Sunday, September 13, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    Technology News | ಈಗ, ಕೂತಲ್ಲೇ ವಿಶ್ವ ಸುತ್ತಿ: Live ಕ್ಯಾಮ್ ಮ್ಯಾಪ್ ಮೂಲಕ ಜಗತ್ತನ್ನು ಕಣ್ತುಂಬಿಕೊಳ್ಳಿ!!

    ಪಿಡಬ್ಲ್ಯೂಡಿ ಲಂಚದ ಹಣ ಆಫ್ರಿಕಾದ ಚಿನ್ನದ ಗಣಿಗೆ?: ಸತೀಶ್ ಜಾರಕಿಹೊಳಿ ವಿರುದ್ಧ ಆರ್. ಅಶೋಕ್ ಗಂಭೀರ ಆರೋಪ

    ದೆಹಲಿಯಲ್ಲಿ ಬ್ರಿಕ್ಸ್‌ ಶೃಂಗಸಭೆ: ಕೊಳಗೇರಿಗೆ ಪರದೆ ಕಟ್ಟಿ ಬಡತನ ಮರೆಮಾಚುವ ಯತ್ನಕ್ಕೆ ಆಕ್ರೋಶ

    ಎಸ್ಐಆರ್: ನೋಟಿಸ್ ಪಡೆದ ಹಿರಿಯರು, ಅಸ್ವಸ್ಥರ ಪರವಾಗಿ ಕುಟುಂಬದ ವಯಸ್ಕ ಸದಸ್ಯರು ಹಾಜರಾಗಲು ಚುನಾವಣಾ ಆಯೋಗ ಅನುಮತಿ

    KSRTC WhatsApp ಟಿಕೆಟ್ ಬುಕ್ಕಿಂಗ್ ಆರಂಭ: ಮೊಬೈಲ್‌ನಲ್ಲೇ 4 ಸಾರಿಗೆ ನಿಗಮಗಳ ಸೇವೆ ಲಭ್ಯ

    BIS Hallmark | ​ಚೆನ್ನೈನಲ್ಲಿ ಹಾಲ್‌ಮಾರ್ಕ್ ಇಲ್ಲದ ಬರೋಬ್ಬರಿ 804 ಗ್ರಾಂ ಚಿನ್ನಾಭರಣ ವಶ: ಬಿಐಎಸ್ ತಂಡದಿಂದ ದಾಳಿ: ಚಿನ್ನಾಭರಣ ಅಸಲಿತನ ಹೇಗೆ ಚೆಕ್ ಮಾಡೋದು ಗೊತ್ತಾ?

    CM DK Shivakumar Open Letter | ಅಧಿಕಾರಕ್ಕಿಂತ ಹೊಣೆಗಾರಿಕೆ ದೊಡ್ಡದು: 100 ದಿನ ಪೂರೈಸಿದ ಸಿಎಂ ಡಿ.ಕೆ. ಶಿವಕುಮಾರ್ ಬಹಿರಂಗ ಪತ್ರ

    Free Coaching | ಮುಖ್ಯಮಂತ್ರಿ ವಿದ್ಯಾರ್ಥಿ ಸಹಾಯ ಹಸ್ತ: 90,000 ಅಭ್ಯರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಚಿತ ಆನ್‌ಲೈನ್ ಕೋಚಿಂಗ್

    ಪಿಡಬ್ಲ್ಯುಡಿ ಸಚಿವ ಸತೀಶ್ ಜಾರಕಿಹೊಳಿಗೆ ಇಡಿ ಶಾಕ್: 25ಕ್ಕೂ ಹೆಚ್ಚು ಕಡೆ ದಾಳಿ

  • Bengaluru Focus

    Bescom News | ​ಸಾರ್ವಜನಿಕ ಗಣೇಶೋತ್ಸವ: ಬೆಸ್ಕಾಂ ಕಟ್ಟುನಿಟ್ಟಿನ ಸುರಕ್ಷತಾ ಮಾರ್ಗಸೂಚಿ ಪ್ರಕಟ

    BIG BREAKING | ₹15 ಕೋಟಿ ಸುರಿದ ಬೆನ್ನಲ್ಲೇ ಬಿಡಿಎ ಕೇಂದ್ರ ಕಚೇರಿ ಪಾರಂಪರಿಕ ಕಟ್ಟಡ ಕೆಡವಲು ಸಂಚು: ನೌಕರರ ತೀವ್ರ ಆಕ್ರೋಶ

    GBA News | ಬೆಂಗಳೂರು ರಸ್ತೆ ಗುಂಡಿಗಳಿಗೆ ₹2 ಕೋಟಿಯ ‘ಜೆಟ್ ಪ್ಯಾಚರ್’ ಮುಲಾಮು: ಶಾಶ್ವತ ಪರಿಹಾರವೇ, ಕೇವಲ ಬೂಟಾಟಿಕೆಯೇ?

    ಎಸ್ಐಆರ್: ನೋಟಿಸ್ ಪಡೆದ ಹಿರಿಯರು, ಅಸ್ವಸ್ಥರ ಪರವಾಗಿ ಕುಟುಂಬದ ವಯಸ್ಕ ಸದಸ್ಯರು ಹಾಜರಾಗಲು ಚುನಾವಣಾ ಆಯೋಗ ಅನುಮತಿ

    BWSSB News | ಬೆಂಗಳೂರಿನಲ್ಲಿ ತ್ಯಾಜ್ಯ ನೀರು ಸಂಸ್ಕರಣೆಗೆ ಬಿಗಿಯಾದ ಕ್ರಮ: KSPCB, ಜಲಮಂಡಳಿಗೆ ಸಚಿವ ರಾಮಲಿಂಗಾರೆಡ್ಡಿ ಗಡುವು

    KSRTC WhatsApp ಟಿಕೆಟ್ ಬುಕ್ಕಿಂಗ್ ಆರಂಭ: ಮೊಬೈಲ್‌ನಲ್ಲೇ 4 ಸಾರಿಗೆ ನಿಗಮಗಳ ಸೇವೆ ಲಭ್ಯ

    BW SPECIAL | ಬೆಂಗಳೂರಿಗೆ ಆಡಳಿತ ಗ್ರಹಣ: ಮೇಯರ್, ಕಾರ್ಪೊರೇಟರ್‌ಗಳಿಲ್ಲದೆ 6 ವರ್ಷ ಪೂರ್ಣ

    ಪಿಡಬ್ಲ್ಯುಡಿ ಸಚಿವ ಸತೀಶ್ ಜಾರಕಿಹೊಳಿಗೆ ಇಡಿ ಶಾಕ್: 25ಕ್ಕೂ ಹೆಚ್ಚು ಕಡೆ ದಾಳಿ

    ಓಲಾ, ಊಬರ್ ಗೂ ಬಿಎಂಟಿಸಿ ಲೈವ್ ಟ್ರ್ಯಾಕಿಂಗ್ ಆಪ್: ಮೆಟ್ರೋಗೆ 200 ಮಿನಿ ಎಸಿ ಬಸ್ ಸಂಪರ್ಕ

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire

    Technology News | ಈಗ, ಕೂತಲ್ಲೇ ವಿಶ್ವ ಸುತ್ತಿ: Live ಕ್ಯಾಮ್ ಮ್ಯಾಪ್ ಮೂಲಕ ಜಗತ್ತನ್ನು ಕಣ್ತುಂಬಿಕೊಳ್ಳಿ!!

    ಪಿಡಬ್ಲ್ಯೂಡಿ ಲಂಚದ ಹಣ ಆಫ್ರಿಕಾದ ಚಿನ್ನದ ಗಣಿಗೆ?: ಸತೀಶ್ ಜಾರಕಿಹೊಳಿ ವಿರುದ್ಧ ಆರ್. ಅಶೋಕ್ ಗಂಭೀರ ಆರೋಪ

    ದೆಹಲಿಯಲ್ಲಿ ಬ್ರಿಕ್ಸ್‌ ಶೃಂಗಸಭೆ: ಕೊಳಗೇರಿಗೆ ಪರದೆ ಕಟ್ಟಿ ಬಡತನ ಮರೆಮಾಚುವ ಯತ್ನಕ್ಕೆ ಆಕ್ರೋಶ

    ಎಸ್ಐಆರ್: ನೋಟಿಸ್ ಪಡೆದ ಹಿರಿಯರು, ಅಸ್ವಸ್ಥರ ಪರವಾಗಿ ಕುಟುಂಬದ ವಯಸ್ಕ ಸದಸ್ಯರು ಹಾಜರಾಗಲು ಚುನಾವಣಾ ಆಯೋಗ ಅನುಮತಿ

    KSRTC WhatsApp ಟಿಕೆಟ್ ಬುಕ್ಕಿಂಗ್ ಆರಂಭ: ಮೊಬೈಲ್‌ನಲ್ಲೇ 4 ಸಾರಿಗೆ ನಿಗಮಗಳ ಸೇವೆ ಲಭ್ಯ

    BIS Hallmark | ​ಚೆನ್ನೈನಲ್ಲಿ ಹಾಲ್‌ಮಾರ್ಕ್ ಇಲ್ಲದ ಬರೋಬ್ಬರಿ 804 ಗ್ರಾಂ ಚಿನ್ನಾಭರಣ ವಶ: ಬಿಐಎಸ್ ತಂಡದಿಂದ ದಾಳಿ: ಚಿನ್ನಾಭರಣ ಅಸಲಿತನ ಹೇಗೆ ಚೆಕ್ ಮಾಡೋದು ಗೊತ್ತಾ?

    CM DK Shivakumar Open Letter | ಅಧಿಕಾರಕ್ಕಿಂತ ಹೊಣೆಗಾರಿಕೆ ದೊಡ್ಡದು: 100 ದಿನ ಪೂರೈಸಿದ ಸಿಎಂ ಡಿ.ಕೆ. ಶಿವಕುಮಾರ್ ಬಹಿರಂಗ ಪತ್ರ

    Free Coaching | ಮುಖ್ಯಮಂತ್ರಿ ವಿದ್ಯಾರ್ಥಿ ಸಹಾಯ ಹಸ್ತ: 90,000 ಅಭ್ಯರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಚಿತ ಆನ್‌ಲೈನ್ ಕೋಚಿಂಗ್

    ಪಿಡಬ್ಲ್ಯುಡಿ ಸಚಿವ ಸತೀಶ್ ಜಾರಕಿಹೊಳಿಗೆ ಇಡಿ ಶಾಕ್: 25ಕ್ಕೂ ಹೆಚ್ಚು ಕಡೆ ದಾಳಿ

  • Bengaluru Focus

    Bescom News | ​ಸಾರ್ವಜನಿಕ ಗಣೇಶೋತ್ಸವ: ಬೆಸ್ಕಾಂ ಕಟ್ಟುನಿಟ್ಟಿನ ಸುರಕ್ಷತಾ ಮಾರ್ಗಸೂಚಿ ಪ್ರಕಟ

    BIG BREAKING | ₹15 ಕೋಟಿ ಸುರಿದ ಬೆನ್ನಲ್ಲೇ ಬಿಡಿಎ ಕೇಂದ್ರ ಕಚೇರಿ ಪಾರಂಪರಿಕ ಕಟ್ಟಡ ಕೆಡವಲು ಸಂಚು: ನೌಕರರ ತೀವ್ರ ಆಕ್ರೋಶ

    GBA News | ಬೆಂಗಳೂರು ರಸ್ತೆ ಗುಂಡಿಗಳಿಗೆ ₹2 ಕೋಟಿಯ ‘ಜೆಟ್ ಪ್ಯಾಚರ್’ ಮುಲಾಮು: ಶಾಶ್ವತ ಪರಿಹಾರವೇ, ಕೇವಲ ಬೂಟಾಟಿಕೆಯೇ?

    ಎಸ್ಐಆರ್: ನೋಟಿಸ್ ಪಡೆದ ಹಿರಿಯರು, ಅಸ್ವಸ್ಥರ ಪರವಾಗಿ ಕುಟುಂಬದ ವಯಸ್ಕ ಸದಸ್ಯರು ಹಾಜರಾಗಲು ಚುನಾವಣಾ ಆಯೋಗ ಅನುಮತಿ

    BWSSB News | ಬೆಂಗಳೂರಿನಲ್ಲಿ ತ್ಯಾಜ್ಯ ನೀರು ಸಂಸ್ಕರಣೆಗೆ ಬಿಗಿಯಾದ ಕ್ರಮ: KSPCB, ಜಲಮಂಡಳಿಗೆ ಸಚಿವ ರಾಮಲಿಂಗಾರೆಡ್ಡಿ ಗಡುವು

    KSRTC WhatsApp ಟಿಕೆಟ್ ಬುಕ್ಕಿಂಗ್ ಆರಂಭ: ಮೊಬೈಲ್‌ನಲ್ಲೇ 4 ಸಾರಿಗೆ ನಿಗಮಗಳ ಸೇವೆ ಲಭ್ಯ

    BW SPECIAL | ಬೆಂಗಳೂರಿಗೆ ಆಡಳಿತ ಗ್ರಹಣ: ಮೇಯರ್, ಕಾರ್ಪೊರೇಟರ್‌ಗಳಿಲ್ಲದೆ 6 ವರ್ಷ ಪೂರ್ಣ

    ಪಿಡಬ್ಲ್ಯುಡಿ ಸಚಿವ ಸತೀಶ್ ಜಾರಕಿಹೊಳಿಗೆ ಇಡಿ ಶಾಕ್: 25ಕ್ಕೂ ಹೆಚ್ಚು ಕಡೆ ದಾಳಿ

    ಓಲಾ, ಊಬರ್ ಗೂ ಬಿಎಂಟಿಸಿ ಲೈವ್ ಟ್ರ್ಯಾಕಿಂಗ್ ಆಪ್: ಮೆಟ್ರೋಗೆ 200 ಮಿನಿ ಎಸಿ ಬಸ್ ಸಂಪರ್ಕ

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home Bengaluru Focus

ಭಾರತೀಯ ಸಂಸ್ಕೃತಿಯ ಸಂರಕ್ಷಣೆಗೆ ಸಂತರ ಪಾತ್ರ ಅತ್ಯಗತ್ಯ: ಶೃಂಗೇರಿ ಶ್ರೀ ವಿಧುಶೇಖರ ಭಾರತಿ ಸ್ವಾಮೀಜಿ

ಸಂತ ಮಹಾಪರಿಷತ್ತಿನಲ್ಲಿ ಶ್ರೀ ವಿಧುಶೇಖರ ಭಾರತಿ ಸ್ವಾಮೀಜಿಯವರ ಅನುಗ್ರಹ ನುಡಿ; ಐಕ್ಯತೆಗೆ ಕರೆ

by Bengaluru Wire Desk
June 17, 2025
in Bengaluru Focus, Life Style
Reading Time: 1 min read
0

ಬೆಂಗಳೂರು, ಜೂ.16 www.bengaluruwire.com :  ಹಿಂದೂ ಧರ್ಮದ ಮೇಲಿನ ದಾಳಿಗಳನ್ನು ನಿಲ್ಲಿಸಲು ಮತ್ತು ಹಿಂದೂ ಮಕ್ಕಳಿಗೆ ಹಿಂದೂ ಧರ್ಮದ ಬಗ್ಗೆ ಶಿಕ್ಷಣದಲ್ಲಿ ಕಲಿಸಲು ಭಾರತದಾದ್ಯಂತದ 1,000 ಕ್ಕೂ ಹೆಚ್ಚು ಸಂತರು ನಗರದಲ್ಲಿ ಸೋಮವಾರ ನಡೆದ ಭಾರತೀಯ ಸಂತ ಮಹಾಪರಿಷತ್ ಸಭೆಯಲ್ಲಿ ನಿರ್ಣಯ ಕೈಗೊಂಡಿದ್ದಾರೆ.  

ಇಲ್ಲಿ ಸೋಮವಾರ ನಡೆದ ಭಾರತೀಯ ಸಂತ ಮಹಾಪರಿಷತ್ತಿನ ಉದ್ಘಾಟನಾ ಸಮಾರಂಭದಲ್ಲಿ ಶೃಂಗೇರಿ ಶ್ರೀ ಶಾರದಾ ಪೀಠದ ಜಗದ್ಗುರು ಶ್ರೀ ವಿಧುಶೇಖರ ಭಾರತೀ ಸ್ವಾಮೀಜಿಯವರು ಅನುಗ್ರಹ ಸಂದೇಶ ನೀಡಿದರು. ಭಾರತೀಯ ಸಂಸ್ಕೃತಿಯ ಸಾರ, ಸಂತರ ಹೊಣೆಗಾರಿಕೆ ಹಾಗೂ ಸಮುದಾಯದಲ್ಲಿ ಐಕ್ಯತೆಯ ಮಹತ್ವವನ್ನು ತಮ್ಮ ಪ್ರವಚನದಲ್ಲಿ ವಿವರಿಸಿದರು.

ಸಂಸ್ಕೃತಿಯೇ ನಮ್ಮ ದಿಕ್ಸೂಚಿ:

ಭಾರತೀಯ ಸಂಸ್ಕೃತಿಯು ಅತಿ ಪ್ರಾಚೀನ ಮತ್ತು ಶ್ರೇಷ್ಠವಾದುದು ಎಂದು ಬಣ್ಣಿಸಿದ ಶ್ರೀಗಳು, ಈ ಸಂಸ್ಕೃತಿಯು ನಮ್ಮನ್ನು ದುಃಖದಿಂದ ಸುಖದೆಡೆಗೆ, ಅಜ್ಞಾನದಿಂದ ಜ್ಞಾನದೆಡೆಗೆ ಮತ್ತು ಲೌಕಿಕತೆಯಿಂದ ಅಲೌಕಿಕತೆಯೆಡೆಗೆ ಕೊಂಡೊಯ್ಯುವ ಶಕ್ತಿ ಹೊಂದಿದೆ ಎಂದರು. 

ಭಾಷೆ, ಸಂಪ್ರದಾಯ, ಪ್ರಾದೇಶಿಕ ಭೇದಭಾವಗಳನ್ನು ಮೀರಿ, ಎಲ್ಲರನ್ನು ಒಗ್ಗೂಡಿಸಿ ಭಾರತೀಯ ಸಂಸ್ಕೃತಿಯನ್ನು ಸಂರಕ್ಷಿಸುವುದು ಈ ಪರಿಷತ್ತಿನ ಮೂಲ ಉದ್ದೇಶವಾಗಿದೆ ಎಂದು ತಿಳಿಸಿದರು.

ಸಂತರೇ ಸಂಸ್ಕೃತಿಯ ರಕ್ಷಕರು:

ಸಂಸ್ಕೃತಿಯ ರಕ್ಷಣೆ ಮತ್ತು ಪ್ರಚಾರದಲ್ಲಿ ಸಾಧು-ಸಂತರು ಪ್ರಮುಖ ಪಾತ್ರ ವಹಿಸುತ್ತಾರೆ ಎಂಬುದನ್ನು ಸ್ವಾಮೀಜಿಯವರು ಒತ್ತಿ ಹೇಳಿದರು. ಸಂತರ ಪ್ರಭಾವದಿಂದ ಜನರು ಸಂಸ್ಕೃತಿಯನ್ನು ಅನುಸರಿಸಿ, ತಮ್ಮ ಬದುಕನ್ನು ಸುಖಮಯವಾಗಿಸಿಕೊಳ್ಳಲು ಸಾಧ್ಯವಾಗುತ್ತದೆ. ಈ ಮಹಾಕಾರ್ಯದಲ್ಲಿ ಎಲ್ಲ ಸಂತರು ಭಾಗವಹಿಸಿ, ಜನರಿಗೆ ಬೋಧಿಸಬೇಕು ಹಾಗೂ ಸಂಸ್ಕೃತಿಯ ಮಹತ್ವವನ್ನು ಸಾರಬೇಕು ಎಂದು ಶ್ರೀಗಳು ಕರೆ ನೀಡಿದರು.

ವೈವಿಧ್ಯತೆಯಲ್ಲಿ ಏಕತೆಯ ಸಂದೇಶ:

ಭಾರತೀಯ ಸಂಸ್ಕೃತಿಯು ಎಲ್ಲರಿಗೂ ಸಮಾನವಾದುದು ಮತ್ತು ಇದರ ಸಂರಕ್ಷಣೆ ಪ್ರತಿಯೊಬ್ಬರ ಕರ್ತವ್ಯವಾಗಿದೆ ಎಂದು ಶ್ರೀಗಳು ಪ್ರತಿಪಾದಿಸಿದರು. ಭಾರತವು ಹಲವು ಪ್ರಾಂತ್ಯಗಳು, ಭಾಷೆಗಳು, ಸಮಾಜಗಳು ಮತ್ತು ಸಂಪ್ರದಾಯಗಳ ಸಂಗಮವಾಗಿದ್ದರೂ, ಭಾರತೀಯ ಸಂಸ್ಕೃತಿಯು ಎಲ್ಲವನ್ನೂ ಒಂದೇ ಸೂತ್ರದಲ್ಲಿ ಬೆಸೆಯುತ್ತದೆ. ಹೂವಿನ ಹಾರದಲ್ಲಿ ವಿವಿಧ ಬಣ್ಣ ಮತ್ತು ಪರಿಮಳದ ಹೂವುಗಳಿದ್ದರೂ, ಅವು ಒಂದೇ ದಾರದಿಂದ ಒಗ್ಗೂಡಿರುವಂತೆ, ಭಾರತೀಯ ಸಂಸ್ಕೃತಿಯು ದೇಶದ ವೈವಿಧ್ಯತೆಯನ್ನು ಒಂದುಗೂಡಿಸುತ್ತದೆ ಎಂದು ಉಪಮೆಯ ಮೂಲಕ ವಿವರಿಸಿದರು.

ಪ್ರಾದೇಶಿಕತೆ ಮೀರಿದ ರಾಷ್ಟ್ರೀಯತೆ:

“ನಾವು ದಕ್ಷಿಣ ಭಾರತದವರಲ್ಲ, ದಕ್ಷಿಣದಲ್ಲಿ ಹುಟ್ಟಿದ ಭಾರತದವರು” ಎಂಬ ಭಾವನೆಯನ್ನು ಎಲ್ಲರೂ ಬೆಳೆಸಿಕೊಳ್ಳಬೇಕು ಎಂದು ಸ್ವಾಮೀಜಿಯವರು ಸಂದೇಶ ನೀಡಿದರು. ಈ ದೇಶ ನಮ್ಮದು, ಈ ಸಂಸ್ಕೃತಿ ನಮ್ಮದು ಎಂಬ ಭಾವನೆ ಎಲ್ಲರಲ್ಲೂ ಮೂಡಬೇಕು ಎಂದು ಆಶಿಸಿದರು.

ಶ್ರೀ ಕಂಚಿ ಕಾಮಕೋಟಿ ಪೀಠಾಧಿಪತಿ ಶ್ರೀ ಶಂಕರ ವಿಜಯೇಂದ್ರ ಸರಸ್ವತಿ ಶಂಕರಾಚಾರ್ಯ ಸ್ವಾಮಿಗಳು ಭಾರತೀಯ ಸಂತ ಮಹಾ ಸಮ್ಮೇಳನದಲ್ಲಿ ಭಾಗವಹಿಸಿ, ಸಮ್ಮೇಳನದ ಸಂಕಲ್ಪದ ಸಂಸ್ಕೃತ ಆವೃತ್ತಿಯನ್ನು ಓದಿದರು. ನಂತರ ಇದೇ ಸಂದರ್ಭದಲ್ಲಿ ಮಾತನಾಡಿದ ಅವರು, ಸಮ್ಮೇಳನವನ್ನು ಆಯೋಜಿಸುವಲ್ಲಿ ಶ್ರೀ ಸ್ವಯಂಪ್ರಕಾಶ ಸಚ್ಚಿದಾನಂದ ಸರಸ್ವತಿ ಮತ್ತು ಶ್ರೀ ಜಯೇಂದ್ರ ಪುರಿ ಅವರ ಪ್ರಯತ್ನಗಳನ್ನು ಶ್ಲಾಘಿಸಿದರು.

ಸಮ್ಮೇಳನವು ಸಾಮಾನ್ಯ ಕನಿಷ್ಠ ಕಾರ್ಯಕ್ರಮದೊಂದಿಗೆ ಪ್ರಾರಂಭವಾಗಿದೆ ಮತ್ತು ಭವಿಷ್ಯದಲ್ಲಿ ಇದು ಸಾಮಾನ್ಯ ಗರಿಷ್ಠ ಕಾರ್ಯಕ್ರಮವಾಗಿ ಅರಳಬೇಕಾಗಿದೆ ಎಂದು  ಹೇಳಿದರು. ಸಮ್ಮೇಳನದಲ್ಲಿ ಕಲ್ಪಿಸಲಾದ ಕೇಂದ್ರೀಕೃತ ಪ್ರಯತ್ನಗಳು ನಮ್ಮ ದೇಶವನ್ನು ‘ವಿಶ್ವ ಗುರು’ವನ್ನಾಗಿ ಮಾಡುತ್ತದೆ. ಇದು ಜಗತ್ತಿನಲ್ಲಿ ಶಾಂತಿ ಮತ್ತು ಸಾಮರಸ್ಯವನ್ನು ಖಾತ್ರಿಪಡಿಸುತ್ತದೆ ಎಂದು ಶ್ರೀಗಳು ತಿಳಿಸಿದರು ಎಂದು ಕಂಚಿಮಠದ ಅಧಿಕೃತ ಎಕ್ಸ್ ಖಾತೆಯಲ್ಲಿ  ಪೋಸ್ಟ್ ಮಾಡಲಾಗಿದೆ.

ಸಭೆಯಲ್ಲಿ ಚಿತ್ರಕೂಟಾ ಸ್ವಾಮಿ ರಾಮಭದ್ರಾಚಾರ್ಯ, ಕಂಚಿ ಕಾಮಕೋಟಿ ಪೀಠಾ ಶಂಕರಾಚಾರ್ಯ ಸ್ವಾಮಿ ವಿಜಯೇಂದ್ರ ಸರಸ್ವತಿ ಸ್ವಾಮಿ, ಪಂ. ಗೋವಿಂದದೇವ ಗಿರಿ, ರಾಮಚಂದ್ರಾಪುರ ಮಠದ ರಾಘವೇಶ್ವರ ಸ್ವಾಮಿ, ಸುತ್ತೂರಿನ ದೇಶಿಕೇಂದ್ರ ಸ್ವಾಮಿ, ಹರಿಹರಪುರ ಮಠದ ಸ್ವಯಂ ಪ್ರಕಾಶ್ ಸಚ್ಚಿದಾನಂದ ಸ್ವಾಮಿ, ಕೈಲಾಸ ಆಶ್ರಮದ ಜಯೇಂದ್ರಪುರಿ ಮಹಾಸ್ವಾಮಿ, ಆದಿಚುಂಚನಗಿರಿ ನಿರ್ಮಲಾನಂದ ಮಹಾಸ್ವಾಮಿ ಹಾಗೂ ಸನಾತನ ಸಂಸ್ಥೆಯ ಧಾರ್ಮಿಕ ಪ್ರಚಾರಕ ಸಂತ ರಮಾನಂದ ಗೌಡ, ಜಪಾನ್, ಅಮೆರಿಕ ಅಥವಾ ಇತರ ದೇಶಗಳ ಬೌದ್ಧ ಮತ್ತು ಜೈನ ಅನುಯಾಯಿಗಳು ಭಾಗವಹಿಸಿದ್ದರು.

To prevent attacks on the Hindus & to impart Hindu education to Hindu children, more than 1,000 saints from across India gathered in Bengaluru under the banner of the Bharatiya Sant Mahaparishad. all the saints resolved to unite & fight collectively to protect the Hindus. (1/2) pic.twitter.com/A89h3HvNBa

— 🚩Mohan Gowda🇮🇳 (@MohanGowda_HJS) June 16, 2025

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading…
WhatsApp Join our WhatsApp Channel
Previous Post

ಕ್ವಾಂಟಮ್ ಯುಗಕ್ಕೆ ಭಾರತ ಪ್ರವೇಶ: ಡಿಆರ್‌ಡಿಓ-ಐಐಟಿ ದೆಹಲಿಯಿಂದ ಕ್ವಾಂಟಮ್ ಸುರಕ್ಷಿತ ಸಂವಹನ ಯಶಸ್ವೀ ಪ್ರಯೋಗ

Next Post

8 ವರ್ಷಗಳ ಬಳಿಕ KSRTCಯಲ್ಲಿ ನೇಮಕಾತಿ: 2000 ಚಾಲಕ-ನಿರ್ವಾಹಕರಿಗೆ ನಿಯೋಜನಾ ಆದೇಶ ವಿತರಣೆ

Next Post
ಬೆಂಗಳೂರಿನ ಕೆಎಸ್ ಆರ್ ಟಿಸಿ ಕೇಂದ್ರ ಕಚೇರಿಯಲ್ಲಿ ನಡೆದ ಸಮಾರಂಭದಲ್ಲಿ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು ಹೊಸದಾಗಿ ಆಯ್ತೆಯಾದ 51 ಮಂದಿ ಡ್ರೈವರ್ ಕಮ್ ಕಂಡೆಂಕ್ಟರ್ ಸಿಬ್ಬಂದಿಗೆ ನೇಮಕಾತಿ ಆದೇಶ ವಿತರಿಸಿದರು.

8 ವರ್ಷಗಳ ಬಳಿಕ KSRTCಯಲ್ಲಿ ನೇಮಕಾತಿ: 2000 ಚಾಲಕ-ನಿರ್ವಾಹಕರಿಗೆ ನಿಯೋಜನಾ ಆದೇಶ ವಿತರಣೆ

ಪೆಟ್ರೋಲ್ ಬಂಕ್ ಸಾಂದರ್ಭಿಕ ಚಿತ್ರ

ತೈಲ ಬೆಲೆ ಏರಿಕೆ: ಆರ್ಥಿಕತೆ, ಜನಸಾಮಾನ್ಯರ ಮೇಲೆ ಪರಿಣಾಮ; ಸರ್ಕಾರದ ಮಧ್ಯಪ್ರವೇಶಕ್ಕೆ ಎಫ್‌ಕೆಸಿಸಿಐ ಆಗ್ರಹ

Please login to join discussion

Like Us on Facebook

Follow Us on Twitter

Recent News

Bescom News | ​ಸಾರ್ವಜನಿಕ ಗಣೇಶೋತ್ಸವ: ಬೆಸ್ಕಾಂ ಕಟ್ಟುನಿಟ್ಟಿನ ಸುರಕ್ಷತಾ ಮಾರ್ಗಸೂಚಿ ಪ್ರಕಟ

September 13, 2026

Technology News | ಈಗ, ಕೂತಲ್ಲೇ ವಿಶ್ವ ಸುತ್ತಿ: Live ಕ್ಯಾಮ್ ಮ್ಯಾಪ್ ಮೂಲಕ ಜಗತ್ತನ್ನು ಕಣ್ತುಂಬಿಕೊಳ್ಳಿ!!

September 13, 2026
Bengaluru Wire, Kannada News, latest News in Kannada

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

Bescom News | ​ಸಾರ್ವಜನಿಕ ಗಣೇಶೋತ್ಸವ: ಬೆಸ್ಕಾಂ ಕಟ್ಟುನಿಟ್ಟಿನ ಸುರಕ್ಷತಾ ಮಾರ್ಗಸೂಚಿ ಪ್ರಕಟ

September 13, 2026

Technology News | ಈಗ, ಕೂತಲ್ಲೇ ವಿಶ್ವ ಸುತ್ತಿ: Live ಕ್ಯಾಮ್ ಮ್ಯಾಪ್ ಮೂಲಕ ಜಗತ್ತನ್ನು ಕಣ್ತುಂಬಿಕೊಳ್ಳಿ!!

September 13, 2026

ಪಿಡಬ್ಲ್ಯೂಡಿ ಲಂಚದ ಹಣ ಆಫ್ರಿಕಾದ ಚಿನ್ನದ ಗಣಿಗೆ?: ಸತೀಶ್ ಜಾರಕಿಹೊಳಿ ವಿರುದ್ಧ ಆರ್. ಅಶೋಕ್ ಗಂಭೀರ ಆರೋಪ

September 12, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d