Thursday, June 12, 2025
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    Weather News | ಮಳೆಗಾಲದ ಆರ್ಭಟ: ಕರಾವಳಿ, ಮಲೆನಾಡಿಗೆ ರೆಡ್ ಅಲರ್ಟ್ : ಈ ಜಿಲ್ಲೆಗಳ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

    ಸಾಂದರ್ಭಿಕ ಚಿತ್ರ

    Railway News | ರೈಲ್ವೇ ಪ್ರಯಾಣಿಕರಿಗೆ ಸಂತಸದ ಸುದ್ದಿ : 24 ಗಂಟೆ ಮುಂಚಿತವಾಗಿ ಸೀಟು ಖಚಿತ!

    ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಗೌರಿಬಿದನೂರು ತಾಲೂಕಿನ ತೊಂಡೇಬಾವಿ ಹೋಬಳಿ ಹನುಮೇನಹಳ್ಳಿಯಲ್ಲಿ ಇಂಧನ ಇಲಾಖೆ ಮತ್ತು ಬೆಸ್ಕಾಂ ವತಿಯಿಂದ ಸ್ಥಾಪಿಸಲಾದ ಸೋಲಾರ್ ಘಟಕವನ್ನು ಲೋಕಾರ್ಪಣೆಗೊಳಿಸಿದರು.

    ಕುಸುಮ್‌- ಸಿ ಯೋಜನೆಯಿಂದ ಕೃಷಿ ಪಂಪ್‌ಸೆಟ್‌ಗಳಿಗೆ ಹಗಲು 7 ತಾಸು ವಿದ್ಯುತ್: ಸಿಎಂ ಸಿದ್ದರಾಮಯ್ಯ

    ಶುಭಾಂಶು ಶುಕ್ಲಾ ಬಾಹ್ಯಾಕಾಶ ಯಾನ ಮುಂದೂಡಿಕೆ: ತಾಂತ್ರಿಕ ದೋಷವೇ ಕಾರಣ

    DCM DK Shivakumar

    ಜಾತಿಗಣತಿ ವಿಚಾರವಾಗಿ ಎದ್ದಿರುವ ಅಪಸ್ವರ, ಗೊಂದಲ ಬಗೆಹರಿಸಲು ಮತ್ತೊಮ್ಮೆ ಅವಕಾಶ: ಡಿಸಿಎಂ ಡಿ.ಕೆ. ಶಿವಕುಮಾರ್

    ಪ್ರಧಾನಿ ನರೇಂದ್ರ ಮೋದಿಯವರ ಸಾಂದರ್ಭಿಕ ಚಿತ್ರ.

    ಪ್ರಧಾನಿ ನರೇಂದ್ರ ಮೋದಿ ಸರ್ಕಾರದ 11 ವರ್ಷಗಳ ಸಂಭ್ರಮ: ಅಭಿವೃದ್ಧಿ ಪಥದಲ್ಲಿ ಭಾರತ

    ರಾಷ್ಟ್ರೀಯ ತನಿಖಾ ದಳಕ್ಕೆ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ: ಭಯೋತ್ಪಾದನಾ ಕೃತ್ಯದ ಆಯಾಮದಲ್ಲಿ ತನಿಖೆಗೆ ಆದೇಶ

    ವಿಧಾನಸೌಧದ ಸಾಂದರ್ಭಿಕ ಚಿತ್ರ

    ಪರಿಶಿಷ್ಟ ಜಾತಿಗಳ ಒಳಮೀಸಲಾತಿ ಸಮೀಕ್ಷೆಯ ಅವಧಿ ಜೂ.22 ರ ತನಕ ವಿಸ್ತರಣೆ

    ಚೆನಾಬ್ ಸೇತುವೆ ನಿರ್ಮಾಣಕ್ಕೆ 17 ವರ್ಷ ಕಾಲ ಕೊಡುಗೆ ನೀಡಿದ ಪ್ರೊ.ಮಾಧವಿ ಲತಾ: ಬೆಂಗಳೂರು ಐಐಎಸ್‌ಸಿ ಶಿಲಾತಜ್ಞೆಯ ಸಾಧನೆ ಅಂತಿಂತದ್ದಲ್ಲ!!

  • Bengaluru Focus

    Weather News | ಮಳೆಗಾಲದ ಆರ್ಭಟ: ಕರಾವಳಿ, ಮಲೆನಾಡಿಗೆ ರೆಡ್ ಅಲರ್ಟ್ : ಈ ಜಿಲ್ಲೆಗಳ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

    ಬನ್ನೇರುಘಟ್ಟದಲ್ಲಿ ಗರ್ಭಿಣಿ ಜೀಬ್ರಾ ‘ಕಾವ್ಯ’ ಸಾವು: ಆಘಾತ ಮತ್ತು ಕ್ಯಾಪ್ಚರ್‌ ಮಯೋಪತಿ ಕಾರಣವಿರುವ ಶಂಕೆ

    ಹಸಿರು ಕ್ರಾಂತಿಗೆ ಬಮೂಲ್‌ನ ಪರಿಸರಸ್ನೇಹಿ ಹೆಜ್ಜೆ: ಆರು ತಿಂಗಳಲ್ಲಿ ಕರಗುವ ಹಾಲಿನ ಕವರ್‌ಗಳ ಬಳಕೆ

    ಚೆನಾಬ್ ಸೇತುವೆ ನಿರ್ಮಾಣಕ್ಕೆ 17 ವರ್ಷ ಕಾಲ ಕೊಡುಗೆ ನೀಡಿದ ಪ್ರೊ.ಮಾಧವಿ ಲತಾ: ಬೆಂಗಳೂರು ಐಐಎಸ್‌ಸಿ ಶಿಲಾತಜ್ಞೆಯ ಸಾಧನೆ ಅಂತಿಂತದ್ದಲ್ಲ!!

    ಬೆಂಗಳೂರು: ಆರ್‌ಸಿಬಿ ಸಂಭ್ರಮಾಚರಣೆ ದುರಂತ; ಪೊಲೀಸ್ ಅಧಿಕಾರಿಗಳ ಅಮಾನತು ತೀವ್ರ ಖಂಡಿಸಿದ ಭಾಸ್ಕರ್ ರಾವ್!

    Namma Metro Purple Line

    ನಮ್ಮ ಮೆಟ್ರೋದಲ್ಲಿ ದಾಖಲೆಯ ಪ್ರಯಾಣಿಕರ ಸಂಖ್ಯೆ: ಒಂದು ದಿನದಲ್ಲಿ 9.66 ಲಕ್ಷಕ್ಕೂ ಹೆಚ್ಚು ಜನ ಸಂಚಾರ

    ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿನ ಕಾಲ್ತುಳಿತ ದುರಂತ ಪ್ರಕರಣ : ವಿರಾಟ್ ಕೊಹ್ಲಿ ತಂಡದಿಂದ ತೀವ್ರ ಸಂತಾಪ

    ಚಿನ್ನಸ್ವಾಮಿ ದುರಂತ: ಮೃತರ ಕುಟುಂಬಕ್ಕೆ ₹10 ಲಕ್ಷ ಪರಿಹಾರ, ನ್ಯಾಯಾಂಗ ತನಿಖೆಗೆ ಸಿಎಂ ಆದೇಶ

    ಆರ್ ಸಿಬಿ ಸಂಭ್ರಮಾಚರಣೆಗೆ ಸೂತಕದ ಛಾಯೆ : ಕಾಲ್ತುಳಿತದಲ್ಲಿ 12 ಮಂದಿ ಸಾವು?, ಹಲವು ಮಂದಿಗೆ ಗಾಯ

  • Public interest
  • BW Special
  • Life Style
  • Photo Gallery
  • Video
  • Change language
    • Kannada
    • English
    • Telugu
    • Hindi
    • Malayalam
    • Tamil
No Result
View All Result
  • Home
  • News Wire

    Weather News | ಮಳೆಗಾಲದ ಆರ್ಭಟ: ಕರಾವಳಿ, ಮಲೆನಾಡಿಗೆ ರೆಡ್ ಅಲರ್ಟ್ : ಈ ಜಿಲ್ಲೆಗಳ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

    ಸಾಂದರ್ಭಿಕ ಚಿತ್ರ

    Railway News | ರೈಲ್ವೇ ಪ್ರಯಾಣಿಕರಿಗೆ ಸಂತಸದ ಸುದ್ದಿ : 24 ಗಂಟೆ ಮುಂಚಿತವಾಗಿ ಸೀಟು ಖಚಿತ!

    ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಗೌರಿಬಿದನೂರು ತಾಲೂಕಿನ ತೊಂಡೇಬಾವಿ ಹೋಬಳಿ ಹನುಮೇನಹಳ್ಳಿಯಲ್ಲಿ ಇಂಧನ ಇಲಾಖೆ ಮತ್ತು ಬೆಸ್ಕಾಂ ವತಿಯಿಂದ ಸ್ಥಾಪಿಸಲಾದ ಸೋಲಾರ್ ಘಟಕವನ್ನು ಲೋಕಾರ್ಪಣೆಗೊಳಿಸಿದರು.

    ಕುಸುಮ್‌- ಸಿ ಯೋಜನೆಯಿಂದ ಕೃಷಿ ಪಂಪ್‌ಸೆಟ್‌ಗಳಿಗೆ ಹಗಲು 7 ತಾಸು ವಿದ್ಯುತ್: ಸಿಎಂ ಸಿದ್ದರಾಮಯ್ಯ

    ಶುಭಾಂಶು ಶುಕ್ಲಾ ಬಾಹ್ಯಾಕಾಶ ಯಾನ ಮುಂದೂಡಿಕೆ: ತಾಂತ್ರಿಕ ದೋಷವೇ ಕಾರಣ

    DCM DK Shivakumar

    ಜಾತಿಗಣತಿ ವಿಚಾರವಾಗಿ ಎದ್ದಿರುವ ಅಪಸ್ವರ, ಗೊಂದಲ ಬಗೆಹರಿಸಲು ಮತ್ತೊಮ್ಮೆ ಅವಕಾಶ: ಡಿಸಿಎಂ ಡಿ.ಕೆ. ಶಿವಕುಮಾರ್

    ಪ್ರಧಾನಿ ನರೇಂದ್ರ ಮೋದಿಯವರ ಸಾಂದರ್ಭಿಕ ಚಿತ್ರ.

    ಪ್ರಧಾನಿ ನರೇಂದ್ರ ಮೋದಿ ಸರ್ಕಾರದ 11 ವರ್ಷಗಳ ಸಂಭ್ರಮ: ಅಭಿವೃದ್ಧಿ ಪಥದಲ್ಲಿ ಭಾರತ

    ರಾಷ್ಟ್ರೀಯ ತನಿಖಾ ದಳಕ್ಕೆ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ: ಭಯೋತ್ಪಾದನಾ ಕೃತ್ಯದ ಆಯಾಮದಲ್ಲಿ ತನಿಖೆಗೆ ಆದೇಶ

    ವಿಧಾನಸೌಧದ ಸಾಂದರ್ಭಿಕ ಚಿತ್ರ

    ಪರಿಶಿಷ್ಟ ಜಾತಿಗಳ ಒಳಮೀಸಲಾತಿ ಸಮೀಕ್ಷೆಯ ಅವಧಿ ಜೂ.22 ರ ತನಕ ವಿಸ್ತರಣೆ

    ಚೆನಾಬ್ ಸೇತುವೆ ನಿರ್ಮಾಣಕ್ಕೆ 17 ವರ್ಷ ಕಾಲ ಕೊಡುಗೆ ನೀಡಿದ ಪ್ರೊ.ಮಾಧವಿ ಲತಾ: ಬೆಂಗಳೂರು ಐಐಎಸ್‌ಸಿ ಶಿಲಾತಜ್ಞೆಯ ಸಾಧನೆ ಅಂತಿಂತದ್ದಲ್ಲ!!

  • Bengaluru Focus

    Weather News | ಮಳೆಗಾಲದ ಆರ್ಭಟ: ಕರಾವಳಿ, ಮಲೆನಾಡಿಗೆ ರೆಡ್ ಅಲರ್ಟ್ : ಈ ಜಿಲ್ಲೆಗಳ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

    ಬನ್ನೇರುಘಟ್ಟದಲ್ಲಿ ಗರ್ಭಿಣಿ ಜೀಬ್ರಾ ‘ಕಾವ್ಯ’ ಸಾವು: ಆಘಾತ ಮತ್ತು ಕ್ಯಾಪ್ಚರ್‌ ಮಯೋಪತಿ ಕಾರಣವಿರುವ ಶಂಕೆ

    ಹಸಿರು ಕ್ರಾಂತಿಗೆ ಬಮೂಲ್‌ನ ಪರಿಸರಸ್ನೇಹಿ ಹೆಜ್ಜೆ: ಆರು ತಿಂಗಳಲ್ಲಿ ಕರಗುವ ಹಾಲಿನ ಕವರ್‌ಗಳ ಬಳಕೆ

    ಚೆನಾಬ್ ಸೇತುವೆ ನಿರ್ಮಾಣಕ್ಕೆ 17 ವರ್ಷ ಕಾಲ ಕೊಡುಗೆ ನೀಡಿದ ಪ್ರೊ.ಮಾಧವಿ ಲತಾ: ಬೆಂಗಳೂರು ಐಐಎಸ್‌ಸಿ ಶಿಲಾತಜ್ಞೆಯ ಸಾಧನೆ ಅಂತಿಂತದ್ದಲ್ಲ!!

    ಬೆಂಗಳೂರು: ಆರ್‌ಸಿಬಿ ಸಂಭ್ರಮಾಚರಣೆ ದುರಂತ; ಪೊಲೀಸ್ ಅಧಿಕಾರಿಗಳ ಅಮಾನತು ತೀವ್ರ ಖಂಡಿಸಿದ ಭಾಸ್ಕರ್ ರಾವ್!

    Namma Metro Purple Line

    ನಮ್ಮ ಮೆಟ್ರೋದಲ್ಲಿ ದಾಖಲೆಯ ಪ್ರಯಾಣಿಕರ ಸಂಖ್ಯೆ: ಒಂದು ದಿನದಲ್ಲಿ 9.66 ಲಕ್ಷಕ್ಕೂ ಹೆಚ್ಚು ಜನ ಸಂಚಾರ

    ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿನ ಕಾಲ್ತುಳಿತ ದುರಂತ ಪ್ರಕರಣ : ವಿರಾಟ್ ಕೊಹ್ಲಿ ತಂಡದಿಂದ ತೀವ್ರ ಸಂತಾಪ

    ಚಿನ್ನಸ್ವಾಮಿ ದುರಂತ: ಮೃತರ ಕುಟುಂಬಕ್ಕೆ ₹10 ಲಕ್ಷ ಪರಿಹಾರ, ನ್ಯಾಯಾಂಗ ತನಿಖೆಗೆ ಸಿಎಂ ಆದೇಶ

    ಆರ್ ಸಿಬಿ ಸಂಭ್ರಮಾಚರಣೆಗೆ ಸೂತಕದ ಛಾಯೆ : ಕಾಲ್ತುಳಿತದಲ್ಲಿ 12 ಮಂದಿ ಸಾವು?, ಹಲವು ಮಂದಿಗೆ ಗಾಯ

  • Public interest
  • BW Special
  • Life Style
  • Photo Gallery
  • Video
  • Change language
    • Kannada
    • English
    • Telugu
    • Hindi
    • Malayalam
    • Tamil
No Result
View All Result
Bengaluru Wire
No Result
View All Result
Home News Wire

ಜಾತಿಗಣತಿ ವಿಚಾರವಾಗಿ ಎದ್ದಿರುವ ಅಪಸ್ವರ, ಗೊಂದಲ ಬಗೆಹರಿಸಲು ಮತ್ತೊಮ್ಮೆ ಅವಕಾಶ: ಡಿಸಿಎಂ ಡಿ.ಕೆ. ಶಿವಕುಮಾರ್

ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ ಮುಖ್ಯಮಂತ್ರಿಗಳಿಂದ ದಿನಾಂಕ ಘೋಷಣೆ

by Bengaluru Wire Desk
June 10, 2025
in News Wire
Reading Time: 1 min read
0
DCM DK Shivakumar

ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸಾಂದರ್ಭಿಕ ಚಿತ್ರ.

ನವದೆಹಲಿ, ಜೂ.10 www.bengaluruwire.com : “ಜಾತಿ ಗಣತಿ ವಿಚಾರವಾಗಿ ಎದ್ದಿರುವ ಅಪಸ್ವರ, ಸಮುದಾಯಗಳ ಅಂಕಿಅಂಶಗಳ ಬಗ್ಗೆ ಇರುವ ಗೊಂದಲ ನಿವಾರಣೆಗೆ ತೀರ್ಮಾನಿಸಲಾಗಿದೆ. ಮನೆ ಮನೆ ಸಮೀಕ್ಷೆ ಹಾಗೂ ಆನ್ಲೈನ್ ಮೂಲಕ ಎಲ್ಲರೂ ತಮ್ಮ ಮಾಹಿತಿಯನ್ನು ಮತ್ತೊಮ್ಮೆ ಸಲ್ಲಿಸಲು ಅವಕಾಶ ನೀಡಲಾಗುವುದು. ಈ ಪ್ರಕ್ರಿಯೆಯನ್ನು ಪಾರದರ್ಶಕವಾಗಿ ನಡೆಸಲಾಗುವುದು” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು.

ನವದೆಹಲಿಯಲ್ಲಿ ಎಐಸಿಸಿ ನಾಯಕರ ಸಭೆ ಬಳಿಕ ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಶಿವಕುಮಾರ್ ಅವರು ಮಾಧ್ಯಮಗಳ ಜತೆ ಮಂಗಳವಾರ ಮಾತನಾಡಿದರು.

“ಮಂಗಳವಾರದಂದು ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ, ಎಐಸಿಸಿ ಪ್ರಧಾನ ಕಾರ್ಯದರ್ಶಿಗಳಾದ ವೇಣುಗೋಪಾಲ್ ಹಾಗೂ ರಣದೀಪ್ ಸಿಂಗ್ ಸುರ್ಜೆವಾಲ ಅವರು ನನ್ನನ್ನು ಹಾಗೂ ಮುಖ್ಯಮಂತ್ರಿಗಳನ್ನು ಕರೆಸಿ ಪಕ್ಷ ಸಂಘಟನೆ ವಿಚಾರವಾಗಿ, ರಾಜ್ಯ ರಾಜಕಾರಣ ಹಾಗೂ ಇತ್ತೀಚಿನ ಕಾಲ್ತುಳಿತ ಪ್ರಕರಣದ ಬಗ್ಗೆ ಚರ್ಚೆ ಮಾಡಲಾಯಿತು” ಎಂದು ಹೇಳಿದರು.

“ಜಾತಿ ಗಣತಿ ವಿಚಾರವಾಗಿ ಇದೇ ತಿಂಗಳ 12ರಂದು ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಅಂತಿಮ ತೀರ್ಮಾನ ಮಾಡಲು ನಿರ್ಧರಿಸಿದ್ದೆವು. ಈ ವಿಚಾರವಾಗಿ ಸಂಸದರು, ಶಾಸಕರು, ಸಂಘ ಸಂಸ್ಥೆಗಳು ನಮ್ಮ ವರಿಷ್ಠರ ಜತೆ ಚರ್ಚೆ ಮಾಡಿದ್ದಾರೆ. ಕೆಲವು ಸಂಘಟನೆ ಹಾಗೂ ಸಮಾಜಗಳಿಂದ ಈ ಜಾತಿ ಗಣತಿಗೆ ಅಪಸ್ವರ ಬಂದಿರುವ ಹಿನ್ನೆಲೆಯಲ್ಲಿ ಎಲ್ಲರಿಗೂ ನ್ಯಾಯಬದ್ಧವಾಗಿ ಅವಕಾಶ ಕಲ್ಪಿಸಿಕೊಡಬೇಕು ಎಂದು ವರಿಷ್ಠರು ನಮಗೆ ಮಾರ್ಗದರ್ಶನ ನೀಡಿದ್ದಾರೆ. ಈ ಜಾತಿ ಗಣತಿಯಲ್ಲಿ ಯಾರನ್ನೂ ಬಿಡಬಾರದು, ಎಲ್ಲರನ್ನು ಒಳಗೊಳ್ಳಬೇಕು ಎಂದು ತೀರ್ಮಾನಿಸಲಾಗಿದೆ. ಯಾರ ಅಪಸ್ವರವೂ ಇಲ್ಲದಂತೆ ನೋಡಿಕೊಳ್ಳಲು ಮುಖ್ಯಮಂತ್ರಿಗಳಿಗೆ ನಿರ್ದೇಶನ ನೀಡಿದ್ದಾರೆ” ಎಂದು ಮಾಹಿತಿ ನೀಡಿದರು.

“ಸಾಮಾಜಿಕ ನ್ಯಾಯದ ಬಗ್ಗೆ ಸರ್ಕಾರದ ಬದ್ಧತೆ ಇದೆ. ಜಾತಿ ಗಣತಿಯಲ್ಲಿ ಅಂಕಿ ಅಂಶಗಳ ಬಗ್ಗೆ ಅನೇಕ ಸಮಾಜಗಳು ಅಪಸ್ವರ ಎತ್ತಿದ್ದು, ಈ ಬಗ್ಗೆ ಎಲ್ಲರಿಗೂ ಸ್ಪಷ್ಟನೆ ನೀಡಲು ಅವಕಾಶ ಮಾಡಿಕೊಡಬೇಕು ಎಂದು ತೀರ್ಮಾನಿಸಲಾಗಿದೆ. ಸಾರ್ವಜನಿಕರು ನ್ಯಾಯಬದ್ಧವಾಗಿ ಯಾವ ಸಮಾಜಕ್ಕೆ ಸೇರಿದ್ದೀರಿ ಎಂಬುದನ್ನು ವ್ಯಕ್ತಪಡಿಸಿಕೊಳ್ಳಬೇಕು. ಈ ಅವಕಾಶವನ್ನು ಎಲ್ಲರೂ ಬಳಸಿಕೊಳ್ಳಬೇಕು. ಸಮಾಜದ ಮುಖಂಡರು ಹಾಗೂ ಮಠಾಧೀಶರು ಇದಕ್ಕೆ ಸಹಕರಿಸಬೇಕು” ಎಂದು ಮನವಿ ಮಾಡಿದರು.

“ಕಳೆದ ಎರಡು ತಿಂಗಳಿನಿಂದ ಒಳಮೀಸಲಾತಿ ವಿಚಾರವಾಗಿ ಪರಿಶಿಷ್ಟ ಜಾತಿ ಅವರ ಜನಗಣತಿ ಮಾಡುತ್ತಿದ್ದೇವೆ. ಹೀಗಾಗಿ ಈ ಪ್ರಕ್ರಿಯೆ ಸುದೀರ್ಘವಾಗಿ ನಡೆಯುವುದರಿಂದ ಇದನ್ನು ಸಂಪುಟದಲ್ಲಿ ಚರ್ಚಿಸಿ ತೀರ್ಮಾನ ಮಾಡುತ್ತೇವೆ. ನಾವು ಎಲ್ಲರನ್ನು ವಿಶ್ವಾಸಕ್ಕೆ ಪಡೆದು ಎಲ್ಲರಿಗೂ ನ್ಯಾಯ ಒದಗಿಸಿಕೊಡಲಾಗುವುದು. ಇದರಲ್ಲಿ ಯಾವುದೇ ಆತಂಕ ಬೇಡ. ನಮ್ಮ ಈ ಪ್ರಯತ್ನದ ಮೂಲಕ ಜಾತಿಗಣತಿ ವಿಚಾರವಾಗಿ ಇರುವ ಅಪಸ್ವರವನ್ನು ಸರಿಪಡಿಸಲಾಗುವುದು. ನಮ್ಮ ರಾಜ್ಯದವರು ಎಲ್ಲೇ ಇದ್ದರೂ ಈ ಬಗ್ಗೆ ಆನ್ಲೈನ್ ಮೂಲಕ ಮಾಹಿತಿ ನೀಡಲು ಅವಕಾಶ ಕಲ್ಪಿಸಲಾಗುವುದು” ಎಂದು ತಿಳಿಸಿದರು.

ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಚರ್ಚೆಯಾಯಿತೇ ಎಂದು ಕೇಳಿದಾಗ, “ಈ ವಿಚಾರವಾಗಿ ಚರ್ಚೆ ಮಾಡಲಾಯಿತು. ಈ ದುರ್ಘಟನೆಯನ್ನು ನಮ್ಮ ಪಕ್ಷ ಗಂಭೀರವಾಗಿ ಪರಿಗಣಿಸಿದೆ. ಪ್ರಕರಣದ ಬಗ್ಗೆ ವರಿಷ್ಠರಿಗೆ ಸಂಪೂರ್ಣ ಮಾಹಿತಿ ನೀಡಿ ಸತ್ಯಾಸತ್ಯತೆಯನ್ನು ವಿವರಿಸಿದ್ದೇವೆ” ಎಂದು ತಿಳಿಸಿದರು.

ಸಚಿವ ಸಂಪುಟ ಮರುವಿಂಗಡಣೆ ಬಗ್ಗೆ ಚರ್ಚೆಯ ಬಗ್ಗೆ ಕೇಳಿದಾಗ, “ಈ ವಿಚಾರವಾಗಿ ಯಾವುದೇ ಚರ್ಚೆ ಆಗಿಲ್ಲ” ಎಂದು ಅವರು, ವಿಧಾನ ಪರಿಷತ್ ಸ್ಥಾನಕ್ಕೆ ನಾಮನಿರ್ದೇಶನದ ಬಗ್ಗೆ ಕೇಳಿದಾಗ, “ಈ ವಿಚಾರವಾಗಿ ಹೈಕಮಾಂಡ್ ಪರಿಶೀಲಿಸಿ ಮುಖ್ಯಮಂತ್ರಿಗಳಿಗೆ ಮಾಹಿತಿ ನೀಡಲಿದೆ” ಎಂದು ತಿಳಿಸಿದರು.

Sharing is Caring

  • Click to share on Follow Us on Google News (Opens in new window) Follow Us on Google News
  • Click to share on WhatsApp (Opens in new window) WhatsApp
  • Click to print (Opens in new window) Print
  • Click to share on X (Opens in new window) X
  • Click to share on Facebook (Opens in new window) Facebook
  • Click to share on Telegram (Opens in new window) Telegram

Like this:

Like Loading...
Previous Post

ಬೆಂಗಳೂರು ದಕ್ಷಿಣ ತಾಲ್ಲೂಕಿನಲ್ಲಿ ₹150 ಕೋಟಿ ಮೌಲ್ಯದ ಸರ್ಕಾರಿ ಭೂಮಿ ಕಬಳಿಕೆ ಯತ್ನ: ಜಿಲ್ಲಾಧಿಕಾರಿಗಳಿಗೆ ದೂರು ಸಲ್ಲಿಕೆ, ತನಿಖೆಗೆ ಆಗ್ರಹ

Next Post

ಶುಭಾಂಶು ಶುಕ್ಲಾ ಬಾಹ್ಯಾಕಾಶ ಯಾನ ಮುಂದೂಡಿಕೆ: ತಾಂತ್ರಿಕ ದೋಷವೇ ಕಾರಣ

Next Post

ಶುಭಾಂಶು ಶುಕ್ಲಾ ಬಾಹ್ಯಾಕಾಶ ಯಾನ ಮುಂದೂಡಿಕೆ: ತಾಂತ್ರಿಕ ದೋಷವೇ ಕಾರಣ

ಬನ್ನೇರುಘಟ್ಟದಲ್ಲಿ ಗರ್ಭಿಣಿ ಜೀಬ್ರಾ 'ಕಾವ್ಯ' ಸಾವು: ಆಘಾತ ಮತ್ತು ಕ್ಯಾಪ್ಚರ್‌ ಮಯೋಪತಿ ಕಾರಣವಿರುವ ಶಂಕೆ

Please login to join discussion

Like Us on Facebook

Follow Us on Twitter

Recent News

Weather News | ಮಳೆಗಾಲದ ಆರ್ಭಟ: ಕರಾವಳಿ, ಮಲೆನಾಡಿಗೆ ರೆಡ್ ಅಲರ್ಟ್ : ಈ ಜಿಲ್ಲೆಗಳ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

June 12, 2025
ಸಾಂದರ್ಭಿಕ ಚಿತ್ರ

Railway News | ರೈಲ್ವೇ ಪ್ರಯಾಣಿಕರಿಗೆ ಸಂತಸದ ಸುದ್ದಿ : 24 ಗಂಟೆ ಮುಂಚಿತವಾಗಿ ಸೀಟು ಖಚಿತ!

June 12, 2025
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

Weather News | ಮಳೆಗಾಲದ ಆರ್ಭಟ: ಕರಾವಳಿ, ಮಲೆನಾಡಿಗೆ ರೆಡ್ ಅಲರ್ಟ್ : ಈ ಜಿಲ್ಲೆಗಳ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

June 12, 2025
ಸಾಂದರ್ಭಿಕ ಚಿತ್ರ

Railway News | ರೈಲ್ವೇ ಪ್ರಯಾಣಿಕರಿಗೆ ಸಂತಸದ ಸುದ್ದಿ : 24 ಗಂಟೆ ಮುಂಚಿತವಾಗಿ ಸೀಟು ಖಚಿತ!

June 12, 2025
ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಗೌರಿಬಿದನೂರು ತಾಲೂಕಿನ ತೊಂಡೇಬಾವಿ ಹೋಬಳಿ ಹನುಮೇನಹಳ್ಳಿಯಲ್ಲಿ ಇಂಧನ ಇಲಾಖೆ ಮತ್ತು ಬೆಸ್ಕಾಂ ವತಿಯಿಂದ ಸ್ಥಾಪಿಸಲಾದ ಸೋಲಾರ್ ಘಟಕವನ್ನು ಲೋಕಾರ್ಪಣೆಗೊಳಿಸಿದರು.

ಕುಸುಮ್‌- ಸಿ ಯೋಜನೆಯಿಂದ ಕೃಷಿ ಪಂಪ್‌ಸೆಟ್‌ಗಳಿಗೆ ಹಗಲು 7 ತಾಸು ವಿದ್ಯುತ್: ಸಿಎಂ ಸಿದ್ದರಾಮಯ್ಯ

June 11, 2025
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video
  • Change language
    • Kannada
    • English
    • Telugu
    • Hindi
    • Malayalam
    • Tamil

© 2023 All Rights Reserved ಬೆಂಗಳೂರು ವೈರ್‌

Join the Group
%d