೀಸ್ ಮಾರ್ಷಲ್ಸ್: ವಿದ್ಯಾರ್ಥಿಗಳಿಂದ ಡ್ರಗ್ಸ್ ವಿರುದ್ಧ ಹೊಸ ಸಮರ!

    ಬಿಬಿಎಂಪಿಯ ಆಟೋ ಟಿಪ್ರರ್ ನಿಂದ ಕಾಂಪ್ಯಾಕ್ಟರ್ ಗೆ ಘನತ್ಯಾಜ್ಯ ವರ್ಗಾವಣೆ ಮಾಡುತ್ತಿರುವ ಸಾಂದರ್ಭಿಕ ಚಿತ್ರ

    BBMP News | ಕಸ ವಿಲೇವಾರಿಗೆ ಬಿಬಿಎಂಪಿ ಮಹತ್ವದ ಹೆಜ್ಜೆ: 7 ವರ್ಷಗಳ ಗುತ್ತಿಗೆಗೆ ₹4500 ಕೋಟಿ ಟೆಂಡರ್ ಆಹ್ವಾನ

    ಮಣಿವಣ್ಣನ್ ಅವರಿಗೆ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಆಯುಕ್ತರ ಹೆಚ್ಚುವರಿ ಜವಾಬ್ದಾರಿ

    ಕಾಲ್ನಡಿಗೆ ಮೂಲಕ ಕೋರಮಂಗಲ ಸುತ್ತಮುತ್ತ 3.5 ಕಿ.ಮೀ ನಡೆದು ಪಾದಚಾರಿ ಮಾರ್ಗ- ರಸ್ತೆ ಪರಿಶೀಲಿಸಿದ ಬಿಬಿಎಂಪಿ ಮುಖ್ಯ ಆಯುಕ್ತ ಮಹೇಶ್ವರ ರಾವ್

    BW EXCLUSIVE | ಬೆಂಗಳೂರು ಮಾಸ್ಟರ್ ಪ್ಲಾನ್ ತಿದ್ದುಪಡಿ -2025 ಅಧಿಸೂಚನೆ : ಹೊಸದಾಗಿ ಕಟ್ಟಡ ನಿರ್ಮಿಸುವ ಸಾರ್ವಜನಿಕರಿಗೆ ಲಾಭವೇ? ನಷ್ಟವೇ?

    ಕಾಂಗ್ರೆಸ್ ಶಾಸಕ ಕೆ.ಜೆ.ಜಾರ್ಜ್

    ವಿದ್ಯುತ್ ಸಂಪರ್ಕಕ್ಕೆ ಒಸಿ ಕಡ್ಡಾಯ ಸಮಸ್ಯೆಗೆ ಶೀಘ್ರ ಪರಿಹಾರ : ಸಚಿವ ಕೆ.ಜೆ.ಜಾರ್ಜ್

    ಬಿಡಿಎ ಬಡಾವಣೆ ಕುರಿತ ಗ್ರಾಫಿಕ್ಸ್ ಸಾಂದರ್ಭಿಕ ಚಿತ್ರ

    ಅಗತ್ಯವಿರುವ ಮೂಲಸೌಕರ್ಯ ಒದಗಿಸದೆ ಹೊಸ ಬಡಾವಣೆ ಬೇಡ: ಶಾಸಕ ಸುರೇಶ್ ಕುಮಾರ್ ಆಗ್ರಹ

    BW NEWS IMPACT | ಉಲ್ಲಾಳ ಕೆರೆ ಸಂಪರ್ಕಿಸುವ ರಾಜಕಾಲುವೆ ಹೂಳು-ಜೊಂಡಿಗೆ ಮುಕ್ತಿ : ಬೃಹತ್ ನೀರುಗಾಲುವೆ ಸ್ವಚ್ಛತೆ ಆರಂಭ!!

    BW EXCLUSIVE | ಸರ್ಕಾರ ಬದಲಾಗಿದ್ದಕ್ಕೆ ಬೆಂಗಳೂರಿನ ಕೆರೆಗಳ ಪ್ರವಾಹ ನಿಯಂತ್ರಿಸುವ ಸ್ಲೂಸ್ ಗೇಟ್ ಯೋಜನೆಗೆ ಕತ್ತರಿ ಬಿದ್ದಿದೆ!!

  • Public interest
  • BW Special
  • Life Style
  • Photo Gallery
  • Video
  • Change language
    • Kannada
    • English
    • Telugu
    • Hindi
    • Malayalam
    • Tamil
No Result
View All Result
Bengaluru Wire
No Result
View All Result
Home Bengaluru Focus

BBMP News | ಕಸ ವಿಲೇವಾರಿಗೆ ಬಿಬಿಎಂಪಿ ಮಹತ್ವದ ಹೆಜ್ಜೆ: 7 ವರ್ಷಗಳ ಗುತ್ತಿಗೆಗೆ ₹4500 ಕೋಟಿ ಟೆಂಡರ್ ಆಹ್ವಾನ

ವಾರ್ಷಿಕ ₹544.91 ಕೋಟಿ ವೆಚ್ಚ, 33 ಪ್ಯಾಕೇಜ್‌ಗಳಲ್ಲಿ ತ್ಯಾಜ್ಯ ನಿರ್ವಹಣೆ ಸುಧಾರಣೆಗೆ ಕ್ರಮ

by Bengaluru Wire Desk
May 31, 2025
in Bengaluru Focus
Reading Time: 1 min read
0
ಬಿಬಿಎಂಪಿಯ ಆಟೋ ಟಿಪ್ರರ್ ನಿಂದ ಕಾಂಪ್ಯಾಕ್ಟರ್ ಗೆ ಘನತ್ಯಾಜ್ಯ ವರ್ಗಾವಣೆ ಮಾಡುತ್ತಿರುವ ಸಾಂದರ್ಭಿಕ ಚಿತ್ರ

ಬಿಬಿಎಂಪಿಯ ಆಟೋ ಟಿಪ್ರರ್ ನಿಂದ ಕಾಂಪ್ಯಾಕ್ಟರ್ ಗೆ ಘನತ್ಯಾಜ್ಯ ವರ್ಗಾವಣೆ ಮಾಡುತ್ತಿರುವ ಸಾಂದರ್ಭಿಕ ಚಿತ್ರ

ಬೆಂಗಳೂರು, ಮೇ.31 www.bengaluruwire.com : ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವ್ಯಾಪ್ತಿಯಲ್ಲಿ ಘನತ್ಯಾಜ್ಯ ನಿರ್ವಹಣೆಯನ್ನು ಸಮರ್ಥವಾಗಿ ನಿಭಾಯಿಸಲು ಮಹತ್ವದ ಕ್ರಮ ಕೈಗೊಂಡಿದೆ. ನಗರದ ತ್ಯಾಜ್ಯ ವಿಲೇವಾರಿಗಾಗಿ 33 ಪ್ಯಾಕೇಜ್‌ಗಳಲ್ಲಿ ಬೃಹತ್ ಟೆಂಡರ್ ಆಹ್ವಾನಿಸಲಾಗಿದ್ದು, ಒಟ್ಟು ಏಳು ವರ್ಷಗಳ ಅವಧಿಗೆ ಗುತ್ತಿಗೆ ನೀಡಲಾಗುತ್ತಿದೆ. ಈ ಯೋಜನೆಯಿಂದ ವಾರ್ಷಿಕ ₹544.91 ಕೋಟಿ ವೆಚ್ಚವಾಗಲಿದ್ದು, ಏಳು ವರ್ಷಗಳ ಅವಧಿಗೆ ಅಂದಾಜು ₹4,500 ಕೋಟಿ ವೆಚ್ಚವಾಗಲಿದೆ ಎಂದು ಅಂದಾಜಿಸಲಾಗಿದೆ.

ಗುಣಮಟ್ಟದ ಸೇವೆಗೆ ಆದ್ಯತೆ:

ಈ ಬೃಹತ್ ಯೋಜನೆಯು ಬೆಂಗಳೂರಿನಲ್ಲಿ ತ್ಯಾಜ್ಯ ನಿರ್ವಹಣೆಯ ಗುಣಮಟ್ಟವನ್ನು ಗಣನೀಯವಾಗಿ ಸುಧಾರಿಸುವ ಗುರಿ ಹೊಂದಿದೆ. ಹೊಸ ಟೆಂಡರ್ ಪ್ರಕ್ರಿಯೆಯು ಪ್ರಾಥಮಿಕವಾಗಿ ತ್ಯಾಜ್ಯ ಸಂಗ್ರಹಣೆ, ನಿರ್ದಿಷ್ಟ ಸ್ಥಳದಲ್ಲಿ ಎರಡನೇ ಹಂತದ ತ್ಯಾಜ್ಯ ವಿಂಗಡಣೆ, ರಸ್ತೆ ಗುಡಿಸಿದ ಕಸ ಸಂಗ್ರಹಿಸಲು 33 ವಿಭಾಗವಾರು ಟೆಂಡರ್ ಆಹ್ವಾನಿಸಲಾಗಿದೆ. ಪ್ರತಿ ವರ್ಷ ಹಣದುಬ್ಬರ ದರಕ್ಕೆ ಶೇ.5 ರಷ್ಟು ಹೆಚ್ಚಳದೊಂದಿಗೆ ಗುತ್ತಿಗೆ ಮೊತ್ತದಲ್ಲಿ ಹೆಚ್ಚಳವಾಗಲಿದೆ ಎಂದು ಟೆಂಡರ್ ನಲ್ಲಿ ನಮೂದಿಸಲಾಗಿದೆ.

ಕಸ ಸಂಗ್ರಹ, ಸಾಗಣೆ ಮತ್ತು ವಿಲೇವಾರಿ ಪ್ರಕ್ರಿಯೆಯನ್ನು ಇನ್ನಷ್ಟು ದಕ್ಷಗೊಳಿಸಲು ನೆರವಾಗಲಿದೆ. ಪಾರದರ್ಶಕತೆ ಮತ್ತು ಜವಾಬ್ದಾರಿಗೆ ಆದ್ಯತೆ ನೀಡಿ, ಉತ್ತಮ ಗುಣಮಟ್ಟದ ಸೇವೆಗಳನ್ನು ಒದಗಿಸುವ ಸಾಮರ್ಥ್ಯವಿರುವ ಗುತ್ತಿಗೆದಾರರನ್ನು ಆಯ್ಕೆ ಮಾಡಲು ಬಿಬಿಎಂಪಿ ನಿರ್ಧರಿಸಿದೆ. ಈ ಹಿನ್ನಲೆಯಲ್ಲಿ ಬೆಂಗಳೂರು ಘನತ್ಯಾಜ್ಯ ನಿರ್ವಜಣೆ ಕಂಪನಿ (BSWML) ಯು ಟೆಂಡರ್ ಆಹ್ವಾನಿಸಿದ್ದು, ತ್ಯಾಜ್ಯವನ್ನು ವಿಂಗಡಿಸಿದ ಮಾದರಿಯಲ್ಲಿ ಸಂಗ್ರಹಿಸುವಂತೆ ತಿಳಿಸಿದೆ. ಎನ್ ಜಿಒ, ಟ್ರಸ್ಟ್, ಪಾಲುದಾರಿಕೆ ಕಂಪನಿಗಳು ಟೆಂಡರ್ ನಲ್ಲಿ ಭಾಗವಹಿಸಬಹುದಾಗಿದೆ. ಒಬ್ಬರಿಗೆ ಒಂದು ಪ್ಯಾಕೇಜ್ ನೀಡಲಾಗುತ್ತದೆ ಎಂದು ಟೆಂಡರ್ ಷರತ್ತಿನಲ್ಲಿ ತಿಳಿಸಲಾಗಿದೆ.

ಮೇ 28ರಂದು ಟೆಂಡರ್ ಆಹ್ವಾನಿಸಿದ್ದು, ಜೂನ್ 27ರ ಒಳಗೆ ಬಿಡ್ ಸಲ್ಲಿಸಲು, ಜೂನ್ 30ರಂದು ಟೆಂಡರ್ ತೆರೆಯಲಿದೆ. ಬಿಬಿಎಂಪಿ ವ್ಯಾಪ್ತಿಯಲ್ಲಿರುವ 27 ವಿಧಾನಸಭಾ ಕ್ಷೇತ್ರಗಳ ಪೈಕಿ (ಆನೇಕಲ್ ಹೊರತುಪಡಿಸಿ) 21 ವಿಧಾನಸಭಾ ಕ್ಷೇತ್ರಗಳಿಗೆ ಒಂದು ಪ್ಯಾಕೇಜ್ ನಿಗದಿಪಡಿಸಲಾಗಿದೆ. ಇದಲ್ಲದೆ, ಮಹದೇವಪುರ, ದಾಸರಹಳ್ಳಿ, ಬೆಂಗಳೂರು ದಕ್ಷಿಣ, ಕೆ.ಆರ್.ಪುರ, ಯಶವಂತಪುರ, ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರಗಳಿಗೆ ತಲಾ ಎರಡು ಪ್ಯಾಕೇಜ್ ನಿಗದಿಪಡಿಸಲಾಗಿದೆ.

ವಾರ್ಡ್ ಮಟ್ಟದಲ್ಲಿ ತ್ಯಾಜ್ಯ ನಿರ್ವಹಣೆ:

ಬಿಎಸ್ ಡಬ್ಲ್ಯುಎಂಎಲ್ ಕಂಪನಿಯು 2022ರ ಸೆಪ್ಟೆಂಬರ್ ನಲ್ಲಿ 89 ಪ್ಯಾಕೇಜ್ ಗಳಲ್ಲಿ ಟೆಂಡರ್ ಕರೆದಿತ್ತು. ಆಗ ಹೆಚ್ಚಿನ ಬಿಡ್ ದಾರರು  ಟೆಂಡರ್ ಅರ್ಹತೆ ಹೊಂದಿಲ್ಲದ ಕಾರಣ ಅದನ್ನು ರದ್ದುಪಡಿಸಲಾಗಿತ್ತು. ಪುನಃ 2023ರ ಜನವರಿಯಲ್ಲಿ ಟೆಂಡರ್ ಕರೆದಾಗ, ಅರ್ಹತಾ ಸುತ್ತಿನಲ್ಲಿ ಕಾರಣಾಂತರಗಳಿಂದ ಕೆಲವರನ್ನು ಅನರ್ಹಗೊಳಿಸಲಾಗಿತ್ತುಮ ಹಾಗಾಗಿ ಈ ವಿಷಯ ಕೋರ್ಟ್ ಮೆಟ್ಟಿಲೇರಿತ್ತು. ಆಗ ಸರ್ಕಾರ ಹೊಸದಾಗಿ ಟೆಂಡರ್ ಕರೆಯುವುದಾಗಿ ತಿಳಿಸಿತ್ತು. ಬಳಿಕ 33 ಪ್ಯಾಕೇಜ್ ಗೆ ಸಚಿವ ಸಂಪುಟದಲ್ಲಿ ಅನುಮೋದನೆ ಪಡೆದ ಬಳಿಕ ಟೆಂಡರ್ ಕರೆಯಲಾಗಿದೆ.

ಈ 33 ಪ್ಯಾಕೇಜ್‌ಗಳು ನಗರದ ವಿವಿಧ ವಾರ್ಡ್‌ಗಳನ್ನು ಒಳಗೊಂಡಿದ್ದು, ವಾರ್ಡ್ ಮಟ್ಟದಲ್ಲಿ ತ್ಯಾಜ್ಯ ನಿರ್ವಹಣೆಯನ್ನು ಇನ್ನಷ್ಟು ಸುಧಾರಿಸಲು ಅವಕಾಶ ಕಲ್ಪಿಸಲಿದೆ. ಇದರಿಂದ ಕಸ ವಿಲೇವಾರಿಯಲ್ಲಿನ ವಿಳಂಬ ಮತ್ತು ಸಮಸ್ಯೆಗಳನ್ನು ಕಡಿಮೆ ಮಾಡಬಹುದು ಎಂದು ನಿರೀಕ್ಷಿಸಲಾಗಿದೆ. ನಗರದಲ್ಲಿ ಸ್ವಚ್ಛತೆ ಕಾಪಾಡಲು ಮತ್ತು ಸಾರ್ವಜನಿಕ ಆರೋಗ್ಯವನ್ನು ಉತ್ತಮಪಡಿಸಲು ಇದು ನಿರ್ಣಾಯಕ ಹೆಜ್ಜೆಯಾಗಿದೆ. 

ಪ್ರಸ್ತುತ ಹೊಸ ಟೆಂಡರ್ ನಡಿ ಪ್ಯಾಕೇಜ್ ನಲ್ಲಿ ಗುತ್ತಿಗೆ ನೀಡುವ ತನಕ ಹಿಂದಿನ ವ್ಯವಸ್ಥೆಯಡಿ ನಗರದಲ್ಲಿ ತ್ಯಾಜ್ಯ ವಿಲೇವಾರಿ ನಡೆಯುತ್ತಿದೆ.‌ ಆದರೆ ನಗರ ಬಹುತೇಕ ಕಡೆ ಸೂಕ್ತ ರೀತಿಯಲ್ಲಿ ತ್ಯಾಜ್ಯ ಸಂಗ್ರಹವಾಗದ ಕಾರಣ ರಸ್ತೆ ಬದಿ, ಕಾಲಿ ನಿವೇಶನ ಮತ್ತಿತರ ಕಡೆ ತ್ಯಾಜ್ಯ ಸಮಸ್ಯೆ ವ್ಯಾಪಕವಾಗಿರುವ ಬಗ್ಗೆ ಸಾರ್ವಜನಿಕರಿಂದ ದೂರುಗಳು ಕೇಳಿ ಬರುತ್ತಿದೆ. ಏಪ್ರಿಲ್ ನಿಂದಲೇ ಬಿಬಿಎಂಪಿ ವ್ಯಾಪ್ತಿಯಲ್ಲಿ ಆಸ್ತಿ ತೆರಿಗೆ ಜೊತೆಗೆ ಘನತ್ಯಾಜ್ಯ ಶುಲ್ಕವನ್ನು ಸಂಗ್ರಹಿಸಲಾಗುತ್ತಿದ್ದರೂ, ಕಸದ ಸಮಸ್ಯೆಗೆ ಮುಕ್ತಿ ದೊರಕಿಲ್ಲ.

Sharing is Caring

  • Click to share on Follow Us on Google News (Opens in new window) Follow Us on Google News
  • Click to share on WhatsApp (Opens in new window) WhatsApp
  • Click to print (Opens in new window) Print
  • Click to share on X (Opens in new window) X
  • Click to share on Facebook (Opens in new window) Facebook
  • Click to share on Telegram (Opens in new window) Telegram

Like this:

Like Loading...

Previous Post

ಮಣಿವಣ್ಣನ್ ಅವರಿಗೆ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಆಯುಕ್ತರ ಹೆಚ್ಚುವರಿ ಜವಾಬ್ದಾರಿ

Next Post

Technology News | ಡೀಪ್‌ಸೀಕ್‌ನಿಂದ ಎಐ ಲೋಕದಲ್ಲಿ ಹೊಸ ಸಂಚಲನ: ಓಪನ್ ಎಐ, ಗೂಗಲ್ ಗೆ ಸವಾಲು!

Next Post

Technology News | ಡೀಪ್‌ಸೀಕ್‌ನಿಂದ ಎಐ ಲೋಕದಲ್ಲಿ ಹೊಸ ಸಂಚಲನ: ಓಪನ್ ಎಐ, ಗೂಗಲ್ ಗೆ ಸವಾಲು!

Miss World 2025 | ಥಾಯ್ಲೆಂಡ್‌ನ ಸುಚಾಟಾ ಚುಂಗ್ ಸಿರಿ 2025ರ ವಿಶ್ವ ಸುಂದರಿ

Please login to join discussion

Like Us on Facebook

Follow Us on Twitter

Recent News

ಪೊಲೀಸ್ ಮಾರ್ಷಲ್ಸ್: ವಿದ್ಯಾರ್ಥಿಗಳಿಂದ ಡ್ರಗ್ಸ್ ವಿರುದ್ಧ ಹೊಸ ಸಮರ!

June 1, 2025
ಉತ್ತರಕನ್ನಡದ ಯಲ್ಲಾಪುರ ತಾಲೂಕಿನಲ್ಲಿ 2021ರಲ್ಲಾದ ಭೂ ಕುಸಿತವಾದ ಸ್ಥಳದ ಚಿತ್ರ. (ಚಿತ್ರಕೃಪೆ : ಕೆಎಸ್ ಡಿಎಂಎ)

ಪಶ್ಚಿಮಘಟ್ಟ ಭೂಕುಸಿತ: ಧಾರಣಾ ಸಾಮರ್ಥ್ಯ ಅಧ್ಯಯನಕ್ಕೆ ಅರಣ್ಯ ಸಚಿವರ ಸೂಚನೆ

June 1, 2025
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಪೊಲೀಸ್ ಮಾರ್ಷಲ್ಸ್: ವಿದ್ಯಾರ್ಥಿಗಳಿಂದ ಡ್ರಗ್ಸ್ ವಿರುದ್ಧ ಹೊಸ ಸಮರ!

June 1, 2025
ಉತ್ತರಕನ್ನಡದ ಯಲ್ಲಾಪುರ ತಾಲೂಕಿನಲ್ಲಿ 2021ರಲ್ಲಾದ ಭೂ ಕುಸಿತವಾದ ಸ್ಥಳದ ಚಿತ್ರ. (ಚಿತ್ರಕೃಪೆ : ಕೆಎಸ್ ಡಿಎಂಎ)

ಪಶ್ಚಿಮಘಟ್ಟ ಭೂಕುಸಿತ: ಧಾರಣಾ ಸಾಮರ್ಥ್ಯ ಅಧ್ಯಯನಕ್ಕೆ ಅರಣ್ಯ ಸಚಿವರ ಸೂಚನೆ

June 1, 2025

Miss World 2025 | ಥಾಯ್ಲೆಂಡ್‌ನ ಸುಚಾಟಾ ಚುಂಗ್ ಸಿರಿ 2025ರ ವಿಶ್ವ ಸುಂದರಿ

May 31, 2025
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video
  • Change language
    • Kannada
    • English
    • Telugu
    • Hindi
    • Malayalam
    • Tamil

© 2023 All Rights Reserved ಬೆಂಗಳೂರು ವೈರ್‌

Join the Group
%d